Headlines

ಹೊಸಕೋಟೆ: ಭೀಕರ ಸರಣಿ ಅಪಘಾತಕ್ಕೆ ಕಾರಣವಾಯ್ತು ಪಿಯು ವಿದ್ಯಾರ್ಥಿಗಳ ಜಾಲಿ ರೈಡ್! ಲಾಸ್ಟ್ ಡ್ರೈವ್ ಆದ ಲಾಂಗ್ ಡ್ರೈವ್ – Kannada News | Hoskote Serial Accident: PU Students’ Long Drive Turns Fatal, Overspeed and Negligence Suspected

ಭೀಕರ ಸರಣಿ ಅಪಘಾತಕ್ಕೆ ಕಾರಣವಾಯ್ತು ಪಿಯು ವಿದ್ಯಾರ್ಥಿಗಳ ಜಾಲಿ ರೈಡ್!Image Credit source: tv9 ದೇವನಹಳ್ಳಿ, ಫೆಬ್ರವರಿ 13: ಹೊಸಕೋಟೆ (Hoskote) ತಾಲೂಕಿನ ಎಂ ಸತ್ಯವರ ಗ್ರಾಮದ ಬಳಿ ಶುಕ್ರವಾರ ಬೆಳಗ್ಗೆ ಸಂಭವಿಸಿದ ಭೀಕರ ಸರಣಿ ಅಪಘಾತದ (Serial Accident) ಬಗ್ಗೆ ಸ್ಫೋಟಕ ಮಾಹಿತಿ ಈಗ ಬಯಲಾಗಿದೆ. ಬೆಂಗಳೂರಿನ ಕಾಲೇಜೊಂದರ ಪಿಯು ವಿದ್ಯಾರ್ಥಿಗಳ ಜಾಲಿ ರೈಡ್, ಅತಿ ವೇಗದ ಚಾಲನೆಯೇ ಭೀಕರ ಸರಣಿ ಅಪಘಾತಕ್ಕೆ ಕಾರಣ ಎಂಬುದು ಈಗ ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಎಕ್ಸ್​ ಯುವಿ…

Read More

ದಿನ ಭವಿಷ್ಯ: ಇಂದು ಈ ರಾಶಿಯವರು ಸಾಮರ್ಥ್ಯವನ್ನು ತೋರಿಸಬೇಕಾದಲ್ಲಿ ತೋರಸರು – Kannada News | Horoscope 14 February 2026; Dina Rashi Bhavishya Today, Checkout the details here

ಮೇಷ ರಾಶಿ: ನೀವು ನೆಟ್ಟ ಗಿಡಕ್ಕೆ ಎಲ್ಲ ರೀತಿಯ ಆರೈಕೆ ಬೇಕು. ಸಹಜವಾಗಿ ಇರುವುದುದಕ್ಕೆ ಅದು ಬೇಡ. ಹಳೆಯ ಹಣಕಾಸಿನ ವ್ಯವಹಾರವನ್ನು ನೀವು ತೀರಿಸಿಕೊಳ್ಳುವಿರಿ. ನಿಮ್ಮ ಆಸೆಗಳನ್ನು ಆಪ್ತರಲ್ಲಿ ಹೇಳಿಕೊಳ್ಳಬಹುದು. ಕಛೇರಿಯ ಕೆಲಸಗಳನ್ನು ಮುಗಿಸಲು ಹೆಚ್ಚು ಸಮಯವನ್ನು ತೆಗದುಕೊಳ್ಳುವಿರಿ. ಮನೆಯನ್ನು ಬದಲಿಸಬೇಕಾಗುವುದು. ಕೆಲವನ್ನು ನೀವು ಮನಃಪೂರ್ವಕವಾಗಿಯೇ ಕಡೆಗಣಿಸುವಿರಿ. ನೀವು ಸ್ಥಾನಕ್ಕಾಗಿ ಯಾರ ಮೇಲೂ ಅಪವಾದ ಹಾಕಬಹುದು. ಬೋಧಕರಿಗೆ ಉತ್ತಮ ಪ್ರಶಂಸೆಯು ಸಿಗುವುದು. ವೃಷಭ ರಾಶಿ: ಬೇಸರವನ್ನು ಕೆಲಸದಲ್ಲಿ ಗಮನಕೊಡುವ ಮೂಲಕ ಪರಿಹರಿಸಿಕೊಳ್ಳುವಿರಿ. ಸಮುದ್ರದಲ್ಲಿ ಅಲೆ ನಿಂತಮೇಲೆ ಸ್ನಾನವೆಂದರೆ…

Read More

ಬೇಗಿಹಳ್ಳಿಯ ಬೇಗಳಮ್ಮ ಜಾತ್ರೆಯಲ್ಲಿ ಚಂಪಕಧಾಮ ಸ್ವಾಮಿ ರಥೋತ್ಸವ: ಮಂಗಳಮುಖಿಯರ ಹರಕೆ ವಿಶೇಷವೇನು ಗೊತ್ತಾ?

ಜಾತ್ರೆ ಅಂದರೆ ಅದೊಂದು ರೀತಿಯ ಸಂಭ್ರಮ ಸಡಗರ. ತಮ್ಮ ಊರಿನ ದೇವರಿಗೆ ವರ್ಷಕ್ಕೊಮ್ಮೆ ರಥೋತ್ಸವ, ಕರಗ, ಪಲ್ಲಕ್ಕಿ ನಡೆಸುವ ಮೂಲಕ ಗ್ರಾಮದ ಜನ ದೇವರ ಕೃಪೆಗೆ ಪಾತ್ರರಾಗುತ್ತಾರೆ. ಆದರೆ ಇಲ್ಲೊಂದು ಕಡೆ ಮಂಗಳಮುಖಿಯರ ವಿಶೇಷ ಜಾತ್ರೆ ನಡೆಯುತ್ತದೆ. ತಮ್ಮ ಆರಾಧ್ಯ ದೇವಿಗೆ ವರ್ಷಕ್ಕೊಂದು ಬಾರಿ ಮಂಗಳಮುಖಿಯರು ಹರಕೆ ತೀರಿಸುತ್ತಾರೆ. ಬೆಂಗಳೂರು ಹೊರವಲಯದ ಬನ್ನೇರುಘಟ್ಟದಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ಬನ್ನೇರುಘಟ್ಟದ ಚಂಪಕಧಾಮ ಸ್ವಾಮಿ ರಥೋತ್ಸವ ಮತ್ತು ಬೇಗಿಹಳ್ಳಿಯ ಬೇಗಳಮ್ಮ ಜಾತ್ರೆಯನ್ನ ಅದ್ದೂರಿಯಾಗಿ ಆಚರಣೆ ಮಾಡಲಾಯಿತು. ಪ್ರತಿ ವರ್ಷ…

Read More

ಶಿವಮೊಗ್ಗದಲ್ಲಿ ವೈದ್ಯೆ ಸಮೀಕ್ಷಾ ರೆಡ್ಡಿಯನ್ನು ಬಲಿ ಪಡೆದಿದ್ದ ನೀರಾನೆ ಹಂಸಿನಿಯೂ ಸಾವು – Kannada News | Hippo hansini Dies In who killed Dr sameeksha reddy In Tyavarekoppa Safari camp

ಶಿವಮೊಗ್ಗ, (ಏಪ್ರಿಲ್ 14): ಶಿವಮೊಗ್ಗದ ತಾವರೆಕೊಪ್ಪ ಸಫಾರಿಯಲ್ಲಿ (Tyavarekoppa Safari) ಪಶುವೈದ್ಯೆ ಸಮೀಕ್ಷಾ ರೆಡ್ಡಿಯನ್ನು ಬಲಿ ಪಡೆದಿದ್ದ ಹಂಸಿನಿ ಎಂಬ ನೀರಾನೆ ಸಾವನ್ನಪ್ಪಿದೆ. ಮಾರ್ಚ್ 19 ರಂದು ವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಅವರ ಮೇಲೆ ಹಂಸಿನಿ ನೀರಾನೆ ದಾಳಿ ನಡೆಸಿ ಕೊಂದಿತ್ತು. ಇದಾದ ಬಳಿಕ ಹಂಸಿಣಿಯ ಗರ್ಭದಲ್ಲಿದ್ದ ಮರಿ ಸಾವನ್ನಪ್ಪಿತ್ತು. ಇದೀಗ ತಾಯಿ ಹಂಸಿನಿ ಸಹ ಮೃತಟ್ಟಿದೆ. ಶಿವಮೊಗ್ಗ ತಾಲೂಕಿನ ತ್ಯಾವರೆಕೊಪ್ಪದ ಹುಲಿ-ಸಿಂಹಧಾಮದಲ್ಲಿದ್ದ 12 ವರ್ಷದ ಹಂಸಿನಿ ಆರೋಗ್ಯ ಹದಗೆಟ್ಟಿತ್ತು. ಹೀಗಾಗಿ ಇಂದು (ಏಪ್ರಿಲ್ 14)…

Read More

ಬೆಂಗಳೂರಿಗರಿಗೆ ಗುಡ್​​ ನ್ಯೂಸ್​​ ಕೊಟ್ಟ BWSSB: ಮೂರು ತಿಂಗಳ ಅವಧಿಗೆ OTS ಯೋಜನೆ ಜಾರಿಗೆ

ಬೆಂಗಳೂರು, ಏಪ್ರಿಲ್​​ 07: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ನಗರದ ನಿವಾಸಿಗಳಿಗೆ ಗುಡ್​​ ನ್ಯೂಸ್​​ ನೀಡಿದೆ. ಬಾಕಿ ಇರುವ ನೀರಿನ ಬಿಲ್‌ಗಳನ್ನು ವಸೂಲಿ ಮಾಡುವ ಉದ್ದೇಶದಿಂದ ಮೂರು ತಿಂಗಳ ಅವಧಿಗೆ ಒನ್ ಟೈಮ್ ಸೆಟಲ್‌ಮೆಂಟ್ (OTS) ಯೋಜನೆಯನ್ನು ಜಾರಿಗೆ ತಂದಿದೆ. ಈ ಬಗ್ಗೆ ಮಾಹಿತಿ ನೀಡಿರುವ ಮಂಡಳಿಯ ಅಧ್ಯಕ್ಷ ರಾಮ ಪ್ರಸಾತ್ ಮನೋಹರ್ , ಪ್ರಸ್ತುತ ನೀರಿನ ಬಿಲ್‌ಗಳ ಜೊತೆಗೆ OTS ನೋಟಿಸ್‌ಗಳನ್ನು ನೀಡಲಾಗುವುದು. BWSSB ವ್ಯಾಪ್ತಿಯ ಸುಮಾರು 11 ಲಕ್ಷ ನೀರಿನ…

Read More

ರಾಜ್​​ಪಾಲ್ ಬಳಿ ಹೋಗಿ ಕಣ್ಣೀರು ಹಾಕಿದ್ದ ಸಲದಾತ; ಕಾರಣ ಏನು? – Kannada News | Rajpal Yadav’s 9 Cr Debt Saga: Check Bounce, Jail and Lender’s Struggle

ಚೆಕ್ ಬೌನ್ಸ್ ಪ್ರಕರಣದಲ್ಲಿ ನಟ ರಾಜ್‌ಪಾಲ್ ಯಾದವ್‌ಗೆ (Rajpal Yadav) ಕೊನೆಗೂ ಜಾಮೀನು ಸಿಕ್ಕಿದೆ. ಸಾಲ ಮರುಪಾವತಿಸಲು ವಿಫಲರಾದ ರಾಜ್‌ಪಾಲ್ ತಿಹಾರ್ ಜೈಲಿನಲ್ಲಿ ಶರಣಾದರು. ಜೈಲು ಅಧಿಕಾರಿಗಳ ಮುಂದೆ ಭಾವುಕರಾಗಿ, ‘ನನ್ನಲ್ಲಿ ಹಣವಿಲ್ಲ, ನಾನು ಒಂಟಿಯಾಗಿದ್ದೇನೆ, ನನಗೆ ಸ್ನೇಹಿತರಿಲ್ಲ’ ಎಂದು ಹೇಳಿದರು. ಇದರ ನಂತರ, ಬಾಲಿವುಡ್ ಉದ್ಯಮದ ಅನೇಕ ಸೆಲೆಬ್ರಿಟಿಗಳು ಅವರಿಗೆ ಸಹಾಯ ಮಾಡಲು ಮುಂದೆ ಬಂದರು. ಸೋನು ಸೂದ್, ಸಲ್ಮಾನ್ ಖಾನ್, ಮಿಕಾ ಸಿಂಗ್, ಗುರ್ಮೀತ್ ಚೌಧರಿ, ಇಂದರ್‌ಜಿತ್ ಸಿಂಗ್ ಅವರಿಗೆ ಆರ್ಥಿಕ ಸಹಾಯ ಘೋಷಿಸಿದರು….

Read More

IND vs PAK: ವಿಮಾನ, ಹೋಟೆಲ್‌ ರೂಂ ಬೆಲೆ ದುಪ್ಪಟ್ಟು; ಕೊಲಂಬೊದಲ್ಲಿ ಜನ ಜಾತ್ರೆ – Kannada News | T20 World Cup Hype: India Pak Clash Drives Sky High Ad Rates, Flights and Hotel Costs

ಫೆಬ್ರವರಿ 15 ರಂದು ನಡೆಯುಲಿರುವ ಟಿ20 ವಿಶ್ವಕಪ್‌ (T20 World Cup) ಪಂದ್ಯಕ್ಕೆ ಇಡೀ ವಿಶ್ವವೇ ಕಾದು ಕುಳಿತಿದೆ. ಈ ದಿನದಂದು ಭಾರತ ಮತ್ತು ಪಾಕಿಸ್ತಾನ (India vs Pakist) ನಡುವೆ ರೋಮಾಂಚಕಾರಿ ಪಂದ್ಯ ನಡೆಯಲಿದೆ. ಶ್ರೀಲಂಕಾದ ಕೊಲಂಬೊದಲ್ಲಿರುವ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಎರಡೂ ದೇಶಗಳ ಕ್ರಿಕೆಟ್​ ಅಭಿಮಾನಿಗಳು ಇಲ್ಲಿಗೆ ಆಗಮಿಸಿದ್ದಾರೆ. ಇವರ ಜೊತೆಗೆ ಶ್ರೀಲಂಕಾದ ನಾಗರಿಕರು ಸಹ ಈ ಪಂದ್ಯವನ್ನು ವೀಕ್ಷಿಸಲು ಉತ್ಸುಕರಾಗಿದ್ದಾರೆ. ಹೀಗಾಗಿ ಕೊಲಂಬೊಗೆ ತೆರಳುತ್ತಿರುವ ವಿಮಾನಗಳ ಟಿಕೆಟ್​ ಬೆಲೆ…

Read More

‘ಬಾಹುಬಲಿ 2’ ಬರೆದ ದಾಖಲೆ ಮುರಿದ ‘ಧುರಂಧರ್ 2’ 

ಆದಿತ್ಯ ಧಾರ್ ನಿರ್ದೇಶನದ ‘ಧುರಂಧರ್: ದಿ ರಿವೆಂಜ್’ ಚಿತ್ರ ಪ್ರತಿದಿನ ಒಂದಲ್ಲ ಒಂದು ದಾಖಲೆಯನ್ನು ಮುರಿಯುತ್ತಿದೆ. ಭಾರತದಲ್ಲಿ ಮಾತ್ರವಲ್ಲದೆ ವಿದೇಶಗಳಲ್ಲಿಯೂ ‘ಧುರಂಧರ್ 2’ ಚಿತ್ರದ ಪ್ರಾಬಲ್ಯವನ್ನು ಸಾಧಿಸಿದೆ. ಈ ಚಿತ್ರವು ಮಾರ್ಚ್ 19ರಂದು ಪ್ರಪಂಚದಾದ್ಯಂತದ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಯಿತು. ಕೇವಲ 10 ದಿನಗಳಲ್ಲಿ, ಇದು ಬಾಕ್ಸ್ ಆಫೀಸ್‌ನಲ್ಲಿ ಸೂಪರ್‌ಡೂಪರ್ ಹಿಟ್ ಚಿತ್ರಗಳನ್ನು ಸಹ ಹಿಂದಿಕ್ಕಿದೆ. ಈಗ ಪ್ರಭಾಸ್ ಅವರ ಬ್ಲಾಕ್‌ಬಸ್ಟರ್ ಚಿತ್ರ ‘ಬಾಹುಬಲಿ 2: ದಿ ಕನ್ಕ್ಲೂಷನ್’ ಚಿತ್ರ ಬರೆದ ದಾಖಲೆ ಮುರಿದಿದೆ. ‘ಧುರಂಧರ್ 2’ ವಿದೇಶದಲ್ಲಿ ಅತಿ…

Read More

Video: ಎಲ್ಲಾ ಮಾಡೋಕೆ ಆಗುತ್ತೆ, ಟೆನ್ಶನ್ ಮಾಡಿಕೊಳ್ಬೇಡಿ; ಆಡೋ ವಯಸ್ಸಿನಲ್ಲಿ ಲೈಫ್ ಟಿಪ್ಸ್ ನೀಡಿದ ಪುಟ್ಟ ಬಾಲಕ

ಕೆಲವರು ಸಣ್ಣ ಪುಟ್ಟ ಸಮಸ್ಯೆ ಬಂತು ಅಂದ್ರೆ ಆಕಾಶನೇ ತಲೆ ಮೇಲೆ ಬಿತ್ತು ಅನ್ನೋ ಹಾಗೆ ಕುಳಿತು ಬಿಡ್ತಾರೆ. ಮುಂದೇನು ಮಾಡೋದು ಅನ್ನೋದು ತೋಚೊದೇ ಇಲ್ಲ. ಆದರೆ ಇದೀಗ ಈ ಪುಟ್ಟ ಹುಡುಗನ ಮಾತು ಕೇಳಿದ್ರೆ ನೀವು ಟೆನ್ಶನ್ ಫ್ರೀ ಆಗ್ತೀರಾ. ಸಣ್ಣ ಪುಟ್ಟ ವಿಷ್ಯಕ್ಕೆ ಚಿಂತೆ ಮಾಡುವವರಿಗೆ ಪುಟ್ಟ ಹುಡುಗನು (little boy) ಧೈರ್ಯ ತುಂಬುವ ಮಾತುಗಳನ್ನಾಡಿದ್ದಾನೆ. ಸಣ್ಣ ವಯಸ್ಸಿನಲ್ಲಿ ಸಲಹೆ ನೀಡಿದ ರೀತಿ ನೋಡಿ ನೆಟ್ಟಿಗರು ಶಾಕ್ ಆಗಿದ್ದಾರೆ. kruthi.pov ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ…

Read More

Nelamangala: ಗ್ಯಾಸ್​​ ಗೀಸರ್​​ ಲೀಕ್​​ ಆಗಿ ಪತಿ ಸಾವು; ವಿಷಯ ತಿಳಿದು ಪತ್ನಿಯೂ ಆತ್ಮಹತ್ಯೆ! – Kannada News | Nelamangala Couple Tragedy: Gas Geyser Leak Claims Husband, Wife’s Suicide

ರಾಜು ಮತ್ತು ಮೀನಾ ದಂಪತಿImage Credit source: Tv9 Kannada ನೆಲಮಂಗಲ, ಫೆಬ್ರವರಿ 08: 20 ವರ್ಷಗಳ ಕಾಲ ಸುಂದರವಾಗಿ ಜೀವನ ನಡೆಸಿದ್ದ ದಂಪತಿ ದುರಂತ ಅಂತ್ಯಕಂಡಿರುವ ಹೃದಯ ವಿದ್ರಾವಕ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದದಲ್ಲಿ ನಡೆದಿದೆ. ರಾಜು (48) ಮತ್ತು ಮೀನಾ (42) ಮೃತರಾಗಿದ್ದಾರೆ. ಮನೆಯ ಬಾತ್​​ರೂಂಗೆ ಸ್ನಾನಕ್ಕೆಂದು ರಾಜು ತೆರಳಿದ್ದ ವೇಳೆ ಗ್ಯಾಸ್​​ ಗೀಸರ್​​ ಲೀಕ್​​ ಆಗಿದೆ. ಇದರಿಂದ ಉಸಿರಾಡಲು ಸಾಧ್ಯವಾಗದೆ ಒದ್ದಾಡಿ ಅವರು ಪ್ರಾಣ ಬಿಟ್ಟಿದ್ದಾರೆ. ಇತ್ತ ಪತಿಯ ಸಾವಿನ ವಿಷಯ…

Read More