Headlines

ಬೆಂಕಿಗೆ ತುಪ್ಪ ಸುರಿಯಬೇಡಿ: ಹೃತಿಕ್ ರೋಷನ್ ವಿರುದ್ಧ ಕಿಡಿಕಾರಿದ ಕಂಗನಾ ರಣಾವತ್ – Kannada News | Kangana Ranaut slams Hrithik Roshan over unreasonable comments mentions Saba Azad

ಬಾಲಿವುಡ್‌ನ ವಿವಾದಾತ್ಮಕ ನಟಿ ಹಾಗೂ ಸಂಸದೆ ಕಂಗನಾ ರಣಾವತ್ (Kangana Ranaut) ಮತ್ತು ನಟ ಹೃತಿಕ್ ರೋಷನ್ ನಡುವಿನ ಹಳೆಯ ವಾಕ್ಸಮರ ಮತ್ತೆ ಮುನ್ನೆಲೆಗೆ ಬಂದಿದೆ. ಇನ್‌ಸ್ಟಾಗ್ರಾಮ್‌ನಲ್ಲಿ ಹೃತಿಕ್ (Hrithik Roshan) ಮಾಡಿದ ಕಾಮೆಂಟ್ ಒಂದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಕಂಗನಾ, ‘ಅನಗತ್ಯ ಕಾಮೆಂಟ್ ಮಾಡುವ ಬದಲು, ನನಗೆ ಕಿರುಕುಳ ನೀಡುತ್ತಿರುವವರನ್ನು ಖಂಡಿಸಿ’ ಎಂದು ತಿರುಗೇಟು ನೀಡಿದ್ದಾರೆ. ವಿದ್ಯಾರ್ಥಿಗಳ ಪ್ರತಿಭಟನೆ ಕುರಿತು ಇತ್ತೀಚೆಗೆ ಕಂಗನಾ ನೀಡಿದ್ದ ಹೇಳಿಕೆಯ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ‘ನಾವು ಹೃತಿಕ್ ರೋಷನ್ ಬಳಿ…

Read More

ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಮಾತು – Kannada News | PM Modi Launches Nasha Mukt Yuva Campaign for a Developed India; Governor Gehlot Attends Bengaluru Event

ನವದೆಹಲಿ, ಆಗಸ್ಟ್​ 02: ಪ್ರಧಾನಿ ನರೇಂದ್ರ ಮೋದಿ ನಶಾಮುಕ್ತ ಭಾರತ ಸಂಕಲ್ಪ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಈ ಮಹತ್ವದ ಕಾರ್ಯಕ್ರಮವು ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ಆರ್.ಆರ್. ಮೆಡಿಕಲ್ ಕಾಲೇಜಿನಲ್ಲಿ ಆಯೋಜನೆಗೊಂಡಿತ್ತು. ಕಾರ್ಯಕ್ರಮವನ್ನು ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅವರು ಉದ್ಘಾಟಿಸಿದರು. ಪ್ರಧಾನಿ ಮೋದಿ ಅವರು ಮಾದಕವಸ್ತುಗಳ ದುಶ್ಚಟದಿಂದ ಮುಕ್ತಿ ಪಡೆದ ಭಾರತವನ್ನು ನಿರ್ಮಿಸುವ ಮಹತ್ವದ ಬಗ್ಗೆ ಮಾತನಾಡಿದರು. ಯುವಜನತೆಯನ್ನು ಮಾದಕವಸ್ತುಗಳ ದುಶ್ಚಟದಿಂದ ದೂರವಿರಿಸಿ, ಆರೋಗ್ಯಕರ ಮತ್ತು ಪ್ರಗತಿಪರ ಸಮಾಜ ನಿರ್ಮಿಸುವ ಉದ್ದೇಶವನ್ನು ಈ ಅಭಿಯಾನ ಹೊಂದಿದೆ. ವಿಕಸಿತ…

Read More

74,000 ಹುದ್ದೆಗಳ ಭರ್ತಿಗೆ ಹೈಟೆಕ್ ಭದ್ರತೆ: ಅಕ್ರಮ ತಡೆಗೆ ರಾಜ್ಯ ಸರ್ಕಾರದಿಂದ ‘ಡಿಜಿಟಲ್ ಕೋಟೆ’! – Kannada News | Karnataka Recruitment Exams: Govt Introduces High Tech Security to Stop Cheating

ಬೆಂಗಳೂರು, ಆಗಸ್ಟ್ 02: ರಾಜ್ಯ ಸರ್ಕಾರದಲ್ಲಿ ಖಾಲಿ ಇರುವ 74,000 ಹುದ್ದೆಗಳ ನೇಮಕಾತಿ ಪರೀಕ್ಷೆಗಳನ್ನು ಪಾರದರ್ಶಕ ಹಾಗೂ ಅಕ್ರಮ-ರಹಿತವಾಗಿ ನಡೆಸಲು ಕರ್ನಾಟಕ ಸರ್ಕಾರವು ಹೈಟೆಕ್ ಭದ್ರತಾ ವ್ಯವಸ್ಥೆಯನ್ನು ಜಾರಿಗೆ ತಂದಿದೆ. ಪಶ್ನೆಪತ್ರಿಕೆ ಸೋರಿಕೆ ಮತ್ತು ನಕಲು ತಡೆಯಲು ತಂತ್ರಜ್ಞಾನ ಆಧಾರಿತ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಸ್ಮಾರ್ಟ್ ಸೆಕ್ಯೂರಿಟಿ ಟ್ರಂಕ್ ಹಾಗೂ 5 ಹಂತದ ಪ್ಯಾಕಿಂಗ್ ಪ್ರಶ್ನೆಪತ್ರಿಕೆ ಸೋರಿಕೆ ತಡೆಯಲು ಈ ಬಾರಿ ಅತ್ಯಾಧುನಿಕ ಭದ್ರತಾ ತಂತ್ರಜ್ಞಾನವನ್ನು ಬಳಸಲಾಗುತ್ತಿದೆ. ಪ್ರಶ್ನೆಪತ್ರಿಕೆಗಳನ್ನು…

Read More

ಐದು ವರ್ಷಗಳೊಳಗೆ ಮನೆ ನಿರ್ಮಿಸದ ಖಾಲಿ ಸೈಟ್​​ ವಾಪಸ್ ಪಡೆಯುವ ಸರ್ಕಾರದ ಪ್ರಸ್ತಾಪಕ್ಕೆ ತೀವ್ರ ವಿರೋಧ – Kannada News | Site Reclaiming Row: Landowners and BJP Slam Karnataka Government’s Proposal to Reclaim Vacant Plots or Double Property Tax

ಬೆಂಗಳೂರು, ಆಗಸ್ಟ್​​ 02: ಐದು ವರ್ಷಗಳೊಳಗೆ ಮನೆ ನಿರ್ಮಿಸದ ಖಾಲಿ ನಿವೇಶನಗಳನ್ನು ವಾಪಸ್ ಪಡೆಯುವ ಅಥವಾ ಅಂತಹ ನಿವೇಶನಗಳಿಗೆ ದುಪ್ಪಟ್ಟು ಆಸ್ತಿ ತೆರಿಗೆ ವಿಧಿಸುವ ಬಗ್ಗೆ ಗಂಭೀರವಾಗಿ ಚಿಂತನೆ ನಡೆಸುತ್ತಿರೋದಾಗಿ ರಾಜ್ಯ ಸರ್ಕಾರ ಹೇಳಿರೋದೀಗ ಭಾರಿ ವಿರೋಧಕ್ಕೆ ಕಾರಣವಾಗಿದೆ. ಸರ್ಕಾರದ ಪ್ರಸ್ತಾಪಕ್ಕೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಅಭಿವೃದ್ಧಿಪಡಿಸಿರುವ ವಿವಿಧ ಬಡಾವಣೆಗಳ ನಿವೇಶನ ಮಾಲೀಕರು ಆಕ್ಷೇಪ ವ್ಯಕ್ತಪಡಿಸಿದ್ದು, ಮೂಲ ಸೌಕರ್ಯಗಳೇ ಇಲ್ಲದ ಜಾಗದಲ್ಲಿ ಮನೆ ಕಟ್ಟಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ. ನಿವೇಶನ ಮಾಲೀಕರು ಹೇಳೋದೇನು? ನಾಡಪ್ರಭು…

Read More

Weekly Horoscope: ನಿಮ್ಮ ರಾಶಿಗನುಗುಣವಾಗಿ ಈ ವಾರದ ಭವಿಷ್ಯ ತಿಳಿಯಿರಿ – Kannada News | Weekly Horoscope, August 2 to August 8, 2026

ಮೇಷ ರಾಶಿ: ಈ ವಾರ ತೃತೀಯದ ಮಂಗಳ ನಿಮ್ಮ ಉತ್ಸಾಹವನ್ನು ಹೆಚ್ಚಿಸಲಿದ್ದಾನೆ. ಧೈರ್ಯದಿಂದ ನಿರ್ಧಾರಗಳನ್ನು ತೆಗೆದುಕೊಳ್ಳುವಿರಿ. ಕುಟುಂಬದ ಬೆಂಬಲ ಮತ್ತು ಸಣ್ಣ ಪ್ರಮಾಣದ ಪ್ರಯಾಣಗಳು ಯಶಸ್ಸು ತರಲಿವೆ. ಹಣಕಾಸಿನ ವಹಿವಾಟಿನಲ್ಲಿ ಜಾಗ್ರತೆ ವಹಿಸಿ. ​ವೃಷಭ ರಾಶಿ: ರಾಶಿಯಲ್ಲಿ ಉಚ್ಚ ಚಂದ್ರನ ಸಂಚಾರದಿಂದ ಮನಸ್ಸಿನಲ್ಲಿ ಶಾಂತಿ ಮತ್ತು ಆತ್ಮವಿಶ್ವಾಸ ವೃದ್ಧಿಸಲಿದೆ. ಉದ್ಯೋಗದಲ್ಲಿ ಪ್ರಗತಿ ಕಂಡುಬರಲಿದ್ದು, ಹೂಡಿಕೆಗಳಿಗೆ ಇದು ಸಕ್ತ ಸಮಯ. ಕೌಟುಂಬಿಕವಾಗಿ ಹರ್ಷದಾಯಕ ವಾತಾವರಣವಿರುತ್ತದೆ. ​ಮಿಥುನ ರಾಶಿ: ಧನ ಸ್ಥಾನದ ಮೇಲಿನ ಶುಭ ಗ್ರಹಗಳ ದೃಷ್ಟಿಯಿಂದ ಆರ್ಥಿಕ ಸ್ಥಿತಿ…

Read More

ಶಾಲಾ-ಕಾಲೇಜುಗಳಲ್ಲಿ ಪ್ರತಿಜ್ಞಾವಿಧಿ, ಡ್ರಗ್ಸ್ ಮಾಫಿಯಾಗೆ ತಡೆ: ನಶಾ ಮುಕ್ತ ಅಭಿಯಾನಕ್ಕೆ ಪ್ರಧಾನಿ ಮೋದಿ ಚಾಲನೆ – Kannada News | PM Modi Launches Nasha Mukt Bharat Campaign for Viksit Bharat Future

ನವದೆಹಲಿ, ಜುಲೈ 02: ಭಾರತೀಯ ಯುವಕರನ್ನು ಮಾದಕದ್ರವ್ಯಗಳಿಂದ ಮುಕ್ತಗೊಳಿಸುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ರಾಷ್ಟ್ರವ್ಯಾಪಿ ‘ವಿಕಸಿತ ಭಾರತಕ್ಕಾಗಿ ಮಾದಕದ್ರವ್ಯ ಮುಕ್ತ ಯುವ ಸಂಕಲ್ಪ ಅಭಿಯಾನ’ಕ್ಕೆ ಅಧಿಕೃತ ಚಾಲನೆ ನೀಡಿದ್ದಾರೆ. ಭಾರತೀಯ ಯುವಜನತೆಯನ್ನು ಮಾದಕದ್ರವ್ಯಗಳ ಜಾಲದಿಂದ ದೂರವಿಟ್ಟು, ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ತರುವ ಉದ್ದೇಶದಿಂದ ಪ್ರಧಾನಿ ಮೋದಿ ಈ ಅಭಿಯಾನ ಶುರು ಮಾಡಿದ್ದಾರೆ. ನಾವು ನೋಡುತ್ತಿರುವ ಅಭಿಯಾನವು ವ್ಯಕ್ತಿ, ಕುಟುಂಬ, ಸಮಾಜಕ್ಕಾಗಿ ಮತ್ತು ಮುಖ್ಯವಾಗಿ ರಾಷ್ಟ್ರಕ್ಕಾಗಿ ಎಂದು ಪ್ರಧಾನಿ ಮೋದಿ ಹೇಳಿದರು. ಅಭಿವೃದ್ಧಿ ಹೊಂದಿದ…

Read More

ನಿವೃತ್ತಿ ಘೋಷಿಸಿರುವ ರಹಾನೆಗೆ ಸಿಗಲಿರುವ ಪಿಂಚಣಿ ಮೊತ್ತ ಎಷ್ಟು ಗೊತ್ತಾ? – Kannada News | Ajinkya Rahane to Receive 70,000 rs Monthly Pension from BCCI

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಇತ್ತೀಚೆಗಷ್ಟೇ ವಿದಾಯ ಹೇಳಿದ ಭಾರತದ ಹಿರಿಯ ಬ್ಯಾಟರ್ ಅಜಿಂಕ್ಯ ರಹಾನೆ ಅವರಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಪ್ರತಿ ತಿಂಗಳು ₹70,000 ನಿಶ್ಚಿತ ಪಿಂಚಣಿ ನೀಡಲಿದೆ. ಬಿಸಿಸಿಐನ ‘ಆಟಗಾರರ ಪಿಂಚಣಿ ಯೋಜನೆ’ಯ  ಅಡಿಯಲ್ಲಿ ರಹಾನೆ ಈ ಗರಿಷ್ಠ ಮೊತ್ತವನ್ನು ಪಡೆಯಲು ಅರ್ಹರಾಗಿದ್ದಾರೆ. ಈ ಕುರಿತ ಸಂಪೂರ್ಣ ವಿವರ ಇಲ್ಲಿದೆ. ರಹಾನೆಗೆ ಗರಿಷ್ಠ ಮೊತ್ತ ಸಿಗುತ್ತಿರುವುದು ಏಕೆ? ಬಿಸಿಸಿಐ ನಿಯಮಗಳ ಪ್ರಕಾರ, ದೇಶದ ಪರವಾಗಿ 25 ಅಥವಾ ಅದಕ್ಕಿಂತ ಹೆಚ್ಚಿನ ಟೆಸ್ಟ್ ಪಂದ್ಯಗಳನ್ನು ಆಡಿದ…

Read More

ಭಾರತ-ಟಿಬೆಟ್ ಪುರಾತನ ರೇಷ್ಮೆ ಮಾರ್ಗಕ್ಕೆ ಮರುಜೀವ; ಇಲ್ಲಿ ವ್ಯಾಪಾರಕ್ಕೆ ಹಣ ಅಲ್ಲ, ಬಾರ್ಟರ್ ಸಿಸ್ಟಂ – Kannada News | India China historical silk route Shipki La trade corridor restart after 6 years

2025ರಲ್ಲಿ ಶಿಪ್ಕಿ ಲಾ ಪಾಸ್ ಬಳಿ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ವೇಳೆ ಮುಖ್ಯಮಂತ್ರಿ ಮತ್ತಿತರರುImage Credit source: PTI ನವದೆಹಲಿ, ಆಗಸ್ಟ್ 2: ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿರುವ ಐತಿಹಾಸಿಕ ಶಿಪ್ಕಿ ಲಾ (Shipki La) ಕಣಿವೆ ಮೂಲಕ ಭಾರತ ಮತ್ತು ಚೀನಾ (ಟಿಬೆಟ್) ನಡುವಿನ ಗಡಿ ವ್ಯಾಪಾರವು 6 ವರ್ಷಗಳ ವಿರಾಮದ ನಂತರ ಪುನರಾರಂಭಗೊಂಡಿದೆ. 2020ರಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗ ಹಾಗೂ ಗಡಿಭಾಗದಲ್ಲಿ ಉಂಟಾದ ಮಿಲಿಟರಿ ಉದ್ವಿಗ್ನತೆಯಿಂದಾಗಿ ಈ ವಿಶಿಷ್ಟ ವ್ಯಾಪಾರ ಮಾರ್ಗವನ್ನು ಮುಚ್ಚಲಾಗಿತ್ತು. ಈಗ…

Read More

ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಕಿವಿಮಾತು – Kannada News | Nasha Mukt Bharat: PM Modi Addresses Students Virtually; Governor Gehlot Inaugurates Campaign in Bengaluru

ಬೆಂಗಳೂರು, ಆಗಸ್ಟ್​​ 02: ರಾಜರಾಜೇಶ್ವರಿ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ನಶಾಮುಕ್ತ ಭಾರತ ಕಾರ್ಯಕ್ರಮ ನಡೆದಿದ್ದು, ರಾಜ್ಯಪಾಲ ಥಾವರ್​ಚಂದ್ ಗೆಹ್ಲೋಟ್ ಕಾರ್ಯಕ್ರಮ ಉದ್ಘಾಟಿಸಿದ್ದಾರೆ. ವರ್ಚುವಲ್​ ಮೂಲಕ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಿದ್ದು, ಡ್ರಗ್ಸ್ ಸೇರಿ ಅನೇಕ ವಿಚಾರಗಳ ಬಗ್ಗೆ ವಿದ್ಯಾರ್ಥಿಗಳನ್ನ ಕುರಿತು ಮಾತನಾಡಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

Kabini Dam: ಕಬಿನಿ ಜಲಾಶಯ ಸಂಪೂರ್ಣ ಭರ್ತಿ; ಡ್ಯಾಂನ 4 ಗೇಟ್​ಗಳಿಂದ ನದಿಗೆ ಭಾರಿ ಪ್ರಮಾಣದ ನೀರು ಬಿಡುಗಡೆ! – Kannada News | Kabini Dam Fully Filled: Four Gates Opened Releasing Massive Water Amidst Cauvery Water Developments

ಮೈಸೂರು, ಆಗಸ್ಟ್ 02: ಕಬಿನಿ ಜಲಾಶಯಕ್ಕೆ ಭಾರಿ ಒಳಹರಿವು ಹೆಚ್ಚಳವಾದ ಹಿನ್ನೆಲೆಯಲ್ಲಿ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, 4 ಗೇಟ್‌ಗಳನ್ನು ತೆರೆದು ನದಿಗೆ 25,000 ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗಿದೆ. ಕೇರಳದ ವಯನಾಡ್‌ನಲ್ಲಿ ಸುರಿಯುತ್ತಿರುವ ಭಾರೀ ಮಳೆಯೇ ಈ ಒಳಹರಿವಿಗೆ ಕಾರಣವಾಗಿದೆ. ಕಬಿನಿ ಜಲಾಶಯದಲ್ಲಿ ಪ್ರಸ್ತುತ 82 ಅಡಿ ನೀರು ಸಂಗ್ರಹವಾಗಿದ್ದು, ಗರಿಷ್ಠ 84 ಅಡಿ ಸಾಮರ್ಥ್ಯ ಹೊಂದಿದೆ. ರಾಜ್ಯದಲ್ಲೇ ಮೊದಲು ತುಂಬುವ ಜಲಾಶಯ ಎಂಬ ಹೆಗ್ಗಳಿಕೆ ಹೊಂದಿರುವ ಕಬಿನಿ ಈ ವರ್ಷ ಮಳೆಯ ಕೊರತೆಯಿಂದ ಖಾಲಿಯಾಗಿ ಆತಂಕ…

Read More