ತ್ರಿಷಾ ಸಹ ಆಗಲಿದ್ದಾರೆ ಶಾಸಕಿ, ವಿಜಯ್ ಕ್ಷೇತ್ರದಿಂದಲೇ ಸ್ಪರ್ಧೆ? – Kannada News | Trisha Krishnan may contest election and became MLA

ತಮಿಳು ಚಿತ್ರರಂಗದ ಸ್ಟಾರ ನಟ ವಿಜಯ್ (Vijay) ಅವರ ಟಿವಿಕೆ ಪಕ್ಷ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದೆ. ವಿಜಯ್ ಅವರು ನಾಳೆ (ಮೇ 07) ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಮಾಡುವ ಸಾಧ್ಯತೆ ಇದೆ. ವಿಜಯ್ ಅವರು ನಟಿ ತ್ರಿಷಾ ಜೊತೆಗೆ ಆಪ್ತ ಸಂಬಂಧ ಹೊಂದಿರುವುದು ಈಗ ಗುಟ್ಟೇನೂ ಅಲ್ಲ. ವಿಜಯ್ ಅವರ ಪತ್ನಿ ಸಹ ವಿಚ್ಛೇದನಕ್ಕೆ ಅರ್ಜಿ ಹಾಕಿದ್ದಾರೆ. ತ್ರಿಷಾ ಅವರ ಹುಟ್ಟುಹಬ್ಬದ ದಿನವೇ ವಿಜಯ್ ಅವರ ಪಕ್ಷ ಗೆಲುವು ಸಾಧಿಸಿದ್ದು,…

Read More

Akshaya Tritiya: ಅಕ್ಷಯ ತೃತೀಯದಂದು ತಪ್ಪಿಯೂ ಈ ವಸ್ತುಗಳನ್ನು ಖರೀದಿಸಬೇಡಿ!

ಸನಾತನ ಧರ್ಮದಲ್ಲಿ ವೈಶಾಖ ಮಾಸದ ಶುಕ್ಲ ಪಕ್ಷದ ತೃತೀಯಾ ತಿಥಿಗೆ ವಿಶೇಷವಾದ ಧಾರ್ಮಿಕ ಮಹತ್ವವಿದೆ. ಈ ಪವಿತ್ರ ದಿನವನ್ನೇ ‘ಅಕ್ಷಯ ತೃತೀಯ’ ಎಂದು ಆಚರಿಸುತ್ತೇವೆ. ಹಿಂದೂ ಪಂಚಾಂಗದ ಪ್ರಕಾರ, ಈ ವರ್ಷ ಈ ಶುಭ ಹಬ್ಬವು ಏಪ್ರಿಲ್ 19 ರಂದು ಬಂದಿದೆ. ಶಾಸ್ತ್ರಗಳ ಪ್ರಕಾರ, ಅಕ್ಷಯ ತೃತೀಯದಂದು ಮದುವೆ, ಗೃಹಪ್ರವೇಶ ಅಥವಾ ಯಾವುದೇ ಶುಭ ಕಾರ್ಯಗಳನ್ನು ಮಾಡಲು ಪ್ರತ್ಯೇಕವಾಗಿ ಪಂಚಾಂಗ ನೋಡುವ ಅವಶ್ಯಕತೆಯಿಲ್ಲ, ಇಡೀ ದಿನವು ಅತ್ಯಂತ ಮಂಗಳಕರವಾಗಿರುತ್ತದೆ. ಸಂಪತ್ತಿನ ಅಧಿದೇವತೆಯ ಆರಾಧನೆ: ಅಕ್ಷಯ ತೃತೀಯದಂದು ಐಶ್ವರ್ಯದ…

Read More

ಕರ್ನಾಟಕದ ಒಟ್ಟು ಸಾಲ ಎಷ್ಟು ಗೊತ್ತೇ? ಬಜೆಟ್​ನಲ್ಲಿ ಸಿಎಂ ಸಿದ್ದರಾಮಯ್ಯ ಕೊಟ್ಟ ಮಾಹಿತಿ ಇಲ್ಲಿದೆ

ಬೆಂಗಳೂರು, ಮಾರ್ಚ್ 6: 2025-26ನೇ ಸಾಲಿನಲ್ಲಿ ರಾಜ್ಯದ ಜಿಎಸ್‌ಡಿಪಿ 8.1% ನೈಜ ಬೆಳವಣಿಗೆ ದಾಖಲಿಸಿದ್ದು, ಇದು ದೇಶದ ಜಿಡಿಪಿಗಿಂತ ಹೆಚ್ಚಾಗಿದೆ. ಕೃಷಿ, ಕೈಗಾರಿಕಾ ಮತ್ತು ಸೇವಾ ವಲಯಗಳಲ್ಲಿ ಸಮತೋಲಿತ ಬೆಳವಣಿಗೆ ಕಂಡುಬಂದಿದೆ. ರಾಜ್ಯವು 56,432 ಹುದ್ದೆಗಳನ್ನು ಭರ್ತಿ ಮಾಡುವ ಮೂಲಕ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. 2026-27ನೇ ಸಾಲಿನ ಬಜೆಟ್ ಮಂಡಿಸಿದ ಅವರು, ಮೂಲಸೌಕರ್ಯ ಅಭಿವೃದ್ಧಿಗೆ 8,600 ಕೋಟಿ ರೂಪಾಯಿಗಳ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ತಿಳಿಸಿದರು. ಅಲ್ಲದೆ, ಸಾಲದ ಬಗ್ಗೆಯೂ ಮಾಹಿತಿ…

Read More

ಜೂನ್ 1ರಿಂದ ರೈಲ್ವೆ ವೈಟಿಂಗ್ ಲಿಸ್ಟ್ ನಿಯಮಗಳಲ್ಲಿ ಬದಲಾವಣೆ; ಟಿಕೆಟ್ ಸಿಗುವ ಸಾಧ್ಯತೆ ಹೆಚ್ಚಳ; ನಿಯಮ ಉಲ್ಲಂಘನೆಗೆ ಭಾರಿ ದಂಡ

ರೈಲ್ವೆ ನಿಲ್ದಾಣದ ಚಿತ್ರImage Credit source: PTI ನವದೆಹಲಿ, ಜೂನ್ 1: ರೈಲು ಪ್ರಯಾಣಿಕರ ಅನುಕೂಲಕ್ಕಾಗಿ ಮತ್ತು ರೈಲುಗಳಲ್ಲಿ ಹೆಚ್ಚುತ್ತಿರುವ ಭಾರಿ ಜನಸಂದಣಿಯನ್ನು ನಿಯಂತ್ರಿಸಲು ಭಾರತೀಯ ರೈಲ್ವೆ ಇಲಾಖೆಯು (Indian Railways) ಇಂದಿನಿಂದ (ಜೂನ್ 1, 2026) ಟಿಕೆಟ್ ಬುಕಿಂಗ್ ಮತ್ತು ಪ್ರಯಾಣದ ನಿಯಮಗಳಲ್ಲಿ ಅತ್ಯಂತ ಪ್ರಮುಖ ಬದಲಾವಣೆಗಳನ್ನು ಜಾರಿಗೆ ತಂದಿದೆ. ಈ ಹೊಸ ನಿಯಮಗಳು ಕನ್ಫರ್ಮ್ ಟಿಕೆಟ್ ಸಿಗುವ ಸಾಧ್ಯತೆಯನ್ನು ಹೆಚ್ಚಿಸಲಿವೆ. ಈ ನಿಯಮಗಳ ಪೈಕಿ ವೈಟಿಂಗ್ ಲಿಸ್ಟ್ ಟಿಕೆಟ್​ಗಳ ಸಂಖ್ಯೆಗೆ ಮಿತಿ ಹಾಕುವುದೂ ಒಂದು….

Read More

Daily Devotional: ಮನೆಯಲ್ಲಿ ಜೋಡಿ ಹಂಸಗಳ ಫೋಟೋ ಇದ್ರೆ ಶುಭವಾಗುತ್ತೆ! – Kannada News | Daily Devotional: The Auspicious Influence of Twin Swan Pictures in Your Home

ಬೆಂಗಳೂರು, ಜನವರಿ 19: ಮನೆಯಲ್ಲಿ ಶಾಂತಿ ಮತ್ತು ಸಕಾರಾತ್ಮಕ ವಾತಾವರಣವನ್ನು ನಿರ್ಮಿಸಲು ಅನೇಕ ಮಾರ್ಗಗಳಿವೆ. ಅವುಗಳಲ್ಲಿ ಒಂದು ವಿಶೇಷ ವಿಧಾನವೆಂದರೆ ಜೋಡಿ ಹಂಸಗಳ ಚಿತ್ರವನ್ನು ಮನೆಯಲ್ಲಿ ಇಡುವುದು. ಹಂಸಗಳನ್ನು ಲಕ್ಷ್ಮಿಯ ಸ್ವರೂಪವೆಂದು ಪರಿಗಣಿಸಲಾಗುತ್ತದೆ ಮತ್ತು ಅವು ಧನಾತ್ಮಕ ಶಕ್ತಿಯ ಸಂಕೇತವಾಗಿವೆ. ವಾಸ್ತು ಶಾಸ್ತ್ರದ ಪ್ರಕಾರ, ಜೋಡಿ ಹಂಸಗಳ ಚಿತ್ರವನ್ನು ಮನೆಯ ಹಾಲ್‌ನಲ್ಲಿ, ಅಂದರೆ ಜನರು ಹೆಚ್ಚು ಓಡಾಡುವ ಜಾಗದಲ್ಲಿ ಪೂರ್ವ ಅಥವಾ ಉತ್ತರ ದಿಕ್ಕಿಗೆ ಮುಖಮಾಡಿ ಇಡುವುದು ಶುಭಕರ. ಇದು ಅರ್ಧಕ್ಕೆ ನಿಂತ ಕೆಲಸಗಳನ್ನು ಪೂರ್ಣಗೊಳಿಸಲು, ಮನೆಯಲ್ಲಿನ…

Read More

ಬೀದಿ ಪಾಲಾಯ್ತು ಜೆಡಿ ಜೀವನ; ಗೂಡಂಗಡಿಯಲ್ಲಿ ಊಟ – Kannada News | Amruthadhare Serial Update Jayadev In Big trouble

‘ಅಮೃತಧಾರೆ’ ಧಾರಾವಾಹಿಯಲ್ಲಿ ಜೆಡಿ ಹಾಯಾಗಿ ಜೀವನ ನಡೆಸಿಕೊಂಡು ಹೋಗುತ್ತಿದ್ದ ವ್ಯಕ್ತಿ. ಅಣ್ಣನ ಆಸ್ತಿಯನ್ನೆಲ್ಲ ಕಬಳಿಸಿ, ಬೇರೆಯದೇ ರೀತಿಯಲ್ಲಿ ಬದುಕಲು ಆರಂಭಿಸಿದ. ಆದರೆ, ಈಗ ಆತನ ಪಾಪದ ಕೊಡ ತುಂಬಿ ತುಳುಕುತ್ತಿದೆ. ಹೀಗಾಗಿ, ಆತನಿಗೆ ಕೆಟ್ಟ ದಿನಗಳು ಆರಂಭವಾದವೂ ಎಂದರೂ ತಪ್ಪಾಗಲಾರದು. ಆ ಬಗ್ಗೆ ಇಲ್ಲಿದೆ ವಿವರ. ‘ಅಮೃತಧಾರೆ’ ಧಾರಾವಾಹಿಯಲ್ಲಿ ಬೆಟ್ಟಿಂಗ್ ಆ್ಯಪ್ ಮಾಡಿಕೊಂಡ ಜಯದೇವ್ ನಂತರ ಅದರಿಂದ ಸಾಕಷ್ಟು ನಷ್ಟ ಅನುಭವಿಸಿದೆ. ಈ ನಷ್ಟದಿಂದ ಹೊರಬರುವ ಮೊದಲೇ ಆತನ ಮನೆ, ಕಚೇರಿ ಎಲ್ಲವೂ ಸೀಝ್ ಆಯಿತು. ಈಗ…

Read More

IND vs WI: ಬೇಡ ಎಂದು ಬಿಸಾಡಿದವ ಭಾರತವನ್ನು ಗೆಲ್ಲಿಸಿದ; ಸೆಮೀಸ್​ಗೇರಿದ ಟೀಂ ಇಂಡಿಯಾ – Kannada News | Sanju Samson’s Heroics: India Beats West Indies to Qualify for T20 World Cup Semifinals

ಕೋಲ್ಕತ್ತಾದ ಈಡನ್​ಗಾರ್ಡನ್ಸ್ ಮೈದಾನದಲ್ಲಿ ನಡೆದ ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಸೂಪರ್ 8 ಸುತ್ತಿನ ಪಂದ್ಯ ರಣರೋಚಕ ಕ್ಷಣಕ್ಕೆ ಸಾಕ್ಷಿಯಾಯಿತು. ಈ ಮೊದಲೇ ಹೇಳಿದಂತೆ ಈ ಪಂದ್ಯದಲ್ಲಿ ಗೆದ್ದ ತಂಡಕ್ಕೆ ಸೆಮಿಫೈನಲ್ ಟಿಕೆಟ್ ಸಿಗುತ್ತಿತ್ತು. ಹೀಗಾಗಿ ಎರಡು ತಂಡಗಳು ಗೆಲುವಿಗಾಗಿ ರಣತಂತ್ರವನ್ನೇ ಹೆಣೆದಿದ್ದವು. ಆದರೆ ಕೆಚ್ಚೆದೆಯ ಆಟವನ್ನಾಡಿದ ಟೀಂ ಇಂಡಿಯಾ ಈ ಪಂದ್ಯವನ್ನು ಗೆದ್ದು ಸೆಮಿಫೈನಲ್​ಗೆ ಅರ್ಹತೆ ಪಡೆಯಿತು. ಟೀಂ ಇಂಡಿಯಾದ ಈ ಗೆಲುವಿನ ರೂವಾರಿ ಸಂಜು ಸ್ಯಾಮ್ಸನ್ ಎಂದರೆ ತಪ್ಪಾಗಲಾರದು. ಆರಂಭಿಕನಾಗಿ ಕಣಕ್ಕಿಳಿದಿದ್ದ ಸಂಜು…

Read More

ಸಾಯುವ ಮುನ್ನ ತಮಗಿದ್ದ ಬೇಸರ ಹೇಳಿಕೊಂಡಿದ್ದ ಜೋ ಸೈಮನ್ – Kannada News | Joe Simon was upset that he did not get recognition from government

ಕನ್ನಡ ಚಿತ್ರರಂಗದ (Sandalwood) ಹಿರಿಯ ನಿರ್ದೇಶಕ, ನಟ ಜೋ ಸೈಮನ್ ಇಂದು (ಫೆಬ್ರವರಿ 13) ನಿಧನ ಹೊಂದಿದ್ದಾರೆ. ಫಿಲಂ ಚೇಂಬರ್​​ನಲ್ಲಿ ಆಯೋಜಿಸಿದ್ದ ಕಾರ್ಯಕಾರಿ ಸಭೆಯಲ್ಲಿ ಭಾಗವಹಿಸಿದ್ದಾಗ ಹೃದಯಾಘಾತ ಉಂಟಾಗಿ ಜೋ ಸೈಮನ್ ಅವರು ನಿಧನ ಹೊಂದಿದ್ದಾರೆ. ಹಲವಾರು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿರುವ ಹಿರಿಯ ನಿರ್ದೇಶಕ ಆಗಿದ್ದರೂ ಸಹ ಯಾವುದೇ ಸದ್ದಿಲ್ಲದೆ, ಸುದ್ದಿಗೆ ಹಪ-ಹಪಿಸದೆ ಸರಳವಾಗಿ ಬದುಕಿದ್ದರು, ಬಂದಿದ್ದನ್ನು ಬಂದಂತೆ ಸ್ವೀಕರಿಸುತ್ತಿದ್ದ ಅವರಿಗೆ ಯಾವುದೇ ಕೊರಗು ಇರಲಿಲ್ಲ, ಆದರೆ ಒಂದು ಸಣ್ಣ ಬೇಸರವಂತೂ ಇತ್ತು. ಆ ಬಗ್ಗೆ…

Read More

ರಾತ್ರಿ ವೇಳೆ ಭಯಾನಕ ಶಬ್ದ, ಬೆಳಿಗ್ಗೆ ಎದ್ದು ನೋಡಿದ್ರೆ ಕಾರು, ಬೈಕ್​​​​ ಜಖಂ, ಭಯದ ವಾತವಾರಣದಲ್ಲಿ ಸ್ಥಳೀಯರು – Kannada News | Wild Elephant Attack in Bengaluru Outskirts: Property Damaged, Residents Demand Action

ಬೆಂಗಳೂರು, ಜ.29: ಬೆಂಗಳೂರು (Bengaluru) ಹೊರವಲಯ ಬನ್ನೇರುಘಟ್ಟ ಸಮೀಪದ ಬೇಗಿಹಳ್ಳಿಯ ಸಾಯಿ ಸಮೃದ್ಧಿ ಬಡಾವಣೆಯಲ್ಲಿ ಒಂಟಿ ಸಲಗ ಓಡಾಟದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮುಂಜಾನೆ 4:10 ರ ಸುಮಾರಿಗೆ ಬಡಾವಣೆಗೆ ಎಂಟ್ರಿ ಕೊಟ್ಟ ಒಂಟಿ ಸಲಗ ಎದುರು ಸಿಕ್ಕ ಆಲ್ಟೊ ಕಾರಿಗೆ ದಂತದಿಂದ ತುವಿದು ಡೋರ್ ಮತ್ತು ಬಾನೆಟ್ಗೆ ಹಾನಿ ಮಾಡಿದೆ. ಮತ್ತೊಂದು ಕಡೆ ಮನೆ ಮುಂಭಾಗ ನಿಲ್ಲಿಸಿದ್ದ ಬೈಕ್ ಮೇಲೆ ದಾಳಿ ಮಾಡಿದೆ. ಒಂಟಿ ಸಲಗ ಆಕ್ರೋಶದಲ್ಲಿ ಸಿಕ್ಕ ಸಿಕ್ಕ ವಸ್ತುಗಳ ಮೇಲೆ ದಾಳಿ…

Read More

ಫ್ಲೈಟ್​ನಲ್ಲಿ ಶುಲ್ಕರಹಿತ ಸೀಟುಗಳು ಕನಿಷ್ಠ ಶೇ. 60 ಇರಬೇಕು; ಸರ್ಕಾರದಿಂದ ಹೊಸ ನಿಯಮಗಳು

ನವದೆಹಲಿ, ಮಾರ್ಚ್ 18: ಜನಸಾಮಾನ್ಯರಿಗೆ ವಿಮಾನ ಪ್ರಯಾಣ ಮತ್ತಷ್ಟು ಸುಲಭಗೊಳ್ಳಲಾಗುವಂತೆ ಸರ್ಕಾರ ಕೆಲ ಗಮನಾರ್ಹ ಕ್ರಮಗಳನ್ನು ಕೈಗೊಂಡಿದೆ. ಫ್ಲೈಟ್​ನ ಶೇ. 60ಕ್ಕೂ ಹೆಚ್ಚು ಸೀಟುಗಳಿಗೆ ಶುಲ್ಕ ಉಚಿತಗೊಳಿಸಿರುವುದು ಸೇರಿದಂತೆ ವಿವಿಧ ನಿಯಮಗಳನ್ನು ಕೇಂದ್ರ ನಾಗರಿಕ ವಿಮಾನ ಸಚಿವಾಲಯ (civil aviation ministry) ಪ್ರಕಟಿಸಿದೆ. ಸಚಿವಾಲಯ ಬುಧವಾರ ಪತ್ರಿಕಾ ಹೇಳಿಕೆ ಮೂಲಕ ಈ ಹೊಸ ನಿಯಮಗಳನ್ನು ಬಹಿರಂಗಪಡಿಸಿದೆ. ಶೇ. 60ಕ್ಕೂ ಹೆಚ್ಚು ಸೀಟುಗಳಿಗೆ ಶುಲ್ಕ ಇರಲ್ಲ… ಫ್ಲೈಟ್​ನಲ್ಲಿ ನೀವು ಟಿಕೆಟ್ ಬುಕ್ ಮಾಡಿದಾಗ ಟಿಕೆಟ್ ದರದ ಜೊತೆಗೆ ಸೀಟುಗಳಿಗೆ…

Read More