Headlines

349 ರನ್ ಬಾರಿಸಿಯೂ ಅಫ್ಘನ್ ವಿರುದ್ಧ ಸೋತ ಟೀಂ ಇಂಡಿಯಾ – Kannada News

ತ್ರಿಕೋನ ಏಕದಿನ ಸರಣಿಗಾಗಿ ಶ್ರೀಲಂಕಾ ಪ್ರವಾಸ ಮಾಡಿರುವ (Sri Lanka Triangular Series) ಭಾರತ ಎ ತಂಡ ಸರಣಿಯ ಮೊದಲ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾ ತಂಡವನ್ನು ಮಣಿಸುವ ಮೂಲಕ ಪ್ರವಾಸವನ್ನು ಗೆಲುವಿನೊಂದಿಗೆ ಆರಂಭಿಸಿತ್ತು. ಆದರೆ ಎರಡನೇ ಪಂದ್ಯದಲ್ಲಿ ಅಫ್ಘಾನಿಸ್ತಾನ ಎ ತಂಡವನ್ನು ಎದುರಿಸಿದ್ದ ಭಾರತ ಎ ಪಡೆ ( Afghanistan A vs India A) 349 ರನ್​ಗಳ ಬೃಹತ್ ಮೊತ್ತವನ್ನು ಕಲೆಹಾಕಿದ ಹೊರತಾಗಿಯೂ ಸೋಲಿಗೆ ಕೊರಳೊಡ್ಡಬೇಕಾಯಿತು. ರಂಗಿರಿ ದಂಬುಲ್ಲಾ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಎರಡನೇ ಏಕದಿನ…

Read More

ಸ್ಪೈಡರ್ ಮ್ಯಾನ್ ಹೊಸ ಸಿನಿಮಾ ಬಿಡುಗಡೆ, ಭಾರತದಲ್ಲೇ ಮೊದಲು – Kannada News

ಭಾರತದ ‘ಸ್ಪೈಡರ್ ಮ್ಯಾನ್’ (Spider Man) ಅಭಿಮಾನಿಗಳಿಗೆ ಖುಷಿ ಸುದ್ದಿ, ಹೊಸ ಸ್ಪೈಡರ್ ಮ್ಯಾನ್ ಸಿನಿಮಾ ‘ಸ್ಪೈಡರ್-ಮ್ಯಾನ್: ಬ್ರಾಂಡ್ ನ್ಯೂ ಡೇ’ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ವಿಶೇಷವೆಂದರೆ ಭಾರತದಲ್ಲಿ ಮಾತ್ರ, ಒಂದು ದಿನ ಮುಂಚಿತವಾಗಿ ಬಿಡುಗಡೆ ಆಗಲಿದ್ದು, ವಿಶ್ವದಲ್ಲಿ ಎಲ್ಲರಿಗಿಂತಲೂ ಮೊದಲು ಭಾರತೀಯ ಅಭಿಮಾನಿಗಳು ಸಿನಿಮಾವನ್ನು ನೋಡಬಹುದಾಗಿದೆ. ಭಾರತದಲ್ಲಿ ಬಿಡುಗಡೆ ಆದ ಒಂದು ದಿನದ ಬಳಿಕ ವಿಶ್ವದಾದ್ಯಂತ ‘ಸ್ಪೈಡರ್​​ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’ ಸಿನಿಮಾ ಬಿಡುಗಡೆ ಆಗುತ್ತಿದೆ. ಭಾರತದಲ್ಲಿ ಅಡ್ವಾನ್ಸ್ ಬುಕಿಂಗ್ ದಿನಾಂಕವನ್ನು ಸಹ ಘೋಷಣೆ…

Read More

‘ಸೌಂದರ್ಯ’ ಸಿನಿಮಾ ಬಾಲನಟಿ ನೆನಪಿದ್ದಾರಾ? ಈಗ ಹೇಗಿದ್ದಾರೆ ನೋಡಿ? – Kannada News

ಬಾಲನಟ-ಬಾಲನಟಿಯಾಗಿ ಚಿತ್ರರಂಗಕ್ಕೆ (Movie) ಎಂಟ್ರಿ ಕೊಟ್ಟ ಹಲವರು ಆ ನಂತರ ನಾಯಕರಾಗಿಯೋ, ನಾಯಕಿಯರಾಗಿಯೋ ಚಿತ್ರರಂಗದಲ್ಲಿ ಉಳಿದುಕೊಳ್ಳುವುದು ಹೆಚ್ಚು. ಈಗ ಚಾಲ್ತಿಯಲ್ಲಿರುವ ಹಲವು ನಟ-ನಟಿಯರು ಖುದ್ದು ಬಾಲನಟ-ನಟಿಯಾಗಿ ಎಂಟ್ರಿ ಕೊಟ್ಟಿದ್ದವರೇ. ಆದರೆ ಕೆಲವರು ಮಾತ್ರ ಬಾಲನಟರಾಗಿ ಮಿಂಚಿ ಆ ನಂತರ ಮರೆ ಆಗಿದ್ದಾರೆ. ಅವರಲ್ಲಿ ಶ್ರಿಯಾ ಶರ್ಮಾ ಸಹ ಒಬ್ಬರು. ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಬಾಲನಟಿಯಾಗಿ ನಟಿಸಿದ್ದ ಶ್ರಿಯಾ ಶರ್ಮಾ, ಈಗ ಚಿತ್ರರಂಗದಿಂದ ದೂರ ಉಳಿದಿದ್ದಾ. ಅಂದಹಾಗೆ ಅವರು ಈಗ ಏನು ಮಾಡುತ್ತಿದ್ದಾರೆ? ಈಗ ಹೇಗೆ ಕಾಣುತ್ತಾರೆ?…

Read More

ಹಾಲು ಹಾಕಿದ ಚಹಾ ಕುಡಿದರೆ ಅಸಿಡಿಟಿ ಆಗುತ್ತಾ? ಹಾಗಿದ್ರೆ ಈ ಸಿಂಪಲ್ ಟ್ರಿಕ್ ಪಾಲಿಸಿ ನೋಡಿ – Kannada News

ಇತ್ತೀಚಿನ ದಿನಗಳಲ್ಲಿ ಗ್ಯಾಸ್ (Gas Problem), ಅಸಿಡಿಟಿ ಮತ್ತು ಜೀರ್ಣಕ್ರಿಯೆ ಸಮಸ್ಯೆಗಳು ಸಾಮಾನ್ಯವಾಗುತ್ತಿವೆ. ಅದರಲ್ಲಿಯೂ ಕೆಲವರಿಗೆ ಹಾಲು ಹಾಕಿದ ಚಹಾ ಕುಡಿದ ಕೆಲವೇ ಸಮಯದಲ್ಲಿ ಹೊಟ್ಟೆ ಉಬ್ಬರ, ಎದೆ ಉರಿ, ಗ್ಯಾಸ್ ಅಥವಾ ಅಜೀರ್ಣ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ದಿನವನ್ನು ಚಹಾದಿಂದಲೇ ಆರಂಭಿಸುವವರ ಸಂಖ್ಯೆ ಹೆಚ್ಚಾದರೂ, ಕುಡಿಯಬಾರದ ಸಮಯದಲ್ಲಿ ಅಥವಾ ಸರಿಯಾದ ರೀತಿಯಲ್ಲಿ ಚಹಾ ಸೇವಿಸದಿರುವುದು ಜೀರ್ಣಾಂಗ ವ್ಯವಸ್ಥೆಯ ಮೇಲೆ ಕೆಟ್ಟ ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ. ಹಾಗಾದರೆ ಹಾಲಿನ ಚಹಾ ಮತ್ತು ಅಸಿಡಿಟಿಗಿರುವ ಸಂಬಂಧವೇನು, ಈ ರೀತಿ…

Read More

ದೈಹಿಕ, ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ನಿತ್ಯ ತಿನ್ನಿ ಈ ಗಿಡದ ಎಲೆ – Kannada News

ಗಿಡಮೂಲಿಕೆಗಳ ರಾಣಿ ಎಂದೇ ಕರೆಯಲ್ಪಡುವ ತುಳಸಿ (Tulsi) ಸಸ್ಯವನ್ನು ಹಿಂದೂ ಧರ್ಮದಲ್ಲಿ ಅತ್ಯಂತ ಪವಿತ್ರವೆಂದು ಪರಿಗಣಿಸಲಾಗಿದೆ. ಈ ಸಸ್ಯಕ್ಕೆ ಪೂಜ್ಯನೀಯ ಸ್ಥಾನವನ್ನು ನೀಡಲಾಗಿರುವುದರಿಂದ ಮನೆಗಳಲ್ಲಿ ಈ ಪವಿತ್ರ ಗಿಡವನ್ನು ನೆಟ್ಟು ಪೂಜಿಸಲಾಗುತ್ತದೆ. ಧಾರ್ಮಿಕ ಮಹತ್ವವನ್ನು ಪಡೆದಿರುವ ತುಳಸಿ ಹಲವಾರು ಔಷಧೀಯ ಗುಣಗಳನ್ನು ಸಹ ಹೊಂದಿದೆ. ತುಳಸಿ ಎಲೆಯಲ್ಲಿ ವಿಟಮಿನ್‌ ಎ, ಸಿ, ಕೆ ಮತ್ತು ಕ್ಯಾಲ್ಸಿಯಂ, ಮೆಗ್ನೇಸಿಯಂ, ರಂಜಕ, ಕಬ್ಬಿಣದಂತಹ ಹಲವಾರು ಪೋಷಕಾಂಶಗಳು, ಉತ್ಕರ್ಷಣ ನಿರೋಧಕಗಳಿದ್ದು, ಪ್ರತಿನಿತ್ಯ ತುಳಸಿ ಎಲೆಯನ್ನು ಸೇವನೆ ಮಾಡುವುದರಿಂದ ಸಾಕಷ್ಟು ದೈಹಿಕ ಮತ್ತು ಮಾನಸಿಕ…

Read More

ರಾಗಿಣಿ ದ್ವಿವೇದಿ, ವರಲಕ್ಷ್ಮೀ ನಟನೆಯ ‘ಪೊಲೀಸ್ ಕಂಪ್ಲೈಂಟ್’ ಜೂನ್ 12ಕ್ಕೆ ಬಿಡುಗಡೆ – Kannada News

ಮಹಿಳಾ ಪ್ರಧಾನ ಕಥಾಹಂದರ ಇರುವ ಸಿನಿಮಾಗಳಿಗೆ ಅದರದ್ದೇ ಆದ ಪ್ರೇಕ್ಷಕರ ವರ್ಗವಿದೆ. ಆದರೆ ಕನ್ನಡ ಚಿತ್ರರಂಗದಲ್ಲಿ ಇತ್ತೀಚೆಗೆ ಅಂಥ ಸಿನಿಮಾಗಳ ಸಂಖ್ಯೆ ಕಡಿಮೆ ಆಗಿದೆ. ಈಗ ರಾಗಿಣಿ ದ್ವಿವೇದಿ (Ragini Dwivedi) ಮತ್ತು ವರಲಕ್ಷ್ಮೀ ಶರತ್ ಕುಮಾರ್ ಅಭಿನಯಿಸಿರುವ ಮಹಿಳಾ ಪ್ರಧಾನ ಸಿನಿಮಾ ‘ಪೊಲೀಸ್ ಕಂಪ್ಲೈಂಟ್’ ಬಿಡುಗಡೆಗೆ ಸಜ್ಜಾಗಿದೆ. ಜೂನ್ 12ರಂದು ಈ ಚಿತ್ರ ರಿಲೀಸ್ ಆಗಲಿದೆ. ನವೀನ್ ಚಂದ್ರ, ಕೃಷ್ಣ ಸಾಯಿ ಕೂಡ ಈ ಸಿನಿಮಾದಲ್ಲಿ ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ರವಿಶಂಕರ್, ಶರತ್ ಲೋಹಿತಾಶ್ವ, ಅನಿಲ್…

Read More

ODI World Cup 2027: ಈ ದಿನದಿಂದ ಆರಂಭವಾಗಲಿದೆ 2027 ರ ಏಕದಿನ ವಿಶ್ವಕಪ್‌; ವೇಳಾಪಟ್ಟಿ ಬಹಿರಂಗ – Kannada News

2027 ರಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ಗೆ ಈಗಾಗಲೇ ಎಲ್ಲಾ ತಂಡಗಳು ತಮ್ಮ ತಯಾರಿಯನ್ನು ಶುರು ಮಾಡಿವೆ. ಅದರ ಭಾಗವಾಗಿ ಕಳೆದ ಬಾರಿಯ ರನ್ನರ್ ಅಪ್ ಟೀಂ ಇಂಡಿಯಾ ಕೂಡ ವಿವಿಧ ತಂಡಗಳ ವಿರುದ್ಧ ಏಕದಿನ ಸರಣಿಯನ್ನು ಆಡುತ್ತಿದೆ. ಮುಂಬರುವ ಏಕದಿನ ವಿಶ್ವಕಪ್​ಗೆ ದಕ್ಷಿಣ ಆಫ್ರಿಕಾ, ಜಿಂಬಾಬ್ವೆ ಮತ್ತು ನಮೀಬಿಯಾ ಜಂಟಿಯಾಗಿ ಆತಿಥ್ಯವಹಿಸುತ್ತಿವೆ ಎಂಬ ಸುದ್ದಿ ಈ ಹಿಂದೆಯೇ ಖಚಿತವಾಗಿತ್ತು. ಇದೀಗ ಈ ಮೆಗಾ ಟೂರ್ನಿ ಯಾವಾಗ ಆರಂಭವಾಗಿ ಎಲ್ಲಿಯವರೆಗೆ ನಡೆಯಲಿದೆ ಎಂಬುದರ ಬಗ್ಗೆ ಮಾಹಿತಿ ಹೊರಬಿದ್ದಿದೆ. ESPNcricinfo…

Read More

ಅಡ್ಡ ಬಂದ ನಾಗರ ಹಾವು: ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್ – Kannada News

ಚಿಕ್ಕಮಗಳೂರು, ಜೂ.11: ರಸ್ತೆಗೆ ಏಕಾಏಕಿ ಅಡ್ಡ ಬಂದ ನಾಗರ ಹಾವನ್ನು ತಪ್ಪಿಸಲು ಹೋದ ಬೈಕ್ ಸವಾರನ ಎಡವಟ್ಟಿನಿಂದಾಗಿ, ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಸರಣಿ ಅಪಘಾತ ನಡೆದಿರುವ ವಿಲಕ್ಷಣ ಘಟನೆ ಚಿಕ್ಕಮಗಳೂರಿನ ಅಜ್ಜಂಪುರ ತಾಲೂಕಿನಲ್ಲಿ ನಡೆದಿದೆ. ಅಪಘಾತದ ರಭಸಕ್ಕೆ ಕೆಎಸ್‌ಆರ್‌ಟಿಸಿ ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ತೋಟಕ್ಕೆ ನುಗ್ಗಿದ್ದು, ಅದೃಷ್ಟವಶಾತ್ ಭಾರಿ ಪ್ರಾಣಾಪಾಯವೊಂದು ಕೂದಲೆಳೆತದಲ್ಲಿ ತಪ್ಪಿದೆ. ಬೈಕ್ ಸವಾರರಿಬ್ಬರು ನಾರಾಯಣಪುರ ಗೇಟ್ ರಸ್ತೆಯಲ್ಲಿ ಚಲಿಸುತ್ತಿದ್ದಾಗ ಬೃಹತ್ ಗಾತ್ರದ ನಾಗರ ಹಾವೊಂದು ಏಕಾಏಕಿ ರಸ್ತೆಗೆ ಅಡ್ಡ…

Read More

ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ

ಸಿನಿಮಾಗಳಲ್ಲಿ (Cinema) ಆಕ್ಷನ್ ಸಾಮಾನ್ಯ. ಹೀರೋ ನಿಂತು ಸ್ಟೈಲ್ ಆಗಿ ಕೈ ಬೀಸಿದರೆ ವಿಲನ್​​ಗಳು ಮಾರು ದೂರ ಹೋಗಿ ಬೀಳುತ್ತಾರೆ, ಅಭಿಮಾನಿಗಳು ಚಪ್ಪಾಳೆ ಹೊಡೆಯುತ್ತಾರೆ. ಇಲ್ಲಿ ಹೀರೋಗೆ ಹೆಚ್ಚು ಕಷ್ಟವಿಲ್ಲ, ಅವನ ಶ್ರಮವೂ ಏನೂ ಇಲ್ಲ. ಆದರೆ ಹಾಗೆ ಹಾರಿ ಬೀಳುವ ಫೈಟರ್​​ಗಳದ್ದು ಎಷ್ಟು ಕಷ್ಟದ ಮತ್ತು ಎಷ್ಟು ರಿಸ್ಕಿ ಕೆಲಸ ಗೊತ್ತೆ? ಇಲ್ಲೊಂದು ವಿಡಿಯೋ ಇದೆ ನೋಡಿ, ನಟಿಯೊಬ್ಬರು ಹಾರಿ ಬೀಳುವ ದೃಶ್ಯವಿದು, ಸಾಕಷ್ಟು ಸೆಕ್ಯುರಿಟಿ ತೆಗೆದುಕೊಳ್ಳಲಾಗಿದೆ, ಆದರೂ ಹಾಗೆ ಹಾರಿ ಬೀಳುವುದು ಎಷ್ಟು ಅಪಾಯಕಾರಿ…

Read More

ಭಾರತ U19 ತಂಡಕ್ಕೆ ಆಯ್ಕೆಯಾದ ರಾಹುಲ್ ದ್ರಾವಿಡ್ ಪುತ್ರ – Kannada News

ಈ ವರ್ಷದ ಆರಂಭದಲ್ಲಿ ಆಯುಷ್ ಮ್ಹಾತ್ರೆ ನಾಯಕತ್ವದಲ್ಲಿ ಭಾರತ ಅಂಡರ್-19 ತಂಡವು (India U19 Squad 2026) ಅಂಡರ್-19 ವಿಶ್ವಕಪ್ ಗೆದ್ದಿತು. ವೈಭವ್ ಸೂರ್ಯವಂಶಿ, ವಿಹಾನ್ ಮಲ್ಹೋತ್ರಾ ಮತ್ತು ಅಭಿಗ್ಯಾನ್ ಕುಂಡು ಅವರಂತಹ ಯುವ ಪ್ರತಿಭೆಗಳು ತಂಡವನ್ನು ಚಾಂಪಿಯನ್ ಮಾಡುವಲ್ಲಿ ಶ್ರಮಿಸಿದ್ದವು. ಇದೀಗ ಭಾರತ ಅಂಡರ್ 19 ತಂಡ ಶ್ರೀಲಂಕಾ ಪ್ರವಾಸಕ್ಕೆ ಸಿದ್ಧವಾಗಿದೆ. ಈ ಪ್ರವಾಸದಲ್ಲಿ ಭಾರತ ಯುವ ಪಡೆ ಮೂರು ಪಂದ್ಯಗಳ ಏಕದಿನ ಸರಣಿ ಮತ್ತು ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. ಈ ಪ್ರವಾಸಕ್ಕೆ…

Read More