Headlines

ಅನುಕೂಲಕರ ಟ್ಯಾರಿಫ್ ದರ ಇಲ್ಲದೇ ಅಮೆರಿಕದೊಂದಿಗೆ ವ್ಯಾಪಾರ ಒಪ್ಪಂದ ಇಲ್ಲ: ವಾಣಿಜ್ಯ ಸಚಿವ ಪಿಯೂಷ್ ಗೋಯಲ್ – Kannada News | Piyush Goyal says, no trade deal with USA until having tariff advantage

ನವದೆಹಲಿ, ಜೂನ್ 25: ಭಾರತದ ರಫ್ತಿಗೆ ಹಿನ್ನಡೆಯಾಗುವಂತಹ ರೀತಿಯ ವ್ಯಾಪಾರ ಒಪ್ಪಂದವನ್ನು ಅಮೆರಿಕದೊಂದಿಗೆ ಮಾಡಿಕೊಳ್ಳುವುದಿಲ್ಲ ಎಂದು ವಾಣಿಜ್ಯ ಸಚಿವ ಪಿಯೂಶ್ ಗೋಯಲ್ (Piyush Goyal) ಬಹಳ ಸ್ಪಷ್ಟವಾಗಿ ಹೇಳಿದ್ದಾರೆ. ಭಾರತದ ರಫ್ತು ಪ್ರತಿಸ್ಪರ್ಧಿ ದೇಶಗಳಿಗೆ ಹೋಲಿಸಿದರೆ ಭಾರತಕ್ಕೆ ಅನುಕೂಲಕರ ಸುಂಕದ ವ್ಯವಸ್ಥೆ (Comparative Tariff Advantage) ಖಾತ್ರಿಯಾಗುವವರೆಗೂ ಅಮೆರಿಕದೊಂದಿಗೆ ದ್ವಿಪಕ್ಷೀಯ ವ್ಯಾಪಾರ ಒಪ್ಪಂದಕ್ಕೆ ಸಮ್ಮತಿಸುವುದಿಲ್ಲ ಎಂದು ಕೈಗಾರಿಕಾ ಸಚಿವರೂ ಆದ ಗೋಯಲ್ ಹೇಳಿದ್ದಾರೆ. ದೆಹಲಿಯಲ್ಲಿ ಅಮೆರಿಕದ ವ್ಯಾಪಾರ ಪ್ರತಿನಿಧಿ (USTR) ಜೇಮಿಸನ್ ಗ್ರೀರ್ ಅವರೊಂದಿಗೆ ಮಾತುಕತೆ ನಡೆಸಿದ…

Read More

ನನ್ನ ಪತ್ನಿ ಮೇಲೆ ಸುಳ್ಳು ಆರೋಪ ಮಾಡ್ಬೇಡಿ ಎನ್ನುತ್ತಾ ಕಾಂಗ್ರೆಸ್ ಬಂಡವಾಳ ಬಿಚ್ಚಿಟ್ಟ ಅಸ್ಸಾಂ ಸಿಎಂ ಹಿಮಂತ ಶರ್ಮಾ

ಗುವಾಹಟಿ, ಏಪ್ರಿಲ್ 06: ತಮ್ಮ ಪತ್ನಿ ಮೇಲೆ ಕಾಂಗ್ರೆಸ್ ಹೊರಿಸಿರುವ ಆರೋಪಗಳ ಕುರಿತು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ(Himanta Biswa Sarma) ಪ್ರತಿಕ್ರಿಯಿಸಿದ್ದಾರೆ. ಸಿಎಂ ಪತ್ನಿ ರಿನಿಕಿ ಭೂನ್ಯಾ ಶರ್ಮಾ ಮೂರು ವಿದೇಶಿ ಪಾಸ್‌ಪೋರ್ಟ್‌ಗಳನ್ನು ಹೊಂದಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ಅದಕ್ಕೆ ಪ್ರತಿಕ್ರಿಯಿಸಿರುವ ಸಿಎಂ  ಕಾಂಗ್ರೆಸ್ ಪಾಕ್​ನಿಂದ ಸಹಾಯ ಪಡೆಯುತ್ತಿದೆ, ತನ್ನ ಪತ್ನಿ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡುತ್ತಿದೆ. ಕಳೆದ 10 ದಿನಗಳಲ್ಲಿ, ಪಾಕಿಸ್ತಾನಿ ಚಾನೆಲ್‌ಗಳು ಅಸ್ಸಾಂ ಚುನಾವಣೆಯ ಬಗ್ಗೆ ಕನಿಷ್ಠ 11 ಟಾಕ್…

Read More

ಕಿತ್ತಳೆ ಹಣ್ಣಿನ ಸಿಪ್ಪೆಯನ್ನು ಎಸೆಯಬೇಡಿ, ಅದರಲ್ಲೂ ಇವೆ ಲೆಕ್ಕವಿಲ್ಲದಷ್ಟು ಪ್ರಯೋಜನ – Kannada News | You must know about the benefits of orange peel

ಕಿತ್ತಳೆ ಹಣ್ಣಿನ ಸಿಪ್ಪೆImage Credit source: vecteezy ವಿಟಮಿನ್‌ ಸಿ, ವಿಟಮಿನ್‌ ಎ, ವಿಟಮಿನ್‌ ಬಿ, ಉತ್ಕರ್ಷಣ ನಿರೋಧಕಗಳು, ಅಮೂನO ಆಮ್ಲಗಳು, ಕ್ಯಾಲ್ಸಿಯಂ, ಅಯೋಡಿನ್‌, ರಂಜಕ, ಫೈಬರ್‌ ಸೇರಿದಂತೆ ಅನೇಕ ಪೋಷಕಾಂಶಗಳಿಂದ ಸಮೃದ್ಧವಾಗಿರುವ ಕಿತ್ತಳೆ  ಹಣ್ಣು (orange) ಆರೋಗ್ಯಕ್ಕೆ ತುಂಬಾನೇ ಪ್ರಯೋಜನಕಾರಿ. ಹೆಚ್ಚಿನ ಜನರು ಈ ಹಣ್ಣನ್ನು ತಿಂದು ಅದರ ಸಿಪ್ಪೆಯನ್ನು ಎಸೆದುಬಿಡುತ್ತಾರೆ. ಆದರೆ ಏನು ಗೊತ್ತಾ, ಕಿತ್ತಳೆ ಹಣ್ಣಿನಂತೆ, ಇದರ ಸಿಪ್ಪೆ ಕೂಡ ಅನೇಕ ಪ್ರಯೋಜನಗಳನ್ನು ಹೊಂದಿದ್ದು,  ಇವು ಆರೋಗ್ಯಕ್ಕೆ ಮಾತ್ರವಲ್ಲದೆ ಸೌಂದರ್ಯ ವೃದ್ಧಿಗೂ ಪ್ರಯೋಜನಕಾರಿ….

Read More

ಲಾಕ್​ಡೌನ್ ಪರಿಸ್ಥಿತಿ ಇರುವುದು ಭಾರತದಲ್ಲಲ್ಲ ಪಾಕಿಸ್ತಾನದಲ್ಲಿ; ಸಚಿವೆ ನಿರ್ಮಲಾ ಸೀತಾರಾಮನ್ ಸ್ಪಷ್ಟನೆ

ನವದೆಹಲಿ, ಮಾರ್ಚ್ 27: ಭಾರತದಲ್ಲಿ ಲಾಕ್‌ಡೌನ್ (Lockdown) ಆಗಲಿದೆ ಎಂಬ ವದಂತಿಗಳನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ತಳ್ಳಿಹಾಕಿದ್ದಾರೆ. ಆ ವದಂತಿಗಳು “ಆಧಾರರಹಿತ” ಎಂದು ಕರೆದಿದ್ದಾರೆ. ರಾಜಕಾರಣಿಗಳು ಮತ್ತು ಸಾರ್ವಜನಿಕರು ವಿನಾಕಾರಣ ಭಯವನ್ನು ಹರಡದಂತೆ ಅವರು ಒತ್ತಾಯಿಸಿದ್ದಾರೆ. “ಲಾಕ್​ಡೌನ್ ಪರಿಸ್ಥಿತಿ ಪಾಕಿಸ್ತಾನದಲ್ಲಿ ಉಂಟಾಗಿದೆಯೇ ವಿನಃ ಭಾರತದಲ್ಲಿ ಅಲ್ಲ” ಎಂದು ನಿರ್ಮಲಾ ಸೀತಾರಾಮನ್ ಸ್ಪಷ್ಟಪಡಿಸಿದ್ದಾರೆ. ರಾಜ್ಯಸಭೆಯಲ್ಲಿ 2026ರ ಹಣಕಾಸು ಮಸೂದೆಯ ಮೇಲಿನ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ನಿರ್ಮಲಾ ಸೀತಾರಾಮನ್, “ದೇಶಾದ್ಯಂತ ಆಧಾರರಹಿತ ವದಂತಿಗಳನ್ನು ಹರಡಲಾಗುತ್ತಿದೆ….

Read More

IPL 2026: ಗುಜರಾತ್​ಗೆ ಗುನ್ನ ಇಡಲು ಆರ್​ಸಿಬಿ ರೆಡಿ; ಪಂದ್ಯ ಎಷ್ಟು ಗಂಟೆಗೆ ಆರಂಭ? – Kannada News | GT vs RCB IPL 2026: Ahmedabad Clash, Date, Time, Points Table and Where to Watch

ಐಪಿಎಲ್ 2026 (IPL 2026) ರ 42 ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ (RCB vs GT) ನಡುವೆ ನಡೆಯಲಿದೆ. ಈ ಆವೃತ್ತಿಯಲ್ಲಿ ಎರಡೂ ತಂಡಗಳ ಎರಡನೇ ಮುಖಾಮುಖಿ ಇದಾಗಿದೆ. ಇದಕ್ಕೂ ಮೊದಲು ಉಭಯ ತಂಡಗಳು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಿದ್ದವು. ಆ ಪಂದ್ಯವನ್ನು ಆರ್​ಸಿಬಿ ಸುಲಭವಾಗಿ ಗೆದ್ದುಕೊಂಡಿತ್ತು. ಇದೀಗ ಆರ್​ಸಿಬಿ ಸತತ ಎರಡನೇ ಪಂದ್ಯವನ್ನು ಗೆಲ್ಲುವ ಇರಾದೆಯಲ್ಲಿದೆ. ಇತ್ತ ಗುಜರಾತ್ ತನ್ನ ಹಳೆಯ ಸೋಲಿಗೆ ಸೇಡು ತೀರಿಸಿಕೊಳ್ಳುವ ಗುರಿ…

Read More

ಚಿಕ್ಕಬಳ್ಳಾಪುರದಲ್ಲಿ KSRTC ಬಸ್​​ಗೆ ನುಗ್ಗಿ ಬ್ಯಾಗ್​​ ಕದ್ದು ಎಸ್ಕೇಪ್​: ಕಳುವಾಗಿದ್ದು ಅರ್ಧಕೋಟಿ ಹಣ! – Kannada News | Chikkaballapur Bus Robbery: Rupees 55 Lakh Belonging to Businessman Stolen

ಚಿಕ್ಕಬಳ್ಳಾಪುರ, ಡಿಸೆಂಬರ್​​ 19: ಬೆಂಗಳೂರಲ್ಲಿ ಎಟಿಂಗೆ ಹಣ ಸಾಗಿಸುತ್ತಿದ್ದ ವಾಹನವನ್ನು ಹಾಡಹಗಲೇ ತಡೆದು ಕೋಟ್ಯಾಂತರ ರೂಪಾಯಿ ದರೋಡೆ ಪ್ರಕರಣ ಮಾಸುವ ಮುನ್ನವೇ ರಾಜ್ಯದಲ್ಲಿ ಮತ್ತೊಂದು ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ತಾಲೂಕಿನ ಅರೂರು ಬಳಿ ಕೆಎಸ್​​ಆರ್​ಟಿಸಿ ಬಸ್​ನಲ್ಲಿ ಸಾಗಿಸುತ್ತಿದ್ದ 55 ಲಕ್ಷ ನಗದನ್ನು ಕದ್ದು ಕಳ್ಳರು ಎಸ್ಕೇಪ್​​ ಆಗಿದ್ದಾರೆ. ಕಳುವಾದ ಹಣ ಉದ್ಯಮಿಯೋರ್ವರಿಗೆ ಸೇರಿದ್ದು ಎನ್ನಲಾಗಿದೆ. ಬೆಂಗಳೂರಿನಿಂದ ಹೈದರಾಬಾದ್​ಗೆ ಹೊರಟಿದ್ದ ಕೆಎಸ್​​ಆರ್​ಟಿಸಿ ಬಸ್ ಅನ್ನು ನಿನ್ನೆ ರಾತ್ರಿ ಚಿಕ್ಕಬಳ್ಳಾಪುರ ತಾಲೂಕಿನ ಅರೂರು ಬಳಿ ಪ್ರಯಾಣಿಕರ ಊಟಕ್ಕೆಂದು ಕೆಎ 57…

Read More

ಮಗನನ್ನು ಪತಿಯೇ ಕಿಡ್ನಾಪ್ ಮಾಡಿದ್ದಾನೆಂದು ಪೊಲೀಸ್ ಠಾಣೆ ಮೆಟ್ಟಿಲೇರಿದ ತಾಯಿ! – Kannada News | Kodagu: Woman Accuses Drug Addict Husband of Kidnapping 5 Year Old Son

ಕೊಡಗು, ಜೂನ್ 14: ಕೌಟುಂಬಿಕ ಕಲಹದ ಹಿನ್ನೆಲೆ ನನ್ನ ಪತಿಯೇ ಮಗನನ್ನು ಕಿಡ್ನಾಪ್ ಮಾಡಿದ್ದಾನೆ, ದಯವಿಟ್ಟು ನನ್ನ ಮಗನನ್ನು ಹುಡುಕಿಕೊಡಿ ಎಂದು ತಾಯಿಯೊಬ್ಬಳು ಕಣ್ಣೀರಿಡುತ್ತಾ ಪೊಲೀಸ್ ಠಾಣೆಯ ಮೆಟ್ಟಿಲೇರಿರುವ ಘಟನೆ ಕೊಡಗು (Kodagu) ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಮಹಿಳೆ ಆರು ತಿಂಗಳ ಹಿಂದೆ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಮಹಿಳೆ ತನ್ನ ಮಗುವಿನೊಂದಿಗೆ ತಾಯಿಯ ಮನೆಯಲ್ಲಿ ವಾಸ ಮಾಡುತ್ತಿದ್ದಳು. ಈ ವೇಳೆ ಆಕೆಯ ಮನೆಗೆ ಬಂದ ಪತಿ, ಮಗುವನ್ನು ಕರೆದುಕೊಂಡು ಪರಾರಿಯಾಗಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ. ಮುಖ್ಯಾಂಶಗಳು ಪತಿಯೇ…

Read More

Bedroom Vastu: ಮಲಗುವ ಕೋಣೆಯಲ್ಲಿ ಈ ವಸ್ತು ಇಡಲೇಬೇಡಿ; ದಾಂಪತ್ಯದಲ್ಲಿ ಬಿರುಕಿಗೆ ಇದೇ ಮುಖ್ಯ ಕಾರಣ!

ಬದಲಾದ ಜೀವನಶೈಲಿಯಲ್ಲಿ ಮಲಗುವ ಕೋಣೆ (Bedroom) ನಮ್ಮ ಬದುಕಿನ ಅವಿಭಾಜ್ಯ ಅಂಗವಾಗಿದೆ. ಇಂದು ಪ್ರತಿಯೊಬ್ಬರಿಗೂ ವೈಯಕ್ತಿಕ ಸ್ಥಳದ (Privacy) ಅಗತ್ಯವಿರುವುದರಿಂದ, ಬೆಡ್‌ರೂಂ ವಿನ್ಯಾಸ ಮತ್ತು ಅಲ್ಲಿನ ಅಲಂಕಾರಿಕ, ಇತರ ವಸ್ತುಗಳ ಜೋಡಣೆಯನ್ನು ತಮ್ಮ ಇಷ್ಟದಂತೆ ಮಾಡಿಬಿಡುತ್ತಾರೆ. ಆದರೆ ವಾಸ್ತು ತಜ್ಞರ ಪ್ರಕಾರ, ಮಲಗುವ ಕೋಣೆಯಲ್ಲಿ ಕೆಲವು ವಸ್ತುಗಳನ್ನು ಇಡುವುದರಿಂದ ನಕಾರಾತ್ಮಕ ಶಕ್ತಿ ಹೆಚ್ಚಾಗಿ ದಾಂಪತ್ಯದಲ್ಲಿ ಬಿರುಕು ಅಥವಾ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು. ಬೆಡ್‌ರೂಂನಲ್ಲಿ ಈ 4 ವಸ್ತುಗಳಿದ್ದರೆ ಇಂದೇ ತೆಗೆಯಿರಿ: ಕನ್ನಡಿ ಮತ್ತು ಪ್ರತಿಬಿಂಬದ ಎಚ್ಚರ: ಮಲಗುವ…

Read More

ಟ್ರಂಪ್‌ಗೆ ಬಿಗ್ ಶಾಕ್: ಇರಾನ್ ವಿರುದ್ಧದ ಯುದ್ಧ ನಿಲ್ಲಿಸಲು ಅಮೆರಿಕ ಸೆನೆಟ್‌ನಲ್ಲಿ ನಿರ್ಣಯ ಅಂಗೀಕಾರ – Kannada News | US Senate Delivers Blow to Trump: Resolution to Stop Iran War Passes

ವಾಷಿಂಗ್ಟನ್,ಜೂನ್ 24: ಇರಾನ್ ಜತೆಗಿನ ಯುದ್ಧದ ವಿಚಾರದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್(Donald Trump) ಆಡಳಿತಕ್ಕೆ ಭಾರಿ ರಾಜಕೀಯ ಹಿನ್ನಡೆಯಾಗಿದೆ. ಇರಾನ್ ವಿರುದ್ಧದ ಸಂಘರ್ಷವನ್ನು ಅಧ್ಯಕ್ಷರು ಮುಂದುವರೆಸದಂತೆ ತಡೆಯುವ ಪ್ರಮುಖ ನಿರ್ಣಯವೊಂದನ್ನು ಅಮೆರಿಕದ ಸಂಸತ್ತಿನ ಮೇಲ್ಮನೆಯಾದ ಸೆನೆಟ್ ಅಂಗೀಕರಿಸಿದೆ. ಟ್ರಂಪ್ ಅವರ ಪಕ್ಷವಾದ ರಿಪಬ್ಲಿಕನ್ ಪಕ್ಷವೇ ಸೆನೆಟ್​ನಲ್ಲಿ ಬಹುಮತ ಹೊಂದಿದ್ದರೂ, ಅವರದೇ ಪಕ್ಷದ ನಾಲ್ವರು ಶಾಸಕರು ಟ್ರಂಪ್ ವಿರುದ್ಧ ಮತ ಚಲಾಯಿಸಿರುವುದು ಈ ಆಘಾತಕ್ಕೆ ಕಾರಣವಾಗಿದೆ. ಸೆನೆಟ್‌ನಲ್ಲಿ ಈ ನಿರ್ಣಯವು 50-48 ಮತಗಳ ಅಲ್ಪ ಅಂತರದಿಂದ ಅಂಗೀಕಾರಗೊಂಡಿದೆ….

Read More

ಅಧಿವೇಶನ ಭಾಷಣ, ಗದ್ದಲ ಬಗ್ಗೆ ರಾಷ್ಟ್ರಪತಿಗೆ ರಾಜ್ಯಪಾಲ ವರದಿ: ಏನೆಲ್ಲಾ ಅಂಶಗಳಿವೆ? – Kannada News | Karnataka governor thawar chand gehlot report to president murmu about Clash During assembly Session

ಬೆಂಗಳೂರು, (ಜನವರಿ 26): ರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನ (Karnataka Assembly Session)  ಉದ್ದೇಶಿಸಿ ಭಾಷಣ ಮಾಡಿದ ಸಂದರ್ಭದಲ್ಲಿ ನಡೆದಿದ್ದ ಘಟನೆಗಳಿಗೆ ಸಂಬಂಧಿಸಿದಂತೆ ವಾಸ್ತವ ಅಂಶಗಳ ಪ್ರತ್ಯೇಕ ವರದಿಯೊಂದನ್ನು ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ (governor thawar chand gehlot) ಅವರು ರಾಷ್ಟ್ರತಪಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಜಂಟಿ ಅಧಿವೇಶನದಲ್ಲಿ ಭಾಷಣ ಮುಗಿಸಿದ ನಂತರ ಆಡಳಿತ ಪಕ್ಷ ಕಾಂಗ್ರೆಸ್‌ ಸದಸ್ಯರು ತಮ್ಮ ವಿರುದ್ಧ ಘೋಷಣೆಗಳನ್ನು ಕೂಗುವ ಮೂಲಕ ತೋರಿದ ದುರ್ವರ್ತನೆ, ವಿಧಾನಸಭೆಯಿಂದ ತಮಗೆ…

Read More