Headlines

ನಮ್ಮ ಮೆಟ್ರೋ ವಿರುದ್ಧ ಉದ್ಯಮಿ ಮೋಹನ್ ದಾಸ್ ಪೈ ಆಕ್ರೋಶ: ಕಾರಣ ಇಲ್ಲಿದೆ – Kannada News | Mohan Das Pai Slams BMRCL: Pink Line Barricades Cause Bengaluru Traffic Chaos

ಉದ್ಯಮಿ ಮೋಹನ್ ದಾಸ್ ಪೈ ಆಕ್ರೋಶImage Credit source: Tv9 Kannada ಬೆಂಗಳೂರು, ಫೆಬ್ರವರಿ 25: ರಾಜ್ಯ ರಾಜಧಾನಿಯಲ್ಲಿನ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಒಂದಲ್ಲ ಒಂದು ವಿಚಾರಕ್ಕೆ ಧ್ವನಿ ಎತ್ತುತಲೇ ಬಂದಿರುವ ಉದ್ಯಮಿ ಮೋಹನ್ ದಾಸ್ ಪೈ ಇದೀಗ ನಮ್ಮ ಮೆಟ್ರೋ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಪಿಂಕ್ ಲೈನ್​​​​​ನಲ್ಲಿ ಪಿಲ್ಲರ್ ಕಾಮಗಾರಿ ಹಿನ್ನೆಲೆ ಕಿಲೋ ಮೀಟರ್​​ ಗಟ್ಟಲೆ ದೂರದ ವರೆಗೆ ಬಿಎಂಆರ್​​ಸಿಎಲ್​​ ಬ್ಯಾರಿಕೇಡ್​​ ಅಳವಡಿಸಿತ್ತು. ಆದರೀಗ ಕಾಮಗಾರಿ ಮುಗಿದಿದ್ದರೂ, ಅವುಗಳನ್ನು ತೆರವು ಮಾಡದ ಕಾರಣ ವಾಹನ ಸಂಚಾರಕ್ಕೆ…

Read More

ಬೆಂಗಳೂರಲ್ಲಿದ್ದ ಅಮೆರಿಕಾ ಮೂಲದ ದಂಪತಿ ಮನೆಯಲ್ಲಿ ಕಳ್ಳತನ: ರಾಯಭಾರ ಕಚೇರಿಯಿಂದಲೇ ಬಂತು ದೂರು! – Kannada News | US Couple’s Bangalore Home Robbed: Police Act on Embassy Complaint

ಬೆಂಗಳೂರು, ಜನವರಿ 28: ಅಪರೂಪದ ಪ್ರಸಂಗವೊಂದಕ್ಕೆ ಸಿಲಿಕಾನ್​​ ಸಿಟಿ ಬೆಂಗಳೂರು ಸಾಕ್ಷಿಯಾಗಿದೆ. ನಗರದಲ್ಲಿ ನಡೆದ ಕಳ್ಳತನ ಪ್ರಕರಣ ಸಮಬಂಧ ಅಮೆರಿಕಾ ರಾಯಭಾರ ಕಚೇರಿ ಮಧ್ಯಪ್ರವೇಶ ಮಾಡಿದ್ದು, ಎಂಬಸಿಯಿಂದಲೇ ನೇರವಾಗಿ ಡಿಜಿ, ಐಜಿಪಿಗೆ ದೂರು ಹೋಗಿದೆ. ಅಮೆರಿಕಾ ಮೂಲದ ದಂಪತಿ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದು, ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಪಶ್ಚಿಮ ಬಂಗಾಳ ಮೂಲದ ಕೆಲಸಗಾರನೋರ್ವ ಮನೆಯಲ್ಲಿ ಕಳ್ಳತನ ನಡೆಸಿದ್ದು,ಈ ಬಗ್ಗೆ ರಾಯಭಾರ ಕಚೇರಿಗೆ ಅವರು ದೂರು ನೀಡಿದ್ದರು ಎನ್ನಲಾಗಿದೆ. ಸಾಫ್ಟ್ ವೇರ್ ಉದ್ಯೋಗಿಗಳಾಗಿದ್ದ ಪತ್ನಿ ಮೆರಿಯಲ್ ಮೊರೆನೋ, ಪತಿ…

Read More

Love Seasons Review: ಹೊಸ ಕಲಾವಿದರ ‘ಲವ್ ಸೀಸನ್ಸ್’ ಸಿನಿಮಾದಲ್ಲಿ ನಿಜವಾದ ಪ್ರೀತಿಯ ಹುಡುಕಾಟ – Kannada News | Love Seasons Review Mukunda Ramaswami starrer new Kannada movie with 3 love story

ಲವ್ ಸೀಸನ್ಸ್ UA Time – 146 Minutes Released – July 03, 2026 Language – Kannada Genre – Drama, Romantic Cast – ಮುಕುಂದ ರಾಮಸ್ವಾಮಿ, ದಿವ್ಯಾ ಕೀರ್ತಿ, ಚಂದನಾ ಗೌಡ, ಶ್ವೇತಾ ಕೋಗ್ಲೂರು, ರಾಜೇಶ್ ನಟರಂಗ, ಮಂಡ್ಯ ರಮೇಶ್, ಸಂಗೀತಾ ಮುಂತಾದವರು. Director – ಕೃತ್ವಿಕ್ ಶೆಟ್ಟಿ ಒಂದಷ್ಟು ಹೊಸ ಕಲಾವಿದರು ಸೇರಿಕೊಂಡು ‘ಲವ್ ಸೀಸನ್ಸ್’ (Love Seasons) ಸಿನಿಮಾ ಮಾಡಿದ್ದಾರೆ. ಟ್ರೇಲರ್ ಮೂಲಕ ಗಮನ ಸೆಳೆದಿದ್ದ ಈ ಚಿತ್ರವೀಗ…

Read More

‘ಮಾರ್ಕ್’ ಸಿನಿಮಾ ನೋಡಿದವರು ಹೇಳಿದ್ದೇನು? ಇಲ್ಲಿದೆ ಟ್ವಿಟ್ಟರ್ ವಿಮರ್ಶೆ – Kannada News | Sudeep starrer Mark movie twitter review in Kannada

ಸುದೀಪ್ (Sudeep) ನಟನೆಯ ‘ಮಾರ್ಕ್’ ಸಿನಿಮಾ ಇಂದು (ಡಿಸೆಂಬರ್ 25) ಬಿಡುಗಡೆ ಆಗಿದೆ. ಸಿನಿಮಾದ ಶೋಗಳು ಬೆಳಿಗ್ಗೆ 6 ಗಂಟೆಯಿಂದಲೇ ಶುರುವಾಗಿದೆ. ಅಭಿಮಾನಿಗಳು ಬೆಳಿಗ್ಗೆಯಿಂದಲೇ ಚಿತ್ರಮಂದಿರದ ಮುಂದೆ ಸಾಲು ನಿಂತು ಸಿನಿಮಾ ವೀಕ್ಷಿಸಿದ್ದಾರೆ. ಬೆಳ್ಳಂಬೆಳಿಗ್ಗೆ ‘ಮಾರ್ಕ್’ ಸಿನಿಮಾ ವೀಕ್ಷಿಸಿದವರು ಸಿನಿಮಾದ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಸಿನಿಮಾ ನೋಡಿದ ಹಲವರಿಗೆ ಸಿನಿಮಾ ಇಷ್ಟವಾಗಿದೆ. ‘ಮಾರ್ಕ್’ ಸಿನಿಮಾದ ಟ್ವಿಟ್ಟರ್ ವಿಮರ್ಶೆ ಇಲ್ಲಿದೆ ನೋಡಿ… #MarkTheFilm: Brilliant from the first go. Multiple storylines unfold…

Read More

ರಣ್​​ಬೀರ್ ಕಪೂರ್ ಜೊತೆ ನಟನೆ, ಯಶ್ ಹೇಳಿದ್ದೇನು? – Kannada News | Yash talks about chemistry with Ranbir Kapoor in Ramayana movie

‘ರಾಮಾಯಣ’ (Ramayana) ಸಿನಿಮಾ ಭಾರತದ ಅತಿ ದೊಡ್ಡ ಬಜೆಟ್​​ನ ಸಿನಿಮಾ ಎನಿಸಿಕೊಂಡಿದ್ದು. ವಿಶ್ವ ಚಿತ್ರರಂಗಕ್ಕಾಗಿ ಭಾರತದಿಂದ ನಿರ್ಮಾಣ ಆಗಿರುವ ಸಿನಿಮಾ ಇದಾಗಿದೆ. ಸಿನಿಮಾವನ್ನು ಭಾರತದಲ್ಲಿ ಮಾತ್ರವಲ್ಲದೆ ಹಾಲಿವುಡ್​​ನಲ್ಲೂ ಪ್ರಚಾರ ಮಾಡಲಾಗುತ್ತಿದೆ. ಇತ್ತೀಚೆಗಷ್ಟೆ ನಟ ಯಶ್ ಅವರು ‘ರಾಮಾಯಣ’ ಸಿನಿಮಾದ ಪ್ರಚಾರಕ್ಕಾಗಿ ನಿರ್ಮಾಪಕ ನಮಿತ್ ಮಲ್ಹೋತ್ರಾ ಜೊತೆಗೆ ಲಾಸ್ ಏಂಜಲ್ಸ್​​ನಲ್ಲಿ ನಡೆದ ಸಿನಿಮಾಕಾನ್ 2026 ನಲ್ಲಿ ಭಾಗಿ ಆಗಿದ್ದರು. ಅಲ್ಲಿ ಹಾಲಿವುಡ್ ಟಿವಿ ಒಂದಕ್ಕೆ ಸಂದರ್ಶನ ನೀಡಿರುವ ನಟ ಯಶ್ ಅವರು, ‘ರಾಮಾಯಣ’ ಸಿನಿಮಾನಲ್ಲಿ ರಣ್​​ಬೀರ್ ಕಪೂರ್ ಅವರೊಟ್ಟಿಗೆ…

Read More

ಆರೋಗ್ಯ ಸಚಿವರ ಕ್ಷೇತ್ರದಲ್ಲೇ ರೋಗಿಗಳ ಪರದಾಟ : ಆಸ್ಪತ್ರೆ ಸಿಬ್ಬಂದಿಯನ್ನು ಜನಗಣತಿಗೆ ಬಳಸಿದ್ರೆ ಬಡ ರೋಗಿಗಳ ಗತಿಯೇನು? – Kannada News | Bengaluru Healthcare Crisis: KC General Hospital Patients Denied Care Due to Census Staffing

ಬೆಂಗಳೂರು, ಏ.27: ರಾಜ್ಯದ ರಾಜಧಾನಿಯಲ್ಲೇ ಸರ್ಕಾರಿ ಆಸ್ಪತ್ರೆಗಳಿಗೆ ಬರುವ ಬಡ ರೋಗಿಗಳ ಪರದಾಟ ಮುಂದುವರಿದಿದೆ. ಅದರಲ್ಲೂ ಸ್ವತಃ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಕ್ಷೇತ್ರಕ್ಕೆ ಒಳಪಡುವ ಮಲ್ಲೇಶ್ವರಂನ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಸಿಗದೆ ಜನ ಹೈರಾಣಾಗಿದ್ದಾರೆ. ಈ ಹಿಂದೆಯೇ ಇಂತಹ ಸಮಸ್ಯೆಗಳು ಬರಬಹುದು ಎಂಬ ಮಾಹಿತಿ ವರದಿಯಾಗಿತ್ತು. ಬೆಂಗಳೂರಿನಲ್ಲಿ ನಡೆಯುತ್ತಿರುವ ಜನಗಣತಿ ಕಾರ್ಯಕ್ಕೆ ಆಸ್ಪತ್ರೆಯ ವೈದ್ಯಕೀಯ ಮತ್ತು ತಾಂತ್ರಿಕ ಸಿಬ್ಬಂದಿಯನ್ನು ಬಳಸಿಕೊಳ್ಳುತ್ತಿರುವುದು ಈ ಅವ್ಯವಸ್ಥೆಗೆ ಕಾರಣವಾಗಿದೆ. ಕೆ.ಸಿ. ಜನರಲ್ ಆಸ್ಪತ್ರೆಯ ಸುಮಾರು 20ಕ್ಕೂ ಹೆಚ್ಚು…

Read More

ಇಡೀ ದೇಶದ ಜನರು ಇಂದು ರಾತ್ರಿ ಸಾಯುತ್ತಾರೆ; ಗಡುವು ಸಮೀಪಿಸುತ್ತಿದ್ದಂತೆ ಇರಾನ್​ಗೆ ಟ್ರಂಪ್ ಬೆದರಿಕೆ

ವಾಷಿಂಗ್ಟನ್, ಏಪ್ರಿಲ್ 7: ಇಸ್ರೇಲ್ ಜೊತೆ ಸೇರಿ ಫೆಬ್ರವರಿ 28ರಂದು ಅಮೆರಿಕ ಇರಾನ್ (Iran War) ಮೇಲೆ ದಾಳಿ ಆರಂಭಿಸಿತ್ತು. ಇರಾನ್​ನ ಸುಪ್ರೀಂ ನಾಯಕನನ್ನು ಕೊಂದು, ಇರಾನ್ ಮೇಲೆ ಡ್ರೋನ್ ದಾಳಿ ನಡೆಸಿದರೆ ಈ ಯುದ್ಧ ಒಂದೆರಡು ದಿನಗಳಲ್ಲೇ ಮುಗಿದು ಹೋಗುತ್ತದೆ ಎಂಬ ಲೆಕ್ಕಾಚಾರ ಟ್ರಂಪ್​ದಾಗಿತ್ತು. ಆದರೆ, ಸುಪ್ರೀಂ ನಾಯಕ ಸೇರಿದಂತೆ ಮಿಲಿಟರಿಯ ಮುಖ್ಯಸ್ಥರನ್ನೆಲ್ಲ ಕಳೆದುಕೊಂಡರೂ ಇರಾನ್ ಕಂಗೆಡದೆ ಅಮೆರಿಕ ಮತ್ತು ಇಸ್ರೇಲ್​ನ ವಾಯುನೆಲೆಗಳನ್ನೆಲ್ಲ ಉಡೀಸ್ ಮಾಡಿತ್ತು. ನಾವು ಸಂಪೂರ್ಣ ನಾಶವಾದರೂ ಪರವಾಗಿಲ್ಲ, ನಮ್ಮ ಶತ್ರುಗಳು ನಮ್ಮ…

Read More

‘ಜೈಲರ್ 2’ ಚಿತ್ರತಂಡಕ್ಕೆ ಸೇರ್ಪಡೆಯಾದ ಹೃತಿಕ್ ರೋಷನ್; ರಜನಿ ಜೊತೆ 2 ದಿನ ಶೂಟಿಂಗ್ – Kannada News

ಕಾಲಿವುಡ್ ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ ‘ಜೈಲರ್’ ಚಿತ್ರದ ಸೀಕ್ವೆಲ್ ‘ಜೈಲರ್ 2’ (Jailer 2) ಬಗ್ಗೆ ದಿನದಿಂದ ದಿನಕ್ಕೆ ಭಾರಿ ಕುತೂಹಲ ಮೂಡುತ್ತಿದೆ. ಈ ಬಹುನಿರೀಕ್ಷಿತ ಸಿನಿಮಾದಲ್ಲಿ ತಲೈವಾ ಜೊತೆ ಬಾಲಿವುಡ್‌ನ ಯಾವ ಸ್ಟಾರ್ ನಟ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಕುತೂಹಲಕ್ಕೆ ಈಗ ತೆರೆ ಬಿದ್ದಿದೆ. ತಾಜಾ ವರದಿಗಳ ಪ್ರಕಾರ, ಬಾಲಿವುಡ್‌ನ ಗ್ರೀಕ್ ಗಾಡ್ ಹೃತಿಕ್ ರೋಷನ್ (Hrithik Roshan) ಈ ಚಿತ್ರದ ಪ್ರಮುಖ ಅತಿಥಿ ಪಾತ್ರಕ್ಕೆ ಅಧಿಕೃತವಾಗಿ ಆಯ್ಕೆಯಾಗಿದ್ದಾರೆ. ಮೊದಲಿಗೆ ಈ ಪಾತ್ರಕ್ಕಾಗಿ…

Read More

ಜೂ.ಎನ್​​ಟಿಆರ್​​ಗೆ ವಿಶ್ ಮಾಡಿದ ಹೊಂಬಾಳೆ ಫಿಲ್ಮ್ಸ್; ಇದರ ಹಿಂದಿದೆ ದೊಡ್ಡ ಲೆಕ್ಕಾಚಾರ? – Kannada News | Jr. NTR Birthday Wish by Hombale Fuels Big Movie Deal Speculation

ಯಾವುದಾದರೂ ಹೀರೋ ಜೊತೆ ಈಗಾಗಲೇ ಕೆಲಸ ಮಾಡಿದ್ದರೆ ಅಥವಾ ಮುಂದೆ ಕೆಲಸ ಮಾಡುವ ಒಪ್ಪಂದ ಆಗಿದ್ದರೆ ಮಾತ್ರ ನಿರ್ಮಾಣ ಸಂಸ್ಥೆಗಳು ಆ ಹೀರೋಗಳಿಗೆ ಬರ್ತ್​​ಡೇ ವಿಶ್ ಮಾಡುತ್ತಾರೆ. ಜೂ.ಎನ್​​ಟಿಆರ್​ ಜೊತೆ ಸಿನಿಮಾ ಮಾಡೋದಾಗಿ ಮೈತ್ರಿ ಮೂವೀ ಮೇಕರ್ಸ್ ಈ ಮೊದಲೇ ಘೋಷಣೆ ಮಾಡಿತ್ತು. ಅಂದಿನಿಂದಲೂ ಜೂ.ಎನ್​​ಟಿಆರ್ ಜನ್ಮದಿನಕ್ಕೆ ಈ ಸಂಸ್ಥೆ ಸೋಶಿಯಲ್ ಮೀಡಿಯಾದಲ್ಲಿ ವಿಶ್ ಮಾಡುತ್ತಾ ಬರುತ್ತಿದೆ. ಈಗ ಹೊಂಬಾಳೆ ಫಿಲ್ಮ್ಸ್ ಕಡೆಯಿಂದ ಜೂ.ಎನ್​ಟಿಆರ್​​ಗೆ ಜನ್ಮದಿನದ ವಿಶ್ ಬಂದಿದ್ದು ಸಾಕಷ್ಟು ಕುತೂಹಲ ಮೂಡಿದೆ. ಜೂನಿಯರ್ ಎನ್​ಟಿಆರ್ ನಟನೆಯ…

Read More

ಚಳಿಗಾಲದಲ್ಲಿ ರಕ್ತದೊಡ್ಡ ಅಪಾಯ ಹೆಚ್ಚು; ಇಲ್ಲಿದೆ ಉಪಯುಕ್ತವಾಗಬಲ್ಲ ಕೆಲ ಯೋಗಾಸನಗಳು

ಇತ್ತೀಚಿನ ದಿನಗಳಲ್ಲಿ ಅಧಿಕ ರಕ್ತದೊತ್ತಡ (ಬಿಪಿ) ಪ್ರಕರಣಗಳು ವೇಗವಾಗಿ ಹೆಚ್ಚುತ್ತಿವೆ. ಚಳಿಗಾಲದಲ್ಲಿ ಈ ಸಮಸ್ಯೆ ವಿಶೇಷವಾಗಿ ಗಂಭೀರವಾಗುತ್ತದೆ. ಶೀತವು ರಕ್ತನಾಳಗಳನ್ನು ಸಂಕುಚಿತಗೊಳಿಸುತ್ತದೆ. ಇದು ರಕ್ತದೊತ್ತಡ ಹೆಚ್ಚಿಸುತ್ತದೆ. ಹೈಬ್ಲಡ್ ಪ್ರೆಷರ್ ಸ್ಥಿತಿಯನ್ನು ದೀರ್ಘಕಾಲದವರೆಗೆ ನಿಯಂತ್ರಿಸದಿದ್ದರೆ, ಅದು ಹೃದಯ, ಮೂತ್ರಪಿಂಡಗಳು ಮತ್ತು ಮೆದುಳಿಗೆ ಹಾನಿಯನ್ನುಂಟುಮಾಡುತ್ತದೆ. ವೃದ್ಧರು, ಬೊಜ್ಜು ಹೊಂದಿರುವವರು ಮತ್ತು ಈಗಾಗಲೇ ಬಿಪಿ ಸಮಸ್ಯೆ ಹೊಂದಿರುವವರಿಗೆ ಈ ಚಳಿಗಾಲ ಹೆಚ್ಚಿನ ಅಪಾಯಕಾರಿಯಾಗಬಹುದು. ಆದ್ದರಿಂದ, ರಕ್ತದೊತ್ತಡವನ್ನು ನಿಯಂತ್ರಣದಲ್ಲಿ ಇಡುವುದು ಬಹಳ ಮುಖ್ಯ. ಯೋಗ ಆಸನಗಳು ದೇಹವನ್ನು ಸಕ್ರಿಯವಾಗಿಡುವುದಲ್ಲದೆ, ಒತ್ತಡವನ್ನು ಕಡಿಮೆ ಮಾಡಲು…

Read More