Headlines

SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ

ದಾವಣಗೆರೆ, (ಫೆಬ್ರವರಿ 09): ಪರಿಶಿಷ್ಟ ಜಾತಿ(ಎಸ್​​ಟಿ) ಹಾಗೂ ಪರಿಶಿಷ್ಟ ಪಂಗಡ (ಎಸ್​​​ಸಿ) ಸಮುದಾಯದವರಿಗೆ ಈವರೆಗೆ ಭೂಮಿ ನೀಡಲಾಗುತ್ತಿತ್ತು. ಇದೀಗ ಸೈಟ್​​ ಸಹ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಲಾಗಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಮಾಹಿತಿ ನೀಡಿದ್ದಾರೆ. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ನಡೆದ ವಾಲ್ಮೀಕಿ ಜಾತ್ರೆ ಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಸತೀಶ್ ಜಾರಕಿಹೊಳಿ, ಸಮಾಜ ಕಲ್ಯಾಣೆ ಇಲಾಖೆಯಿಂದ ಎಸ್​​​ಸಿ ಎಸ್​​ಟಿ ಸಮುದಾಯವರಿಗೆ ವಿಶೇಷ ಅನುದಾನ ನೀಡಿದ್ದು, ಭೂಮಿ ಖರೀದಿ ಮಾಡಿ ಸೈಟ್​​ ನೀಡಲು ಹಣ ಕೊಟ್ಟಿದ್ದಾರೆ….

Read More

EPFO: ಹೊಸ ಇಪಿಎಫ್​ಒ ಆ್ಯಪ್​ನಲ್ಲಿ ಯುಪಿಐ ಮೂಲಕ ಹಣ ವಿತ್​ಡ್ರಾಗೆ ಅವಕಾಶ? – Kannada News | New EPFO mobile app to allow withdrawal of money through UPI

ನವದೆಹಲಿ, ಫೆಬ್ರುವರಿ 9: ಇಪಿಎಫ್ ಹಣವನ್ನು ಎಟಿಎಂನಲ್ಲಿ ವಿತ್​ಡ್ರಾ ಮಾಡುವುದು, ಯುಪಿಐ ಪ್ಲಾಟ್​ಫಾರ್ಮ್​ ಮೂಲಕ ಇಪಿಎಫ್ ಹಣ ವಿತ್ಡ್ರಾ (EPF money withdrawal) ಮಾಡುವುದು ಇವೇ ಮುಂತಾದ ಸೌಲಭ್ಯಗಳು ಇಪಿಎಫ್ ಸದಸ್ಯರಿಗೆ ಸಿಗುತ್ತವೆ ಎನ್ನುವ ಮಾತು ವರ್ಷದಿಂದಲೂ ಕೇಳಿಬರುತ್ತಿದೆ. ಇದೀಗ ಏಪ್ರಿಲ್ ತಿಂಗಳಲ್ಲಿ ಇಪಿಎಫ್​ನ ಹೊಸ ಆ್ಯಪ್​ವೊಂದು ಬಿಡುಗಡೆ ಆಗುತ್ತಿದ್ದು, ಅದರಲ್ಲಿ ಇಪಿಎಫ್ ಹಣವನ್ನು ನೇರವಾಗಿ ವಿತ್​ಡ್ರಾ ಮಾಡುವ ಅವಕಾಶ ಸಿಗಲಿದೆ. ಏಪ್ರಿಲ್​ನಲ್ಲಿ ಅನಾವರಣಗೊಳ್ಳಲಿರುವ ಹೊಸ ಆ್ಯಪ್​ನಲ್ಲಿ ಯುಪಿಐ ಗೇಟ್​ವೇ ಬಳಸಿ ಇಪಿಎಫ್ ಹಣ ವಿತ್​ಡ್ರಾ ಮಾಡುವುದು…

Read More

Teddy Day 2026: ಇದು ಬರೀ ಗಿಫ್ಟ್‌ ಅಲ್ಲ… ಪ್ರತಿ ಬಣ್ಣದ ಟೆಡ್ಡಿಬೇರ್‌ಗೂ ಒಂದು ಅರ್ಥ ಇದೆ – Kannada News | Teddy Day 2026: Each colored teddy bear given on Teddy Day has a meaning know about it

ಟೆಡ್ಡಿ ಬೇರ್‌ಗಳು (teddy bear) ಕೇವಲ ಮುದ್ದಾದ ಉಡುಗೊರೆಯಲ್ಲ, ಅವುಗಳನ್ನು ನೋಡುವುದು ಮತ್ತು ಅಪ್ಪಿಕೊಳ್ಳುವುದರಿಂದ ಸಕಾರಾತ್ಮಕ ಭಾವನೆ ಮೂಡುತ್ತದೆ. ಸಂಶೋಧನೆಯ ಪ್ರಕಾರ, ಟೆಡ್ಡಿ ಬೇರ್ ಅನ್ನು ಮುದ್ದಾಡುವುದರಿಂದ ದೇಹದಲ್ಲಿ ಆಕ್ಸಿಟೋಸಿನ್ (ಸಂತೋಷದ ಹಾರ್ಮೋನ್) ಬಿಡುಗಡೆಯಾಗುತ್ತದೆ, ಇದು ಒತ್ತಡವನ್ನು ಕಡಿಮೆ ಮಾಡುವುದಲ್ಲದೆ ಸಂತೋಷ ಮತ್ತು ವಿಶ್ರಾಂತಿಯನ್ನು ಉತ್ತೇಜಿಸುತ್ತದೆ. ಅದಕ್ಕಾಗಿಯೇ ವ್ಯಾಲೆಂಟೈನ್‌ ವೀಕ್‌ನ ಟೆಡ್ಡಿ ಡೇಯಂದು ಸಂಗಾತಿಗೆ ಟೆಡ್ಡಿ ಬೇರ್‌ಗಳನ್ನು ಉಡುಗೊರೆಯಾಗಿ ನೀಡುವ ಪ್ರವೃತ್ತಿ ಬೆಳೆದು ಬಂದಿದೆ. ಟೆಡ್ಡಿ ಡೇಯಂದು ಜನ ತಮ್ಮ ಸಂಗಾತಿಗೆ ಬೇರೆ ಬೇರೆ ಬಣ್ಣದ ಕ್ಯೂಟ್‌…

Read More

ವ್ಯಾಲೆಂಟೈನ್ಸ್‌ ಡೇಗೆ ಬೆಂಗಳೂರಿನ ಮಹಿಳೆಯರಿಗೆ ಗುಡ್​​​ ನ್ಯೂಸ್: ನಿಮ್ಮ ಸುರಕ್ಷತೆಗೆ ಬರಲಿದೆ ‘ಸಖಿ ಆಟೋ’ – Kannada News | Bengaluru’s Sakhi Auto: Empowering Women with Safe Transport and No Surge Pricing

ಬೆಂಗಳೂರು, ಫೆ. 9: ಪ್ರೇಮಿಗಳ ದಿನದಂದು ಮಹಿಳೆಯರಿಗೆ ಒಂದು ಗುಡ್​​​​ ನ್ಯೂಸ್​​ ಇದೆ. ಬೆಂಗಳೂರಿನಲ್ಲಿ ಮಹಿಳಾ ಪ್ರಯಾಣಿಕರ ಸುರಕ್ಷತೆಗಾಗಿ ಮತ್ತು ಮಹಿಳಾ ಸಬಲೀಕರಣಕ್ಕಾಗಿ ಅತ್ಯಂತ ವಿನೂತನವಾದ ‘ಸಖಿ ಆಟೋ’ (Sakhi Auto) ಸೇವೆ ಶೀಘ್ರದಲ್ಲೇ ಆರಂಭವಾಗುತ್ತಿದೆ. ಈ ಸೇವೆಯು ಇದೇ ಫೆಬ್ರವರಿ 14, 2026 ರಂದು (ಪ್ರೇಮಿಗಳ ದಿನದಂದು) ಬೆಂಗಳೂರಿನಲ್ಲಿ ಅಧಿಕೃತವಾಗಿ ಕಾರ್ಯಾರಂಭ ಮಾಡಲಿದೆ.ಇದು ಮಹಿಳಾ ಪ್ರಯಾಣಿಕರಿಗಾಗಿ, ಮಹಿಳಾ ಚಾಲಕಿಯರೇ ನಡೆಸುವ ವಿಶೇಷ ಸಾರಿಗೆ ವ್ಯವಸ್ಥೆಯಾಗಿದೆ. ಆರಂಭದಲ್ಲಿ ಇದು ಬೆಳಿಗ್ಗೆ 6:00 ರಿಂದ ಮಧ್ಯರಾತ್ರಿ 12:00 ರವರೆಗೆ…

Read More

ರಿಷಬ್ ಶೆಟ್ಟಿ ವಿವಾಹ ವಾರ್ಷಿಕೋತ್ಸವ: ಪತ್ನಿ ಪ್ರಗತಿ ಶೆಟ್ಟಿಗೆ ಹೊಗಳಿಕೆಯ ಸುರಿಮಳೆ

ರಿಷಬ್ ಶೆಟ್ಟಿ ಮತ್ತು ಪ್ರಗತಿ ಶೆಟ್ಟಿ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟು 9 ವರ್ಷ ಕಳೆದಿದೆ. ತಮ್ಮ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ರಿಷಬ್ ಶೆಟ್ಟಿ ಅವರು ಈ ಕೆಳಗಿನ ಸಂದೇಶವನ್ನು ಹಂಚಿಕೊಂಡಿದ್ದಾರೆ. ‘ಬಂಧ ಬೆಸೆದು, ಚಂದ ಹೊಸೆದು ಒಂದಾದ ಒಲವಿನ ದಾಂಪತ್ಯಕ್ಕಿಂದು 9 ತುಂಬಿದೆ. ಹಿಂದೆ ನೋಡಿದರೆ ಜೊತೆ ಕಳೆದ ಪ್ರತಿ ಗಳಿಗೆಯೂ ಸಿಹಿ ನೆನಪಿನ ನಿಕ್ಷೇಪಗಳಾಗಿವೆ. ಅಲ್ಲಿ ನಲಿವಿದೆ, ನೋವಿದೆ, ನಗುವಿದೆ, ಸರಸ ವಿರಸಗಳಿವೆ.’ ‘ಎಲ್ಲವನ್ನು ತೂಗುವ ಸಮರಸವಿದೆ. ಎಲ್ಲಕ್ಕೂ ಮಿಗಿಲಾಗಿ ಕೊನೆಯಾಗದ ಒಲವಿದೆ. ಆ ಒಲವು…

Read More

ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್ – Kannada News | Nikhil Kumaraswamy Hits Back At BJP Leader Preetham Gowda about Alliance In Hassan

ಹಾಸನ, (ಫೆಬ್ರವರಿ 09): ಕರ್ನಾಟಕದಲ್ಲಿ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ಜೊತೆಗಿನ ಬಿಜೆಪಿ ಮೈತ್ರಿ ಮುಂದುವರಿಸುವ ವಿಚಾರಕ್ಕೆ ಸಂಬಂಧಿಸಿ ಹಾಸನ ಜಿಲ್ಲೆಯಲ್ಲಿ ಪಕ್ಷದೊಳಗಿನ ಅಸಮಾಧಾನ ಸ್ಫೋಟವಾಗಿದೆ. ಹಾಸನದಲ್ಲಿ ಬಿಜೆಪಿ ಮಾಜಿ ಶಾಸಕ ಪ್ರೀತಂಗೌಡ ಜೆಡಿಎಸ್​​ನೊಂದಿಗಿನ ಮೈತ್ರಿ ಬಗ್ಗೆ ಬಹಿರಂಗವಾಗಿಯೇ ಪರೋಕ್ಷವಾಗಿ ವಿರೋಧ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಇದೀಗ ಜೆಡಿಎಸ್​ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಪ್ರೀತಂಗೌಡಗೆ ತಿರುಗೇಟು ನೀಡಿದ್ದಾರೆ. ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ Source link

Read More

ಮನೆ ಮುಂದೆ ಕಸಗುಡಿಸುತ್ತಿದ್ದಾಕೆ ಮೇಲೆ ಬೆಳ್ಳಂ ಬೆಳಿಗ್ಗೆ ಸರಗಳ್ಳರ ದಾಳಿ: ಕುಸಿದು ಬಿದ್ದು ಮಹಿಳೆ ಸಾವು – Kannada News | Nelamangala Chain Snatching: Woman Dies After Attack in Huskoor Village

ನೆಲಮಂಗಲ, ಫೆಬ್ರವರಿ 09: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನಲ್ಲಿ ಮೇಲಿಂದ ಮೇಲೆ ನಡೆಯುತ್ತಿರುವ ಸರಗಳ್ಳತನ ಪ್ರಕರಣಗಳು ಸಾರ್ವಜನಿಕರ ನಿದ್ದೆಗೆಡಿಸಿವೆ. ಈ ನಡುವೆ ತಾಲೂಕಿನ ಹುಸ್ಕೂರು ಗ್ರಾಮದಲ್ಲಿ ಮನೆ ಮುಂದೆ ಕಸ ಗುಡಿಸುತ್ತಿದ್ದ ಮಹಿಳೆಗೆ ಸ್ಪ್ರೇ ಹೊಡೆದು ದುಷ್ಕರ್ಮಿಗಳು ಒಡವೆ ದೋಚಿ ಪರಾರಿಯಾಗಿದ್ದಾರೆ. ಇತ್ತ ಕುಸಿದು ಬಿದ್ದ ಮಹಿಳೆ ಮೃತಪಟ್ಟಿದ್ದು, ಮೃತ ಜ್ಯೋತಿ(45) ಕತ್ತಲ್ಲಿದ್ದ ಮಾಂಗಲ್ಯ ಸರ ಮತ್ತು ಓಲೆಯನ್ನು ದುಷ್ಕರ್ಮಿಗಳು ದೋಚಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಮಾದನಾಯಕನಹಳ್ಳಿ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು…

Read More

ಗಂಟಲಿನ ಸೋಂಕಿನಿಂದ ಎನ್​ಸಿಪಿ ನಾಯಕ ಶರದ್ ಪವಾರ್ ಆಸ್ಪತ್ರೆಗೆ ದಾಖಲು – Kannada News | NCP Leader Sharad Pawar admitted to hospital in Pune due to throat Problem

ಪುಣೆ, ಫೆಬ್ರವರಿ 9: ಎನ್​ಸಿಪಿ ನಾಯಕ ಶರದ್ ಪವಾರ್ (Sharad Pawar) ಗಂಟಲು ಸಂಬಂಧಿತ ಸಮಸ್ಯೆಗಳು, ಕೆಮ್ಮು ಮತ್ತು ಜ್ವರದ ಕಾರಣದಿಂದ ಇಂದು ಮಧ್ಯಾಹ್ನ ಪುಣೆಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೆಚ್ಚಿನ ವೈದ್ಯಕೀಯ ಚಿಕಿತ್ಸೆಗಾಗಿ ಅವರನ್ನು ಮಹಾರಾಷ್ಟ್ರದ ಬಾರಾಮತಿಯಲ್ಲಿರುವ ಅವರ ನಿವಾಸದಿಂದ ಆಸ್ಪತ್ರೆಗೆ ಸೇರಿಸಲಾಯಿತು. ಬಾರಾಮತಿಯಲ್ಲಿದ್ದಾಗಲೇ ಅವರು ಅಸ್ವಸ್ಥರಾಗಿದ್ದರು. ಅಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದರೂ ಅವರ ಅನಾರೋಗ್ಯ ಮುಂದುವರಿದ ಕಾರಣದಿಂದ ಚಿಕಿತ್ಸೆಗಾಗಿ ಅವರನ್ನು ಪುಣೆಗೆ ಸ್ಥಳಾಂತರಿಸಲು ವೈದ್ಯರು ಸಲಹೆ ನೀಡಿದರು. ಎನ್‌ಸಿಪಿ ನಾಯಕ ಶರದ್ ಪವಾರ್ ಗಂಟಲು ಸೋಂಕಿನಿಂದ…

Read More

T20 World Cup: ಬದಲಿ ತಂಡವಾಗಿ ಬಂದು ಈ ಆವೃತ್ತಿಯ ಮೊದಲ ದ್ವಿಶತಕ ಬಾರಿಸಿದ ಸ್ಕಾಟ್ಲೆಂಡ್ – Kannada News | Unexpected Entry, Dominant Win: Scotland Crushes Italy with T20 World Cup 2026 Highest Total

2026 ರ ಟಿ20 ವಿಶ್ವಕಪ್​ನ (T20 World Cup 2026) ಮೂರನೇ ದಿನದಾಟದ ಮೊದಲ ಪಂದ್ಯದಲ್ಲಿ ಸ್ಕಾಟ್ಲೆಂಡ್ ಹಾಗೂ ಇಟಲಿ (Scotland vs Italy) ತಂಡಗಳು ಮುಖಾಮುಖಿಯಾಗಿದ್ದವು. ಕ್ರಿಕೆಟ್ ಲೋಕದಲ್ಲಿ ಈಗಷ್ಟೇ ಅಂಬೆಗಾಲಿಡುತ್ತಿರುವ ಈ ಉಭಯ ತಂಡಗಳ ಕಾಳಗದ ಮೇಲೆ ಅಷ್ಟು ನಿರೀಕ್ಷೆಗಳಿರಲಿಲ್ಲ. ಆದರೆ ಇಟಲಿಗೆ ಹೋಲಿಸಿಕೊಂಡರೆ ಕೊಂಚ ಬಲಿಷ್ಠವಾಗಿ ಕಾಣುತ್ತಿದ್ದ ಸ್ಕಾಟ್ಲೆಂಡ್ ತಂಡ ಇಟಲಿ ವಿರುದ್ಧ ಭರ್ಜರಿ ಪ್ರದರ್ಶನ ನೀಡಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಸ್ಕಾಟ್ಲೆಂಡ್ 20 ಓವರ್​ಗಳಲ್ಲಿ ಬರೋಬ್ಬರಿ 207 ರನ್…

Read More

ಚಿನ್ನದ ಮೇಲೆ ಯಾವತ್ತೂ ಹೂಡಿಕೆ ಮಾಡಲ್ಲ…! ವಿಶ್ವದ ಅತಿ ಚಾಣಾಕ್ಷ್ಯ ಹೂಡಿಕೆದಾರನ ನಿರ್ಧಾರ – Kannada News | Warren Buffett criticizes investing in the gold, despite its value soaring high

ಬೆಳ್ಳಿ ಮತ್ತು ಚಿನ್ನದ ಬೆಲೆ ಕಳೆದ ಒಂದು ವರ್ಷದಲ್ಲಿ ಸಿಕ್ಕಾಪಟ್ಟೆ ಏರಿದೆ. ವರ್ಷದ ಹಿಂದೆ ಚಿನ್ನ ಖರೀದಿಸಿದ್ದರೆ ಅದರ ಮೌಲ್ಯ 2-3 ಪಟ್ಟು ಹೆಚ್ಚಾಗುತ್ತಿತ್ತಲ್ಲ ಎಂದು ಯಾರಿಗಾದರೂ ಅನಿಸಿರುತ್ತದೆ. ಬಹಳಷ್ಟು ತಜ್ಞರು ಚಿನ್ನದ ಮೇಲೆ ಸ್ವಲ್ಪ ಭಾಗವಾದರೂ ಹೂಡಿಕೆ ಮಾಡಿ ಎಂದು ಸಲಹೆ ನೀಡುತ್ತಿದ್ದಾರೆ. ಆದರೆ, ವಿಶ್ವದ ಅಪ್ರತಿಮ ಹೂಡಿಕೆದಾರರೆನಿಸಿದ ಮತ್ತು ವಿಶ್ವದ ಅತಿ ಶ್ರೀಮಂತರ ಪೈಕಿ ಒಬ್ಬರೆನಿಸಿದ ವಾರನ್ ಬಫೆಟ್ ಅವರು ಚಿನ್ನದಂತಹ ಲೋಹಗಳ ಮೇಲೆ ಹೂಡಿಕೆ ಮಾಡಲು ಇದೂವರೆಗೆ ಮನಸ್ಸನ್ನೇ ಮಾಡಿಲ್ಲ. ಅವರು ಹೂಡಿಕೆ…

Read More