ಬೇರೆಯವರ ಖಾಸಗಿ ಚಿತ್ರ,ವಿಡಿಯೋ ಶೇರ್​ ಮಾಡಿದ್ರೆ ಕೇಸ್ ಫಿಕ್ಸ್: ಎಫ್ಐಆರ್ ಮಾರ್ಗಸೂಚಿ ಹೀಗಿದೆ – Kannada News | Karnataka police mandate FIRs in cases of non consensual sharing of intimate images, DG IGP Order Details

Dr. M. A. Saleem ಬೆಂಗಳೂರು, (ಜೂನ್ 17): ಬೇರೆಯವರ ಖಾಸಗಿ ಚಿತ್ರ, ವಿಡಿಯೋ ವೈರಲ್  ಮಾಡುವವರಿಗೆ ತಕ್ಕ ಶಾಸ್ತಿ ಮಾಡಲು ಗೃಹ ಇಲಾಖೆ ಮುಂದಾಗಿದೆ.  ವ್ಯಕ್ತಿಯ ಅನುಮತಿ ಪಡೆದುಕೊಳ್ಳದೆ ಅವರ ಖಾಸಗಿ ವಿಡಿಯೋ ಹಾಗೂ ಫೋಟೋಗಳನ್ನು ಪ್ರಕಟಿಸುವುದು ಕಾನೂನು ಪ್ರಕಾರ ಅಪರಾಧವಾಗಲಿದೆ. ಈ ಸಂಬಂಧಿಸಿದಂತೆ ರಾಜ್ಯ ಪೊಲೀಸ್‌ ಮಹಾ ನಿರ್ದೇಶಕ ಡಾ.ಎಂ.ಎ.ಸಲೀಂ ( DG-IGP Dr.M.A.Saleem) ಅವರು ಆದೇಶವನ್ನು ಹೊರಡಿಸಿದ್ದಾರೆ. ಅಲ್ಲದೆ, ವಿಸ್ತತವಾದ ಮಾರ್ಗಸೂಚಿಯನ್ನು ಹೊರಡಿಸಿದ್ದು, ಪೊಲೀಸರು ನಾನಾ ಕಾರಣಗಳನ್ನು ನೀಡಿ ಎಫ್‌ ಐ ಆರ್…

Read More

ಮಾಜಿ ಪ್ರೇಯಸಿ ಕರೆದಳೆಂದು ಹೋದ ಪ್ರಿಯಕರ ದುರಂತ ಸಾವು: ಆಗಿದ್ದೇನು?

ಪ್ರಾತಿನಿಧಿಕ ಚಿತ್ರImage Credit source: Getty images ಬೆಂಗಳೂರು, ಮೇ 27: ಮಾಜಿ ಪ್ರೇಯಸಿಯ (Ex-girlfriend) ಕರೆ ಹಿನ್ನೆಲೆ ಆಕೆಯನ್ನು ಭೇಟಿ ಮಾಡಲು ಮನೆಗೆ ಹೋಗಿದ್ದ ಯುವಕನೋರ್ವ ತೀವ್ರ ಹಲ್ಲೆಗೊಳಗಾಗಿ ಸಾವನ್ನಪ್ಪಿರುವಂತಹ (death) ಘಟನೆ ನಗರದ ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರಾಮನಗರದ ಬಿಡಿ ಕಾಲೋನಿ ನಿವಾಸಿ ಮೊಹಮ್ಮದ್ ಖಾಸಿಂ(27) ಕೊಲೆಯಾದ ಯುವಕ. ಕೊಲೆ ಆರೋಪ ಹಿನ್ನೆಲೆ ಮಾಜಿ ಪ್ರೇಯಸಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಸದ್ಯ ಬ್ಯಾಟರಯನಪುರ ಪೊಲೀಸ್​ ಠಾಣೆಯಲ್ಲಿ ಕೊಲೆ ಪ್ರಕರಣ…

Read More

ಹೆಣ್ಮಕ್ಕಳಿಗೆ ಕೋರಮಂಗಲ ರಾತ್ರಿ ಸಂಚಾರಕ್ಕೆ ಡೇಂಜರ್​: ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ

ಬೆಂಗಳೂರು, ಮೇ,14: ಸಿಲಿಕಾನ್ ಸಿಟಿಯ ಅತ್ಯಂತ ಜನಪ್ರಿಯ ಹ್ಯಾಂಗ್‌ಔಟ್ ತಾಣಗಳಲ್ಲಿ ಒಂದಾದ ಕೋರಮಂಗಲವು ಈಗ ರಾತ್ರಿ ವೇಳೆ ಮಹಿಳೆಯರ ಸುರಕ್ಷತೆಯ ವಿಚಾರವಾಗಿ ಸುದ್ದಿಯಲ್ಲಿದೆ. ಸ್ನೇಹಿತರೊಂದಿಗೆ ಸಮಯ ಕಳೆಯಲು ಬರುವವರ ಸಂಖ್ಯೆ ಹೆಚ್ಚಿದ್ದರೂ, ಇತ್ತೀಚಿನ ದಿನಗಳಲ್ಲಿ ಮಹಿಳೆಯರನ್ನು ಕೆಣಕುವುದು ಮತ್ತು ಅಸಭ್ಯವಾಗಿ ವರ್ತಿಸುವ ಘಟನೆಗಳು ವರದಿಯಾಗುತ್ತಿವೆ.ರಾತ್ರಿ 1 ಗಂಟೆಯ ನಂತರ ರಸ್ತೆಗಳಲ್ಲಿ ಮಹಿಳೆಯರನ್ನು ಉದ್ದೇಶಿಸಿ ಕೂಗುವುದು ಅಥವಾ ಕಿರುಕುಳ ನೀಡುವುದರಿಂದಾಗಿ ಅನೇಕರು ಹೊರಬರಲು ಭಯಪಡುತ್ತಿದ್ದಾರೆ. ಬೆಂಗಳೂರಿನಂತಹ ಸುರಕ್ಷಿತ ನಗರದಲ್ಲಿ ಇಂತಹ ಪ್ರವೃತ್ತಿ ಬೆಳೆಯುತ್ತಿರುವುದು ವಿಷಾದನೀಯ. “ನಗರವು ಎಲ್ಲರಿಗೂ ಸೇರಿದ್ದು,…

Read More

Karnataka Weather Forecast: ಚಿಕ್ಕಮಗಳೂರು ಸೇರಿದಂತೆ 5 ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಣೆ! ರಾಜ್ಯಾದ್ಯಂತ ಮುಂದಿನ 3 ದಿನ ಭಾರಿ ಮಳೆ – Kannada News

ಚಿಕ್ಕಮಗಳೂರು ಸೇರಿದಂತೆ ಐದು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ಬೆಂಗಳೂರು, ಜೂನ್ 09: ನೈಋತ್ಯ ಮುಂಗಾರು ತೀವ್ರಗೊಂಡ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ವರುಣನ (Weather) ಅಬ್ಬರ ಜೋರಾಗಿದ್ದು, ಹವಾಮಾನ ಇಲಾಖೆಯು ಚಿಕ್ಕಮಗಳೂರು ಸೇರಿದಂತೆ 5 ಜಿಲ್ಲೆಗಳಿಗೆ ಅತ್ಯಂತ ಭಾರಿ ಮಳೆಯ ಹಿನ್ನೆಲೆ ರೆಡ್ ಅಲರ್ಟ್ (Red Alert) ಘೋಷಿಸಿದೆ. ಇಂದೂ ಸೇರಿದಂತೆ ಮೂರು ದಿನಗಳ ಕಾಲ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಪ್ರಕೃತಿ ವಿಕೋಪದ ಸಾಧ್ಯತೆ ಇರುವುದರಿಂದ ಕಟ್ಟುನಿಟ್ಟಿನ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮುಖ್ಯಾಂಶಗಳು ಚಿಕ್ಕಮಗಳೂರು ಸೇರಿದಂತೆ ಐದು ಜಿಲ್ಲೆಗಳಲ್ಲಿ…

Read More

ಶಿವಮೊಗ್ಗ: ಶಾಲೆಯಲ್ಲಿ ನೀಡಿದ ಮಾತ್ರೆ ನುಂಗಿ 59 ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ಶಿಫ್ಟ್ – Kannada News | Shivamogga School Students Ill: 59 Hospitalized After Anemia Tablets in Bhadravathi

ಶಿವಮೊಗ್ಗ, ಜನವರಿ 27: ಜಿಲ್ಲೆಯ ಭದ್ರಾವತಿ ತಾಲೂಕಿನ ಅರಳಿಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಮಾತ್ರೆ ತಿಂದು ಅಸ್ವಸ್ಥರಾಗಿರುವಂತಹ ಘಟನೆ ನಡೆದಿದೆ. ಅನಿಮಿಯಾ ತಡೆಗಟ್ಟಲು ವಾರಕ್ಕೊಮ್ಮೆ ಖನಿಜಾಶಂದ ಮಾತ್ರೆ ನೀಡಲಾಗುತ್ತದೆ. ಇಂದು ಮಧ್ಯಾಹ್ನ ಶಾಲೆಯಲ್ಲಿ ಮಾತ್ರೆ ನೀಡಲಾಗಿತ್ತು. ಸುಮಾರು 200ಕ್ಕೂ ಹೆಚ್ಚು ವಿದ್ಯಾರ್ಥಿಗಳಿರುವ ಸರ್ಕಾರಿ ಶಾಲೆಯಲ್ಲಿ ಸುಮಾರು 59 ವಿದ್ಯಾರ್ಥಿಗಳಿಗೆ ಏಕಾಏಕಿ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಅಸ್ವಸ್ಥರಾಗಿದ್ದಾರೆ. ಅಸ್ವಸ್ಥ ವಿದ್ಯಾರ್ಥಿಗಳಿಗೆ ಭದ್ರಾವತಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಯಾವುದೇ ವಿದ್ಯಾರ್ಥಿಗಳಿಗೆ ಜೀವಾಪಾಯವಿಲ್ಲ ಎಂದು ಟಿಹೆಚ್​ಓ…

Read More

‘ಧುರಂಧರ್ 2’ ಚಿತ್ರಕ್ಕಾಗಿ ಮತ್ತೆ ಶೂಟಿಂಗ್ ಮಾಡಲ್ಲ ಅರ್ಜುನ್ ರಾಮ್​ಪಾಲ್ – Kannada News | Dhurandhar 2 Shooting Update: No extra shoot with Arjun Rampal and other actors

2025ರ ಡಿಸೆಂಬರ್ ತಿಂಗಳಲ್ಲಿ ಬಿಡುಗಡೆ ಆದ ‘ಧುರಂಧರ್’ ಸಿನಿಮಾ ಸಾವಿರಾರು ಕೋಟಿ ರೂಪಾಯಿ ಕಲೆಕ್ಷನ್ ಮಾಡಿತು. ಬ್ಲಾಕ್ ಬಸ್ಟರ್ ಹಿಟ್ ಆಗಿರುವ ಈ ಸಿನಿಮಾದ ಸೀಕ್ವೆಲ್ ಮೇಲೆ ಸಾಕಷ್ಟು ನಿರೀಕ್ಷೆ ಮನೆ ಮಾಡಿದೆ. ‘ಧುರಂಧರ್ 2’ (Dhurandhar 2) ಸಿನಿಮಾ ಮಾರ್ಚ್ 19ರಂದು ರಿಲೀಸ್ ಆಗಲಿದೆ. ರಿಲೀಸ್ ದಿನಾಂಕ ಹತ್ತಿರ ಆಗುತ್ತಿದ್ದಂತೆಯೇ ಸಿನಿಮಾ ಬಗ್ಗೆ ಒಂದಷ್ಟು ಗಾಸಿಪ್ ಕೇಳಿಬರುತ್ತಿದೆ. ಈ ಸಿನಿಮಾದ ಹೆಚ್ಚುವರಿ ದೃಶ್ಯಗಳ ಶೂಟಿಂಗ್​​ನಲ್ಲಿ ನಟ ಅರ್ಜುನ್ ರಾಮ್​ಪಾಲ್ (Arjun Rampal) ಅವರು ಪಾಲ್ಗೊಳ್ಳಲಿದ್ದಾರೆ ಎಂಬ…

Read More

Horoscope Today 04 January: ಇಂದು ಈ ರಾಶಿಯವರ ಆರ್ಥಿಕ ಕಾರ್ಯಗಳಲ್ಲಿ ಜಯ – Kannada News | Daily Horoscope for January 3rd​​ 2025: Dr. Basavaraj Gurujis Predictions for Zodiac Signs

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು ಜನವರಿ 4, 2026, ಭಾನುವಾರ, ವಿಶ್ವಾಸನಾಮ ಸಂವತ್ಸರ, ದಕ್ಷಿಣಾಯನ, ಪುಷ್ಯಮಾಸ, ಹೇಮಂತ ಋತು, ಶುಕ್ಲ ಪಕ್ಷ, ಕೃಷ್ಣ ಪಕ್ಷ, ಪಾಡ್ಯ, ಪುನರ್ವಸು ನಕ್ಷತ್ರ, ಐಂದ್ರ ಯೋಗ, ಕೌಲವಕರಣ ಇರಲಿದೆ. ರಾಹುಕಾಲ ಸಂಜೆ 4:41 ರಿಂದ 6:07 ರವರೆಗೆ ಇರುತ್ತದೆ. ಹಾಗೆಯೇ, ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲ, ಶುಭಕಾಲ ಬೆಳಗ್ಗೆ 10:59 ರಿಂದ 12:24 ರವರೆಗೆ ಇರಲಿದೆ. ಇಂದು ರವಿ ಧನು ರಾಶಿಯಲ್ಲಿ ಮತ್ತು ಚಂದ್ರ…

Read More

ಬಿಬಿಎಂಪಿ ಹಗರಣಗಳ ತನಿಖೆಗೆ ಆರ್. ಅಶೋಕ್ ಆಗ್ರಹ: ಸಚಿವ ಕೃಷ್ಣಭೈರೇಗೌಡ ವಿರುದ್ಧ ವಿಪಕ್ಷ ನಾಯಕನ ತೀವ್ರ ವಾಗ್ದಾಳಿ! – Kannada News | R Ashoka Slams Minister Krishna Byre Gowda Over BBMP Corruption Scandals

ಸಚಿವ ಕೃಷ್ಣಭೈರೇಗೌಡ ವಿರುದ್ಧ ವಿಪಕ್ಷ ನಾಯಕ ಆರ್. ಅಶೋಕ್ ತೀವ್ರ ವಾಗ್ದಾಳಿ! ಬೆಂಗಳೂರು, ಜುಲೈ 01: ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಸಭೆಯಲ್ಲಿ ಸಚಿವ ಕೃಷ್ಣಭೈರೇಗೌಡ (Krishna Byre Gowda) ಅವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ, ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನಾಯಿಗಳ ಸಂತಾನಹರಣ ಮತ್ತು ಸಸಿ ನೆಡುವ ಯೋಜನೆಯಲ್ಲಿ ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ ನಡೆದಿದ್ದು, ಸ್ವತಃ ಸಚಿವರೇ ಸರ್ಕಾರದ ಲೂಟಿಯನ್ನು ಬಯಲು ಮಾಡಿದ್ದಾರೆ…

Read More

CSK vs PBKS: ಸತತ 2ನೇ ಸೋಲು; ಸಿಎಸ್​ಕೆಗೆ ತವರಿನಲ್ಲೂ ಧಕ್ಕಲಿಲ್ಲ ಗೆಲುವು

ಚೆನ್ನೈನ ಚೆಪಾಕ್​ ಮೈದಾನದಲ್ಲಿ ನಡೆದ ಐಪಿಎಲ್ 2026 ರ7ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ತಂಡವು 20 ಓವರ್‌ಗಳಲ್ಲಿ ಐದು ವಿಕೆಟ್‌ಗಳಿಗೆ 209 ರನ್ ಗಳಿಸಿತು. ತಂಡದ ಪರ ಆಯುಷ್ ಮ್ಹಾತ್ರೆ 73 ರನ್‌ಗಳೊಂದಿಗೆ ಗರಿಷ್ಠ ಸ್ಕೋರರ್ ಎನಿಸಿಕೊಂಡರು. ಈ ಗುರಿ ಬೆನ್ನಟ್ಟಿದ ಪಂಜಾಬ್ ನಾಯಕ ಶ್ರೇಯಸ್ ಅವರ ಅರ್ಧಶತಕದ ನೆರವಿನಿಂದ 18.4 ಓವರ್​ಗಳಲ್ಲಿ 5 ವಿಕೆಟ್‌ಗಳನ್ನು ಕಳೆದುಕೊಂಡು…

Read More

BSNL Recruitment 2026: BSNLನಲ್ಲಿ 120 ಸೀನಿಯರ್ ಎಕ್ಸಿಕ್ಯುಟಿವ್ ಟ್ರೈನಿ ಹುದ್ದೆಗೆ ನೇಮಕಾತಿ; ಸಂಬಳ ಮತ್ತು ಸೌಲಭ್ಯಗಳ ವಿವರ ಇಲ್ಲಿದೆ – Kannada News | BSNL SET Recruitment 2026: 120 Senior Executive Trainee Posts – Apply Now!

ಸರ್ಕಾರಿ ಸ್ವಾಮ್ಯದ ಟೆಲಿಕಾಂ ಸಂಸ್ಥೆಯಾದ ಭಾರತ ಸಂಚಾರ ನಿಗಮ ನಿಯಮಿತ (BSNL) 2026ನೇ ಸಾಲಿನ ಪ್ರಮುಖ ನೇಮಕಾತಿ ಅಭಿಯಾನವನ್ನು ಘೋಷಿಸಿದೆ. ಒಟ್ಟು 120 ಸೀನಿಯರ್ ಎಕ್ಸಿಕ್ಯುಟಿವ್ ಟ್ರೈನಿ (SET) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಎಂಜಿನಿಯರಿಂಗ್ ಮತ್ತು ಹಣಕಾಸು ಕ್ಷೇತ್ರದಲ್ಲಿ ಅರ್ಹತೆ ಹೊಂದಿರುವ ಯುವಕರಿಗೆ ಸರ್ಕಾರಿ ವಲಯದಲ್ಲಿ ಉತ್ತಮ ವೃತ್ತಿಜೀವನ ನಿರ್ಮಿಸಲು ಇದು ಅತ್ಯುತ್ತಮ ಅವಕಾಶವಾಗಿದೆ. ಅಧಿಕೃತ ಅಧಿಸೂಚನೆಯ ಪ್ರಕಾರ, ಅರ್ಜಿ ಪ್ರಕ್ರಿಯೆ ಫೆಬ್ರವರಿ 5, 2026 ರಿಂದ ಪ್ರಾರಂಭವಾಗಿದ್ದು, ಮಾರ್ಚ್ 7 ರವರೆಗೆ…

Read More