Headlines

ಕರ್ನಾಟಕ ಗಡಿಯಲ್ಲಿ 400 ಕೋಟಿ ರೂ. ದರೋಡೆ: ಇಷ್ಟೊಂದು ಹಣ ಸೇರಿದ್ಯಾರಿಗೆ? ಸ್ಫೋಟಕ ಮಾಹಿತಿ ಬಯಲಿಗೆ – Kannada News | Rs 400 crore Robbery In Karnataka Border: Likely money belong gujarat politician

ಬೆಳಗಾವಿ, (ಜನವರಿ 26): ಕರ್ನಾಟಕ ಗಡಿ (Karnataka Border) ಭಾಗದ ಛೋರ್ಲಾ ಘಾಟ್‌ನಲ್ಲಿ ನಡೆದಿದ್ದ ಬರೋಬ್ಬರಿ 400 ಕೋಟಿ ರೂಪಾಯಿ ದರೋಡೆ ಪ್ರಕರಣ ( Rs 400 crore Robbery Case) ದೇಶಾದ್ಯಂತ ಸಂಚಲನ ಮೂಡಿಸಿದೆ. ಆರಂಭದಲ್ಲಿ ಕೇವಲ ದರೋಡೆ ಎಂದು ಬಿಂಬಿತವಾಗಿದ್ದ ಈ ಪ್ರಕರಣದ ಆಳಕ್ಕೆ ಇಳಿದ ಮಹಾರಾಷ್ಟ್ರ ಎಸ್‌ಐಟಿ (SIT) ಅಧಿಕಾರಿಗಳಿಗೆ ಈಗ ರಾಜಕೀಯ ನಂಟು ಮತ್ತು ಬೃಹತ್ ಮನಿ ಲಾಂಡರಿಂಗ್ ಜಾಲದ ವಾಸನೆ ಬಡಿದಿದೆ. 400 ಕೋಟಿ ರೂಪಾಯಿ ಹಣ ಗುಜರಾತ್‌ನ ಅತ್ಯಂತ…

Read More

ಹಿಂದೂಗಳ ಮನೆಯನ್ನೇ ಗುರಿಯಾಗಿಸಿ ಕಲ್ಲು ತೂರಾಟ ಮಾಡ್ತಾರೆ: ಬಿಜೆಪಿ ಯುವ ಮೋರ್ಚಾ ನಾಯಕ ಗಂಭೀರ ಆರೋಪ – Kannada News | Stone Pelting Targeted at Hindu House in Chikkamagaluru, BJP Yuva Morcha Leader Alleges Police Negligence

ಚಿಕ್ಕಮಗಳೂರು, ಫೆಬ್ರವರಿ 17: ಚಿಕ್ಕಮಗಳೂರಿನ ಬಸವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ತಿಲಕ್ ಪಾರ್ಕ್ ರಸ್ತೆಯಲ್ಲಿರುವ ಸರ್ಕಾರಿ ಕ್ವಾಟರ್ಸ್‌ನಲ್ಲಿ ವಾಸವಿರುವ ಸುಧಾ ಎಂಬುವವರ ಮನೆ ಮೇಲೆ ಕಳೆದ ಒಂದು ವಾರದಿಂದ ನಿರಂತರವಾಗಿ ಕಲ್ಲುತೂರಾಟ ನಡೆಯುತ್ತಿತ್ತು ಎಂದು ಬಿಜೆಪಿ ಯುವ ಮೋರ್ಚಾ ಚಿಕ್ಕಮಗಳೂರು ಜಿಲ್ಲಾಧ್ಯಕ್ಷ ಸಂತೋಷ್ ಗಂಭೀರ ಆರೋಪ ಮಾಡಿದ್ದಾರೆ. ಮುಸ್ಲಿಂ ಯುವಕರಿಂದ ಈ ಕೃತ್ಯ ನಡೆದಿದೆ ಎಂದು ಅವರು ಆರೋಪಿಸಿದ್ದಾರೆ. ಕಲ್ಲುತೂರಾಟವನ್ನು ಪ್ರಶ್ನಿಸಲು ಮುಂದಾದ ಮಹಿಳೆಯರ ಮೇಲೆ ಹಲ್ಲೆಗೆ ಯತ್ನಿಸಿದಾಗ ಓರ್ವ ಯುವಕ ಸಿಕ್ಕಿಬಿದ್ದಿದ್ದಾನೆ. ಸ್ಥಳೀಯರು ಈ ಯುವಕನನ್ನು…

Read More

ಹುಬ್ಬಳ್ಳಿ: ಹಲ್ಲೆ ಮಾಡಿದ್ದಲ್ಲದೇ ಅಟ್ರಾಸಿಟಿ ಕೇಸ್: ಹೆದರಿ ಆತ್ಮಹತ್ಯೆಗೆ ಶರಣಾದ ರೈತ

ಹುಬ್ಬಳ್ಳಿ, (ಮಾರ್ಚ್ 07): ಪೊಲೀಸರ ವಿಚಾರಣೆಗೆ ಹೆದರಿ ರೈತನೋರ್ವ (Farmer) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿ (Hubballi) ತಾಲೂಕಿನ ಉಮಚಗಿ ಗ್ರಾಮದಲ್ಲಿ ನಡೆದಿದೆ. ನಿಂಗಪ್ಪ ಅಂಗಡಿ(48) ಮೃತ ರೈತ. ಹೊಲದ ದಾರಿ ವಿಚಾರವಾಗಿ ಉಮಚಗಿ ಗ್ರಾಮದಲ್ಲಿ ಗಲಾಟೆಯಾಗಿದ್ದು, ಈ ಸಂಬಂಧ ನಿಂಗಪ್ಪನ ಮೇಲೆ ಹಲ್ಲೆ ಮಾಡಿದ್ದಲ್ಲೇ ಅಟ್ರಾಸಿಟಿ ಪ್ರಕರಣ ದಾಖಲಿಸಲಾಗಿದೆ. ಬಳಿಕ ಪೊಲೀಸರು ಕರೆ ಮಾಡಿ ಸ್ಪೆಷನ್​​​ಗೆ ಬರುವಂತೆ ಹೇಳಿದ್ದಾರೆ. ಇದರಿಂದ ಹೆದರಿದ ರೈತ ಜಮೀನಿನಲ್ಲಿ ಮರವೊಂದಕ್ಕೆ ನೇಣುಬಿಗಿದುಕೊಂಡು ಪ್ರಾಣಬಿಟ್ಟಿದ್ದಾನೆ. ಜಮೀನು ಹಾದಿ ಸಂಬಂಧ ಉಮಚಗಿ ಗ್ರಾಮದಲ್ಲಿ…

Read More

ಮೂರು ಹಿಟ್ ಕೊಟ್ಟ ನಿರ್ದೇಶಕನಿಗೆ ಎರಡನೇ ಬಾರಿ ಕೈಕೊಟ್ಟ ಅಲ್ಲು ಅರ್ಜುನ್? – Kannada News | Did Allu Arjun say no to Trivikram Srinivas again

ಅಲ್ಲು ಅರ್ಜುನ್ (Allu Arjun) ಈಗ ಪ್ಯಾನ್ ಇಂಡಿಯಾ ಸ್ಟಾರ್ ನಟ. ಅವರ ನಟನೆಯ ‘ಪುಷ್ಪ’ ಮತ್ತು ‘ಪುಷ್ಪ 2’ ಸಿನಿಮಾಗಳು ಅಂತರಾಷ್ಟ್ರೀಯ ಪ್ರೇಕ್ಷಕರನ್ನು ಸಹ ಸೆಳೆದಿವೆ. ಇದೀಗ ಅಲ್ಲು ಅರ್ಜುನ್ ತಮಿಳಿನ ಅಟ್ಲಿ ನಿರ್ದೇಶನದ ಹೊಸ ಸಿನಿಮಾನಲ್ಲಿ ನಟಿಸುತ್ತಿದ್ದು, ಈ ಸಿನಿಮಾವನ್ನು ಹಾಲಿವುಡ್ ಸ್ಟುಡಿಯೋಗಳ ಸಹಯೋಗದೊಂದಿಗೆ ನಿರ್ಮಿಸಲಾಗುತ್ತಿದ್ದು, ಈ ಸಿನಿಮಾ ಮೂಲಕ ಹಾಲಿವುಡ್ ಕದ ತಟ್ಟುವ ಆಲೋಚನೆಯಲ್ಲಿ ಅಲ್ಲು ಅರ್ಜುನ್ ಇದ್ದಾರೆ. ಒಂದೊಂದೆ ಮೆಟ್ಟಿಲು ಏರುತ್ತಾ ಸಾಗುತ್ತಿರುವ ಅಲ್ಲು ಅರ್ಜುನ್, ಏರಲು ಸಹಾಯ ಮಾಡಿದವರನ್ನೇ ನಿರ್ಲಕ್ಷಿಸುತ್ತಿದ್ದಾರೆಯೇ…

Read More

Daily Devotional: ಶ್ರೀರಾಮನವಮಿಯನ್ನು ಹೇಗೆ ಆಚರಿಸಬೇಕು? ಇಲ್ಲಿದೆ ಮಾಹಿತಿ

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಶ್ರೀರಾಮನವಮಿಯನ್ನು ಆಚರಿಸುವುದು ಹೇಗೆ ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಪ್ರತಿ ವರ್ಷ ಚೈತ್ರ ಮಾಸದ ಶುಕ್ಲ ಪಕ್ಷದ ಒಂಬತ್ತನೇ ದಿನದಂದು ಆಚರಿಸಲಾಗುವ ಶ್ರೀರಾಮ ನವಮಿಯು ಹಿಂದೂ ಧರ್ಮದ ಅತ್ಯಂತ ಪವಿತ್ರ ಹಬ್ಬಗಳಲ್ಲಿ ಒಂದಾಗಿದೆ. ತ್ರೇತಾಯುಗದಲ್ಲಿ ಶ್ರೀ ಮಹಾವಿಷ್ಣುವು ಮರ್ಯಾದಾ ಪುರುಷೋತ್ತಮ ಶ್ರೀರಾಮನಾಗಿ ಜನಿಸಿದ ಶುಭ ದಿನವಿದು. ಸೂರ್ಯೋದಯದಲ್ಲಿ ನವಮಿ ತಿಥಿ ಇರುವುದರಿಂದ ಇಡೀ ದಿನವನ್ನು ರಾಮನವಮಿ ಎಂದು ಆಚರಿಸಲಾಗುತ್ತದೆ. ಈ ದಿನ ಪುನರ್ವಸು ನಕ್ಷತ್ರವೂ ಇರುತ್ತದೆ. ಈ ಹಬ್ಬವನ್ನು ದೇಶಾದ್ಯಂತ ವಿಜೃಂಭಣೆಯಿಂದ…

Read More

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾಕ್ ಡ್ರಿಲ್: ಏನೆಲ್ಲ ಪರಿಶೀಲನೆ ನಡೀತು ಗೊತ್ತಾ?

ಬೆಂಗಳೂರು, ಮಾರ್ಚ್​​ 26: ಆರ್​ಸಿಬಿ ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವಿನ ಐಪಿಎಲ್ ಪಂದ್ಯಕ್ಕೆ ಕೇವಲ ಎರಡು ದಿನಗಳು ಬಾಕಿ ಇರುವಾಗ, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಕಲ ಸಿದ್ಧತೆಗಳು ಬಿರುಸಿನಿಂದ ನಡೆದಿವೆ. 500ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಯಿಂದ ಪ್ರಮುಖ ಮಾಕ್ ಡ್ರಿಲ್ ನಡೆಸಲಾಗಿದ್ದು, ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಲಾಗುತ್ತಿದೆ. ಪೊಲೀಸ್ ಇಲಾಖೆಯು ಈ ಭದ್ರತಾ ಸಿದ್ಧತೆಗಳಲ್ಲಿ ಮುಂಚೂಣಿಯಲ್ಲಿದೆ. ಕಳೆದ ಜೂನ್ 4ರಂದು ನಡೆದ ಕಾಲ್ತುಳಿತ ಪ್ರಕರಣದಂತಹ ಘಟನೆಗಳು ಮರುಕಳಿಸದಂತೆ ತಡೆಯುವುದು ಈ ತಾಲೀಮಿನ ಮುಖ್ಯ ಉದ್ದೇಶವಾಗಿದೆ….

Read More

ಮಧುಬಾಲಾ ಪಾತ್ರ ಮಾಡಲಿರುವ ಧುರಂಧರ್ ನಟಿ ಸಾರಾ ಅರ್ಜುನ್? ಬನ್ಸಾಲಿ ನಿರ್ಮಾಣದ ಚಿತ್ರಕ್ಕೆ ಸಿದ್ಧತೆ

‘ಧುರಂಧರ್’ ಮತ್ತು ‘ಧುರಂಧರ್: ದಿ ರಿವೇಂಜ್’ ಸಿನಿಮಾಗಳ ಅಭೂತಪೂರ್ವ ಯಶಸ್ಸಿನ ನಂತರ, ನಟಿ ಸಾರಾ ಅರ್ಜುನ್ (Sara Arjun) ಅವರು ವೃತ್ತಿಜೀವನದ ಅತ್ಯಂತ ಸವಾಲಿನ ಪಾತ್ರಕ್ಕೆ ಸಜ್ಜಾಗುತ್ತಿದ್ದಾರೆ. ಭಾರತೀಯ ಚಿತ್ರರಂಗದ ಎವರ್​ಗ್ರೀನ್ ಬ್ಯೂಟಿ, ದಂತಕಥೆ ಮಧುಬಾಲಾ (Madhubala) ಅವರ ಬಯೋಪಿಕ್‌ನಲ್ಲಿ ಸಾರಾ ಅರ್ಜುನ್ ನಟಿಸಲಿದ್ದಾರೆ ಎಂಬ ವರದಿಗಳು ಬಿತ್ತರವಾಗಿವೆ. ಈ ಚಿತ್ರವನ್ನು ‘ಡಾರ್ಲಿಂಗ್ಸ್’ ಖ್ಯಾತಿಯ ನಿರ್ದೇಶಕಿ ಜಸ್ಮೀತ್ ಕೆ. ರೀನ್ ನಿರ್ದೇಶಿಸುತ್ತಿದ್ದು, ಖ್ಯಾತ ನಿರ್ಮಾಪಕ ಸಂಜಯ್ ಲೀಲಾ ಬನ್ಸಾಲಿ ಅವರು ಬಂಡವಾಳ ಹೂಡುತ್ತಿದ್ದಾರೆ. ಈ ಬಹುನಿರೀಕ್ಷಿತ ಚಿತ್ರವು…

Read More

ಹಾಸನ: ವಿಶ್ವ ಪಾರಂಪರಿಕ ತಾಣಕ್ಕಿಲ್ಲ ಸುಸಜ್ಜಿತ ರಸ್ತೆ; 630 ಕೋಟಿ ರೂ ಯೋಜನೆಗೆ ಗ್ರಹಣ – Kannada News | Belur NH 373 Delay: Land Acquisition Woes Stall 630 Cr Road Project in Heritage Town

ಹಾಸನ, ಮಾರ್ಚ್​ 02: ಅದು ವಿಶ್ವವಿಖ್ಯಾತ ಶಿಲ್ಪ ಕಲೆಗಳ ತವರು, ವಿಶ್ವ ಪಾರಂಪರಿಕ ಪಟ್ಟಿಗೆ ಸೇರಿರುವ ದೇವಾಲಯ ಇರುವ ನೆಲೆಬೀಡು, ಕರುನಾಡಿನ ಕಲೆ ವಾಸ್ತು ಶಿಲ್ಪವನ್ನ ಅನಾವರಣಗೊಳಿಸುತ್ತಿರುವ ನಗರ. ನಿತ್ಯವೂ ಸಹಸ್ರಾರು ಪ್ರವಾಸಿಗರು ಬಂದು ಹೋಗುವ ಪಟ್ಟಣ. ರಾಜ್ಯದ ಪ್ರಮುಖ ಪ್ರವಾಸಿ ತಾಣಗಳಿಗೆ ಸಂಪರ್ಕ ಕಲ್ಪಿಸುವ ಕೇಂದ್ರ ಬಿಂದು ಇಷ್ಟೆಲ್ಲಾ ವಿಶೇಷತೆ ಇರುವ ಊರಿಗೆ ರಾಷ್ಟೀಯ ಹೆದ್ದಾರಿ (National Highway) ಮಂಜೂರಾಗಿ ಬರೋಬ್ಬರಿ 5 ವರ್ಷವೇ ಕಳೆದಿದೆ. ಕುಂಟುತ್ತಾ, ಉರುಳುತ್ತಾ ಸಾಗಿರುವ ಕಾಮಗಾರಿ ಮಾತ್ರ ಮುಗಿಯುವುದಿರಲಿ ಆರಂಭವೇ…

Read More

ಶಾಸಕ ಭೈರತಿ ಬಸವರಾಜ್​​ಗೆ ಆರೋಗ್ಯ ಸಮಸ್ಯೆ, ತಪಾಸಣೆಗೆ ಕೋರ್ಟ್​ ಸೂಚನೆ: ನಾಳೆ ಜೈಲೋ, ಸಿಐಡಿ ಕಸ್ಟಡಿಯೋ ತೀರ್ಮಾನ – Kannada News | Biklu Shiva Case: MLA Byrathi Basavaraj to Get Jayadeva Heart Treatment as Court Directs CID

ಬೆಂಗಳೂರು, ಫೆ.13: ರೌಡಿಶೀಟರ್ ಶಿವಪ್ರಕಾಶ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ವಶದಲ್ಲಿರುವ ಶಾಸಕ ಹಾಗೂ ಮಾಜಿ ಸಚಿವ ಭೈರತಿ ಬಸವರಾಜ್ (Byrathi Basavaraj)​​​​​ ಅವರಿಗೆ ಚಿಕಿತ್ಸೆ ಕೊಡಿಸಲು ಕೋರ್ಟ್ ಸೂಚನೆ ನೀಡಿದೆ. ಹೃದಯ ಸಂಬಂಧಿ ಸಮಸ್ಯೆ ಬಗ್ಗೆ ಉಲ್ಲೇಖಿಸಿರುವ ಹಿನ್ನೆಲೆಯಲ್ಲಿ ಅವರನ್ನು ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸುವಂತೆ ಬೆಂಗಳೂರಿನ 42ನೇ ಎಸಿಜೆಎಂ ನ್ಯಾಯಾಲಯ ಸಿಐಡಿಗೆ ಸೂಚಿಸಿದೆ. ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಸಿಐಡಿ ವಶದಲ್ಲಿರುವ ಭೈರತಿ ಬಸವರಾಜ್ ಅವರನ್ನು ಇಂದು…

Read More

RCB ಇಲ್ಲ, ಪ್ಲೇಆಫ್ ಆಡಲಿರುವ 4 ತಂಡಗಳನ್ನು ಹೆಸರಿಸಿದ ಇರ್ಫಾನ್ ಪಠಾಣ್

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭದ ಬೆನ್ನಲ್ಲೇ ಪ್ಲೇಆಫ್​ ಪ್ರೆಡಿಕ್ಷನ್ಸ್ ಶುರುವಾಗಿದೆ. ಈಗಾಗಲೇ ಅಂಬಾಟಿ ರಾಯುಡು ಹಾಗೂ ಮೊಹಮ್ಮದ್ ಶಮಿ ಈ ಸಲ ಪ್ಲೇಆಫ್​ಗೇರುವ ತಂಡಗಳನ್ನು ಹೆಸರಿಸಿದ್ದಾರೆ. ಇದೀಗ ಈ ಪಟ್ಟಿಗೆ ಟೀಮ್ ಇಂಡಿಯಾದ ಮಾಜಿ ಆಲ್​ರೌಂಡರ್​ ಇರ್ಫಾನ್ ಪಠಾಣ್ ಕೂಡ ಸೇರಿದ್ದಾರೆ. ಇರ್ಫಾನ್ ಪಠಾಣ್ ಪ್ರಕಾರ ಈ ಸಲ ಪ್ಲೇಆಫ್ ಆಡಲಿರುವ ತಂಡಗಳು ಈ ಕೆಳಗಿನಂತಿವೆ… ಮುಂಬೈ ಇಂಡಿಯನ್ಸ್ (MI): ಹಾರ್ದಿಕ್ ಪಾಂಡ್ಯ ನಾಯಕತ್ವದ ಮುಂಬೈ ಇಂಡಿಯನ್ಸ್ ಪ್ಲೇಆಫ್​ಗೇರಲಿದೆ ಎಂದು ಇರ್ಫಾನ್ ಪಠಾಣ್ ಭವಿಷ್ಯ…

Read More