Headlines

ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ: ತಪ್ಪಿದ ಭಾರಿ ಅನಾಹುತ

ಬಳ್ಳಾರಿ, ಏಪ್ರಿಲ್ 9: ಬಳ್ಳಾರಿಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬುಧವಾರ ತಡರಾತ್ರಿ ಬೆಂಕಿ ಕಾಣಿಸಿಕೊಂಡಿದೆ. ಹಗರಿ ಗ್ರಾಮದ ಬಳಿ ರೈಲು ಚಲಿಸುತ್ತಿದ್ದಾಗ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದ್ದು, ತಕ್ಷಣ ರೈಲು ನಿಲ್ಲಿಸಿ ಬೆಂಕಿ ನಂದಿಸಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೆಂಕಿ ನಂದಿಸಿದ ಬಳಿಕ ರೈಲು ಪ್ರಯಾಣ ಮುಂದುವರಿಸಿದ್ದು, ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. Source link

Read More

Chanakya Niti: ಪುರುಷರು ಈ ವಿಷಯಗಳನ್ನು ಯಾರ ಬಳಿಯೂ ಶೇರ್‌ ಮಾಡಲೇಬಾರದು – Kannada News | Chanakya Niti: Chanakya says men should not share these thoughts with anyone

ಆಚಾರ್ಯ ಚಾಣಕ್ಯ (Acharya Chanakya) ಯಶಸ್ಸು, ಶ್ರೀಮಂತಿಕೆ, ವೃತ್ತಿ ಜೀವನ ಮಾತ್ರವಲ್ಲ ಪುರುಷರ ವೈಯಕ್ತಿಕ ಜೀವನಕ್ಕೆ ಸಂಬಂಧಿಸಿದ ಸಾಕಷ್ಟು ವಿಚಾರಗಳನ್ನು ತಿಳಿಸಿಕೊಟ್ಟಿದ್ದಾರೆ. ಪುರುಷನಾದವನು ದಾಂಪತ್ಯ ಜೀವನವನ್ನು ಹೇಗೆ ಸಾಗಿಸಬೇಕು, ಮಕ್ಕಳಿಗೆ ಯಾವ ರೀತಿಯ ಸಂಸ್ಕಾರವನ್ನು ಕಲಿಸಿಕೊಡಬೇಕು ಎಂದು ಹೇಳಿರುವಂತೆ ಅವರು ಗಂಡಸರು ತಮಗೆ ಸಂಬಂಧಿಸಿದ ಈ ಕೆಲವೊಂದು ವಿಚಾರಗಳನ್ನು ಹೊರಗಿನ ಜನರ ಬಳಿ ಯಾವುದೇ ಕಾರಣಕ್ಕೂ ಶೇರ್‌ ಮಾಡಬಾರದು ಎಂದಿದ್ದಾರೆ. ಏಕೆಂದರೆ ಈ ವೈಯಕ್ತಿ ವಿಚಾರಗಳನ್ನು ಇತರರ ಬಳಿ ಹಂಚಿಕೊಂಡರೆ ಭವಿಷ್ಯದಲ್ಲಿ ತೊಂದರೆ ಉಂಟಾಗುವ ಸಾಧ್ಯತೆ ಇರುತ್ತದೆ….

Read More

ಭಾರತ-ಅಮೆರಿಕದ್ದು ಐತಿಹಾಸಿಕ ಬಂಧ; 77ನೇ ಗಣರಾಜ್ಯೋತ್ಸವಕ್ಕೆ ಶುಭಾಶಯ ಕೋರಿದ ಟ್ರಂಪ್ – Kannada News | Donald Trump extends greetings on 77th Republic day says US and India Share Historic Bond

ನವದೆಹಲಿ, ಜನವರಿ 26: ಭಾರತದ 77ನೇ ಗಣರಾಜ್ಯೋತ್ಸವಕ್ಕೆ (Republic Day) ಇಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಶುಭಾಶಯಗಳನ್ನು ತಿಳಿಸಿದ್ದಾರೆ. ಭಾರತದಾದ್ಯಂತ ಗಣರಾಜ್ಯೋತ್ಸವದ ಆಚರಣೆಗಳು ನಡೆಯುತ್ತಿದ್ದಂತೆ ನವದೆಹಲಿಯಲ್ಲಿರುವ ಅಮೆರಿಕ ರಾಯಭಾರ ಕಚೇರಿ ಈ ಸಂದೇಶವನ್ನು ಹಂಚಿಕೊಂಡಿದೆ. ಎರಡೂ ದೇಶಗಳ ನಡುವಿನ ಸಾಮಾನ್ಯ ನೆಲೆಯನ್ನು ಎತ್ತಿ ತೋರಿಸುತ್ತಾ, ಭಾರತ ಮತ್ತು ಅಮೆರಿಕ ತಮ್ಮ ಪ್ರಜಾಪ್ರಭುತ್ವ ಸಂಪ್ರದಾಯಗಳಿಂದ ಒಂದಾಗಿವೆ ಮತ್ತು ಹಲವು ದಶಕಗಳಿಂದ ಬಂಧವನ್ನು ಹೊಂದಿವೆ ಎಂದು ಟ್ರಂಪ್ ಒತ್ತಿ ಹೇಳಿದ್ದಾರೆ. “ಯುನೈಟೆಡ್ ಸ್ಟೇಟ್ಸ್ ಜನರ ಪರವಾಗಿ ಭಾರತದ…

Read More