Headlines

ತೆಲುಗಿಗೆ ಹೊರಟ ಕಿರಣ್​ ರಾಜ್, ನಮ್ರತಾ, ಭವ್ಯಾ

‘ಕರ್ಣ’ ಧಾರಾವಾಹಿ ಜೀ ಕನ್ನಡದಲ್ಲಿ ಪ್ರಸಾರ ಕಂಡು ಗಮನ ಸೆಳೆದಿದೆ. ಈಗ ಈ ಧಾರಾವಾಹಿ ತೆಲುಗಿಗೆ ಡಬ್ ಆಗಿದೆ. ಜೀ ತೆಲುಗಿನಲ್ಲಿ ಸೀರಿಯಲ್ ಪ್ರಸಾರ ಕೂಡ ಆರಂಭಿಸಿದೆ. ಇದು ಅಭಿಮಾನಿಗಳಿಗೆ ಖುಷಿ ನೀಡಿದೆ. ಕಿರಣ್ ರಾಜ್, ನಮ್ರತಾ ಗೌಡ ಹಾಗೂ ಭವ್ಯಾ ಗೌಡ ಇನ್ನು ತೆಲುಗು ವೀಕ್ಷಕರಿಗೂ ಪರಿಚಯಗೊಳ್ಳಲಿದ್ದಾರೆ. ಕನ್ನಡದಲ್ಲಿ ಧಾರಾವಾಹಿ ನಂಬರ್ 1 ಸ್ಥಾನದಲ್ಲಿದೆ. ಇನ್ನು ಪರಭಾಷೆಯ ಜನರು ಇದನ್ನು ಹೇಗೆ ಸ್ವಾಗತಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ….

Read More

ದೀರ್ಘಾವಧಿ ಸಿಎಂ: ದೇವರಾಜ ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು – Kannada News | Siddaramaiah Reacts about Breaks Devaraj urs record of karnatakas long term chief minister

ಮೈಸೂರು, (ಜನವರಿ 05): ಕರ್ನಾಟಕದ ದೀರ್ಘಾವಧಿ ಸಿಎಂ ಎಂಬ ಹೆಗ್ಗಳಿಕೆಗೆ ಸಿದ್ದರಾಮಯ್ಯ (Siddaramaiah) ಅವರು ಪಾತ್ರರಾಗಲು ಕೇವಲ ಒಂದೇ ದಿನ ಬಾಕಿ ಇದ್ದು, ದೇವರಾಜ ಅರಸು ಅವರ ದಾಖಲೆಯನ್ನು ನಾಳೆ (ಜನವರಿ 06) ಮುರಿಯಲಿದ್ದಾರೆ. 7 ವರ್ಷ 239 ದಿನಗಳ ಕಾಲ ಡಿ. ದೇವರಾಜ ಅರಸು (D Devaraj urs )ಕರ್ನಾಟಕದ ಸಿಎಂ‌ ಆಗಿದ್ದ‌ರು. ಇದೀಗ ಈ ದಾಖಲೆಯನ್ನು ನಾಳೆ ಸಿದ್ದರಾಮಯ್ಯ ಮುರಿಯಲಿದ್ದಾರೆ. ಇನ್ನು ಈ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯ ಇಂದು (ಜನವರಿ 05) ಮಾಧ್ಯಮಗಳಿಗೆ…

Read More

ಫೋಕ್ಸೋ ಕೇಸ್ ದಾಖಲಾಗುತ್ತಿದ್ದಂತೆಯೇ ನಾಪತ್ತೆಯಾಗಿದ್ದ ಮಲ್ಲಿಕಾರ್ಜುನ ಮುತ್ಯಾ ಪ್ರತ್ಯಕ್ಷ – Kannada News | Pocso Case: Yadagir Self styled godman mallikarjun mutya found In Police Station for interrogation

ಯಾದಗಿರಿ, (ಮಾರ್ಚ್ 05): ಬಾಲಕಿಯ ಜೊತೆ ಅನುಚಿತ ವರ್ತನೆ ಸಂಬಂಧ ಫೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆಯೇ ನಾಪತ್ತೆಯಾಗಿದ್ದ ಯಾದಗಿರಿಯ ಮಹಲ್ ರೋಜಾ ಮಠದ ಮಲ್ಲಿಕಾರ್ಜುನ ಮುತ್ಯಾ ಪ್ರತ್ಯಕ್ಷರಾಗಿದ್ದಾರೆ. ಫೆಬ್ರವರಿ 25ರಿಂದ ಕಾಣೆಯಾಗಿದ್ದ ಮಲ್ಲಿಕಾರ್ಜುನ ಮುತ್ಯಾ ನಿನ್ನೆ (ಮಾರ್ಚ್ 04) ರಾತ್ರಿ ಶಹಾಪುರ ಸರ್ಕಲ್ ಇನ್ಸ್ಪೆಕ್ಟರ್ ಕಚೇರಿಗೆ ಹಾಜರಾಗಿದ್ದು, ಈ ವೇಳೆ ಪೊಲೀಸರು ವಿಚಾರಣೆ ನಡಸಿ ಇಂದು(ಮಾರ್ಚ್ 05) ಮಧ್ಯಾಹ್ನ 3 ಗಂಟೆಗೆ ಬರುವಂತೆ ಕಳುಹಿಸಿಕೊಟ್ಟಿದ್ದಾರೆ. ಅದರಂತೆ ಇನ್ನೇನು ಕೆಲವೇ ಕ್ಷಣಗಳಲ್ಲಿ ಮುತ್ಯಾ ಮತ್ತೆ ವಿಚಾರಣೆಗೆ ಹಾಜರಾಗಲಿದ್ದಾರೆ. Source link

Read More

ಅವಳಿ ಮಕ್ಕಳಿಗೆ ದೇವರ ಹೆಸರಿಟ್ಟ ರಾಮ್ ಚರಣ್-ಉಪಾಸನಾ ದಂಪತಿ – Kannada News | Ram Charan’s Twins Named Shivaram and Anveera Devi: Meaning Revealed

ರಾಮ್ ಚರಣ್ (Ram Charan) ಹಾಗೂ ಉಪಾಸನಾ ದಂಪತಿ ಇತ್ತೀಚೆಗೆ ಅವಳಿ ಮಕ್ಕಳಿಗೆ ಪಾಲಕರಾಗಿದ್ದಾರೆ. ಈ ಮೊದಲು ಹುಟ್ಟಿದ ಮಗಳಿಗೆ ಕ್ಲಿನ್​ಕಾರ ಎಂದು ಹೆಸರು ಇಟ್ಟಿದ್ದರು. ಈ ಬಾರಿ ಅವಳಿ ಮಕ್ಕಳಿಗೂ ಇವರು ಭಿನ್ನ ಹೆಸರನ್ನೇ ಆಯ್ಕೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ. ಅವರು ಮಕ್ಕಳಿಗೆ ದೇವರ ಹೆಸರನ್ನೇ ಇಟ್ಟಿದ್ದಾರೆ ಎಂಬುದು ವಿಶೇಷ. ರಾಮ್ ಚರಣ್ ಅವರು ಅವಳಿ ಮಕ್ಕಳಿಗೆ ಹೆಸರನ್ನು ಇಡಲು ಖ್ಯಾತ ಜ್ಯೋತಿಷಿ ಬಳಿ ತೆರಳಿದ್ದರು ಎನ್ನಲಾಗಿದೆ. ಮಕ್ಕಳಿಗೆ ಯಾವ…

Read More

ರೆಡ್ಡಿಗಳ ಸಂಘರ್ಷಕ್ಕೆ ಗಣಿ ನಾಡು ಉದ್ವಿಗ್ನ, ಕಾಂಗ್ರೆಸ್ ಕಾರ್ಯಕರ್ತ ಸಾವು: ಅಸಲಿಗೆ ಬಳ್ಳಾರಿಯಲ್ಲಿ ಆಗಿದ್ದೇನು? ಇಲ್ಲಿದೆ ವಿವರ – Kannada News | Ballari Clash: Congress Worker Killed in Violent Banner Dispute Between Bharat Reddy and Janardhana Reddy Supporters

ಬಳ್ಳಾರಿಯ ಅವಂಬಾವಿಯಲ್ಲಿ ಬಿಗಿ ಬಂದೋಬಸ್ತ್ ಬಳ್ಳಾರಿ, ಜನವರಿ 2: ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ (Congress) ಕಾರ್ಯಕರ್ತ ಗುಂಡೇಟಿಗೆ ಬಲಿಯಾದ ದಾರುಣ ಘಟನೆ ಬಳ್ಳಾರಿಯಲ್ಲಿ (Ballari) ಶಾಸಕ ಜನಾರ್ದನ ರೆಡ್ಡಿ (Janardhana Reddy) ಮನೆ ಎದುರು ನಡೆದಿದೆ. ಜನವರಿ 3ರಂದು ವಾಲ್ಮೀಕಿ ಪುತ್ತಳಿ ಅನಾವರಣ ಕಾರ್ಯಕ್ರಮದ ಹಿನ್ನೆಲೆ ಬಳ್ಳಾರಿ ನಗರದಾದ್ಯಂತ ಬ್ಯಾನರ್‌ಗಳನ್ನು ಅಳವಡಿಸಲಾಗುತ್ತಿದೆ. ಅದೇ ರೀತಿ, ಅವಂಬಾವಿಯ ಜನಾರ್ದನ ರೆಡ್ಡಿ ಅವರ ನಿವಾಸದೆದುರು ಬ್ಯಾನರ್ ಅಳವಡಿಸುವುದನ್ನು ಅವರ ಬೆಂಬಲಿಗರು ವಿರೋಧಿಸಿದ್ದಾರೆ. ಈ…

Read More

Video: ಅಸ್ಸಾಂನಲ್ಲಿ ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ, 8 ಗಂಟೆಯಲ್ಲಿ ಈಗ 5 ಗಂಟೆಗಳಲ್ಲಿ ಪ್ರಯಾಣಿಸಬಹುದು

ಅಸ್ಸಾಂ, ಮಾರ್ಚ್​ 14: ಅಸ್ಸಾಂನ ಸಿಲ್ಚಾರ್‌ನಲ್ಲಿ ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್ ಯೋಜನೆಗೆ ನರೇಂದ್ರ ಮೋದಿ ಅವರು ಶಿಲಾನ್ಯಾಸ ನೆರವೇರಿಸಿದ್ದಾರೆ.ಇದು ಈಶಾನ್ಯ ಭಾರತದ ಮೊದಲ ಪ್ರವೇಶ-ನಿಯಂತ್ರಿತ, ಹಸಿರು ಮೈದಾನ, ನಾಲ್ಕು ಪಥ, ಹೈ-ಸ್ಪೀಡ್ ಕಾರಿಡಾರ್ ಆಗಲಿದೆ. ಸರಿಸುಮಾರು 166 ಕಿಲೋಮೀಟರ್ ಉದ್ದದ ಈ ಯೋಜನೆಯನ್ನು ಸುಮಾರು 22,860 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು. ಈ ಕಾರಿಡಾರ್ ಮೇಘಾಲಯ ಮತ್ತು ಅಸ್ಸಾಂ ನಡುವಿನ ಸಂಪರ್ಕವನ್ನು ಸುಧಾರಿಸುತ್ತದೆ. ಈ ಯೋಜನೆ ಪೂರ್ಣಗೊಂಡ ನಂತರ, ಗುವಾಹಟಿ ಮತ್ತು ಸಿಲ್ಚಾರ್ ನಡುವಿನ ಅಂತರವನ್ನು ಕಡಿಮೆ ಮಾಡುತ್ತದೆ,…

Read More

ಲೋಕಾಯುಕ್ತ ಭರ್ಜರಿ ಬೇಟೆ: ಮೀನುಗಾರಿಕೆ ಇಲಾಖೆ ಅಧಿಕಾರಿ ಮನೆಯಲ್ಲಿ ಸೈಟು, ಚಿನ್ನದ ರಾಶಿ! ಬೊಲೆರೋ ಗಾಡಿಯಲ್ಲೂ ರಹಸ್ಯ ಕಡತಗಳು!

ಬಳ್ಳಾರಿ, ಏಪ್ರಿಲ್ 8: ಗಣಿನಾಡು ಬಳ್ಳಾರಿಯಲ್ಲಿ (Ballari) ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ (Lokayukta Raid)  ಮುಂದುವರಿದಿದೆ. ಏಪ್ರಿಲ್ 7ರ ಮಂಗಳವಾರ ಬೆಳ್ಳಂಬೆಳಿಗ್ಗೆ ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕ ಶಿವಣ್ಣ ಅವರ ಮನೆ ಮತ್ತು ಕಚೇರಿಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿರುವ ಅಕ್ರಮದ ಜಾಲವನ್ನು ಬಯಲಿಗೆಳೆದಿದ್ದಾರೆ. ಶಿವಣ್ಣ ಕಳೆದ ಹತ್ತು ವರ್ಷಗಳಿಂದ ಒಂದೇ ಕಡೆಯಲ್ಲಿ ಕೆಲಸ ಮಾಡುತ್ತಿದ್ದು, ಅವರ ವಿರುದ್ಧ ಹತ್ತಕ್ಕೂ ಹೆಚ್ಚು ಭ್ರಷ್ಟಾಚಾರದ ದೂರುಗಳು ಲೋಕಾಯುಕ್ತಕ್ಕೆ ಸಲ್ಲಿಕೆಯಾಗಿದ್ದವು. ಬಳ್ಳಾರಿ…

Read More

Pariksha Pe Charcha 2026: ಈ ಬಾರಿಯ ‘ಪರೀಕ್ಷಾ ಪೆ ಚರ್ಚಾ’ ಕಾರ್ಯಕ್ರಮ ಹೊಸ ಮೈಲಿಗಲ್ಲು, 6.76 ಕೋಟಿ ಜನ ಭಾಗಿ – Kannada News | Ariksha Pe Charcha: PM Modi’s Program Transforms Student Stress Management and Life Skills

ದೆಹಲಿ, ಜ.27: ಪ್ರಧಾನಿ ನರೇಂದ್ರ ಮೋದಿಯವರು ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರೊಂದಿಗೆ ಸಂವಹನ ನಡೆಸುವ ಜನಪ್ರಿಯ ಕಾರ್ಯಕ್ರಮ ‘ಪರೀಕ್ಷಾ ಪೆ ಚರ್ಚಾ’ (Pariksha Pe Charcha ) 2026′ ರ 9ನೇ ಆವೃತ್ತಿಯು ಅತ್ಯಂತ ಯಶಸ್ವಿಯಾಗಿ ನಡೆದಿದೆ. ನವದೆಹಲಿಯ ಭಾರತ್ ಮಂಟಪಂನಲ್ಲಿ ನಡೆಯಿತು. ಪ್ರಧಾನಿ ನರೇಂದ್ರ ಮೋದಿ ಅವರು ಕೊಯಮತ್ತೂರು (ತಮಿಳುನಾಡು), ರಾಯ್‌ಪುರ (ಛತ್ತೀಸ್‌ಗಢ), ದೇವ್ ಮೋಗ್ರಾ (ಗುಜರಾತ್) ಮತ್ತು ಗುವಾಹಟಿ (ಅಸ್ಸಾಂ) ವಿದ್ಯಾರ್ಥಿಗಳೊಂದಿಗೆ ನೇರವಾಗಿ ಸಂವಾದ ನಡೆಸಿದ್ದಾರೆ. ಪರೀಕ್ಷಾ ಪೆ ಚರ್ಚಾ’ ಕಾರ್ಯಕ್ರಮವು 2026ರಲ್ಲಿ ಒಂದು…

Read More

ಬದಲಾಯ್ತು ಗಿಲ್ಲಿ ಮನಸ್ಸು; ಅಶ್ವಿನಿಗೆ ಮುದುಕಿ, ನೀನು, ತಾನು ಎಂದಿದ್ದಕ್ಕೆ ಕ್ಷಮೆ – Kannada News | Gilli Nata apologizes to Ashwini Gowda in Bigg Boss Kannada Season 12 ahead of Finale

‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ರಿಯಾಲಿಟಿ ಶೋನಲ್ಲಿ ಗಿಲ್ಲಿ ನಟ, ಕಾವ್ಯಾ ಶೈವ, ಅಶ್ವಿನಿ ಗೌಡ (Ashwini Gowda), ಮ್ಯೂಟೆಂಟ್ ರಘು, ರಕ್ಷಿತಾ ಶೆಟ್ಟಿ, ಧನುಷ್ ಅವರು ಫಿನಾಲೆಗೆ ಬಂದಿದ್ದಾರೆ. ಈ ಶೋನಲ್ಲಿ ಸ್ಪರ್ಧಿಗಳ ನಡುವೆ ನಡೆದ ಜಗಳ ಒಂದೆರಡಲ್ಲ. ಈಗ ಅದೆಲ್ಲವನ್ನೂ ಮರೆತು ಬಿಗ್ ಬಾಸ್ ಮನೆಯಿಂದ ಹೊರಗೆ ಬರುವ ಸಮಯ ಎದುರಾಗಿದೆ. ಕೊನೇ ವಾರದಲ್ಲಿ ಒಬ್ಬರಿಗೊಬ್ಬರು ಕ್ಷಮೆ ಕೇಳಿದ್ದಾರೆ. ಗಿಲ್ಲಿ ನಟ ಅವರು ತಾವು ಮಾಡಿದ ತಪ್ಪನ್ನು ತಿದ್ದಿಕೊಂಡಿದ್ದಾರೆ. ಅಶ್ವಿನಿ…

Read More

ಉಡುಪಿಯಲ್ಲಿ ಮರಾಠಿಗರ ವಿಶಿಷ್ಟ ಹೋಳಿ ಸಂಭ್ರಮ: ಚೆರ್ಕಾಡಿ ಮೈದಾನದಲ್ಲಿ 5 ಸಾವಿರಕ್ಕೂ ಅಧಿಕ ಮಂದಿ ಭಾಗಿ! – Kannada News | Traditional Holi in Udupi: Maratha Community’s Grand Celebration and Cultural Revival

ಉಡುಪಿ, ಮಾ.4: ಬಣ್ಣಗಳ ಹಬ್ಬ ಹೋಳಿ ಅಂದ್ರೆ ಕೇವಲ ಬಣ್ಣ ಎರಚಾಟವಲ್ಲ, ಅದರಾಚೆಗಿನ ಸಾಂಸ್ಕೃತಿಕ ಶ್ರೀಮಂತಿಕೆ. ಇದೀಗ ಕರಾವಳಿ ಭಾಗವಾದ ಉಡುಪಿ ಜಿಲ್ಲೆಯ ನೆಲೆಸಿರುವ ಮರಾಠಿ ಸಮುದಾಯದವರು ತಮ್ಮ ಮೂಲ ಸಂಪ್ರದಾಯವನ್ನು ಉಳಿಸಿಕೊಂಡು ಈ ಬಾರಿ ಅತ್ಯಂತ ವೈಭವದಿಂದ ಹೋಳಿ ಹಬ್ಬವನ್ನು ಆಚರಿಸಿದ್ದಾರೆ. ಉಡುಪಿಯ ಚೆರ್ಕಾಡಿ ಮೈದಾನದಲ್ಲಿ ನಡೆದ ಈ ಸಂಭ್ರಮವು ತುಳುನಾಡಿನ ಜಾನಪದ ಸೊಗಡಿಗೆ ಹೊಸ ಕಲೆ ನೀಡಿದೆ. ಸುಮಾರು ಮೂರ್ನಾಲ್ಕು ಶತಮಾನಗಳ ಹಿಂದೆ ಛತ್ರಪತಿ ಶಿವಾಜಿ ಮಹಾರಾಜರ ಕಾಲದಲ್ಲಿ ಮಹಾರಾಷ್ಟ್ರದಿಂದ ವಲಸೆ ಬಂದು ಕರ್ನಾಟಕದ…

Read More