Headlines

ಯಲಹಂಕ ರೈಲು ನಿಲ್ದಾಣದಲ್ಲಿ ಸಿಕ್ತು 19 ಲಕ್ಷ ರೂ ಮೌಲ್ಯದ ಚಿನ್ನಾಭರಣ: ಪ್ರಾಮಾಣಿಕತೆ ಮೆರೆದ RPF – Kannada News | Bengaluru: RPF Staff Return Lost Gold Jewellery Worth 19 Lakh to Passenger

ಪ್ರಯಾಣಿಕರಿಗೆ ಚಿನ್ನಾಭರಣ ಹಿಂದಿರುಗಿಸಿದ RPF ಸಿಬ್ಬಂದಿImage Credit source: tv9 kannada ಬೆಂಗಳೂರು, ಫೆಬ್ರವರಿ 09: ಪ್ರಯಾಣಿಕರೊಬ್ಬರು ಕಳೆದುಕೊಂಡಿದ್ದ ಸುಮಾರು 19 ಲಕ್ಷ ರೂ ಮೌಲ್ಯದ ಚಿನ್ನಾಭರಣ ಮತ್ತು ನಗದು ಇರುವ ಟ್ರಾಲಿ ಬ್ಯಾಗ್‌ನ್ನು ರೈಲ್ವೆ ರಕ್ಷಣಾ ಪಡೆ (RPF) ಸಿಬ್ಬಂದಿ ಪತ್ತೆಹಚ್ಚಿ ವಾಪಸ್ ನೀಡಿದ್ದಾರೆ. ಯಲಹಂಕ ರೈಲು ನಿಲ್ದಾಣದಲ್ಲಿ ಟ್ರ್ಯಾಲಿ ಬ್ಯಾಗ್ ಕಳೆದುಕೊಂಡಿದ್ದರು. ಇದೀಗ ವಾಪಸ್​ ಸಿಕ್ಕ ಬೆನ್ನಲ್ಲೇ ಪ್ರಯಾಣಿಕ ನಿಟ್ಟುಸಿರು ಬಿಟ್ಟಿದ್ದಾರೆ. RPF ಸಿಬ್ಬಂದಿ ತ್ವರಿತ ಮತ್ತು ಪ್ರಾಮಾಣಿಕ ಕ್ರಮಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ….

Read More

ಟಿ20 ವಿಶ್ವಕಪ್ ನಡುವೆ ಶಸ್ತ್ರಚಿಕಿತ್ಸೆಗೊಳಗಾದ ಟೀಂ ಇಂಡಿಯಾ ವೇಗಿ – Kannada News | Harshit Rana Undergoes Knee Surgery After T20 World Cup Exit; Vows Comeback

2026 ರ ಟಿ20 ವಿಶ್ವಕಪ್​ನಿಂದ ಹೊರಬೀಳುವ ಮೊದಲು, ಹರ್ಷಿತ್ ರಾಣಾ ಉತ್ತಮ ಫಾರ್ಮ್​ನಲ್ಲಿದ್ದರು. ಬೌಲಿಂಗ್​ನಲ್ಲಿ ಮಾತ್ರವಲ್ಲದೆ ಬ್ಯಾಟಿಂಗ್​ನಲ್ಲೂ ರಾಣಾ ಅವರ ಪ್ರದರ್ಶನ ಅಮೋಘವಾಗಿತ್ತು. ಆದರೆ ಪಂದ್ಯಾವಳಿ ಆರಂಭಕ್ಕೂ ಮುನ್ನವೇ ಅವರು ಗಾಯಗೊಂಡಿದ್ದು ತಂಡದ ಚಿಂತೆ ಹೆಚ್ಚಿಸಿತ್ತು. ಏಕೆಂದರೆ ಹರ್ಷಿತ್ ಅವರಂತೆಯೇ, ವಾಷಿಂಗ್ಟನ್ ಸುಂದರ್ ಕೂಡ ಗಾಯಗೊಂಡಿದ್ದರು. ಪ್ರಸ್ತುತ ಚೇತರಿಸಿಕೊಂಡಿರುವ ಸುಂದರ್ ತಂಡವನ್ನು ಕೂಡಿಕೊಂಡಿದ್ದಾರೆ. Source link

Read More

ಕಾಲೇಜಿನೊಳಗೇ ಯುವತಿಯನ್ನು ಕೊಂದು, ತಾನೂ ಶೂಟ್ ಮಾಡಿಕೊಂಡ ಪಂಜಾಬ್​​ನ ಕಾನೂನು ವಿದ್ಯಾರ್ಥಿ – Kannada News | Tarn Taran law student shoots female classmate dead inside College then kills self

ನವದೆಹಲಿ, ಫೆಬ್ರವರಿ 9: ಪಂಜಾಬ್​​ನ ತರಣ್ ತರಣ್ ಕಾನೂನು ಕಾಲೇಜಿನ ವಿದ್ಯಾರ್ಥಿನಿಯನ್ನು ಅದೇ ಕಾಲೇಜಿನಲ್ಲಿ ಗುಂಡಿಕ್ಕಿ (Shoot) ಕೊಲ್ಲಲಾಗಿದೆ. ಆಕೆಗೆ ಗುಂಡು ಹಾರಿಸಿದ ಹುಡುಗ ನಂತರ ತನಗೆ ತಾನೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ಯುವತಿಯನ್ನು 20 ವರ್ಷದ ಸಂದೀಪ್ ಕೌರ್ ಎಂದು ಗುರುತಿಸಲಾಗಿದೆ. ಶೂಟ್ ಮಾಡಿ ಆತ್ಮಹತ್ಯೆ ಮಾಡಿಕೊಂಡ ಹುಡುಗನನ್ನು ಪ್ರಿನ್ಸ್ ರಾಜ್ ಎಂದು ಗುರುತಿಸಲಾಗಿದೆ. ಈ ಘಟನೆ ಉಸ್ಮಾನ್ ಕಾನೂನು ಕಾಲೇಜಿನಲ್ಲಿ ನಡೆದಿದೆ. ಈ ಘಟನೆಯ ನಂತರ ಪೊಲೀಸರು ಇಡೀ ಕಾಲೇಜನ್ನು ಸೀಲ್…

Read More

ಒಂದೊಂದೇ ಇನಿಂಗ್ಸ್​ ಬಳಿಕ ಸೊನ್ನೆ ಸುತ್ತುವ ಅಭಿಷೇಕ್ ಶರ್ಮಾ – Kannada News | Abhishek Sharma’s last 6 innings showcase his “all or nothing” style

ಅಂದರೆ ಒಂದು ಇನಿಂಗ್ಸ್​​ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುತ್ತಿರುವ ಅಭಿಷೇಕ್ ಶರ್ಮಾ, ಮತ್ತೊಂದು ಇನಿಂಗ್ಸ್​ನಲ್ಲಿ ಶೂನ್ಯಕ್ಕೆ ವಿಕೆಟ್ ಒಪ್ಪಿಸುತ್ತಿದ್ದಾರೆ. ಇದಕ್ಕೆ ಸಾಕ್ಷಿ ಕಳೆದ 6 ಪಂದ್ಯಗಳಲ್ಲಿ ಅವರು ಮೂರು ಬಾರಿ ಡಕ್ ಔಟ್ ಆಗಿರುವುದು. ಅಂದರೆ ಅತ್ತ ಭರ್ಜರಿ ಫಾರ್ಮ್​​ನಲ್ಲಿದ್ದರೂ ಅಭಿಷೇಕ್ ಶರ್ಮಾ ಒಂದೊಂದೇ ಇನಿಂಗ್ಸ್​​ಗಳ ಸೊನ್ನೆ ಸುತ್ತುತ್ತಿರುವುದು ಇದೀಗ ಟೀಮ್ ಇಂಡಿಯಾದ ಚಿಂತೆಗೆ ಕಾರಣವಾಗಿದೆ. Source link

Read More

ಅಬಕಾರಿ ಇಲಾಖೆಯಲ್ಲಿ ಹಗರಣ ಆರೋಪ ಬೆನ್ನಲ್ಲೇ ದೈವದ ಮೊರೆ ಹೋದ ಸಚಿವ ತಿಮ್ಮಾಪುರ! – Kannada News | Excise Minister RB Timmapur Visits Dhumavati Temple in Kapu, Udupi

ದೈವಸ್ಥಾನಕ್ಕೆ ಸಚಿವ ತಿಮ್ಮಾಪುರ ಭೇಟಿImage Credit source: Tv9 Kannada ಉಡುಪಿ, ಫೆಬ್ರವರಿ 09: ವಿಧಾನ ಸಭೆ ವಿಶೇಷ ಅಧಿವೇಶನದಲ್ಲಿ ಅಬಕಾರಿ ಇಲಾಖೆಯಲ್ಲಿನ ಹಗರಣ ಆರೋಪ ಭಾರಿ ಸದ್ದು ಮಾಡಿತ್ತು. ಸಚಿವ ಆರ್​​.ಬಿ. ತಿಮ್ಮಾಪುರ ರಾಜೀನಾಮೆಗೆ ವಿಪಕ್ಷಗಳು ಪಟ್ಟುಹಿಡಿದಿದ್ದವು. ಈ ಬೆನ್ನಲ್ಲೇ ಸಚಿವರು ದೈವದ ಮೊರೆ ಹೋಗಿದ್ದಾರೆ. ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಶಿರ್ವ ಸಮೀಪದ ಬಿಳಿಯಾರು ಧೂಮಾವತಿ ಸನ್ನಿಧಾನಕ್ಕೆ ನೇಮೋತ್ಸವ ದಿನದಂದೇ ಕುಟುಂಬ ಸಮೇತ ತಿಮ್ಮಾಪುರ ಅವರ ಭೇಟಿಯೀಗ ಗಮನ ಸೆಳೆದಿದೆ. ಇದೇ ವೇಳೆ ಸನ್ನಿಧಿಯ…

Read More

ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!

ಬೆಂಗಳೂರು, ಫೆಬ್ರವರಿ 09: ಬ್ರೇಕ್ ಫೇಲ್ ಆಗಿ ಬಿಎಂಟಿಸಿ ಬಸ್ ಮರಕ್ಕೆ ಡಿಕ್ಕಿ ಹೊಡೆದ ಭೀಕರ ಅಪಘಾತ ಭಾನುವಾರ ಸಂಜೆ ಕಮಲಾನಗರದಲ್ಲಿ ಸಂಭವಿಸಿದೆ. ಸಂಜೆ 6.49ರ ಸುಮಾರಿಗೆ ಡಾ. ರಾಜ್ ಕುಮಾರ್ ಸರ್ಕಲ್ ಬಳಿ ಈ ಘಟನೆ ನಡೆದಿದ್ದು, ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ನಿಯಂತ್ರಣ ತಪ್ಪಿದ ಬಸ್ ಜನರ ಮೇಲೆ ನುಗ್ಗುವ ಹಂತಕ್ಕೆ ಬಂದಿದ್ದು, ಕೂದಲೆಳೆಯ ಅಂತರದಲ್ಲಿ ಯುವಕನೊಬ್ಬ ಪಾರಾಗಿದ್ದಾನೆ. ಆಟೋ ಚಾಲಕ, ಪ್ಯಾಸೆಂಜರ್ಸ್ ಹಾಗೂ ಬೈಕ್ ಸವಾರರು ಮಹಾ ಅಪಾಯದಿಂದ ತಪ್ಪಿಸಿಕೊಂಡರೂ ಆಟೋ…

Read More

ಸಲ್ಮಾನ್ ಶ್ರೇಷ್ಠ,ಉತ್ತಮ ಎಂದು ಕೊಂಡಾಡಿದ ಆರ್​​ಎಸ್​​ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್ – Kannada News | Bollywood’s Salman Khan Joins RSS Centenary; Mohan Bhagwat’s Remarks Go Viral

ಇತ್ತೀಚೆಗೆ ನಡೆದ ಆರ್​​ಎಸ್​​ಎಸ್​​ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ (Salman Khan) ಅವರು ಭಾಗಿ ಆಗಿದ್ದರು. ಮುಂಬೈನಲ್ಲಿ ಈ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಈ ವೇಳೆ ಸ್ವಯಂ ಸೇವಕ್ ಸಂಘದ ಮುಖ್ಯಸ್ಥ ಮೋಹನ್ ಭಾಗ್ವತ್ ಅವರು ಸಲ್ಮಾನ್ ಖಾನ್ ಅವರನ್ನು ಹೊಗಳಿದ್ದಾರೆ. ಆ ಸಂದರ್ಭದ ವಿಡಿಯೋ ವೈರಲ್ ಆಗುತ್ತಿದೆ. ಆರ್​​ಎಸ್​​ಎಸ್​ ಆಯೋಜನೆ ಮಾಡಿದ ಕಾರ್ಯಕ್ರಮದಲ್ಲಿ ಬಾಲಿವುಡ್​​ನ ಅನೇಕ ಸೆಲೆಬ್ರಿಟಿಗಳು ಭಾಗಿ ಆಗಿದ್ದರು. ಈ ರೀತಿ ಭಾಗಿ ಆದವರಲ್ಲಿ ಸಲ್ಮಾನ್ ಖಾನ್ ಕೂಡ ಒಬ್ಬರು. ವೇದಿಕೆ…

Read More

Ranji Trophy: ಬಲಿಷ್ಠ ಮುಂಬೈ ಮಣಿಸಿ ಸೆಮಿಫೈನಲ್​ಗೇರಿದ ಕರ್ನಾಟಕ – Kannada News | Karnataka Dominates Mumbai in Ranji QF: KL Rahul Century Secures Semis Berth

ಮುಂಬೈನ ಎಂಸಿಎ ಕ್ರೀಡಾಂಗಣದಲ್ಲಿ ನಡೆದ ಕರ್ನಾಟಕ ಹಾಗೂ ಮುಂಬೈನ ನಡುವಿನ ರಣಜಿ ಟ್ರೋಫಿ 2025-26 ರ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಬಲಿಷ್ಠ ಮುಂಬೈ ತಂಡವನ್ನು ಮಣಿಸಿದ ಕರ್ನಾಟಕ ತಂಡ ಸೆಮಿಫೈನಲ್ ಸುತ್ತಿಗೆ ಅರ್ಹತೆ ಪಡೆದುಕೊಂಡಿದೆ. ಗೆಲುವಿಗೆ ಮುಂಬೈ ನೀಡಿದ 326 ರನ್​ಗಳ ಗುರಿಯನ್ನು ಕರ್ನಾಟಕ ತಂಡ 6 ವಿಕೆಟ್​ಗಳ ನಷ್ಟಕ್ಕೆ ನಾಲ್ಕನೇ ದಿನದಾಟದ ಎರಡನೇ ಸೆಷನ್​ನಲ್ಲಿ ಬೆನ್ನಟ್ಟುವ ಮೂಲಕ ಜಯದ ನಗೆ ಬೀರಿತು. ಕರ್ನಾಟಕ ತಂಡದ ಈ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ಅನುಭವಿ ಬ್ಯಾಟ್ಸ್‌ಮನ್ ಕೆಎಲ್ ರಾಹುಲ್…

Read More

ಬೆಂಗಳೂರು-ಮಂಗಳೂರು ರೈಲು ಪ್ರಯಾಣಿಕರಿಗೆ ಗುಡ್​​​ ನ್ಯೂಸ್​​ ನೀಡಿದ ಸಚಿವ ಅಶ್ವಿನಿ ವೈಷ್ಣವ್ – Kannada News | Bengaluru Mangaluru Vande Bharat, High Speed Rail and Electrification: Ashwini Vaishnaw’s Vision

ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಶನಿವಾರ ನಡೆಸಿದ ಸುದ್ದಿಗೋಷ್ಠಿಯಲ್ಲಿ ಬೆಂಗಳೂರು ಮತ್ತು ಮಂಗಳೂರು ರೈಲ್ವೆ ಪ್ರಯಾಣಿಕರಿಗೆ ಸಿಹಿಸುದ್ದಿ ನೀಡಿದ್ದಾರೆ. ಈ ಬಗ್ಗೆ ಸಚಿವ ಅಶ್ವಿನಿ ವೈಷ್ಣವ್ ಅವರು ಅಧಿಕೃತ ಮಾಹಿತಿ ನೀಡಿದ್ದಾರೆ. ಮಂಗಳೂರು ಮತ್ತು ಬೆಂಗಳೂರು ನಡುವೆ ವಂದೇ ಭಾರತ್ ರೈಲು (Bengaluru-Mangaluru Vande Bharat) ಶೀಘ್ರದಲ್ಲೇ ಕಾರ್ಯಾರಂಭ ಮಾಡಲಿದೆ ಎಂದು ಹೇಳಿದ್ದಾರೆ. ಬೆಂಗಳೂರು ಮತ್ತು ಮುಂಬೈ ನಡುವೆ ಶೀಘ್ರದಲ್ಲೇ ಪ್ರೀಮಿಯಂ ರೈಲು ಕಾರ್ಯಾಚರಣೆ ಆರಂಭಿಸಲಿದ್ದು, ಪುಣೆ-ಬೆಂಗಳೂರು ರೈಲು ಕಾರಿಡಾರ್‌ನ ಕಾರ್ಯಯೋಜನೆಯನ್ನು ನಡೆಸಲಾಗಿದೆ ಎಂದು ಹೇಳಿದ್ದಾರೆ….

Read More

ಕೆನಡಾದಲ್ಲಿ ಕನ್ನಡಿಗನ ಕಗ್ಗೊಲೆ! ಹತ್ತಾರು ಬಾರಿ ಗುಂಡು ಹಾರಿಸಿ ಕ್ರೌರ್ಯ – Kannada News | Kannadiga murder in Canada: Nelamangala’s Chandan Kumar Shot Dead in Brutal Attack

ನೆಲಮಂಗಲ, ಫೆಬ್ರವರಿ 09: ಕೆನಡಾದಲ್ಲಿ ಕೆಲಸ ಮಾಡುತ್ತಿದ್ದ ನೆಲಮಂಗಲದ (Nelamangala) ವ್ಯಕ್ತಿಯ ಕಾರಿನ ಮೇಲೆ ಗುಂಡಿನ ದಾಳಿ ನಡೆಸಲಾಗಿದ್ದು, ಆಸ್ಪತ್ರೆಗೆ ಕರೆದೊಯ್ದ ನಂತರ ವ್ಯಕ್ತಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ವ್ಯಕ್ತಿಯ ಸಾವಿನಿಂದ ಕರ್ನಾಟಕದಲ್ಲಿ ನೆಲೆಸಿರುವ ಆತನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಏಕಾಏಕಿ ನಡೆದ ಗುಂಡಿನ ದಾಳಿಗೆ ನಿಖರವಾದ ಕಾರಣವೇನು ಎಂದು ಸದ್ಯಕ್ಕೆ ತಿಳಿದು ಬಂದಿಲ್ಲ. ನಡೆದಿದ್ದೇನು? ಮೃತ ವ್ಯಕ್ತಿ ಚಂದನ್ ಕುಮಾರ್ (37) ನೆಲಮಂಗಲ ತಾಲ್ಲೂಕಿನ ತ್ಯಾಮಗೊಂಡ್ಲು ಗ್ರಾಮದ ಮೂಲದವರಾಗಿದ್ದು, ಕಳೆದ ಆರು ವರ್ಷಗಳಿಂದ ಕೆನಡಾದಲ್ಲಿ…

Read More