ಮೇಘಾಲಯದಲ್ಲಿ ಅಕ್ರಮ ಕಲ್ಲಿದ್ದಲು ಗಣಿಗಾರಿಕೆ ವೇಳೆ ಸ್ಫೋಟ, 16 ಕಾರ್ಮಿಕರ ಸಾವು – Kannada News | 16 labourers from Assam killed many injured in illegal coal mine blast in Meghalaya

ಶಿಲ್ಲಾಂಗ್, ಫೆಬ್ರವರಿ 5: ಮೇಘಾಲಯದ ಪೂರ್ವ ಜೈನ್ತಿಯಾ ಹಿಲ್ಸ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಅಕ್ರಮ ಕಲ್ಲಿದ್ದಲು ಗಣಿಗಾರಿಕೆ (Coal Mining) ವೇಳೆ ಸಂಭವಿಸಿದ ಸ್ಫೋಟದಲ್ಲಿ ಅಸ್ಸಾಂನ 16 ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಸಿಕ್ಕಿಬಿದ್ದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಥಾಂಗ್ಸ್ಕು ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಗಣಿಯಿಂದ 16 ಶವಗಳನ್ನು ಹೊರತೆಗೆದಿದ್ದು, ಇನ್ನೂ ಹಲವರು ಗಾಯಗೊಂಡಿದ್ದಾರೆ. ಅವರನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದ್ದು, ನಂತರ ಶಿಲ್ಲಾಂಗ್‌ಗೆ ಕರೆದೊಯ್ಯಲಾಗಿದೆ ಎಂದು ಅವರು ಹೇಳಿದ್ದಾರೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಲು…

Read More

ಫ್ಯಾನ್ಸ್ ವಾರ್​​ ಬಗ್ಗೆ ನಟ ವಿನೋದ್ ರಾಜ್ ಮಾತು: ವಿಡಿಯೋ – Kannada News | Vinod Raj talks about ongoing Fans war

ಕನ್ನಡ ಚಿತ್ರರಂಗದಲ್ಲಿ (Sandalwood) ಪ್ರಸ್ತುತ ಫ್ಯಾನ್ಸ್ ವಾರ್ ಚರ್ಚೆ ಜೋರಾಗಿ ನಡೆಯುತ್ತಿದೆ. ‘ಮಾರ್ಕ್’ ಸಿನಿಮಾ ಇವೆಂಟ್​​ನಲ್ಲಿ ಸುದೀಪ್ ಅವರು ಪೈರಸಿ ಬಗ್ಗೆ, ಪೈರಸಿ ಮಾಡುವವರ ಬಗ್ಗೆ ಆಡಿದ ಮಾತುಗಳು ಫ್ಯಾನ್ಸ್ ವಾರ್​ಗೆ ನಾಂದಿ ಹಾಡಿದೆ. ದರ್ಶನ್ ಅಭಿಮಾನಿಗಳು ಸುದೀಪ್ ಮತ್ತು ಸುದೀಪ್ ಅಭಿಮಾನಿಗಳ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಸಮರ ಶುರು ಮಾಡಿದ್ದಾರೆ. ವಿಜಯಲಕ್ಷ್ಮಿ ದರ್ಶನ್ ಸಹ ದಾವಣಗೆರೆಯಲ್ಲಿ ಆಡಿರುವ ಮಾತುಗಳು ಬೆಂಕಿಗೆ ಇನ್ನಷ್ಟು ತುಪ್ಪ ಸುರಿದಿವೆ. ಚಿತ್ರರಂಗದ ಹಿರಿಯ ನಟರಲ್ಲಿ ಒಬ್ಬರಾಗಿರುವ ವಿನೋದ್ ರಾಜ್ ಅವರು ಇದೀಗ…

Read More

IND vs NZ: 6,6,4,4.. ಕೊನೆಯ ಓವರ್​ನಲ್ಲಿ ಅಬ್ಬರಿಸಿದ ರಿಂಕು ಸಿಂಗ್; ವಿಡಿಯೋ – Kannada News | India vs NZ T20: Rinku Singh’s Unbeaten 44 Off 20 Balls Secures Mammoth 239 Total

ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಸರಣಿಯಲ್ಲಿ ಟೀಂ ಇಂಡಿಯಾದ ಗೇಮ್ ಫಿನಿಶರ್ ಖ್ಯಾತಿಯ ರಿಂಕು ಸಿಂಗ್ ಕೊನೆಯ ಓವರ್​ಗಳಲ್ಲಿ ಸ್ಫೋಟಕ ಬ್ಯಾಟಿಂಗ್ ಮಾಡುವ ಮೂಲಕ ತಂಡವನ್ನು 239 ರನ್​ಗಳ ಬೃಹತ್ ಮೊತ್ತಕ್ಕೆ ಕೊಂಡೊಯ್ದರು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 20 ಓವರ್‌ಗಳಲ್ಲಿ 7 ವಿಕೆಟ್‌ಗಳ ನಷ್ಟಕ್ಕೆ 238 ರನ್ ಗಳಿಸಿತು. ತಂಡದ ಪರ ಕೊನೆಯ ಓವರ್​ಗಳಲ್ಲಿ ಬೌಂಡರಿಗಳ ಮಳೆಗರೆದ ರಿಂಕು ಸಿಂಗ್ ಕೇವಲ 20 ಎಸೆತಗಳಲ್ಲಿ ಅಜೇಯ 44 ರನ್ ಗಳಿಸಿದರು. ಈ…

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಎಲ್ಲ ಕಾರ್ಯಕ್ಕೂ ಅನನುಕೂಲ, ದಿಟ್ಟ ನಿರ್ಧಾರ – Kannada News | Today’s Horoscope April 22: Daily Astrology, Important Decisions

ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ವೈಶಾಖ ಮಾಸದ ಶುಕ್ಲ ಪಕ್ಷದ ಪಂಚಮೀ ತಿಥಿಯ ಬುಧವಾರದಂದು ಯೋಗ್ಯ ಶಿಕ್ಷಣ, ಬರುವ ಸಂಪತ್ತಿನ ರಕ್ಷಣೆ, ಅತಿಯಾದ ಆಹಾರ ಭಕ್ಷಣೆ, ಭವಿಷ್ಯದ ವೀಕ್ಷಣೆ, ಇವೆಲ್ಲ ಇರಲಿದೆ. ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ವೈಶಾಖ, ಸೌರ ಮಾಸ : ಮೇಷ, ಮಹಾನಕ್ಷತ್ರ : ಅಶ್ವಿನೀ, ವಾರ : ಬುಧ, ಪಕ್ಷ : ಶುಕ್ಲ, ತಿಥಿ : ಪಂಚಮೀ, ನಿತ್ಯನಕ್ಷತ್ರ :…

Read More

Daily Devotional: ಊಟದ ಬಳಿಕ ನೀವೇ ತಟ್ಟೆ ತೆಗೆಯುವುದರಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ?

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಊಟದ ಬಳಿಕ ತಟ್ಟೆ ತೆಗೆಯುವುದರಹಿಂದೆ ಎಷ್ಟೆಲ್ಲಾ ಪ್ರಯೋಜನಗಳಿವೆ ಎಂದು ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಊಟದ ನಂತರ ಸ್ವತಃ ತಮ್ಮ ತಟ್ಟೆಯನ್ನು ತೆಗೆಯುವುದು ಹಿಂದಿನಿಂದಲೂ ರೂಢಿಯಲ್ಲಿರುವ ಒಂದು ಪದ್ಧತಿಯಾಗಿದೆ. ಅನೇಕ ಗುರುಕುಲಗಳು, ಮಠಗಳು ಮತ್ತು ಆಶ್ರಮಗಳಲ್ಲಿ ಈ ಸಂಪ್ರದಾಯವನ್ನು ಪಾಲಿಸಲಾಗುತ್ತದೆ. ಇದನ್ನು ಕೇವಲ ಒಂದು ಆಚಾರವೆಂದು ಪರಿಗಣಿಸದೆ, ಅದರ ಹಿಂದೆ ಆಳವಾದ ಆಧ್ಯಾತ್ಮಿಕ ಮತ್ತು ವೈಜ್ಞಾನಿಕ ಮಹತ್ವವಿದೆ. ಈ ಅಭ್ಯಾಸವು ಮನುಷ್ಯರಲ್ಲಿ ವಿನಯ, ವಿಧೇಯತೆ, ಭಕ್ತಿ ಮತ್ತು ಕೃತಜ್ಞತಾ ಭಾವವನ್ನು ಬೆಳೆಸುತ್ತದೆ….

Read More

ಪತ್ನಿಯ ಚಿಕಿತ್ಸೆಗೆಂದು ಇಟ್ಟಿದ್ದ ಸಾಲದ ಹಣವನ್ನೇ ಹೊತ್ತೊಯ್ದ ಕದೀಮರು! – Kannada News | Thieves Break Car Glass, Loot Rs.2.5 Lakh Meant for Treatment in Nelamangala

ನೆಲಮಂಗಲ, ಫೆಬ್ರುವರಿ 04: ಪತ್ನಿಯ ಚಿಕಿತ್ಸೆಗೆಂದು ಸಂಗ್ರಹಿಸಿದ್ದ ಸಾಲದ ಹಣವನ್ನೇ ಕಳ್ಳರು  ದೋಚಿರುವ ಘಟನೆ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬಿಜಿಎಸ್ ಆಸ್ಪತ್ರೆ ಬಳಿ ನಡೆದಿದೆ. ಚಿಕ್ಕಬಾಣವರ ನಿವಾಸಿ ಹೇಮಣ್ಣ ಎಂಬುವವರು ತಮ್ಮ ಪತ್ನಿ ಅನಸೂಯ ಅವರಿಗೆ ಅನಾರೋಗ್ಯ ಹಿನ್ನೆಲೆ ನಗರೂರು ಸಮೀಪದ ಬಿಜಿಎಸ್ ಆಸ್ಪತ್ರೆಗೆ ಆಯುರ್ವೇದ ಚಿಕಿತ್ಸೆಗಾಗಿ ತೆರಳಿದ್ದರು. ಚಿಕಿತ್ಸೆಗಾಗಿ ಹಾಗೂ ಮತ್ತೊಬ್ಬರಿಗೆ ಹಣ ನೀಡಬೇಕಿದ್ದ ಕಾರಣ ಹೇಮಣ್ಣ ಸುಮಾರು ಎರಡು ಲಕ್ಷ ಐವತ್ತು ಸಾವಿರ ರೂಪಾಯಿ ಸಾಲ ಪಡೆದು ಕಾರಿನ ಬ್ಯಾಗ್‌ನಲ್ಲಿ ಇಟ್ಟುಕೊಂಡಿದ್ದರು. ಪತ್ನಿಯನ್ನು…

Read More

ಸಂಸ್ಕೃತ ಕೇವಲ ಭಾಷೆಯಲ್ಲ ಅದು ಸಂಸ್ಕಾರ, ಭಾರತದ ಆತ್ಮ: ಮೋಹನ್ ಭಾಗವತ್ – Kannada News | Mohan Bhagwat: Sanskrit is India’s Soul, Not Just a Language Pranav Inaugurated

ನವದೆಹಲಿ, ಏಪ್ರಿಲ್ 20: ಸಂಸ್ಕೃತ(Sanskrit) ಒಂದು ಭಾಷೆಯಲ್ಲ ಅದು ಸಂಸ್ಕಾರ, ಭಾರತದ ಆತ್ಮ ಎಂದು ಆರ್​ಎಸ್​ಎಸ್​ ಸರಸಂಘ ಚಾಲಕ ಮೋಹನ್ ಭಾಗವತ್(Mohan Bhagwat) ಹೇಳಿದ್ದಾರೆ. ಅಕ್ಷಯ ತೃತೀಯದಂದು ಆರಂಭವಾಗುವ ಕಾರ್ಯಕ್ಕೆ ಎಂದೂ ಅಂತ್ಯವಿಲ್ಲ. ಭಾರತ ಎಂದರೆ ಕೇವಲ ಭೂಪಟವಲ್ಲ ಅಥವಾ ರಾಜಕೀಯ ಭೌಗೋಳಿಕ ಘಟಕವಲ್ಲ. ಭಾರತವನ್ನು ಅರ್ಥಮಾಡಿಕೊಳ್ಳಬೇಕಾದರೆ ಸಂಸ್ಕೃತವನ್ನು ತಿಳಿಯುವುದು ಅತ್ಯಗತ್ಯ ಎಂದು ಒತ್ತಿ ಹೇಳಿದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್.ಎಸ್.ಎಸ್.) ಅಂಗಸಂಸ್ಥೆ ಸಂಸ್ಕೃತ ಭಾರತಿಯ ನೂತನ ಕಾರ್ಯಾಲಯ ಮತ್ತು ಅಂತಾರಾಷ್ಟ್ರೀಯ ತರಬೇತಿ ಕೇಂದ್ರವಾದ ‘ಪ್ರಣವಃ’ ಅನ್ನು…

Read More

Video:ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ – Kannada News | PM Modi Strikes Humble Note, Calls Himself Party Worker Under Nitin Nabin

ನವದೆಹಲಿ, ಜನವರಿ 20: ನಿತಿನ್ ನಬಿನ್ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗಿ ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಮಾತನಾಡಿ, ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ ಎಂದು ಹೇಳಿದ್ದಾರೆ. ಬಿಜೆಪಿ ಒಂದು ಸಂಸ್ಕೃತಿ. ಬಿಜೆಪಿ ಒಂದು ಕುಟುಂಬ. ಇಲ್ಲಿ, ನಮ್ಮ ಸಂಬಂಧಗಳು ಸದಸ್ಯತ್ವವನ್ನು ಮೀರಿವೆ. ನಮ್ಮ ಅಧ್ಯಕ್ಷರು ಬದಲಾಗುತ್ತಾರೆ, ಆದರೆ ನಮ್ಮ ಆದರ್ಶಗಳು ಬದಲಾಗುವುದಿಲ್ಲ. ನಾಯಕತ್ವ ಬದಲಾಗುತ್ತದೆ, ಆದರೆ ನಿರ್ದೇಶನ ಒಂದೇ ಆಗಿರುತ್ತದೆ. ಇಂದು ದೇಶದ ಪ್ರತಿಯೊಂದು ಮೂಲೆಯ…

Read More

ಜೆಮಿಮಾ ರೊಡ್ರಿಗಸ್​ಗೆ 12 ಲಕ್ಷ ರೂ. ದಂಡ

ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕಿಯಾಗಿ ಕಣಕ್ಕಿಳಿಯುತ್ತಿರುವ ಜೆಮಿಮಾ ರೊಡ್ರಿಗಸ್​ಗೆ (Jemimah Rodrigues) 12 ಲಕ್ಷ ರೂ. ದಂಡ ವಿಧಿಸಲಾಗಿದೆ. ಗುಜರಾತ್ ಜೈಂಟ್ಸ್ ವಿರುದ್ಧದದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ನಿಗದಿತ ಸಮಯದೊಳಗೆ 20 ಓವರ್​ಗಳನ್ನು ಪೂರ್ಣಗೊಳಿಸದ ಕಾರಣ ಅವರಿಗೆ ದಂಡ ವಿಧಿಸಿದ್ದಾರೆ. ವುಮೆನ್ಸ್ ಪ್ರೀಮಿಯರ್ ಲೀಗ್​ ನಿಯಮದ ಪ್ರಕಾರ, ಪ್ರತಿ ತಂಡಗಳು 20 ಓವರ್​ಗಳನ್ನು 1 ಗಂಟೆ 30 ನಿಮಿಷಗಳಲ್ಲಿ ಪೂರ್ಣಗೊಳಿಸಬೇಕು. ಈ ಸಮಯದೊಳಗೆ 20 ಓವರ್​ಗಳನ್ನು ಪೂರ್ಣಗೊಳಿಸದಿದ್ದರೆ ಆಯಾ ತಂಡಗಳ ನಾಯಕಿಯರಿಗೆ…

Read More

ಉರಿ ಬಿಸಿಲಿಗೆ ಮನೆಯಿಂದ ಹೊರಗೆ ಹೋಗುವಾಗ ಅಗತ್ಯವಾಗಿ ಈ ವಸ್ತುಗಳನ್ನು ನಿಮ್ಮೊಂದಿಗೆ ಒಯ್ಯಿರಿ – Kannada News | Summer Safety Tips: Keep these things with you when you go out in the hot summer

ಬೇಸಿಗೆಯ (Summer) ತಾಪ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಈ ಸಮಯದಲ್ಲಿ ಆರೋಗ್ಯದ ಬಗ್ಗೆ ತುಸು ಹೆಚ್ಚೇ ಕಾಳಜಿ ವಹಿಸಬೇಕಾಗುತ್ತದೆ. ಜೊತೆಗೆ ಸೆಖೆಯನ್ನು ತಡೆಯಲು ನಾವು ಧರಿಸುವ ಬಟ್ಟೆ, ಪಾದರಕ್ಷೆ ಸಹಿತ ಸೇವನೆ ಮಾಡುವಂತಹ ಆಹಾರದ ಬಗ್ಗೆಯೂ ಈ ಸಮಯದಲ್ಲಿ ಗಮನ ವಹಿಸುವ ಅತ್ಯಗತ್ಯ. ಅದರಲ್ಲೂ ಈ ಉರಿ ಬಿಸಿಲಿಗೆ ಮನೆಯಿಂದ ಹೊರಗೆ ಹೋಗುವ ಸಂದರ್ಭದಲ್ಲಿ ಶಾಖದ ಅಲೆಯಿಂದ ನಮ್ಮನ್ನು ನಾವು ರಕ್ಷಿಸಿಕೊಳ್ಳಲು ಕೆಲವೊಂದು ಅಗತ್ಯ ವಸ್ತುಗಳನ್ನು ನಮ್ಮೊಂದಿಗೆ ಕೊಂಡೊಯ್ಯಲೇಬೇಕು. ಈ ಸಣ್ಣ ಈ ವಿಷಯಗಳು ಶಾಖದ ಹೊಡೆತ,…

Read More