Headlines

“ಈ ದೇವೇಗೌಡ ಇನ್ನೂ ಬದುಕಿದ್ದಾನೆ”: ಅಕ್ಟೋಬರ್ 24ದಂದು ಸರ್ಕಾರಕ್ಕೆ ಸೂಕ್ತ ಉತ್ತರ ನೀಡುತ್ತೇನೆ – Kannada News | Karnataka Politics: Devegowda Slams Fund Diversion for Guarantee Schemes, Cabinet Takes Major Decisions

ಬೆಂಗಳೂರು, ಜ.3: ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕಾರ್ಯಗಳಿಗೆ ಹಣಕಾಸು ಕೊರತೆ ಎದುರಾಗಿದೆ ಎಂದು ತೀವ್ರವಾಗಿ ಟೀಕಿಸಿದ್ದಾರೆ. ಅವರು ಹಾಸನದಲ್ಲಿ ಅಕ್ಟೋಬರ್ 24ರಂದು ಸಮಾವೇಶ ನಡೆಸಿ ಸರ್ಕಾರಕ್ಕೆ ಸೂಕ್ತ ಉತ್ತರ ನೀಡುವುದಾಗಿ ಹೇಳಿದ್ದಾರೆ. ನೈಸ್ ಸಂಸ್ಥೆಯ ವಿರುದ್ಧ ಕ್ರಮ ಕೈಗೊಳ್ಳುವ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಯನ್ನು ದೇವೇಗೌಡರು ಸ್ವಾಗತಿಸಿದ್ದಾರೆ. ಕೋಗಿಲು ಲೇಔಟ್‌ನಲ್ಲಿನ ಅಕ್ರಮ ಮನೆಗಳ ತೆರವು ಕುರಿತೂ ಪ್ರತಿಕ್ರಿಯಿಸಿದ್ದಾರೆ. ರಾಜ್ಯದಲ್ಲಿ ಅನಧಿಕೃತ ಕೊಳಚೆ ಪ್ರದೇಶಗಳ…

Read More

ಹಿಂದಿ ಚಿತ್ರರಂಗಕ್ಕೆ ಹೊಸ ಡಾನ್ ಆಗ್ತಾರಾ ಹೃತಿಕ್ ರೋಷನ್? – Kannada News | Farhan Akhtar reportedly in talks with Hrithik Roshan for Don 3 after Ranveer Singh exit

ಈ ಮೊದಲು ಅಮಿತಾಭ್ ಬಚ್ಚನ್, ಶಾರುಖ್ ಖಾನ್ ಅವರು ಡಾನ್ ಪಾತ್ರಕ್ಕೆ ನ್ಯಾಯ ಒದಗಿಸಿದ್ದರು. ಆ ಬಳಿಕ ಡಾನ್ ಆಗುವ ಅವಕಾಶ ರಣವೀರ್ ಸಿಂಗ್ (Ranveer Singh) ಅವರಿಗೆ ಸಿಕ್ಕಿತ್ತು. ಆದರೆ ಅವರು ಡಾನ್ ಆಗಲು ಮನಸ್ಸು ಮಾಡುತ್ತಿಲ್ಲ. ಹಾಗಾಗಿ ಹೃತಿಕ್ ರೋಷನ್ (Hrithik Roshan) ಅವರು ಮುಂದಿನ ಡಾನ್ ಆಗಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ಸುದ್ದಿ ಕೇಳಿ ಹೃತಿಕ್ ರೋಷನ್ ಅವರ ಅಭಿಮಾನಿಗಳಿಗೆ ಖುಷಿ ಆಗಿದೆ. ಆದರೆ ‘ಡಾನ್ 3’ (Don 3) ಚಿತ್ರತಂಡದಿಂದಲೇ…

Read More

ಎಐನಿಂದ ಉದ್ಯೋಗ ನಷ್ಟದ ಭೀತಿ ಬೇಡ; ಇನ್ಫೋಸಿಸ್​ನಂತಹ ಕಂಪನಿಗಳಿಗೆ ಹಾನಿಯೂ ಇಲ್ಲ: ನಂದನ್ ನಿಲೇಕಣಿ – Kannada News | Nilekani: AI won’t cut jobs, but amplify potential & create $400B opportunities for IT

ಬೆಂಗಳೂರು, ಜೂನ್ 23: ಎಐನಿಂದ ಉದ್ಯೋಗ ಕುಸಿತ ಆಗುವುದಿಲ್ಲ. ಬದಲಿಗೆ ಉದ್ಯೋಗ ಸಾಮರ್ಥ್ಯ ಹೆಚ್ಚಲಿದೆ ಎಂದು ಇನ್ಫೋಸಿಸ್ ಸಹ-ಸಂಸ್ಥಾಪಕ ನಂದನ್ ನಿಲೇಕಣಿ (Nandan Nilekani) ಹೇಳಿದ್ದಾರೆ. ಇನ್ಫೋಸಿಸ್ (Infosys) ಸಂಸ್ಥೆಯ 45ನೇ ವಾರ್ಷಿಕ ಮಹಾಸಭೆಯಲ್ಲಿ (AGM) ಮಾತನಾಡಿದ ಅವರು ಐಟಿ ಉದ್ಯಮದ ಭವಿಷ್ಯ ಮತ್ತು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ತಂತ್ರಜ್ಞಾನದ ಕುರಿತು ಅತ್ಯಂತ ಸಕಾರಾತ್ಮಕ ಹಾಗೂ ಆತ್ಮವಿಶ್ವಾಸದ ಮಾತುಗಳನ್ನು ಹಂಚಿಕೊಂಡಿದ್ದಾರೆ. “ಎಐ ತಂತ್ರಜ್ಞಾನವು ಇನ್ಫೋಸಿಸ್‌ನಂತಹ ಐಟಿ ಕಂಪನಿಗಳನ್ನು ಎಂದಿಗೂ ಕೊನೆಗಾಣಿಸುವುದಿಲ್ಲ, ಬದಲಿಗೆ ಅವುಗಳ ಸಾಮರ್ಥ್ಯವನ್ನು ಮತ್ತಷ್ಟು ಹೆಚ್ಚಿಸಲಿದೆ”…

Read More

World Meditation Day: ಡಿ. 21 ವಿಶ್ವ ಧ್ಯಾನ ದಿನ; ಅಶಾಂತ ಜಗತ್ತಿಗೆ ಧ್ಯಾನವೇ ಶಾಂತಿಯ ದಾರಿ: ರವಿಶಂಕರ್ ಗುರೂಜಿ – Kannada News | World Meditation Day: Sri Sri Ravi Shankar Urges Global Peace and Mental Health

ಕಳೆದ ವರ್ಷ ಜಿನೀವಾದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು ಡಿಸೆಂಬರ್ 21ನ್ನು ಪ್ರಥಮ ‘ವಿಶ್ವ ಧ್ಯಾನ ದಿನ’ವಾಗಿ ಘೋಷಿಸಿತು. ಈ ಐತಿಹಾಸಿಕ ದಿನದಂದೇ, ಜಗತ್ತಿನಾದ್ಯಂತ 8.5 ಮಿಲಿಯನ್‌ಕ್ಕಿಂತ ಹೆಚ್ಚು ಜನರು ಒಂದೇ ಸಮಯದಲ್ಲಿ ಧ್ಯಾನದಲ್ಲಿ ಭಾಗವಹಿಸಿದ್ದರು. ಇದು ಇತಿಹಾಸದಲ್ಲೇ ಅತಿದೊಡ್ಡ ಸಾಮೂಹಿಕ ಧ್ಯಾನ ಸಮಾಗಮವಾಗಿ ದಾಖಲೆ ನಿರ್ಮಿಸಿತು. ಈ ಸಂದರ್ಭದಲ್ಲಿ ಜಾಗತಿಕ ಆಧ್ಯಾತ್ಮಿಕ ನಾಯಕ ಹಾಗೂ ಮಾನವತಾವಾದಿ ಗುರುದೇವ್ ಶ್ರೀ ಶ್ರೀ ರವಿ ಶಂಕರರು, ಬುಧವಾರ ಜಿನೀವಾದಲ್ಲಿನ ವಿಶ್ವಸಂಸ್ಥೆಯ ಸಭಾಂಗಣದಿಂದ ಮಾತನಾಡುತ್ತಾ, ಅಶಾಂತಿ, ಸಂಘರ್ಷ ಮತ್ತು ಒತ್ತಡದಿಂದ ಬಳಲುತ್ತಿರುವ…

Read More

ವಿಶೇಷ ಅಧಿವೇಶನ: ಸರ್ಕಾರಕ್ಕೆ ಚೆಕ್ ಮೇಟ್ ಇಡ್ತಾರಾ ರಾಜ್ಯಪಾಲರು? ಕುತೂಹಲ ಮೂಡಿಸಿದ ನಡೆ! – Kannada News | Special Assembly Session in Karnataka: Will Governor Checkmate Government Over Speech Dispute? Many options before him

ರಾಜ್ಯಪಾಲ vs ಕರ್ನಾಟಕ ಸರ್ಕಾರ (ಸಾಂದರ್ಭಿಕ ಚಿತ್ರ) ಬೆಂಗಳೂರು, ಜನವರಿ 22: ಕೇಂದ್ರ ಸರ್ಕಾರ ನರೇಗಾ ಯೋಜನೆಯ ಹೆಸರನ್ನು ಬದಲಾಯಿಸಿ ವಿಬಿ ಜಿ ರಾಮ್ ಜಿ ಎಂದು ಮರು ನಾಮಕರಣ ಮಾಡಿರುವುದರ ವಿರುದ್ಧ ನಿರ್ಣಯ ಕೈಗೊಳ್ಳಲು ಕರ್ನಾಟಕ (Karnataka) ಕಾಂಗ್ರೆಸ್ ಸರ್ಕಾರ ವಿಶೇಷ ಅಧಿವೇಶನ ಕರೆದಿದೆ. ವಿಶೇಷ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ಇದೀಗ ರಾಜ್ಯಪಾಲರು ತಗಾದೆ ತೆಗೆದಿದ್ದಾರೆ. ಭಾಷಣದ 11 ಪ್ಯಾರಾಗಳನ್ನು ಓದಲು ಅವರು ನಿರಾಕರಿಸಿದ್ದಾರೆ. ಭಾಷಣದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕೆಲ ಅಂಶಗಳಿವೆ. ಕೇಂದ್ರ…

Read More

Video: ರೈಲಿನಲ್ಲಿ ಬ್ರೇಸ್ಲೆಟ್‌ ಮಾರಿ ಸ್ವಾಭಿಮಾನದ ಬದುಕು ಕಟ್ಟಿಕೊಂಡ ಅಜ್ಜಿ, ವೈರಲ್ ಆಯ್ತು ದೃಶ್ಯ – Kannada News | An elderly woman makes a living selling bracelets on a Mumbai local train

ಮುಂಬೈ, ಫೆಬ್ರವರಿ 05: ಸ್ವಾಭಿಮಾನದ ಬದುಕೇ ಹಾಗೆ, ಯಾರ ಬಳಿ ಕೈಯೊಡ್ಡದೇ ಮೂರು ಹೊತ್ತಿನ ಊಟಕ್ಕಾಗಿ ಕಷ್ಟಪಟ್ಟು ದುಡಿಯುತ್ತಾರೆ. ಇದಕ್ಕೆ ಸಾಕ್ಷಿಯಂತಿದೆ ಈ ವಿಡಿಯೋ. ಮಕ್ಕಳು ತಮ್ಮನ್ನು ನೋಡಬೇಕಾದ ಸಮಯದಲ್ಲಿ ತಾವೇ ದುಡಿದು ಜೀವನ ನಡೆಸುತ್ತಿರುವವರಲ್ಲಿ ಈ ವೃದ್ಧೆ (old woman) ಕೂಡ ಒಬ್ಬರು. ಹೌದು, 89 ವರ್ಷದ ಅಜ್ಜಿಯೊಬ್ಬರು ಮುಂಬೈನ (Mumbai) ಲೋಕಲ್ ರೈಲಿನಲ್ಲಿ ಬ್ರೇಸ್ಲೆಟ್‌ಗಳನ್ನು ಮಾರುತ್ತಿದ್ದು, ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರ ಕಣ್ಣು ಒದ್ದೆಯಾಗಿದೆ. ಮೀತಾ ತುಷಿತ್ ಶಾ ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ…

Read More

ಹೊಸ ವರ್ಷಾಚರಣೆ: ಹೋಟೆಲ್, ಬಾರ್-ಪಬ್‌ ಎಷ್ಟು ಗಂಟೆ ತನಕ ಓಪನ್? ಕಮಿಷನರ್ ಕೊಟ್ಟ 30 ಸೂಚನೆಗಳು – Kannada News | New Year 2026: Until What Time Are Hotels, Bars, and Pubs Open, Commissioner Issues 30 instructions

ಹೊಸ ವರ್ಷಾಚರಣೆ, ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಬೆಂಗಳೂರು, ಡಿಸೆಂಬರ್​ 26: ಹೊಸ ವರ್ಷವನ್ನು (New Year) ಭರ್ಜರಿಯಾಗಿ ವೆಲ್​ಕಂ ಮಾಡಲು ಜನರು ತುದಿಗಾಲಲ್ಲಿ ನಿಂತಿದ್ದಾರೆ. ಅದರಲ್ಲೂ ಬೆಂಗಳೂರಿನ ಎಂಜಿ ರೋಡ್‌ನಲ್ಲಿ ಕುಣಿದು ಕುಪ್ಪಳಿಸಲು ಯುವ ಸಮೂಹ ಸಜ್ಜಾಗಿದೆ. ಇತ್ತ ಪೊಲೀಸರು ಸಭೆ ಮೇಲೆ ಸಭೆ ಮಾಡುತ್ತಿದ್ದಾರೆ. ಇಂದು ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ (Seemanth Kumar) ನೇತೃತ್ವದಲ್ಲಿ ಹೋಟೆಲ್, ಪಬ್ ಮತ್ತು ಬಾರ್ ಮಾಲೀಕರ ಜೊತೆ ಸಭೆ ನಡೆಯಿತು. ಸಿಸಿಕ್ಯಾಮರಾ ಅಳವಡಿಕೆ, ಶಬ್ದ ಮಾಲಿನ್ಯ…

Read More

ಖ್ಯಾತ ಚಿತ್ರ ಕಲಾವಿದ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೆ.ಟಿ. ಶಿವಪ್ರಸಾದ್ ನಿಧನ – Kannada News | International Artist KT Shivaprasad passes away In Bengaluru

ಹಾಸನ, (ಜೂನ್ 30): ಕಲಾ ಪ್ರಪಂಚದಲ್ಲಿ ಜಾಗತಿಕ ಮಟ್ಟದ ಐಕಾನ್ ಆಗಿ ಗುರುತಿಸಿಕೊಂಡಿದ್ದ, ಗ್ರಾಮೀಣ ಸೊಗಡಿನ ಜೊತೆಗೆ ಆಧುನಿಕ ಕಲೆಯನ್ನು ಬೆಸೆದ ಕರ್ನಾಟಕದ ಹೆಮ್ಮೆಯ ಅಂತಾರಾಷ್ಟ್ರೀಯ ಚಿತ್ರ ಕಲಾವಿದ ಕೆ.ಟಿ. ಶಿವಪ್ರಸಾದ್ (KT Shivaprasad) ಅವರು ನಿಧನರಾಗಿದ್ದಾರೆ. ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಕೆ.ಟಿ.ಶಿವಪ್ರಸಾದ್ ಅವರು ಇಂದು (ಜೂನ್ 30) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ತಳಸಮುದಾಯಗಳ, ರೈತರ ಧ್ವನಿಯಾಗಿ ಕಲೆಯ ಮೂಲಕವೇ ಕ್ರಾಂತಿ ಸೃಷ್ಟಿಸಿದ್ದ ಈ ಅಪರೂಪದ ಪ್ರತಿಭೆ ನಿಧನದಿಂದಾಗಿ ಭಾರತೀಯ ಕಲಾ ರಂಗದ…

Read More

ಧಾರವಾಡ ವಿದ್ಯಾರ್ಥಿ ಆತ್ಮಹತ್ಯೆ ಕೇಸ್: ಮೂವರು ಪೇದೆ ಬೆನ್ನಲ್ಲೇ ಇನ್ಸ್​​ಪೆಕ್ಟರ್​​ ತಲೆದಂಡ – Kannada News | Dharwad Aditya Suicide Case: vidyagiri Police Station Inspector Rafiq Suspended

ಆದಿತ್ಯಾ, ರಫೀಕ್ (ಇನ್ಸ್​​ಪೆಕ್ಟರ್) ಧಾರವಾಡ, (ಏಪ್ರಿಲ್ 30): ವಿದ್ಯಾರ್ಥಿ  ಆದಿತ್ಯ ಮ್ಯಾಗೇರಿ ಆತ್ಮಹತ್ಯೆ ಪ್ರಕರಣ (Dharwad Aditya Suicide Case) ರಾಜಕೀಯ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಧಾರವಾಡದ ವಿದ್ಯಾಗಿರಿ ಪೊಲೀಸ್ ಠಾಣೆಯ ಇನ್ಸ್​ಪೆಕ್ಟರ್​​ನನ್ಜು ಅಮಾನತು ಮಾಡಲಾಗಿದೆ. ವಿದ್ಯಾಗಿರಿ ಠಾಣೆಯ ಇನ್ಸ್‌ಪೆಕ್ಟರ್ ರಫೀಕ್‌ ನನ್ನು ಅಮಾನತು ಮಾಡಿ ಹುಬ್ಬಳ್ಳಿ ಧಾರವಾಡ ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ. ಹೆಡ್ ಕಾನ್ಸ್ಟೇಬಲ್ ಚಂದ್ರು ನಡುವಿನಮನಿ, ಕಿರಣ್ ಡೊಕ್ಕಣ್ಣನವರ್ ಮತ್ತು ಸಯ್ಯದ್ ನನ್ನು ನಿನ್ನೆ (ಏಪ್ರಿಲ್ 29) ಅಮಾನತು ಮಾಡಲಾಗಿತ್ತು. ಆದ್ರೆ,…

Read More

Eka Devopasana: ಏಕದೇವೋಪಾಸನೆ ಎಂದರೇನು? ಇದರ ಮಹತ್ವ ಇಲ್ಲಿ ತಿಳಿಯಿರಿ – Kannada News | Eka Devopasana: The Spiritual Path to a Meaningful Life

ಏಕದೇವೋಪಾಸನೆಯ ಆಳವಾದ ಮಹತ್ವದ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಸನಾತನ ಹಿಂದೂ ಸಂಸ್ಕೃತಿಯಲ್ಲಿ 33 ಕೋಟಿ ದೇವತೆಗಳ ಆರಾಧನೆಗೆ ಅವಕಾಶವಿದ್ದರೂ, ಒಬ್ಬ ದೇವರಲ್ಲಿ ದೃಢವಾದ ಭಕ್ತಿಯನ್ನು ಕೇಂದ್ರೀಕರಿಸುವುದು ಜೀವನಕ್ಕೆ ಮಹತ್ತರವಾದ ಸಾರ್ಥಕತೆಯನ್ನು ತರುತ್ತದೆ. ವ್ಯಾಪಾರ, ವ್ಯವಹಾರ, ಶಾಸ್ತ್ರ ಚಿಕಿತ್ಸೆ ಮುಂತಾದ ವಿವಿಧ ಕ್ಷೇತ್ರಗಳಿಗೆ ಆಯಾ ದೇವರುಗಳನ್ನು ಪೂಜಿಸುವುದು ರೂಢಿಯಲ್ಲಿದ್ದರೂ, ಏಕದೇವೋಪಾಸನೆಯು ಸಮಗ್ರ ಶುಭವನ್ನು ನೀಡುತ್ತದೆ. “ಸರ್ವದೇವ ನಮಸ್ಕಾರಾಃ ಕೇಶವಂ ಪ್ರತಿಗಚ್ಛತಿ” ಎಂಬ…

Read More