Headlines

ಯಶ್ ‘ಟಿಕೆಟ್’ ಲುಕ್ ಎಐ ಎಂದವರಿಗೆ ಸಿಕ್ತು ಉತ್ತರ; ಯಶ್ ಮೇಕೋವರ್ ನೋಡಿ – Kannada News | Yash’s ‘Toxic’ Ticket Look: Real Makeover Confirmed, Not AI See Hairdresser’s Video

‘ಟಾಕ್ಸಿಕ್’ ಚಿತ್ರದ (Toxic Movie) ಮೂಲಕ ಯಶ್ ಅವರು ಜನರ ಎದುರು ಬರಲು ರೆಡಿ ಆಗಿದ್ದಾರೆ. ಈ ಚಿತ್ರದ ಟೀಸರ್ ಗಮನ ಸೆಳೆದಿದೆ. ಈ ಸಿನಿಮಾದಲ್ಲಿ ಯಶ್ ಅವರು ಎರಡು ಲುಕ್ ಅಲ್ಲಿ ಕಾಣಿಸಿಕೊಂಡಿದ್ದಾರೆ. ಒಂದು ರಾಯ ಮತ್ತೊಂದು ಟಿಕೆಟ್. ಈ ಲುಕ್​​ ಅಲ್ಲಿ ಯಶ್ ಯಂಗ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಲುಕ್ ಗಮನ ಸೆಳೆಯೋ ರೀತಿಯಲ್ಲಿ ಇದೆ. ಇದನ್ನು ಎಐ ಮೂಲಕ ಮಾಡಲಾಗಿದೆ ಎಂದು ಹೇಳಲಾಗಿತ್ತು. ಇದಕ್ಕೆ ಉತ್ತರ ಸಿಕ್ಕಿದೆ. ಯಶ್ ಅವರು ಪರ್ಫೆಕ್ಷನಿಸ್ಟ್. ಏನೇ…

Read More

Gold Rate Today: ಮುಂದುವರಿದ ಕುಸಿತ; ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಇಳಿಕೆ – Kannada News | Gold Price Today on 2nd February 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಫೆಬ್ರುವರಿ 2: ಕಳೆದ ವಾರ ಶುರುವಾಗಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳ ಕುಸಿತ ಈ ವಾರ ಮುಂದುವರಿಯುತ್ತಿರುವಂತಿದೆ. ಸೋಮವಾರ ಚಿನ್ನದ ಬೆಲೆಯಲ್ಲಿ (Gold Rates) ಒಂದು ಗ್ರಾಮ್​ಗೆ 830 ರೂನಷ್ಟು ಇಳಿಕೆ ಆಗಿದೆ. ಆಭರಣ ಚಿನ್ನದ ಬೆಲೆ 14,000 ರೂ ಗಡಿಯೊಳಗೆ ಬಂದಿದೆ. ಕಳೆದ ಕೆಲ ದಿನಗಳಿಂದ ಇದರ ಬೆಲೆಯಲ್ಲಿ ಬಹುತೇಕ ಎರಡು ಸಾವಿರ ರೂ ತಗ್ಗಿದೆ. ವಿದೇಶಗಳಲ್ಲೂ ಬಹುತೇಕ ಕಡೆ ಚಿನ್ನದ ಬೆಲೆಯಲ್ಲಿ ಕಡಿಮೆ ಆಗಿದೆ. ಬೆಳ್ಳಿ ಬೆಲೆಯೂ ಸೋಮವಾರ ಭರ್ಜರಿ ಇಳಿಕೆ ಆಗಿದೆ….

Read More

ರಣಜಿ ಟ್ರೋಫಿ ಫೈನಲ್: ಕರ್ನಾಟಕದ ಆಟಗಾರನ ಜೊತೆ ಕಾಲ್ಕೆರೆದು ಜಗಳಕ್ಕಿಳಿದ ಜೆಕೆ ನಾಯಕ – Kannada News | Ranji Final Shocker: Paras Dogra and Aneesh KV’s On Field Fight. Karnataka vs J&K Drama

ಹುಬ್ಬಳ್ಳಿಯ ಕೆಎಸ್‌ಸಿಎ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ 2025- 26ರ ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಕರ್ನಾಟಕ ಹಾಗೂ ಜಮ್ಮು ಮತ್ತು ಕಾಶ್ಮೀರ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದ ಎರಡನೇ ದಿನದಾಟದಂದು ಜಮ್ಮು ಮತ್ತು ಕಾಶ್ಮೀರ ತಂಡದ ನಾಯಕ ಪರಾಸ್ ಡೋಗ್ರಾ ಮತ್ತು ಕರ್ನಾಟಕದ ಫೀಲ್ಡರ್ ಅನೀಶ್ ಕೆವಿ ಮೈದಾನದಲ್ಲಿಯೇ ಜಗಳ ಮಾಡಿಕೊಂಡಿದ್ದಾರೆ. ಜಗಳ ವಿಕೋಪಕ್ಕೆ ತೆರಳಿ, ಜೆಕೆ ನಾಯಕ ಪರಾಸ್ ಡೋಗ್ರಾ, ಅನೀಶ್ ತಲೆಗೆ ಡಿಚ್ಚಿ ಹೊಡೆದಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಕರ್ನಾಟಕದ ಮಾಜಿ ನಾಯಕ ಮಯಾಂಕ್ ಅಗರ್ವಾಲ್,…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 24ರ ದಿನಭವಿಷ್ಯ

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ದಿನವಿಡೀ ಪ್ರೊಡಕ್ಟಿವ್ ಆದಂಥ ಕೆಲಸ- ಕಾರ್ಯ, ಚಟುವಟಿಕೆಯಲ್ಲಿ ತೊಡಗಿಕೊಂಡಿರುತ್ತೀರಿ. ಸಂಬಂಧ- ಸ್ನೇಹದಲ್ಲಿ ಈ ಹಿಂದೆ ಯಾರಿಗೆ ಸಮಯ ನೀಡುವುದಕ್ಕೆ ಸಾಧ್ಯವಾಗಿಲ್ಲ ಎಂದು ನಿಮಗೆ ಅನಿಸಿರುತ್ತದೋ ಅಂಥವರ ಜತೆಗೆ ಕಾಲ ಕಳೆಯಲಿದ್ದೀರಿ. ಕೃಷಿ ಉತ್ಪನ್ನಗಳ ಮಾರ್ಕೆಟಿಂಗ್ ನಲ್ಲಿ ತೊಡಗಿಕೊಂಡಿದ್ದೀರಿ ಅಂತಾದಲ್ಲಿ ಆದಾಯದಲ್ಲಿ ಹೆಚ್ಚಳ ಆಗಲಿದೆ. ಇನ್ನು ಕೃಷಿಕರು ಕೆಲವು ಯಂತ್ರ- ಉಪಕರಣಗಳ ಖರೀದಿಗಾಗಿ ವಿಚಾರಣೆ ನಡೆಸಲಿದ್ದೀರಿ, ಅದಕ್ಕಾಗಿ ಕೊಟೇಷನ್ ಪಡೆದುಕೊಳ್ಳುವ ಸಾಧ್ಯತೆ…

Read More

ಏ 24ರಂದು ಬೆಂಗಳೂರಿನಲ್ಲಿ ಆರ್​ಸಿಬಿ ಪಂದ್ಯ: ವಾಹನ ಪಾರ್ಕಿಂಗ್, ಸಂಚಾರ ಬದಲಾವಣೆ – Kannada News | RCB vs GT Match: bengaluru traffic advisory; Chinnaswamy Traffic and Parking Guide

ಪ್ರಾತಿನಿಧಿಕ ಚಿತ್ರ (ai generated image)Image Credit source: tv9 kannada ಬೆಂಗಳೂರು, ಏಪ್ರಿಲ್​ 23: ಬೆಂಗಳೂರಿನ (Bengaluru) ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಾಳೆ ಅಂದರೆ ಏಪ್ರಿಲ್​ 24ರಂದು ಆರ್​ಸಿಬಿ ಮತ್ತು ಜಿಟಿ ನಡುವೆ ಐಪಿಎಲ್ ಪಂದ್ಯ (RCB vs GT Match) ನಡೆಯಲಿದೆ. ಫ್ಯಾನ್ಸ್​​ ಪಂದ್ಯ ನೋಡಲು ಕಾತರರಾಗಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುವ ಹಿನ್ನೆಲೆ ಬೆಂಗಳೂರು ಸಂಚಾರ ಪೊಲೀಸರು ಸ್ಟೇಡಿಯಂ ಸುತ್ತಮುತ್ತ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಿದ್ದಾರೆ. ಹಲವು ಸ್ಥಳಗಳಲ್ಲಿ ವಾಹನ ನಿಲುಗಡೆ ನಿಷೇಧಿಸಲಾಗಿದೆ. ವಾಹನಗಳ…

Read More

ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು? – Kannada News | Bigg Boss Kannada 12 Tasks becoming very tough day by day

ಬಿಗ್​​ಬಾಸ್​​ ಕನ್ನಡ 12ರ (Bigg Boss Kannada) ಫಿನಾಲೆಗೆ ಕೆಲವೇ ದಿನಗಳು ಬಾಕಿ ಉಳಿದಿವೆ. ಮನೆಯಲ್ಲಿ ಎಂಟು ಮಂದಿ ಇದ್ದಾರೆ. ಫಿನಾಲೆ ವಾರ ಹತ್ತಿರವಾಗುತ್ತಿದ್ದಂತೆ ಟಾಸ್ಕ್​​ಗಳು ಸಹ ಕಠಿಣವಾಗುತ್ತಿವೆ. ಇದೀಗ ಬಹಳ ಕಷ್ಟವಾದ ಟಾಸ್ಕ್ ಒಂದನ್ನು ಬಿಗ್​​ಬಾಸ್, ಸ್ಪರ್ಧಿಗಳಿಗೆ ನೀಡಿದ್ದಾರೆ. ದೊಡ್ಡ ಪೋಲ್ ನೀಡಿ, ಅದನ್ನು ಕಡ್ಡಿಗಳ ಸಹಾಯದಿಂದ ಮೇಲಿನ ವರೆಗೆ ಹತ್ತುವಂತೆ ಸೂಚಿಸಿದ್ದಾರೆ. ರಘು, ಅಶ್ವಿನಿ, ಕಾವ್ಯಾ, ಧನುಶ್ ಅವರುಗಳು ಆಟವಾಡಲು ಮುಂದಾಗಿದ್ದು, ಬಹಳ ಕಠಿಣವಾದ ಈ ಟಾಸ್ಕ್​​ನಲ್ಲಿ ಗೆದ್ದವರು ಯಾರು? ಬಿದ್ದವರು ಯಾರು? ವಿಡಿಯೋ…

Read More

2017 To 2026: ಆ ಒಂದು ಘಟನೆಯಿಂದ ಗಟ್ಟಿ ಆಯ್ತು ವಿಜಯ್ ದೇವರಕೊಂಡ-ರಶ್ಮಿಕಾ ಬಂಧ – Kannada News | Vijay Deverakonda and Rashmika Mandanna: The ‘Veerosh’ Love Story and Journey to Marriage

ಜನಪ್ರಿಯ ನಟ ವಿಜಯ್ ದೇವರಕೊಂಡ (Vijay Devarakonda) ಮತ್ತು ನಟಿ ರಶ್ಮಿಕಾ ಮಂದಣ್ಣ ಅವರ ಪ್ರೇಮಕಥೆಗೆ ಹೊಸ ಅರ್ಥ ಸಿಕ್ಕಿದೆ.ಸ್ನೇಹವಾಗಿ ಪ್ರಾರಂಭವಾದ ಈ ಸಂಬಂಧ ಕ್ರಮೇಣ ಪ್ರೀತಿಯಾಗಿ ಬದಲಾಯಿತು. ಅವರು ಅದನ್ನು ಹಲವು ವರ್ಷಗಳ ಕಾಲ ಬಹಳ ಖಾಸಗಿಯಾಗಿ ಇಟ್ಟುಕೊಂಡಿದ್ದರು. ಕೆಲವೊಮ್ಮೆ ಒಂದೇ ಸ್ಥಳದಲ್ಲಿ ರಜೆಯನ್ನು ಕಳೆಯುವ ಮೂಲಕ ಸಂಬಂಧದ ಬಗ್ಗೆ ಊಹಿಸುವಂತೆ ಮಾಡಿದರು. ಈಗ ಇಬ್ಬರೂ ತಮ್ಮ ಮದುವೆಗೆ ‘ದಿ ವೆಡ್ಡಿಂಗ್ ಆಫ್ ವೀರೋಶ್’ ಎಂದು ಹೆಸರಿಸುವ ಮೂಲಕ ಜೀವನದಲ್ಲಿ ಹೊಸ ಆರಂಭವನ್ನು ಘೋಷಿಸಿದ್ದಾರೆ. ಅವರ…

Read More

ಮತ್ತೆ ಸಮಸ್ಯೆಯಲ್ಲಿ ‘ಹೇರಾ ಫೇರಿ’: ನಿರ್ಮಾಪಕರ ನಡುವೆ ಜಗಳ

ಬಾಲಿವುಡ್‌ನ (Bollywood) ಐಕಾನಿಕ್ ಹಾಸ್ಯ ಸಿನಿಮಾಗಳಲ್ಲಿ ‘ಹೇರಾ ಫೇರಿ’ಗೆ ದೊಡ್ಡ ಹೆಸರು. ಅಕ್ಷಯ್ ಕುಮಾರ್, ಸುನಿಲ್ ಶೆಟ್ಟಿ ಮತ್ತು ಪರೇಶ್ ರಾವಲ್ ನಟಿಸಿದ್ದ ಈ ಸಿನಿಮಾ ಇಂದಗೂ ಕಲ್ಟ್. ‘ಹೇರಾ-ಫೇರಿ’ಯ ಸೀಕ್ವೆಲ್ ‘ಫಿರ್ ಹೇರಾ ಫೇರಿ’ ಸಿನಿಮಾ ಸಹ ಬಿಡುಗಡೆ ಆಗಿ ಅದೂ ಸಹ ದೊಡ್ಡ ಹಿಟ್ ಆಯ್ತು. ಇತ್ತೀಚೆಗಷ್ಟೆ ಸಿನಿಮಾದ ಇನ್ನೊಂದು ಮೂರನೇ ಭಾಗ ಮಾಡುವ ಬಗ್ಗೆ ಸುದ್ದಿಗಳು ಹರಿದಾಡಿದ್ದವು, ಆಗ ಪರೇಶ್ ರಾವಲ್ ತಾವು ಆ ಸಿನಿಮಾನಲ್ಲಿ ನಟಿಸುವುದಿಲ್ಲ ಎಂದಿದ್ದು ಭಾರಿ ಸುದ್ದಿ ಆಗಿತ್ತು….

Read More

ಇನ್​ಸ್ಟಾಗ್ರಾಂನಲ್ಲಿ 100 ಮಿಲಿಯನ್ ಫಾಲೋವರ್ಸ್​ ಹೊಂದುವ ಮೂಲಕ ಇತಿಹಾಸ ಸೃಷ್ಟಿಸಿದ ಮೋದಿ, ಟ್ರಂಪ್​​ರನ್ನು ಹಿಂದಿಕ್ಕಿದ ಪ್ರಧಾನಿ – Kannada News | Narendra Modi Sets Instagram Record: 100 Million Followers, Surpassing Trump

ನವದೆಹಲಿ, ಫೆಬ್ರವರಿ 26: ಪ್ರಧಾನಿ ನರೇಂದ್ರ ಮೋದಿ(Narendra Modi) ಅವರ ಜನಪ್ರಿಯತೆ ವಿಶ್ವಾದ್ಯಂತ ಪ್ರತಿಧ್ವನಿಸುತ್ತಿದೆ. ಈಗ ಪ್ರಧಾನಿ ಮೋದಿ ಅವರ ಹೆಸರಿಗೆ ಮತ್ತೊಂದು ವಿಶಿಷ್ಟ ದಾಖಲೆ ಸೇರ್ಪಡೆಯಾಗಿದೆ. ಪ್ರಧಾನಿ ನರೇಂದ್ರ ಮೋದಿ ಸಾಮಾಜಿಕ ಮಾಧ್ಯಮ ವೇದಿಕೆ ಇನ್​ಸ್ಟಾಗ್ರಾಂನಲ್ಲಿ ಇತಿಹಾಸ ಸೃಷ್ಟಿಸಿದ್ದಾರೆ. ಗುರುವಾರ, ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ ಫಾಲೋವರ್ಸ್​​ಗಳನ್ನು ಹೊಂದುವ ಮೂಲಕ ಐತಿಹಾಸಿಕ ಮೈಲಿಗಲ್ಲನ್ನು ದಾಟಿದ ವಿಶ್ವದ ಮೊದಲ ನಾಯಕ ಮತ್ತು ರಾಜಕಾರಣಿಯಾಗಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಕೂಡ ಹಿಂದಿಕ್ಕಿ…

Read More

ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ: ಕೊಳೆತ ಸ್ಥಿತಿಯಲ್ಲಿ ಮತದೇಹ ಪತ್ತೆ – Kannada News | 14 Year Old Boy Dies After Falling into BWSSB Pipeline Sump in Bengaluru

ಬೆಂಗಳೂರು, ಫೆಬ್ರವರಿ 02:  ತಾಳಗುಣಿ ಸಮೀಪ ಜಲಮಂಡಳಿ (BWSSB) ಕಾಮಗಾರಿ ವೇಳೆ ಇಲಾಖೆ ನಿರ್ಲಕ್ಷ್ಯಕ್ಕೆ ಬಾಲಕನೋರ್ವ ಬಲಿಯಾಗಿರುವ ಘಟನೆ ನಡೆದಿದೆ. ಕನಕಪುರ ರಸ್ತೆಯ ಪೈಪ್ಲೈನ್ ರೋಡ್​​ನಲ್ಲಿ ಕಾಮಗಾರಿ ವೇಳೆ ಮುಚ್ಚಳವಿಲ್ಲದೆ ತೆರೆದಿದ್ದ ಸಂಪಿಗೆ ಬಿದ್ದು ಪ್ರೀತಂ (14) ಮೃತಪಟ್ಟಿದ್ದಾನೆ. ತಾಳಗುಣಿಯ ನಿವಾಸಿ ರಮೇಶ್ ಅವರ ಪುತ್ರ ಪ್ರೀತಂ, ಜನವರಿ 28ರಂದು ನಾಪತ್ತೆಯಾಗಿದ್ದ. ಮೂರು ದಿನಗಳ ಕಾಲ ಕುಟುಂಬಸ್ಥರು ಬಾಲಕನ ಹುಡುಕಾಟ ನಡೆಸಿದ್ದರು. ಜನವರಿ 29ರಂದು ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ದೂರು ಕೂಡ ದಾಖಲಿಸಿದ್ದರು. ಕಾಮಗಾರಿ ನಡೆಯುತ್ತಿದ್ದ ಸ್ಥಳದಿಂದ…

Read More