‘ಟಾಕ್ಸಿಕ್’ ಟೀಸರ್ ಡೈಲಾಗ್ ಮೂಲಕ ‘ಧುರಂಧರ್ 2’ಗೆ ಎಚ್ಚರಿಕೆ ಕೊಟ್ಟ ಯಶ್ – Kannada News | Yash’s Toxic Dialogue: A Fierce Reply to Ranveer Singh Dhurandhar 2 Movie

‘ಟಾಕ್ಸಿಕ್’ ಸಿನಿಮಾದ ಟೀಸರ್ (Toxic Teaser) ರಿಲೀಸ್ ಆಗಿ ಹಲ್​ಚಲ್​ ಎಬ್ಬಿಸುತ್ತಿದೆ. ಈ ಟೀಸರ್ ರಿಲೀಸ್ ಆದ ಕೆಲವೇ ಹೊತ್ತಿಗೆ ಮಿಲಿಯನ್ ವೀಕ್ಷಣೆ ಕಂಡಿದೆ. ಈ ಸಿನಿಮಾ ಹಿಂದಿಯ ‘ಧುರಂಧರ್ 2’ ಚಿತ್ರದ ಎದುರು ರಿಲೀಸ್ ಆಗುತ್ತಿದೆ. ರೇಸ್​​ಗೆ ಇಳಿದು ಯಶ್ ಸೋತ ದಾಖಲೆ ಇಲ್ಲ. ಹೀಗಾಗಿ, ‘ಧುರಂಧರ್ 2’ ಸಿನಿಮಾ ಎದುರು ಕೂಡ ಗೆಲ್ಲೋದು ‘ಟಾಕ್ಸಿಕ್’ ಎಂಬ ಮಾತು ಕೇಳಿ ಬಂದಿದೆ. ಈ ಮಧ್ಯೆ ಟೀಸರ್​ನಲ್ಲಿ ಬರೋ ಒಂದು ಡೈಲಾಗ್ ‘ಧುರಂಧರ್ 2’ ಚಿತ್ರಕ್ಕೆ ಕೊಟ್ಟ…

Read More

ICC T20 Rankings: ಹ್ಯಾಟ್ರಿಕ್ ಸೊನ್ನೆಯ ನಡುವೆಯೂ ಅಭಿಷೇಕ್ ಅಗ್ರಸ್ಥಾನಕ್ಕಿಲ್ಲ ಭಂಗ

ಟೀಂ ಇಂಡಿಯಾದ ಸ್ಟಾರ್ ಓಪನರ್ ಅಭಿಷೇಕ್ ಶರ್ಮಾಗೆ 2026 ರ ಟಿ20 ವಿಶ್ವಕಪ್ ದುಃಸ್ವಪ್ನಕ್ಕಿಂತ ಕಡಿಮೆ ಇಲ್ಲ. ಏಕೆಂದರೆ ಆಡಿರುವ 4 ಪಂದ್ಯಗಳಲ್ಲಿ ಅಭಿಷೇಕ್ ಖಾತೆ ತೆರೆದಿರುವುದು ಏಕೈಕ ಪಂದ್ಯದಲ್ಲಿ ಮಾತ್ರ. ಅಂದರೆ ಉಳಿದಿರುವ ಮೂರು ಪಂದ್ಯಗಳಲ್ಲಿ ಅಭಿಷೇಕ್ ಸೊನ್ನೆ ಸುತ್ತಿದ್ದಾರೆ. ಆದಾಗ್ಯೂ ಐಸಿಸಿ ಟಿ20 ಬ್ಯಾಟ್ಸ್‌ಮನ್​ಗಳ ರ್ಯಾಂಕಿಂಗ್​ನಲ್ಲಿ ಅಭಿಷೇಕ್ ಸ್ಥಾನಕ್ಕೆ ಯಾವುದೇ ಕುತ್ತು ಬಂದಿಲ್ಲ. ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ ಭರ್ಜರಿ ಫಾರ್ಮ್​ನಲ್ಲಿದ್ದ ಅಭಿಷೇಕ್ ಐಸಿಸಿ ಟಿ20 ಬ್ಯಾಟ್ಸ್‌ಮನ್​ಗಳ ರ್ಯಾಂಕಿಂಗ್​ನಲ್ಲಿ ಅಗ್ರಸ್ಥಾನದಲ್ಲಿದ್ದರು. ಇದೀಗ ಟಿ20 ವಿಶ್ವಕಪ್​ನಲ್ಲಿ…

Read More

Video: ಕಲಾವಿದ ಕುಣಿಯುತ್ತಿದ್ದಂತೆ ಕೈ ನೋವಿದ್ರೂ ಪುಟ್ಟ ಹೆಜ್ಜೆಯಿಟ್ಟು ಹೆಜ್ಜೆ ಹಾಕಿದ ಪುಟಾಣಿ – Kannada News | A little girl danced Yakshagana in front of the stage

ಕರಾವಳಿ ಗಂಡು ಕಲೆ ಯಕ್ಷಗಾನಕ್ಕೆ (Yakshagana) ಬಹುದೊಡ್ಡ ಅಭಿಮಾನಿ ಬಳಗವಿದೆ. ದೊಡ್ಡವರಿಂದ ಹಿಡಿದು ಮಕ್ಕಳವರೆಗೂ ಯಕ್ಷಗಾನ ಅಭಿಮಾನಿಗಳೇ. ಇದೀಗ ಯಕ್ಷಗಾನ ನೋಡಲು ಬಂದ ಪುಟಾಣಿಯ ಕ್ಯೂಟ್ ವಿಡಿಯೋ ವೈರಲ್ ಆಗಿದೆ. ರಂಗದಲ್ಲಿ ಯಕ್ಷಗಾನ ಕಲಾವಿದ ಕುಣಿಯುತ್ತಿದ್ದರೆ, ಯಕ್ಷಗಾನ ನೋಡಲು ಬಂದ ಪುಟಾಣಿಯೂ ಕೈ ನೋವಿದ್ದರೂ ಕಲಾವಿದನಂತೆ ಹೆಜ್ಜೆ ಹಾಕಲು ಪ್ರಯತ್ನಿಸುತಿದೆ. ಈ ವಿಡಿಯೋ ವೈರಲ್ ಆಗಿದ್ದು ನೆಟ್ಟಿಗರ ಹೃದಯ ಗೆದ್ದು ಕೊಂಡಿದೆ. ಜನಪ್ರತಿನಿಧಿ ಪತ್ರಿಕೆ ಹೆಸರಿನ ಫೇಸ್ಬುಕ್ ಪೇಜ್ ನಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಪುಟ್ಟ ಮಗುವಿಗಿರುವ ಯಕ್ಷಗಾನ…

Read More

ಹಾವೇರಿಯಲ್ಲಿ ಭೀಕರ ದುರಂತ: ನಿಲ್ದಾಣದಲ್ಲಿದ್ದ ಜನರ ಮೇಲೆ ನುಗ್ಗಿದ ಬಸ್, ಸಿಸಿ ಕ್ಯಾಮರಾದಲ್ಲಿ ಸೆರೆಯಾಯ್ತು ಭಯಾನಕ ವಿಡಿಯೋ

ಹಾವೇರಿ, ಏಪ್ರಿಲ್ 1: ಹಾವೇರಿ ನಗರ ಬಸ್ ನಿಲ್ದಾಣದಲ್ಲಿ ಇಂದು (ಏಪ್ರಿಲ್ 1) ಮುಂಜಾನೆ ಭೀಕರ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಬಸ್ ನಿಲ್ದಾಣದ ಪ್ಲಾಟ್‌ಫಾರ್ಮ್ ಮೇಲೆ ಬಸ್ಸಿಗಾಗಿ ಕಾಯುತ್ತಿದ್ದ ಪ್ರಯಾಣಿಕರ ಮೇಲೆ ಏಕಾಏಕಿ ನುಗ್ಗಿದ್ದು, ಘಟನೆಯಲ್ಲಿ ನಾಲ್ವರು ತೀವ್ರವಾಗಿ ಗಾಯಗೊಂಡಿದ್ದಾರೆ. ಬೆಳಗ್ಗೆ ಸುಮಾರು 7 ಗಂಟೆಯ ಸಮಯದಲ್ಲಿ ಈ ಅಪಘಾತ ಸಂಭವಿಸಿದೆ. ಬಸ್ ಚಾಲಕನ ಅತಿಯಾದ ವೇಗ ಮತ್ತು ನಿರ್ಲಕ್ಷ್ಯತನವೇ ಘಟನೆಗೆ ಕಾರಣ ಎಂಬುದು ತಿಳಿದುಬಂದಿದೆ. ಘಟನೆಯಲ್ಲಿ 2 ವರ್ಷದ ಪುಟ್ಟ ಮಗು ಹಜರತ್…

Read More

ಪತಂಜಲಿ ಫುಡ್ಸ್​ನ ‘ಸೂಪರ್-ಫಾಸ್ಟ್’ ಗಳಿಕೆ! 9 ತಿಂಗಳಲ್ಲಿ ₹29,000 ಕೋಟಿ ಆದಾಯ – Kannada News | Patanjali Foods Q3 results, revenue increases, while profit gets a hit

ಪ್ರಸಕ್ತ ಹಣಕಾಸು ವರ್ಷದ ಮೊದಲ ಒಂಬತ್ತು ತಿಂಗಳಲ್ಲಿ, ಬಾಬಾ ರಾಮ್‌ದೇವ್ ಅವರ ಪತಂಜಲಿ ಫುಡ್ಸ್ ಸಂಸ್ಥೆಯು ಗಳಿಕೆಯಲ್ಲಿ ದಾಖಲೆಯನ್ನು ಸ್ಥಾಪಿಸಿದೆ. ಮೊದಲ ಬಾರಿಗೆ, ಒಂಬತ್ತು ತಿಂಗಳ ಆದಾಯವು ₹29,000 ಕೋಟಿಗಳನ್ನು ಮೀರಿದೆ. ಇದು ಹಿಂದೆಂದೂ ನೋಡಿರದ ದಾಖಲೆಯಾಗಿದೆ. ಪ್ರಸಕ್ತ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದಲ್ಲಿ (2025ರ ಅಕ್ಟೋಬರ್​ನಿಂದ ಡಿಸೆಂಬರ್​ವರೆಗಿನ ಅವಧಿ), ಕಂಪನಿಯ ಆದಾಯವು ₹10,500 ಕೋಟಿಗಳನ್ನು ತಲುಪಿದೆ. ಕಂಪನಿಯ ಪ್ರಕಾರ, ಜಾಗತಿಕ ಸರಕುಗಳ ಬೆಲೆಗಳಲ್ಲಿನ ಏರಿಳಿತಗಳು, ರೂಪಾಯಿಯ ಗಮನಾರ್ಹ ಅಪಮೌಲ್ಯ ಮತ್ತು ಜಾಗತಿಕ ಆರ್ಥಿಕ ಸವಾಲುಗಳ ಹೊರತಾಗಿಯೂ,…

Read More

ದೆಹಲಿಗೆ ಬಂದ ಅಸ್ಸಾಂ ಪೊಲೀಸರು, ಹೈದರಾಬಾದ್​ಗೆ ಪರಾರಿಯಾದ ಪವನ್ ಖೇರಾ

ನವದೆಹಲಿ, ಏಪ್ರಿಲ್ 7: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಅವರು ಮಾಡಿದ್ದ ಪಾಸ್‌ಪೋರ್ಟ್ ವಂಚನೆ ಆರೋಪದ ವಿರುದ್ಧ ಕಾಂಗ್ರೆಸ್ ನಾಯಕ ಪವನ್ ಖೇರಾ (Pawan Khera) ವಿರುದ್ಧ ಎಫ್‌ಐಆರ್ ದಾಖಲಿಸಲಾಗಿತ್ತು. ಅದಾದ ಒಂದು ದಿನದ ನಂತರ ಇಂದು ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ನಿವಾಸಕ್ಕೆ ತೆರಳಿದ್ದಾರೆ.ನಿಜಾಮುದ್ದೀನ್ ಪ್ರದೇಶದ ದೆಹಲಿ ಪೊಲೀಸರು ಅಸ್ಸಾಂ ಪೊಲೀಸರ ಭೇಟಿಯ ಸಮಯದಲ್ಲಿ ಅಸ್ಸಾಂ ಪೊಲೀಸ್ ತಂಡಕ್ಕೆ ಸಹಾಯ ಮಾಡಿದರು. ಆದರೆ,…

Read More

‘ಇದು ಬೆಂಗಳೂರಿನಲ್ಲಿ ಸಹಿಸಲಾಗದ ಕ್ಷಣ’: ಟ್ರಾಫಿಕ್‌ನಲ್ಲಿ ಕಸದ ಲಾರಿಯ ಪಕ್ಕದಲ್ಲಿ ಸಿಲುಕಿಕೊಂಡ ಆಟೋದಲ್ಲಿದ್ದ ಮಹಿಳೆ – Kannada News | Pavitra Kulkarni’s Viral Video: Bangalore Traffic, Garbage Woes and Citizen Frustration

ಬೆಂಗಳೂರು, ಡಿ.23: ಕೆಲವರು ಬೆಂಗಳೂರನ್ನು (Bangalore traffic) ಮೆಚ್ಚಿಕೊಂಡರೆ, ಇನ್ನು ಕೆಲವರು ಇಲ್ಲಿನ ವ್ಯವಸ್ಥೆಯನ್ನು ದೂರುತ್ತಾರೆ. ರಾಜ್ಯ ರಾಜಧಾನಿ ಎಲ್ಲರಿಗೂ ಆಸರೆಯಾಗಿದೆ. ಆದರೆ ಇಲ್ಲಿನ ರಸ್ತೆ, ಟ್ರಾಫಿಕ್​​​​​, ವಾತಾವರಣದ ಬಗ್ಗೆ ಅನೇಕರಿಗೆ ಅಸಮಾಧಾನ ಇದೆ. ಇದೀಗ ಇಲ್ಲೊಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಪವಿತ್ರಾ ಕುಲಕರ್ಣಿ ಎಂಬುವವರು, ಹಂಚಿಕೊಂಡಿರುವ ವಿಡಿಯೋದಲ್ಲಿ ಬೆಂಗಳೂರಿನಲ್ಲಿ ತಾವು ಅನುಭವಿಸಿದ ಸಂಕಷ್ಟದ ಬಗ್ಗೆ ಹಂಚಿಕೊಂಡಿದ್ದಾರೆ. ಆಟೋದಲ್ಲಿ ಹೋಗುತ್ತಿದ್ದ ವೇಳೆ ನಡೆದ ಘಟನೆಯನ್ನು ಈ ವಿಡಿಯೋ ಮೂಲಕ ವಿವರಿಸಿದ್ದಾರೆ. ನಗರದ ಜನದಟ್ಟಣೆಯ…

Read More

ಬೆಂಗಳೂರಿನಲ್ಲಿ ರೌಡಿಶೀಟರ್ ಭೀಕರ ಹತ್ಯೆ, ಹೆತ್ತ ತಾಯಿಯ ಎದುರೇ ಕೊಚ್ಚಿ ಹಾಕಿದ್ರು! – Kannada News | Bengaluru rowdy sheeter pavan kumar brutal murder in front of his mother at thanisandra

ಬೆಂಗಳೂರು, (ಫೆಬ್ರವರಿ 26): ರೌಡಿಶೀಟರ್ ಪವನ್ ಕುಮಾರ್‌ನನ್ನು (Rowdy sheeter Pawan Kumar)  ಆತನ ತಾಯಿಯ ಕಣ್ಣೆದುರೇ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರು (Bengaluru) ನಗರದ ಥಣಿಸಂದ್ರ ವ್ಯಾಪ್ತಿಯ ಅಮರಜ್ಯೋತಿ ಲೇಔಟ್‌ನಲ್ಲಿ ನಡೆದಿದೆ. ಡಿಜೆ ಹಳ್ಳಿಯ ಕಪಿಲ್ ಕೊಲೆಯಲ್ಲಿ ಭಾಗಿಯಾಗಿದ್ದ ಪವನ್ ಕುಮಾರ್ ಎನ್ನುವಾತನನ್ನೇ ಆತನ ತಾಯಿ ಎದುರೇ ಬರ್ಬರವಾಗಿ ಕೊಲೆ ಮಾಡಲಾಗಿದೆ. ಮೂರು ವರ್ಷಗಳ ಹಿಂದಿನ ಕಪಿಲ ಎಂಬಾತನ ಕೊಲೆಗೆ ಸೇಡಿಗಾಗಿ ನಡೆದ ರಿವೇಂಜ್ ಮರ್ಡರ್ ಎಂದು ಶಂಕಿಸಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ….

Read More

ಬೆಂಗಳೂರಿನಲ್ಲಿ ಹುಡುಗಿಯರನ್ನ ಡೇಟಿಂಗ್​​ಗೆ​​​​​ ಕರೆದುಕೊಂಡು ಹೋಗುವ ಮುನ್ನ ಎಚ್ಚರ, ಮೂರು ಪಂಗನಾಮ ಹಾಕಿಯೇ ಕಳಿಸೋದು – Kannada News | Beware of Dating App Bill Scam: 50,000 Bills in Bengaluru and Mumbai Cafes.

ಬೆಂಗಳೂರು, ಜ.26: ಬೆಂಗಳೂರು ಮತ್ತು ಮುಂಬೈನಂತಹ ಮಹಾ ನಗರಗಳಲ್ಲಿ ಇತ್ತೀಚೆಗೆ ‘ರೆಸ್ಟೋರೆಂಟ್ ಡೇಟಿಂಗ್ ಸ್ಕ್ಯಾಮ್’ (Restaurant Dating Scam) ಎಂಬ ವಂಚನೆ ಜಾಲ ಭಾರಿ ಸದ್ದು ಮಾಡುತ್ತಿದೆ. ಒಂದು ಸಾಮಾನ್ಯ ಡೇಟ್‌ನಲ್ಲಿ ನೀವು ಕೇವಲ 2,000 ರೂ. ಖರ್ಚು ಮಾಡಬೇಕಾದ ಜಾಗದಲ್ಲಿ 20,000 ರೂ. ರಿಂದ 50,000 ರೂ. ವರೆಗೆ ಬಿಲ್ ಪಾವತಿಸಬೇಕಾದ ಪರಿಸ್ಥಿತಿ ಬರಬಹುದು. ಈ ವಂಚನೆ ಹೇಗೆ ನಡೆಯುತ್ತದೆ ಎಂಬುದರ ಬಗ್ಗೆ ತಿಳಿದುಕೊಂಡರೆ ಖಂಡಿತ ಅಚ್ಚರಿಪಡುವುದು ನಿಜ. ವಂಚಕರು (ಸಾಮಾನ್ಯವಾಗಿ ಯುವತಿಯರು) ಟಿಂಡರ್, ಬಂಬಲ್…

Read More

ಪಹಲ್ಗಾಮ್ ಕರಾಳ ದಿನಕ್ಕೆ ವರ್ಷ: ಶಿವಮೊಗ್ಗದ ಮಂಜುನಾಥ್ ಮನೆಯಲ್ಲಿ ಇನ್ನೂ ಮಡುಗಟ್ಟಿದ ನೋವು – Kannada News | Pahalgam Attack One Year Later: Pain Still Lingers in Manjunath’s House

ಶಿವಮೊಗ್ಗ, ಏಪ್ರಿಲ್​ 22: ಪಹಲ್ಗಾಮ್​ನಲ್ಲಿ (Pahalgam) 2025 ಏಪ್ರಿಲ್​​ 22ರಂದು ಶಿವಮೊಗ್ಗದ ಮಂಜುನಾಥ್ (Manjunath)  ಸೇರಿ ಒಟ್ಟು 26 ಜನರ ನರಮೇಧವಾಗಿತ್ತು. ಈ ಘಟನೆ ನಡೆದು ಇಂದಿಗೆ ಒಂದು ವರ್ಷ. ಮೃತ ಮಂಜುನಾಥ್ ಮನೆಯಲ್ಲಿ ಇನ್ನೂ ಅದೇ ನೋವು ಮಡುಗಟ್ಟಿದೆ. ವಯಸ್ಸಾದ ತಾಯಿ ತನ್ನ ಮಗನ ಸಾವಿನ ಕುರಿತು ಈಗಲೂ ನೆನೆದು ಕಣ್ಣೀರು ಹಾಕುತ್ತಿದ್ದಾರೆ. ಕಳೆದ ವರ್ಷ ಏ. 22 ರಂದು ಕಾಶ್ಮೀರದ ಪಹಲ್ಗಾಮ್​ನಲ್ಲಿ ಪ್ರವಾಸಕ್ಕೆಂದು ತೆರಳಿದ್ದ ಶಿವಮೊಗ್ಗದ ಮಂಜುನಾಥ್ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿ…

Read More