‘ಶ್ರೀ ಗಂಧದ ಗುಡಿ’ ಧಾರಾವಾಹಿಯಿಂದ ಹೊರ ನಡೆದ ಸಂಜನಾ ಬುರ್ಲಿ; ಮುಂದೇನು?

ಸಂಜನಾ ಬುರ್ಲಿ (Sanjana Burli) ಅವರು ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಯನ್ನು ಅರ್ಧಕ್ಕೆ ತೊರೆದು ಶಾಕ್ ಕೊಟ್ಟಿದ್ದರು. ಆ ಬಳಿಕ ‘ಶ್ರೀ ಗಂಧದ ಗುಡಿ’ ಧಾರಾವಾಹಿಯ ಭಾಗ ಆಗಿದ್ದರು. ಶಾಕಿಂಗ್ ವಿಷಯ ಏನೆಂದರೆ, ಈಗ ಅವರು ಈ ಸೀರಿಯಲ್​​ನಿಂದಲೂ ಹೊರ ನಡೆದಿದ್ದಾರೆ. ಇದು ಅನೇಕರಿಗೆ ಅಚ್ಚರಿ ಮೂಡಿಸಿದೆ. ಧಾರಾವಾಹಿಯ ಕಥೆ ಏನು ಎಂಬ ಆತಂಕ ಮೂಡಿದ್ದು, ಅದಕ್ಕೆ ಉತ್ತರವೂ ಸಿಕ್ಕಿದೆ. ‘ಶ್ರೀ ಗಂಧದ ಗುಡಿ’ ಧಾರಾವಾಹಿ ತಮಿಳು ಸೀರಿಯಲ್​​ನ ರಿಮೇಕ್. ಈ ಸೀರಿಯಲ್​​ನಲ್ಲಿ ಶಿಶಿರ್, ಸಂಜನಾ ಮೊದಲಾದವರು ನಟಿಸಿದ್ದಾರೆ….

Read More

Daily Devotional: ನಾಲಿಗೆ ಮೇಲೆ ಮಚ್ಚೆ ಇದ್ರೆ ನಿಜಕ್ಕೂ ನುಡಿದಂತೆ ನಡೆಯುತ್ತಾ? – Kannada News | Daily Devotional: Do Words Spoken by Those with Tongue Moles Come True?

ಬೆಂಗಳೂರು, ಫೆಬ್ರುವರಿ​ 07: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ನಾಲಿಗೆ ಮೇಲೆ ಮಚ್ಚೆ ಇರುವವರ ಕುರಿತಾದ ನಂಬಿಕೆಗಳನ್ನು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ನಮ್ಮ ಹಿರಿಯರ ಪ್ರಕಾರ, ನಾಲಿಗೆ ಮೇಲೆ ಮಚ್ಚೆ ಇರುವವರ ಮಾತುಗಳು ನಿಜವಾಗುತ್ತವೆ. ಇದು ನಿಜವೇ ಎಂಬ ಪ್ರಶ್ನೆಗೆ ಉತ್ತರವಾಗಿ, ಶಾಸ್ತ್ರಗಳು ಮತ್ತು ನಂಬಿಕೆಗಳ ಪ್ರಕಾರ ಇದು ಸತ್ಯವಾಗುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ. ಸಾಮುದ್ರಿಕ ಶಾಸ್ತ್ರದ ಪ್ರಕಾರ, ನಾಲಿಗೆಯ ಮೇಲೆ ಮಚ್ಚೆ ಇರುವ ವ್ಯಕ್ತಿಗಳು ಪೂರ್ವಜನ್ಮದಲ್ಲಿ ಪುಣ್ಯ ಕಾರ್ಯಗಳನ್ನು ಮಾಡಿರುತ್ತಾರೆ. ಸಮಾಜಸೇವೆ, ದೀನದಲಿತರ ಸೇವೆ,…

Read More

ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿದ್ದರಾಮಯ್ಯ ವಿರುದ್ಧ ಪ್ರಲ್ಹಾದ್​​ ಜೋಶಿ ವಾಗ್ದಾಳಿ – Kannada News | Pralhad Joshi Condemns Hubballi Incident, Sparks of Siddaramaiah and Police

ಬೆಂಗಳೂರು, ಜನವರಿ 08: ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆಯನ್ನ ಅರೆನಗ್ನಗೊಳಿಸಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೇಂದ್ರ ಸಚಿವ ಪ್ರಲ್ಹಾದ್​​ ಜೋಶಿ ಪೊಲೀಸರ ನಡೆ ಮತ್ತು ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅರೆಸ್ಟ್ ಮಾಡಲು ಹೋದಾಗ ಬಿಜೆಪಿ ಕಾರ್ಯಕರ್ತೆಯೇ ಬಟ್ಟೆ ಬಿಚ್ಚಿಕೊಂಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿಕೆ ಕೊಡುತ್ತಾರೆ, ನಾಚಿಕೆ ಆಗಲ್ವಾ ನಿಮಗೆ ಎಂದಿದ್ದಾರೆ. ಇನ್ನು ಅವರು ಬಟ್ಟೆ ಬಿಚ್ಚಿವಾಗ ಪೊಲೀಸರು ಶೂಟಿಂಗ್ ಮಾಡುತ್ತಾ ನಿಂತಿದ್ದರಾ ಎಂದು ಪ್ರಶ್ನಿಸಿದ್ದಾರೆ. ಪ್ರಕರಣ ನ್ಯಾಯೋಚಿತ ತನಿಖೆ ಆಗದಿದ್ದರೆ ನಾವು…

Read More

ಸರ್ಕಾರಿ ಶಾಲೆ​ ಮಕ್ಕಳನ್ನ ಹೆಲಿಕಾಪ್ಟರ್​ನಲ್ಲಿ ಕರೆದೊಯ್ದ MLA ಸತೀಶ್ ಸೈಲ್ ಪುತ್ರಿ – Kannada News | MLA Satish Sails Daughter Organises Free Helicopter Rides in Karwar for Government School Children and Specially Abled

ಕಾರವಾರ, ಡಿಸೆಂಬರ್​​ 24: ಕರಾವಳಿ ಉತ್ಸವದ ಪ್ರಯುಕ್ತ ಉತ್ತರ ಕನ್ನಡ ಜಿಲ್ಲಾಡಳಿತದ ವತಿಯಿಂದ ಹೆಲಿಕ್ಯಾಪ್ಟರ್ ರೈಡ್ ಆಯೋಜನೆ ಮಾಡಲಾಗಿದ್ದು, ವಿಶೇಷ ಚೇತನ ಮಕ್ಕಳು ಇದಕ್ಕೆ ಚಾಲನೆ ನೀಡಿದ್ದಾರೆ. ವಿಶೇಷ ಚೇತನ ಮಕ್ಕಳು ಮತ್ತು ಕಾರವಾರ -ಅಂಕೋಲಾ ವಿಧಾನಸಭಾ ಕ್ಷೇತ್ರದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತವಾಗಿ ಹೆಲಿಕ್ಯಾಪ್ಟರ್ ರೈಡ್​​ ವ್ಯವಸ್ಥೆ ಮಾಡಲಾಗಿದ್ದು, ತಂದೆಯ ಹುಟ್ಟುಹಬ್ಬದ ಪ್ರಯುಕ್ತ ಶಾಸಕ ಸತೀಶ್ ಸೈಲ್ ಪುತ್ರಿ ಸಾಚಿ ಇದರ ಜವಾಬ್ದಾರಿ ಹೊತ್ತಿದ್ದಾರೆ. ಅರಬ್ಬೀ ಸಮುದ್ರದ ಕಡಲ ತೀರ, ಕಾಳಿ ಸಂಗಮ ಹಾಗೂ ಕಾರವಾರ…

Read More

ಪದೇ ಪದೇ ಆತ್ಮಹತ್ಯೆ ಯತ್ನಿಸಿದ 8ನೇ ತರಗತಿ ವಿದ್ಯಾರ್ಥಿನಿ: ಅಸಲಿ ಕಾರಣ ಇಲ್ಲಿದೆ – Kannada News | Child Protection Lapses: Karwar Children’s Home Fails Girl, Exposing Systemic Failures

ಕಾರವಾರ, ಫೆ.7: ಕಾರವಾರದ ಸರ್ಕಾರಿ ಬಾಲಮಂದಿರದಲ್ಲಿ ಬಾಲಕಿಯೊಬ್ಬಳು ಆತ್ಮಹತ್ಯೆಗೆ ಪ್ರಯತ್ನಿಸಿರುವ ಘಟನೆಯೊಂದು ನಡೆದಿದೆ. ಘೋರ ದೌರ್ಜನ್ಯಕ್ಕೆ ಒಳಗಾಗಿ ಈಗಾಗಲೇ ನೊಂದಿದ್ದ ಬಾಲಕಿಗೆ ರಕ್ಷಣೆ ಸಿಗಬೇಕಾದ ಜಾಗದಲ್ಲಿಯೇ ಇಂತಹ ನಿರ್ಧಾರ ಮಾಡಿರುವುದು ವ್ಯವಸ್ಥೆಯ ವೈಫಲ್ಯವನ್ನು ಎತ್ತಿ ತೋರಿಸುತ್ತಿದೆ. ಈ ಬಾಲಕಿ ಮೂಲತಃ ಹಳಿಯಾಳ ತಾಲೂಕಿನವಳು. ಕಳೆದ ಆಗಸ್ಟ್‌ನಲ್ಲಿ ಪೋಕ್ಸೋ ಪ್ರಕರಣವೊಂದರ ಅಡಿಯಲ್ಲಿ ಈಕೆಯನ್ನು ರಕ್ಷಿಸಿ ಕಾರವಾರದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸರ್ಕಾರಿ ಬಾಲಮಂದಿರಕ್ಕೆ ದಾಖಲಿಸಲಾಗಿತ್ತು. ಈಕೆ ಕಾರವಾರದ ಸರ್ಕಾರಿ ಪ್ರೌಢಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದಳು. ಆದರೆ, ಮಾನಸಿಕ…

Read More

ದಾಖಲೆ ವಿಶ್ವ ದಾಖಲೆ… ತನ್ನದೇ ವರ್ಲ್ಡ್​ ರೆಕಾರ್ಡ್ ಮುರಿದ ಸ್ಮೃತಿ ಮಂಧಾನ – Kannada News | Smriti Mandhana Breaks Her Own World Record

2024 ರಲ್ಲಿ ಟೆಸ್ಟ್, ಟಿ20 ಮತ್ತು ಏಕದಿನ ಕ್ರಿಕೆಟ್​ನಲ್ಲಿ ಒಟ್ಟು 35 ಇನಿಂಗ್ಸ್ ಆಡಿದ್ದ ಸ್ಮೃತಿ ಮಂಧಾನ ಒಟ್ಟು 1659 ರನ್ ಕಲೆಹಾಕಿದ್ದರು. ಈ ಮೂಲಕ ಮಹಿಳಾ ಅಂತಾರಾಷ್ಟ್ರೀಯ ಕ್ರಿಕೆಟ್​​ನಲ್ಲಿ ಒಂದೇ ವರ್ಷ 1600+ ರನ್ ಕಲೆಹಾಕಿದ ವಿಶ್ವದ ಮೊದಲ ಆಟಗಾರ್ತಿ ಎನಿಸಿಕೊಂಡಿದ್ದರು. Source link

Read More

ಅಧಿಕಾರ ಹಂಚಿಕೆ ಚರ್ಚೆ: ಬೆಂಗಳೂರು ಏರ್​ಪೋರ್ಟ್​ನಲ್ಲಿ ಮಹತ್ವದ ಹೇಳಿಕೆ ನೀಡಿದ ಡಿಕೆ ಶಿವಕುಮಾರ್ – Kannada News | Power Sharing Row: No Secret Talks With CM Siddaramaiah, Says DK Shivakumar at Bengaluru Airport

ಬೆಂಗಳೂರು, ಫೆಬ್ರವರಿ 10: ಕರ್ನಾಟಕ ಕಾಂಗ್ರೆಸ್​ನಲ್ಲಿ(Congress) ಅಧಿಕಾರ ಹಂಚಿಕೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿರುವ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಮಹತ್ವದ ಹೇಳಿಕೆ ನೀಡಿದ್ದಾರೆ. ದೆಹಲಿಗೆ ತೆರಳಲು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿರುವ ಅವರು, ಸಿಎಂ ಸಿದ್ದರಾಮಯ್ಯ ಜತೆ ಕದ್ದುಮುಚ್ಚಿ ಯಾವುದೇ ಮಾತುಕತೆ ನಡೆಸಿಲ್ಲ. ಪಕ್ಷದ ವರಿಷ್ಠರ ಸಮ್ಮುಖದಲ್ಲಿ ಎಲ್ಲರೂ ಸೇರಿ ಚರ್ಚಿಸಿ ತೀರ್ಮಾನ ಕೈಗೊಂಡಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ. ಪಕ್ಷದೊಳಗೆ ಅನಗತ್ಯ ಗೊಂದಲ ಸೃಷ್ಟಿಸುವ ಹೇಳಿಕೆಗಳಿಗೆ ಕಡಿವಾಣ ಹಾಕಬೇಕು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ…

Read More

Chittoor Accident: ಬೆಂಗಳೂರಿನಿಂದ ತಿರುಪತಿಗೆ ಹೊರಟಿದ್ದ ಕಾರು ಚಿತ್ತೂರು ಬಳಿ ಅಪಘಾತ, ಕರ್ನಾಟಕದ ಐವರು ಸಾವು – Kannada News | Bengaluru–Tirupati Journey Ends in Tragedy After Highway Crash in Chittoor

ಚಿತ್ತೂರು, ಮಾರ್ಚ್​ 04: ಬೆಂಗಳೂರಿನಿಂದ ತಿರುಪತಿಗೆ ಹೊರಟಿದ್ದ ಕಾರು ಆಂಧ್ರದ ಚಿತ್ತೂರು ಬಳಿ ಅಪಘಾತ(Accident)ಕ್ಕೀಡಾಗಿದ್ದು, ಕರ್ನಾಟಕದ ಐವರು ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಜಿತ್ತೂರು ಜಿಲ್ಲೆಯ ಪಲಮನೇರು ಬಳಿ ಈ ಘಟನೆ ವರದಿಯಾಗಿದೆ. ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಎಲ್ಲರೂ ಪ್ರಾಣ ಕಳೆದುಕೊಂಡಿದ್ದಾರೆ. ಅತಿ ವೇಗದಲ್ಲಿ ಬಂದ ಕಾರು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ವಾಹನದಲ್ಲಿ ಸಿಲುಕಿದ್ದ ಶವಗಳನ್ನು ಹೊರತರುವುದು ಪೊಲೀಸರಿಗೆ ಕಷ್ಟಕರವಾಯಿತು ಎಂದು ಪೊಲೀಸರು ತಿಳಿಸಿದ್ದಾರೆ….

Read More

ಇಪಿಎಫ್ ಅಕೌಂಟ್​ಗೆ ಜಮೆ ಆಗಲಿದೆ ಈ ವರ್ಷದ ಬಡ್ಡಿ ಹಣ; ಬ್ಯಾಲನ್ಸ್ ಹೇಗೆ ಪರಿಶೀಲಿಸುವುದು? – Kannada News | EPFO decides interest rate for EPF accounts for 26fy

ನವದೆಹಲಿ, ಮಾರ್ಚ್ 2: ಈ ಹಣಕಾಸು ವರ್ಷಕ್ಕೆ ಇಪಿಎಫ್ ಅಕೌಂಟ್​ಗಳಿಗೆ ನೀಡಬೇಕಿರುವ ಬಡ್ಡಿ ಹಣವನ್ನು (EPF interest rate) ನಿರ್ಧರಿಸಲಾಗಿದೆ. ವರದಿ ಪ್ರಕಾರ 2025-26ರ ವರ್ಷಕ್ಕೆ ಇಪಿಎಫ್ ಹಣಕ್ಕೆ ಶೇ. 8.25 ಬಡ್ಡಿದರ ನಿಗದಿ ಮಾಡಲಾಗಿದೆ. ಕಳೆದ ವರ್ಷವೂ ಇಷ್ಟೇ ಬಡ್ಡಿ ದರ ಇತ್ತು. ಸತತ ಮೂರು ವರ್ಷದಿಂದ ಇಪಿಎಫ್​ಒ ಶೇ. 8.25 ಬಡ್ಡಿ ನೀಡುತ್ತಿದೆ. 2022-23ರಲ್ಲಿ ಇಪಿಎಫ್ ವಾರ್ಷಿಕ ಬಡ್ಡಿ ದರ ಶೇ. 8.15 ಇತ್ತು. 2023-24ರಲ್ಲಿ ಅದನ್ನು ಶೇ. 8.25ಕ್ಕೆ ಏರಿಸಲಾಯಿತು. ನಂತರ ಅದೇ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 25ರ ದಿನಭವಿಷ್ಯ

ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 25ರ ಬುಧವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4) ನೀವು ಇತರರ ಜೊತೆಗೆ ಸ್ಪರ್ಧಿಸಬೇಕಿಲ್ಲ, ಆದರೆ ನಿಮ್ಮ ಸ್ಪರ್ಧೆ ಇರುವುದು ಈ ಹಿಂದೆ ಮಾಡಿದ ತಪ್ಪುಗಳಿಂದ ಆಚೆ ಬರುವುದರಲ್ಲಿ, ನಿರ್ಧಾರ ಮಾಡಿದಂತೆಯೇ ಬದುಕುವುದರಲ್ಲಿ ಎಂಬ ವಿಷಯ ಈ ದಿನ ಪ್ರಾಮುಖ್ಯ ಪಡೆದುಕೊಳ್ಳುತ್ತದೆ. ನೀವು ಯಾವುದೇ ಕ್ಷೇತ್ರಕ್ಕೆ…

Read More