Headlines

ಎರಡು ಬಾರಿ ಮದುವೆ ಆಗಲಿದ್ದಾರೆ ರಶ್ಮಿಕಾ-ವಿಜಯ್ ದೇವರಕೊಂಡ: ಕಾರಣ? – Kannada News | Vijay Deverakonda and Rashmika Mandanna marrying twice on February 26

ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ವಿಜಯ್ ದೇವರಕೊಂಡ ವಿವಾಹ ಕಾರ್ಯಕ್ರಮಗಳು ಬಲು ಅದ್ಧೂರಿಯಾಗಿ ನಡೆಯುತ್ತಿವೆ. ರಾಜಸ್ಥಾನದ ಉದಯಪುರದ ಬಳಿಯ ಐಶಾರಾಮಿ ರೆಸಾರ್ಟ್​​ನಲ್ಲಿ ಈ ಜೋಡಿ ವಿವಾಹ ಆಗುತ್ತಿದ್ದು, ಈ ಮದುವೆಯು ಬಲು ಅದ್ಧೂರಿಯಾಗಿಯೂ ಜೊತೆಗೆ ಅತ್ಯಂತ ಖಾಸಗಿಯಾಗಿಯೂ ಇರಲಿದೆ. ಈಗಾಗಲೇ ಮದುವೆ ಕಾರ್ಯಗಳು ಪ್ರಾರಂಭವಾಗಿ ವಾರವಾಗುತ್ತಾ ಬಂದಿದೆ. ಇಂದು ಮೆಹಂದಿ ಮತ್ತು ಸಂಗೀತ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ನಾಳೆ (ಫೆಬ್ರವರಿ 26) ಮದುವೆ ಕಾರ್ಯ ನಡೆಯಲಿದೆ. ವಿಶೇಷವೆಂದರೆ ರಶ್ಮಿಕಾ ಮತ್ತು ವಿಜಯ್ ಅವರು ಒಂದಲ್ಲ ಎರಡು ಬಾರಿ…

Read More

Astrological Impact: ಏ.02ರಂದು ಮಂಗಳ ಮೀನ ರಾಶಿಗೆ ಪ್ರವೇಶ; ಈ ಮೂರು ರಾಶಿಯವರು ಅತ್ಯಂತ ಜಾಗರೂಕರಾಗಿರಿ

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ಅಧಿಪತಿಯಾದ ಮಂಗಳನ ಪ್ರತಿ ಚಲನೆಯು ದ್ವಾದಶ ರಾಶಿಗಳ ಮೇಲೆ ಮಹತ್ವದ ಪ್ರಭಾವ ಬೀರುತ್ತದೆ. ಸುಮಾರು 18 ತಿಂಗಳ ಸುದೀರ್ಘ ಅವಧಿಯ ನಂತರ, ಏಪ್ರಿಲ್ 2 ರಂದು ಮಂಗಳ ಗ್ರಹವು ಮೀನ ರಾಶಿಗೆ ಪ್ರವೇಶಿಸುತ್ತಿದೆ. ವಿಶೇಷವೆಂದರೆ, ಈಗಾಗಲೇ ಮೀನ ರಾಶಿಯಲ್ಲಿ ಸೂರ್ಯ ಮತ್ತು ಶನಿ ನೆಲೆಸಿದ್ದಾರೆ. ಶನಿ ಮತ್ತು ಮಂಗಳ ಎರಡೂ ಅತ್ಯಂತ ಪ್ರಬಲ ಹಾಗೂ ಉಗ್ರ ಸ್ವಭಾವದ ಗ್ರಹಗಳಾಗಿದ್ದು, ಪರಸ್ಪರ ಶತ್ರುತ್ವವನ್ನು ಹೊಂದಿವೆ. ಮೀನ ರಾಶಿಯಲ್ಲಿ ಉಂಟಾಗುತ್ತಿರುವ ಈ ಮಂಗಳ ಮತ್ತು…

Read More

Horoscope Today: ಇಂದು ಈ ರಾಶಿಯವರಿಗೆ ಪ್ರೀತಿಪಾತ್ರರೊಂದಿಗೆ ಭಿನ್ನಾಭಿಪ್ರಾಯಗಳು ಬರಬಹುದು

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 5, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷ, ತದಿಗೆ ತಿಥಿಯಾಗಿದೆ. ಇಂದು ಡಾ. ಬಸವರಾಜ ಗುರೂಜಿಯವರು ಪ್ರತಿ ರಾಶಿಯವರಿಗೂ ಆರೋಗ್ಯ, ಆರ್ಥಿಕ ಸ್ಥಿತಿ, ಉದ್ಯೋಗ, ವ್ಯಾಪಾರ, ಕುಟುಂಬ ಮತ್ತು ವೈಯಕ್ತಿಕ ಸಂಬಂಧಗಳ ಕುರಿತು ವಿವರವಾದ ಸಲಹೆಗಳನ್ನು ನೀಡಿದ್ದಾರೆ.     Source…

Read More

Sonia Gandhi: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು – Kannada News | Congress Leader Sonia Gandhi Admitted to Hospital in Delhi

ನವದೆಹಲಿ, ಜನವರಿ 06: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ(Sonia Gandhi) ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ. ವೈದ್ಯರು ತಪಾಸಣೆ ನಡೆಸುತ್ತಿದ್ದಾರೆ. ಸೋಮವಾರ ಸಂಜೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಅವರಿಗೆ ಕೆಲವು ದಿನಗಳಿಂದ ಕೆಮ್ಮು ಕಾಣಿಸಿಕೊಂಡಿತ್ತು. ದೆಹಲಿಯಲ್ಲಿ ಮಾಲಿನ್ಯ ಹೆಚ್ಚಾದ ಹಿನ್ನೆಲೆಯಲ್ಲಿ ಕೆಮ್ಮು ಕಡಿಮೆಯಾಗುತ್ತಿರಲಿಲ್ಲ. ಹೀಗಾಗಿ ಆಸ್ಪತ್ರೆಗೆ ತೆರಳಿದ್ದಾರೆ. ಸೋನಿಯಾ ಗಾಂಧಿಗೆ ಡಿಸೆಂಬರ್​​ನಲ್ಲಿ 79 ವರ್ಷ ತುಂಬಿತ್ತು. ಕೆಲವು ತಿಂಗಳ ಹಿಂದೆ, ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಯಿಂದಾಗಿ ಅವರನ್ನು ದೆಹಲಿಯ ಸರ್ ಗಂಗಾ…

Read More

ಮಹಾ ಎಡವಟ್ಟು… ಪಾಕ್ ತಂಡದಲ್ಲಿ ಟೀಮ್ ಇಂಡಿಯಾ ಆಟಗಾರರು! – Kannada News | Indian XI Shown on Pakistan Scorecard

ಬಾಂಗ್ಲಾದೇಶ್ ಮತ್ತು ಪಾಕಿಸ್ತಾನ್ ತಂಡಗಳ ನಡುವೆ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯವು ಮೈದಾನದ ಆಟಕ್ಕಿಂತ ಹೆಚ್ಚಾಗಿ ಬ್ರಾಡ್‌ಕಾಸ್ಟರ್‌ಗಳ ಬೃಹತ್ ಪ್ರಮಾದದಿಂದಾಗಿ ಜಾಗತಿಕ ಮಟ್ಟದಲ್ಲಿ ಸುದ್ದಿಯಾಗಿದೆ. ಪಂದ್ಯದ ಆರಂಭಿಕ ಹಂತದಲ್ಲಿ ಪಾಕಿಸ್ತಾನದ ಆಡುವ ಬಳಗವನ್ನು (Playing XI) ಪ್ರದರ್ಶಿಸುವ ಸಂದರ್ಭದಲ್ಲಿ, ತಾಂತ್ರಿಕ ದೋಷದಿಂದಾಗಿ ಭಾರತೀಯ ಕ್ರಿಕೆಟ್ ತಂಡದ ಆಟಗಾರರ ಪಟ್ಟಿ ಪರದೆಯ ಮೇಲೆ ಮೂಡಿಬಂದಿದೆ. ಪಾಕಿಸ್ತಾನದ ಟೆಸ್ಟ್ ಇತಿಹಾಸದ ಅಂಕಿಅಂಶಗಳ ಗ್ರಾಫಿಕ್ಸ್ ಅಡಿಯಲ್ಲಿ ರೋಹಿತ್ ಶರ್ಮಾ, ಶುಭ್​ಮನ್ ಗಿಲ್ ಮತ್ತು ರಿಂಕು ಸಿಂಗ್ ಅವರಂತಹ ಭಾರತೀಯ ಆಟಗಾರರ ಹೆಸರುಗಳು…

Read More

Live: ನಾಪತ್ತೆ ಆಗಿದ್ದ ದರ್ಶನ್ ಮಾಜಿ ಮ್ಯಾನೇಜರ್ ದಿಢೀರ್ ಸುದ್ದಿಗೋಷ್ಠಿ – Kannada News | Darshan Former Manager Mallikarjuna Press Meet

ದರ್ಶನ್ ಮ್ಯಾಜೇರ್ ಆಗಿದ್ದ ಮಲ್ಲಿಕಾರ್ಜುನ ಅವರು ಹಲವು ವರ್ಷಗಳ ಕಾಲ ತಲೆಮರಿಸಿಕೊಂಡಿದ್ದರು. ಅವರ ಕಾಣೆ ಆದ ಪ್ರಕರಣದಲ್ಲಿ ತನಿಖೆ ನಡೆಯಬೇಕು ಎಂದೆಲ್ಲ ಆಗ್ರಹ ಕೇಳಿ ಬಂದವು. ಈಗ ಮಲ್ಲಿಕಾರ್ಜುನ್ ಮರಳಿದ್ದು ತಮ್ಮ ಮುಂದಿನ ಯೋಜನೆಗಳ ಕುರಿತು ಮಾಹಿತಿ ನೀಡಿದ್ದಾರೆ. ಆ ಸಂದರ್ಭದ ಲೈವ್ ವಿಡಿಯೋ ಇಲ್ಲಿದೆ ನೋಡಿ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಉದ್ಯಮಿಗೆ ಬೆದರಿಸಿ ಹಣ ಸುಲಿಗೆ: ಚಿತ್ರದುರ್ಗ ನಗರಸಭೆ ಮಾಜಿ ಸದಸ್ಯ ಅಂದರ್, ಮತ್ತೋರ್ವ ವಶಕ್ಕೆ

ಚಿತ್ರದುರ್ಗ, ಏಪ್ರಿಲ್​​ 08: ​​ಮಹಾರಾಷ್ಟ್ರದ ಪುಣೆ ಮೂಲದ ಉದ್ಯಮಿಯಿಂದ ಹಣ ಸುಲಿಗೆ ಮಾಡಿದ ಪ್ರಕರಣ ಸಂಬಂಧ ಚಿತ್ರದುರ್ಗ ಪೊಲೀಸರು ನಗರಸಭೆಯ ಮಾಜಿ ಸದಸ್ಯ ಚಂದ್ರಶೇಖರ್ ಅಲಿಯಾಸ್ ಖೋಟಾ ನೋಟು ಚಂದ್ರನನ್ನು ಬಂಧಿಸಿದ್ದಾರೆ. ಈತನಿಗ ಸಾಥ್​​ ನೀಡಿದ್ದ ಮಂಗಳೂರು ಮೂಲದ ಕುಖ್ಯಾತ ವಂಚಕ ರೋಷನ್ ಸಾಲ್ಡಾನ ಎಂಬಾತನನ್ನೂ ವಶಕ್ಕೆ ಪಡೆಯಲಾಗಿದ್ದು, ಆರೋಪಿ ಚಂದ್ರನಿಗೆ ಸಂಬಂಧಿತ ಬ್ಯಾಂಕ್ ಅಕೌಂಟ್​​ನಲ್ಲಿದ್ದ 50 ಲಕ್ಷ ರೂಪಾಯಿ ಹಣವನ್ನು ಫ್ರೀಜ್ ಮಾಡಿಸಲಾಗಿದೆ. ಆ ಮೂಲಕ ರಾಜ್ಯ, ಹೊರರಾಜ್ಯದ ಉದ್ಯಮಿಗಳಿಗೆ ವಂಚಿಸುತ್ತಿದ್ದ ಜಾಲ ಬೇಧಿಸಿರುವ ಪೊಲೀಸರು,…

Read More

CBSE 12ನೇ ತರಗತಿ ವಿದ್ಯಾರ್ಥಿಗಳ ಗಮನಕ್ಕೆ: ಅಂಕಗಳ ಮರುಪರಿಶೀಲನೆ, ಮರುಮೌಲ್ಯಮಾಪನ ಪ್ರಕ್ರಿಯೆ ಆರಂಭ; ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

CBSE 12ನೇ ತರಗತಿ ಮರುಮೌಲ್ಯಮಾಪನ ಪೋರ್ಟಲ್Image Credit source: Pinterest ಕೇಂದ್ರ ಪ್ರೌಢಶಿಕ್ಷಣ ಮಂಡಳಿ (CBSE) 12ನೇ ತರಗತಿಯ ವಿದ್ಯಾರ್ಥಿಗಳಿಗೆ ಪ್ರಮುಖ ಸುದ್ದಿಯೊಂದನ್ನು ನೀಡಿದೆ. 2026ರ ಬೋರ್ಡ್ ಪರೀಕ್ಷೆಯ ಅಂಕಗಳ ಮರುಪರಿಶೀಲನೆ (Verification of Marks) ಮತ್ತು ಪ್ರಶ್ನೆವಾರು ಮರುಮೌಲ್ಯಮಾಪನ (Re-evaluation) ಪ್ರಕ್ರಿಯೆಯ ಪೋರ್ಟಲ್ ಇಂದು ಅಧಿಕೃತವಾಗಿ ಆರಂಭವಾಗಿದೆ. ತಾಂತ್ರಿಕ ನವೀಕರಣಗಳ ನಂತರ ಸದ್ಯ ಪೋರ್ಟಲ್ ಸುಗಮವಾಗಿ ಕಾರ್ಯನಿರ್ವಹಿಸುತ್ತಿದ್ದು, ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಜೂನ್ 6 ರವರೆಗೆ ಕಾಲಾವಕಾಶ: ಸಿಬಿಎಸ್‌ಇ ಪ್ರಕಟಣೆಯ…

Read More

ಸಹೋದರನಿಗೆ ಕೆಪಿಸಿಸಿ ಆಧ್ಯಕ್ಷ ಸ್ಥಾನ ತಪ್ಪಿದಕ್ಕೆ ಖುಷಿ ಪಟ್ಟ ರಮೇಶ ಜಾರಕಿಹೊಳಿ – Kannada News | BJP MLA Ramesh jarkiholi happy for Missed KPCC President to Hi Brother Satish Jarkiholi

ದಾವಣಗೆರೆ, (ಜೂನ್ 14): ಕೆಪಿಸಿಸಿ (KPCC) ಅಧ್ಯಕ್ಷ ಸ್ಥಾನದಲ್ಲಿ ರೇಸ್​​ನಲ್ಲಿ ಸತೀಶ್ ಜಾರಕಿಹೊಳಿಗೆ (Satish Jarkiholi) ಕೊನೆ ಕ್ಷಣದಲ್ಲಿ ಕೈತಪ್ಪಿದೆ. ಸಚಿವ ಸ್ಥಾನ ಅಥವಾ ಕೆಪಿಸಿಸಿ ಅಧ್ಯಕ್ಷ ಈ ಎರಡರಲ್ಲಿ ಒಂದು ಆಫರ್ ನೀಡಲಾಗಿತ್ತು. ಆದ್ರೆ, ಸತೀಸ್ ಜಾರಕಿಹಿಳಿ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಜೊತೆಗೆ ಸಚಿವ ಸ್ಥಾನ ಬೇಕೆಂದು ಬೇಡಿಕೆ ಇಟ್ಟಿದ್ದರು. ಹೀಗಾಗಿ ಹೈಕಮಾಂಡ್ ಅಂತಿಮವಾಗಿ ಸತೀಶ್ ಜಾರಕಿಹೊಳಿ ಬದಲಿಗೆ ಬಿಕೆ ಹರಿಪ್ರಸಾದ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಪಟ್ಟಕಟ್ಟಿದೆ. ಇನ್ನು ಸಹೋದರನಿಗೆ ಕೆಪಿಸಿಸಿ ಆಧ್ಯಕ್ಷ ಸ್ಥಾನ…

Read More

‘ಧುರಂಧರ್’ ಸಿನಿಮಾ ಬಳಿಕ ಮತ್ತೆ ಸಕ್ರಿಯವಾದ ದಾವೂದ್ ಇಬ್ರಾಹಿಂ ಗ್ಯಾಂಗ್ ‘ಡಿ ಕಂಪನಿ’?

ಬಾಲಿವುಡ್‌ನಲ್ಲಿ ಸೂಪರ್‌ ಹಿಟ್ ಆದ ‘ಧುರಂಧರ್’ (Dhurandhar) ಚಿತ್ರವು ಗ್ಯಾಂಗ್‌ಸ್ಟರ್ ದಾವೂದ್ ಇಬ್ರಾಹಿಂನ ಡಿ-ಕಂಪನಿಯನ್ನು (D-Company) ಕೆರಳಿಸಿದೆ. ರಣವೀರ್ ಸಿಂಗ್ ನಟನೆಯ ಈ ಬ್ಲಾಕ್‌ಬಸ್ಟರ್ ಚಿತ್ರದ ಯಶಸ್ಸಿನ ಬೆನ್ನಲ್ಲೇ, ಪಾಕಿಸ್ತಾನದಿಂದ ಕಾರ್ಯನಿರ್ವಹಿಸುತ್ತಿರುವ ಭೂಗತ ಪಾತಕಿ ದಾವೂದ್ ಇಬ್ರಾಹಿಂ (Dawood Ibrahim) ತನ್ನ ಮುಂಬೈ ನೆಟ್‌ವರ್ಕ್ ಅನ್ನು ಮತ್ತೆ ಸಕ್ರಿಯಗೊಳಿಸಿದ್ದಾನೆ ಎಂದು ಮೂಲಗಳು ತಿಳಿಸಿರುವುದಾಗಿ ಮಾಧ್ಯಮಗಳಲ್ಲಿ ವರದಿ ಆಗಿದೆ. ಎರಡು ಭಾಗಗಳಲ್ಲಿ ಬಿಡುಗಡೆಯಾಗಿ ಧೂಳೆಬ್ಬಿಸಿರುವ ‘ಧುರಂಧರ್’ ಚಿತ್ರದಲ್ಲಿ ‘ಬಡೇ ಸಾಹೇಬ್’ ಎಂಬ ಪಾತ್ರವೊಂದಿದೆ. ಮರಣ ಶಯ್ಯೆಯಲ್ಲಿರುವಂತೆ ತೋರಿಸಲಾದ ಈ…

Read More