Headlines

ಬಿರಿಯಾನಿಯಲ್ಲಿ ಸತ್ತ ಹಲ್ಲಿ ಪತ್ತೆ: ಒಬ್ಬೊಬ್ಬರೇ ಗ್ರಾಹಕರು ಆಸ್ಪತ್ರೆ ದಾಖಲು – Kannada News | Dead Lizard Found in Biryani; Customer Hospitalized After Alleged Food Contamination

ಬಿರಿಯಾನಿಯಲ್ಲಿ ಹಲ್ಲಿ ಪತ್ತೆImage Credit source: tv9 kannada ಕೋಲಾರ, ಜೂನ್​​ 24: ಸತ್ತ ಹಲ್ಲಿ ಬಿದ್ದಿದ್ದ ಬಿರಿಯಾನಿ (biryani), ಮೊಸರು ಬಜ್ಜಿ ತಿಂದು ಓರ್ವ ಗ್ರಾಹಕರಿಗೆ ವಾಂತಿ, ಭೇದಿ ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿರುವಂತ ಘಟನೆ ಕೋಲಾರ (kolar) ಜಿಲ್ಲೆಯ ಬಂಗಾರಪೇಟೆ ಪಟ್ಟಣದ‌ಲ್ಲಿ ನಡೆದಿದೆ. ಬಿಜಿಟಿ ಮಾಂಸಾಹಾರಿ ಹೋಟೆಲ್​ನಲ್ಲಿ ಬಿರಿಯಾನಿ, ಮೊಸರು ಬಜ್ಜಿಯಲ್ಲಿ ಹಲ್ಲಿ ಪತ್ತೆ ಆಗಿದೆ. ನೇರಳೆಕೆರೆ ನಿವಾಸಿ ಲಲಿತಾ ಅವರು ವಾಂತಿ, ಭೇದಿ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದೇ ಆಹಾರ ಸೇವಿಸಿದ್ದ ಮತ್ತೋರ್ವ ವ್ಯಕ್ತಿಯೂ…

Read More

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬ್ಯಾಡ್ ನ್ಯೂಸ್: ಮೇ ತಿಂಗಳಿನಲ್ಲಿ ಓಪನ್ ಆಗಲ್ಲ ಪಿಂಕ್ ಲೈನ್! ವಿಳಂಬಕ್ಕೆ ಅಸಲಿ ಕಾರಣವೇನು?

ಬೆಂಗಳೂರು, ಏಪ್ರಿಲ್ 8: ರಾಜಧಾನಿ ಬೆಂಗಳೂರಿನ ಸಂಚಾರ ದಟ್ಟಣೆಗೆ ಮುಕ್ತಿ ನೀಡಬಲ್ಲ ಬಹುನಿರೀಕ್ಷಿತ ನಮ್ಮ ಮೆಟ್ರೋದ (Namma Metro) ಪಿಂಕ್ ಲೈನ್ (Pink Line) ಲೋಕಾರ್ಪಣೆ ಮತ್ತೆ ಮುಂದಕ್ಕೆ ಹೋಗುವ ಲಕ್ಷಣಗಳು ಕಾಣಿಸುತ್ತಿವೆ. ಕಾಳೇನ ಅಗ್ರಹಾರದಿಂದ ನಾಗವಾರದವರೆಗಿನ ಈ ಮಾರ್ಗದ ಪೈಕಿ, ಮೊದಲ ಹಂತದಲ್ಲಿ 6 ನಿಲ್ದಾಣಗಳನ್ನು ಮೇ ತಿಂಗಳಿನಲ್ಲಿ ಸಾರ್ವಜನಿಕ ಸಂಚಾರಕ್ಕೆ ಮುಕ್ತಗೊಳಿಸಲು ಬಿಎಂಆರ್‌ಸಿಎಲ್ ಮತ್ತು ರಾಜ್ಯ ಸರ್ಕಾರ ಯೋಜಿಸಿದ್ದವು. ಆದರೆ, ತಾಂತ್ರಿಕ ಪರೀಕ್ಷೆಗಳು (Testing) ಬಾಕಿ ಇರುವುದರಿಂದ ಜೂನ್ ಅಥವಾ ಜುಲೈನಲ್ಲಿ ಉದ್ಘಾಟನೆಯಾಗುವ ಸಾಧ್ಯತೆಯಿದೆ….

Read More

ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್? – Kannada News | 2026 T20 World Cup: Pakistan’s Participation Doubtful After Bangladesh’s Exclusion

2026 ರ ಐಸಿಸಿ ಟಿ20 ವಿಶ್ವಕಪ್‌ನಿಂದ ಬಾಂಗ್ಲಾದೇಶ ತಂಡ ಹೊರಬಿದ್ದ ಬೆನ್ನಲ್ಲೇ ಪಾಕಿಸ್ತಾನ ತಂಡ ಭಾಗವಹಿಸುವುದು ಕೂಡ ಅನುಮಾನ ಎನ್ನಲಾಗುತ್ತಿದೆ. ಬಾಂಗ್ಲಾದೇಶ ಈಗಾಗಲೇ ಪಂದ್ಯಾವಳಿಯಿಂದ ಹೊರಬಿದ್ದಿದ್ದು, ಈಗ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಧ್ಯಕ್ಷ ಮೊಹ್ಸಿನ್ ನಖ್ವಿ ತಮ್ಮ ತಂಡದ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ್ದು, ಪಾಕಿಸ್ತಾನ ಪಂದ್ಯಾವಳಿಯಲ್ಲಿ ಭಾಗವಹಿಸುತ್ತದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಎಂದಿದ್ದಾರೆ. ಪಾಕಿಸ್ತಾನ ತಂಡವು ಪಂದ್ಯಾವಳಿಯಲ್ಲಿ ಭಾಗವಹಿಸಬೇಕೆ ಬೇಡವೇ ಎಂಬ ನಿರ್ಧಾರ ಪಾಕಿಸ್ತಾನ ಸರ್ಕಾರಕ್ಕೆ ಬಿಟ್ಟದ್ದು ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಧ್ಯಕ್ಷ ಮೊಹ್ಸಿನ್…

Read More

ಚಿನ್ನದ ಮೇಲೆ ಯಾವತ್ತೂ ಹೂಡಿಕೆ ಮಾಡಲ್ಲ…! ವಿಶ್ವದ ಅತಿ ಚಾಣಾಕ್ಷ್ಯ ಹೂಡಿಕೆದಾರನ ನಿರ್ಧಾರ – Kannada News | Warren Buffett criticizes investing in the gold, despite its value soaring high

ಬೆಳ್ಳಿ ಮತ್ತು ಚಿನ್ನದ ಬೆಲೆ ಕಳೆದ ಒಂದು ವರ್ಷದಲ್ಲಿ ಸಿಕ್ಕಾಪಟ್ಟೆ ಏರಿದೆ. ವರ್ಷದ ಹಿಂದೆ ಚಿನ್ನ ಖರೀದಿಸಿದ್ದರೆ ಅದರ ಮೌಲ್ಯ 2-3 ಪಟ್ಟು ಹೆಚ್ಚಾಗುತ್ತಿತ್ತಲ್ಲ ಎಂದು ಯಾರಿಗಾದರೂ ಅನಿಸಿರುತ್ತದೆ. ಬಹಳಷ್ಟು ತಜ್ಞರು ಚಿನ್ನದ ಮೇಲೆ ಸ್ವಲ್ಪ ಭಾಗವಾದರೂ ಹೂಡಿಕೆ ಮಾಡಿ ಎಂದು ಸಲಹೆ ನೀಡುತ್ತಿದ್ದಾರೆ. ಆದರೆ, ವಿಶ್ವದ ಅಪ್ರತಿಮ ಹೂಡಿಕೆದಾರರೆನಿಸಿದ ಮತ್ತು ವಿಶ್ವದ ಅತಿ ಶ್ರೀಮಂತರ ಪೈಕಿ ಒಬ್ಬರೆನಿಸಿದ ವಾರನ್ ಬಫೆಟ್ ಅವರು ಚಿನ್ನದಂತಹ ಲೋಹಗಳ ಮೇಲೆ ಹೂಡಿಕೆ ಮಾಡಲು ಇದೂವರೆಗೆ ಮನಸ್ಸನ್ನೇ ಮಾಡಿಲ್ಲ. ಅವರು ಹೂಡಿಕೆ…

Read More

ಪ್ರಧಾನಿ ಉದ್ಘಾಟಿಸಿದ ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ! – Kannada News | Kolar MLA Rages: Vehmagal Helicopter Unit Inauguration Sparks Local Disregard Controversy

ಕೋಲಾರ, ಫೆಬ್ರವರಿ 21: ಮಂಗಳವಾರ (ಫೆ.17) ಪ್ರಧಾನಿ ನರೇಂದ್ರ ಮೋದಿಯವರಿಂದ ದೇಶದ ಮೊದಲ ಮಿನಿ ಹೆಲಿಕಾಪ್ಟರ್ ಜೋಡಣಾ ಘಟಕ ಉದ್ಘಾಟಿಸಲ್ಪಟ್ಟಿತು. ಈ ಕಾರ್ಯಕ್ರಮದಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ನಿವಾಸಿಗಳನ್ನು ನಿರ್ಲಕ್ಷ್ಯ ಮಾಡಿರುವುದಾಗಿ ಜಿಲ್ಲೆಯ ವೇಮಗಲ್ ಪಟ್ಟಣ ಪಂಚಾಯತ್ ಸಭೆಯಲ್ಲಿ ಕೈಗಾರಿಕೆಗಳ ವಿರುದ್ಧ ಶಾಸಕ ಕೊತ್ತೂರು ಮಂಜುನಾಥ್ ಕಿಡಿಕಾರಿದ್ದಾರೆ.  ಅಲ್ಲದೆ  ಘಟಕಕ್ಕೆ ವಿದ್ಯುತ್ ಪೂರೈಕೆ ನಿಲ್ಲಿಸಬೇಕೆಂದು ಹೇಳಿರುವ ಅವರ ಹೇಳಿಕೆಗಳಿಂದ ವಿವಾದಗಳೆದ್ದಿದ್ದು, ತೀವ್ರ ಚರ್ಚೆಗೆ ಗ್ರಾಸವಾಗಿದೆ. ಹೆಲಿಕಾಪ್ಟರ್ ಘಟಕದ ಉದ್ಘಾಟನಾ ಕಾರ್ಯಕ್ರಮಕ್ಕೆ ವೇಮಗಲ್ ಪಟ್ಟಣ ಪಂಚಾಯತ್ ಅಧ್ಯಕ್ಷರನ್ನು ಆಹ್ವಾನಿಸದೇ…

Read More

ಅಕ್ಕನ ಮಗಳ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ ಆರೋಪಿ ಎನ್​ಕೌಂಟರ್​ನಲ್ಲಿ ಸಾವು – Kannada News | Ghaziabad Encounter: Man Accused in Child’s Murder Case Shot Dead

ಗಾಜಿಯಾಬಾದ್, ಏಪ್ರಿಲ್ 20: ಅಕ್ಕನ ಮಗಳ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ ಆರೋಪಿಯನ್ನು ಪೊಲೀಸರು ಎನ್​ಕೌಂಟರ್​ನಲ್ಲಿ ಹತ್ಯೆ(Murder) ಮಾಡಿರುವ ಘಟನೆ ಗಾಜಿಯಾಬಾದ್​ನಲ್ಲಿ ನಡೆದಿದೆ. ಜಸೀಮ್ ಅಲಿಯಾಸ್ ಛೋಟು ಎಂಬ ಆರೋಪಿಗಾಗಿ ವಾರಗಟ್ಟಲೆ ಹುಡುಕಾಟ ನಡೆಸಿದ ನಂತರ ನಗರದ ಬಂತ್ಲಾ ಕಾಲುವೆ ಕಟ್ ಬಳಿ ಈ ಎನ್‌ಕೌಂಟರ್ ನಡೆದಿದೆ. ಮೃತ ಬಾಲಕಿಗೆ ಕೇವಲ ನಾಲ್ಕು ವರ್ಷ ವಯಸ್ಸು. ಏಪ್ರಿಲ್ 11 ರಂದು ಬಾಲಕಿ ತನ್ನ ಮನೆಯಿಂದ ನಾಪತ್ತೆಯಾಗಿದ್ದಳು. ದಿನಗೂಲಿ ಕಾರ್ಮಿಕರಾಗಿದ್ದ ಬಾಲಕಿಯ ಪೋಷಕರು ಕೆಲಸಕ್ಕೆ ಹೋಗಿದ್ದಾಗ, ಆರೋಪಿ, ಸಂತ್ರಸ್ತೆಯ…

Read More

ಪ್ರಭಾಸ್​​ಗೆ ಆಹಾರದ ಮೇಲೆ ಅದೆಂಥ ಪ್ರೀತಿ, ವಿಮಾನದಲ್ಲಿ ಬರುತ್ತೆ ಅವರ ಮೆಚ್ಚಿನ ಊಟ – Kannada News | Prabhas once ordered food from Chennai while he is was in Mumbai

ಪ್ರಭಾಸ್​ (Prabhas) ಖ್ಯಾತ ನಟನಾಗಿರುವ ಜೊತೆಗೆ ತಮ್ಮ ಅತಿಥಿ ಸತ್ಕಾರದಿಂದಲೂ ಅವರು ಬಲು ಜನಪ್ರಿಯ. ಪ್ರಭಾಸ್ ಜೊತೆಗೆ ನಟಿಸಿದವರೆಲ್ಲ ಪ್ರಭಾಸ್ ಅವರ ಸರಳತೆ, ವಿನಯ ಸ್ವಭಾವದ ಜೊತೆಗೆ ಪ್ರಭಾಸ್ ಅವರ ಅತಿಥಿ ಸತ್ಕಾರವನ್ನು ಮನಸಾರೆ ಹೊಗಳಿದ್ದಾರೆ. ಅದರಲ್ಲೂ ಪ್ರಭಾಸ್ ಜೊತೆಗೆ ಕೆಲಸ ಮಾಡಿದರೆ ಅವರು ಭರಪೂರ ಊಟ ಹಾಕಿಸುತ್ತಾರೆ. ಅದರಲ್ಲೂ ಅವರು ನಾನಾ ಬಗೆಯ ಭಕ್ಷ್ಯ ಭೋಜನಗಳನ್ನು ಉಣಬಡಿಸುತ್ತಾರೆ ಎಂದು ಹಲವಾರು ನಟ-ನಟಿಯರು ಹೇಳಿದ್ದಾರೆ. ಸ್ವತಃ ಪ್ರಭಾಸ್​​ಗೆ ಸಹ ಊಟವೆಂದರೆ ಮಹಾ ಇಷ್ಟ. ಇದೀಗ ಅವರೇ ತಮ್ಮ…

Read More

Ashada Masa: ಆಷಾಢ ಮಾಸದಲ್ಲಿ ಚಿನ್ನದ ಬೆಲೆ ಕುಸಿಯುವುದೇಕೆ? ಈ ಸಮಯದಲ್ಲಿ ಖರೀದಿಸುವುದು ಅಶುಭವೇ? – Kannada News | Gold and Silver Prices Plummet in Aashadha: Seize the Low Price Opportunity

ಆಷಾಢ ಮಾಸದಲ್ಲಿ ಚಿನ್ನದ ಬೆಲೆImage Credit source: Pinterest ಭಾರತೀಯ ಆರ್ಥಿಕತೆ ಮತ್ತು ಸಂಸ್ಕೃತಿಯಲ್ಲಿ ಹಳದಿ ಲೋಹಕ್ಕೆ (ಚಿನ್ನ) ಯಾವಾಗಲೂ ವಿಶೇಷ ಹಾಗೂ ಪವಿತ್ರವಾದ ಸ್ಥಾನವಿದೆ. ಆದರೆ ಆಷಾಢ ಬಂತು ಅಂದ್ರೆ ಸಾಕು ಚಿನ್ನ, ಬೆಳ್ಳಿ ದರಗಳು ಸಾಮಾನ್ಯವಾಗಿ ಕಡಿಮೆ ಆಗುತ್ತದೆ.  ಆಷಾಢ ಮಾಸ ಜುಲೈ 15 ರಿಂದ ಆರಂಭವಾಗುತ್ತಿದೆ. ಸಾಮಾನ್ಯವಾಗಿ ಈ ಮಾಸದಲ್ಲಿ ಯಾವುದೇ ರೀತಿಯ ಸಾಂಪ್ರದಾಯಿಕ ಶುಭ ಸಂದರ್ಭಗಳು ಬರುವುದಿಲ್ಲ. ಮದುವೆ, ಉಪನಯನ, ಗೃಹಪ್ರವೇಶದಂತಹ ಯಾವುದೇ ದೊಡ್ಡ ಹಬ್ಬ ಹರಿದಿನಗಳು ಅಥವಾ ಮಂಗಲ ಕಾರ್ಯಗಳು…

Read More

ಬೆಂಗಳೂರಲ್ಲಿ ‘ಅಂಬಾರಿ’ ದರ್ಬಾರ್: ಬಿಸಿಲಲ್ಲೂ ಡಬಲ್ ಡೆಕ್ಕರ್ ಬಸ್ ಏರಿ ಸಿಟಿ ಬ್ಯೂಟಿ ನೋಡಲು ಜನವೋ ಜನ! – Kannada News | Ambari Double Decker Bus: Bangalore’s Hottest City Tour Experience by KSTDC

ಸಿಲಿಕಾನ್ ಸಿಟಿಯಲ್ಲಿ ಸೂರ್ಯನ ಪ್ರತಾಪ ಜೋರಾಗಿದ್ದರೂ, ಬೆಂಗಳೂರಿಗರ ಉತ್ಸಾಹ ಮಾತ್ರ ಕುಗ್ಗಿಲ್ಲ. ಬಿಸಿಲ ಬೇಗೆಯ ನಡುವೆಯೂ ಪ್ರವಾಸೋದ್ಯಮ ಇಲಾಖೆ ಪರಿಚಯಿಸಿರುವ ‘ಅಂಬಾರಿ’ (Ambari) ಡಬಲ್ ಡೆಕ್ಕರ್ ಬಸ್ ಏರಿ ನಗರದ ಸೌಂದರ್ಯ ಸವಿಯಲು ಪ್ರವಾಸಿಗರು ಮುಗಿಬೀಳುತ್ತಿದ್ದಾರೆ. Source link

Read More

ನಟಿ ಶಿಲ್ಪಾ ಶೆಟ್ಟಿ ಮುಂಬೈ ನಿವಾಸದ ಮೇಲೆ ಐಟಿ ದಾಳಿ: 60 ಕೋಟಿ ರೂ. ವಂಚನೆ ಕೇಸ್ – Kannada News | After Bastian pub now IT Raid on Shilpa Shetty Mumbai home in Rs 60 Cr fraud case

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ (Shilpa Shetty) ಅವರ ಕುಟುಂಬದ ಮೇಲೆ ಹಲವಾರು ಕೇಸ್​​ಗಳು ಇವೆ. ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಈಗಾಗಲೇ ಅನೇಕ ಪ್ರಕರಣಗಳಲ್ಲಿ ತನಿಖೆ ಎದುರಿಸುತ್ತಿದ್ದಾರೆ. ಈಗ ಶಿಲ್ಪಾ ಶೆಟ್ಟಿ ಅವರಿಗೆ ಇನ್ನೊಂದು ಸಂಕಷ್ಟ ಎದುರಾಗಿದೆ. ಅವರ ಮುಂಬೈ ನಿವಾಸದ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಗುರುವಾರ (ಡಿಸೆಂಬರ್ 18) ಈ ಘಟನೆ ನಡೆದಿದೆ. ಅದಕ್ಕೂ ಒಂದು ದಿನ ಮುನ್ನ, ಅಂದರೆ ಡಿ.17ರಂದು ಬೆಂಗಳೂರಿನಲ್ಲಿ ಕೂಡ ಶಿಲ್ಪಾ ಶೆಟ್ಟಿ ಅವರಿಗೆ…

Read More