Headlines

ಕೊಪ್ಪಳ: ಕಲ್ಯಾಣಿ ಸ್ಟೀಲ್ ಕಾರ್ಖಾನೆ ಸೀಜ್ ಮಾಡಲು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ – Kannada News | Koppal Pollution Crackdown: Kalyani Steels Shut Down by CPCB Order

ಕೊಪ್ಪಳ, ಜು.14: ಪರಿಸರ ಸಂರಕ್ಷಣೆ ಮತ್ತು ಮಾಲಿನ್ಯ ನಿಯಂತ್ರಣ ನಿಯಮಗಳನ್ನು ಗಾಳಿಗೆ ತೂರಿ ಕಾರ್ಯನಿರ್ವಹಿಸುತ್ತಿದ್ದ ಕೈಗಾರಿಕೆಗಳಿಗೆ ಜಿಲ್ಲಾಡಳಿತ ಮತ್ತು ಪರಿಸರ ಸಂರಕ್ಷಣಾ ಇಲಾಖೆ ಶಾಕ್ ನೀಡಿದೆ. ಕೊಪ್ಪಳ ತಾಲೂಕಿನ ಗಿಣಿಗೇರಾ ಬಳಿ ಇರುವ ಪ್ರಸಿದ್ಧ ‘ಕಲ್ಯಾಣಿ ಸ್ಟೀಲ್’ (Kalyani Steels) ಕಾರ್ಖಾನೆಯನ್ನು ತಕ್ಷಣವೇ ಸೀಜ್ ಮಾಡುವಂತೆ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (CPCB) ಕಡಕ್ ಆದೇಶ ಹೊರಡಿಸಿದೆ. ಕೇಂದ್ರ ಮಂಡಳಿಯ ಈ ಗಂಭೀರ ಆದೇಶ ಹೊರಬೀಳುತ್ತಿದ್ದಂತೆಯೇ ಕಾರ್ಯಪ್ರವೃತ್ತರಾಗಿರುವ ಕೊಪ್ಪಳ ಜಿಲ್ಲಾಧಿಕಾರಿ (DC) ಸುರೇಶ್ ಇಟ್ನಾಳ್ ಅವರು, ಕಾರ್ಖಾನೆಗೆ…

Read More

ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ನಡೆಯುತ್ತಾ ಉತ್ಖನನ? ಅಧಿಕಾರಿಗಳು ಏನಂದ್ರು? – Kannada News | Lakkundi Gold Treasure: Will Further Excavations Unearth More Riches?

ಗದಗ, ಜನವರಿ 11: ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಚಿನ್ನದ ನಿಧಿ ಪತ್ತೆಯಾಗಿದ್ದು, ಆ ಬೆನ್ನಲ್ಲೇ ಕ್ಷಿಪ್ರ ಬೆಳವಣಿಗೆಗಳು ನಡೆದಿವೆ. ಈ ಪ್ರದೇಶವನ್ನು ಹಿಂದೆ ಚಿನ್ನದ ನಾಣ್ಯಗಳನ್ನು ತಯಾರಿಸುವ ಟಂಕಶಾಲೆ ಎಂದು ಗುರುತಿಸಲಾಗಿದ್ದು,ರಾಜ ಮಹಾರಾಜರ ಅವಶೇಷಗಳು ಮತ್ತು ನೂರಾರು ಬಾವಿಗಳು ಇಲ್ಲಿದ್ದ ಬಗ್ಗೆ ದಾಖಲೆಗಳಿವೆ. ಹೀಗಾಗಿ ನಿಧಿ ಪತ್ತೆಯಾದ ಸ್ಥಳಕ್ಕೆ ಭಾರತೀಯ ಪುರಾತತ್ವ ಇಲಾಖೆಯ ಅಧಿಕಾರಿಗಳು, ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಜ್ಯ ಸರ್ಕಾರವು ಈ ಪ್ರದೇಶದಲ್ಲಿ ಉತ್ಖನನ ಕಾರ್ಯ ಪ್ರಾರಂಭಿಸಲು ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಮುಂಬರುವ ದಿನಗಳಲ್ಲಿ…

Read More

ಧಾರಾವಾಹಿ ಶೂಟಿಂಗ್ ವೇಳೆ ಸಮುದ್ರದಲ್ಲಿ ಮುಳುಗಿ ನಟನ ಸಾವು

ಸಿನಿಮಾ ಶೂಟಿಂಗ್ ವೇಳೆ ಸಂಭವಿಸುವ ಅವಘಡಗಳು ಕೆಲ ಕಲಾವಿದರ ಬದುಕನ್ನೇ ಬದಲಿಸಿಬಿಡುತ್ತವೆ. ಈಗ ಧಾರಾವಾಹಿ (Serial) ಶೂಟಿಂಗ್ ವೇಳೆ ಸಂಭವಿಸಿದ ಅವಘಡ ಎಲ್ಲರಿಗೂ ಶಾಕ್ ತರಿಸಿದೆ. ಬೆಂಗಾಲಿ ನಟ ರಾಹುಲ್ ಅರುಣೋದಯ್ ಬ್ಯಾನರ್ಜಿ ಅವರು ಭಾನುವಾರ (ಮಾರ್ಚ್ 29) ನಿಧನ ಹೊಂದಿದ್ದಾರೆ. ಸಮುದ್ರದಲ್ಲಿ ಮುಳುಗಿ ಪ್ರಾಣ ಬಿಟ್ಟಿದ್ದಾರೆ. ಇದು ಬೆಂಗಾಲಿ ಚಿತ್ರರಂಗಕ್ಕೆ ಹಾಗೂ ಅಲ್ಲಿನ ಕಿರುತೆರೆ ಲೋಕಕ್ಕೆ ಶಾಕಿಂಗ್ ಎನಿಸಿದೆ. ರಾಹುಲ್ ಅವರಿಗೆ 43 ವರ್ಷ ವಯಸ್ಸಾಗಿತ್ತು. ‘ಭೋಲೆ ಬಾಬಾ ಪರ್ ಕರೆಗಾ’ ಹೆಸರಿನ ಧಾರಾವಾಹಿ ಶೂಟಿಂಗ್…

Read More

Hindu Death Rituals: ಸತ್ತವರ ಬಾಯಲ್ಲಿ ಚಿನ್ನ, ತುಳಸಿ ಮತ್ತು ಗಂಗಾ ಜಲವನ್ನು ಏಕೆ ಇಡಲಾಗುತ್ತದೆ? – Kannada News | Hindu Death Rituals: Sacred Items for Moksha and Soul’s Journey

ಸನಾತನ ನಂಬಿಕೆಗಳ ಪ್ರಕಾರ, ಸಾವು ಎಂಬುದು ಅಂತ್ಯವಲ್ಲ, ಅದು ಕೇವಲ ಒಂದು ಬದಲಾವಣೆ. “ಜಾತಸ್ಯ ಹಿ ಧ್ರುವೋ ಮೃತ್ಯುಃ” ಎನ್ನುವಂತೆ ಹುಟ್ಟಿದವನಿಗೆ ಸಾವು ನಿಶ್ಚಿತ. ಆದರೆ ಈ ಐಹಿಕ ಪ್ರಪಂಚವನ್ನು ತೊರೆದು ಅಜ್ಞಾತ ಲೋಕದ ಕಡೆಗೆ ಸಾಗುವ ಆತ್ಮಕ್ಕೆ ದಾರಿದೀಪವಾಗುವುದು ನಮ್ಮ ಶಾಸ್ತ್ರೋಕ್ತ ಆಚರಣೆಗಳು. ಗರುಡ ಪುರಾಣದಂತಹ ಪವಿತ್ರ ಗ್ರಂಥಗಳು ಉಲ್ಲೇಖಿಸುವಂತೆ, ಆತ್ಮವು ಯಮನ ಹಿಡಿತದಿಂದ ಮುಕ್ತವಾಗಿ ಮೋಕ್ಷದ ಹಾದಿ ಹಿಡಿಯಲು ಕೆಲವು ಪವಿತ್ರ ವಸ್ತುಗಳು ‘ದೈವಿಕ ಗುರಾಣಿ’ಯಾಗಿ ಕಾರ್ಯನಿರ್ವಹಿಸುತ್ತವೆ. ಚಿನ್ನ- ಆಧ್ಯಾತ್ಮಿಕ ಶುದ್ಧೀಕರಣದ ಸಂಕೇತ: ಚಿನ್ನವು…

Read More

ರಾಮಮಂದಿರ ದೇಣಿಗೆ ಕಳ್ಳತನ: ಅನುಪಮ್ ಖೇರ್ ಬಗ್ಗೆ ನಾಸಿರುದ್ದೀನ್ ಶಾ ಮಾತನಾಡಿದ್ದ ವಿಡಿಯೋ ವೈರಲ್ – Kannada News | Naseeruddin Shah Old Video calling Anupam Kher a Clown resurfaces amid Ram Temple Row

ಅಯೋಧ್ಯೆ ರಾಮಮಂದಿರದ ದೇಣಿಗೆ ಕಳ್ಳತನದ ವರದಿಗಳ ಕುರಿತು ಬಾಲಿವುಡ್ ನಟ ಅನುಪಮ್ ಖೇರ್ (Anupam Kher) ಇತ್ತೀಚೆಗೆ ನೀಡಿದ ಹೇಳಿಕೆ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಇದರ ಬೆನ್ನಲ್ಲೇ, ಹಿರಿಯ ನಟ ನಾಸಿರುದ್ದೀನ್ ಶಾ (Naseeruddin Shah) ಅವರು ಅನುಪಮ್ ಖೇರ್ ಅವರನ್ನು ‘ಜೋಕರ್’ (Clown) ಎಂದು ಕರೆದಿದ್ದ 2020ರ ಹಳೆಯ ಸಂದರ್ಶನದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಮತ್ತೆ ವೈರಲ್ ಆಗಲು ಪ್ರಾರಂಭಿಸಿದೆ. ಅನುಪಮ್ ಖೇರ್ ಹೇಳಿಕೆಯನ್ನು ಟ್ರೋಲ್ ಮಾಡುತ್ತಿರುವ ನೆಟ್ಟಿಗರು, 2020ರಲ್ಲಿ ನಾಸಿರುದ್ದೀನ್ ಶಾ ಅವರು ಖೇರ್…

Read More

ಇರಾನ್-ಅಮೆರಿಕ ಯುದ್ಧ: ಬೆಂಗಳೂರಲ್ಲಿ ಚಿನ್ನದ ವ್ಯಾಪಾರ ಕುಸಿತ; ಎಕ್ಸ್‌ಚೇಂಜ್‌ಗೆ ಮುಂದಾದ ಜನರು – Kannada News | Iran US Conflict Hits Bengaluru Gold Trade; More People Opt to Exchange Gold Instead of Buying

ಬೆಂಗಳೂರು, ಜುಲೈ 17: ದೂರದ ಅಮೆರಿಕ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದ ತೀವ್ರ ಪ್ರಭಾವ ಭಾರತದ ಮೇಲೂ ಬೀರಿದೆ. ಮಧ್ಯಪ್ರಾಚ್ಯ ಸಂಘರ್ಷದ ಪರಿಣಾಮವಾಗಿ ದೇಶದಲ್ಲಿ ತೈಲ ಬಿಕ್ಕಟ್ಟು ಹಾಗೂ ಆರ್ಥಿಕ ಹಿನ್ನಡೆ ಉಂಟಾಗುವ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ದೇಶದ ಆರ್ಥಿಕತೆಯನ್ನು ಕಾಪಾಡುವ ಮತ್ತು ಸುಸ್ಥಿರತೆಯನ್ನು ಕಾಯ್ದುಕೊಳ್ಳುವ ಉದ್ದೇಶದಿಂದ ಸಾರ್ವಜನಿಕರು ಮುಂದಿನ ಒಂದು ವರ್ಷಗಳ ಕಾಲ ಹೊಸ ಚಿನ್ನವನ್ನು ಖರೀದಿ (Gold) ಮಾಡದಂತೆ ಪ್ರಧಾನಿ ನರೇಂದ್ರ ಮೋದಿ ಮಹತ್ವದ ಕರೆ ನೀಡಿದ್ದರು. ಈ ಕರೆಗೆ ಬೆಂಗಳೂರಿನ…

Read More

Happy Life Tips: ಜೀವನದಲ್ಲಿ ಸಂತೋಷವಾಗಿರಲು ಈ ಸಿಂಪಲ್‌ ಅಭ್ಯಾಸಗಳನ್ನು ಅಳವಡಿಸಿಕೊಳ್ಳಿ – Kannada News | These good habits will bring happiness into your life

ಇಂದಿನ ಈ ಕಾರ್ಯನಿರತ ಜೀವನದಲ್ಲಿ ಹೆಚ್ಚಿನವರು ಒತ್ತಡಕ್ಕೊಳಗಾಗಿದ್ದಾರೆ. ಕೆಲಸ, ಕುಟುಂಬದ ಜವಾಬ್ದಾರಿಯ ಚಿಂತೆಯಿಂದಾಗಿ ಸಂತೋಷವಾಗಿರುವುದನ್ನೇ (Happy) ಮರೆತುಬಿಟ್ಟಿದ್ದಾರೆ. ಇನ್ನೂ ಅನೇಕರು ಸಂತೋಷವವನ್ನು ಕಂಡುಕೊಳ್ಳುವುದು ಸವಾಲಿನ ಕೆಲಸವೇ ಸರಿ ಎಂಬು ಭಾವಿಸುತ್ತಾರೆ. ಆದರೆ ಹ್ಯಾಪಿ ಆಗಿರೋದು ಅಷ್ಟು ಕಷ್ಟದ ಕೆಲಸವೇನಲ್ಲ, ಕೆಲವು ಸರಳ ಅಭ್ಯಾಸಗಳನ್ನು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಸಂತೋಷವಾಗಿರಬಹುದು. ಸಂತೋಷದಾಯಕ ಜೀವನಕ್ಕೆ ಸಹಕಾರಿಯಾದ ಆ ಅಭ್ಯಾಸಗಳು ಯಾವುವು ಎಂಬ ಸಂಪೂರ್ಣ ವಿವರ ಇಲ್ಲಿದೆ. ಸಂತೋಷವಾಗಿರಲು ಏನು ಮಾಡಬೇಕು? ಸಕಾರಾತ್ಮಕ ಮನಸ್ಥಿತಿಯನ್ನು ಇಟ್ಟುಕೊಳ್ಳಿ: ಸಂತೋಷದ ಮೊದಲ ಹೆಜ್ಜೆ…

Read More

ಲಕ್ಕುಂಡಿಯಲ್ಲಿ ಸಿಕ್ಕ ಚಿನ್ನದ ನಿಧಿ ಯಾರ ಕಾಲದ್ದು ಗೊತ್ತಾ? ಇದರ ಬೆಲೆ ಕೇಳಿದ್ರೆ ಶಾಕ್​​​ ಆಗುವುದು ಗ್ಯಾರಂಟಿ!

ಗದಗ, ಮಾ.11: ಲಕ್ಕುಂಡಿಯಲ್ಲಿ (Lakkundi Gold Treasure) ಈ ವರ್ಷದ (2026) ಜನವರಿ 10ರಂದು ಪತ್ತೆಯಾಗಿದ್ದ ಚಿನ್ನದ ನಿಧಿಯ ಕುರಿತು ಕುತೂಹಲಕಾರಿ ವಿಷಯಗಳು ಹೊರಬಂದಿವೆ. ರಿತ್ತಿ ಕುಟುಂಬದ ಮನೆಯ ಪಾಯ ತೋಡುವಾಗ ಸಿಕ್ಕಿದ್ದ ಈ ಆಭರಣಗಳು ಕೇವಲ ಬಂಗಾರವಲ್ಲ, ಅವು ಇತಿಹಾಸದ ಅಮೂಲ್ಯ ದಾಖಲೆಗಳಾಗಿವೆ. ಗದಗ ಜಿಲ್ಲಾಡಳಿತ ಭವನದಲ್ಲಿ ಡಿಸಿ ನೇತೃತ್ವದಲ್ಲಿ ನಡೆದ ಪರಿಶೀಲನೆಯಲ್ಲಿ ಪುರಾತತ್ವ ಶಾಸ್ತ್ರಜ್ಞರ ಸಮಿತಿ ಈ ಕೆಲವೊಂದು ಅಚ್ಚರಿಯ ವಿಚಾರಗಳನ್ನು ತಿಳಿಸಿದೆ. ಈ ಆಭರಣಗಳು ಯಾವ ಕಾಲದ್ದೂ, ಯಾರಿಗೆ ಸೇರಬೇಕಿರುವುದು, ಹಾಗೂ ಇದರ…

Read More

ಲೀಸ್ ಮನೆ ಕೊಡಿಸುವುದಾಗಿ ನಂಬಿಸಿ 200 ಕೋಟಿ ರೂ. ವಂಚನೆ: ಜಾನ್ಸ್ ಅಸೆಟ್ ಕಂಪನಿ ಮಾಲೀಕ ಎಸ್ಕೇಪ್! – Kannada News | Bengaluru Lease Fraud: Johns Asset Company Dupes 300 People of Rs 200 Crore, Owner Absconding

ಲೀಸ್ ಮನೆ ಕೊಡಿಸುವುದಾಗಿ ನಂಬಿಸಿ 200 ಕೋಟಿ ರೂ. ವಂಚನೆ ಬೆಂಗಳೂರು, ಮೇ 18: ನಗರದಲ್ಲಿ ಮನೆಗಳನ್ನು ಲೀಸ್​ಗೆ (Lease) ಪಡೆಯಲು ಬಯಸುವವರನ್ನೇ ಟಾರ್ಗೆಟ್ ಮಾಡಿ ಬರೋಬ್ಬರಿ 200 ಕೋಟಿ ರೂ.ಗೂ ಅಧಿಕ ಹಣ ವಂಚಿಸಿರುವ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. ಜಾನ್ಸ್ ಅಸೆಟ್ (Johns Asset) ಎಂಬ ಮಿಡಿಯೇಟರ್ ಕಂಪನಿಯು ಸುಮಾರು 300ಕ್ಕೂ ಹೆಚ್ಚು ಜನರಿಗೆ ಮಕ್ಮಲ್ ಟೋಪಿ ಹಾಕಿದ್ದು, ಕಂಪನಿ ಮಾಲೀಕ ಪರಾರಿಯಾಗಿದ್ದಾನೆ. ಮುಖ್ಯಾಂಶಗಳು ಬೆಂಗಳೂರಿನಲ್ಲಿ ಮನೆ ಲೀಸ್​ಗೆ ಪಡೆಯುವವರನ್ನು ಟಾರ್ಗೆಟ್ ಮಾಡಿ ಭಾರಿ…

Read More

World Refugee Day 2026: ಜೂನ್‌ 20 ರಂದು ವಿಶ್ವ ನಿರಾಶ್ರಿತರ ದಿನವನ್ನು ಆಚರಿಸುವುದು ಏಕೆ? ಇಲ್ಲಿದೆ ಮಾಹಿತಿ – Kannada News | World Refugee Day 2026: Know the history and significance of World Refugee Day

ವಿಶ್ವ ನಿರಾಶ್ರಿತರ ದಿನImage Credit source: Pinterest ಯುದ್ಧ, ಆರ್ಥಿಕ ಬಿಕ್ಕಟ್ಟು, ರಾಜಕೀಯ ಗಲಭೆ, ಪ್ರಾಕೃತಿಕ ವಿಕೋಪ ಹಾಗೂ ಹಿಂಸಾಚಾರ ಹೀಗೆ ನಾನಾ ಕಾರಣಗಳಿಂದ ಊರು, ದೇಶ ಬಿಟ್ಟು ಹೋಗುವವರೇ ಹೆಚ್ಚು. ಹೀಗೆ ಊರು ಬಿಟ್ಟು ಬೇರೆ ಕಡೆಗೆ ಹೋದವರು ಬದುಕು ಕಟ್ಟಿಕೊಳ್ಳಲು ಒದ್ದಾಡುತ್ತಿದ್ದಾರೆ. ಅವರ ಬದುಕು ದಿನನಿತ್ಯ ಹೋರಾಟವಾಗಿದೆ. ಹೀಗಾಗಿ ಅಂತಹವರಿಗೆ ಮೂಲಸೌಕರ್ಯ ಹಾಗೂ ನಿರಾಶ್ರಿತರ ಸಮಸ್ಯೆಗಳನ್ನು ಆಲಿಸಲು, ಪುನರ್‌ವಸತಿಯ ಬಗ್ಗೆ ಜಾಗೃತಿ ಮೂಡಿಸಲು ಜೂನ್ 20 ರಂದು ವಿಶ್ವ ನಿರಾಶ್ರಿತರ ದಿನವನ್ನು (World Refugee…

Read More