Headlines

ಮನ್‌ ಕಿ ಬಾತ್‌ನಲ್ಲಿ ಕನ್ನಡ ಡಿಂಡಿಮ: ದುಬೈನಲ್ಲಿ ಕನ್ನಡಾಭಿಮಾನಕ್ಕೆ ಮೋದಿ ಶ್ಲಾಘನೆ – Kannada News | Pride in their language: PM Modi lauds Kannada Pathshala in Dubai at Mann ki baat

ನವದೆಹಲಿ, (ಡಿಸೆಂಬರ್ 28): ಮನ್‌ ಕಿ ಬಾತ್‌ನಲ್ಲಿ ಕನ್ನಡ (Kannada) ಭಾಷೆ ಬಗ್ಗೆ ಪ್ರಧಾನಿ ಮೋದಿ (PM Modi) ಮಾತನಾಡಿದ್ದಾರೆ. ದುಬೈ ಕನ್ನಡಿಗರ ಕನ್ನಡ ಭಾಷಾ ಪ್ರೇಮದ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ತಮ್ಮ 129 ನೇ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ ನಲ್ಲಿ (Mann Ki Baat) ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ದುಬೈನಲ್ಲಿ ಬಹಳ ವರ್ಷಗಳಿಂದ ಕನ್ನಡಿಗರು ವಾಸವಿದ್ದಾರೆ. ದುಬೈ ಕನ್ನಡಿಗರು ತಮ್ಮಲ್ಲಿ ತಾವೇ ಒಂದು ಪ್ರಶ್ನೆ ಕೇಳಿಕೊಂಡ್ರು. ನಮ್ಮ ಮಕ್ಕಳು ಟೆಕ್‌ವರ್ಲ್ಡ್‌ನಲ್ಲಿ ಪ್ರಗತಿ ಹೊಂದುತ್ತಿದ್ದಾರೆ….

Read More

SSLC ಫಲಿತಾಂಶ ಸುಧಾರಣೆ ಮಾಡುವ ಶಿಕ್ಷಕರಿಗೆ ಬಂಪರ್ ಗಿಫ್ಟ್ ಘೋಷಿಸಿದ ಸರ್ಕಾರ – Kannada News | Karnataka Education Department Plan thousand rupees Gift for Teachers Who achieve 75 Percent result in SSLC exams

ಬೆಂಗಳೂರು, ಡಿಸೆಂಬರ್ 27): ಈಗಾಗಲೇ ಸರ್ಕಾರ  ಶಿಕ್ಷಕರನ್ನ (Teachers)  ಸಮೀಕ್ಷೆಗೆ ಬಳಕೆ ಮಾಡಿ ಶಾಲೆಗಳಿಗೆ ರಜೆ ನೀಡಿ ಮಕ್ಕಳ ಕಲಿಕಾ ದಿನದ ಅವಧಿ ಕಡಿಮೆಯಾಗುವಂತೆ ಮಾಡಿದೆ. ಈ ನಡುವೆ. ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರನ್ನ BLO ಕೆಲಸಕ್ಕೆ ಬಳಕೆ ಮಾಡಲಾಗುತ್ತಿದೆ. ಸಿಎಂ ಸಿದ್ದರಾಮಯ್ಯ, ಈ ವರ್ಷ ಎಸ್​​ಎಸ್​ಎಲ್​​ಸಿ​ ಪರೀಕ್ಷೆಯಲ್ಲಿ (SSLC Exams) ​  75% ಫಲಿತಾಶಂಶ ಸಾಧಿಸುವ ಗುರಿ ನೀಡಿದ್ದಾರೆ. ಈ ಹಿನ್ನಲೆ SSLC ಫಲಿತಾಂಶ ಸುಧಾರಣೆಗೆ ಶಿಕ್ಷಣ ಇಲಾಖೆ ಹೊಸ ಪ್ಲಾನ್ ಮಾಡಿದ್ದು, ಫಲಿತಾಂಶ…

Read More

ಟ್ರಂಪ್​ಗೆ ಒಂದಲ್ಲಾ ಎಂಟು ನೊಬೆಲ್ ಪುರಸ್ಕಾರಗಳು ಬೇಕಿತ್ತಂತೆ, ಅಮೆರಿಕ ಅಧ್ಯಕ್ಷ ಹೇಳಿದ್ದೇನು? – Kannada News | Trump’s Nobel Prize Claim: Why He Believes He Deserves Eight Awards

ಡೊನಾಲ್ಡ್​ ಟ್ರಂಪ್ Image Credit source: The Financial Express ವಾಷಿಂಗ್ಟನ್, ಜನವರಿ 21: ಕಳೆದ ವರ್ಷ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಪಡೆಯದಿದ್ದಕ್ಕಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಮತ್ತೊಮ್ಮೆ ತೀವ್ರ ನಿರಾಶೆಯನ್ನು ವ್ಯಕ್ತಪಡಿಸಿದ್ದಾರೆ. ಎಂಟು ಯುದ್ಧಗಳನ್ನು ತಡೆಗಟ್ಟುವ ಮೂಲಕ ಲಕ್ಷಾಂತರ ಜೀವಗಳನ್ನು ಉಳಿಸಿದ್ದೇನೆ ಎಂದು ಅವರು ಹೇಳಿಕೊಂಡಿದ್ದಾರೆ. ಆದ್ದರಿಂದ ಅವರು ಪ್ರತಿ ಯುದ್ಧಕ್ಕೆ ಒಂದರಂತೆ ಒಟ್ಟು ಎಂಟು ನೊಬೆಲ್ ಪುರಸ್ಕಾರಗಳನ್ನು ಪಡೆಯಬೇಕಾಗಿತ್ತು. ನಾರ್ವೆ ಸರ್ಕಾರ ಉದ್ದೇಶಪೂರ್ವಕವಾಗಿ ತಮಗೆ ಪ್ರಶಸ್ತಿಯನ್ನು ನೀಡಿಲ್ಲ ಎಂದು ಟ್ರಂಪ್ ಆರೋಪಿಸಿದ್ದಾರೆ….

Read More

ವೈಭವ್, ಜಾರ್ಜ್​ ಸ್ಫೋಟಕ ಶತಕ; ಆಫ್ರಿಕಾಗೆ ಬೃಹತ್ ಗುರಿ ನೀಡಿದ ಯಂಗ್ ಇಂಡಿಯಾ – Kannada News | Youth ODI: India U19 Dominates SA with 392 Runs; Vaibhav, Aaron Century Stars

ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ ಯೂತ್ ಏಕದಿನ ಸರಣಿಯ ಮೂರನೇ ಪಂದ್ಯದಲ್ಲಿ ಟೀಂ ಇಂಡಿಯಾ ರನ್​ಗಳ ಬೃಹತ್ ಮೊತ್ತ ಕಲೆಹಾಕಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಮೊದಲು ಬೌಲಿಂಗ್ ಆಯ್ದುಕೊಂಡಿತು. ಹೀಗಾಗಿ ಮೊದಲು ಬ್ಯಾಟಿಂಗ್‌ ಮಾಡಿದ ಭಾರತ ಯುವ ತಂಡ ನಿಗದಿತ 50 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 392 ರನ್​ಗಳ ಬೃಹತ್ ಮೊತ್ತ ಕಲೆಹಾಕಿದೆ. ಈ ಮೂಲಕ ಆಫ್ರಿಕಾ ಗೆಲುವಿಗೆ 393 ರನ್​ಗಳ ಟಾರ್ಗೆಟ್ ನೀಡಿದೆ. ಟೀಂ ಇಂಡಿಯಾ ಪರ ಆರಂಭಿಕರಿಬ್ಬರು ಶತಕದ ಇನ್ನಿಂಗ್ಸ್…

Read More

PBKS vs LSG IPL 2026 Live Score: ಪಂಜಾಬ್ ಬ್ಯಾಟಿಂಗ್ ಆರಂಭ

ಎರಡನೇ ಡಬಲ್ ಹೆಡರ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿವೆ. ಪಂಜಾಬ್ ಕಿಂಗ್ಸ್ ತಂಡವು ತಮ್ಮ ಐದು ಪಂದ್ಯಗಳಲ್ಲಿ ನಾಲ್ಕರಲ್ಲಿ ಗೆದ್ದಿದ್ದು, ಒಂದು ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಪಂಜಾಬ್ ತಂಡವು ಒಂಬತ್ತು ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಲಕ್ನೋ ಸೂಪರ್ ಜೈಂಟ್ಸ್ ಎಂಟನೇ ಸ್ಥಾನದಲ್ಲಿದೆ. Source link

Read More

Hardik Pandya: ಅವರನ್ನ ಬಾಯಿ ಬಿಟ್ಕೊಂಡು ನೋಡುತ್ತಿರುತ್ತಾರೆ..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19 ರಲ್ಲಿ ಮುಂಬೈ ಇಂಡಿಯನ್ಸ್ ತಂಡ ಶುಭಾರಂಭ ಮಾಡಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 20 ಓವರ್​ಗಳಲ್ಲಿ 220 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ಪರ ರೋಹಿತ್ ಶರ್ಮಾ (78) ಹಾಗೂ ರಯಾನ್ ರಿಕೆಲ್ಟನ್ (81) ಸ್ಫೋಟಕ ಅರ್ಧಶತಕ ಬಾರಿಸಿದರು. ಈ ಹಾಫ್ ಸೆಂಚುರಿಗಳ ನೆರವಿನೊಂದಿಗೆ ಮುಂಬೈ ಇಂಡಿಯನ್ಸ್ ತಂಡವು 19.1 ಓವರ್​ಗಳಲ್ಲಿ…

Read More

ಲಕ್ಕುಂಡಿ ನಿಧಿ ಪ್ರಕರಣಕ್ಕೆ ಟ್ವಿಸ್ಟ್​​: ರಿತ್ತಿ ಕುಟುಂಬದಿಂದ ಹೊಸ ಡಿಮ್ಯಾಂಡ್​​

ಗದಗ, ಮಾರ್ಚ್​ 12: ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಮನೆಗಾಗಿ ಅಡಿಪಾಯ ತೆಗೆಯುವಾಗ ಸುಮಾರು 470 ಗ್ರಾಂ ಚಿನ್ನಾಭರಣಗಳು ಪತ್ತೆಯಾಗಿದ್ದವು. ಸಿಕ್ಕ ನಿಧಿಯನ್ನು ಪ್ರಜ್ವಲ್ ರಿತ್ತಿ ಕುಟುಂಬ ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿತ್ತು. ಆ ಬಳಿಕ ಬಹಳ ಬೆಳವಣಿಗೆಗಳು ನಡೆದಿದ್ದವು. ಈ ನಡುವೆ ಪ್ರಕರಣಕ್ಕೆ ಹೊಸ ಟ್ವಿಸ್ಟ್​​ ಸಿಕ್ಕಿದೆ. ಅಂದು ಸಿಕ್ಕಿದ್ದ ಬಂಗಾರದ ಬೆಲೆ ಇಂದಿಗೆ ಸುಮಾರು 80 ಲಕ್ಷ ರೂಪಾಯಿಗಳಾಗಿದ್ದು, ಆ್ಯಂಟಿಕ್​​ ಮೌಲ್ಯ ಸುಮಾರು 8 ಕೋಟಿ ಎಂದು ತಜ್ಞರು ಹೇಳಿದ್ದಾರೆ. ಈ ಬೆನ್ನಲ್ಲೇ ಪ್ರಜ್ವಲ್ ರಿತ್ತಿ‌ ಕುಟುಂಬ…

Read More

‘ಟಾಕ್ಸಿಕ್’ ಟೀಸರ್​​ನಲ್ಲಿ ತಪ್ಪು: ವೀಕ್ಷಕರ ದಾರಿ ತಪ್ಪಿಸಲಾಗಿದೆಯೇ? – Kannada News | Toxic movie teaser scene is not scientifically possible what is the debate

‘ಟಾಕ್ಸಿಕ್’ (Toxic) ಸಿನಿಮಾದ ಟೀಸರ್ ಪ್ರಸ್ತುತ ಸಾಮಾಜಿಕ ಜಾಲತಾಣದಲ್ಲಿ ಬಹುವಾಗಿ ಚರ್ಚೆಯಲ್ಲಿರುವ ವಿಷಯ. ಜನವರಿ 08 ರಂದು ಬಿಡುಗಡೆ ಆಗಿರುವ ಟೀಸರ್ ಈಗಾಗಲೆ 300 ಮಿಲಿಯನ್​​ಗೂ ಹೆಚ್ಚು ಬಾರಿ ವೀಕ್ಷಣೆಗೆ ಒಳಪಟ್ಟಿದೆ. ಟೀಸರ್​​ನಲ್ಲಿರುವ ಆಕ್ಷನ್ ಜೊತೆಗೆ ಕಾರಿನ ಒಳಗೆ ನಡೆಯುತ್ತಿರುವ ದೃಶ್ಯದ ಬಗ್ಗೆಯೂ ಜೋರಾಗಿ ಚರ್ಚೆ ನಡೆದಿದೆ. ಕಾರಿನ ಒಳಗೆ ಯಶ್ ಪಾತ್ರ ಲೈಂಗಿಕ್ ಕ್ರಿಯೆಯಲ್ಲಿ ತೊಡಗಿರುತ್ತದೆ. ಆ ಕ್ರಿಯೆಯ ಉತ್ಪತ್ತಿಯಾಗುವ ಶಕ್ತಿಯಿಂದ ಡೆಟೊನೇಟರ್ ಆನ್ ಆಗಿ ವಿಲನ್​​ಗಳಿದ್ದ ಕಡೆ ಬಾಂಬ್ ಬ್ಲಾಸ್ಟ್ ಆಗುವಂತೆ ತೋರಿಸಲಾಗಿದೆ. ಆದರೆ…

Read More

Video: ನೋ ಕಿಡ್ಸ್, ಡಬಲ್ ಇನ್ಕಮ್; ಬೆಂಗಳೂರಿನಲ್ಲಿ ನೆಲೆಸಿರುವ ಈ ದಂಪತಿಯ ತಿಂಗಳ ಖರ್ಚು ಎಷ್ಟು ಗೊತ್ತಾ?

ಬೆಂಗಳೂರು, ಏಪ್ರಿಲ್‌ 10: ಇಂದಿನ ದುಬಾರಿ ದುನಿಯಾದಲ್ಲಿ ಎಷ್ಟು ದುಡಿದ್ರೂ ಕಡಿಮೆನೇ. ಈ ಬೆಂಗಳೂರಿನಲ್ಲಿ (Bengaluru) ತಿಂಗಳಿಗೆ ಲಕ್ಷ ಲಕ್ಷ ರೂ ದುಡಿಯುತ್ತಿದ್ರೂ ಖರ್ಚು ವೆಚ್ಚಗಳಿಗೆ ಲಗಾಮು ಹಾಕದೇ ಇದ್ರೆ ಉಳಿತಾಯ ಮಾಡೋದು ಅಷ್ಟು ಸುಲಭವಲ್ಲ. ಡ್ಯುಯಲ್ ಇನ್‌ಕಮ್ ಹಾಗೂ ಮಕ್ಕಳಿಲ್ಲದ (DINK) ದಂಪತಿ ಬೆಂಗಳೂರಿನಲ್ಲಿ ತಮ್ಮ ತಿಂಗಳ ಖರ್ಚು ವೆಚ್ಚದ ಬಗ್ಗೆ ಹಂಚಿಕೊಂಡು, ಮಾಸಿಕ ಖರ್ಚು 81,600 ರೂ ಆಗುತ್ತದಂತೆ ಎಂದು ತಿಳಿಸಿದ್ದಾರೆ. ದಂಪತಿಯ ತಿಂಗಳ ಖರ್ಚು ವೆಚ್ಚದ ವಿಡಿಯೋ ವೈರಲ್ ಆಗಿದ್ದು ನೆಟ್ಟಿಗರನ್ನು ಹುಬ್ಬೇರಿಸುವಂತೆ…

Read More

Karnataka Air Quality Today: ಬೆಂಗಳೂರಿನಲ್ಲಿ ಗಾಳಿಯ ಮಟ್ಟ ಕಳಪೆ​​​​​, ಈ ಜಿಲ್ಲೆಗಳಿಗೆ ಗುಡ್​​​ ನ್ಯೂಸ್ – Kannada News | Bengaluru AQI Surges: Air Quality Alert and Health Tips for Karnataka Cities

ಬೆಂಗಳೂರು, ಫೆ.5: ಬೆಂಗಳೂರು ಹಾಗೂ ರಾಜ್ಯದ ಇತರ ಭಾಗದಲ್ಲಿ ಇಂದು ಬಿಸಿಯ ತಾಪಾಮಾನ ಇದ್ದು, ಇಂದು ಗಾಳಿಯ ಮಟ್ಟದಲ್ಲೂ ಸುಧಾರಣೆ ಕಾಣಲಿದೆ ಎಂದು ತಜ್ಞರು ಹೇಳಿದ್ದಾರೆ. ಇಂದಿನ ವರದಿಯ ಪ್ರಕಾರ, ಕರ್ನಾಟಕದ ಪ್ರಮುಖ ನಗರಗಳ ವಾಯು ಗುಣಮಟ್ಟದ ಸೂಚ್ಯಂಕ ಹೇಗಿದೆ ಎಂಬುದನ್ನು ಇಲ್ಲಿ ತಿಳಿಸಲಾಗಿದೆ. ಬೆಂಗಳೂರಿನಲ್ಲಿ ಇಂದು ವಾಯು ಮಾಲಿನ್ಯದ ಮಟ್ಟ ಸ್ವಲ್ಪ ಹೆಚ್ಚಾಗಿದೆ. ವಿಶೇಷವಾಗಿ ಸಿಲ್ಕ್ ಬೋರ್ಡ್, ಪೀಣ್ಯ, ಮತ್ತು ವೈಟ್‌ಫೀಲ್ಡ್ ಭಾಗಗಳಲ್ಲಿ ನಿರ್ಮಾಣ ಕಾರ್ಯಗಳು ಮತ್ತು ವಾಹನ ಸಂಚಾರದಿಂದಾಗಿ AQI ಮಟ್ಟ 140 ದಾಟಿದೆ….

Read More