ನೀವೇ ಎಂಎಲ್​​ಸಿ ಅಂತ ಗ್ಯಾರಂಟಿ ಏನು? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ – Kannada News | What proof Your MLC? toll plaza staff Stops BJP MLC keshav prasad Car One hour at Vijayapura

ವಿಜಯಪುರ, (ಡಿಸೆಂಬರ್ 21): ನೀವು ಎಂಎಲ್​​ಸಿ ಎನ್ನುವುದನ್ನು ಏನು ಗ್ಯಾರಂಟಿ ಎಂದು ಬಿಜೆಪಿ ವಿಧಾನಪರಿಷತ್ ಸದಸ್ಯ ಕೇಶವ ಪ್ರಸಾದ್ (BJP MLC keshav prasad) ಅವರನ್ನು ಟೋಲ್ ಸಿಬ್ಬಂದಿ ಪ್ರಶ್ನಿಸಿದ್ದು, ಬರೋಬ್ಬರಿ 1 ಗಂಟೆಗಳ ಕಾಲ ತಡೆ ನಿಲ್ಲಿಸಿದ್ದಾನೆ. ವಿಜಯಪುರ (Vijayapura) ಹೊರವಲಯದಲ್ಲಿರುವ ಟೋಲ್ ನಲ್ಲಿ ಈ ಘಟನೆ ನಡೆದಿದೆ. ನಾಳೆ‌ ಕೆಡಿಪಿ ಸಭೆ ಹಿನ್ನೆಲೆಯಲ್ಲಿ ಕೇಶವಪ್ರಸಾದ್ ಅವರು ಇಂದು (ಡಿಸೆಂಬರ್ 21) ವಿಜಯಪುರಕ್ಕೆ ಹೊರಟ್ಟಿದ್ದರು. ಮಾರ್ಗಮಧ್ಯೆ ಟೋಲ್ ಸಿಬ್ಬಂದಿ ಕಾರು ಬಿಡದೇ ನಿಲ್ಲಿಸಿದ್ದಾನೆ. ನೀವು ಎಂಎಲ್​​ಸಿ…

Read More

Bengaluru Air Quality: ಉಡುಪಿ, ಮಂಗಳೂರು ಸೇರಿ ರಾಜ್ಯದ ಹಲವೆಡೆ ವಾಯು ಗುಣಮಟ್ಟ ಕುಸಿತ

ಬೆಂಗಳೂರು, ಮಾರ್ಚ್​ 10: ಈ ನಡುವೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ವಾಯು ಗುಣಮಟ್ಟ (Bengaluru Air Quality) ಕುಸಿತ ಕಂಡಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ನಗರಗಳ ಗಾಳಿಯ ಕಳಪೆ ಗುಣಮಟ್ಟ, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬೆಂಗಳೂರು, ಕಲಬುರ್ಗಿ, ಬಳ್ಳಾರಿ ಸೇರಿದಂತೆ ಹಲವೆಡೆ ಇಂದು ವಾಯು ಗುಣಮಟ್ಟ 150 ದಾಟಿದೆ. ರಾಜ್ಯದೆಲ್ಲೆಡೆ ಬಿಸಿಲಿನ ಬೇಗೆ ಹೆಚ್ಚಾಗಿದ್ದು ಈ ತಿಂಗಳು ಪೂರ್ತಿ ಇದೇ ವಾತಾವರಣ ಇರಲಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ…

Read More

ಇನ್ಮುಂದೆ ಮಹಿಳೆಯರು ಸ್ಮಾರ್ಟ್​ಫೋನ್ ಬಳಸುವಂತಿಲ್ಲ, ಕೀಪ್ಯಾಡ್ ಫೋನ್​ಗಳೇ ಗತಿ

ಜೈಪುರ, ಡಿಸೆಂಬರ್ 24: ಇತ್ತೀಚಿನ ದಿನಗಳಲ್ಲಿ ಸ್ಮಾರ್ಟ್​ಫೋನ್(Smartphone) ಬಳಕೆ ಹೆಚ್ಚಾಗಿದೆ. ಮನೆಯಲ್ಲಿ ಪೋಷಕರು ಹೆಚ್ಚೆತ್ತು ಮೊಬೈಲ್​ಗಳನ್ನು ಬಳಕೆ ಮಾಡುವುದನ್ನು ನೋಡಿ ಮಕ್ಕಳು ಕೂಡ ಅದೇ ಪರಿಪಾಠ ಬೆಳೆಸಿಕೊಳ್ಳುತ್ತಾರೆ. ಅದು ಅವರ ದೃಷ್ಟಿ ಮೇಲೂ ಪರಿಣಾಮ ಬೀರುತ್ತದೆ. ಮಕ್ಕಳ ಜತೆ ಮನೆಯಲ್ಲಿ ಹೆಚ್ಚು ಹೊತ್ತು ತಂದೆಗಿಂತ ತಾಯಿಯೇ ಇರುತ್ತಾರೆ. ಹಾಗಾಗಿ ಇನ್ನುಮುಂದೆ ಹೆಣ್ಣುಮಕ್ಕಳು ಸ್ಮಾರ್ಟ್​ ಫೋನ್ ಬಳಸುವಂತಿಲ್ಲ ಬದಲಾಗಿ ಕೀ ಪ್ಯಾಡ್ ಬಳಸುವಂತೆ ಸೂಚನೆ ನೀಡಲಾಗಿದೆ. ಇದು ದೇಶಾದ್ಯಂತ ತಮದ ನಿಯಮವಲ್ಲ ಬದಲಾಗಿ, ರಾಜಸ್ಥಾನದ ಪಂಚಾಯತ್ ಈ ನಿರ್ಧಾರ…

Read More

ತೈಲಸಮೃದ್ಧ ವೆನಿಜುವೆಲಾ ಮೇಲೆ ಅಮೆರಿಕ ದಾಳಿ; ಭಾರತಕ್ಕೆ ಎಷ್ಟು ನಷ್ಟ? – Kannada News | Venezuela crisis, Know the impact on India and its economy

ನವದೆಹಲಿ, ಜನವರಿ 4: ಅಪಾರ ತೈಲ ಸಂಪತ್ತಿರುವ ವೆನಿಜುವೆಲಾ (Venezuela) ಮೇಲೆ ಅಮೆರಿಕ ದಾಳಿ ಮಾಡಿ ಅಲ್ಲಿನ ಅಧ್ಯಕ್ಷರು ಹಾಗೂ ಪತ್ನಿಯನ್ನು ಬಂಧಿಸಲಾಗಿದೆ. ಆ ದೇಶದಲ್ಲಿ ಮುಂದಿನ ದಿನಗಳಲ್ಲಿ ಆಡಳಿತ ಹೇಗೆ ಇರುತ್ತೋ, ಯಾರ ನಾಯಕತ್ವ ಇರಲಿದೆ ಎಂಬುದು ಗೊತ್ತಿಲ್ಲ. ಇದೇ ವೇಳೆ ಹಲವು ದಶಕಗಳಿಂದ ಆ ದೇಶದ ಜೊತೆ ಭಾರತದ ವ್ಯಾಪಾರ ಸಂಬಂಧ ಇದೆ. ಹೀಗಾಗಿ, ವೆನಿಜುವೆಲಾ ಬಿಕ್ಕಟ್ಟು ಭಾರತದ ಮೇಲೆ ಎಷ್ಟು ಪರಿಣಾಮ ಬೀರಬಹುದು ಎನ್ನುವ ಪ್ರಶ್ನೆ ಸಹಜ. ಜಾಗತಿಕ ಚಿಂತನಾ ವೇದಿಕೆಯಾದ ಗ್ಲೋಬಲ್…

Read More

Sunetra Pawar: ಡಿಸಿಎಂ ಆಗಿ ಅಧಿಕಾರ ವಹಿಸಿಕೊಂಡ ಬಳಿಕ ಸುನೇತ್ರಾ ಪವಾರ್ ಮೊದಲ ಭಾವುಕ ಪೋಸ್ಟ್​ – Kannada News | Sunetra Pawar Takes Office as Maharashtra Deputy CM, Shares Emotional First Post

ಪುಣೆ, ಫೆಬ್ರವರಿ 01: ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್(Ajit Pawar)  ಮೃತಪಟ್ಟ ಬಳಿಕ ಅವರ ಹುದ್ದೆಯನ್ನು ಅಜಿತ್ ಪತ್ನಿ ಸುನೇತ್ರಾ ಪವಾರ್ ವಹಿಸಿಕೊಂಡಿದ್ದಾರೆ. ಈಗ ಹುದ್ದೆ ಅಲಂಕರಿಸಿದ ಬಳಿಕ ಮೊದಲ ಪೋಸ್ಟ್ ಮಾಡಿದ್ದಾರೆ. ರಾಜಭವನದ ಲೋಕ ಭವನದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಿತು. ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ, ಸುನೇತ್ರಾ ಪವಾರ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಗೌರವಾನ್ವಿತ ಅಜಿತ್ ಪವಾರ್ ತಮ್ಮ ಜೀವನದುದ್ದಕ್ಕೂ ರೈತರು, ಕಾರ್ಮಿಕರು, ಮಹಿಳೆಯರು, ಯುವಕರು ಮತ್ತು…

Read More

ಪ್ರವಾಸಿಗರ ಮೇಲೆ ಎರಗಲು ಯತ್ನಿಸಿದ ಹುಲಿ, ಇಲ್ಲಿದೆ ಭಯಾನಕ ವಿಡಿಯೋ

ಶಿವಮೊಗ್ಗ, (ಏಪ್ರಿಲ್ 12): ಹುಲಿ (Tiger) ಪ್ರವಾಸಿಗರ (Tourists) ಮೇಲೆ ಎರಗಲು ಯತ್ನಿಸಿದ ವಿಡಿಯೋವೊಂದು ವೈರಲ್ ಆಗಿದೆ. ಘರ್ಜಿಸುತ್ತಲೇ ಪ್ರವಾಸಿಗರ ಬಳಿಕ ಬಂದ ಹುಲಿ, ಏಕಾಏಕಿ ಜಾಲರಿ ಮೇಲೆ ಜಿಗಿದು ದಾಳಿಗೆ ಯತ್ನಿಸಿದೆ. ಇದರಿಂದ ಪ್ರವಾಸಿಗರು ಒಂದು ಕ್ಷಣ ಗಾಬರಿಗೊಂಡು ಚೀರಿದ್ದಾರೆ. ಶಿವಮೊಗ್ಗದ (Shivamogga) ಹುಲಿ ಮತ್ತು ಸಿಂಹಧಾಮದಲ್ಲಿ ಈ ಘಟನೆ ನಡೆದಿದ್ದು, ಸದ್ಯ ಈ ವಿಡಿಯೋ ವೈರಲ್ ಆಗುತ್ತಿದೆ.  ಅಕಸ್ಮಾತ್ ಕೈ ಬೆರಳು ಏನಾದರೂ ಇಟ್ಟಿದ್ದರೆ ಅನಾಹುತ ಆಗಿರೋದು. ಕರ್ನಾಟಕದ ಇನ್ನಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ…

Read More

ಬಂಗಾಳ ಚುನಾವಣೆಗೆ ಬಿಜೆಪಿ ‘ಮಹಾ’ ಪ್ರಣಾಳಿಕೆ: ಮಹಿಳೆಯರಿಗೆ 3,000 ರೂ. ಮಾಸಾಶನ, 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ

ಕೋಲ್ಕತ್ತಾ, ಏಪ್ರಿಲ್ 10: ಪಶ್ಚಿಮ ಬಂಗಾಳ(West Bengal) ವಿಧಾನಸಭಾ ಚುನಾವಣಾ ಕಣ ಈಗ ರಂಗೇರಿದೆ. ಮಮತಾ ಬ್ಯಾನರ್ಜಿ ಅವರ ಭದ್ರಕೋಟೆಯನ್ನು ಭೇದಿಸಲು ಬಿಜೆಪಿ ತನ್ನೆಲ್ಲಾ ಶಕ್ತಿಯನ್ನು ಬಳಸುತ್ತಿದ್ದು, ಭರಪೂರ ಭರವಸೆಗಳ ‘ಸಂಕಲ್ಪ ಪತ್ರ’ವನ್ನು ಮತದಾರರ ಮುಂದಿಟ್ಟಿದೆ. ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಬಿಜೆಪಿಯ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು. ಸಂಕಲ್ಪ ಪತ್ರ ಎಂದು ಕರೆಯಲಾದ ಈ ಪ್ರಣಾಳಿಕೆಯು…

Read More

ವೇದಿಕೆ ಮೇಲೆ ಅಶ್ಲೀಲ ಹಾಡು: ನಾಯಕನ ವಿರುದ್ಧ ಕೇಸು ದಾಖಲು – Kannada News | Hero Chandrahas Barabar Premistha song controversy police case

ಸಿನಿಮಾ (Cinema) ನಾಯಕರುಗಳು ಸಿನಿಮಾಗಳಲ್ಲಿ ಹಾಗೂ ನಿಜ ಜೀವನದಲ್ಲಿ ‘ನಾಯಕ’ರಾಗಿ ಉಳಿದಿಲ್ಲ. ನಾಯಕರೆಂದರೆ ರೌಡಿಗಳು, ಕತ್ತರಿಸುವವರು, ಕೊಲ್ಲವವರು ಆಗಿದ್ದಾರೆ. ನಿಜ ಜೀವನದಲ್ಲಿಯೂ ಕೆಲ ನಾಯಕ ನಟರು ಅದೇ ರೀತಿಯ ರೌಡಿ, ದುಷ್ಟ ವರ್ತನೆಗಳನ್ನು ತೋರುತ್ತಾರೆ. ಇಂಥಹಾ ‘ದುಷ್ಟ ನಾಯಕ’ರ ಪಟ್ಟಿಗೆ ಹೊಸ ಸೇರ್ಪಡೆ ಚಂದ್ರಹಾಸ್. ತೆಲುಗಿನ ಈ ಹೊಸ ಹೀರೋ, ವೇದಿಕೆ ಮೇಲೆ ಅಸಭ್ಯವಾದ ಹಾಡು ಹಾಡಿದ್ದಲ್ಲದೆ, ಪ್ರಶ್ನೆ ಮಾಡಿದವರಿಗೆ ಬೆದರಿಕೆ ಸಹ ಹಾಕಿದ್ದಾರೆ. ಆಟಿಟ್ಯೂಡ್ ಸ್ಟಾರ್ ಎಂದು ಅಡ್ಡ ಹೆಸರಿಟ್ಟುಕೊಂಡಿರುವ ಚಂದ್ರಹಾಸ್, ಹಿರಿಯ ನಟ ಇಟಿವಿ…

Read More

ಕೋಮುದ್ವೇಷದ ಭಾಷಣ: ಕಲ್ಲಡ್ಕ ಪ್ರಭಾಕರ್​​​ ಭಟ್ ಮೇಲೆ ಮತ್ತೆ ಎಫ್​​ಐಆರ್ ದಾಖಲು – Kannada News | RSS Leader Kalladka Bhat Booked Over Provocative Speech; BNS Charges in Puttur

ಮಂಗಳೂರು, ಜ.22: ಆರ್​​​​ಎಸ್​​ಎಸ್​​ ಮುಖಂಡ ಕಲ್ಲಡ್ಕ ಪ್ರಭಾಕರ್​​​ ಭಟ್​​ (Kalladka Prabhakar Bhat) ವಿರುದ್ಧ ಪತ್ತೆ ಎಫ್​​ಐಆರ್​​ ದಾಖಲಾಗಿದೆ. ಪ್ರಚೋದನಾಕಾರಿ ಭಾಷಣ ಆರೋಪದಡಿ ಪುತ್ತೂರಿನಲ್ಲಿ ಕೇಸ್ ದಾಖಲು ಮಾಡಲಾಗಿದೆ. ಪುತ್ತೂರಿನ ಖಾಸಗಿ ಕಾಲೇಜು ಕಾರ್ಯಕ್ರಮದಲ್ಲಿ ಕೋಮುದ್ವೇಷದ ಭಾಷಣ ಮಾಡಿದ್ದಾರೆ ಎಂದು ಹೇಳಲಾಗಿದೆ. ಈ ಕಾರಣಕ್ಕೆ ಅವರ ಮೇಲೆ ದೂರು ದಾಖಲಿಸಲಾಗಿದೆ. ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ಹಾಗೂ ಹಿಂಸೆಗೆ ಪ್ರಚೋದನೆ ನೀಡಿದ ಆರೋಪದಡಿ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಿದೆ ಎಂದು ಹೇಳಲಾಗಿದೆ. ಪುತ್ತೂರು ನಿವಾಸಿ ರಾಮಚಂದ್ರ ಕೆ….

Read More

Hanuman Photo Vastu: ಮನೆಯಲ್ಲಿ ತಪ್ಪಿಯೂ ಈ ಕೋಣೆಯಲ್ಲಿ ಹನುಮಂತನ ಫೋಟೋ ಇಡಬೇಡಿ – Kannada News | Hanuman Photo Vastu: Best Placement and Forms for Home Peace and Prosperity

ಸಾಕಷ್ಟು ಜನರು ತಮ್ಮ ಮನೆಗಳಲ್ಲಿ ಹನುಮಂತನ ಫೋಟೋವನ್ನು ಇಟ್ಟುಕೊಂಡು ಪ್ರತಿ ಮಂಗಳವಾರ ಅಥವಾ ಶನಿವಾರ ಪೂಜಿಸುತ್ತಾರೆ. ಆದಾಗ್ಯೂ, ಹನುಮಂತನ ಹಲವು ರೂಪಗಳಿವೆ. ಉಗ್ರ ರೂಪ, ಪರ್ವತವನ್ನು ಎತ್ತುವವನು, ಐದು ಮುಖಗಳನ್ನು ಹೊಂದಿರುವವನು, ರಾಮನ ಮೇಲಿನ ಭಕ್ತಿ, ಗದೆಯನ್ನು ಹಿಡಿದಿರುವುದು, ಲಂಕೆಯನ್ನು ಸುಡುವುದು ಮತ್ತು ಬಾಲ ಹನುಮಂತ ಸೇರಿದಂತೆ ಹನುಮನ ಹಲವು ರೂಪಗಳಿವೆ. ವಾಸ್ತು ಶಾಸ್ತ್ರದ ಪ್ರಕಾರ, ಮನೆಯೊಳಗೆ ಹನುಮಂತನು ಸಂಜೀವಿನಿ ಪರ್ವತವನ್ನು ಎತ್ತುತ್ತಿರುವ ಫೋಟೋ ಇರುವುದು ಒಳ್ಳೆಯದು. ಇದು ಶಕ್ತಿ ಮತ್ತು ಆತ್ಮವಿಶ್ವಾಸವನ್ನು ಸಂಕೇತಿಸುತ್ತದೆ. ಯಾವುದೇ ಸಂದರ್ಭದಲ್ಲಿ…

Read More