ಮಳೆಗಾಲದಲ್ಲಿ ಫ್ರಿಡ್ಜ್‌ನಲ್ಲಿ ಒಂದು ಬೌಲ್‌ ಕಲ್ಲುಪ್ಪು ಇಡುವುದರಿಂದ ಏನಾಗುತ್ತದೆ ಗೊತ್ತಾ? – Kannada News | What happens if you keep a bowl of salt in the fridge during the rainy season?

ಮಳೆಗಾಲದಲ್ಲಿ ವಾತಾವರಣವು ತುಂಬಾ ತುಂಬಾ ತಂಪಾಗಿರುತ್ತದೆ. ಜೊತೆಗೆ ವಾತಾವರಣದಲ್ಲಿ ತೇವಾಂಶವೂ ಹೆಚ್ಚಿರುತ್ತದೆ. ಈ ಆರ್ದ್ರತೆಯು ಎಲೆಕ್ಟ್ರಾನಿಕ್‌ ಸಾಧನಗಳಲ್ಲಿ ವಿಶೇಷವಾಗಿ ರೆಫ್ರಿಜರೇಟರ್‌ಗಳ  (refrigerator) ಒಳಗೆ ಆರ್ದ್ರತೆಯ ಮಟ್ಟ ತೀರಾ ಹೆಚ್ಚಾಗುತ್ತವೆ, ಇದರಿಂದಾಗಿ ಫ್ರಿಡ್ಜ್‌ನಲ್ಲಿ ಸಂಗ್ರಹಿಸಿದ ತರಕಾರಿಗಳು ಮತ್ತು ಹಣ್ಣುಗಳು, ಮಸಾಲೆ ಪದಾರ್ಥಗಳು ಬೇಗನೆ ಹಾಳಾಗುತ್ತವೆ. ಇದಲ್ಲದೆ, ಬ್ಯಾಕ್ಟೀರಿಯಾದ ಬೆಳವಣಿಗೆಯ ಸಾಧ್ಯತೆಯೂ ಹೆಚ್ಚಾಗುತ್ತದೆ, ಇದರ ಪರಿಣಾಮವಾಗಿ ರೆಫ್ರಿಜರೇಟರ್‌ನಿಂದ ಅಹಿತಕ ವಾಸನೆ ಹೊರಹೊಮ್ಮುತ್ತದೆ. ಇದು ಇಡೀ ಅಡುಗೆಮನೆಯ ಪರಿಸರವನ್ನೇ ಹಾಳು ಮಾಡುತ್ತದೆ. ಹೀಗಿರುವಾಗ ಈ ಎಲ್ಲಾ ಸಮಸ್ಯೆಯಿಂದ ಮುಕ್ತಿ ಪಡೆಯಲು ಒಂದು…

Read More

ಗರ್ಭಿಣಿ ಪತ್ನಿ ಇದ್ದಾಳೆಂದು ನಡುರಸ್ತೆಯಲ್ಲಿ ಯುವಕನ ಹೈಡ್ರಾಮಾ: ಪೊಲೀಸರ ವಿಚಾರಣೆಯಲ್ಲಿ ಬಯಲಾಯ್ತು ಸತ್ಯ! – Kannada News

ಗರ್ಭಿಣಿ ಪತ್ನಿ ಇದ್ದಾಳೆಂದು ನಡುರಸ್ತೆಯಲ್ಲಿ ಯುವಕನ ಹೈಡ್ರಾಮಾ: ಪೊಲೀಸರ ವಿಚಾರಣೆಯಲ್ಲಿ ಬಯಲಾಯ್ತು ಸತ್ಯ! ಬೆಂಗಳೂರು, ಜೂನ್ 02: ನಗರದಲ್ಲಿ ರಾಜ್ಯಪಾಲರ (Governor) ಸಂಚಾರದ ವೇಳೆ ವಿಐಪಿ ಟ್ರಾಫಿಕ್ ತಡೆದಿದ್ದಕ್ಕೆ ಆಕ್ರೋಶಗೊಂಡು ರಸ್ತೆಯಲ್ಲೇ ಕುಳಿತು ಪ್ರತಿಭಟನೆ ನಡೆಸಿದ್ದ ಯುವಕನ ಪ್ರಕರಣ ಇದೀಗ ಭಾರಿ ಟ್ವಿಸ್ಟ್ ಪಡೆದುಕೊಂಡಿದೆ. ಪೊಲೀಸರ ಪ್ರಾಥಮಿಕ ತನಿಖೆ ಮತ್ತು ವಿಚಾರಣೆಯ ವೇಳೆ ಪ್ರತಿಭಟನೆ ನಡೆಸಿದ ವ್ಯಕ್ತಿ ಸಾರ್ವಜನಿಕವಾಗಿ ಹೈಡ್ರಾಮಾ ಮಾಡಿರುವುದು ಬೆಳಕಿಗೆ ಬಂದಿದೆ. ಆತನ ಕಾರಿನಲ್ಲಿ ಆ ಸಮಯದಲ್ಲಿ ಯಾವ ಗರ್ಭಿಣಿಯೂ ಇರಲಿಲ್ಲ ಎಂಬ ಸತ್ಯವನ್ನು…

Read More

ಹಾವೇರಿಯಲ್ಲಿ ಮೋಡ ಬಿತ್ತನೆಗೆ ತೀರ್ಮಾನ: 1 ಗಂಟೆ ಮೋಡ ಬಿತ್ತನೆಗೆ ಎಷ್ಟು ಖರ್ಚು? ವಿವರಿಸಿದ ಶಾಸಕ ಪ್ರಕಾಶ್ ಕೋಳಿವಾಡ – Kannada News | Congress MLA Prakash Koliwada talks about cloud seeding in Haveri

ಹಾವೇರಿ, (ಜುಲೈ 03): ಮುಂಗಾರು ಮಳೆ ಕೊರತೆಯ ಪರಿಣಾಮ ರಾಜ್ಯದಲ್ಲಿ ಸ್ಪಷ್ಟವಾಗಿ ಗೋಚರಿಸಲಾರಂಭಿಸಿದೆ. ಈ ಹೊತ್ತಿಗಾಗಲೇ ಕೃಷಿ ಚಟುವಟಿಕೆಗಳಲ್ಲಿ ನಿರತರಾಗಿರಬೇಕಿದ್ದ ರೈತರು, ಆಗಸ ನೋಡುತ್ತ ಕುಳಿತಿದ್ದಾರೆ. ಬಿತ್ತನೆ ಚಟುವಟಿಕೆಗಳು ಕುಂಠಿತಗೊಂಡಿದ್ದು, ಬಿತ್ತನೆ ಪ್ರಮಾಣವು ವಾಡಿಕೆಯ ಕಾಲು ಭಾಗವನ್ನೂ ದಾಟಿಲ್ಲ. ಹೀಗಾಗಿ ಈ ಬಾರಿ ಬರಗಾಲ ಆತಂಕ ಮನೆ ಮಾಡಿದೆ. ಇನ್ನೊಂದೆಡೆ ಹಾವೇರಿಯಲ್ಲಿ ಮಳೆಗಾಗಿ ಮೋಡ ಬಿತ್ತನೆಗೆ ಜಿಲ್ಲೆಯ ಶಾಸಕರು ಮುಂದಾಗಿದ್ದಾರೆ. ಹೌದು…ಹಾವೇರಿ ಜಿಲ್ಲೆಯ ಎಲ್ಲಾ ಶಾಸಕರು ಸೇರಿಕೊಂಡು ಸ್ವಂತ ಹಣದಲ್ಲಿ ಮೂರು ದಿನಗಳ ಕಾಲ ಮೋಡ ಬಿತ್ತನೆ…

Read More

ಬಂಗಾಳದ ಸಿಲಿಗುರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ; ಜನರಿಂದ ಜೈ ಶ್ರೀರಾಮ್ ಘೋಷಣೆ

ಸಿಲಿಗುರಿ, ಏಪ್ರಿಲ್ 11: ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Modi) ಅವರು ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ಬೃಹತ್ ರೋಡ್ ಶೋ ನಡೆಸಿದರು. ಈ ರೋಡ್ ಶೋ ಪಶ್ಚಿಮ ಬಂಗಾಳದಲ್ಲಿ ಭಾರಿ ಜನಸಮೂಹವನ್ನು ಆಕರ್ಷಿಸಿತು. ಪ್ರಧಾನ ಮಂತ್ರಿಯನ್ನು ನೋಡಲು ಜನರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರಿಂದ ಸಿಲಿಗುರಿಯ ಬೀದಿಗಳು ತುಂಬಿ ತುಳುಕುತ್ತಿದ್ದವು. ಅಲ್ಲಿ ಸೇರಿದ್ದ ಜನರು ಜೈ ಶ್ರೀರಾಮ್ ಎಂದು ಘೋಷಣೆ ಕೂಗುತ್ತಾ, ಕೇಸರಿ ಬಾವುಟಗಳನ್ನು ಹಾರಿಸುತ್ತಾ ಪ್ರಧಾನಿ ಮೋದಿಯನ್ನು ಸ್ವಾಗತಿಸಿದರು. ಈ ರೋಡ್ ಶೋ ಬಂಗಾಳದಲ್ಲಿ ಚುನಾವಣೆಗೂ…

Read More

ಅಬ್ಬರ ಸಿಡಿಲಬ್ಬರ… ಟ್ರಾವಿಸ್ ಹೆಡ್​ ಬ್ಯಾಟ್​ನಿಂದ ದಾಖಲೆಯ ಸೆಂಚುರಿ – Kannada News | Travis Head record Breaking Century in Ashes 2026

ಆ್ಯಶಸ್ ಸರಣಿಯಲ್ಲಿ ಟ್ರಾವಿಸ್ ಹೆಡ್ (Travis Head) ಸಿಡಿಲಬ್ಬರ ಮುಂದುವರೆದಿದೆ. ಸಿಡ್ನಿ ಕ್ರಿಕೆಟ್​ ಗ್ರೌಂಡ್​ನಲ್ಲಿ ನಡೆಯುತ್ತಿರುವ ಈ ಸರಣಿಯ 5ನೇ ಪಂದ್ಯದಲ್ಲೂ ಹೆಡ್ ಭರ್ಜರಿ ಸೆಂಚುರಿ ಸಿಡಿಸಿದ್ದಾರೆ. ಅದು ಕೂಡ ಅತೀ ವೇಗದಲ್ಲಿ ಎಂಬುದು ವಿಶೇಷ. ಈ ಮ್ಯಾಚ್​ನಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವು ಪ್ರಥಮ ಇನಿಂಗ್ಸ್​ನಲ್ಲಿ 384 ರನ್​ ಕಲೆಹಾಕಿದ್ದರು. Source link

Read More

IND vs PAK Probable Playing XI: ಪಾಕ್ ವಿರುದ್ಧದ ಪಂದ್ಯಕ್ಕೆ ಭಾರತ ತಂಡದಲ್ಲಿ 3 ಬದಲಾವಣೆ ಖಚಿತ – Kannada News | IND vs PAK Probable Playing XI ICC Men T20 World Cup 2026 India vs Pakistan Today 27th T20 match predicted playing 11 details with name in Kannada

2026 ರ ಟಿ20 ವಿಶ್ವಕಪ್‌ನಲ್ಲಿ (T20 World Cup 2026) ಪಾಕಿಸ್ತಾನ ವಿರುದ್ಧದ ನಿರ್ಣಾಯಕ ಹಣಾಹಣಿಗೆ ಭಾರತ ತಂಡ (India vs Pakistan) ಸಿದ್ಧವಾಗಿದೆ. ಈ ಪಂದ್ಯ ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಈ ಮೈದಾನದ ಪಿಚ್ ಸ್ಪಿನ್ನರ್‌ಗಳಿಗೆ ಹೆಚ್ಚು ನೆರವಾಗಲಿದೆ. ಹೀಗಾಗಿ ಟೀಂ ಇಂಡಿಯಾದ ಪ್ಲೇಯಿಂಗ್​ 11 ನಲ್ಲಿ ಬದಲಾವಣೆಯಾಗುವುದು ಖಚಿತ. ಇದಕ್ಕೆ ಪೂರಕವಾಗಿ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲೂ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಭಾರತ ತಂಡದ ಆಡುವ ಹನ್ನೊಂದರ ಬಳಗದಲ್ಲಿ ಏನೆಲ್ಲ…

Read More

ಹೀಗಾದ್ರೆ ಮಾತ್ರ ಟೀಮ್ ಇಂಡಿಯಾ ಸೆಮಿಫೈನಲ್​ಗೇರಲಿದೆ..! – Kannada News | How Can India Qualify For Womens T20 World Cup 2026 Semi Final

ಮಹಿಳಾ ಟಿ20 ವಿಶ್ವಕಪ್​ ಟೂರ್ನಿಯ ಮೊದಲ ಸುತ್ತಿನ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಇಂಗ್ಲೆಂಡ್ ಹಾಗೂ ವೆಸ್ಟ್ ಇಂಡೀಸ್ ತಂಡಗಳು ಸೆಮಿಫೈನಲ್​ಗೇರಿದರೆ, ಇತ್ತ ಆಸ್ಟ್ರೇಲಿಯಾ, ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳ ನಡುವೆ ಸೆಮಿಫೈನಲ್ ರೇಸ್ ಮುಂದುವರೆದಿದೆ. ಇದರಲ್ಲಿ ಆಸ್ಟ್ರೇಲಿಯಾ ತಂಡವು ಸೆಮಿಫೈನಲ್​ ಆಡುವುದು ಬಹುತೇಕ ಖಚಿತ. ಆದರೆ ಅತ್ತ ಟೀಮ್ ಇಂಡಿಯಾ ಸೆಮಿಫೈನಲ್​ಗೇರಬೇಕಿದ್ದರೆ ಆಸ್ಟ್ರೇಲಿಯಾ ವಿರುದ್ಧ ಗೆಲ್ಲಲೇಬೇಕು. ಒಂದು ವೇಳೆ ಸೋತರೆ ಸೌತ್ ಆಫ್ರಿಕಾ ತಂಡದ ಫಲಿತಾಂಶವನ್ನು ಎದುರು ನೋಡಬೇಕಾದ ಪರಿಸ್ಥಿತಿ ಎದುರಾಗಲಿದೆ….

Read More

Ram Navami 2026: ರಾಮ ನವಮಿ ಬಳಿಕ ಈ ಎರಡು ರಾಶಿಗಳಿಗೆ ಶುಭ ದಿನಗಳು ಆರಂಭ

ಇಂದು ದೇಶಾದ್ಯಂತ ಶ್ರೀ ರಾಮ ನವಮಿಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಈ ಪವಿತ್ರ ದಿನದಂದು ಒಂದು ಅಪರೂಪದ ಗ್ರಹಗಳ ಸಂಯೋಗ ಸಂಭವಿಸುತ್ತಿದೆ. ಈ ಜ್ಯೋತಿಷ್ಯ ವಿದ್ಯಮಾನವು 12 ರಾಶಿಗಳ ಮೇಲೆ ಪ್ರಭಾವ ಬೀರಿದರೂ, ವಿಶೇಷವಾಗಿ ಎರಡು ರಾಶಿಚಕ್ರದವರಿಗೆ ಇದು ಸುವರ್ಣ ಕಾಲವನ್ನು ಹೊತ್ತು ತರಲಿದೆ. ಕಳೆದ ಕೆಲವು ಸಮಯದಿಂದ ಸಂಕಷ್ಟಗಳನ್ನು ಎದುರಿಸುತ್ತಿದ್ದ ಈ ರಾಶಿಗಳ ಜನರಿಗೆ ಶ್ರೀರಾಮನ ಆಶೀರ್ವಾದದಿಂದ ಇಂದಿನಿಂದ ಒಳ್ಳೆಯ ದಿನಗಳು ಆರಂಭವಾಗಲಿವೆ. ಆ ಅದೃಷ್ಟವಂತ ರಾಶಿಗಳು ಯಾವುವು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ. ಕನ್ಯಾ ರಾಶಿ:…

Read More

ತಟ್ಟೆಹಕ್ಕಲು ನದಿಯಲ್ಲಿ ಘೋರ ದುರಂತ: ಕಪ್ಪೆಚಿಪ್ಪು ತೆಗೆಯಲು ಹೋದ 14 ಜನ ನೀರುಪಾಲು – Kannada News | Bhatkal Tragedy: several Drowns in Kattehakkalu River at Uttara kannada

ಕಾರವಾರ, (ಮೇ 24): ಉತ್ತರ ಕನ್ನಡ (Uttara Kannada) ಜಿಲ್ಲೆಯ ಭಟ್ಕಳದ (Bhatkal) ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋದವರು ನೀರು ಪಾಲಾಗಿದ್ದಾರೆ.  ಕಪ್ಪೆಚಿಪ್ಪು ತೆಗೆಯಲು ಹೋಗಿದ್ದ 14 ಜನರು ನೀರಿನ ಸುಳಿಗೆ ಸಿಲುಕಿದ್ದು, ಈ ಪೈಕಿ ಮೂವರ ಮೃತದೇಗಳು ಪತ್ತೆಯಾಗಿದೆ.  ಇನ್ನುಳಿದ  11 ಮಂದಿ ನೀರು ಪಾಲಾಗಿದ್ದು, ಅವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ.  ಎಲ್ಲರೂ ಭಟ್ಕಳದ ಶಿರಾಲಿ ಮೂಲದವರು ಎಂದು ತಿಳಿದು ಬಂದಿದೆ. ಮುಖ್ಯಾಂಶಗಳು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋಗಿದ್ದ ಮೂವರು ಜಲಸಮಾಧಿ ಉತ್ತರ…

Read More

ಜಮಖಂಡಿ ಜೈಲಿನಲ್ಲಿ ಕೈದಿಗಳ ಗಲಾಟೆ: ಜಗಳ ಬಿಡಿಸಲು ಹೋದ ಜೈಲರ್ ಕೈ ಫ್ರ್ಯಾಕ್ಚರ್; ರೌಡಿ ಗ್ಯಾಂಗ್‌ನಿಂದ ಹಲ್ಲೆ! – Kannada News | Jamkhandi Jail Incident: Inmates Assault Jailer V.D. Kumbar, Causes Fracture

ಜಮಖಂಡಿ ಜೈಲಿನಲ್ಲಿ ಕೈದಿಗಳ ಗಲಾಟೆ ಜಮಖಂಡಿ, ಮೇ.11: ಜೈಲಿನಲ್ಲಿ ನಡೆಯುತ್ತಿದ್ದ ಕೈದಿಗಳ ನಡುವಿನ ಗದ್ದಲವನ್ನು ನಿಯಂತ್ರಿಸಲು ಹೋದ ಜೈಲರ್ ಮೇಲೆ ಕೈದಿಗಳೇ ಹಿಗ್ಗಾಮುಗ್ಗಾ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ಜಮಖಂಡಿ ಹೊರವಲಯದ ಕಾರಾಗೃಹದಲ್ಲಿ ನಡೆದಿದೆ. ಹಲ್ಲೆಯಿಂದಾಗಿ ಜೈಲರ್ ವಿ.ಡಿ. ಕುಂಬಾರ ಅವರ ಎಡಗೈ ಮೂಳೆ ಮುರಿತವಾಗಿದ್ದು (Fracture), ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪಡಿತರ ಅಕ್ಕಿ ಅಕ್ರಮ ಸಾಗಾಟ ಪ್ರಕರಣದಲ್ಲಿ ಮಹಾಲಿಂಗಪುರ ಪೊಲೀಸರಿಂದ ಬಂಧಿತರಾಗಿದ್ದ ಜಾಕೀರ್ ಹುಸೇನ್ ಮಕಾಂದಾರ್ ಮತ್ತು ಗ್ಯಾಂಗ್ ಜಮಖಂಡಿ ಜೈಲಿನಲ್ಲಿದ್ದರು. ನಿನ್ನೆ ಸಂಜೆ ಇದೇ…

Read More