Headlines

DRDO SSPL Recruitment 2026: ಐಟಿಐ, ಡಿಪ್ಲೊಮಾ, ಪದವೀಧರರಿಗೆ ಡಿಆರ್‌ಡಿಒ ಸಂಸ್ಥೆಯಲ್ಲಿ ಉದ್ಯೋಗಾವಕಾಶ – Kannada News | DRDO SSPL Recruitment 2026: Apply Offline for Apprentice Posts; Check Eligibility and Details

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಯ ಸಾಲಿಡ್ ಸ್ಟೇಟ್ ಫಿಸಿಕ್ಸ್ ಲ್ಯಾಬೋರೇಟರಿ (SSPL) ಐಟಿಐ, ಡಿಪ್ಲೊಮಾ ಮತ್ತು ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅಧಿಕೃತ ಚಾಲನೆ ನೀಡಿದೆ. ಈ ನೇಮಕಾತಿಯು ಯುವಜನರಿಗೆ 12 ತಿಂಗಳ ಅವಧಿಯ ಉದ್ಯೋಗ ಆಧಾರಿತ ಅಪ್ರೆಂಟಿಸ್‌ಶಿಪ್ ತರಬೇತಿಯನ್ನು ಒದಗಿಸುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮಾವಳಿಗಳ ಪ್ರಕಾರ ಪ್ರತಿ ತಿಂಗಳು ಸ್ಟೈಫಂಡ್ ದೊರೆಯಲಿದೆ. 41ಕ್ಕೂ ಹೆಚ್ಚು ಹುದ್ದೆಗಳು; ಪ್ರಮುಖ ಟ್ರೇಡ್‌ಗಳ ವಿವರ ಇಲ್ಲಿದೆ: ಈ ನೇಮಕಾತಿ ಡ್ರೈವ್‌ನಲ್ಲಿ ಡಿಪ್ಲೊಮಾ ಅಪ್ರೆಂಟಿಸ್ ಹುದ್ದೆಗಳಿಗೆ…

Read More

ಸಿಜೆಪಿ ಸ್ಥಾಪಕ ಅಭಿಜೀತ್ ದೀಪ್ಕೆ ಯಾರು? ಡಿಜಿಟಲ್ ಫಂಡ್ ಹಾಗೂ ವಿದೇಶಿ ಶಿಕ್ಷಣದ ವೆಚ್ಚದ ತನಿಖೆಗೆ ಆರ್‌ಟಿಐ ಅರ್ಜಿ – Kannada News | Abhijit Dipke Under RTI Scanner: Foreign Education, Funding Investigation

ನವದೆಹಲಿ, ಆಗಸ್ಟ್​ 02: ‘ನೀಟ್-ಯುಜಿ’ (NEET-UG) ಪರೀಕ್ಷಾ ಅಕ್ರಮ ಖಂಡಿಸಿ ನಡೆದ ಪ್ರತಿಭಟನೆಗಳ ವೇಳೆ ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ಪ್ರಸಿದ್ಧಿ ಪಡೆದ ‘ಕಾಕ್ರೋಚ್ ಜನತಾ ಪಾರ್ಟಿ’ ಸ್ಥಾಪಕ ಅಭಿಜೀತ್ ದೀಪ್ಕೆ ಅವರ ವಿದೇಶಿ ಶಿಕ್ಷಣದ ಖರ್ಚು ಹಾಗೂ ನಿಧಿ ಸಂಗ್ರಹಣೆಯ ಕುರಿತು ಆರ್‌ಟಿಐ (RTI) ಕಾರ್ಯಕರ್ತರೊಬ್ಬರು ಚುನಾವಣಾ ಆಯೋಗ ಮತ್ತು ಜಿಎಸ್‌ಟಿ (GST) ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಸೂರತ್ ಮೂಲದ ಆರ್‌ಟಿಐ ಕಾರ್ಯಕರ್ತ ಅಮಿತ್ ತಿವಾರಿ ಎಂಬುವವರು, ಅಭಿಜೀತ್ ದೀಪ್ಕೆ ಅವರ ತಂದೆ ಭಗವಾನ್‌ರಾವ್ ದೀಪ್ಕೆ ಅವರ…

Read More

ರಜನೀಕಾಂತ್​​ಗಾಗಿ ನಿಯಮ ಮುರಿದ ನಟ ವಿಜಯ್ ಸೇತುಪತಿ – Kannada News | Vijay Sethupathi breaks rules for Rajinikanth

ವಿಜಯ್ ಸೇತುಪತಿ (Vijay Sethupati), ದಕ್ಷಿಣದ ಬಲು ಬೇಡಿಕೆಯ ನಟ. ನಾಯಕನಾಗಿ, ವಿಲನ್ ಆಗಿ, ಪೋಷಕ ನಟನಾಗಿ ಎಲ್ಲ ರೀತಿಯ ಪಾತ್ರಗಳಲ್ಲೂ ವಿಜಯ್ ನಟಿಸುತ್ತಾರೆ. ಇತ್ತೀಚೆಗೆ ನಾಯಕನಾಗಿ ನಟಿಸುವುದು ತುಸು ಹೆಚ್ಚು ಮಾಡಿದ್ದಾರೆ. ವಿಜಯ್ ಸೇತುಪತಿ ಈ ಮೊದಲೆಲ್ಲ ಹಲವು ಸಿನಿಮಾಗಳಲ್ಲಿ ಅತಿಥಿ ಪಾತ್ರ ಮಾಡಿದ್ದರು. ಸಣ್ಣ-ಪುಟ್ಟ ಸಿನಿಮಾಗಳಲ್ಲಿಯೂ ವಿಜಯ್ ಅವರು ಅತಿಥಿ ಪಾತ್ರದಲ್ಲಿ ನಟಿಸಿದ್ದರು. ಆದರೆ ಕೆಲ ವರ್ಷಗಳಿಂದ ಯಾವುದೇ ಸಿನಿಮಾನಲ್ಲೂ ಅತಿಥಿ ಪಾತ್ರದಲ್ಲಿ ನಟಿಸುವುದಿಲ್ಲ ಎಂದು ನಿಯಮ ಹೇರಿಕೊಂಡಿದ್ದರು. ಆದರೆ ಈಗ ಆ ನಿಯಮವನ್ನು…

Read More

ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷೆ: ಹಾಸನದಲ್ಲಿ ಒಎಂಆರ್ ಶೀಟ್ ಅದಲು ಬದಲು! ಡಿಸಿ ಹೇಳಿದ್ದೇನು? – Kannada News | Hassan Police Constable Exam: OMR Sheet Confusion Sparks Panic, DC Clarifies

ಹಾಸನ, ಆಗಸ್ಟ್ 02: ರಾಜ್ಯಾದ್ಯಂತ ಶನಿವಾರ ನಡೆದ 3,991 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ (PC) ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆಯ ವೇಳೆ, ಹಾಸನ ನಗರದ ಪರೀಕ್ಷಾ ಕೇಂದ್ರವೊಂದರಲ್ಲಿ ಒಎಂಆರ್ (OMR) ಶೀಟ್‌ಗಳು ಅದಲು-ಬದಲಾಗಿವೆ ಎಂಬ ಗೊಂದಲ ಉಂಟಾಗಿ ಅಭ್ಯರ್ಥಿಗಳು ತೀವ್ರ ಆತಂಕಕ್ಕೊಳಗಾದ ಘಟನೆ ನಡೆದಿದೆ. ಪರೀಕ್ಷಾ ಕೇಂದ್ರದಲ್ಲಿ ಗೊಂದಲ, ಅಭ್ಯರ್ಥಿಗಳ ಆಕ್ರೋಶ ಹಾಸನ ನಗರದ ಗಂಧದ ಕೋಠಿ/ಆರ್.ಸಿ. ರಸ್ತೆಯಲ್ಲಿರುವ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು (ಪರೀಕ್ಷಾ ಕೇಂದ್ರ ಸಂಖ್ಯೆ: 512) ನಲ್ಲಿ ಈ ಘಟನೆ ಸಂಭವಿಸಿದೆ….

Read More

Video: ತೊಟ್ಟಿಯಲ್ಲಿದ್ದ ನೀರು ಕುಡಿಯಲು ಕಷ್ಟ ಪಡುತ್ತಿದ್ದ ಕಂದಮ್ಮನನ್ನು ಬೀಳದಂತೆ ತಡೆದ ತಾಯಾನೆ – Kannada News | A mother elephant prevented a baby elephant from falling as it moved to drink water from the trough.

ಮರಿ ಆನೆಗಳ (baby elephant) ಆಟ ತುಂಟಾಟಗಳನ್ನು ಕಣ್ತುಂಬಿಸಿಕೊಳ್ಳುವುದೇ ಒಂದು ತರಹದ ಖುಷಿ. ಅವುಗಳು ಏನು ಮಾಡಿದ್ರೂ ಮುದ್ದಾಗಿ ಕಾಣುತ್ತವೆ. ಇದೀಗ ಈ ದೃಶ್ಯ ನೋಡಿದ್ರೆ ತಾಯಿಯ ಕಾಳಜಿಯ ಸ್ಪಷ್ಟ ಚಿತ್ರಣ ನಿಮ್ಮ ಕಣ್ಣ ಮುಂದೆ ಬರುತ್ತದೆ. ಮರಿಯಾನೆಯೊಂದು ನೀರಿನ ತೊಟ್ಟಿಯಲ್ಲಿದ್ದ ನೀರನ್ನು ಕುಡಿಯಲು ಪ್ರಯತ್ನಿಸುತ್ತಿದೆ. ತಾಯಾನೆ ತನ್ನ ಕಂದಮ್ಮನನ್ನು ಬೀಳದಂತೆ ಸೊಂಡಿಲಿನಲ್ಲಿ ಹಿಡಿದು ನೀರು ಕುಡಿಯಲು ಸಹಾಯ ಮಾಡಿರುವ ವಿಡಿಯೋ ವೈರಲ್ ಆಗಿದೆ. ಈ ಹೃದಯ ಸ್ಪರ್ಶಿ ದೃಶ್ಯವನ್ನು ನೆಟ್ಟಿಗರು ಕಣ್ತುಂಬಿಸಿಕೊಂಡಿದ್ದಾರೆ. ಶೆಲ್ ಡ್ರಿಕ್ ವೈಲ್ಡ್…

Read More

50 ಕೋಟಿ ರೂಪಾಯಿಗೆ ‘ಕಿಂಗ್’ ಆಡಿಯೋ ರೈಟ್ಸ್‌ ಮಾರಾಟ? ಶಾರುಖ್ ಖಾನ್ ಹೊಸ ದಾಖಲೆ – Kannada News | Shah Rukh Khan starrer King Movie Music Rights deal 50 Crore Rupees

2023ರಲ್ಲಿ ‘ಪಠಾಣ್’ ಮತ್ತು ‘ಜವಾನ್’ ರೀತಿಯ ಬ್ಲಾಕ್‌ಬಸ್ಟರ್ ಸಿನಿಮಾಗಳ ಮೂಲಕ ಜಾಗತಿಕ ಮಟ್ಟದಲ್ಲಿ ಸದ್ದು ಮಾಡಿದ್ದ ಬಾಲಿವುಡ್ ಬಾದ್‌ಶಾ ಶಾರುಖ್ ಖಾನ್ (Shah Rukh Khan), ಇದೀಗ ತಮ್ಮ ಬಹುನಿರೀಕ್ಷಿತ ‘ಕಿಂಗ್’ (King) ಸಿನಿಮಾದ ಮೂಲಕ ಮತ್ತೆ ತೆರೆಗೆ ಬರಲು ಸಜ್ಜಾಗಿದ್ದಾರೆ. ಸಿದ್ಧಾರ್ಥ್ ಆನಂದ್ ನಿರ್ದೇಶನದ ಈ ಚಿತ್ರದ ಮೇಲೆ ಈಗಾಗಲೇ ಕೋಟ್ಯಾಂತರ ಅಭಿಮಾನಿಗಳು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈಗಾಗಲೇ ಹೈಪ್ ಸೃಷ್ಟಿಸಿರುವ ಈ ಸಿನಿಮಾದ ಮ್ಯೂಸಿಕ್ ಹಕ್ಕುಗಳಿಗೆ ಸಂಬಂಧಿಸಿದಂತೆ ಭಾರಿ ಮೊತ್ತದ ವ್ಯವಹಾರ ನಡೆದಿದೆ ಎನ್ನಲಾಗಿದೆ. ಮೂಲಗಳ…

Read More

IND vs SL: ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಿಂದ ಜಸ್ಪ್ರೀತ್ ಬುಮ್ರಾ ಔಟ್ – Kannada News | Jasprit Bumrah Ruled Out of India Sri Lanka Test Series; Team India Faces Setback

ಭಾರತ ಹಾಗೂ ಶ್ರೀಲಂಕಾ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿ ಇದೇ ಆಗಸ್ಟ್ 15 ರಿಂದ ಆರಂಭವಾಗಲಿದೆ. ಈ ಸರಣಿಗಾಗಿ ಟೀಂ ಇಂಡಿಯಾ ಇನ್ನೇರಡು ದಿನಗಳಲ್ಲಿ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದೆ. ಏಕೆಂದರೆ ಈ ಸರಣಿ ಆರಂಭಕ್ಕೂ ಮುನ್ನ ಟೀಂ ಇಂಡಿಯಾ, ಶ್ರೀಲಂಕಾದ ಸ್ಥಳೀಯ ತಂಡದ ವಿರುದ್ಧ ಆಗಸ್ಟ್ 6 ರಿಂದ ಅಭ್ಯಾಸ ಪಂದ್ಯವನ್ನು ಆಡಲಿದೆ. ಈ ಸರಣಿಗಾಗಿ ಈಗಾಗಲೇ ತಂಡವನ್ನು ಸಹ ಪ್ರಕಟಿಸಲಾಗಿದೆ. ಈ ತಂಡದಲ್ಲಿ ವೇಗಿ ಜಸ್ಪ್ರೀತ್ ಬುಮ್ರಾರನ್ನು ಸಹ ಆಯ್ಕೆ ಮಾಡಲಾಗಿತ್ತು. ಆದರೆ ಇದೀಗ…

Read More

ದುಲೀಪ್ ಟ್ರೋಫಿಗೆ 4 ತಂಡಗಳು ಪ್ರಕಟ – Kannada News | Duleep Trophy 2026: 4 Regional Zone Squads Announced

ರಾಷ್ಟ್ರೀಯ ರೆಡ್-ಬಾಲ್ ಕ್ರಿಕೆಟ್ ಸೀಸನ್​ನ ಆರಂಭವನ್ನು ಸೂಚಿಸುವ ಪ್ರಸಿದ್ಧ ದುಲೀಪ್ ಟ್ರೋಫಿ ಟೂರ್ನಿಗೆ ಕೌಂಟ್‌ಡೌನ್ ಶುರುವಾಗಿದೆ. ಆರು ತಂಡಗಳ ನಡುವಣ ಈ ಕದನಕ್ಕಾಗಿ ಈಗಾಗಲೇ ನಾಲ್ಕು ತಂಡಗಳನ್ನು ಪ್ರಕಟಿಸಲಾಗಿದೆ. ಈ ನಾಲ್ಕು ವಲಯ ತಂಡಗಳಲ್ಲಿರುವ ಆಟಗಾರರ ಪಟ್ಟಿ ಈ ಕೆಳಗಿನಂತಿದೆ… ವೆಸ್ಟ್ ಝೋನ್ (ಪಶ್ಚಿಮ ವಲಯ): ರುತುರಾಜ್ ಗಾಯಕ್ವಾಡ್ (ನಾಯಕ), ಶಮ್ಸ್ ಮುಲಾನಿ, ಪೃಥ್ವಿ ಶಾ, ಸರ್ಫರಾಝ್ ಖಾನ್, ಮುಶೀರ್ ಖಾನ್, ಶಾರ್ದೂಲ್ ಠಾಕೂರ್, ತನುಷ್ ಕೋಟ್ಯಾನ್, ತುಷಾರ್ ದೇಶಪಾಂಡೆ, ಹರ್ವಿಕ್ ದೇಸಾಯಿ, ಉರ್ವಿಲ್ ಪಟೇಲ್, ಶಿವಾಲಿಕ್…

Read More

ರಾಜಕೀಯಕ್ಕಿಂತ ರಾಜ್ಯದ ರೈತರು, ಜನರ ಹಿತ ಮುಖ್ಯ: ಸರ್ವಪಕ್ಷಗಳ ಸಭೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಅಭಿಮತ – Kannada News | CM DK Shivakumar Leads All Party Meet; Leaders Unite to Protect Karnataka’s Water Interests

ಬೆಂಗಳೂರು, ಆಗಸ್ಟ್​​ 02: ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ವಿವಾದವನ್ನು ಮೈಗೆ ಅಂಟಿಸಿಕೊಂಡೇ ಬೆಳೆದಿದ್ದೇವೆ. ರಾಜಕೀಯಕ್ಕಿಂತ ರಾಜ್ಯದ ರೈತರು, ಜನರ ಹಿತ ಮುಖ್ಯ ಎಂದು ಗೃಹಕಚೇರಿ ಕೃಷ್ಣಾದಲ್ಲಿ ನಡೆದ ಸರ್ವಪಕ್ಷಗಳ ಸಭೆಯಲ್ಲಿ ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದಾರೆ. ರಾಜಕಾರಣವನ್ನು ಪಕ್ಕಕ್ಕಿಟ್ಟು ರಾಜ್ಯದ ಹಿತಕ್ಕಾಗಿ ಎಲ್ಲಾ ಪಕ್ಷಗಳೂ ಒಟ್ಟಿಗೇ ನಿಂತಿರುವ ಚರಿತ್ರೆ ನಮ್ಮ ರಾಜ್ಯಕ್ಕೆ ಇದೆ. ಕುಡಿಯುವ ನೀರಿಗೆ ಆದ್ಯತೆ ನೀಡಬೇಕು ಎಂಬುದು ನಮ್ಮ ನಿಲುವಾಗಿದ್ದು, ಇದಕ್ಕೆ ತಾವೆಲ್ಲರೂ ಸಹಮತ ಹೊಂದಿದ್ದೀರಿ ಅಂತಾ ಗೊತ್ತಿದೆ. CWRC,…

Read More

‘ಕಾವೇರಿ ನಮ್ಮ ಜನರನ್ನು ಬೆಸೆಯಲಿ, ವಿಭಜಿಸದಿರಲಿ’: ತಮಿಳುನಾಡು ಸಿಎಂ ವಿಜಯ್‌ಗೆ ಪತ್ರ ಬರೆದ ಬಿ.ವೈ. ವಿಜಯೇಂದ್ರ – Kannada News | BY Vijayendra Writes to Tamil Nadu CM Vijay Over Cauvery River Issue

ಬೆಂಗಳೂರು, ಆಗಸ್ಟ್ 02: ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಕಾವೇರಿ ನೀರು ಹಂಚಿಕೆ ಹಾಗೂ ಮೇಕೆದಾಟು ಯೋಜನೆ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರಿಗೆ ಮಹತ್ವದ ಪತ್ರ ಬರೆದಿದ್ದಾರೆ. “ಕಾವೇರಿ ನದಿ ಉಭಯ ರಾಜ್ಯಗಳ ಜನರನ್ನು ಬೆಸೆಯುವ ಕೊಂಡಿಯಾಗಬೇಕೇ ವಿನಃ ವಿಭಜಿಸುವ ಶಕ್ತಿಯಾಗಬಾರದು” ಎಂದು ಅವರು ಪತ್ರದಲ್ಲಿ ಮನವಿ ಮಾಡಿದ್ದಾರೆ. ಸೌಹಾರ್ದಯುತ ಮಾತುಕತೆಗೆ ವಿಜಯೇಂದ್ರ ಕರೆ Today, I wrote to the Hon’ble Chief Minister of…

Read More