Headlines

PBKS vs MI IPL 2026 Live Score: ನಾಯಕನಾಗಿ ಟಾಸ್ ಗೆದ್ದ ಬುಮ್ರಾ ಬೌಲಿಂಗ್ ಆಯ್ಕೆ – Kannada News | Punjab Kings vs Mumbai Indians IPL 2026 Live Cricket Score PBKS vs MI Match on 14th May latest news in Kannada

ಐಪಿಎಲ್ 2026 ರ 58ನೇ ಪಂದ್ಯ ಪಂಜಾಬ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವೆ ನಡೆಯಲಿದೆ.ಇದು ಉಭಯ ತಂಡಗಳ 12 ನೇ ಪಂದ್ಯವಾಗಿದೆ. ಪ್ಲೇಆಫ್‌ನಿಂದ ಮುಂಬೈ ಹೊರಬಿದ್ದಿರುವುದರಿಂದ ಈ ಪಂದ್ಯ ಕೇವಲ ಔಪಚಾರಿಕವಾಗಿದೆ. ಇತ್ತ ಪಂಜಾಬ್‌ ಪ್ಲೇಆಫ್​ ರೇಸ್​ನಲ್ಲಿ ಉಳಿಯಲು ಈ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದೆ. Source link

Read More

ಮಗಳ ಮೇಲೆ ಅತ್ಯಾಚಾರವೆಸಗಿದ್ದ ತಂದೆಗೆ ಜೈಲಿನಲ್ಲೇ ಕೊಳೆಯುವ ಶಿಕ್ಷೆ ವಿಧಿಸಿದ ಕೋರ್ಟ್

ವಿಜಯಪುರ, ಮಾರ್ಚ್​ 06: ಐದು ವರ್ಷದ ಅಪ್ರಾಪ್ತ ವಯಸ್ಸಿನ ಸ್ವಂತ ಮಗಳ ಮೇಲೆ ಅತ್ಯಾಚಾರ ಎಸಗಿದ್ದ ಕಾಮುಕ ತಂದೆಗೆ (Father) ವಿಜಯಪುರದ ವಿಶೇಷ ನ್ಯಾಯಾಲಯ 20 ವರ್ಷ ಜೀವಾವಧಿ ಶಿಕ್ಷೆ ಹಾಗೂ 50 ಸಾವಿರ ರೂ ದಂಡ ವಿಧಿಸಿ ಆದೇಶಿಸಿದೆ. ತಂದೆಯೇ ಐದು ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ್ದು, ಜಿಲ್ಲೆಯಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಇಂದು ತೀರ್ಪು ನೀಡಿದೆ. ನಡೆದಿದ್ದೇನು? ಹೆಂಡತಿ ಮೇಲಿನ ವೈಮನಸ್ಸಿನಿಂದಾಗಿ ತನ್ನ ಐದು…

Read More

Video: ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ

ಕೆಲವೊಮ್ಮೆ ಜನರು ದಿಢೀರನೆ ಫೇಮಸ್ ಆಗಲು ಅದೇನೆಲ್ಲಾ ಮಾಡುತ್ತಾರೆ ನೋಡಿ, ಇತ್ತೀಚೆಗಷ್ಟೇ ತಾಯಿಯೊಬ್ಬರು ಬಾವಿಯ ಕಟ್ಟೆಯ ಮೇಲೆ ನಿಂತು ತನ್ನ ಇಬ್ಬರು ಮಕ್ಕಳ ಕೈ ಹಿಡಿದು ನೃತ್ಯ ಮಾಡುವ ವಿಡಿಯೋ ವೈರಲ್ ಆಗಿತ್ತು., ಈಗ ಇಲ್ಲೊಬ್ಬ ಮಹಿಳೆ ತನ್ನ ಮಗುವನ್ನು ಬೈಕಿನ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿರುವ ವಿಡಿಯೋ ವೈರಲ್ ಆಗಿದೆ. ಮಹಿಳೆ ತನ್ನ ಮಗುವನ್ನು ಸ್ಕೂಟರ್‌ನ ಸ್ಟೋರೇಜ್ ವಿಭಾಗದಲ್ಲಿ ಇರಿಸಿ ಸ್ಕೂಟರ್ ಓಡಿಸುವುದನ್ನು ನೋಡಬಹುದು. ಮುಚ್ಚಿದ ಡಿಕ್ಕಿಯೊಳಗೆ ಉಸಿರಾಡಲು ಮಗುವಿಗೆ ತೊಂದರೆಯಾಗಬಹುದು ಎಂದು ಈ ವಿಡಿಯೋ…

Read More

IPL 2026: ಓರ್ವ ಆಟಗಾರ ಹೊರಕ್ಕೆ… ಹೀಗಿರಲಿದೆ RCB ಪ್ಲೇಯಿಂಗ್ 11

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 20ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಮುಂಬೈ ಇಂಡಿಯನ್ಸ್ (MI) ತಂಡಗಳು ಮುಖಾಮುಖಿಯಾಗಲಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಾಳೆ (ಏ.12) ನಡೆಯಲಿರುವ ಈ ಪಂದ್ಯಕ್ಕಾಗಿ ಆರ್​ಸಿಬಿ ಒಂದು ಬದಲಾವಣೆ ಮಾಡುವುದು ಖಚಿತ. ಏಕೆಂದರೆ ಕಳೆದ ಮೂರು ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಆರ್​ಸಿಬಿ ವೇಗಿ ಅಭಿನಂದನ್ ಸಿಂಗ್ ನಿರೀಕ್ಷಿತ ಪ್ರದರ್ಶನ ನೀಡಿಲ್ಲ. ಆಡಿದ ಮೂರು ಮ್ಯಾಚ್​ಗಳಲ್ಲಿ ಒಟ್ಟು 58 ಎಸೆತಗಳನ್ನು ಎಸೆದಿರುವ ಅಭಿನಂದನ್ ನೀಡಿರುವುದು ಬರೋಬ್ಬರಿ 122 ರನ್​ಗಳು. ಅದರಲ್ಲೂ…

Read More

ಒಂದೇ ಒಂದು ಪಂದ್ಯ ಗೆದ್ದಿರುವ RCB ಮತ್ತು RR ನಡುವೆ ಭಾರೀ ಅಂತರ..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಶುರುವಾಗಿ ಮೂರು ದಿನಗಳು ಕಳೆದಿವೆ. ಈ ಮೂರು ದಿನಗಳಲ್ಲಿ ಒಟ್ಟು 6 ತಂಡಗಳು ಕಣಕ್ಕಿಳಿದಿವೆ. ಈ ಆರು ತಂಡಗಳಲ್ಲಿ ಅತ್ಯಧಿಕ ನೆಟ್​ ರನ್ ರೇಟ್ ಪಡೆದಿರುವುದು ರಾಜಸ್ಥಾನ್ ರಾಯಲ್ಸ್. ಅದು ಸಹ ಸಿಎಸ್​ಕೆ ತಂಡವನ್ನು ಹೀನಾಯವಾಗಿ ಸೋಲಿಸುವ ಮೂಲಕ ಎಂಬುದು ವಿಶೇಷ. ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತ್ತು. ಇನ್ನು ಮುಂಬೈ ಇಂಡಿಯನ್ಸ್ ತಂಡವು ಕೆಕೆಆರ್ ತಂಡವನ್ನು…

Read More

Bangalore Air Pollution: ಬೆಂಗಳೂರಿನ ಗಾಳಿಯಮಟ್ಟ ಕಳಪೆ, ಉಸಿರಾಟದ ತೊಂದರೆ ಕಾಡುವುದು – Kannada News | Bengaluru Air Quality Alert: ‘Unhealthy’ AQI Demands Precautions. Check Karnataka’s PM 2.5

ಬೆಂಗಳೂರು, ಮಾ.2: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವಾಯು ಮಾಲಿನ್ಯದ ಮಟ್ಟ ಆತಂಕಕಾರಿಯಾಗಿ ಏರಿಕೆಯಾಗಿದೆ. ಕಳೆದ ಕೆಲವು ದಿನಗಳಿಂದ ಒಣ ಹವೆ ಮತ್ತು ವಾಹನಗಳ ದಟ್ಟಣೆಯಿಂದಾಗಿ ಬೆಂಗಳೂರಿನ ಗಾಳಿಯ ಗುಣಮಟ್ಟ ‘ಅನಾರೋಗ್ಯಕರ’ (Unhealthy) ಹಂತಕ್ಕೆ ತಲುಪಿದೆ. ಆದರೆ, ಕರಾವಳಿ ಮತ್ತು ಮಲೆನಾಡಿನ ಕೆಲವು ಭಾಗಗಳಲ್ಲಿ ವಾಯು ಗುಣಮಟ್ಟವು ತಕ್ಕಮಟ್ಟಿಗೆ ಸುಧಾರಣೆ ಕಂಡಿದೆ. ಬೆಂಗಳೂರಿನ ಬಿಟಿಎಂ ಲೇಔಟ್, ಸಿಲ್ಕ್ ಬೋರ್ಡ್ ಮತ್ತು ಜಯನಗರ ಭಾಗಗಳಲ್ಲಿ AQI 160 ದಾಟಿದ್ದು, ಇದು ಶ್ವಾಸಕೋಶದ ಸಮಸ್ಯೆ ಇರುವವರಿಗೆ ಮತ್ತು ಮಕ್ಕಳಿಗೆ ಅಪಾಯಕಾರಿಯಾಗಿದೆ. ಅತಿಸೂಕ್ಷ್ಮ…

Read More

Personality Test: ‘S’ ಅಕ್ಷರದಿಂದ ಹೆಸರು ಪ್ರಾರಂಭವಾಗುವವರ ಸ್ವಭಾವ ಹೇಗಿರುತ್ತೆ? ಇವರ ಯಶಸ್ಸಿನ ರಹಸ್ಯವೇನು? – Kannada News | S Letter Personality: Astrology’s Secrets and Traits Explained

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಹೆಸರಿನ ಮೊದಲ ಅಕ್ಷರವು ವ್ಯಕ್ತಿಯ ವ್ಯಕ್ತಿತ್ವ ಮತ್ತು ಭವಿಷ್ಯದ ಮೇಲೆ ಗಾಢವಾದ ಪ್ರಭಾವ ಬೀರುತ್ತದೆ. ಅದರಲ್ಲೂ ‘S’ ಅಕ್ಷರದಿಂದ ಹೆಸರು ಪ್ರಾರಂಭವಾಗುವವರು ಬಹಳ ವಿಶೇಷವಾದ ಸ್ವಭಾವವನ್ನು ಹೊಂದಿರುತ್ತಾರೆ ಮತ್ತು ಇತರರಿಗಿಂತ ಭಿನ್ನವಾಗಿ ಗುರುತಿಸಿಕೊಳ್ಳುತ್ತಾರೆ. ರಹಸ್ಯ ಕಾಪಾಡುವುದರಲ್ಲಿ ಇವರು ಎತ್ತಿದ ಕೈ: ‘S’ ಅಕ್ಷರದ ವ್ಯಕ್ತಿಗಳು ತಮ್ಮ ಜೀವನದ ಅನೇಕ ವಿಷಯಗಳನ್ನು ಗೌಪ್ಯವಾಗಿಡಲು ಇಷ್ಟಪಡುತ್ತಾರೆ. ವಿಶೇಷವಾಗಿ ಕುಟುಂಬದ ವಿಷಯಗಳು ಮತ್ತು ತಮ್ಮ ಯಶಸ್ಸಿನ ಹಿಂದಿನ ಗುಟ್ಟುಗಳನ್ನು ಅವರು ಯಾರೊಂದಿಗೂ ಅಷ್ಟು ಸುಲಭವಾಗಿ ಹಂಚಿಕೊಳ್ಳುವುದಿಲ್ಲ. ಈ…

Read More

ಕಾರ್ಮಿಕರಿಗೆ ಸಿಹಿಸುದ್ದಿ: ಶೀಘ್ರದಲ್ಲೇ ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿ , ಸಚಿವ ಸಂತೋಷ್ ಲಾಡ್ ಘೋಷಣೆ! – Kannada News | Karnataka to Implement New Minimum Wage; Smart Cards for Drivers and New Bills for Gig Workers

ಶೀಘ್ರದಲ್ಲೇ ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿImage Credit source: MediaForge AI ಬಳ್ಳಾರಿ, ಏಪ್ರಿಲ್ 27: ಸುಪ್ರೀಂ ಕೋರ್ಟ್‌ನ ಮಾರ್ಗಸೂಚಿಗಳಿಗೆ ಅನುಗುಣವಾಗಿ ರಾಜ್ಯದ ಕಾರ್ಮಿಕರಿಗೆ ಹೊಸ ಕನಿಷ್ಠ ವೇತನವನ್ನು (Minimum wage) ಜಾರಿಗೆ ತರಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ (Santosh Lad) ತಿಳಿಸಿದ್ದಾರೆ. ಆಹಾರ, ಬಟ್ಟೆ ಮತ್ತು ವಸತಿ ಅಗತ್ಯತೆಗಳನ್ನು ಪರಿಗಣಿಸಿ ಈ ವೇತನವನ್ನು ನಿಗದಿಪಡಿಸಲಾಗುವುದು ಎಂದು ಅವರು ಹೇಳಿದರು. ಅಸಂಘಟಿತ ವಲಯದ ಕಾರ್ಮಿಕರನ್ನು ಮುಖ್ಯವಾಹಿನಿಗೆ ತರಲು ಸರ್ಕಾರ ಬದ್ಧ…

Read More

IPL 2026: ಗೆರೆ ದಾಟುವುದರಲ್ಲಿ ಜಸ್ಪ್ರೀತ್ ಬುಮ್ರಾರನ್ನು ಮೀರಿಸುವವರಿಲ್ಲ

ಟೀಂ ಇಂಡಿಯಾವನ್ನು ಟಿ20 ವಿಶ್ವಕಪ್ ಚಾಂಪಿಯನ್ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದ ಸ್ಟಾರ್ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಇದೀಗ ಐಪಿಎಲ್​ನಲ್ಲಿ ತಮ್ಮ ಕೈಚಳಕ ತೋರಲು ಸಿದ್ಧರಾಗಿದ್ದಾರೆ. ಈ ಮಿಲಿಯನ್ ಡಾಲರ್ ಟೂರ್ನಿಯಲ್ಲಿ ಅಧಿಕ ಬಾರಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿರುವ ಮುಂಬೈ ಇಂಡಿಯನ್ಸ್ ತಂಡದ ಪರ ಆಡುತ್ತಿರುವ ಬುಮ್ರಾ, ಈ ಲೀಗ್​ನಲ್ಲಿ ಬೇಡದ ದಾಖಲೆಯೊಂದನ್ನು ತಮ್ಮ ಖಾತೆಗೆ ಹಾಕಿಕೊಂಡಿದ್ದಾರೆ. ವಾಸ್ತವವಾಗಿ ಐಪಿಎಲ್‌ನಲ್ಲಿ ಅತಿ ಹೆಚ್ಚು ನೋ ಬಾಲ್​ಗಳನ್ನು ಬೌಲ್ ಮಾಡಿದ ಬೌಲರ್​ಗಳ ಪಟ್ಟಿಯಲ್ಲಿ ಜಸ್ಪ್ರೀತ್ ಬುಮ್ರಾ ಅಗ್ರಸ್ಥಾನದಲ್ಲಿದ್ದಾರೆ. ಅಗ್ರಸ್ಥಾನದಲ್ಲಿ…

Read More

Karnataka 2nd PUC Exam 2026: ದ್ವಿತೀಯ ಪಿಯುಸಿ ಪರೀಕ್ಷೆ ಯಾವಾಗ? ವೇಳಾಪಟ್ಟಿ, ಕೇಂದ್ರಗಳು, ನಿಯಮಗಳ ಮಾಹಿತಿ ಇಲ್ಲಿದೆ – Kannada News | Karnataka 2nd PUC Exam 2026 Dates Announced? Practical and Main Exam Schedule, Centres and Rules details here

ಬೆಂಗಳೂರು, ಜನವರಿ 5: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) 2026 ರ ದ್ವಿತೀಯ ಪಿಯುಸಿ ಪ್ರಾಕ್ಟಿಕಲ್ ಪರೀಕ್ಷೆಗಳ (Second PU Exam) ವೇಳಾಪಟ್ಟಿಯನ್ನು ಪ್ರಕಟಿಸಿದೆ. ಈ ವರ್ಷ ದ್ವಿತೀಯ ಪಿಯುಸಿ ಪ್ರಾಕ್ಟಿಕಲ್ ಪರೀಕ್ಷೆಗಳು ಜನವರಿ 27 ರಿಂದ ಪ್ರಾರಂಭವಾಗಿ ಫೆಬ್ರವರಿ 2 ರವರೆಗೆ ನಡೆಯುವ ನಿರೀಕ್ಷೆಯಿದೆ. 2026 ರ ದ್ವಿತೀಯ ಪಿಯುಸಿ ಪ್ರಾಕ್ಟಿಕಲ್ ಪರೀಕ್ಷೆಗಳು ಒಟ್ಟಾರೆಯಾಗಿ ಒಂದು ವಾರದ ಅವಧಿಯಲ್ಲಿ ನಡೆಯಲಿದೆ. ಈ ಬಗ್ಗೆ ಕೆಎಸ್ಇಎಬಿ ಅಧಿಕೃತ ಸುತ್ತೋಲೆ ಹೊರಡಿಸಿದೆ. ವಿದ್ಯಾರ್ಥಿಗಳು 2026…

Read More