Headlines

Video: ಮೂರು ತಿಂಗಳ ಗರ್ಭಿಣಿಯ ಕಪಾಳಕ್ಕೆ ಹೊಡೆದ ಪೊಲೀಸ್ ಅಧಿಕಾರಿ – Kannada News | Ernakulam Incident: Video Shows Woman With Infant Allegedly Slapped by Police Officer

ಕೊಚ್ಚಿ, ಡಿಸೆಂಬರ್ 19: ಪೊಲೀಸ್ ಅಧಿಕಾರಿಯೊಬ್ಬರು ಮೂರು ತಿಂಗಳ ಗರ್ಭಿಣಿಯ ಕಪಾಳಕ್ಕೆ ಹೊಡೆದಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಈ ಘಟನೆ ಕೊಚ್ಚಿಯ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಯಾವುದೇ ಸುಳ್ಳು ಪ್ರಕರಣ ದಾಖಲಿಸಿ ಮಹಿಳೆಯ ಪತಿಯನ್ನು ಪೊಲೀಸರು ಠಾಣೆಗೆ ಎಳೆದುಕೊಂಡು ಬಂದಿದ್ದರು. ಅದನ್ನು ಪ್ರಶ್ನೆ ಮಾಡಲು ಬಂದಿದ್ದ ಮಹಿಳೆಗೆ ಎಚ್​ಎಸ್​ಒ ಪ್ರತಾಪ್ ಚಂದ್ರನ್ ಕಪಾಳಕ್ಕೆ ಹೊಡೆದಿರುವ ಘಟನೆ ನಡೆದಿದೆ. ಈ ಘಟನೆ 2024ರಲ್ಲಿ ನಡೆದಿದ್ದರೂ ವಿಡಿಯೋ ಈಗ ವೈರಲ್ ಆಗಿದೆ. ಅವರನ್ನು ಈಗ ಆಲಪ್ಪುಳ ಜಿಲ್ಲೆಯ ಅರೂರ್…

Read More

ಭಾರತದ ಗೆಲುವಲ್ಲ, ಇವರೇ ತಟ್ಟೆಯಲ್ಲಿಟ್ಟು ನೀಡಿದ ‘ಗಿಫ್ಟ್​’

ಮಳೆ ನಿಂತರೂ ಹನಿ ನಿಂತಿಲ್ಲ ಎಂಬಂತೆ ಟಿ20 ವಿಶ್ವಕಪ್​​ ಫೈನಲ್ ಪಂದ್ಯದ ಚರ್ಚೆ ಮುಂದುವರೆದಿದೆ. ಮಾರ್ಚ್ 8 ರಂದು ಅಹಮದಾಬಾದ್​ನಲ್ಲಿ ನಡೆದ ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡವನ್ನು ಹೀನಾಯವಾಗಿ ಸೋಲಿಸಿ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಝಿಲೆಂಡ್ ತಂಡದ ನಾಯಕ ಮಿಚೆಲ್ ಸ್ಯಾಂಟ್ನರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು ಕಲೆಹಾಕಿದ್ದು ಬರೋಬ್ಬರಿ 255 ರನ್​ಗಳು….

Read More

ರಾಮಚಂದ್ರ ರಾವ್ ಕೇಸ್​​​​: ವೈರಲ್​ ಆಗಿರುವ ವಿಡಿಯೋ ಅಸಲಿ ಎಂದ ತನಿಖಾ ತಂಡ

ಬೆಂಗಳೂರು, ಮಾರ್ಚ್​​ 19: ಸಮವಸ್ತ್ರದಲ್ಲಿಯೇ ಕಚೇರಿಯಲ್ಲಿ ಮಹಿಳೆಯೋರ್ವರ ಜೊತೆ ಅನುಚಿತವಾಗಿ ಕೆ. ರಾಮಚಂದ್ರ ರಾವ್ ವರ್ತಿಸಿರುವ ವಿಡಿಯೋ ವೈರಲ್​​ ಪ್ರಕರಣ ಸಂಬಂಧ ಮಹತ್ವದ ಬೆಳವಣಿಗೆ ನಡೆದಿದೆ. ವಿಡಿಯೋಗಳು ಸಂಪೂರ್ಣವಾಗಿ ನಿಜವಾಗಿದ್ದು, ಅವು ಡೀಪ್‌ಫೇಕ್, AI ನಿರ್ಮಿತ ಅಥವಾ ಯಾವುದೇ ರೀತಿಯಲ್ಲಿ ಎಟಿಟ್​​ ಆಗಿರುವ ದೃಶ್ಯಗಳಲ್ಲ ಎಂಬುದು ದೃಢ ಪಟ್ಟಿದೆ. ಈ ಕುರಿತು ತನಿಖೆ ನಡೆಸಲು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಆರ್. ಹಿತೇಂದ್ರ ನೇತೃತ್ವದಲ್ಲಿ ರಾಜ್ಯ ಸರ್ಕಾರ ನೇಮಿಸಿದ್ದ 4 ಮಂದಿ ಐಪಿಎಸ್​​ ಅಧಿಕಾರಿಗಳ ತಂಡ 100 ಪುಟಗಳ…

Read More

6 ವರ್ಷದ ಹೆಣ್ಣುಮಗು ಮೇಲೆ ಮೂವರು ಬಾಲಕರಿಂದ ಲೈಂಗಿಕ ದೌರ್ಜನ್ಯ! – Kannada News | 6 year old girl physically harassed in Delhi by 3 minors boys

ನವದೆಹಲಿ, ಜನವರಿ 29: ಯಾವುದೇ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಾಗ ಕೆಲವರು ಆ ಹೆಣ್ಣಿನ ಬಗ್ಗೆಯೇ ಅಪಸ್ವರ ಎತ್ತುತ್ತಾರೆ. ರಾತ್ರಿ ಹೊತ್ತಿನಲ್ಲಿ ಹೊರಗೆ ಹೋಗಿದ್ದೇಕೆ? ಮೈ ಕಾಣುವ ಬಟ್ಟೆ ಹಾಕಿಕೊಂಡಿದ್ದೇಕೆ? ಆಕೆಯೇ ಪ್ರಚೋದನೆ ಕೊಟ್ಟಿರಬಹುದು ಎಂಬಿತ್ಯಾದಿ ಟೀಕೆಗಳನ್ನು ಮಾಡುವವರು ಇದ್ದೇ ಇರುತ್ತಾರೆ. ಆದರೆ, ಅತ್ಯಾಚಾರ ಮಾಡುವುದಕ್ಕೆ ಯಾವುದೇ ಪ್ರಚೋದನೆಯೂ ಬೇಕಿಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಏಕೆಂದರೆ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 6 ವರ್ಷದ ಹೆಣ್ಣುಮಗುವಿನ ಮೇಲೆ ಸಾಮೂಹಿಕ ಅತ್ಯಾಚಾರ (Physical Harassment) ನಡೆದಿದೆ. ದೆಹಲಿಯ ಭಜನ್‌ಪುರದಲ್ಲಿ 6…

Read More

ಏಪ್ರಿಲ್‌ನಲ್ಲಿ ಭಾರತದ ಖಾಸಗಿ ವಲಯ ಭರ್ಜರಿ ಏರಿಕೆ: ಉತ್ಪಾದನಾ, ಸೇವಾ ವಲಯಗಳ PMI ವರದಿಯಲ್ಲಿ ಗಮನಾರ್ಹ ಸಂಗತಿಗಳು – Kannada News | India’s Private Sector Booms in April: PMI Surges on Manufacturing & Services Growth

ಫ್ಯಾಕ್ಟರಿ ಸಾಂದರ್ಭಿಕ ಚಿತ್ರImage Credit source: AI/Mediaforge/TV9 ನವದೆಹಲಿ, ಏಪ್ರಿಲ್ 23: ಭಾರತದ ಖಾಸಗಿ ವಲಯವು ಏಪ್ರಿಲ್ ತಿಂಗಳಿನಲ್ಲಿ ಭರ್ಜರಿ ಬೆಳವಣಿಗೆಯನ್ನು ಸಾಧಿಸಿದೆ. ವಿಶೇಷವಾಗಿ ಉತ್ಪಾದನಾ ವಲಯದಲ್ಲಿ (Manufacturing sector) ಕಂಡುಬಂದ ಚೇತರಿಕೆಯು ಈ ಪ್ರಗತಿಗೆ ಮುಖ್ಯ ಕಾರಣ ಎಂದು ‘ಪರ್ಚೇಸಿಂಗ್ ಮ್ಯಾನೇಜರ್ಸ್ ಇಂಡೆಕ್ಸ್’ (PMI) ವರದಿ ತಿಳಿಸಿದೆ. ಸರ್ವಿಸ್ ಸೆಕ್ಟರ್ ಕೂಡ ಏಪ್ರಿಲ್​ನಲ್ಲಿ ಚುರುಕುಗೊಂಡಿದೆ. ಹಿಂದಿನ ತಿಂಗಳಾದ ಮಾರ್ಚ್​ನಲ್ಲಿ ಇವೆರಡೂ ಕೂಡ ಮಂದ ಬೆಳವಣಿಗೆ ಕಂಡಿದ್ದವು. ಎಸ್ ಅಂಡ್ ಪಿ ಗ್ಲೋಬಲ್​ನಿಂದ ಕಲೆಹಾಲಾದ ಎಚ್​ಎಸ್​ಬಿಸಿ ಫ್ಯಾಶ್…

Read More

ಕೆನಡಾದಲ್ಲಿ ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ – Kannada News | Chandans Father Mourns Sons Murder in Canada, Watches Last Rites via Mobile

ನೆಲಮಂಗಲ, ಫೆಬ್ರವರಿ 12: ಕೆನಡಾದಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಬದುಕು ಕಟ್ಟಿಕೊಂಡಿದ್ದ ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲು ನಿವಾಸಿ ಚಂದನ್ ಕುಮಾರ್, ಎರಡು ದಿನಗಳ ಹಿಂದೆ ದುಷ್ಕರ್ಮಿಗಳ ಶೂಟೌಟ್‌ಗೆ ಬಲಿ ಆಗಿದ್ದಾರೆ. ಚಂದನ್ ತಂದೆ ತಮ್ಮ ಮಗನ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಕೆನಡಾಕ್ಕೆ ಹೋಗಲು ಸಾಧ್ಯವಾಗಿರಲಿಲ್ಲ. ಕೆನಡಾದ ಲೋಟಸ್‌ನಲ್ಲಿ ನಡೆದ ಅಂತಿಮ ದರ್ಶನವನ್ನು ಮೊಬೈಲ್ ವಿಡಿಯೋ ಮೂಲಕ ನೋಡಿ ತಂದೆ ಕಣ್ಣೀರಿಟ್ಟಿದ್ದಾರೆ. ಈ ಹೃದಯ ವಿದ್ರಾವಕ ಘಟನೆ ಕುಟುಂಬಕ್ಕೆ ಅತೀವ ನೋವು ತಂದಿದೆ. ಏರ್ ಲಿಫ್ಟ್ ಮೂಲಕ…

Read More

ಕುಕ್ಕೆ ಹಾಗೂ ಕೊಲ್ಲೂರು ದೇವಾಲಯಗಳಿಗೆ ಹೋಗುವ ಭಕ್ತರಿಗೆ ಗುಡ್​​​ ನ್ಯೂಸ್ ನೀಡಿದ ಸಿದ್ದರಾಮಯ್ಯ – Kannada News | Karnataka Budget Boost: Kukke and Kollur Temples Get Development Authorities

ಬೆಂಗಳೂರು: ಇಂದು (ಮಾ.6) 17ನೇ ಬಜೆಟ್​​​ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರಾವಳಿಗೆ ಹೆಚ್ಚು ಮಹತ್ವದ ನೀಡಿದ್ದಾರೆ. ಬಜೆಟ್​​​ ಆರಂಭದಲ್ಲಿ ಮಹತ್ವದ ಘೋಷಣೆಯನ್ನು ಮಾಡಿದ್ದಾರೆ. ರಾಜ್ಯದ ಅತಿ ಹೆಚ್ಚು ಆದಾಯ ತರುವ ಹಾಗೂ ಲಕ್ಷಾಂತರ ಭಕ್ತರು ಭೇಟಿ ನೀಡುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯಗಳ ಮೂಲಸೌಕರ್ಯ ವೃದ್ಧಿಗೆ ಸರ್ಕಾರ ಮುಂದಾಗಿದೆ. ಬಜೆಟ್‌ನಲ್ಲಿ ಘೋಷಿಸಲಾದ ಈ ಪ್ರಾಧಿಕಾರಗಳು ದೇವಾಲಯಗಳ ಆಡಳಿತ ಮತ್ತು ಭಕ್ತರ ಸೌಲಭ್ಯಗಳನ್ನು ಮೇಲ್ದರ್ಜೆಗೇರಿಸಲಿವೆ. ಪ್ರಾಧಿಕಾರ ರಚನೆಯ ಪ್ರಮುಖ ಉದ್ದೇಶಗಳು: ಸಮಗ್ರ…

Read More

ಕೂದಲು ಉದುರುವ ಸಮಸ್ಯೆ ನಿವಾರಣೆಗೆ ಅಡುಗೆ ಮನೆಯಲ್ಲಿ ಲಭ್ಯವಿರುವ ಈ ವಸ್ತುಗಳೇ ಸಾಕು – Kannada News | Drink these drinks to prevent hair loss

ಇತ್ತೀಚಿನ ದಿನಗಳಲ್ಲಿ ಎಲ್ಲಾ ವಯೋಮಾನದವರು ಸಹ ಕೂದಲು ಉದುರುವಿಕೆ  (hair fall) ಸಮಸ್ಯೆಯಿಂದ ತೊಂದರೆಗೀಡಾಗಿದ್ದಾರೆ. ಕೆಟ್ಟ ಜೀವನಶೈಲಿ, ಅನಾರೋಗ್ಯಕರ ಆಹಾರ ಪದ್ಧತಿ, ಒತ್ತಡ ಇವೆಲ್ಲವೂ ಕೂದಲು ಉದುರುವಿಕೆಗೆ ಮುಖ್ಯ ಕಾರಣ.  ಈ ಕೂದಲು ಉದುರುವಿಕೆ ಸಮಸ್ಯೆಯಿಂದ ಮುಕ್ತಿ ಪಡೆಯಲು, ಕೂದಲಿನ ಬೆಳವಣಿಗೆಯನ್ನು ಉತ್ತೇಜಿಸಲು ಹಲವರು ವಿವಿಧ ಹೇರ್‌ ಮಾಸ್ಕ್‌, ಎಣ್ಣೆ ಇತ್ಯಾದಿ ಬಾಹ್ಯ ಆರೈಕೆಯ ಮೊರೆ ಹೋಗ್ತಾರೆ. ಇದರ ಜೊತೆಗೆ ಕೂದಲ ಆರೋಗ್ಯಕ್ಕೆ ಆಂತರಿಕ ಪೋಷಣೆಯೂ ಅಷ್ಟೇ ಮುಖ್ಯ. ನಿಮಗೂ ಹೇರ್‌ ಫಾಲ್‌ ಸಮಸ್ಯೆ ಇದ್ದರೆ, ಅಡುಗೆ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 23ರ ದಿನಭವಿಷ್ಯ

ನಿಮ್ಮಲ್ಲಿ ಯಾರು ಆಸ್ತ೦- ಮನೆ ಮೊದಲಾದ ಖರೀದಿಗೆ ಪ್ರಯತ್ನ ಮಾಡುತ್ತಾ ಇದ್ದೀರಿ ಅಂಥವರು ಬೆಲ್ಲವನ್ನು ದಾನ ಮಾಡಿ. ಇದರಿಂದ ನಿಮ್ಮ ಮನಸಿಗೆ ಒಪ್ಪುವಂಥದ್ದು ಆಸ್ತಿ- ಮನೆ ದೊರೆಯಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಜತೆಗೆ ಕೆಲಸ ಮಾಡುವವರು ನಿಮ್ಮ ಸಾಮರ್ಥ್ಯದ ಬಗ್ಗೆ ಅಚ್ಚರಿ ವ್ಯಕ್ತಪಡಿಸಲಿದ್ದಾರೆ. ನಿಮ್ಮಲ್ಲಿ ಯಾರು ಸೈಟು, ಮನೆ ಅಥವಾ ಅಪಾರ್ಟ್ ಮೆಂಟ್ ಖರೀದಿ ಮಾಡುವ ಸಲುವಾಗಿ ಪ್ರಯತ್ನವನ್ನು ಮಾಡುತ್ತಿದ್ದೀರಿ ಅಂಥವರಿಗೆ ಮನಸ್ಸಿಗೆ ಒಪ್ಪುವಂಥದ್ದು…

Read More

ವಿವಾದಾತ್ಮಕ ಹೇಳಿಕೆ… ಧೋನಿ ಕ್ಷಮೆಯಾಚಿಸಿದ ಯುವರಾಜ್ ಸಿಂಗ್

ಟೀಮ್ ಇಂಡಿಯಾದ ಮಾಜಿ ಸ್ಟಾರ್ ಆಟಗಾರ, ಎರಡು ಬಾರಿ ವಿಶ್ವಕಪ್ ವಿಜೇತ ಯುವರಾಜ್ ಸಿಂಗ್ ಅವರು ಭಾರತೀಯ ಕ್ರಿಕೆಟ್‌ನ ದಿಗ್ಗಜ ನಾಯಕರಾದ ಎಂ.ಎಸ್. ಧೋನಿ ಮತ್ತು ಕಪಿಲ್ ದೇವ್ ಅವರಲ್ಲಿ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ. ಇತ್ತೀಚಿನ ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು, ತಮ್ಮ ತಂದೆ ಯೋಗರಾಜ್ ಸಿಂಗ್ ಅವರು ನೀಡುತ್ತಿರುವ ಸರಣಿ ವಿವಾದಾತ್ಮಕ ಹೇಳಿಕೆಗಳಿಗಾಗಿ ಕ್ಷಮಾಪಣೆ ಕೇಳಿದ್ದಾರೆ. ಕ್ಷಮೆಯಾಚನೆಗೆ ಕಾರಣವೇನು? ಯುವರಾಜ್ ಸಿಂಗ್ ಅವರ ತಂದೆ ಯೋಗರಾಜ್ ಸಿಂಗ್ ಅವರು ಕಳೆದ ಹಲವು ವರ್ಷಗಳಿಂದ ಎಂ.ಎಸ್. ಧೋನಿ ಮತ್ತು ಕಪಿಲ್…

Read More