National Voters Day 2026: ಮತದಾನದ ಮೂಲಕ ಸಮರ್ಥ ನಾಯಕನನ್ನು ಆರಿಸುವ ಜವಾಬ್ದಾರಿ ದೇಶದ ಪ್ರಜೆಗಳ ಮೇಲಿದೆ – Kannada News | National Voters Day 2026: Know the history and significance of National Voters Day

ರಾಷ್ಟ್ರೀಯ ಮತದಾರರ ದಿನImage Credit source: Pinterest ಪ್ರಜಾಪ್ರಭುತ್ವದ ನಿಜವಾದ ಶಕ್ತಿ ಮತಪೆಟ್ಟಿಗೆಯಲ್ಲಿದೆ. ನಾಗರಿಕನು ಹಾಕುವಂತರ ಒಂದು ಮತದಿಂದ (Vote) ದೇಶದ ಭವಿಷ್ಯ ನಿರ್ಧಾರವಾಗುತ್ತದೆ. ಮತದಾನ ಸಂವಿಧಾನ ನಾಗರಿಕರಿಗೆ ನೀಡಿರುವ ಅತ್ಯಮೂಲ್ಯ ಹಕ್ಕಾಗಿದ್ದು, ಈ ಹಕ್ಕನ್ನು ಚಲಾಯಿಸುವ ಮೂಲಕ ದೇಶಕ್ಕೆ ಸಮರ್ಥ ನಾಯಕನನ್ನು ಆಯ್ಕೆ ಮಾಡುವ ಜವಾಬ್ದಾರಿ ನಮ್ಮ ಮೇಲಿದೆ. ಹಾಗಾಗಿ ಮತದಾನ ಪ್ರಾಮುಖ್ಯತೆ ಹಾಗೂ ಮತದಾನವೆಂಬ ಅತ್ಯಮೂಲ್ಯ ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ಜನರಿಗೆ ಜಾಗೃತಿ ಮೂಡಿಸಲು ಭಾರತದಲ್ಲಿ ಪ್ರತಿವರ್ಷ ಗಣರಾಜ್ಯೋತ್ಸವದ ಮುನ್ನಾ ದಿನದಂದು ಅಂದರೆ ಜನವರಿ…

Read More

ಪಂಚಮಸಾಲಿ ಪೀಠ ಸಂಘರ್ಷ: ಮೂವರು ಟ್ರಸ್ಟಿಗಳ ಉಚ್ಚಾಟನೆ; ಸೋಮನಗೌಡ ಸ್ಫೋಟಕ ಹೇಳಿಕೆ – Kannada News | Harihara Panchamasali Gurupeeth conflict: three Trustees Expelled

ದಾವಣಗೆರೆ, ಏಪ್ರಿಲ್​ 26: ಪಂಚಮಸಾಲಿ ಗುರುಪೀಠ ಟ್ರಸ್ಟ್‌ನ ಪ್ರಧಾನ ಧರ್ಮದರ್ಶಿ ಬಿ.ಸಿ. ಉಮಾಪತಿ, ಧರ್ಮದರ್ಶಿ ಚಂದ್ರಶೇಖರ್ ಪೂಜಾರ್ ಮತ್ತು ಕಾರ್ಯದರ್ಶಿ ಜ್ಯೋತಿ ಪ್ರಕಾಶ್ ಅವರನ್ನು ಟ್ರಸ್ಟ್‌ನಿಂದ ಉಚ್ಚಾಟನೆ ಮಾಡಲಾಗಿದೆ. ಲೆಕ್ಕಪತ್ರ ನೀಡುವಂತೆ ಸಾರ್ವಜನಿಕ ಮತ್ತು ಸಂಘದ ವತಿಯಿಂದ ನಿರಂತರವಾಗಿ ಕೇಳಲಾಗಿದ್ದರೂ ಸಹ, ಅವರು ಸ್ಪಂದಿಸದ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ. ಏಪ್ರಿಲ್ 13ರಿಂದ ಈ ಮೂವರು ಟ್ರಸ್ಟಿಗಳಿಗೆ ಯಾವುದೇ ಹಣಕಾಸು ವ್ಯವಹಾರ ಅಥವಾ ನಿರ್ಧಾರ ಕೈಗೊಳ್ಳುವ ಅಧಿಕಾರ ಇರುವುದಿಲ್ಲ ಎಂದು ಪಂಚಮಸಾಲಿ ರಾಜ್ಯ ಸಂಘದ ಅಧ್ಯಕ್ಷ ಸೋಮನಗೌಡ…

Read More

ಡಿಕೆ ಶಿವಕುಮಾರ್ ಸಂಪುಟ ಸೇರಲು ಆಕಾಂಕ್ಷಿಗಳ ಭರ್ಜರಿ ಲಾಬಿ, ದೆಹಲಿ ದಂಡಯಾತ್ರೆ: ಸ್ಪೀಕರ್ ಆಗಲು ನಾಯಕರ ಹಿಂದೇಟು

ಬೆಂಗಳೂರು, ಜೂನ್ 2: ರಾಜ್ಯದಲ್ಲಿ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ (DK Shivakumar) ಅಧಿಕಾರದ ಚುಕ್ಕಾಣಿ ಹಿಡಿಯಲು ಸಜ್ಜಾಗುತ್ತಿದ್ದಂತೆಯೇ, ಇತ್ತ ಸಚಿವ ಸಂಪುಟ ಸೇರಲು ಆಕಾಂಕ್ಷಿ ಶಾಸಕರ ಭರ್ಜರಿ ಲಾಬಿ ಮತ್ತು ಕಸರತ್ತು ಶುರುವಾಗಿದೆ. ಸಚಿವ ಸ್ಥಾನ ಗಿಟ್ಟಿಸಿಕೊಳ್ಳಲು ಕಾಂಗ್ರೆಸ್ (Congress) ಶಾಸಕರು ಹಾಗೂ ಎಂಎಲ್‌ಸಿಗಳು ದೆಹಲಿಗೆ ದಂಡಯಾತ್ರೆ ನಡೆಸುತ್ತಿದ್ದು, ಹೈಕಮಾಂಡ್ ನಾಯಕರ ಕದ ತಟ್ಟುತ್ತಿದ್ದಾರೆ. ಪ್ರಾದೇಶಿಕ ಮತ್ತು ಸಮುದಾಯವಾರು ಲೆಕ್ಕಾಚಾರಗಳ ನಡುವೆ ಸಚಿವ ಸಂಪುಟ ರಚನೆ ಹೈಕಮಾಂಡ್‌ಗೆ ಕಬ್ಬಿಣದ ಕಡಲೆಯಾಗಿ ಮಾರ್ಣಪಟ್ಟಿದೆ. ಮತ್ತೊಂದೆಡೆ ಸಿದ್ದರಾಮಯ್ಯ ಹಾಗೂ…

Read More

IAS Vandana Meena: ಕೋಚಿಂಗ್ ಸೆಂಟರ್ ಮುಖವೇ ನೋಡದೇ, ಕೇವಲ ಯೂಟ್ಯೂಬ್ ನೋಡಿ ಓದಿದ ಹಳ್ಳಿ ಹುಡುಗಿ ಇಂದು IAS ಆಫೀಸರ್!

ಹಳ್ಳಿ ಹುಡುಗಿ ಇಂದು IAS ಆಫೀಸರ್Image Credit source: Instagram/ias_vandanameen ದೇಶದ ಲಕ್ಷಾಂತರ ಯುವ ಜನತೆ ‘ಯುಪಿಎಸ್‌ಸಿ’ (UPSC) ಪರೀಕ್ಷೆಯಲ್ಲಿ ಉತ್ತೀರ್ಣರಾಗಿ IAS ಅಥವಾ IPS ಅಧಿಕಾರಿಗಳಾಗಬೇಕೆಂದು ಕನಸು ಕಾಣುತ್ತಾರೆ. ಆದರೆ, ಈ ಪರೀಕ್ಷೆಯು ದೇಶದಲ್ಲೇ ಅತ್ಯಂತ ಕಠಿಣ ಎನ್ನುವುದರಲ್ಲಿ ಯಾವುದೇ ಸಂಶಯವಿಲ್ಲ. ಅತ್ಯಂತ ದುಬಾರಿ ಕೋಚಿಂಗ್ ಸೆಂಟರ್‌ಗಳು, ದೊಡ್ಡ ದೊಡ್ಡ ಇನ್‌ಸ್ಟಿಟ್ಯೂಟ್‌ಗಳಿಗೆ ಹೋದರೆ ಮಾತ್ರ ಯುಪಿಎಸ್‌ಸಿ ಪಾಸ್ ಆಗಲು ಸಾಧ್ಯ ಎಂದು ಹೇಳಲಾಗುತ್ತದೆ. ಆದರೆ, ಯಾವುದೇ ಕೋಚಿಂಗ್ ಇಲ್ಲದೆ, ಕೇವಲ ಸ್ವಯಂ ಅಧ್ಯಯನ (Self Study)…

Read More

Video: ಟ್ರಕ್​ಗಳ ನಡುವೆ ಅಪಘಾತ, ಹೊತ್ತಿಕೊಂಡ ಬೆಂಕಿ, ಚಾಲಕ ಸಜೀವದಹನ – Kannada News | Driver Killed After Vehicle Catches Fire on National Highway in Andhra Pradesh

ಕಾಕಿನಾಡ, ಜನವರಿ 29: ಆಂಧ್ರಪ್ರದೇಶದ ಕಾಕಿನಾಡದಲ್ಲಿ ಎರಡು ಟ್ರಕ್​ಗಳ ನಡುವೆ ಡಿಕ್ಕಿ ಸಂಭವಿಸಿ ಬೆಂಕಿ ಹೊತ್ತಿಕೊಂಡಿದ್ದು, ಚಾಲಕ ಸಜೀವದಹನವಾಗಿದ್ದಾರೆ. ಕತಿಪುಡಿ ಪ್ರದೇಶದಲ್ಲಿ ನಡೆದ ಆಘಾತಕಾರಿ ಘಟನೆಯು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹೆಚ್ಚು ವಾಹನಗಳು ಓಡಾಡುವ ಹೆದ್ದಾರಿ, ಪಕ್ಕದ ರಸ್ತೆಯಿಂದ ಟ್ರಕ್​ ಒಂದು ಯೂಟರ್ನ್​ ತೆಗೆದುಕೊಳ್ಳುವಾಗ ಈ ಅಪಘಾತ ಸಂಭವಿಸಿದೆ. ಎರಡೂ ವಾಹನಗಳು ಡಿಕ್ಕಿ ಹೊಡೆದ ತಕ್ಷಣ ಬೆಂಕಿ ಹೊತ್ತಿಕೊಂಡಿತ್ತು. ಬೆಂಕಿ ಹರಡುವ ಮೊದಲೇ ಓರ್ವ ಚಾಲಕ ಸುರಕ್ಷಿತವಾಗಿ ಹೊರಬರುವಲ್ಲಿ ಯಶಸ್ವಿಯಾದರು. ಆದರೆ ಮತ್ತೊಂದು ಟ್ರಕ್​ನಲ್ಲಿದ್ದ ಚಾಲಕನಿಗೆ ಅದು ಸಾಧ್ಯವಾಗಲಿಲ್ಲ….

Read More

ಬೆಂಗಳೂರಿನಲ್ಲಿ ಉಗ್ರ ಚಟುವಟಿಕೆ ಪ್ರಕರಣದಲ್ಲಿ ಬೇಕಾಗಿದ್ದ ಉಗ್ರ ಜುನೈದ್ ಸುಳಿವು ನೀಡಿದವರಿಗೆ 5 ಲಕ್ಷ ರೂ. ಬಹುಮಾನ: ಎನ್ಐಎ ಘೋಷಣೆ – Kannada News | NIA Announces Rs 5 Lakh Reward for Information on LeT Operative Junaid Ahmed Wanted in Bengaluru Terror Case

ಉಗ್ರ ಜುನೈದ್ ಸುಳಿವು ನೀಡಿದವರಿಗೆ 5 ಲಕ್ಷ ರೂ. ಬಹುಮಾನ: ಎನ್ಐಎ ಘೋಷಣೆImage Credit source: TV9 Network ಬೆಂಗಳೂರು, ಫೆಬ್ರವರಿ 21: ಲಷ್ಕರ್ ಎ ತೊಯ್ಬಾ (LeT) ಉಗ್ರ ಜುನೈದ್ ಅಹ್ಮದ್ ಬಗ್ಗೆ ಮಾಹಿತಿ ನೀಡಿದವರಿಗೆ 5 ಲಕ್ಷ ರೂಪಾಯಿ ನಗದು ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ದಳ (NIA) ಘೋಷಿಸಿದೆ. 33 ವರ್ಷ ವಯಸ್ಸಿನ ಉಗ್ರ ಜುನೈದ್ ಅಹ್ಮದ್ ಘೋಷಿತ ಅಪರಾಧಿಯಾಗಿದ್ದು, ಶಸ್ತ್ರಾಸ್ತ್ರ, ಮದ್ದುಗುಂಡುಗಳು ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಂಡ ಪ್ರಕರಣದಲ್ಲಿ ಎನ್​ಐಎಗೆ ಬೇಕಾಗಿದ್ದಾನೆ. ಜುಲೈ…

Read More

ಹರ್ ಘರ್ ಜಲ್ ಯೋಜನೆ ಹಳ್ಳ ಹಿಡಿಸಿದ ಅಧಿಕಾರಿಗಳು: ಕಾಮಗಾರಿ ಮುಗಿಸಿ 5 ವರ್ಷವಾದ್ರೂ ಬಾರದ ನೀರು – Kannada News | Haveri’s Har Ghar Jal Failure: Neshvi Villagers Lack Water Despite 50 Lakh Scheme

ಹಾವೇರಿ, ಫೆಬ್ರವರಿ 16: ಗ್ರಾಮೀಣ ಭಾಗದ ಊರುಗಳಲ್ಲಿ ಮನೆ ಮನೆಗೆ ಕುಡಿಯುವ ನೀರು (water) ಕೊಡುವ ಉದ್ದೇಶದಿಂದ ಹರ್ ಘರ್ ಜಲ್ ಯೋಜನೆಯನ್ನ (Har Ghar Jal project) ಜಾರಿಗೆ ತಂದಿದೆ. ಆದರೆ ಕೋಟ್ಯಂತರ ರೂ ವೆಚ್ಚದಲ್ಲಿ ಮಾಡಿದ ಯೋಜನೆ ಸದ್ಯ ಹಳ್ಳ ಹಿಡಿದು ಹೋಗಿದೆ. ಕಾಮಗಾರಿ ಮಾಡಿ ಐದು ವರ್ಷ ಕಳೆದರೂ ಮನೆಗೆ ನೀರು ಬರುತ್ತಿಲ್ಲ. ಸಾರ್ವಜನಿಕ ನಳದಲ್ಲಿ ನೀರು ಹಿಡಿಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲ್ಲೂಕಿನ ನೆಶ್ವಿ ಗ್ರಾಮದಲ್ಲಿ ಸುಮಾರು 50…

Read More

ಸ್ಪೀಕರ್ ಖಾದರ್ ಗುಡುಗಿದ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ! ಇಲಾಖಾವಾರು ಎಷ್ಟು ಉತ್ತರ ನೀಡಲಾಯ್ತು? ಇಲ್ಲಿದೆ ವರದಿ

ಬೆಂಗಳೂರು, ಮಾರ್ಚ್ 17: ಶಾಸಕರ ಪ್ರಶ್ನೆಗಳಿಗೆ ಉತ್ತರಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ಧ ಕರ್ನಾಟಕ (Karnataka) ವಿಧಾನಸಭೆ ಸ್ಪೀಕರ್ ಯುಟಿ ಖಾದರ್ (UT Khader) ಅಸಮಾಧಾನಗೊಂಡು ಕಲಾಪ ಮುಂದೂಡಿದ ಘಟನೆಗೆ ಈಗ ತಾರ್ಕಿಕ ಅಂತ್ಯ ಸಿಗುವ ಲಕ್ಷಣಗಳು ಕಾಣುತ್ತಿವೆ. ಸ್ಪೀಕರ್ ಖಡಕ್ ಎಚ್ಚರಿಕೆಯ ಬೆನ್ನಲ್ಲೇ ಸರ್ಕಾರ ಎಚ್ಚೆತ್ತುಕೊಂಡಿದ್ದು, ಇಲಾಖಾವಾರು ಲಿಖಿತ ಉತ್ತರಗಳನ್ನು ಸಲ್ಲಿಸಲು ಆರಂಭಿಸಿದೆ. ಈ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ ಖಾದರ್, ಪರವಾಗಿಲ್ಲ ಈಗ ಸ್ವಲ್ಪ ಸುಧಾರಿಸಿದಂತೆ ಕಾಣುತ್ತಿದೆ ಎಂದಿದ್ದಾರೆ. ಮಂಗಳವಾರದ ಕಲಾಪದಲ್ಲಿ ಇಲಾಖಾವಾರು ಉತ್ತರಗಳ ಅಂಕಿ-ಅಂಶಗಳನ್ನು ಪ್ರಸ್ತಾಪಿಸಿದ…

Read More

ದೇಹದಲ್ಲಿರುವ ಮಚ್ಚೆಗಳಲ್ಲಿ ಈ ಬದಲಾವಣೆ ಆದ್ರೆ ನಿರ್ಲಕ್ಷ್ಯ ಮಾಡಬೇಡಿ – Kannada News | New Moles: Check Causes & Risks

ದೇಹದಲ್ಲಿ ಮಚ್ಚೆಗಳು ಹೆಚ್ಚಾಗಲು ಕಾರಣImage Credit source: Getty Images ದೇಹದ ಮೇಲೆ ಹುಟ್ಟುಮಚ್ಚೆಗಳು (Moles) ಇರುವುದು ಸಾಮಾನ್ಯ. ಕೆಲವರಿಗೆ ಅವು ಸೌಂದರ್ಯದ ಪ್ರತಿಕವಾಗಿರಬಹುದು, ಇನ್ನು ಕೆಲವರಿಗೆ ಅಸಹ್ಯ ಎನಿಸಿರಬಹುದು. ಆದರೆ ಹೊಸ ಮಚ್ಚೆಗಳು ಇದ್ದಕ್ಕಿದ್ದಂತೆ ಕಾಣಿಸಿಕೊಂಡಾಗ ಅಥವಾ ಹುಟ್ಟಿನಿಂದ ಬಂದ ಮಚ್ಛೆಗಳು ಗಾತ್ರದಲ್ಲಿ ದೊಡ್ಡದಾದಾಗ ಭಯವಾಗುತ್ತದೆ. ಇದು ಆರೋಗ್ಯ ಸಮಸ್ಯೆಯ ಸಂಕೇತವಾಗಿರಬಹುದೇ ಎಂದು ಆಶ್ಚರ್ಯವಾಗುತ್ತದೆ. ಆದರೆ ಮಚ್ಚೆಗಳು ಬೆಳೆಯುವುದಕ್ಕೆ ಕಾರಣವೇನು, ಯಾವ ಸಮಯದಲ್ಲಿ ವೈದ್ಯರ ಸಂಪರ್ಕ ಮಾಡಬೇಕು ಎಂದು ಎಂದಾದರೂ ಯೋಚಿಸಿದ್ದೀರಾ… ಕೆಲವೊಮ್ಮೆ ಚಿಕ್ಕ ಮಚ್ಚೆಗಳಿಂದ…

Read More

ಡಬಲ್ ಎಲಿಮಿನೇಷನ್​​: ಮನೆ ಮಂದಿಗೆ ಶಾಕ್ ಕೊಟ್ಟ ಬಿಗ್​​ಬಾಸ್ – Kannada News | Bigg Boss Kannada 12: This week there will be double elimination

ಬಿಗ್​​ಬಾಸ್​​ನಲ್ಲಿ (Bigg Boss) ಈ ವಾರ ಫ್ಯಾಮಿಲಿ ವಾರವಾಗಿತ್ತು. ಸ್ಪರ್ಧಿಗಳು ಕುಟುಂಬ ಸದಸ್ಯರೊಡನೆ ಮಜವಾಗಿ ಸಮಯ ಕಳೆದರು. ಆದರೆ ವಾರಾಂತ್ಯದಲ್ಲಿ ಬಿಗ್​​ಬಾಸ್, ಸ್ಪರ್ಧಿಗಳಿಗೆ ಸಖತ್ ಶಾಕ್ ನೀಡಿದ್ದಾರೆ. ಈ ವಾರ ಮನೆಯಿಂದ ಒಬ್ಬರಲ್ಲ ಬದಲಿಗೆ ಇಬ್ಬರು ಹೊರಗೆ ಹೋಗಲಿದ್ದಾರೆ. ಬಿಗ್​​ಬಾಸ್ ಮನೆಗೆ ಈ ವಾರ ಕೆಲವು ಸೆಲೆಬ್ರಿಟಿಗಳು ಬಂದಿದ್ದಾರೆ, ನಿರ್ದೇಶಕ ಪ್ರೇಮ್ ಸೇರಿದಂತೆ ಇನ್ನೂ ಕೆಲವರು ಬಿಗ್​​ಬಾಸ್ ಮನೆಗೆ ಬಂದಿದ್ದು, ಸ್ಪರ್ಧಿಗಳು ಸಹ ಸಖತ್ ಎಂಜಾಯ್ ಮಾಡಿದ್ದಾರೆ. ಆದರೆ ಎಲ್ಲದರ ಅಂತ್ಯದಲ್ಲಿ ಡಬಲ್ ಎಲಿಮಿನೇಷನ್ ಎಂಬುದು ಮನೆ…

Read More