ಸಿಎಸ್​​ಕೆಗೆ ದುಸ್ವಪ್ನವಾದ ಜಡೇಜಾ; ವಿಕೆಟ್ ತೆಗೆದು ಗನ್ ಶಾಟ್ ಸೆಲೆಬ್ರೇಷನ್

ರವೀಂದ್ರ ಜಡೇಜಾ ಅವರಿಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಡುವೆ ಅವಿನಾಭಾವ ಸಂಬಂಧ ಇತ್ತು. ಜಡೇಜಾ ಎಂದರೆ ನೆನಪಾಗುತ್ತಿದ್ದುದು ಸಿಎಸ್​​ಕೆ. ಆದರೆ, ಸಿಎಸ್​​ಕೆ ತಂಡ ಸಂಜು ಸ್ಯಾಮ್​​ಸನ್ ಅವರನ್ನು ಖರೀದಿ ಮಾಡಲು ಜಡೇಜಾ ಅವರನ್ನು ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಬಿಟ್ಟುಕೊಟ್ಟಿತು. ಈ ವಿಷಯ ಜಡೇಜಾಗೆ ನೋವು ತರಿಸಿದ್ದಿರಬಹುದು. ಹೀಗಾಗಿ, ಸಿಎಸ್​​ಕೆ ವಿರುದ್ಧ ಮಾರಕ ಬೌಲಿಂಗ್ ದಾಳಿ ಮಾಡಿ, ಎರಡು ವಿಕೆಟ್ ಪಡೆದು ಅವರು ಭರ್ಜರಿ ಸೆಲೆಬ್ರೇಷನ್ ಮಾಡಿದರು. ಮೂರು ಓವರ್ ಎಸೆದ ಜಡೇಜಾ, ಎರಡು ವಿಕೆಟ್ ಕಿತ್ತು…

Read More

ಒಂದು ದಿನಕ್ಕೆ ನೀವು ಎಷ್ಟು ಪ್ರಮಾಣದ ಬಿಯರ್​​ ಕುಡಿಯಬಹುದು ಗೊತ್ತಾ? ಇಲ್ಲಿದೆ ಮಾಹಿತಿ

ಕೆಲವರು ಬಿಯರ್ ಇತರ ಮದ್ಯಪಾನಗಳಿಗಿಂತ ಕಡಿಮೆ ಹಾನಿಕಾರಕ ಎಂದು ನಂಬುತ್ತಾರೆ ಮತ್ತು ಇದರಿಂದ ಆರೋಗ್ಯದ ಮೇಲೆ ಹೆಚ್ಚಿನ ಪರಿಣಾಮ ಇರುವುದಿಲ್ಲ ಎಂದು ಭಾವಿಸುತ್ತಾರೆ. ಸಾಮಾನ್ಯವಾಗಿ ಬಿಯರ್‌ನಲ್ಲಿ ಸುಮಾರು 4ರಿಂದ 5 ಶೇಕಡಾ ಅಲ್ಕೋಹಾಲ್ ಇರುತ್ತದೆ. ಆದರೆ ಕೆಲವು ಬ್ರ್ಯಾಂಡ್‌ಗಳಲ್ಲಿ ವೈನ್‌ನಷ್ಟೇ ಅಲ್ಕೋಹಾಲ್ ಇರಬಹುದು. ಹಲವರು ಪ್ರತಿದಿನ ಒಂದು ಅಥವಾ ಎರಡು ಕ್ಯಾನ್ ಬಿಯರ್ ಕುಡಿಯುತ್ತಾರೆ ಮತ್ತು ಇದರಿಂದ ದೇಹಕ್ಕೆ ಯಾವುದೇ ದೊಡ್ಡ ಹಾನಿ ಆಗುವುದಿಲ್ಲ ಎಂದು ಭಾವಿಸುತ್ತಾರೆ. ಆದರೆ ನಿಜಕ್ಕೂ ಎಷ್ಟು ಬಿಯರ್​​ ಸೇವನೆ ಸುರಕ್ಷಿತ ಎಂಬುದನ್ನು…

Read More

ಕೇಂದ್ರ ನಮ್ಮನ್ನ ಕೊಲೆ ಮಾಡ್ತಿದೆ: ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕ ಇಳಿಸಿದ್ದಕ್ಕೆ ಡಿಕೆಶಿ ಕೆಂಡಾಮಂಡಲ

ಬೆಂಗಳೂರು, (ಮಾರ್ಚ್ 27): ಕೇಂದ್ರ ಸರ್ಕಾರ ಪೆಟ್ರೋಲ್(Petrol) ಮತ್ತು ಡೀಸೆಲ್(Diesel) ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿದ್ದು, ಇದರಿಂದಾಗಿ ಪ್ರತಿ ಲೀಟರ್ ಪೆಟ್ರೋಲ್‌ಗೆ 3 ರೂಪಾಯಿ ಮತ್ತು ಡೀಸೆಲ್‌ ಸುಂಕ ಶೂನ್ಯಕ್ಕೆ ಇಳಿದಿದೆ. ಆದ್ರೆ, ಇದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಲೆಕ್ಷನ್​ಗಾಗಿ ತೈಲ ಬೆಲೆಯ ಅಬಕಾರಿ ಸುಂಕ ಕಡಿಮೆ ಮಾಡಿದ್ದಾರೆ. ತೈಲ ಬೆಲೆ ಜಾಸ್ತಿ ಮಾಡಿಬಿಟ್ಟು ಕೇಂದ್ರ ನಮ್ಮನ್ನು ಕೊಲೆ ಮಾಡುತ್ತಿದೆ.ಕಂಪನಿಯವರು ಕೂಡ ಜಾಸ್ತಿ ಮಾಡಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಇನ್ನು…

Read More

ಟೀಮ್ ಇಂಡಿಯಾದ ಹೊಸ ಆಶಾಕಿರಣ: ಯಾರು ಈ ಮಾನವ್ ಸುತಾರ್? – Kannada News

ಅಫ್ಘಾನಿಸ್ತಾನ್ ವಿರುದ್ಧದ ಟೆಸ್ಟ್ ಪಂದ್ಯದ ಮೂಲಕ ಟೀಮ್ ಇಂಡಿಯಾಗೆ ಮತ್ತೊಬ್ಬ ಆಟಗಾರನ ಎಂಟ್ರಿಯಾಗಿದೆ. ಈ ಬಾರಿ ಟೆಸ್ಟ್ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ ಆಟಗಾರನ ಹೆಸರು ಮಾನವ್ ಸುತಾರ್ (Manav Suthar). ವಯಸ್ಸು ಕೇವಲ 23. ಇತ್ತ ಟೀಮ್ ಇಂಡಿಯಾದಲ್ಲಿ ಯುವ ಆಟಗಾರನ ಹೆಸರು ಕಾಣಿಸಿಕೊಳ್ಳುತ್ತಿದ್ದಂತೆ ಯಾರು ಈ ಮಾನವ್ ಸುತಾರ್ ಎಂಬ ಹುಡುಕಾಟ ಕೂಡ ಶುರುವಾಗಿದೆ. ಅಷ್ಟಕ್ಕೂ ಯಾರು ಈ ಸುತಾರ್? ಮಾನವ್ ಸುತಾರ್, ರಾಜಸ್ಥಾನದ ಶ್ರೀ ಗಂಗಾನಗರದ ನಿವಾಸಿ. ಬಾಲ್ಯದಿಂದಲೇ ಕ್ರಿಕೆಟ್‌ನಲ್ಲಿ ತೀವ್ರ ಆಸಕ್ತಿ ಹೊಂದಿದ್ದ ಸುತಾರ್,…

Read More

ಗ್ಯಾಸ್ ಸಿಲಿಂಡರ್ ಬುಕಿಂಗ್‌ಗೆ ಮುಗಿಬಿದ್ದಿದ್ದ ಜನ ಈಗ ಸೈಲೆಂಟ್: ಕರ್ನಾಟಕದಲ್ಲಿ ಎಲ್‌ಪಿಜಿ ಬೇಡಿಕೆ ದಿಢೀರ್ ಕುಸಿತ! ಕಾರಣವೇನು? – Kannada News | LPG Shortage Fears in Karnataka Ease: Adequate Supply and Reduced Artificial Demand

ಬೆಂಗಳೂರು, ಏ.24: ಅಮೆರಿಕ, ಇಸ್ರೇಲ್, ಇರಾನ್​ ಯುದ್ಧದಿಂದ ದೇಶದಲ್ಲಿ ಗ್ಯಾಸ್​​​ ಸಿಲಿಂಡರ್​​​​ ಕೊರೆತೆ ಉಂಟಾಗಿತ್ತು. ಇದರಿಂದ ರಾಜ್ಯದಲ್ಲೂ ದೊಡ್ಡ ಆತಂಕ ಸೃಷ್ಟಿಯಾಗಿತ್ತು. ಜನ ಸಾಲು ನಿಂತು ಗ್ಯಾಸ್​​​​ ಪಡೆದುಕೊಳ್ಳಲು ಪರಾಡುತ್ತಿದ್ದರು. ಇದೀಗ ಈ ಸಮಸ್ಯೆ ಇಲ್ಲ ಎಂದು ಹೇಳಲಾಗಿದೆ. ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಾಗಬಹುದು ಎಂಬ ಭೀತಿಯಿಂದ ಗ್ರಾಹಕರು ಮುಗಿಬಿದ್ದು ಬುಕಿಂಗ್ ಮಾಡುತ್ತಿರುವ ಘಟನೆಗಳು ಈಗ ಗಣನೀಯವಾಗಿ ಕಡಿಮೆಯಾಗಿದೆ. ಇದರಿಂದಾಗಿ ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ದೈನಂದಿನ ಬೇಡಿಕೆಯಲ್ಲಿ ಭಾರಿ ಇಳಿಕೆ ಕಂಡುಬಂದಿದೆ. ಅಂಕಿಅಂಶಗಳ…

Read More

45 ಎಸೆತಗಳಲ್ಲಿ ಪಾಕಿಸ್ತಾನ್ ತಂಡದ ಸೆಮಿಫೈನಲ್ ಭವಿಷ್ಯ – Kannada News | Pakistan semi final qualification scenario

T20 World Cup 2025: ಟಿ20 ವಿಶ್ವಕಪ್​ನ ಸೂಪರ್-8 ಸುತ್ತಿನ ಗ್ರೂಪ್-2 ರಿಂದ ಇಂಗ್ಲೆಂಡ್ ತಂಡವು ಸೆಮಿಫೈನಲ್​ಗೆ ಪ್ರವೇಶಿಸಿದರೆ, ಶ್ರೀಲಂಕಾ ತಂಡವು ಎಲಿಮಿನೇಟ್ ಆಗಿದೆ. ಇದೀಗ ದ್ವಿತೀಯ ತಂಡವಾಗಿ ಸೆಮಿಫೈನಲ್​ಗೇರಲು ಪಾಕಿಸ್ತಾನ್ ಮತ್ತು ನ್ಯೂಝಿಲೆಂಡ್ ನಡುವೆ ಪೈಪೋಟಿ ಏರ್ಪಟ್ಟಿದೆ. ಈ ಪೈಪೋಟಿಯಲ್ಲಿ ನಿರ್ಣಾಯಕ ಪಾತ್ರವಹಿಸುವುದು ಇಂಗ್ಲೆಂಡ್ ಎಂಬುದು ವಿಶೇಷ. ಅಂದರೆ ಇಂಗ್ಲೆಂಡ್ ತಂಡವು ನ್ಯೂಝಿಲೆಂಡ್ ಅನ್ನು ಮಣಿಸಿದರೆ ಮಾತ್ರ ಪಾಕಿಸ್ತಾನ್ ತಂಡಕ್ಕೆ ಸೆಮಿಫೈನಲ್​ಗೇರಲು ಅವಕಾಶ ದೊರೆಯಲಿದೆ. ಹೀಗಾಗಿ ಪಾಕ್ ತಂಡವು ಇಂಗ್ಲೆಂಡ್ ತಂಡದ ಗೆಲುವನ್ನು ಎದುರು ನೋಡಲಿದೆ….

Read More

ಭಾರತ ತಂಡದ ಮುಂದಿನ ಸರಣಿಗೆ ಇಬ್ಬರು ಸ್ಟಾರ್ ಆಟಗಾರರು ಅಲಭ್ಯ..!

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಸರಣಿಯು ಜನವರಿ 11 ರಿಂದ ಶುರುವಾಗಲಿದೆ. ಭಾರತದಲ್ಲಿ ನಡೆಯಲಿರುವ ಈ ಸರಣಿಯಲ್ಲಿ ಉಭಯ ತಂಡಗಳು ಒಟ್ಟು 8 ಮ್ಯಾಚ್​ಗಳಲ್ಲಿ ಮುಖಾಮುಖಿಯಾಗಲಿದೆ. ಈ ಎಂಟು ಪಂದ್ಯಗಳಲ್ಲಿ ಮೂರು ಮ್ಯಾಚ್​ಗಳಿಗೆ ಇಬ್ಬರು ಸ್ಟಾರ್ ಆಟಗಾರರು ಅಲಭ್ಯರಾಗಲಿದ್ದಾರೆ. ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ 3 ಮ್ಯಾಚ್​ಗಳಲ್ಲಿ ಕಣಕ್ಕಿಳಿದಿದ್ದ ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ ನ್ಯೂಝಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಕಾಣಿಸಿಕೊಳ್ಳುವುದಿಲ್ಲ. ಮುಂಬರುವ ಟಿ20 ವಿಶ್ವಕಪ್ ಹಿನ್ನಲೆಯಲ್ಲಿ ಈ ಸರಣಿ ವೇಳೆ ಬುಮ್ರಾಗೆ ವಿಶ್ರಾಂತಿ…

Read More

Video: ಭಾರತದಲ್ಲಿ ನೆಲೆಸುವ ನಿರ್ಧಾರದ ಹಿಂದಿನ ಕಾರಣ ಬಿಚ್ಚಿಟ್ಟ ಕೆನಡಿಯನ್ ವ್ಯಕ್ತಿ

ವಿದೇಶಿಗರಿಗೆ ಭಾರತದ ಅಂದ್ರೆ (foreigner) ಅದೇನೋ ಸೆಳೆತ. ಹೀಗಾಗಿ ಆಚಾರ ವಿಚಾರ, ಉಡುಗೆ ತೊಡುಗೆಯನ್ನು ಇಷ್ಟ ಪಟ್ಟು ತಮ್ಮ ಕುಟುಂಬದೊಂದಿಗೆ ಇಲ್ಲೇ ಜೀವನ ಕಟ್ಟಿಕೊಳ್ಳೋದು ಇದೆ. ಕಳೆದ ಎಂಟು ವರ್ಷಗಳಿಂದ ಬೆಂಗಳೂರಿನಲ್ಲಿ (Bengaluru) ವಾಸಿಸುತ್ತಿರುವ ಕೆನಡಾದ ವ್ಯಕ್ತಿಯೊಬ್ಬರು ತಾನು ಮಾತ್ರ ಭಾರತದಲ್ಲಿ ನೆಲೆಸಲು ಯಾಕೆ ಆಯ್ಕೆ ಮಾಡಿಕೊಂಡೆ ಎಂದು ವಿಡಿಯೋ ಮಾಡಿ ಹಂಚಿಕೊಂಡಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ನೆಟ್ಟಿಗರ ಗಮನ ಸೆಳೆದಿದೆ. ಕ್ಯಾಲೆಬ್ ಫ್ರೀಸೆನ್ (@caleb_friesen) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಬೆಂಗಳೂರಿನಲ್ಲಿ ವಾಸಿಸುವ…

Read More

ಮೈಸೂರು ಬಿಜೆಪಿಯಲ್ಲಿ ಭಿನ್ನಮತದ ಕಿಡಿಹಚ್ಚಿದ ಪ್ರತಾಪ್ ಸಿಂಹ ಆ ಒಂದು ಹೇಳಿಕೆ! – Kannada News | Mysuru BJP Infighting Erupts as Pratap Simha and L Nagendra Clash Over Chamaraja Ticket

ಎಲ್.ನಾಗೇಂದ್ರ v/s ಪ್ರತಾಪಸಿಂಹ ಜಟಾಪಟಿ ಬೆಂಗಳೂರು, ಜನವರಿ 8: ರಾಜ್ಯ ರಾಜಕಾರಣಕ್ಕೆ ಎಂಟ್ರಿಯಾಗುತ್ತಿರುವ ಬಗ್ಗೆ ಮಾಜಿ ಸಂಸದ ಪ್ರತಾಪ್ ಸಿಂಹ (Pratap Simha) ಬಹಿರಂಗ ಹೇಳಿಕೆ ನೀಡಿದ ಬೆನ್ನಲ್ಲೇ ಬಿಜಪಿಯ (BJP) ಮೈಸೂರು ಘಟಕದಲ್ಲಿ ಅಸಮಾಧಾನ ಸ್ಫೋಟಗೊಳ್ಳುವ ಸುಳಿವು ಗೋಚರಿಸಿದೆ. ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಮಾಜಿ ಶಾಸಕ, ಹಾಲಿ ನಗರ ಬಿಜೆಪಿ ಅಧ್ಯಕ್ಷ ಎಲ್. ನಾಗೇಂದ್ರ ನಡುವೆ ಜಟಾಪಟಿ ಏರ್ಪಡುವ ಎಲ್ಲ ಲಕ್ಷಣ ಕಾಣಿಸಿದೆ. ಚಾಮರಾಜ ವಿಧಾನಸಭಾ ಕ್ಷೇತ್ರದ ಟಿಕೆಟ್ ವಿಚಾರವೇ ಈ ಜಟಾಪಟಿಗೆ ಮೂಲ…

Read More

ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ

ಕೊಪ್ಪಳ, ಮಾರ್ಚ್​​ 11: ಜಿಲ್ಲೆಯ ಗಂಗಾವತಿ ತಾಲೂಕಿನ ಮಲ್ಲಾಪುರ ಗ್ರಾಮದ ಬಳಿ ಹಾಡಹಗಲೇ ಚಿರತೆಯೊಂದು ಪ್ರತ್ಯಕ್ಷವಾಗಿದೆ. ಗ್ರಾಮದ ಹೊರವಲಯದ ಜಮೀನಿನಲ್ಲಿ ಕಾಣಿಸಿಕೊಂಡ ಚಿರತೆ ಸ್ಥಳೀಯರಲ್ಲಿ ಭಾರಿ ಆತಂಕ ಮೂಡಿಸಿದೆ. ಸಾಮಾನ್ಯವಾಗಿ ರಾತ್ರಿ ವೇಳೆ ಕಾಣಿಸಿಕೊಳ್ಳುತ್ತಿದ್ದ ಚಿರತೆ ಇದೀಗ ಹಗಲು ಹೊತ್ತಿನಲ್ಲಿ ಕಾಣಿಸಿಕೊಂಡಿರುವುದು ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಮಲ್ಲಾಪುರ ಗ್ರಾಮವು ತುಂಗಭದ್ರಾ ನದಿಯ ಸಮೀಪದಲ್ಲಿರುವ ಕಾರಣ, ನದಿಯ ಆಸುಪಾಸಿನ ಪ್ರದೇಶಗಳಿಂದ ಚಿರತೆ ಬಂದಿರಬಹುದೆಂದು ಅಂದಾಜಿಸಲಾಗಿದೆ. ತಮ್ಮ ಗ್ರಾಮದಲ್ಲಿ ಚಿರತೆಯ ಸಂಚಾರ ಹೆಚ್ಚಾಗಿರುವುದರಿಂದ, ಜನ ಜಾನುವಾರುಗಳಿಗೆ ಅಪಾಯವಾಗಬಹುದು ಎಂದು ಗ್ರಾಮಸ್ಥರು…

Read More