Headlines

Daily Devotional: ಅಧಿಕ ಮಾಸದಲ್ಲಿ ಮಕ್ಕಳು ಹುಟ್ಟಿದರೆ ಶುಭನಾ? ಶಾಸ್ತ್ರಗಳು ಹೇಳುವುದೇನು? – Kannada News

ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ಅಧಿಕ ಮಾಸದಲ್ಲಿ ಜನಿಸಿದ ಮಕ್ಕಳ ಭವಿಷ್ಯದ ಕುರಿತು ಮಹತ್ವದ ಮಾಹಿತಿ ನೀಡಿದ್ದಾರೆ. ಅಧಿಕ ಮಾಸವು ಪುರುಷೋತ್ತಮ ಮಾಸವೆಂದು ಪರಿಗಣಿತವಾಗಿದ್ದು, ವಿಷ್ಣುವಿಗೆ ಪ್ರಿಯವಾದ ಮಾಸವಾಗಿದೆ. “ಅಧಿಕಸ್ಯ ಅಧಿಕ ಫಲಂ” ಎಂಬ ಮಾತಿನಂತೆ, ಈ ಮಾಸದಲ್ಲಿ ಮಾಡುವ ಜಪ, ತಪ, ದಾನಗಳಿಗೆ ವಿಶೇಷ ಫಲ ಸಿಗುತ್ತದೆ. ಇತ್ತೀಚೆಗೆ ಅನೇಕರು ಅಧಿಕ ಮಾಸದಲ್ಲಿ ಮಕ್ಕಳ ಜನನದ ಬಗ್ಗೆ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ನಿರ್ದಿಷ್ಟವಾಗಿ, ಅಧಿಕ ಮಾಸದಲ್ಲಿ ಸೋಮವಾರ, ಬುಧವಾರ…

Read More

ತಮಿಳುನಾಡಿನಲ್ಲಿ ಇನ್ನು ಮುಂದೆ ದಳಪತಿ ವಿಜಯ್ ಅಬ್ಬರ ಶುರು! – Kannada News | Thalapathy Vijay Takes Oath as Tamil Nadu CM: TVK Ends Decades of Dravidian Duopoly

ತಮಿಳುನಾಡಿನಲ್ಲಿ ಇನ್ನು ಮುಂದೆ ವಿಜಯ್ ಅಬ್ಬರ ಶುರು! ಚೆನ್ನೈ, ಮೇ 10: ತಮಿಳುನಾಡಿನ ರಾಜಕೀಯ ಇತಿಹಾಸದಲ್ಲಿ ದಶಕಗಳ ಕಾಲ ಆಳಿದ್ದ ಡಿಎಂಕೆ ಮತ್ತು ಎಐಎಡಿಎಂಕೆ ಪಕ್ಷಗಳ ದ್ವಿಪಕ್ಷೀಯ ಪ್ರಭುತ್ವವನ್ನು ಅಂತ್ಯಗೊಳಿಸಿ, ನಟ ದಳಪತಿ ವಿಜಯ್ (Thalapathy Vijay) ಇಂದು ತಮಿಳುನಾಡಿನ 24ನೇ ಮುಖ್ಯಮಂತ್ರಿಯಾಗಿ ಚೆನ್ನೈನ ನೆಹರು ಕ್ರೀಡಾಂಗಣದಲ್ಲಿ ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಇದು ಕೇವಲ ಅಧಿಕಾರ ಬದಲಾವಣೆಯಲ್ಲ, ಒಂದು ಹೊಸ ರಾಜಕೀಯ ಯುಗದ ಆರಂಭವಾಗಿದೆ. ಮುಖ್ಯಾಂಶಗಳು ತಮಿಳುನಾಡಿನ 24ನೇ ಮುಖ್ಯಮಂತ್ರಿಯಾಗಿ ನಟ ದಳಪತಿ ವಿಜಯ್ ಇಂದು ಪ್ರಮಾಣವಚನ…

Read More

ಆಸ್ತಿ ತೆರಿಗೆ ಪಾವತಿಗೂ EMI?: ಜಿಬಿಎಯಿಂದ ಬೆಂಗಳೂರಿಗರಿಗೆ ಸಿಗುತ್ತಾ ಗುಡ್​​ ನ್ಯೂಸ್​?

ಬೆಂಗಳೂರು, ಮಾರ್ಚ್​​ 11: ಗ್ರೇಟರ್ ಬೆಂಗಳೂರು ಪ್ರಾಧಿಕಾರದ(GBA) ವ್ಯಾಪ್ತಿಯಲ್ಲಿ ಬಾಕಿ ಉಳಿದಿರುವ ಆಸ್ತಿ ತೆರಿಗೆಗಳ ಸಂಗ್ರಹ ವಿಚಾರಕ್ಕೆ ಸಂಬಂಧಿಸಿ ರಾಜ್ಯ ಹಣಕಾಸು ಆಯೋಗ (SFC) ವಿಶೇಷ ಪರಿಹಾರವನ್ನು ಸೂಚಿಸಿದೆ. ಆಸ್ತಿ ತೆರಿಗೆ ಪಾವತಿಗೆ EMI ಯೋಜನೆ ಜೊತೆಗೆ ರಿಯಾಯಿತಿ ನೀಡುವಂತೆ ಶೀಫಾರಸು ಮಾಡಿದೆ. ಐದನೇ ರಾಜ್ಯ ಹಣಕಾಸು ಆಯೋಗದ ವರದಿ ಪ್ರಕಾರ, ಈ ಕ್ರಮದಿಂದ ಆಸ್ತಿ ತೆರಿಗೆ ಸಂಗ್ರಹಣೆಯ ಕಾರ್ಯಕ್ಷಮತೆ ಹೆಚ್ಚಬಹುದು. ಪ್ರತಿ ವರ್ಷ ಒಮ್ಮೆಲೇ ದೊಡ್ಡ ಮೊತ್ತವನ್ನು ಪಾವತಿಸುವುದು ಕೆಲವರಿಗೆ ಕಷ್ಟವಾಗಬಹುದು. ಅದನ್ನು ತಿಂಗಳ ಕಂತುಗಳಾಗಿ…

Read More

‘ಧುರಂಧರ್ 2’ ಚಿತ್ರಕ್ಕಾಗಿ ಮತ್ತೆ ಶೂಟಿಂಗ್ ಮಾಡಲ್ಲ ಅರ್ಜುನ್ ರಾಮ್​ಪಾಲ್ – Kannada News | Dhurandhar 2 Shooting Update: No extra shoot with Arjun Rampal and other actors

2025ರ ಡಿಸೆಂಬರ್ ತಿಂಗಳಲ್ಲಿ ಬಿಡುಗಡೆ ಆದ ‘ಧುರಂಧರ್’ ಸಿನಿಮಾ ಸಾವಿರಾರು ಕೋಟಿ ರೂಪಾಯಿ ಕಲೆಕ್ಷನ್ ಮಾಡಿತು. ಬ್ಲಾಕ್ ಬಸ್ಟರ್ ಹಿಟ್ ಆಗಿರುವ ಈ ಸಿನಿಮಾದ ಸೀಕ್ವೆಲ್ ಮೇಲೆ ಸಾಕಷ್ಟು ನಿರೀಕ್ಷೆ ಮನೆ ಮಾಡಿದೆ. ‘ಧುರಂಧರ್ 2’ (Dhurandhar 2) ಸಿನಿಮಾ ಮಾರ್ಚ್ 19ರಂದು ರಿಲೀಸ್ ಆಗಲಿದೆ. ರಿಲೀಸ್ ದಿನಾಂಕ ಹತ್ತಿರ ಆಗುತ್ತಿದ್ದಂತೆಯೇ ಸಿನಿಮಾ ಬಗ್ಗೆ ಒಂದಷ್ಟು ಗಾಸಿಪ್ ಕೇಳಿಬರುತ್ತಿದೆ. ಈ ಸಿನಿಮಾದ ಹೆಚ್ಚುವರಿ ದೃಶ್ಯಗಳ ಶೂಟಿಂಗ್​​ನಲ್ಲಿ ನಟ ಅರ್ಜುನ್ ರಾಮ್​ಪಾಲ್ (Arjun Rampal) ಅವರು ಪಾಲ್ಗೊಳ್ಳಲಿದ್ದಾರೆ ಎಂಬ…

Read More

Horoscope Today: ಇಂದು ಈ ರಾಶಿಯವರು ತಮ್ಮ ಕುಟುಂಬದ ಕಡೆ ಹೆಚ್ಚಿನ ಗಮನ ಕೊಡಬೇಕು

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಜುಲೈ 06, ಸೋಮವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನ ಪರಾಭವನಾಮ ಸಂವತ್ಸರ, ಉತ್ತರಾಯಣ, ಜ್ಯೇಷ್ಠ ಮಾಸ, ಕೃಷ್ಣಪಕ್ಷ ಷಷ್ಟಿ, ಪೂರ್ವಾಭಾದ್ರ ನಕ್ಷತ್ರ, ಸೌಭಾಗ್ಯ ಯೋಗ, ವಣಿಕ ಕರಣ ಇರಲಿದೆ. ರಾಹುಕಾಲ 7:35 ರಿಂದ 9:11 ನಿಮಿಷಗಳವರೆಗೆ ಇದ್ದು, ಶುಭಕಾಲ 9:11 ರಿಂದ 10:47 ನಿಮಿಷಗಳವರೆಗೆ ಇರುತ್ತದೆ ಎಂದು ಗುರೂಜಿ ಹೇಳಿದ್ದಾರೆ. ಸೋಮವಾರ ಶಿವನ ಆರಾಧನೆಗೆ ಪ್ರಶಸ್ತ…

Read More

ಬೆಟ್ಟದ ರಂಗನಾಥನ ತಪ್ಪಲಿನಲ್ಲೇ ಚೆನ್ನಮ್ಮನ ಅಂತ್ಯಕ್ರಿಯೆ ಏಕೆ? ಕಾರಣ ಬಿಚ್ಚಿಟ್ಟ ಅಳಿಯ – Kannada News | Dr Manjunath Gives Reasons about Why Chennamma Funeral Nearr Bettada Ranganath Temple

ಹಾಸನ, (ಜುಲೈ 19): ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ (Chennamma Deve Gowda) ಅವರ ಅಂತ್ಯಕ್ರಿಯೆ ನಾಳೆ (ಜುಲೈ 20) ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿ ಗ್ರಾಮದ ಸಮೀಪವಿರುವ ಕ್ಯಾತನಹಳ್ಳಿ ಗ್ರಾಮದ ಬೆಟ್ಟದ ರಂಗನಾಥ ಸ್ವಾಮಿ ತಪ್ಪಲಿನಲ್ಲಿ ನಡೆಯಲಿದೆ. ಸಕಲ ಸರ್ಕಾರಿ ಗೌರವಗೊಂದಿಗೆ ಅಂತ್ಯಕ್ರಿಯೆ ನಡೆಯಲಿದ್ದು, ಈಗಾಗಲೇ ಹಾಸನ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಇನ್ನು ಅಂತ್ಯಕ್ರಿಯೆ ಸ್ಥಳಕ್ಕೆ ಖುದ್ದು ದೇವೇಗೌಡ, ಅಳಿಯ ಡಾ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ ಮಾಡಿದರು. ಇನ್ನು ಇದೇ…

Read More

Horoscope Today 03 January : ಇಂದು ಈ ರಾಶಿಗೆ ಆಕಸ್ಮಿಕವಾಗಿ ಸಿಕ್ಕ ಅವಕಾಶ ಸದುಪಯೋಗ ಮಾಡಿಕೊಳ್ಳುವ ಕಡೆಗೆ ಗಮನವಿರಲಿ – Kannada News | Horoscope Today in Kannada on 03 January Satursday; Dina Bhavishya Tithi Panchanga Details here

ಮೇಷ ರಾಶಿ: ಕಲ್ಪನೆ ಮತ್ತು ವಾಸ್ತವದ ನಡುವೆ ಸಂಘರ್ಷ. ಸೃಜನಾತ್ಮಕ ಕೆಲಸದಲ್ಲಿ ಯಶಸ್ಸು. ಇಂದಿನ ನಿಮ್ಮ ವ್ಯವಹಾರವು ಹತ್ತಾರು ಗೊಂದಲಗಳಿಂದ ಇರಲಿದ್ದು ಮುಂದುವರಿದರೆ ನಷ್ಟವಾಗುವ ಭಯವೂ ಇರಲಿದೆ. ದ್ವಿಚಕ್ರ ಸವಾರರು ಬಹಳ ಎಚ್ಚರಿಕೆಯಿಂದ ಓಡಾಡಬೇಕು. ಅಧ್ಯಾತ್ಮದಲ್ಲಿ ಮನಸ್ಸನ್ನು ಇಡುವಿರಿ. ಇಂದು ನಿಮ್ಮ ಸಮಯವನ್ನು ಸ್ನೇಹಿತರ ಕಾರ್ಯಕ್ಕೆ ಕೊಡಬೇಕಾಗಿಬರಬಹುದು. ಅದ್ದರಿಂದ ನಿಮ್ಮ ಕೆಲಸವು ವಿಳಂಬವಾಗಬಹುದು. ಆಸೆಗಳನ್ನು ನೀವು ನಿಯಂತ್ರಣಕ್ಕೆ ತರಲು ಪ್ರಯತ್ನಿಸುವಿರಿ. ಸಂಗಾತಿಯ ನಡವಳಿಕೆಯನ್ನು ಊಹಿಸಲಾಗದು. ಕುಟುಂಬದ ಬೆಂಬಲದಿಂದ ಆತ್ಮವಿಶ್ವಾಸ ಹೆಚ್ಚುತ್ತದೆ. ಯಾರಿಂದಲೂ ಗೌರವ ಸಿಗಲಿಲ್ಲ ಎಂಬ ನೋವು…

Read More

Video: ಅಜ್ಜ-ಅಜ್ಜಿ ಜತೆ ಬೈಕ್​​ನಲ್ಲಿ ಕುಳಿತಿದ್ದ 4 ವರ್ಷದ ಬಾಲಕಿಯ ಅಪಹರಣ – Kannada News | CCTV Captures Alleged Daylight Abduction of Child in Mohali

ಮೊಹಾಲಿ, ಮೇ 21: ಪಂಜಾಬ್‌ನ ಮೊಹಾಲಿ ಜಿಲ್ಲೆಯ ಕುರಾಲಿಯಲ್ಲಿ ಇಡೀ ಸಮಾಜವೇ ಬೆಚ್ಚಿಬೀಳುವಂತಹ ಆಘಾತಕಾರಿ ಘಟನೆಯೊಂದು ನಡೆದಿದ್ದು, ನಾಲ್ಕೂವರೆ ವರ್ಷದ ಹೆಣ್ಣು ಮಗುವನ್ನು ಹಗಲು ಹೊತ್ತಿನಲ್ಲೇ ನಡುರಸ್ತೆಯಲ್ಲಿ ಅಪಹರಿಸಲಾಗಿದೆ. ಈ ಭೀಕರ ದೃಶ್ಯವು ಸ್ಥಳೀಯ ಸಿಸಿಟಿವಿ (CCTV) ಕ್ಯಾಮೆರಾದಲ್ಲಿ ಸಂಪೂರ್ಣವಾಗಿ ಸೆರೆಯಾಗಿದೆ. ವರದಿಗಳ ಪ್ರಕಾರ, ಮಗು ತನ್ನ ಅಜ್ಜ-ಅಜ್ಜಿಯೊಂದಿಗೆ ಬೈಕ್​​ನಲ್ಲಿ ಮನೆಯ ಸಮೀಪ ಬಂದಿದೆ. ಅಜ್ಜಿ ಬೈಕ್​ನಿಂದ ಇಳಿದು ಮನೆಯ ಗೇಟ್ ತೆರೆಯಲು ಹೋಗಿದ್ದಾರೆ, ಆಗ ದುಷ್ಕರ್ಮಿಗಳು ಮಗುವನ್ನು ಬಲವಂತವಾಗಿ ಎಳೆದುಕೊಂಡು ಹೋಗಿ ಕಾರಿನೊಳಗೆ ತಳ್ಳಿದ್ದಾರೆ. ಕಣ್ಣೆದುರೇ…

Read More

ವಿಜಯ್ ಸಿಎಂ ಆದ ಬಳಿಕ ಗೆದ್ದ ತ್ರಿಷಾ; ‘ಕರುಪ್ಪು’ ಚಿತ್ರ ಹೊಗಳಿದ ಫ್ಯಾನ್ಸ್ – Kannada News | Karuppu Review: Suriya Roars Back! Fans Hail Action Drama a Blockbuster Hit

ನಟ ಸೂರ್ಯ, ತ್ರಿಷಾ ಕೃಷ್ಣನ್ ಅಭಿನಯದ ಮತ್ತು ಆರ್‌ಜೆ ಬಾಲಾಜಿ ನಿರ್ದೇಶನದ ಬಹುನಿರೀಕ್ಷಿತ ಆ್ಯಕ್ಷನ್-ಡ್ರಾಮಾ ‘ಕರುಪ್ಪು’ ಚಿತ್ರ ಕೊನೆಗೂ ತೆರೆಕಂಡಿದೆ. ಸಣ್ಣಪುಟ್ಟ ತಾಂತ್ರಿಕ ಕಾರಣಗಳಿಂದಾಗಿ ಮೇ 14ಕ್ಕೆ ಬಿಡುಗಡೆಯಾಗಬೇಕಿದ್ದ ಈ ಸಿನಿಮಾ, ಇಂದು (ಮೇ 15, 2026) ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಅಬ್ಬರಿಸುತ್ತಿದೆ. ಸಿನಿಮಾ ನೋಡಿದ ಎಲ್ಲರೂ ಪಾಸಿಟಿವ್ ಆಗಿ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಯಾವುದೇ ಬಹುನಿರೀಕ್ಷಿತ ಸಿನಿಮಾಗಳು ರಿಲೀಸ್ ಆದರೂ ಸೋಶಿಯಲ್ ಮೀಡಿಯಾದಲ್ಲಿ ವಿಮರ್ಶೆಗಳನ್ನು ಹಂಚಿಕೊಳ್ಳಲಾಗುತ್ತದೆ. ‘ಕರುಪ್ಪು’ ಸಿನಿಮಾ ನೋಡಿದವರೂ ಸೋಶಿಯಲ್ ಮೀಡಿಯಾದಲ್ಲಿ ವಿಮರ್ಶೆ ತಿಳಿಸುತ್ತಿದ್ದು, ಪಾಸಿಟಿವ್ ಆಗಿ…

Read More

ಮಳೆಯಲ್ಲೂ ಲಾಲ್‌ಬಾಗ್ ಫ್ಲವರ್ ಶೋಗೆ ಭರ್ಜರಿ ಸ್ಪಂದನೆ: ಗಂಗರ ಸುವರ್ಣ ವೈಭವ ಕಣ್ತುಂಬಿಕೊಂಡವರೆಷ್ಟು ಗೊತ್ತಾ? – Kannada News | Lalbagh Flower Show 2026 Draws Over 60,000 Visitors in Two Days Despite Rain

ಗಂಗರ ಆಡಳಿತ, ಚೋಳರ ಇತಿಹಾಸ ಹಾಗೂ ಕಾವೇರಿ ತೀರದ ಹೋರಾಟಗಳ ವಿಷಯಾಧಾರಿತವಾಗಿ ವಿನ್ಯಾಸಗೊಂಡಿರುವ ಈ ಬಾರಿಯ ಮನಮೋಹಕ ಫಲಪುಷ್ಪ ಪ್ರದರ್ಶನವನ್ನು, ಸಿಲಿಕಾನ್ ಸಿಟಿ ಮಂದಿ ಜಿಟಿ ಜಿಟಿ ಮಳೆಯ ನಡುವೆಯೂ ಕಣ್ತುಂಬಿಕೊಳ್ಳುತ್ತಿದ್ದಾರೆ. Source link

Read More