Headlines

ಡ್ರೈ ಐ ಸಮಸ್ಯೆಗೆ ಸ್ಕ್ರೀನ್ ಟೈಮ್ ಮಾತ್ರವಲ್ಲ, ಈ ಅಂಶಗಳು ಕೂಡ ಕಾರಣವಾಗಬಹುದು ಎಚ್ಚರ!

ಇತ್ತೀಚಿನ ದಿನಗಳಲ್ಲಿ ಕಣ್ಣು ಒಣಗುವ (Dry Eye) ಸಮಸ್ಯೆ ಸಾಮಾನ್ಯವಾಗಿದೆ. ಕಣ್ಣಿನಲ್ಲಿ ಸಾಕಷ್ಟು ನೀರು ಇರದಿದ್ದಾಗ ಅಥವಾ ಉತ್ಪತ್ತಿಯಾದ ಕಣ್ಣೀರು ಬೇಗ ಒಣಗಿದಾಗ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಇದರಿಂದ ಕಣ್ಣಿನಲ್ಲಿ ಉರಿ, ಚುಚ್ಚುವಿಕೆ, ಕೆಂಪಾಗುವುದು, ಮಬ್ಬಾಗಿ ಕಾಣುವುದು ಅಥವಾ ಕಣ್ಣಿನಲ್ಲಿ ಏನೋ ಸಿಕ್ಕಿಕೊಂಡಂತ ಅನುಭವ ಉಂಟಾಗಬಹುದು. ದೀರ್ಘಕಾಲ ನಿರ್ಲಕ್ಷಿಸಿದರೆ ದೈನಂದಿನ ಕೆಲಸಗಳ ಮೇಲೂ ಪರಿಣಾಮ ಬೀರುತ್ತದೆ. ಹಾಗಾದರೆ ಈ ಸಮಸ್ಯೆಗೆ ಕಾರಣವೇನು, ಸ್ಕ್ರೀನ್ ಟೈಮ್ (Screen Time) ನಿಂದ ಮಾತ್ರ ಈ ಸಮಸ್ಯೆ ಉಂಟಾಗುತ್ತದೆಯೇ ಅಥವಾ ಇದಕ್ಕೆ…

Read More

ಪಾದಗಳು ತಣ್ಣಗಾಗುವುದಕ್ಕೆ ಮಧುಮೇಹ ಕಾರಣವೇ? ಇಲ್ಲಿದೆ ಸ್ಪಷ್ಟ ಮಾಹಿತಿ – Kannada News | Cold Feet & Diabetes: What Experts Say

ಸಾಮಾನ್ಯವಾಗಿ ಪಾದಗಳು ಚಳಿಗೆ ತಣ್ಣಗಾಗುತ್ತವೆ ಎಂದು ಅನೇಕರು ಭಾವಿಸುತ್ತಾರೆ. ಸಾಕ್ಸ್ ಹಾಕಿಕೊಂಡು, ದಪ್ಪದ ಹೊದಿಕೆ ಹೊದ್ದು ಕುಳಿತರು ಕೂಡ ಪಾದ ಬೆಚ್ಚಗಾಗುವುದಿಲ್ಲ. ಆದರೆ ಇದನ್ನು ಹವಾಮಾನದ ಪರಿಣಾಮ ಎಂದು ಪರಿಗಣಿಸಿ ನಿರ್ಲಕ್ಷಿಸುವವರ ಸಂಖ್ಯೆಯೇ ಹೆಚ್ಚಾಗಿದೆ. ಕೆಲವೊಮ್ಮೆ ಈ ರೀತಿಯ ಸಂಕೇತ ಅನಾರೋಗ್ಯದ ಮುನ್ಸೂಚನೆಯೂ ಆಗಿರಬಹುದು ಎಂಬುದು ಹಲವರಿಗೆ ತಿಳಿದಿರುವುದಿಲ್ಲ. ಹೌದು, ಇದು ಮಧುಮೇಹದ (Diabetes) ಲಕ್ಷಣವೂ ಆಗಿರಬಹುದು. ಆದರೆ ಪಾದಗಳು ತಂಪಾಗುವುದಕ್ಕೆ ಕೇವಲ ಮಧುಮೇಹವೂ ಕಾರಣವಲ್ಲ. ಒಬ್ಬ ವ್ಯಕ್ತಿಯಲ್ಲಿ ಪಾದಗಳು ತಣ್ಣಗಾಗುವ (Cold Feet) ಸಮಸ್ಯೆ ದೀರ್ಘಕಾಲದಿಂದ…

Read More

ಕೇವಲ 60 ಸೆಕೆಂಡುಗಳಲ್ಲಿ 1.273 ಕೆಜಿ ಜೇನುತುಪ್ಪ ತಿಂದು ಗಿನ್ನಿಸ್ ವಿಶ್ವದಾಖಲೆ ಬರೆದ ವ್ಯಕ್ತಿ – Kannada News

ಬರ್ಲಿನ್, ಜೂನ್ 08: ಜಗತ್ತಿನಾದ್ಯಂತ ವಿಚಿತ್ರ ಹಾಗೂ ಅಸಾಧಾರಣ ತಿನಿಸುಗಳನ್ನು ತಿನ್ನುವ ಸ್ಪರ್ಧೆಗಳಲ್ಲಿ ಸದಾ ಹೊಸ  ಇತಿಹಾಸ ಸೃಷ್ಟಿಸುತ್ತಿರುವ ಜರ್ಮನಿಯ ಪ್ರಸಿದ್ಧ ಸಾಹಸಿ ಆಂಡ್ರೆ ಓರ್ಟೋಲ್ಫ್ (Andre Ortolf), ಕೇವಲ ಒಂದು ನಿಮಿಷದಲ್ಲಿ ಬರೋಬ್ಬರಿ 1,273 ಗ್ರಾಂ (1.273 ಕಿಲೋಗ್ರಾಂ) ಜೇನುತುಪ್ಪ(Honey)ವನ್ನು ಪೂರ್ಣಗೊಳಿಸುವ ಮೂಲಕ ಗಿನ್ನೆಸ್ ವಿಶ್ವ ದಾಖಲೆಯ (Guinness World Record) ಹೊಸ ಇತಿಹಾಸ ಬರೆದಿದ್ದಾರೆ. ಜರ್ಮನಿಯ ಆಗ್ಸ್‌ಬರ್ಗ್‌ನಲ್ಲಿ ನಡೆದ ಅಧಿಕೃತ ಕಾರ್ಯಕ್ರಮದಲ್ಲಿ ಈ ದಾಖಲೆಯನ್ನು ಸೃಷ್ಟಿಸಿದ್ದು, ಇಲಾಖೆಯ ವತಿಯಿಂದ ಅವರನ್ನು ಜಗತ್ತಿನ ಅತ್ಯಂತ ವೇಗದ…

Read More

Video: ಹೆತ್ತವರಿಗೆ ತಾನು ಕೆಲಸ ಮಾಡುವ ಬೆಂಗಳೂರಿನ ಮೈಕ್ರೋಸಾಫ್ಟ್ ಆಫೀಸ್ ತೋರಿಸಿದ ಉದ್ಯೋಗಿ – Kannada News

ಹೆತ್ತವರೊಂದಿಗೆ ತರುಣ್ ಖಂಡಾಗರೆImage Credit source: Instagram ಬೆಂಗಳೂರು, ಜೂನ್ 10: ಮಕ್ಕಳಿಗೆ ತಮ್ಮ ತಂದೆ ತಾಯಿಯನ್ನು ಚೆನ್ನಾಗಿ ನೋಡಿಕೊಳ್ಳಬೇಕು, ಊರು ಸುತ್ತಿಸಬೇಕು. ಕಷ್ಟ ಪಟ್ಟು ಓದಿಸಿ ಒಂದೊಳ್ಳೆ ಉದ್ಯೋಗ ಸಿಗಲು ಕಾರಣರಾದ ತಂದೆ ತಾಯಿಗೆ ತಾನು ಕೆಲಸ ಮಾಡುವ ಆಫೀಸ್ ತೋರಿಸಬೇಕು ಇಂತಹ ಸಾಕಷ್ಟು ಆಸೆಗಳಿರುವುದು ಸಹಜ. ಇದೀಗ ಇಂತಹ ಭಾವನಾತ್ಮಕ ಕ್ಷಣವನ್ನು ಬೆಂಗಳೂರಿನ (Bengaluru) ಮೈಕ್ರೋಸಾಫ್ಟ್ ಉದ್ಯೋಗಿಯೊಬ್ಬರು ಸೆರೆ ಹಿಡಿದಿದ್ದಾರೆ. ತಮ್ಮ ಹೆತ್ತವರನ್ನು ಮೈಕ್ರೋಸಾಫ್ಟ್ (Microsoft) ಆಫೀಸಿಗೆ ಕರೆದುಕೊಂಡು ಹೋಗಿ ತಾನು ಕೆಲಸ ಮಾಡುವ…

Read More

ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಶಾಂಗ್ರಿಲಾ ಹೋಟೆಲ್​ಗೆ – Kannada News | Karnataka youth Congress workers police custody, CM Siddaramaiah And others Leader head to Shangrila Hotel after Protest Against NEET Scam

ಬೆಂಗಳೂರು, (ಮೇ 21): ನೀಟ್ ಪರೀಕ್ಷಾ ಅಕ್ರಮ ವಿರೋಧಿಸಿ ಯುವ ಕಾಂಗ್ರೆಸ್ (youth Congress Protest )ಬೃಹತ್ ಪ್ರತಿಭಟನೆ ಮಾಡಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿತು. ಇಂದು )ಮೇ 21) ಬೆಂಗಳೂರಿನ ಫ್ರೀಡಂಪಾರ್ಕ್​​ನಲ್ಲಿ ಯುವ ಕಾಂಗ್ರೆಸ್ ಪ್ರತಿಭಟನೆ ನಡೆಸಿದ್ದು, ಇದಕ್ಕೆ ಸಿಎಂ ಸಿದ್ದರಾಮಯ್ಯ, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಸೇರಿದಂತೆ ಕಾಂಗ್ರೆಸ್ ಹಿರಿಯ ನಾಯಕರು ಬೆಂಬಲಿಸಿ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು. ಬಳಿಕ ಯುವ ಕಾಂಗ್ರೆಸ್ ಕಾರ್ತಕರ್ತರು, ಫ್ರೀಡಂಪಾರ್ಕ್​​ನಿಂದ ತೆರಳಿ ಲೋಕಭವನಕ್ಕೆ ಮುತ್ತಿಗೆ ಹಾಕಲು…

Read More

Video: ದುಬೈನಲ್ಲಿರುವ ಅಮೆರಿಕದ ರಾಯಭಾರಿ ಕಚೇರಿ ಮೇಲೆ ಇರಾನ್ ಡ್ರೋನ್ ದಾಳಿ – Kannada News | Drone Strike Reportedly Targets US Consulate in Dubai, Blast Captured on Video

ದುಬೈ, ಮಾರ್ಚ್​ 04: ದುಬೈನಲ್ಲಿರುವ ಅಮೆರಿಕ ರಾಯಭಾರಿ ಕಚೇರಿ ಮೇಲೆ ಇರಾನ್‌ನ ಡ್ರೋನ್ ದಾಳಿ ನಡೆಸಿದೆ. ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಟೆಹ್ರಾನ್ ಅಮೆರಿಕದ ಮಿಲಿಟರಿ ನೆಲೆಗಳು ಮತ್ತು ಪ್ರದೇಶದಾದ್ಯಂತದ ಇತರ ಇಸ್ರೇಲಿ ಸ್ವತ್ತುಗಳನ್ನು ಗುರಿಯಾಗಿಸಿಕೊಂಡು ಪ್ರತಿದಾಳಿ ನಡೆಸಿದೆ. ಅದಕ್ಕೂ ಮುನ್ನ ಇಸ್ರೇಲ್-ಅಮೆರಿಕ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿಯನ್ನು ಹತ್ಯೆ ಮಾಡಲಾಗಿತ್ತು, ಅದಾದ ಬಳಿಕ ಸಂಘರ್ಷ ಮತ್ತಷ್ಟು ಹೆಚ್ಚಿದೆ. ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಘಟನೆಯನ್ನು ದೃಢಪಡಿಸಿದರು. ಮಂಗಳವಾರ ಬೆಳಗಿನ ಜಾವ ರಿಯಾದ್‌ನಲ್ಲಿರುವ ಅಮೆರಿಕ…

Read More

ವಿಡಿಯೋನಲ್ಲಿರುವ ಮಹಿಳೆಯರು ಬೇರೆ-ಬೇರೆ: ಇನ್ಸ್​ಪೆಕ್ಟರ್​​ ಸಂದೇಶ ಕೇಸಿನ ತನಿಖಾ ವರದಿಯಲ್ಲಿ ಬಹಿರಂಗ

ಮಂಗಳೂರು (ಮಾರ್ಚ್ 17): ಪೊಲೀಸ್ ಠಾಣೆಗೆ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆದು ಲೈಂಗಿಕ ಕಿರುಕುಳ ಹಾಗೂ ಹಣಕ್ಕೆ ಬೇಡಿಕೆ ಇಟ್ಟಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ (Moodbidri inspector Sandesh case) ನನ್ನು ಅಮಾನತು ಮಾಡಲಾಗಿದೆ. ಲೈಂಗಿಕ ಕಿರುಕುಳ ಮತ್ತು ಭ್ರಷ್ಟಾಚಾರದ ಆರೋಪಗಳ ಬಗ್ಗೆ ಎಸಿಪಿ (ACP) ನೀಡಿದ ಪ್ರಾಥಮಿಕ ತನಿಖಾ ವರದಿಯ ಆಧರಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಸುಧೀರ್ ಕುಮಾರ್ ರೆಡ್ಡಿ ಅವರು ಇನ್ಸ್‌ಪೆಕ್ಟರ್ ಸಂದೇಶ್ ಅವರನ್ನ…

Read More

ದಿನ ಭವಿಷ್ಯ: ಇಂದು ಈ ರಾಶಿಯವರು ಬಯಸಿದ್ದನ್ನು ಹಣದಿಂದ ತೀರಿಸಿಕೊಳ್ಳುವರು.. – Kannada News | Daily Horoscope for July 04, 2026: Uttarayan Greeshma season, Jyeshtha Masa Krishna Paksha Satursday astrology prediction

ಮೇಷ ರಾಶಿ: ನಿಮ್ಮ ತೊಂದರೆಯ ಪರಿಹಾರಕ್ಕೆ ಹತ್ತಾರು ಮಾರ್ಗಗಳು ಇವೆ. ಅದನ್ನು ಅನ್ಯರ ಮೂಲಕ ಕೇಳಿ ತಿಳಿದುಕೊಳ್ಳುವ ಪ್ರಯತ್ನ ಮಾಡಿ. ಸಹಾಯಕ್ಕೆ ಯಾರನ್ನಾದರೂ ನೀವು ಯಾವುದನ್ನು ಆರಿಸಿಕೊಳ್ಳುವಿರಿ ಎನ್ನುವುದು ಮುಖ್ಯವಾಗಲಿದೆ. ಭೂಮಿಯ ವ್ಯವಹಾರವನ್ನು ಒಬ್ಬರೇ ಮಾಡಬೇಡಿ. ಹೊಸತನ್ನು ಕಲಿಯಬೇಕು ಎನ್ನುವ ಬಯಕೆ ಇರಲಿದೆ. ಉದ್ಯೋಗದ ನಿಮಿತ್ತ ಮನೆಯಿಂದ ದೂರವಿರಬೇಕಾಗುದು. ಜನಪ್ರಿಯತೆಯಿಂದ ಹೊರಬರಲು ಕಷ್ಟವಾಗುವುದು. ವೃಷಭ ರಾಶಿ: ಬಹಳ ವರ್ಷಗಳ ಅನಂತರ ಆದ ಪುತ್ರೋತ್ಸವವು ನಿಮ್ಮ ನೆಮ್ಮದಿಯನ್ನು ಇಮ್ಮಡಿಗೊಳಿಸುವುದು. ಕಛೇರಿಯ ಕೆಲಸದಲ್ಲಿ ತೊಡಗಿಕೊಂಡು ವೈಯಕ್ತಿಕ ಕೆಲಸವು ಮರೆತುಹೋದೀತು. ಇನ್ನೊಬ್ಬರನ್ನು…

Read More

ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿ ಕಾಂಗ್ರೆಸ್ ಶಾಸಕ ಮಾಡಿದ್ದೇನು? – Kannada News | Viral video haridwar congress mla cuts off electricity officers power supply know reason

ಹರಿದ್ವಾರ, ಡಿಸೆಂಬರ್ 29: ಉತ್ತರಾಖಂಡದ ಹರಿದ್ವಾರದ ಜಬ್ರೇರಾದ ಕಾಂಗ್ರೆಸ್ (Congress)  ಶಾಸಕ ವೀರೇಂದ್ರ ಜಾತಿ ಅವರು ತಮ್ಮ ಕ್ಷೇತ್ರದಲ್ಲಿ ವಿದ್ಯುತ್ ಸರಬರಾಜನ್ನು ಸ್ಥಗಿತಗೊಳಿಸಿದ ನಂತರ ವಿದ್ಯುತ್ ಇಲಾಖೆಯ ಅಧಿಕಾರಿಗಳ ಮನೆಗಳಿಗೆ ವಿದ್ಯುತ್ ಕಡಿತಗೊಳಿಸಿದ್ದಾರೆ. ನಿವಾಸಿಗಳು ವಿದ್ಯುತ್ ಕಡಿತವನ್ನು ಎದುರಿಸಿದರೆ, ಅದಕ್ಕೆ ಕಾರಣರಾದವರು ಸಹ ವಿದ್ಯುತ್ ವ್ಯತ್ಯಯವನ್ನು ಎದುರಿಸಬೇಕಾಗುತ್ತದೆ ಎಂದು ಶಾಸಕ ವೀರೇಂದ್ರ ಜಾತಿ ಹೇಳಿದ್ದಾರೆ. ಈ ಘಟನೆಯ ವಿಡಿಯೋ ಎಕ್ಸ್​ನಲ್ಲಿ ವೈರಲ್ ಆಗುತ್ತಿದೆ. ಅದರಲ್ಲಿ ಕೆಲವು ಅಧಿಕಾರಿಗಳು ಹಲವಾರು ಮನೆಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದರು. ಈ ವಿಷಯ…

Read More

ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನವೇ ಆಸ್ಟ್ರೇಲಿಯಾಗೆ ಆಘಾತ – Kannada News | Josh Hazelwood is likely to miss the early phase of the ICC T20 World Cup 2026

ಟಿ20 ವಿಶ್ವಕಪ್​ಗೆ ಆಸ್ಟ್ರೇಲಿಯಾ ತಂಡ: ಮಿಚೆಲ್ ಮಾರ್ಷ್ (ನಾಯಕ), ಕ್ಸೇವಿಯರ್ ಬಾರ್ಟ್ಲೆಟ್, ಕೂಪರ್ ಕೊನೊಲಿ, ಟಿಮ್ ಡೇವಿಡ್, ಬೆನ್ ದ್ವಾರ್ಶುಯಿಸ್, ಕ್ಯಾಮರೋನ್ ಗ್ರೀನ್, ನಾಥನ್ ಎಲ್ಲಿಸ್, ಜೋಶ್ ಹೇಝಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮ್ಯಾಟ್ ಕುಹ್ನೆಮನ್, ಗ್ಲೆನ್ ಮ್ಯಾಕ್ಸ್‌ವೆಲ್, ಮ್ಯಾಟ್ ರೆನ್‌ಶಾ, ಮಾರ್ಕಸ್ ಸ್ಟೊಯಿನಿಸ್, ಆ್ಯಡಂ ಝಂಪಾ. Source link

Read More