ಬೇಸಿಗೆಯ ಉರಿ ಬಿಸಿಲಿನಲ್ಲೂ ದೇಹವನ್ನು ತಂಪಾಗಿರಿಸಲು ಈ ಸುಲಭ ಸಲಹೆಗಳನ್ನು ಪ್ರಯತ್ನಿಸಿ – Kannada News | How to keep your body cool in this hot weather? Here’s a tip

ಬೇಸಿಗೆಯ (summer) ಉರಿ ಬಿಸಿಲು ಮತ್ತು ವಿಪರೀತ ಸೆಕೆ ದಿನದಿಂದ ದಿನಕ್ಕೆ ಜಾಸ್ತಿ ಆಗುತ್ತಾ ಹೋಗುತ್ತಿದ್ದು, ಬಿಸಿಲು ಹಾಗೂ ಸೆಕೆಯ ಹೊಡೆತಕ್ಕೆ ಜನ ಹೈರಾಣಾಗಿದ್ದಾರೆ. ಬೇಸಿಗೆಯಲ್ಲಿನ ಈ ತೀವ್ರವಾದ ಶಾಖ ಮತ್ತು ಬಿಸಿಲು ದೇಹದ ಮೇಲೆ ಗಂಭೀರ ಪರಿಣಾಮಗಳನ್ನು ಬೀರುವ ಕಾರಣ ನಿರ್ಜಲೀಕರಣ, ಶಾಖದ ಹೊಡೆತದಂತಹ ಸಮಸ್ಯೆಗಳನ್ನು ತಪ್ಪಿಸಲು ಸರಿಯಾದ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವುದು ಬಹಳ ಮುಖ್ಯ. ದೇಹವನ್ನು ಸರಿಯಾಗಿ ತಂಪಾಗಿಸುವುದರಿಂದ ನಿರ್ಜಲೀಕರಣ, ಶಾಖದ ಹೊಡೆತದಂತಹ ಪರಿಣಾಮಗಳನ್ನು ಗಮನಾರ್ಹವಾಗಿ ಕಡಿಮೆ ಮಾಡಬಹುದು. ಸರಿಯಾದ ಆಹಾರ, ಜಲಸಂಚಯನ ಮತ್ತು ಜೀವನಶೈಲಿಯ…

Read More

IPL 2026: ಗೆರೆ ದಾಟುವುದರಲ್ಲಿ ಜಸ್ಪ್ರೀತ್ ಬುಮ್ರಾರನ್ನು ಮೀರಿಸುವವರಿಲ್ಲ

ಟೀಂ ಇಂಡಿಯಾವನ್ನು ಟಿ20 ವಿಶ್ವಕಪ್ ಚಾಂಪಿಯನ್ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದ ಸ್ಟಾರ್ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಇದೀಗ ಐಪಿಎಲ್​ನಲ್ಲಿ ತಮ್ಮ ಕೈಚಳಕ ತೋರಲು ಸಿದ್ಧರಾಗಿದ್ದಾರೆ. ಈ ಮಿಲಿಯನ್ ಡಾಲರ್ ಟೂರ್ನಿಯಲ್ಲಿ ಅಧಿಕ ಬಾರಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿರುವ ಮುಂಬೈ ಇಂಡಿಯನ್ಸ್ ತಂಡದ ಪರ ಆಡುತ್ತಿರುವ ಬುಮ್ರಾ, ಈ ಲೀಗ್​ನಲ್ಲಿ ಬೇಡದ ದಾಖಲೆಯೊಂದನ್ನು ತಮ್ಮ ಖಾತೆಗೆ ಹಾಕಿಕೊಂಡಿದ್ದಾರೆ. ವಾಸ್ತವವಾಗಿ ಐಪಿಎಲ್‌ನಲ್ಲಿ ಅತಿ ಹೆಚ್ಚು ನೋ ಬಾಲ್​ಗಳನ್ನು ಬೌಲ್ ಮಾಡಿದ ಬೌಲರ್​ಗಳ ಪಟ್ಟಿಯಲ್ಲಿ ಜಸ್ಪ್ರೀತ್ ಬುಮ್ರಾ ಅಗ್ರಸ್ಥಾನದಲ್ಲಿದ್ದಾರೆ. ಅಗ್ರಸ್ಥಾನದಲ್ಲಿ…

Read More

ದಲಿತ ನಾಯಕರನ್ನು ಹತ್ತಿಕ್ಕುವ ಸಂಚು: ಶಾಸಕ ಚಂದ್ರು ಲಮಾಣಿ ಪರ ದಲಿತ ಮುಖಂಡರ ಆಕ್ರೋಶ – Kannada News | Dalit Leaders Condemn MLA Chandru Lamani’s Lokayukta Detention, Call it Political Plot

ಗದಗ, ಫೆ.21: ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಶಾಸಕ ಚಂದ್ರು ಲಮಾಣಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿರುವುದನ್ನು ಖಂಡಿಸಿ ದಲಿತ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ದಲಿತ ಮುಖಂಡ ಹರೀಶ್, ಇದೊಂದು ರಾಜಕೀಯ ಪ್ರೇರಿತ ಸಂಚು ಎಂದು ಕಿಡಿಕಾರಿದ್ದಾರೆ. ಶಾಸಕ ಚಂದ್ರು ಲಮಾಣಿ ಮತ್ತು ಮಾಜಿ ಶಾಸಕ ಪಿ. ರಾಜೀವ್ ಅವರು ಲಂಬಾಣಿ ಹಾಗೂ ದಲಿತ ಸಮುದಾಯದ ಪ್ರಬಲ ಧ್ವನಿಯಾಗಿದ್ದಾರೆ. ಸಮುದಾಯಕ್ಕಾಗಿ ಹೋರಾಡುವ ಇಂತಹ ನಾಯಕರನ್ನು ಹತ್ತಿಕ್ಕುವ ಕೆಲಸ ವ್ಯವಸ್ಥಿತವಾಗಿ ನಡೆಯುತ್ತಿದೆ ಎಂದು ಅವರು…

Read More

ಭಾರತೀಯ ಪ್ರೇಕ್ಷಕರನ್ನು ‘ಸೈಲೆಂಟ್’ ಮಾಡ್ತೀವಿ..!

T20 World Cup 2026: ಟಿ20 ವಿಶ್ವಕಪ್​ನ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಇಂದು (ಮಾ.5) ಭಾರತ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೂ ಮುನ್ನ ಇಂಗ್ಲೆಂಡ್ ತಂಡದ ಆಲ್​ರೌಂಡರ್ ಸ್ಯಾಮ್ ಕರನ್ ಟೀಮ್ ಇಂಡಿಯಾಗೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ. ಅದು ಸಹ 2023ರ ಏಕದಿನ ವಿಶ್ವಕಪ್ ಫೈನಲ್​ಗೂ ಮುನ್ನ ಆಸ್ಟ್ರೇಲಿಯಾ ನಾಯಕ ಪ್ಯಾಟ್ ಕಮಿನ್ಸ್ ನೀಡಿದ್ದ ಹೇಳಿಕೆಯಂತೆ ಎಂಬುದು ವಿಶೇಷ. ಸೆಮಿಫೈನಲ್​ಗೂ ಮುನ್ನ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ಸ್ಯಾಮ್ ಕರನ್,  ಮುಂಬೈನ…

Read More

‘ಟಾಕ್ಸಿಕ್​​’ಗೆ ಹೆದರಿ ಸಂಪ್ರದಾಯ ಮುರಿದ ನಟ ಸಲ್ಮಾನ್ ಖಾನ್; ಇದು ಯಶ್ ಪವರ್ – Kannada News | Salman Khan Fears Yash’s Toxic: Breaks Eid Release Tradition

‘ಟಾಕ್ಸಿಕ್’ ಸಿನಿಮಾ (Toxic Movie) ಮಾರ್ಚ್ 19ರಂದು ರಿಲೀಸ್ ಆಗುತ್ತಿದೆ. ಈ ಚಿತ್ರಕ್ಕೆ ಕೇವಲ ಸ್ಯಾಂಡಲ್​​ವುಡ್ ಮಾತ್ರವಲ್ಲ, ವಿಶ್ವ ಮಟ್ಟದಲ್ಲಿ ನಿರೀಕ್ಷೆ ಇದೆ. ಕನ್ನಡದ ಜೊತೆಗೆ ಇಂಗ್ಲಿಷನ್​​ನಲ್ಲಿ ಏಕಕಾಲಕ್ಕೆ ಶೂಟ್ ಆದ ಈ ಚಿತ್ರ ತೆಲುಗು, ಹಿಂದಿ ಮೊದಲಾದ ಭಾಷೆಗೆ ಡಬ್ ಆಗಿ ತೆರೆಗೆ ಬರುತ್ತಿದೆ. ಈಗ ‘ಟಾಕ್ಸಿಕ್’ ಚಿತ್ರಕ್ಕೆ ಸಲ್ಮಾನ್ ಖಾನ್ ಹೆದರಿದ್ದಾರೆ. ಅವರು ತಮ್ಮ ಸಂಪ್ರದಾಯವನ್ನು ಮುರಿದುಕೊಂಡಿದ್ದಾರೆ. ಸಲ್ಮಾನ್ ಖಾನ್ ಅವರು ಯಾವಾಗಲೂ ಈದ್ ಸಮಯದಲ್ಲಿ ಸಿನಿಮಾ ರಿಲೀಸ್ ಮಾಡುತ್ತಾರೆ. ಇದನ್ನು ಮೊದಲಿನಿಂದಲೂ ಅವರು…

Read More

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ; ಭುಗಿಲೆದ್ದ ವಿವಾದ – Kannada News | Lord Vishnu statue demolition in Cambodia what is the Controversy 

ಕಾಂಬೋಡಿಯಾ, ಡಿಸೆಂಬರ್ 26: ಥೈಲ್ಯಾಂಡ್-ಕಾಂಬೋಡಿಯಾ ಗಡಿಯಲ್ಲಿ ಮಿಲಿಟರಿ ಘರ್ಷಣೆಗಳು ಮುಂದುವರೆದಿವೆ. ಥೈಲ್ಯಾಂಡ್ ಸೇನೆಯು ಕಾಂಬೋಡಿಯಾ ಗಡಿಯಲ್ಲಿ 9 ಮೀಟರ್ ಎತ್ತರದ ವಿಷ್ಣು ಪ್ರತಿಮೆಯನ್ನು ಕೆಡವಿದೆ. ಇದಕ್ಕೆ ಸಂಬಂಧಿಸಿದ ವೀಡಿಯೊ ವೈರಲ್ (Video Viral) ಆಗುತ್ತಿದೆ. ಈ ದೃಶ್ಯಗಳನ್ನು ನೋಡಿದ ನಂತರ ಪ್ರಪಂಚದಾದ್ಯಂತದ ನೆಟಿಜನ್‌ಗಳು ಮತ್ತು ಭಕ್ತರು ತೀವ್ರ ಕೋಪವನ್ನು ವ್ಯಕ್ತಪಡಿಸುತ್ತಿದ್ದಾರೆ. ಕಾಂಬೋಡಿಯಾದಲ್ಲಿ ಹಿಂದೂ ನಂಬಿಕೆಯ ಮೇಲೆ ದಾಳಿ ನಡೆದಿದೆ. ಇದು ಪ್ರಪಂಚದಾದ್ಯಂತ ಹಿಂದೂಗಳ ಕೋಪವನ್ನು ಕೆರಳಿಸುತ್ತಿದೆ. ಥೈಲ್ಯಾಂಡ್ ಮತ್ತು ಕಾಂಬೋಡಿಯಾ ನಡುವಿನ ಗಡಿ ವಿವಾದದಿಂದ ಪ್ರಭಾವಿತವಾಗಿರುವ ಪ್ರದೇಶದಲ್ಲಿ…

Read More

ಪತಿಯ ಸಿನಿಮಾ ಪ್ರಚಾರ ಮಾಡಲು ಲಕ್ಷಾಂತರ ಹಣ ಕೇಳಿದ ನಯನತಾರಾ

ಸಿನಿಮಾ (Cinema) ರಂಗದಲ್ಲಿ ಎಲ್ಲವನ್ನೂ ಹಣದ ಮೇಲೆಯೇ ಅಳೆಯಲಾಗುತ್ತದೆ. ಇಲ್ಲಿ ಒಬ್ಬರಿಗೆ ಇನ್ನೊಬ್ಬರು ಹುಟ್ಟುಹಬ್ಬದ ಶುಭಾಶಯ ಕೋರಲು ಸಹ ಹಣದ ಲೆಕ್ಕಾಚಾರ ಇರುತ್ತದೆ. ಇಲ್ಲಿ ಸೆಲೆಬ್ರಿಟಿಗಳು ಹಾಕುವ ಪ್ರತಿ ಪೋಸ್ಟ್ ಹಿಂದೆಯೂ ಏಜೆನ್ಸಿಯೊಂದು ಕೆಲಸ ಮಾಡಿರುತ್ತದೆ. ಸಿನಿಮಾ ಪ್ರಚಾರದ ವಿಷಯದಲ್ಲಂತೂ ಯಾವುದೂ ಉಚಿತವಾಗಿ ಆಗುವುದಿಲ್ಲ. ಯಾವ ಮಟ್ಟಿಗೆಂದರೆ ಇದೀಗ ನಟಿ ನಯನತಾರಾ, ತಮ್ಮ ಪತಿಯ ಹೊಸ ಸಿನಿಮಾದ ಪ್ರಚಾರ ಮಾಡಲು ಲಕ್ಷಾಂತರ ರೂಪಾಯಿ ಹಣ ಕೇಳಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ವಿಷಯವನ್ನು ಸ್ವತಃ ಅವರ ಪತಿಯೇ…

Read More

ಛತ್ತೀಸ್‌ಗಢದ ವಿದ್ಯುತ್ ಸ್ಥಾವರದಲ್ಲಿ ಬಾಯ್ಲರ್ ಸ್ಫೋಟ; 9 ಕಾರ್ಮಿಕರು ಸಾವು, 15 ಜನರಿಗೆ ಗಾಯ – Kannada News | 9 workers killed, 15 injured in boiler blast at Vedanta power plant in Chhattisgarh

ನವದೆಹಲಿ, ಏಪ್ರಿಲ್ 14: ಛತ್ತೀಸ್‌ಗಢದ (Chhattisgarh) ಶಕ್ತಿ ಜಿಲ್ಲೆಯ ವಿದ್ಯುತ್ ಸ್ಥಾವರದಲ್ಲಿ ಬಾಯ್ಲರ್ ಸ್ಫೋಟಗೊಂಡ ನಂತರ 9 ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು 15 ಜನರು ಗಾಯಗೊಂಡಿದ್ದಾರೆ. ಇಂದು ಮಧ್ಯಾಹ್ನ ಸಿಂಗಿತರೈ ಗ್ರಾಮದಲ್ಲಿರುವ ವೇದಾಂತ ಲಿಮಿಟೆಡ್ ವಿದ್ಯುತ್ ಸ್ಥಾವರದಲ್ಲಿನ ಬಾಯ್ಲರ್ ಟ್ಯೂಬ್‌ನಲ್ಲಿ ಸ್ಫೋಟ ಸಂಭವಿಸಿದೆ ಎಂದು ಶಕ್ತಿ ಪೊಲೀಸ್ ಅಧೀಕ್ಷಕ (SP) ಪ್ರಫುಲ್ ಠಾಕೂರ್ ಹೇಳಿದ್ದಾರೆ. ಸುಮಾರು 30ರಿಂದ 40 ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ. ಅವರನ್ನು ತಕ್ಷಣದ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗಳಿಗೆ ಸಾಗಿಸಲಾಗಿದೆ….

Read More

National Startup Day 2026: ನವೋದ್ಯಮಿಗಳ ಸ್ವಂತ ಬಿಸ್ನೆಸ್‌ ಕನಸನ್ನು ನನಸಾಗಿಸುತ್ತಿವೆ ಸ್ಟಾರ್ಟ್‌ಅಪ್‌ – Kannada News | National Startup Day 2026: What is the purpose of celebrating National Startup Day? Here is the information

ರಾಷ್ಟ್ರೀಯ ನವೋದ್ಯಮ ದಿನImage Credit source: Pinterest ದೇಶದಲ್ಲಿಂದು ಸಾಕಷ್ಟು ಸ್ಟಾರ್ಟ್‌ಅಪ್‌ಗಳು (Startup) ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತದೆ. ಜಾಗತೀಕರಣದ ಈ ಯುಗದಲ್ಲಿ, ಭಾರತೀಯ ನವೋದ್ಯಮ ಸಂಸ್ಕೃತಿಯನ್ನು ಹೊಸ ಎತ್ತರಕ್ಕೆ ಏರಿಸಲು ಪ್ರಯತ್ನಗಳು ನಡೆಯುತ್ತಿವೆ. ಹಳ್ಳಿಗಳು ಮತ್ತು ಸಣ್ಣ ಪಟ್ಟಣಗಳಲ್ಲಿ ಉದ್ಯೋಗ ಮತ್ತು ಅಭಿವೃದ್ಧಿಯ ಕನಸುಗಳನ್ನು ನನಸಾಗಿಸುವಲ್ಲಿ ನವೋದ್ಯಮಗಳ ಪಾತ್ರ ನಿರ್ಣಾಯಕವಾಗಿದ್ದು, ಭಾರತದಲ್ಲಿ ನವೋದ್ಯಮ ಪರಿಕಲ್ಪನೆಯನ್ನು ಪ್ರೋತ್ಸಾಹಿಸುವ, ಉದ್ಯಮಶೀಲತೆಯನ್ನು ಉತ್ತೇಜಿಸುವ ಹಾಗೂ ಭಾರತದ ಸ್ವಾವಲಂಬನೆಯ ಗುರಿಯನ್ನು ಸಾಧಿಸುವ ಉದ್ದೇಶದಿಂದ ಪ್ರತಿವರ್ಷ ಜನವರಿ 16 ರಂದು ರಾಷ್ಟ್ರೀಯ ನವೋದ್ಯಮ ದಿನವನ್ನು ಆಚರಿಸಲಾಗುತ್ತದೆ….

Read More

ಬಳ್ಳಾರಿ ಬ್ಯಾನರ್ ಗಲಾಟೆ: ಭರತ್ ರೆಡ್ಡಿ ಬೆಂಬಲಿಗರಿಂದ ಜನಾರ್ದನ ರೆಡ್ಡಿ ವಿರುದ್ಧ ಸ್ಫೋಟಕ ಸಾಕ್ಷ್ಯ ಬಿಡುಗಡೆ – Kannada News | Ballari Banner Row: Congress Releases Photo of Alleged Gunman Standing Outside Janardhan Reddy’s Home

ಭರತ್​​ ರೆಡ್ಡಿ ಆಪ್ತರು ರಿಲೀಸ್​​ ಮಾಡಿರುವ ಫೋಟೋ. ಬಳ್ಳಾರಿ, ಜನವರಿ 07: ಬ್ಯಾನರ್​​ ವಿಚಾರವಾಗಿ ನಡೆದ ಗಲಾಟೆ ವೇಳೆ ಕಾಂಗ್ರೆಸ್​​ ಕಾರ್ಯಕರ್ತ ಮೃತಪಟ್ಟಿದ್ದ ಪ್ರಕರಣಕ್ಕೆ ದಿನಕ್ಕೊಂದು ಹೊಸ ಟ್ವಿಸ್ಟ್​​ ಸಿಗುತ್ತಿದೆ. ಗಲಭೆ ವೇಳೆ ಜನಾರ್ದನ ರೆಡ್ಡಿ ಮನೆ ಮೇಲೆ ಗನ್‌ಮ್ಯಾನ್‌ ನಿಂತಿರೋದು ಎನ್ನಲಾದ ಫೋಟೋವೊಂದನ್ನು ಶಾಸಕ ಭರತ್ ರೆಡ್ಡಿ ಬೆಂಬಲಿಗರು ರಿಲೀಸ್​​ ಮಾಡಿದ್ದಾರೆ. ಜನಾರ್ದನ ರೆಡ್ಡಿ ಕಡೆಯವರಿಂದಲೂ ಫೈರಿಂಗ್ ನಡೆದಿದೆ ಎಂದು ಆರೋಪಿಸಲಾಗಿದ್ದು, ಸರ್ಕಾರಿ ಗನ್‌ಮ್ಯಾನ್ ವಿಚಾರಣೆಗೆ ಕಾಂಗ್ರೆಸ್ ಒತ್ತಾಯ ಮಾಡಿದೆ. ಹೀಗಾಗಿ ಈಗ ಬಿಡುಗಡೆ ಮಾಡಲಾಗಿರುವ…

Read More