Headlines

ಬಗೆದಷ್ಟು ಬಯಲಾಗ್ತಿದೆ ಪಿಲಿಕುಳದ ಅಕ್ರಮ: ಕಾಳಿಂಗ ಸರ್ಪದ ಹೆಸರಲ್ಲೂ ಭ್ರಷ್ಟಾಚಾರ? – Kannada News | Pilikula Scam Deepens: Corruption Alleged Even in the Name of King Cobra

ಮಂಗಳೂರು, ಫೆಬ್ರವರಿ 19: ಪಿಲಿಕುಳ ಝೂ‌‌ ಕಳೆದ ಕೆಲ ವರ್ಷಗಳಿಂದ ಅವ್ಯವಸ್ಥೆಯ ಆಗರವಾಗಿದ್ದು, ಇಲ್ಲಿಯ ಸ್ಥಿತಿ ಕಂಡು ಸ್ವತಃ ಹೈಕೋರ್ಟ್ ಗರಂ ಆಗಿತ್ತು. ಆ ಬೆನ್ನಲ್ಲೇ ಕಾಳಿಂಗ ಸರ್ಪದ ಹೆಸರಲ್ಲೂ ಇಲ್ಲಿ ಭ್ರಷ್ಟಾಚಾರ ನಡೆದಿರುವ ಆರೋಪ ಕೇಳಿಬಂದಿದೆ. ಕಾಳಿಂಗ ಸರ್ಪ ಸಂತಾನಾಭಿವೃದ್ಧಿ ಕೇಂದ್ರ ತೆರೆದು 2 ಕೋಟಿಗೂ ಅಧಿಕ ಅನುದಾನ ಪಡೆದಿದ್ದ ಇಲ್ಲಿಯ ಆಡಳಿತ ಅವುಗಳ ಪಾಲನೆ ಮರೆತಿದೆ. ಹೀಗಾಗಿ ಸರಿಯಾಗಿ ಆಹಾರ, ಆರೈಕೆ ಸಿಗದೆ ಅವು ಸಾವನ್ನಪ್ಪಿವೆ ಎಂದು ದೂರಲಾಗಿದೆ. 2022ರ ಜುಲೈನಲ್ಲಿ ಮೊಟ್ಟೆಯೊಡೆದು 38…

Read More

Daily Devotional: ಯಾರು ಬೇಕಾದರೂ ಸನ್ಯಾಸಿ ಆಗಬಹುದಾ?

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಯಾರು ಬೇಕಾದರೂ ಸನ್ಯಾಸಿ ಆಗಬಹುದಾ ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಹಿಂದೂ ಸನಾತನ ಸಂಸ್ಕೃತಿಯಲ್ಲಿ ಸನ್ಯಾಸಿಯಾಗಲು ನಿರ್ದಿಷ್ಟ ವಿಧಿ ವಿಧಾನಗಳು ಮತ್ತು ಕಟ್ಟುಪಾಡುಗಳಿವೆ. ಸನ್ಯಾಸತ್ವವು ಕೇವಲ ಮಠಗಳಿಗೆ ಸೀಮಿತವಲ್ಲ. ಸನ್ಯಾಸಿಯಾಗಲು ಬಯಸುವ ವ್ಯಕ್ತಿಯು ಅರಿಷಡ್ವರ್ಗಗಳಾದ ಕಾಮ, ಕ್ರೋಧ, ಲೋಭ, ಮೋಹ, ಮದ, ಮತ್ಸರಗಳನ್ನು ಜಯಿಸಿರಬೇಕು. ಒಬ್ಬ ಸನ್ಯಾಸಿಯು ಕುಟುಂಬ ಸಂಬಂಧಗಳಿಂದ ಮುಕ್ತನಾಗಿರಬೇಕು, ಸುಖ-ದುಃಖಗಳನ್ನು ಸಮತೋಲನದಲ್ಲಿ ಸ್ವೀಕರಿಸುವ ಸಮದೃಷ್ಟಿಯುಳ್ಳವನಾಗಿರಬೇಕು. ಆಹಾರದ ವ್ಯಾಮೋಹವಿಲ್ಲದೆ, ಸಿಕ್ಕಿದ್ದನ್ನು ಪ್ರಸಾದ ರೂಪದಲ್ಲಿ ಸ್ವೀಕರಿಸಬೇಕು. ಚಳಿ, ಮಳೆ, ಬಿಸಿಲಿಗೆ ಆತಂಕ…

Read More

ಒಂದೇ ದಿನ ಮೂರು ಸಿನಿಮಾ ಮುಹೂರ್ತ; ನಟ ರವಿಶಂಕರ್ ಫುಲ್ ಹ್ಯಾಪಿ

‘ಮ್ಯಾಟ್ರಿಕ್ಸ್ ಮೂವೀ ಮೇಕರ್ಸ್’ ಸಂಸ್ಥೆಯಿಂದ ಒಂದೇ ದಿನ ಮೂರು ಸಿನಿಮಾಗಳ (Kannada Cinema) ಮುಹೂರ್ತವನ್ನು ಮಾಡಲಾಗಿದೆ. ಆ ಪೈಕಿ ‘ಸೀತಾ ರಾಮ ರಾಜು’ ಸಿನಿಮಾದಲ್ಲಿ ನಟ ಪಿ. ರವಿಶಂಕರ್ ಅವರು ಅಭಿನಯಿಸುತ್ತಿದ್ದಾರೆ. ಮುಹೂರ್ತದ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ರವಿಶಂಕರ್ ಅವರು ಮಾತನಾಡಿದರು. ಸಂತಸ ಹಂಚಿಕೊಂಡರು. ‘ಇಂದು ಸಿನಿಮಾ ಮಾಡುವುದೇ ತುಂಬ ಅಪರೂಪ. ಅಂಥದ್ದರಲ್ಲಿ ಒಂದೇ ದಿನ ಮೂರು ಸಿನಿಮಾಗಳ ಮುಹೂರ್ತ ಮಾಡಿದ್ದಾರೆ ಎಂದರೆ ನಿರ್ಮಾಪಕರಿಗೆ ಹ್ಯಾಟ್ಸ್ ಆಫ್​. ನಿರ್ದೇಶಕ ಕೀರ್ತಿ ತುಂಬ ಹಾರ್ಡ್ ವರ್ಕ್ ಮಾಡುವ ಹುಡುಗ’…

Read More

ಕುಡಿದ ಮತ್ತಿನಲ್ಲಿ ಗೆಳೆಯ ಒಳಚರಂಡಿಯ ಮ್ಯಾನ್​ಹೋಲ್​ಗೆ ಬಿದ್ದಿದ್ದೇ ತಿಳಿಯಲಿಲ್ಲ! – Kannada News | Rohini Sewer Death case Drunk Man Did not Notice his Friend Fall In Manhole

ನವದೆಹಲಿ, ಫೆಬ್ರವರಿ 11: ದೆಹಲಿಯ ರೋಹಿಣಿ ಪ್ರದೇಶದಲ್ಲಿ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ರೋಹಿಣಿ ಸೆಕ್ಟರ್ 32ರಲ್ಲಿ ತೆರೆದ ಒಳಚರಂಡಿ ಮ್ಯಾನ್‌ಹೋಲ್‌ಗೆ (Manhole) ಬಿದ್ದು ಕಾರ್ಮಿಕ ಸಾವನ್ನಪ್ಪಿದ್ದಾರೆ. ಮೃತರನ್ನು ಬಿಹಾರದ ಸಮಸ್ತಿಪುರ ಜಿಲ್ಲೆಯ ನಿವಾಸಿ ಬಿರ್ಜು ಕುಮಾರ್ ರೈ ಎಂದು ಗುರುತಿಸಲಾಗಿದೆ. ಈ ಘಟನೆ ಸೋಮವಾರ ಸಂಜೆ ಬೇಗಂಪುರ ಪ್ರದೇಶದ ಮಹಾಶಕ್ತಿ ಕಾಳಿ ದೇವಸ್ಥಾನದ ಬಳಿ ಸಂಭವಿಸಿದೆ. ಬಿರ್ಜು ಕುಮಾರ್ ಸೋಮವಾರ ಸಂಜೆ ರೋಹಿಣಿ ಸೆಕ್ಟರ್ 32ರಲ್ಲಿ ಸ್ನೇಹಿತನೊಂದಿಗೆ ನಡೆದುಕೊಂಡು ಹೋಗುತ್ತಿದ್ದರು. ಆ ಸಮಯದಲ್ಲಿ ಬಿರ್ಜು ಆಕಸ್ಮಿಕವಾಗಿ…

Read More

ಎಕರೆಗಟ್ಟಲೆ ಜಾಗದಲ್ಲಿ ಕನ್ವೆನ್ಷನ್ ಸೆಂಟರ್, ಫೈವ್ ಸ್ಟಾರ್ ಹೋಟೆಲ್ ; ಪರಿಸರವಾದಿರಳು ಗರಂ!

ಬೆಂಗಳೂರು, ಮಾರ್ಚ್​ 10: ಮಲ್ಲೇಶ್ವರದಲ್ಲಿರುವ (Malleshwaram) ಮೈಸೂರು ಲ್ಯಾಂಪ್ ವರ್ಕರ್ಸ್ ಲಿಮಿಟೆಡ್ ಪ್ರದೇಶದಲ್ಲಿ ಸಾವಿರಾರು ಮರಗಳಿರುವ ಹಚ್ಚಹಸಿರು ವಾತಾವರಣದ ನಡುವೆ ದೊಡ್ಡ ಮಟ್ಟದ ಕಟ್ಟಡ ನಿರ್ಮಾಣದ ಯೋಜನೆ ಚರ್ಚೆಗೆ ಗ್ರಾಸವಾಗಿದೆ. ಈ ಕುರಿತು ಮಾತನಾಡಿದ ಬೃಹತ್ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್, ನಗರದ ಅಭಿವೃದ್ಧಿಗೆ ಈ ಯೋಜನೆ ಅಗತ್ಯವಾಗಿದ್ದು, ಎಲ್ಲಾ ಅಂಶಗಳನ್ನು ಪರಿಗಣಿಸಿ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ. ಈ ಯೋಜನೆಗೆ ಬಲಿಯಾಗುತ್ತವೆ ಸಾವಿರಾರು ಮರಗಳು ಹಲವು ವರ್ಷಗಳಿಂದ ಬಳಕೆಯಾಗದೆ ಇರುವ ಈ ಸುಮಾರು 22 ಎಕರೆ…

Read More

Namma Metro: ಪರ್ಪಲ್ ಮತ್ತು ಗ್ರೀನ್ ಲೈನ್​ಗೆ ಬರಲಿವೆ ಮೂರು ಹೊಸ ರೈಲುಗಳು! – Kannada News | Namma Metro: New Trains to Ease Purple and Green Line Rush by May June

ಬೆಂಗಳೂರು, ಫೆಬ್ರವರಿ 24: ನಗರದ ಮೆಟ್ರೋ (Namma Metro) ಸಂಚಾರದಲ್ಲಿ ಉಂಟಾಗುತ್ತಿರುವ ತೀವ್ರ ಜನಸಂದಣಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ವಿಶೇಷವಾಗಿ ಪರ್ಪಲ್ ಹಾಗೂ ಗ್ರೀನ್ ಮಾರ್ಗಗಳಲ್ಲಿ ಪ್ರಯಾಣಿಕರು ತೀವ್ರ ಅಸೌಕರ್ಯ ಅನುಭವಿಸುತ್ತಿದ್ದಾರೆ. ವಾರದಲ್ಲಿ ಸರಾಸರಿ ಪ್ರಯಾಣಿಕರ ಸಂಖ್ಯೆ 10 ಲಕ್ಷದ ಗಡಿಯನ್ನು ದಾಟಿದೆ ಎನ್ನಲಾಗಿದೆ. ಈ ಸಮಸ್ಯೆಗೆ ತಾತ್ಕಾಲಿಕ ಪರಿಹಾರವಾಗಿ ಮೇ–ಜೂನ್ ವೇಳೆಗೆ ಮೂರು ಹೊಸ ರೈಲುಗಳನ್ನು ಸೇವೆಗೆ ಸೇರಿಸುವ ಯೋಜನೆ ರೂಪಿಸಲಾಗಿದೆ. ಇನ್ನೆರಡೇ ತಿಂಗಳಲ್ಲಿ ಟೀಟಾಘರ್ನಿಂದ ರೈಲು ಪೂರೈಕೆ ಪಶ್ಚಿಮ ಬಂಗಾಳ ಮೂಲದ ಟೀಟಾಘರ್ನಿಂದ(ಟಿಆರ್‌ಎಸ್‌ಎಲ್) ಫೆಬ್ರವರಿ…

Read More

MNS Personnel Now Ex-Servicemen: ಮಿಲಿಟರಿ ನರ್ಸಿಂಗ್ ಸೇವಾ ಸಿಬ್ಬಂದಿಗೆ ರಕ್ಷಣಾ ಸಚಿವಾಲಯದಿಂದ ಗುಡ್​ ನ್ಯೂಸ್​; ಮಾಜಿ ಸೈನಿಕ ಮಾನ್ಯತೆ, ಸರ್ಕಾರಿ ಸೌಲಭ್ಯಗಳು – Kannada News | MNS Personnel Now Ex Servicemen: MoD Grants Re employment Benefits, Reservations

ಮಿಲಿಟರಿ ನರ್ಸಿಂಗ್ ಸೇವೆ (Military Nursing Service – MNS) ನಲ್ಲಿ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಗೆ ರಕ್ಷಣಾ ಸಚಿವಾಲಯದಿಂದ ಮಹತ್ವದ ಮತ್ತು ಸಂತಸದ ಸುದ್ದಿ ದೊರೆತಿದೆ. ಇನ್ಮುಂದೆ MNS ಉದ್ಯೋಗಿಗಳನ್ನು ಅಧಿಕೃತವಾಗಿ “ಮಾಜಿ ಸೈನಿಕರು” (Ex-Servicemen) ಎಂದು ಪರಿಗಣಿಸಲಾಗುತ್ತದೆ. ಈ ನಿರ್ಧಾರದಿಂದ ಅವರಿಗೆ ಮರು ಉದ್ಯೋಗ (Re-employment) ಸೇರಿದಂತೆ ಹಲವು ಸರ್ಕಾರಿ ಸೌಲಭ್ಯಗಳು ಲಭ್ಯವಾಗಲಿವೆ. ಈ ಸಂಬಂಧ ರಕ್ಷಣಾ ಸಚಿವಾಲಯ ನಿಯಮಗಳಲ್ಲಿ ತಿದ್ದುಪಡಿ ಮಾಡಿ ಹೊಸ ಮಾರ್ಗಸೂಚಿಗಳನ್ನು ಜಾರಿಗೊಳಿಸಿದ್ದು, ಅವು ಫೆಬ್ರವರಿ 9, 2026ರಿಂದಲೇ ಅನ್ವಯವಾಗುತ್ತಿವೆ. ಕೇಂದ್ರ…

Read More

LPG ಸಿಲಿಂಡರ್​​ ಸಮಸ್ಯೆಗೆ ತಲ್ಲಣಿಸಿದ ಹೋಟೆಲ್​ ಉದ್ಯಮ: ಐದೇ ದಿನಗಳಲ್ಲಿ 100 ಕೋಟಿಗೂ ಅಧಿಕ ನಷ್ಟ!

ಬೆಂಗಳೂರು, ಮಾರ್ಚ್​​ 15: ಮಧ್ಯಪ್ರಾಚ್ಯದ ಯುದ್ಧದ ಪರಿಣಾಮವಾಗಿ ಕರ್ನಾಟಕದಾದ್ಯಂತ ವಾಣಿಜ್ಯ ಗ್ಯಾಸ್ ಸಿಲಿಂಡರ್ ಕೊರತೆ ಎದುರಾಗಿದೆ. ಅದರಲ್ಲೂ ಹೋಟೆಲ್​​ ಉದ್ಯಮವಂತೂ ಇದರಿಂದ ಬಹಳ ಸಮಸ್ಯೆಗೆ ಸಿಲುಕಿದ್ದು, ಹಲವೆಡೆ ರೆಸ್ಟೋರೆಂಟ್​​ಗಳು ಬಂದ್​​ ಆಗಿದ್ದರೆ, ಇನ್ನು ಕೆಲ ಹೋಟೆಲ್​​ಗಳು ಮೆನುವಿನಿಲ್ಲಿ ಭಾರಿ ಕಡಿತ ಮಾಡಿ ಗ್ರಾಹಕರಿಗೆ ಸೇವೆ ಒದಗಿಸುತ್ತಿವೆ. ಇದೆಲ್ಲದರ ಪರಿಣಾಮ ಎಂಬಂತೆ ರಾಜ್ಯ ರಾಜಧಾನಿ ಬೆಂಗಳೂರೊಂದರಲ್ಲೇ ಕಳೆದ 5 ದಿನಗಳಲ್ಲಿ 100 ಕೋಟಿಗೂ ಹೆಚ್ಚು ನಷ್ಟ ಉಂಟಾಗಿದ್ದು, ಹೋಟೆಲ್​​ಗಳ ಮಾಲೀಕರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಟ್ಯಾಕ್ಸ್ ವಿನಾಯತಿಗೆ ಸರ್ಕಾರಕ್ಕೆ…

Read More

ಕೊನೆಗೂ ಬಗೆಹರಿದ ದಾವಣಗೆರೆ ಬೈಎಲೆಕ್ಷನ್ ಟಿಕೆಟ್ ಗೊಂದಲ: ಶಾಮನೂರು ಶಿವಶಂಕರಪ್ಪ ಮೊಮ್ಮಗನಿಗೆ ಟಿಕೆಟ್

ಬೆಂಗಳೂರು, ಮಾರ್ಚ್​ 21: ಕೊನೆಗೂ ದಾವಣಗೆರೆ ಬೈಎಲೆಕ್ಷನ್ ಟಿಕೆಟ್ ಗೊಂದಲ ಬಗೆಹರಿದಿದ್ದು, ಶಾಮನೂರು ಶಿವಶಂಕರಪ್ಪ ಕುಟುಂಬಕ್ಕೆ ಟಿಕೆಟ್ ಫಿಕ್ಸ್ ಆಗಿದೆ. ಆ ಮೂಲಕ ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ​ಸಚಿವ ಎಸ್​ಎಸ್​ ಮಲ್ಲಿಕಾರ್ಜುನ ಮಗ ಸಮರ್ಥ್ ಶಾಮನೂರ್​​ ಕಣಕ್ಕಿಳಿಯಲಿದ್ದಾರೆ. ಮತ್ತಷ್ಟು ಮಾಹಿತಿ ಅಪ್​​ಡೇಟ್​ ಆಗಲಿದೆ. Source link

Read More

ನನ್ನ ಪತ್ನಿ ಮೇಲೆ ಸುಳ್ಳು ಆರೋಪ ಮಾಡ್ಬೇಡಿ ಎನ್ನುತ್ತಾ ಕಾಂಗ್ರೆಸ್ ಬಂಡವಾಳ ಬಿಚ್ಚಿಟ್ಟ ಅಸ್ಸಾಂ ಸಿಎಂ ಹಿಮಂತ ಶರ್ಮಾ

ಗುವಾಹಟಿ, ಏಪ್ರಿಲ್ 06: ತಮ್ಮ ಪತ್ನಿ ಮೇಲೆ ಕಾಂಗ್ರೆಸ್ ಹೊರಿಸಿರುವ ಆರೋಪಗಳ ಕುರಿತು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ(Himanta Biswa Sarma) ಪ್ರತಿಕ್ರಿಯಿಸಿದ್ದಾರೆ. ಸಿಎಂ ಪತ್ನಿ ರಿನಿಕಿ ಭೂನ್ಯಾ ಶರ್ಮಾ ಮೂರು ವಿದೇಶಿ ಪಾಸ್‌ಪೋರ್ಟ್‌ಗಳನ್ನು ಹೊಂದಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ಅದಕ್ಕೆ ಪ್ರತಿಕ್ರಿಯಿಸಿರುವ ಸಿಎಂ  ಕಾಂಗ್ರೆಸ್ ಪಾಕ್​ನಿಂದ ಸಹಾಯ ಪಡೆಯುತ್ತಿದೆ, ತನ್ನ ಪತ್ನಿ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡುತ್ತಿದೆ. ಕಳೆದ 10 ದಿನಗಳಲ್ಲಿ, ಪಾಕಿಸ್ತಾನಿ ಚಾನೆಲ್‌ಗಳು ಅಸ್ಸಾಂ ಚುನಾವಣೆಯ ಬಗ್ಗೆ ಕನಿಷ್ಠ 11 ಟಾಕ್…

Read More