Headlines

ವಿಶ್ವದ ಅತ್ಯಂತ ಶ್ರೀಮಂತ ದೇಶದಲ್ಲಿ ಜನರ ಸರಾಸರಿ ವಾರ್ಷಿಕ ಆದಾಯ 2 ಕೋಟಿ ರೂ; ಇಲ್ಲಿದೆ ಟಾಪ್-10 ಪಟ್ಟಿ – Kannada News | USA is 10th in the list of richest nations, despite having world’s biggest economy

ನವದೆಹಲಿ, ಡಿಸೆಂಬರ್ 30: ಭಾರತ ಐದನೇ ಅತಿದೊಡ್ಡ ಆರ್ಥಿಕತೆಯ ದೇಶ. ಆದರೆ, ಅತೀ ಶ್ರೀಮಂತ ದೇಶಗಳನ್ನು ಒಂದು ಸಾಲಿಗೆ ಜೋಡಿಸಿದರೆ ಭಾರತವು ಶ್ರೀಲಂಕಾಗಿಂತಲೂ ಹಿಂದಕ್ಕೆ ಹೋಗುತ್ತದೆ. ಒಂದು ದೇಶ ಎಷ್ಟು ಶ್ರೀಮಂತಿಕೆ ಹೊಂದಿದೆ ಎಂಬುದನ್ನು ಅದರ ಆರ್ಥಿಕ ಗಾತ್ರ ಮಾತ್ರವಲ್ಲದೆ, ಜನರ ತಲಾದಾಯವನ್ನೂ ಪರಿಗಣಿಸಲಾಗುತ್ತದೆ. ಈ ಜಿಡಿಪಿ ತಲಾದಾಯದಲ್ಲಿ ಚೀನಾ ದೇಶವೇ 74ನೇ ಸ್ಥಾನದಲ್ಲಿರುವುದು ಅಚ್ಚರಿ ಎನಿಸಬಹುದು. ಮಾಲ್ಡೀವ್ಸ್​ನಂತಹ ದೇಶವೇ ಚೀನಾಗಿಂತ ಮೇಲಿದೆ ಎಂದರೆ ಅಚ್ಚರಿ ಎನಿಸಬಹುದು. ಜಿಡಿಪಿ ಪಿಪಿಪಿ ತಲಾದಾಯದಲ್ಲಿ ಟಾಪ್-10 ದೇಶಗಳ ಪಟ್ಟಿ ಲೀಕ್ಟನ್​ಸ್ಟೇನ್:…

Read More

‘ಬಡವರ ಮಕ್ಕಳು ಬೆಳಿಬೇಕು ಕಣ್ರಯ್ಯ’; ಗಿಲ್ಲಿ ಗೆಲುವಿಗೆ ಮನಸಾರೆ ಹಾರೈಸಿದ ಕಾವ್ಯಾ – Kannada News | Kavya Shaiva Wishes Gilli Nata After Huge Bigg boss Victory

ಬಿಗ್ ಬಾಸ್​ ಅಲ್ಲಿರುವಾಗ ಕಾವ್ಯಾ ಶೈವ ಹಾಗೂ ಗಿಲ್ಲಿ ನಟನ (Gilli Nata) ಮಧ್ಯೆ ಒಳ್ಳೆಯ ಬಾಂಧವ್ಯ ಇತ್ತು. ಇಬ್ಬರೂ ಒಟ್ಟಿಗೆ ಸ್ಪರ್ಧೆ ಮಾಡಿದ್ದರು. ಕಾವ್ಯಾ ಪರವಾಗಿ ಗಿಲ್ಲಿ ಸದಾ ನಿಲ್ಲುತ್ತಿದ್ದರು. ಕಾವ್ಯಾ ಸಾಕಷ್ಟು ಬಾರಿ ಅಸಮಾಧಾನ ಹೊರಹಾಕಿದರೂ ಗಿಲ್ಲಿ ಕೇಳುತ್ತಿರಲಿಲ್ಲ. ಬಿಗ್ ಬಾಸ್​​ನಿಂದ ಹೊರ ಬಂದ ಬಳಿಕ ಕಾವ್ಯಾ ಅವರು ಗಿಲ್ಲಿಗೆ ಮನಸಾರೆ ವಿಶ್ ಮಾಡಿದ್ದಾರೆ. ಆ ಸಂದರ್ಭದ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ಸುದೀಪ್ ಅವರು ಗಿಲ್ಲಿ ಕೈ ಎತ್ತಿದ ಫೋಟೋ ಹಾಗೂ…

Read More

ಕೊಲ್ಕತ್ತಾದಲ್ಲಿ ಇಡಿ ದಾಳಿ ವೇಳೆ ಹೈಡ್ರಾಮಾ; I-PAC ಕಚೇರಿಗೆ ನುಗ್ಗಿ ಹಸಿರು ಫೈಲ್‌ ಹೊತ್ತೊಯ್ದ ಮಮತಾ ಬ್ಯಾನರ್ಜಿ – Kannada News | ED raids I PAC chief house in Kolkata CM Mamata Banerjee takes green file

ಕೊಲ್ಕತ್ತಾ, ಜನವರಿ 8: ಪಶ್ಚಿಮ ಬಂಗಾಳದ 5 ಕಡೆಗಳಲ್ಲಿ ಇಂದು ಇಡಿ ದಾಳಿ ನಡೆದಿದೆ. ಅದರಲ್ಲೂ ಮುಖ್ಯವಾಗಿ ಜಾರಿ ನಿರ್ದೇಶನಾಲಯ (ED) I-PAC ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ದಾಳಿ ಮಾಡಿದೆ. ಈ ವರ್ಷದ ವಿಧಾನಸಭಾ ಚುನಾವಣೆ ನಡೆಯಲಿರುವ ಬಂಗಾಳದಲ್ಲಿ ನಡೆದ ಈ ದಾಳಿ ಬಹಳ ಮಹತ್ವ ಪಡೆದಿದೆ. ಪಶ್ಚಿಮ ಬಂಗಾಳದಲ್ಲಿ ಜಾರಿ ನಿರ್ದೇಶನಾಲಯದ (ಇಡಿ) ದಾಳಿ ನಡೆಸಿದ ವೇಳೆ ಹೈಡ್ರಾಮಾ ನಡೆದಿದೆ. ಈ ಸಂದರ್ಭದಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata…

Read More

ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ: ಸ್ಕೂಟರ್​​​​​ನಲ್ಲಿ ಬಂದ ಮಹಿಳೆಗೆ ಡಿಕ್ಕಿ ಹೊಡೆದ ಕಾರು – Kannada News | Viral Madakkal Junction Crash: Scooter Woman Thrown by Car, Road Safety Warning

ಕೇರಳ ಫೆ.20: ಮಡಕ್ಕಲ್ ಜಂಕ್ಷನ್‌ನಲ್ಲಿ (Madakkal Junction) ನಡೆದ ಭೀಕರ ಅಪಘಾತದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಸ್ಕೂಟರ್​​​​​ನಲ್ಲಿ ಬಂದ ಮಹಿಳೆಯೊಬ್ಬರಿಗೆ ರಸ್ತೆ ಕ್ರಾಸ್​​ ಮಾಡುವ ವೇಳೆ, ವೇಗವಾಗಿ ಬಂದ ಕೆಂಪು ಕಾರೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಎತ್ತರಕ್ಕೆ ಗಾಳಿಯಲ್ಲಿ ಹಾರಿ ಬಿದ್ದಿದ್ದಾರೆ. ಈ ವಿಡಿಯೋವನ್ನು ಎಕ್ಸ್​​ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಅಪಘಾತದ ಭೀಕರತೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಮಹಿಳೆ, ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ವಿಡಿಯೋ ಸುದ್ದಿಯನ್ನು…

Read More

ಐತಿಹಾಸಿಕ ದೇವರ ನಕ್ಲೇಸ್ ಕದ್ದುಕೊಂಡು ಹೋದ್ರಾ ಮುಜರಾಯಿ ಇಲಾಖೆ ಅಧಿಕಾರಿ? – Kannada News | Bengaluru dharmaraya swamy temple drupadi deve necklace theft Alleged On muzrai department Nagaraj

ಬೆಂಗಳೂರು (ಫೆಬ್ರವರಿ.03): ಐತಿಹಾಸಿಕ ಬೆಂಗಳೂರು  ಕರಗಕ್ಕೆ (Bengaluru Karaga)ಹೆಸರಾಗಿರುವ ಧರ್ಮರಾಯ ಸ್ವಾಮಿ ದೇವಸ್ಥಾನದಲ್ಲಿ ( dharmaraya swamy temple) ಭಾರೀ ಅವ್ಯವಹಾರ ಮತ್ತು ಕಳ್ಳತನ ನಡೆದಿದೆ ಎಂಬ ಸ್ಫೋಟಕ ಆರೋಪ ಕೇಳಿಬಂದಿದೆ. ದೇವಸ್ಥಾನದ ಆವರಣದಲ್ಲಿ ಹುಂಡಿ ಎಣಿಕೆ ಮಾಡುವಾಗ ಸಿಕ್ಕಿದ್ದ ದ್ರೌಪದಿ ದೇವಿಯ 120 ಗ್ರಾಂ ತೂಕದ ಚಿನ್ನದ ಸರವನ್ನು ಮುಜರಾಯಿ ಇಲಾಖೆಯ ಕಾರ್ಯನಿರ್ವಾಹಕ ಅಧಿಕಾರಿ (EO) ನಾಗರಾಜ್ ಅವರು ಕದ್ದು ಜೇಬಿಗೆ ಹಾಕಿಕೊಂಡಿದ್ದಾರೆ ಎಂದು ದೇವಸ್ಥಾನದ ಆಡಳಿತ ಮಂಡಳಿಯ ನಿಕಟಪೂರ್ವ ಅಧ್ಯಕ್ಷ ಸತೀಶ್ ಗಂಭೀರ ಆರೋಪ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯವರ ಆಸ್ತಿ ವಿವಾದ ಕೊನೆಗೂ ಸೌಹಾರ್ದಯುತವಾಗಿ ಬಗೆಹರಿಯುವ ಸೂಚನೆಗಳಿವೆ – Kannada News | Numerology Prediction: Birth Numbers 7,8,9 Horoscope for January 14

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ದೀರ್ಘಕಾಲದಿಂದ ನಡೆಯುತ್ತಿರುವ ಕೆಲಸಗಳಲ್ಲಿ ಪ್ರಗತಿ ಕಂಡುಬರಲಿದೆ. ಹಿರಿಯರೊಂದಿಗೆ ತೀರ್ಥಯಾತ್ರೆಗೆ ಹೋಗುವ ಬಗ್ಗೆ ಚರ್ಚೆ ನಡೆಸುವಿರಿ. ಹಣಕಾಸಿನ ವ್ಯವಹಾರಗಳಲ್ಲಿ ಅಲ್ಪ ಲಾಭ ಇದ್ದರೂ ಭವಿಷ್ಯದ ಹೂಡಿಕೆಗೆ ಉತ್ತಮ ತಳಹದಿ ಸಿಗಲಿದೆ. ಸಾಲದ ಹೊರೆ ತಗ್ಗಿಸಲು ನೀವು ವಿಶೇಷ ಹಣಕಾಸಿನ ಯೋಜನೆ ರೂಪಿಸುವಿರಿ. ಕಚೇರಿಯಲ್ಲಿ ಗುಪ್ತ ಶತ್ರುಗಳ ಬಗ್ಗೆ ಎಚ್ಚರಿಕೆ ಇರಲಿ. ನಿಮ್ಮ ಕೆಲಸದ ವಿವರಗಳನ್ನು ಎಲ್ಲರೊಂದಿಗೆ ಹಂಚಿಕೊಳ್ಳಬೇಡಿ. ಧ್ಯಾನ, ಯೋಗದ ಅಭ್ಯಾಸದಿಂದ ಮಾನಸಿಕ…

Read More

ಬಂಗಾರದ ದರ 1 ಕಿಲೋಗೆ 8-9 ಕೋಟಿ ರೂಗೆ ಏರುತ್ತಾ? ಯಾಕಿಷ್ಟು ಏರುತ್ತಿದೆ ಬೆಲೆ? – Kannada News | Reasons for rising gold prices, and future rates prediction

ನವದೆಹಲಿ, ಜನವರಿ 26: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ (Gold Rate) ಒಂದು ಔನ್ಸ್​ಗೆ 5,000 ಡಾಲರ್ ದಾಟಿ ಹೋಗಿದೆ. ಈ ಮೈಲಿಗಲ್ಲು ಮುಟ್ಟಿದ್ದು ಬಂಗಾರದ ಇತಿಹಾಸದಲ್ಲೇ ಇದು ಪ್ರಥಮ ಬಾರಿಗೆ. ಸ್ಪಾಟ್ ಗೋಲ್ಡ್ ಮಾರುಕಟ್ಟೆಯಲ್ಲಿ ಒಂದು ಔನ್ಸ್ ಚಿನ್ನದ ಬೆಲೆ ಸೋಮವಾರ 5,092 ಡಾಲರ್​ವರೆಗೂ ಏರಿದೆ. ಒಂದು ಔನ್ಸ್ ಎಂದರೆ 28.3495 ಗ್ರಾಮ್. ಅಂದರೆ, ಒಂದು ಗ್ರಾಮ್ ಚಿನ್ನದ ಬೆಲೆ ಸ್ಪಾಟ್ ಮಾರ್ಕೆಟ್​ನಲ್ಲಿ 16,410 ರೂಗಿಂತ ಹೆಚ್ಚಾಗಿದೆ. ಚಿನ್ನದ ಬೆಲೆ ಏರಲು ಕಾರಣಗಳೇನು? ಸೆಂಟ್ರಲ್ ಬ್ಯಾಂಕುಗಳು…

Read More

Gold Rates: ಚಿನ್ನದ ಬೆಲೆ 135 ರೂ ಹೆಚ್ಚಳ; ಇಲ್ಲಿದೆ ದರಪಟ್ಟಿ – Kannada News | Gold prices 14th april 2026 gold rates rise as silver remains unmoved news in kannada

ಬೆಂಗಳೂರು, ಏಪ್ರಿಲ್ 14: ಚಿನ್ನದ ಬೆಲೆ ದಿನದಿಂದ ದಿನಕ್ಕೆ ಏರಿಳಿತಗಳನ್ನು ಕಾಣುತ್ತಲೇ ಇದೆ. ಒಂದು ದಿನ ಕಡಿಮೆಗೊಂಡರೆ, ಮತ್ತೊಂದು ದಿನ ಏರಿಕೆ ಆಗುತ್ತಿದೆ. ಇವತ್ತು ಮಂಗಳವಾರ ಚಿನ್ನದ ಬೆಲೆಯಲ್ಲಿ (Gold Rates) ಗ್ರಾಮ್​​ಗೆ 135 ರೂಗಳಷ್ಟು ಹೆಚ್ಚಳ ಆಗಿದೆ. ಇದರ ಬೆಲೆ ಮತ್ತೊಮ್ಮೆ 14,000 ರೂ ಗಡಿ ದಾಟಿ ಹೋಗಿದೆ. ಇದೇ ವೇಳೆ, ಬೆಳ್ಳಿ ಬೆಲೆ ಇವತ್ತು ಬದಲಾವಣೆ ಕಂಡಿಲ್ಲ. ನಿನ್ನೆಯ ದರವೇ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,41,100…

Read More

‘ಗಬ್ಬರ್ ಸಿಂಗ್’ ನೆನಪಿಸುತ್ತಿದೆ ‘ಉಸ್ತಾದ್ ಭಗತ್ ಸಿಂಗ್’: ಟ್ರೈಲರ್ ಬಿಡುಗಡೆ

ನಟ, ಆಂಧ್ರ ಪ್ರದೇಶ ಡಿಸಿಎಂ ಪವನ್ ಕಲ್ಯಾಣ್ (Pawan Kalyan) ನಟನೆಯ ಮತ್ತೊಂದು ಸಿನಿಮಾ ಬಿಡುಗಡೆಗೆ ರೆಡಿಯಾಗಿದ್ದು ಅದುವೇ ‘ಉಸ್ತಾದ್ ಭಗತ್ ಸಿಂಗ್’. ಸಿನಿಮಾದ ಟ್ರೈಲರ್ ಇಂದು ಬಿಡುಗಡೆ ಆಗಿದ್ದು, ಪವನ್ ಕಲ್ಯಾಣ್ ಮತ್ತೊಮ್ಮೆ ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಪವನ್ ಕಲ್ಯಾಣ್ ಅವರಿಗೆ ದೊಡ್ಡ ಹಿಟ್ ನೀಡಿದ ‘ಗಬ್ಬರ್ ಸಿಂಗ್’ ಸಿನಿಮಾದ ಹಾಸ್ಯಮಯ ಪೊಲೀಸ್ ಪಾತ್ರಧಾರಿ ಪಾತ್ರವೇ ‘ಉಸ್ತಾದ್ ಭಗತ್ ಸಿಂಗ್’ನಲ್ಲಿಯೂ ಇರಲಿದೆ ಎಂಬುದನ್ನು ಟ್ರೈಲರ್ ಸ್ಪಷ್ಟವಾಗಿ ಹೇಳುತ್ತಿದೆ. ಪವನ್ ಕಲ್ಯಾಣ್ ಮತ್ತು ಹರೀಶ್ ಶಂಕರ್ ‘ಗಬ್ಬರ್…

Read More

‘ಮೆಜೆಸ್ಟಿಕ್ 2’ ಸಿನಿಮಾದ ಬಿಡುಗಡೆಯ ಖುಷಿಯಲ್ಲಿ ನಟಿ ಸಂಹಿತಾ ವಿನ್ಯಾ – Kannada News | Actress Samhita Vinya excited to know audience reaction for Majestic 2 movie

ಶೀರ್ಷಿಕೆ ಕಾರಣದಿಂದಲೇ ‘ಮೆಜೆಸ್ಟಿಕ್ 2’ (Majestic 2) ಸಿನಿಮಾ ಗಮನ ಸೆಳೆದಿದೆ. ದರ್ಶನ್ ಅವರು ನಟಿಸಿದ ‘ಮೆಜೆಸ್ಟಿಕ್’ ಸಿನಿಮಾ 2002ರಲ್ಲಿ ಬಿಡುಗಡೆ ಆಗಿತ್ತು. ಈಗ ‘ಮೆಜೆಸ್ಟಿಕ್ 2’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾದಲ್ಲಿ ನಟ ಭರತ್ ಕುಮಾರ್ ಅವರಿಗೆ ಜೋಡಿಯಾಗಿ ನಟಿ ಸಂಹಿತಾ ವಿನ್ಯಾ ಅಭಿನಯಿಸಿದ್ದಾರೆ. ರಾಮು ಎಸ್. ಅವರು ನಿರ್ದೇಶನ ಮಾಡಿದ ಈ ಸಿನಿಮಾದಲ್ಲಿ ತಮ್ಮ ಪಾತ್ರ ವಿಶೇಷವಾಗಿದೆ ಎಂದು ಸಂಹಿತಾ ವಿನ್ಯಾ (Samhita Vinya) ಅವರು ಖುಷಿಯಾಗಿದ್ದಾರೆ. ಬಿಡುಗಡೆ ಹೊಸ್ತಿಲಲ್ಲಿ ಅವರ ಎಗ್ಸೈಟ್​ಮೆಂಟ್…

Read More