ಗುಜರಾತ್‌ನ ಅಪಘಾತದಲ್ಲಿ 7 ಜನ ಸಾವು; ರಾಷ್ಟ್ರಪತಿ, ಪ್ರಧಾನಿ ಮೋದಿ ಸಂತಾಪ

ನವದೆಹಲಿ, ಏಪ್ರಿಲ್ 13: ಇಂದು ಬೆಳಗಿನ ಜಾವ ಗುಜರಾತ್‌ನ ಸುರೇಂದ್ರನಗರ ಜಿಲ್ಲೆಯಲ್ಲಿ ದುರಂತ ಸಂಭವಿಸಿದ್ದು, ವೇಗವಾಗಿ ಬಂದ ಟ್ರಕ್ ಯಾತ್ರಿಕರ ಗುಂಪಿನ ಮೇಲೆ ಡಿಕ್ಕಿ ಹೊಡೆದ ಪರಿಣಾಮವಾಗಿ 7 ಜನರು ಸಾವನ್ನಪ್ಪಿದ್ದು, ಇತರ ನಾಲ್ವರು ಗಾಯಗೊಂಡಿದ್ದಾರೆ. ಲಖ್ತಾರ್-ವಿರಮ್‌ಗಮ್ ಹೆದ್ದಾರಿಯಲ್ಲಿ ಇಂದು ಬೆಳಗಿನ ಜಾವ ಸುಮಾರು 1.30 ಗಂಟೆಗೆ ಭಕ್ತರು ರಾಜ್‌ಕೋಟ್‌ನಿಂದ ಬಹುಚರಾಜಿ ದೇವಸ್ಥಾನಕ್ಕೆ ಕಾಲ್ನಡಿಗೆಯಲ್ಲಿ ಹೋಗುತ್ತಿದ್ದಾಗ ಈ ಭೀಕರ ಅಪಘಾತ ಸಂಭವಿಸಿದೆ. ಈ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Mumru)…

Read More

ಮುಡಾ ಹಗರಣ: ಸಿದ್ದರಾಮಯ್ಯ ಆಪ್ತನ 10 ಸ್ಥಿರ ಆಸ್ತಿಗಳು ಮುಟ್ಟುಗೋಲು – Kannada News | Muda Scam Case: ED Attaches Siddaramaiah Close Aide Marigowda Property

ಬೆಂಗಳೂರು.ಮೈಸೂರು, (ಜನವರಿ 22): ಸಿಎಂ ಸಿದ್ದರಾಮಯ್ಯ (Siddaramaiah) ಮತ್ತು ಇತರರ ವಿರುದ್ಧದ ಮುಡಾ ಹಗರಣ ಪ್ರಕರಣದಲ್ಲಿ (Muda Scam Case) ಮಹತ್ವದ ಬೆಳವಣಿಗೆ ನಡೆದಿದೆ. ಸಿದ್ದರಾಮಯ್ಯನವರ ಪರಮಾಪ್ತ, ಮುಡಾದ ಮಾಜಿ ಅಧ್ಯಕ್ಷ ಮರೀಗೌಡ (Marigowda)  ಕೂಡ ಅಕ್ರಮ ನಿವೇಶನ ಪಡೆದಿರುವುದು ಬೆಳಕಿಗೆ ಬಂದಿದೆ. ಇಡಿ ದಾಳಿ ವೇಳೆ ಸೈಟ್‌ಗಳ ಹಂಚಿಕೆಯಲ್ಲಿ ನಿಯಮಗಳನ ಉಲ್ಲಂಘನೆ ಕಂಡುಬಂದಿತ್ತು. ಹೀಗಾಗಿ ಇಡಿ, ಮರಿಗೌಡಗೆ ಸೇರಿದ 10 ಸ್ಥಿರ ಆಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ. ಮರಿಗೌಡಗೆ ಸೇರಿದ 10 ಸ್ಥಿರ ಆಸ್ತಿಗಳು ಮುಟ್ಟುಗೋಲು…

Read More

ಕತ್ತೆಗಳಿಗೆ ಮದುವೆ ಮಾಡಿಸಿದ ವಾಟಾಳ್ ನಾಗರಾಜ್: ಪ್ರೇಮ ವಿವಾಹಕ್ಕೆ ಸರ್ಕಾರ 3 ಲಕ್ಷ ರೂ. ನೀಡಬೇಕು – Kannada News | Bengaluru: Vatal Nagaraj Celebrates Valentine’s Day with Donkey Wedding and Key Demands

ಬೆಂಗಳೂರು, ಫೆ.14: ಇಂದು ಪ್ರೇಮಿಗಳ ದಿನವನ್ನು (Valentine’s Day) ಆಚರಣೆ ಮಾಡಲಾಗುತ್ತಿದೆ. ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಪ್ರತಿ ವರ್ಷದಂತೆ ಈ ಬಾರಿಯೂ ಕತ್ತೆಗಳಿಗೆ ಮದುವೆ ಮಾಡಿಸುವ ಮೂಲಕ ವಿಶಿಷ್ಟವಾಗಿ ಆಚರಿಸಿದ್ದಾರೆ. ನಗರದ ಸೆಂಟ್ರಲ್ ರೈಲ್ವೆ ನಿಲ್ದಾಣದ ಬಳಿ ಕತ್ತೆಗಳ ಮೆರವಣಿಗೆ ನಡೆಸಿದೆ. ಎರಡು ಕತ್ತೆಗಳಿಗೆ ಪೂಜೆ ಸಲ್ಲಿಸಿ, ಸಾಂಪ್ರದಾಯಿಕವಾಗಿ ಹೂವಿನ ಹಾರ ಹಾಕಿ ತಾಳಿ ಕಟ್ಟಿದ್ದಾರೆ. ಮದುವೆಯ ಶಾಸ್ತ್ರಗಳು ನಡೆಯುತ್ತಿದ್ದಾಗಲೇ ‘ಗಂಡು ಕತ್ತೆ’ ಹಠಾತ್ತನೆ ಅಲ್ಲಿಂದ ಓಡಿಹೋಗಿದೆ. ಇದನ್ನು ಕಂಡು…

Read More

ಅತ್ತಿಗೆ ಜೊತೆ ಅನೈತಿಕ ಸಂಬಂಧ: ಸಹೋದರನಿಂದಲೇ ನಡೀತು ಚಿಕ್ಕಪ್ಪನ ಮಗನ ಬರ್ಬರ ಕೊಲೆ; ಮೂವರು ವಶಕ್ಕೆ – Kannada News | Bagalkote Car Burning Twist: Illicit Affair Led to Brutal Murder, 3 Arrested

ಸಹೋದರನಿಂದಲೇ ನಡೀತು ಚಿಕ್ಕಪ್ಪನ ಮಗನ ಬರ್ಬರ ಕೊಲೆ Image Credit source: Tv9 Kannada ಬಾಗಲಕೋಟೆ, ಏಪ್ರಿಲ್​​ 21: ಜಮಖಂಡಿ ತಾಲೂಕಿನ ಕನ್ನೊಳ್ಳಿ ಗ್ರಾಮದಲ್ಲಿ ಕಾರಲ್ಲೇ ವ್ಯಕ್ತಿಯೋರ್ವ ದಹನವಾಗಿರುವ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್​​ ಸಿಕ್ಕಿದೆ. ಮೃತನನ್ನು ಅದೇ ಗ್ರಾಮದ ಕೃಷಿಕ ಸೋಮು ಪಡಸಲಗಿ (36) ಎಂದು ಗುರುತಿಸಲಾಗಿದ್ದು, ಇದು ಆಕಸ್ಮಿಕ ಸಾವಲ್ಲ ಬದಲಾಗಿ ಕೊಲೆ ಎಂಬುದು ತನಿಖೆ ವೇಳೆ ಬಯಲಾಗಿದೆ. ತನ್ನ ಪತ್ನಿಯ ಜೊತೆ ಈತ ಅನೈತಿಕ ಸಂಬಂಧ ಹೊಂದಿರುವ ಹಿನ್ನೆಲೆ ಸೋಮು ದೊಡ್ಡಪ್ಪನ ಮಗ ಸದಾಶಿವ…

Read More

Vastu Shastra: ಮನೆಯಲ್ಲಿ ಪಾರಿವಾಳ ಮೊಟ್ಟೆ ಇಟ್ಟರೆ ಏನರ್ಥ? ವಾಸ್ತು ಶಾಸ್ತ್ರ ಹೇಳುವುದೇನು? – Kannada News | Pigeon Nesting at Home: Vastu Shastra, Good or Bad Luck and Spiritual Insights

ಪಾರಿವಾಳಗಳು ಮನೆಯ ಬಾಲ್ಕನಿಯಲ್ಲಿ ಅಥವಾ ತಾರಸಿಯ ಮೇಲೆ ಗೂಡು ಕಟ್ಟುವುದು ಬಹಳ ಸಾಮಾನ್ಯ. ಕೆಲವೇ ದಿನಗಳಲ್ಲಿ ಅವು ಅಲ್ಲಿ ಮೊಟ್ಟೆಗಳನ್ನು ಇಡುವುದರಿಂದ, ಇದನ್ನು ನೋಡಿದ ಹಲವರು ಇದು ಸಹಜ ಪ್ರಕ್ರಿಯೆ ಎಂದು ನಿರ್ಲಕ್ಷ್ಯ ಮಾಡುತ್ತಾರೆ. ಆದರೆ ಇನ್ನೂ ಕೆಲವರು ಇದನ್ನು ವಾಸ್ತು ದೃಷ್ಟಿಯಿಂದ ಮನೆಗೆ ಶುಭವೋ ಅಥವಾ ಅಶುಭವೋ ಎಂಬ ಕುತೂಹಲದಿಂದ ಚಿಂತಿಸುತ್ತಾರೆ. ಈ ವಿಚಾರದಲ್ಲಿ ವಾಸ್ತು ಶಾಸ್ತ್ರ ಮತ್ತು ಆಧ್ಯಾತ್ಮಿಕ ಗುರುಗಳು ವಿಭಿನ್ನ ಅಭಿಪ್ರಾಯಗಳನ್ನು ನೀಡಿದ್ದಾರೆ. ವಾಸ್ತು ಶಾಸ್ತ್ರದ ಪ್ರಕಾರ ಪಾರಿವಾಳವನ್ನು ಶಾಂತಿ, ಪ್ರೀತಿ ಮತ್ತು…

Read More

‘ಕಲ್ಕಿ 2898 AD’ ಚಿತ್ರಕ್ಕೆ ಹೀರೋಗಿಂತಲೂ ಹೆಚ್ಚು ಸಂಭಾವನೆ ಪಡೆದ ಕಮಲ್ ಹಾಸನ್

2024ರ ಬ್ಲಾಕ್‌ ಬಸ್ಟರ್ ಸಿನಿಮಾ ‘ಕಲ್ಕಿ 2898 AD’ (Kalki 2898 AD) ಕೇವಲ ದೃಶ್ಯ ವೈಭವದಿಂದ ಮಾತ್ರವಲ್ಲದೇ, ಅದರಲ್ಲಿ ನಟಿಸಿದ ಕಲಾವಿದರ ಸಂಭಾವನೆಯ ವಿಚಾರವಾಗಿಯೂ ಈಗ ಸುದ್ದಿಯಲ್ಲಿದೆ. ಪ್ರಭಾಸ್, ಅಮಿತಾಭ್ ಬಚ್ಚನ್, ದೀಪಿಕಾ ಪಡುಕೋಣೆ ಅವರಂತಹ ದಿಗ್ಗಜರ ನಡುವೆ, ತಮಿಳಿನ ಸ್ಟಾರ್ ಹೀರೋ ಕಮಲ್ ಹಾಸನ್ (Kamal Haasan) ಅವರು ಪಡೆದ ಸಂಭಾವನೆ ಎಷ್ಟು ಎಂಬ ಕುತೂಹಲಕ್ಕೆ ಈಗ ಅವರ ಆಪ್ತ ಗೆಳೆಯ ಯುಗಿ ಸೇತು ತೆರೆ ಎಳೆದಿದ್ದಾರೆ. ಕಮಲ್ ಹಾಸನ್ ಅವರ ದಶಕಗಳ ಕಾಲದ…

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಚಳಿಯೋ ಚಳಿ; 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​! – Kannada News | Bengaluru temperature: Extreme cold weather Karnataka, Orange alert for 7 districts, yellow alert for 15

ರಾಜ್ಯದಲ್ಲಿ ಚಳಿಯೋ ಚಳಿ; 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​! ಬೆಂಗಳೂರು, ಡಿಸೆಂಬರ್ 20: ರಾಜ್ಯದಲ್ಲಿ ತೀವ್ರ ಚಳಿಯಿಂದಾಗಿ (Weather Forecast) ಜನ ಜೀವನ ತತ್ತರಿಸಿದೆ. ಬೆಂಗಳೂರಿನಲ್ಲೂ ಮೈಕೊರೆಯುವ ಚಳಿ ಜನರನ್ನು ಬೆಂಬಿಡದೆ ಕಾಡುತ್ತಿದ್ದು, ಮೋಡ ಮುಸುಕಿದ ವಾತಾವರಣವಿರಲಿದೆ ಎಂದು ಇಲಾಖೆ ತಿಳಿಸಿದೆ. ಕಲಬುರಗಿ, ರಾಯಚೂರು ಸೇರಿದಂತೆ 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಿರುವ ಇಲಾಖೆ, ಮಂಡ್ಯ, ಮೈಸೂರು ಸೇರಿದಂತೆ 15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಿದೆ. ಯಾವ ಜಿಲ್ಲೆಗಳಿಗೆ ಅಲರ್ಟ್​? ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ವಿಜಯಪುರ,…

Read More

ಬಿಸಿಸಿಐ ‘ನಮನ್’ ಪ್ರಶಸ್ತಿ ಪಡೆದ ಕ್ರಿಕೆಟಿಗರ ಸಂಪೂರ್ಣ ಪಟ್ಟಿ ಇಲ್ಲಿದೆ

ದೆಹಲಿಯಲ್ಲಿ ಭಾನುವಾರ (ಮಾರ್ಚ್ 15) ನಡೆದ ಸಮಾರಂಭದಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತನ್ನ ವಾರ್ಷಿಕ ನಮನ್ ಪ್ರಶಸ್ತಿಗಳನ್ನು ಪ್ರಧಾನ ಮಾಡಿದೆ. ಈ ಸಮಾರಂಭದಲ್ಲಿ ದಿಗ್ಗಜ ರಾಹುಲ್ ದ್ರಾವಿಡ್​ ಅವರಿಗೆ ಪ್ರತಿಷ್ಠಿತ ಕರ್ನಲ್ ಸಿಕೆ ನಾಯುಡು ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಇನ್ನು ಭಾರತ ಟೆಸ್ಟ್ ತಂಡದ ನಾಯಕ ಶುಭ್​ಮನ್ ಗಿಲ್, ಟೀಮ್ ಇಂಡಿಯಾ ಬ್ಯಾಟರ್​ ಸ್ಮೃತಿ ಮಂಧಾನ ಸೇರಿದಂತೆ ಹಲವರಿಗೆ ಪ್ರಶಸ್ತಿ ನೀಡಲಾಯಿತು. ಈ ಪ್ರಶಸ್ತಿಗಳ ಸಂಪೂರ್ಣ ಪಟ್ಟಿ ಕೆಳಗಿನಂತಿದೆ… 2025ರ ನಮನ್…

Read More

PM Kisan eKYC: ಪಿಎಂ ಕಿಸಾನ್ ಸ್ಕೀಮ್- ರೈತರು ಇಕೆವೈಸಿ ಮಾಡಲು 3 ವಿಧಾನಗಳು – Kannada News | PM Kisan scheme, 3 methods of updating e KYC to get installment money

ಪಿಎಂ ಕಿಸಾನ್ ಸ್ಕೀಮ್ ಯೋಜನೆಯಲ್ಲಿ (PM Kisan Scheme) ರೈತರ ವ್ಯವಸಾಯಕ್ಕೆ ನೆರವಾಗಲು ಸರ್ಕಾರ ವರ್ಷಕ್ಕೆ ಮೂರು ಬಾರಿ ಸಹಾಯಧನ ನೀಡುತ್ತದೆ. ತಲಾ 2 ಸಾವಿರ ರೂಗಳಂತೆ ವರ್ಷಕ್ಕೆ ಮೂರು ಕಂತುಗಳಲ್ಲಿ 6,000 ರೂ ನೀಡಲಾಗುತ್ತದೆ. ದೇಶಾದ್ಯಂತ 10 ಕೋಟಿಗೂ ಅಧಿಕ ರೈತರು ಈ ಯೋಜನೆಗೆ ನೊಂದಾಯಿಸಿದ್ದಾರೆ. ಸ್ಕೀಮ್​ಗೆ ನೊಂದಾಯಿಸಿದರೂ ಬಹಳಷ್ಟು ರೈತರಿಗೆ ಕಂತಿನ ಹಣ ಲಭಿಸಿಲ್ಲ. ಇದಕ್ಕೆ ಹೆಚ್ಚಿನ ಕಾರಣ ಇಕೆವೈಸಿ ಮಾಡದೇ ಇರುವುದು. ಬ್ಯಾಂಕ್ ಅಕೌಂಟ್, ಮ್ಯೂಚುವಲ್ ಫಂಡ್, ಡೀಮ್ಯಾಟ್ ಅಕೌಂಟ್, ಗ್ಯಾಸ್ ಕನೆಕ್ಷನ್…

Read More