Headlines

ಕರ್ನಾಟಕ ಕರಾವಳಿಯಲ್ಲಿ SIR ಎಫೆಕ್ಟ್: ಬಂಗಾಳ ಚುನಾವಣೆಗೆಂದು ಹೋದ ಕಾರ್ಮಿಕರು ಬರಲೇ ಇಲ್ಲ! – Kannada News | Mangaluru Construction Workers Shortage: Suspected Illegal Bangladeshis Flee Fearing Voter List Verification SIR Campaign

ಕಟ್ಟಡ ನಿರ್ಮಾಣ ಕಾಮಗಾರಿ ಸ್ಥಗಿತಗೊಂಡಿರುವುದುImage Credit source: tv9 ಮಂಗಳೂರು, ಜೂನ್ 26: ದೇಶಾದ್ಯಂತ ಚುನಾವಣಾ ಆಯೋಗ ಹಮ್ಮಿಕೊಂಡಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಕರ್ನಾಟಕ (Karnataka) ಕರಾವಳಿ ಜಿಲ್ಲೆಗಳಲ್ಲಿ ಹೊಸ ಸಂಚಲನ ಮೂಡಿಸಿದೆ. ಈ ಪ್ರಕ್ರಿಯೆ ಆರಂಭಗೊಳ್ಳುತ್ತಿದ್ದಂತೆಯೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರ್ಮಾಣ ವಲಯದಲ್ಲಿ ದಿಢೀರ್ ಕಾರ್ಮಿಕರ ಕೊರತೆ ಸೃಷ್ಟಿಯಾಗಿದೆ. ಕಳೆದ ಎರಡು ತಿಂಗಳ ಹಿಂದೆ ಪಶ್ಚಿಮ ಬಂಗಾಳದ ಚುನಾವಣೆ ನೆಪವೊಡ್ಡಿ ಸ್ವಗ್ರಾಮಗಳಿಗೆ ತೆರಳಿದ್ದ ಉತ್ತರ ಭಾರತದ ಕಾರ್ಮಿಕರಲ್ಲಿ ಶೇಕಡಾ 25…

Read More

ಏರ್​ಪೋರ್ಟ್ ರಸ್ತೆಯಲ್ಲಿ ಅಪಘಾತ ಹೆಚ್ಚಳ: 1 ವರ್ಷದಲ್ಲಿ 50ಕ್ಕೂ ಅಧಿಕ ಜನ ಸಾವು, ಜಾಗೃತಿ ಮೂಡಿಸಲು ಬಂದ ಯಮ – Kannada News | Devanahalli Airport Road Safety: Yamaraja Campaign Tackles Accidents and Helmet Use

ರಸ್ತೆ ಸಂಚಾರದ ಬಗ್ಗೆ ಯಮರಾಜನಿಂದ ಜಾಗೃತಿImage Credit source: tv9 kannada ದೇವನಹಳ್ಳಿ, ಫೆಬ್ರವರಿ 01: ಏರ್​ಪೋರ್ಟ್​​ ರಸ್ತೆ (Airport Road) ನಿತ್ಯ ಸಾವಿರಾರು ವಾಹನಗಳ ಸಂಚಾರದಿಂದ 24 ಗಂಟೆಯೂ ಫುಲ್ ಬ್ಯುಸಿಯಾಗಿರುವ ನಗರದ ಪ್ರಮುಖ ರಸ್ತೆ. ಹೀಗಾಗಿ ಈ ರಸ್ತೆಯಲ್ಲಿ ನೂರಾರು ಅಪಘಾತಗಳು, ಹತ್ತಾರು ಜನರ ಸಾವುಗಳು (deacth) ಸಂಭವಿಸುತ್ತಿದ್ದರು ವಾಹನ ಸವಾರರು ಮಾತ್ರ ಎಚ್ಚೆತ್ತುಕೊಂಡಿರಲಿಲ್ಲ. ಹಾಗಾಗಿ ಸಂಚಾರ ನಿಯಮ ತಿಳಿಸುವುದಕ್ಕೆ ಅಂತ ಸ್ವತಃ ಯಮರಾಜನೇ ರಸ್ತೆಗಿಳಿದಿದ್ದು, ಸವಾರರಿಗೆ ಎಚ್ಚರಿಕೆ ನೀಡಿದ್ದಾನೆ. ಚಿತ್ರಗುಪ್ತ ಮತ್ತು ಯಮರಾಜರಿಂದ…

Read More

ಗೆದ್ದ ಇಂಗ್ಲೆಂಡ್, ಸೋತ ನ್ಯೂಝಿಲೆಂಡ್, ಜಿಗಿದ ಸೌತ್ ಆಫ್ರಿಕಾ! – Kannada News

ನ್ಯೂಝಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಮ್ಯಾಚ್​ನಲ್ಲಿ ಇಂಗ್ಲೆಂಡ್ ತಂಡ ಜಯ ಸಾಧಿಸಿದೆ. ಲಾರ್ಡ್ಸ್​ ಮೈದಾನದಲ್ಲಿ ನಡೆದ ಈ ಪಂದ್ಯದ ಫಲಿತಾಂಶದೊಂದಿಗೆ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC) 2025-27ರ ಅಂಕಪಟ್ಟಿಯಲ್ಲಿ ಭಾರಿ ಬದಲಾವಣೆಯಾಗಿದೆ. ಇಲ್ಲಿ ಗೆದ್ದ ಇಂಗ್ಲೆಂಡ್ ತಂಡಕ್ಕಿಂತ ಹೆಚ್ಚಿನ ಲಾಭ ಆಗಿರುವುದು ಸೌತ್ ಆಫ್ರಿಕಾ ತಂಡಕ್ಕೆ ಎಂಬುದು ವಿಶೇಷ. ಅಂದರೆ ನ್ಯೂಝಿಲೆಂಡ್ ತಂಡದ ಸೋಲಿನೊಂದಿಗೆ ಸೌತ್ ಆಫ್ರಿಕಾ ತಂಡವು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೆ ಲಗ್ಗೆಯಿಟ್ಟಿದೆ. ಇದಕ್ಕೂ…

Read More

ಸಿಎಂ ಕುರ್ಚಿ ಕಿತ್ತಾಟ: ಡಿಕೆ ಶಿವಕುಮಾರ್ ಕದ್ದು ಮುಚ್ಚಿ ಮಾತಿಗೆ ಸಿದ್ದರಾಮಯ್ಯ ಗರಂ – Kannada News | Karnataka Power Tussle Reaches Delhi: CM Siddaramaiah Angry On DCM DK Shivakumar

ಬೆಂಗಳೂರು, (ಫೆಬ್ರವರಿ 10): ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆಯ ಗುಸುಗುಸು ಜೋರಾಗಿದೆ. ಬಜೆಟ್​​​ಗೈ ಮುನ್ನವೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೆಹಲಿಯಲ್ಲಿ ಠಿಕಾಣಿ ಹೂಡಿದ್ದು, ಸಿಎಂ ಹುದ್ದೆಗಾಗಿ ಹೈಕಮಾಂಡ್ ನಾಯಕರ ಮನವೊಲಿಕೆಗೆ ಕಸರತ್ತು ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಶತಾಯಗತಾಯ ಸಿಎಂ ಪಟ್ಟಕ್ಕೇರಲೇಬೇಕೆಂಬ ಹಠಕ್ಕೆ ಬಿದ್ದಿರುವ ಡಿಕೆಶಿ, ಈ ಬಾರಿ ನೇರವಾಗಿ ಸೋನಿಯಾ ಗಾಂಧಿ ಅವರನ್ನೇ ಭೇಟಿಯಾಗಿ ತಮ್ಮ ಮನದಾಳದ ಮಾತುಗಳನ್ನು ಬಿಚ್ಚಿಡಲು ಸಜ್ಜಾಗಿದ್ದಾರೆ ಎನ್ನಲಾಗಿದೆ. ಡಿಕೆ ಶಿವಕುಮಾರ್ ಅವರ ಈ ಕದ್ದುಮುಚ್ಚಿ ತಂತ್ರಗಾರಿಕೆಗೆ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲರಾಗಿದ್ದಾರೆ. ಹೀಗಾಗಿ…

Read More

ಫ್ಯಾಟಿ ಲಿವರ್ ಕಿಡ್ನಿಗೂ ಅಪಾಯವೇ? ಲಿವರ್ ಮತ್ತು ಕಿಡ್ನಿಗಿರುವ ಕನೆಕ್ಷನ್ ಏನು? ತಜ್ಞರಿಂದ ತಿಳಿದುಕೊಳ್ಳಿ

ಇತ್ತೀಚಿನ ದಿನಗಳಲ್ಲಿ ಫ್ಯಾಟಿ ಲಿವರ್ (Fatty Liver) ಸಮಸ್ಯೆ ವೇಗವಾಗಿ ಹೆಚ್ಚುತ್ತಿದೆ. ಅಸ್ವಸ್ಥ ಆಹಾರ ಪದ್ಧತಿ, ಅತಿಯಾದ ತೂಕ, ವ್ಯಾಯಾಮದ ಕೊರತೆ ಮತ್ತು ಕುಳಿತುಕೊಂಡೇ ಕೆಲಸ ಮಾಡುವ ಜೀವನಶೈಲಿ ಇದಕ್ಕೆ ಪ್ರಮುಖ ಕಾರಣಗಳಾಗಿವೆ. ಸಾಮಾನ್ಯವಾಗಿ ಜನರು ಇದನ್ನು ಕೇವಲ ಲಿವರ್‌ಗೆ ಸಂಬಂಧಿಸಿದ ಸಮಸ್ಯೆ ಎಂದು ಭಾವಿಸುತ್ತಾರೆ. ಆದರೆ ತಜ್ಞರ ಪ್ರಕಾರ, ಫ್ಯಾಟಿ ಲಿವರ್ ದೇಹದ ಇತರೆ ಅಂಗಾಂಗಗಳ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ. ಅದರಲ್ಲೂ ಕಿಡ್ನಿ ಆರೋಗ್ಯದ ಮೇಲೆ ಇದರ ಪ್ರಭಾವ ಹೆಚ್ಚಾಗಬಹುದು ಎಂದು ಎಚ್ಚರಿಕೆ…

Read More

ಕೊಲೆ ಅಪರಾಧಿ ಬೆಂಬಲಕ್ಕೆ ನಿಂತ ಕಾಂಗ್ರೆಸ್! ವಿನಯ್ ಕುಲಕರ್ಣಿ ಬೆಂಬಲಿಸಿ ಮೌನ ಮೆರವಣಿಗೆಗೆ ನಿರ್ಧಾರ – Kannada News | Vinay Kulkarni Case: Congress to Hold Massive Silent Protest March in Dharwad on April 25 in Support of Convicted MLA

ವಿನಯ್ ಕುಲಕರ್ಣಿ ಬೆಂಬಲಿಸಿ ಮೌನ ಮೆರವಣಿಗೆಗೆ ಕಾಂಗ್ರೆಸ್ ಸಭೆಯಲ್ಲಿ ನಿರ್ಧಾರImage Credit source: tv9 ಹುಬ್ಬಳ್ಳಿ, ಏಪ್ರಿಲ್ 21: ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾಗಿ ಜೈಲು ಪಾಲಾಗಿರುವ ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ವಿನಯ್ ಕುಲಕರ್ಣಿ (Vinay Kulkarni) ಬೆಂಬಲಕ್ಕೆ ಕಾಂಗ್ರೆಸ್ (Congress) ಪಕ್ಷ ನಿಂತಿದೆ. ಏಪ್ರಿಲ್ 25ರಂದು ಧಾರವಾಡದಲ್ಲಿ ವಿನಯ್ ಕುಲಕರ್ಣಿ ಪರವಾಗಿ ಬೃಹತ್ ಮೌನ ಮೆರವಣಿಗೆ ನಡೆಸಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದಾರೆ. ಈ ಪ್ರತಿಭಟನೆಯ ರೂಪರೇಷೆಗಳ ಬಗ್ಗೆ…

Read More

IPL 2026: ಐಪಿಎಲ್​ನಲ್ಲಿ ಕನ್ನಡಿಗರ ಕಾರುಬಾರು; ಯಾರು ಯಾವ ತಂಡದ ಪರ ಆಡುತ್ತಾರೆ?

19ನೇ ಆವೃತ್ತಿಯ ಐಪಿಎಲ್ ಮಾರ್ಚ್​ 28 ರಂದು ಆರಂಭವಾಗುತ್ತಿದೆ. ಇದರೊಂದಿಗೆ ಒಂದು ಟ್ರೋಫಿ ಗೆಲ್ಲುವ ಸಲುವಾಗಿ 10 ತಂಡಗಳು ಮೈದಾನದಲ್ಲಿ ಹೋರಾಟ ನೀಡಲಿವೆ. ಈ 10 ತಂಡಗಳಲ್ಲಿ ದೇಶ, ವಿದೇಶಗಳ 200 ಕ್ಕೂ ಅಧಿಕ ಪ್ರತಿಭಾನಿತ್ವ ಕ್ರಿಕೆಟಿಗರು ತಮ್ಮ ತಂಡವನ್ನು ಚಾಂಪಿಯನ್ ಮಾಡುವ ಸಲುವಾಗಿ ಸಾಕಷ್ಟು ಬೆವರು ಹರಿಸಲಿದ್ದಾರೆ. ಈ 200 ಕ್ಕೂ ಅಧಿಕ ಆಟಗಾರರ ಪಟ್ಟಿಯಲ್ಲಿ ಕರ್ನಾಟಕದಿಂದ ಆಯ್ಕೆಯಾಗಿರುವ ಆಟಗಾರರು ಎಷ್ಟು ಮಂದಿ? ಅವರುಗಳಲ್ಲಿ ಯಾರ್ಯಾರು ಯಾವ ತಂಡದ ಪರ ಆಡಲಿದ್ದಾರೆ? ಇದರಲ್ಲಿ ಎಷ್ಟು ಆಟಗಾರರಿಗೆ…

Read More

ತಮಾಷೆಗಾಗಿ ಸೂಪರ್ ಮಾರ್ಕೆಟ್​​ನಲ್ಲಿ ಕೂಲ್​ ಡ್ರಿಂಕ್ಸ್​​ಗೆ ಮೂತ್ರ ಹಾಕಿ ಮಾರಾಟ! – Kannada News | 63 year old spikes soft drinks at supermarket with urine for over year viral news

ನವದೆಹಲಿ, ಜನವರಿ 28: ತಾನು ಕೆಲಸ ಮಾಡುವ ಸೂಪರ್ ಮಾರ್ಕೆಟ್​​ನಲ್ಲಿ ತಂಪು ಪಾನೀಯಗಳಿಗೆ ಮೂತ್ರ ಹಾಕಿ ಮಾರಾಟ ಮಾಡುತ್ತಿದ್ದ ಪ್ರಕರಣವೊಂದು ಹಾಂಗ್​ಕಾಂಗ್​ನಲ್ಲಿ (Hong Kong) ನಡೆದಿದೆ. 63 ವರ್ಷದ ಮಾಜಿ ಆಸ್ತಿ ಏಜೆಂಟ್ ಹಾಂಗ್ ಕಾಂಗ್ ನ್ಯಾಯಾಲಯದಲ್ಲಿ ಕಲುಷಿತ ತಂಪು ಪಾನೀಯಗಳನ್ನು ಮಾರಾಟ ಮಾಡುತ್ತಿದ್ದೆ ಎಂದು ಒಪ್ಪಿಕೊಂಡಿದ್ದಾನೆ ಎಂದು ಸೌತ್ ಚೀನಾ ಮಾರ್ನಿಂಗ್ ಪೋಸ್ಟ್ ವರದಿ ಮಾಡಿದೆ. ಆ ವ್ಯಕ್ತಿ ಸೂಪರ್ ಮಾರ್ಕೆಟ್ ಗಳಲ್ಲಿ ಮೂತ್ರ ಹಾಕಿದ ತಂಪು ಪಾನೀಯಗಳ ಬಾಟಲಿಗಳನ್ನು ಇಟ್ಟಿದ್ದ ಎಂದು ವರದಿ ತಿಳಿಸಿದೆ….

Read More

ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬೆನ್ನಲ್ಲೇ ಪಿಂಚಣಿ ಫಲಾನುಭವಿಗಳ ಸರ್ಜರಿಗೆ ಮುಂದಾದ ರಾಜ್ಯ ಸರ್ಕಾರ – Kannada News | Karnataka Launches Verification Drive; Over 16 Lakh Pensions Temporarily Stopped

ಬೆಂಗಳೂರು, ಜೂನ್​​ 25: ಅನರ್ಹರೂ ಪ್ರಯೋಜನ ಪಡೆಯುತ್ತಿರುವ ಹಿನ್ನೆಲೆ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಪರಿಷ್ಕರಣೆಗೆ ಮುಂದಾಗಿದ್ದ ರಾಜ್ಯ ಸರ್ಕಾರವೀಗ ಪಿಂಚಣಿ ಫಲಾನುಭವಿಗಳ ಪರಿಶೀಲನೆಗೂ ಮುಂದಾಗಿದೆ. ಸಂಯೋಜನೆ ಆ್ಯಪ್ ಮೂಲಕ ಸಂದೇಹಾಸ್ಪದ ಖಾತೆಗಳ ಪರಿಶೀಲನೆ ನಡೆಸುವ ಮೂಲಕ ಪಾರದರ್ಶಕತೆ, ಅರ್ಹತೆ ಖಚಿತಪಡಿಸಿಕೊಳ್ಳಲು ನಿರ್ಧರಿಸಿದೆ. ಜೊತೆಗೆ ಅನರ್ಹರ ಪಿಂಚಣಿ ಸ್ಥಗಿತಕ್ಕೆ ಕ್ರಮಕ್ಕೆ ಸೂಚಿಸಿದೆ. 23,13,664 ಫಲಾನುಭವಿಗಳ ವಿವರದ ಬಗ್ಗೆ ಸಂಶಯ ಎಲ್ಲ ಬಗೆಯ ಪಿಂಚಣಿಗಳು ಸೇರಿ ರಾಜ್ಯದಲ್ಲಿ ಒಟ್ಟು 83,11,493 ಫಲಾನುಭವಿಗಳು ಇದ್ದಾರೆ. ಪ್ರಾಥಮಿಕ ತಪಾಸಣೆಯಲ್ಲಿ…

Read More

ನಿತೀಶ್ ಕುಮಾರ್ ಮಾರ್ಚ್​ 30ರಂದು ಬಿಹಾರ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ

ಪಾಟ್ನಾ, ಮಾರ್ಚ್​ 27: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್(Nitish Kumar) ಮಾರ್ಚ್​ 30ರಂದು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಮಾರ್ಚ್ 16 ರಂದು ನಡೆದ ರಾಜ್ಯಸಭಾ ಚುನಾವಣೆಯಲ್ಲಿ ನಿತೀಶ್ ಕುಮಾರ್ ಗೆಲುವು ಸಾಧಿಸಿದ್ದರು.ಒಬ್ಬ ವ್ಯಕ್ತಿಯು ಏಕಕಾಲದಲ್ಲಿ ಎರಡು ಸದನಗಳ ಸದಸ್ಯತ್ವವನ್ನು ಹೊಂದಲು ಸಾಧ್ಯವಿಲ್ಲ, ಇದು 14 ದಿನಗಳಲ್ಲಿ ಒಂದು ಸ್ಥಾನವನ್ನು ತ್ಯಜಿಸುವುದು ಕಡ್ಡಾಯ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ, ಆದರೆ ಅವರು ತಮ್ಮ ಸ್ಥಾನವನ್ನು ತ್ಯಜಿಸಿಲ್ಲ. ಎರಡು…

Read More