Headlines

ಕೇರಳ ಯುಡಿಎಫ್ ಸರ್ಕಾರದ ಮೊದಲ ಸಂಪುಟ; ಕಾಂಗ್ರೆಸ್​ಗೆ 12, ಮುಸ್ಲಿಂ ಲೀಗ್​ಗೆ 5 ಸ್ಥಾನಗಳಾ? – Kannada News | UDF Ministry Formation Kerala: Satheesan CM Swearing in, Alliance Partners Seek Cabinet Berths

ವಿ.ಡಿ. ಸತೀಶನ್Image Credit source: PTI ತಿರುವನಂತಪುರಂ, ಮೇ 17: ಕೇರಳ ವಿಧಾನಸಭಾ ಚುನಾವಣೆಯಲ್ಲಿ (Kerala Assembly Elections) ಭರ್ಜರಿ ವಿಜಯ ಸಾಧಿಸಿದ ಕಾಂಗ್ರೆಸ್ ನೇತೃತ್ವದ ಯುಡಿಎಫ್ (UDF) ಮೈತ್ರಿಕೂಟವು ಮುಖ್ಯಮಂತ್ರಿಯನ್ನು ಮಾತ್ರವನ್ನು ಸಂಪುಟ ಸದಸ್ಯರ ಆಯ್ಕೆಯನ್ನೂ ಅಂತಿಮಗೊಳಿಸುವ ಹಾದಿಯಲ್ಲಿದೆ. ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ (V.D. Satheesan) ಅವರು ನಾಳೆ ಮೇ 18 ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಮುಖ್ಯಮಂತ್ರಿ ಪ್ರಮಾಣವಚನಕ್ಕೆ ಮುನ್ನ, 21 ಸದಸ್ಯರ ನೂತನ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ (Cabinet Berths) ಮತ್ತು…

Read More

ಹವಾಮಾನ ಬದಲಾವಣೆಯಿಂದ ರೋಗನಿರೋಧಕ ಶಕ್ತಿ ಕುಂದದಂತೆ ನೋಡಿಕೊಳ್ಳಲು ಈ ಸಲಹೆಯನ್ನು ತಪ್ಪದೆ ಪಾಲಿಸಿ – Kannada News | Seasonal Weather Shifts: How to Boost Immunity Naturally

ದೇಶದ ಹಲವು ರಾಜ್ಯಗಳಲ್ಲಿ ಕಳೆದ ಕೆಲವು ದಿನಗಳಿಂದ ಹವಾಮಾನದಲ್ಲಿ ನಿರಂತರ ಬದಲಾವಣೆ ಕಂಡುಬರುತ್ತಿದೆ. ಕೆಲವೊಮ್ಮೆ ತೀವ್ರ ಬಿಸಿಲು, ಮತ್ತೊಮ್ಮೆ ಮಳೆ ಮತ್ತು ತಣ್ಣನೆಯ ಗಾಳಿ ದೇಹದ ಆರೋಗ್ಯದ ಮೇಲೆ ನೇರ ಪರಿಣಾಮ ಬೀರುತ್ತಿದೆ. ಆರೋಗ್ಯ ತಜ್ಞರ ಪ್ರಕಾರ, ಇಂತಹ ಹವಾಮಾನ ಬದಲಾವಣೆಗಳಿಂದ ದೇಹದ ರೋಗನಿರೋಧಕ ಶಕ್ತಿ (Immunity) ಕುಂದುವ ಸಾಧ್ಯತೆ ಹೆಚ್ಚಿದ್ದು, ಇದರಿಂದ ಶೀತ, ಕೆಮ್ಮು, ಜ್ವರ ಮತ್ತು ವಿವಿಧ ಸೋಂಕುಗಳ ಅಪಾಯ ಹೆಚ್ಚಾಗಬಹುದು. ವೈದ್ಯರ ಪ್ರಕಾರ, ಹವಾಮಾನ ಪದೇಪದೇ ಬದಲಾಗುವಾಗ ದೇಹವು ಹೊಸ ಪರಿಸ್ಥಿತಿಗೆ ಹೊಂದಿಕೊಳ್ಳಲು…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 19ರ ದಿನಭವಿಷ್ಯ

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಶೀತ, ಕಫ, ಕೆಮ್ಮು ಇಂಥವುಗಳು ಹೆಚ್ಚಾಗಿ, ವೈದ್ಯರ ಬಳಿ ತೆರಳಲೇ ಬೇಕಾದ ಸನ್ನಿವೇಶ ಸೃಷ್ಟಿ ಆಗಲಿದೆ. ನಿಮಗೆ ಸ್ವಲ್ಪ ಕೂಡ ಇಷ್ಟ ಇಲ್ಲದ ವ್ಯಕ್ತಿಯ ಜೊತೆಯಾಗಿ ಅಥವಾ ಕೈ ಕೆಳಗೆ ಕೆಲಸ ಮಾಡಬೇಕಾದ ಪರಿಸ್ಥಿತಿ ಬರಲಿದೆ. ಇದರಿಂದ ನಿಮಗೆ ಮಾನಸಿಕ ನೆಮ್ಮದಿ ಇಲ್ಲದಂತಾಗಲಿದೆ. ಇನ್ನು ನಿಮ್ಮಲ್ಲಿ ಯಾರು ಬಟ್ಟೆ ವ್ಯಾಪಾರ ಮಾಡುತ್ತಾ ಇದ್ದೀರಿ ಅಂಥವರಿಗೆ ಈಗಾಗಲೇ ಕೊಟ್ಟಿರುವಂಥ ಸಾಲದ ವಸೂಲಾತಿ ಕಷ್ಟ…

Read More

ರಿಲೀಸ್​​ಗೂ ಮೊದಲೇ ದೊಡ್ಡ ಲಾಭ ಕಂಡ ‘ಟಾಕ್ಸಿಕ್’; ‘ಧುರಂಧರ್ 2’ ಹಿಂದಿಕ್ಕಿದ ಯಶ್ ಚಿತ್ರ – Kannada News | Yash’s Toxic Music Rights Outsell Dhurandhar 2: Sandalwood Sets New Record

‘ಟಾಕ್ಸಿಕ್’ vs ‘ಧುರಂಧರ್ 2’ ಎಂಬ ಚರ್ಚೆ ಸೋಶಿಯಲ್ ಮೀಡಿಯಾದಲ್ಲಿ ನಡೆಯುತ್ತಿದೆ. ಇದರ ಜೊತೆಗೆ ದಕ್ಷಿಣ vs ಬಾಲಿವುಡ್, ಸ್ಯಾಂಡಲ್​​ವುಡ್​ vs ಬಾಲಿವುಡ್ ಎಂಬಿತ್ಯಾದಿ ಚರ್ಚೆಗಳು ಕೂಡ ನಡೆಯುತ್ತಿವೆ. ಹೀಗಿರುವಾಗಲೇ ಯಶ್ ಅವರ ‘ಟಾಕ್ಸಿಕ್’ ಸಿನಿಮಾ (Toxic Movie) ಮ್ಯೂಸಿಕ್ ‘ಧುರಂಧರ್ 2’ ಚಿತ್ರಕ್ಕಿಂತ ಹೆಚ್ಚಿನ ಮೊತ್ತಕ್ಕೆ ಮಾರಾಟ ಆಗಿದೆ. ಇದು ತಂಡದ ಖುಷಿ ಹೆಚ್ಚಿಸಿದೆ. ‘ಟಾಕ್ಸಿಕ್’ ಸಿನಿಮಾದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಮೂಡಿದೆ. ಈ ಚಿತ್ರದ ಬಗ್ಗೆ ತಂಡ ಒಂದು ದೊಡ್ಡ ಅಪ್​​​ಡೇಟ್ ಬಿಟ್ಟುಕೊಂಡಿದೆ….

Read More

ಕನ್ನಡ, ತಮಿಳು ಮುಂತಾದ ಭಾಷೆಯ 55 ಹೊಸ ಪುಸ್ತಕ ಬಿಡುಗಡೆ ಮಾಡಿದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ – Kannada News | Union Minister Dharmendra Pradhan releases 55 new Classical Language Books

ನವದೆಹಲಿ, ಜನವರಿ 6: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ಅವರು ಶಾಸ್ತ್ರೀಯ ಭಾಷೆಗಳಾದ ಕನ್ನಡ, ತೆಲುಗು, ಮಲಯಾಳಂ ಮತ್ತು ಒಡಿಯಾದ ಶ್ರೇಷ್ಠತಾ ಕೇಂದ್ರಗಳು ಅಭಿವೃದ್ಧಿಪಡಿಸಿದ 55 ಸಾಹಿತ್ಯ ಕೃತಿಗಳನ್ನು ಇಂದು ಬಿಡುಗಡೆ ಮಾಡಿದರು. ಕನ್ನಡ, ತೆಲುಗು, ಮಲಯಾಳಂ, ಒಡಿಯಾ, ತಮಿಳು ಮತ್ತು ಸೈನ್ ಭಾಷೆಯಲ್ಲಿ ಪ್ರಕಟವಾದ ಈ ಹೊಸ ಕೃತಿಗಳು ಭಾರತದ ಶ್ರೀಮಂತ ಭಾಷಾ ಸಂಪ್ರದಾಯಗಳ ಸುತ್ತ ಸಂಶೋಧನೆ ಮತ್ತು ಶಿಕ್ಷಣವನ್ನು ಬಲಪಡಿಸಲು ವಿನ್ಯಾಸಗೊಳಿಸಲಾಗಿದೆ. ಕೇಂದ್ರ ಸರ್ಕಾರವು ವಿಶಾಲವಾದ ರಾಷ್ಟ್ರೀಯ ಚಳವಳಿಯ ಭಾಗವಾಗಿ…

Read More

RCB vs GT: ಮೊದಲ ಎಸೆತದಲ್ಲೇ ಜೀವದಾನ; ಅಬ್ಬರದ 81 ರನ್ ಬಾರಿಸಿದ ಕೊಹ್ಲಿ – Kannada News | IPL 2026: Virat Kohli’s Explosive 81 After Dropped Catch Powers RCB Batting

ಕ್ರಿಕೆಟ್​ನಲ್ಲಿ ಕ್ಯಾಚಸ್ ವಿನ್ ಮ್ಯಾಚಸ್ ಎಂಬ ಮಾತಿದೆ. ಫಿಲ್ಡರ್ ಮಾಡುವ ಅದೊಂದೆ ಒಂದು ತಪ್ಪು ತಂಡವನ್ನು ಸೋಲಿನ ದವಡೆಗೆ ಹೇಗೆ ತಳ್ಳುತ್ತದೆ ಎಂಬುದು ಇಂದಿನ ಆರ್​ಸಿಬಿ ಹಾಗೂ ಗುಜರಾತ್ ನಡುವಿನ ಪಂದ್ಯದಲ್ಲಿ ಸಾಭೀತಾಯಿತು. ಐಪಿಎಲ್ 2026 34ನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಗುಜರಾತ್ 206 ರನ್ ಕಲೆಹಾಕಿತ. ಈ ಗುರಿ ಬೆನ್ನಟ್ಟಿದ ಆರ್​​ಸಿಬಿ ಪರ ವಿರಾಟ್ ಕೊಹ್ಲಿ ಹಾಗೂ ಜೆಕೋಬ್ ಬೆಥೆಲ್ ಇನ್ನಿಂಗ್ಸ್ ಆರಂಭಿಸಿದರು. ಇತ್ತ ಗುಜರಾತ್ ಪರ ಮೊಹಮ್ಮದ್ ಸಿರಾಜ್ ಬೌಲಿಂಗ್ ಆರಂಭಿಸಿದರು. ಸಿರಾಜ್…

Read More

ಮಳೆಯಿಂದಾಗಿ ಭೂಕುಸಿತದ ಭೀತಿ: ಆಗುಂಬೆ ಘಾಟಿಯಲ್ಲಿ ಘನ ವಾಹನಗಳ ಸಂಚಾರ ಬಂದ್! – Kannada News | Agumbe Ghat: Heavy Vehicles Restricted Amid Landslide Fears Due to Monsoon Rains

ಉಡುಪಿ, ಜುಲೈ 04: ಉಡುಪಿ ಮತ್ತು ಶಿವಮೊಗ್ಗವನ್ನು ಸಂಪರ್ಕಿಸುವ ಪ್ರಮುಖ ಮಾರ್ಗವಾದ ಆಗುಂಬೆ ಘಾಟಿಯಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತದ ಆತಂಕ ಹೆಚ್ಚಾಗಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಘನ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪಾ ಟಿಕೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 169ಎ, ಅಂದರೆ ತೀರ್ಥಹಳ್ಳಿ – ಮಲ್ಪೆ ರಸ್ತೆಯ ಆಗುಂಬೆ ಘಾಟಿಯಲ್ಲಿ ಮಣ್ಣು ತೇವಗೊಂಡು ಭೂಕುಸಿತ ಸಂಭವಿಸುವ ಸಾಧ್ಯತೆ ಹಿನ್ನೆಲೆ ಕ್ರಮ ಕೈಗೊಳ್ಳಲಾಗಿದೆ. ಸೆಪ್ಟೆಂಬರ್ 30ರವರೆಗೆ ಲಘು ವಾಹನಗಳ ಸಂಚಾರಕ್ಕೆ ಮಾತ್ರ…

Read More

ಗಂಡ-ಹೆಂಡತಿ ಜಗಳ ಸಾವಿನಲ್ಲಿ ಅಂತ್ಯ; ಅಳಿಯನೇ ಮಗಳನ್ನು ಸಾಯಿಸಿದ್ದಾನೆಂದ ಕುಟುಂಬಸ್ಥರು!

ಚಿಕ್ಕಬಳ್ಳಾಪುರ, ಮಾರ್ಚ್​ 09: ಜಿಲ್ಲೆಯ ಆರ್. ಚೊಕ್ಕನಹಳ್ಳಿ ಗ್ರಾಮದಲ್ಲಿ ವರಲಕ್ಷ್ಮಿ (25) ಎಂಬ ಯುವತಿಯ ಅನುಮಾನಾಸ್ಪದ ಸಾವು ಪ್ರಕರಣ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಪ್ರೇಮಿಗಳ ನಡುವೆ ಮಧ್ಯಸ್ಥಿಕೆ ವಹಿಸಬೇಡಿ ಎಂದು ಗಂಡ ಗಂಗರಾಜು ಬುದ್ದಿವಾದ ಹೇಳಿದ ಹಿನ್ನೆಲೆ ಗಂಡ-ಹೆಂಡತಿಯ ನಡುವೆ ಗಲಾಟೆ ನಡೆದಿದ್ದಾಗಿ ತಿಳಿದುಬಂದಿದೆ. ವರಲಕ್ಷ್ಮಿ ಸ್ನೇಹಿತೆ ಶ್ರಾವಣಿಯ ಪ್ರಿಯಕರ ವರಲಕ್ಷ್ಮಿಗೆ ಕರೆ ಮಾಡಿದ್ದು, ಅದನ್ನು ಗಂಗರಾಜು ಸ್ವೀಕರಿಸಿದ್ದರಿಂದ ಜಗಳ ಉಂಟಾಗಿತ್ತು ಎನ್ನಲಾಗಿದೆ. ನಂತರ ವರಲಕ್ಷ್ಮಿ ಗಂಡನ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಪತ್ನಿಯನ್ನು ಹೊಡೆದು ಬಳಿಕ ನೇಣು…

Read More

ಚಿಕ್ಕಬಳ್ಳಾಪುರ: ಗಂಡನ ಕೈ-ಕಾಲು ಮುರಿದು ವಿಕೃತವಾಗಿ ಕೊಲೆ; ನೌಟಂಕಿ ಪತ್ನಿ ಅರೆಸ್ಟ್​

ಚಿಕ್ಕಬಳ್ಳಾಪುರ, ಮಾರ್ಚ್​ 28: ಮಂಚದ ಮೇಲಿದ್ದ ಗಂಡ (Husband) ಕೆಳಗೆ ಬಿದ್ದು ಮೃತಪಟ್ಟಿದ್ದಾರೆ ಎಂದು  ಪೊಲೀಸರ ಮುಂದೆ ಕಥೆ ಕಟ್ಟಿ, ಏನು ಗೊತ್ತಿಲ್ಲದಂತೆ ಮಳ್ಳಿಯಂತೆ ನಟಿಸಿದ್ದ ಕಿಲಾಡಿ ಮಹಿಳೆಯೇ ತನ್ನ ಗಂಡನನ್ನು ವಿಕೃತವಾಗಿ ಕೊಲೆ (kill) ಮಾಡಿರುವುದು ಇದೀಗ ಬಯಲಾಗಿದೆ. ಸದ್ಯ ಪೊಲೀಸರು ಮಹಿಳೆಯನ್ನು ಬಂಧಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ನಗರದ ವಿವಿ ಪುರಂ ಬಡಾವಣೆಯಲ್ಲಿ ಘಟನೆ ನಡೆದಿದೆ. ನಡೆದಿದ್ದೇನು?  ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ನಗರದ ವಿವಿ ಪುರಂ ಬಡಾವಣೆಯ ಬಾಡಿಗೆ ಮನೆಯಲ್ಲಿದ್ದ ಶಿವಕುಮಾರ್ ಅಲಿಯಾಸ್ ಸಾದೀಕ್…

Read More

KD Movie Trailer: ‘ಕೆಡಿ’ ಸಿನಿಮಾ ಟ್ರೇಲರ್ ಬಿಡುಗಡೆ; ಧ್ರುವ ಸರ್ಜಾ, ಸಂಜಯ್ ದತ್ ಆ್ಯಕ್ಷನ್ ಅಬ್ಬರ – Kannada News | Dhruva Sarja Sanjay Dutt starrer KD movie trailer release Directed by Jogi Prem

ಜೋಗಿ ಪ್ರೇಮ್ ನಿರ್ದೇಶನದ, ಧ್ರುವ ಸರ್ಜಾ ನಟನೆಯ ‘ಕೆಡಿ’ ಸಿನಿಮಾದ ಟ್ರೇಲರ್ (KD Trailer) ಬಿಡುಗಡೆ ಆಗಿದೆ. ಬೆಂಗಳೂರಿನಲ್ಲಿ ಅದ್ದೂರಿ ಕಾರ್ಯಕ್ರಮದ ಮೂಲಕ ಟ್ರೇಲರ್ ರಿಲೀಸ್ ಮಾಡಲಾಗಿದೆ. ಈ ಸಿನಿಮಾದಲ್ಲಿ ದೊಡ್ಡ ತಾರಾಗಣ ಇದೆ. ಧ್ರುವ ಸರ್ಜಾ (Dhruva Sarja) ಜೊತೆ ರೀಷ್ಮಾ ನಾಣಯ್ಯ, ಶಿಲ್ಪಾ ಶೆಟ್ಟಿ, ಸಂಜಯ್ ದತ್, ರಮೇಶ್ ಅರವಿಂದ್, ರವಿಚಂದ್ರನ್, ಪಿ. ರವಿಶಂಕರ್ ಸೇರಿದಂತೆ ಹಲವು ಘಟಾನುಘಟಿ ಕಲಾವಿದರು ಅಭಿನಯಿಸಿದ್ದಾರೆ. ‘ಕೆವಿಎನ್ ಪ್ರೊಡಕ್ಷನ್ಸ್’ ಮೂಲಕ ಈ ಸಿನಿಮಾ ನಿರ್ಮಾಣ ಆಗಿದೆ. ಕನ್ನಡ ಮಾತ್ರವಲ್ಲದೇ…

Read More