Headlines

Shani Retrograde 2026: ಶನಿಯ ಹಿಮ್ಮುಖ ಚಲನೆ ಆರಂಭ! ಈ 4 ರಾಶಿಗೆ ಕಾದಿದೆ ಸಂಕಷ್ಟದ ಕಾಲ – Kannada News | Shani Retrograde 2026: 4 Zodiac Signs Face Major Challenges From July 27

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ರಾಜ ಎನಿಸಿಕೊಂಡಿರುವ ಶನಿ ದೇವನು ‘ಕರ್ಮಫಲದಾತ’. ನಾವು ಮಾಡುವ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಶನಿಯು ಜುಲೈ 27 ರಿಂದ ಮೀನ ರಾಶಿಯಲ್ಲಿ ತನ್ನ ಪಥವನ್ನು ಬದಲಿಸಿ, ಹಿಮ್ಮುಖವಾಗಿ (Retrograde) ಚಲಿಸಲಿದ್ದಾನೆ. ಸುಮಾರು 138 ದಿನಗಳ ಕಾಲ ನಡೆಯುವ ಶನಿಯ ಈ ವಕ್ರ ಚಲನೆಯು ಎಲ್ಲಾ 12 ರಾಶಿಗಳ ಮೇಲೆ ಪ್ರಭಾವ ಬೀರಲಿದ್ದರೂ, ಮುಖ್ಯವಾಗಿ ನಾಲ್ಕು ರಾಶಿಗಳ ಜನರು ಜೀವನದಲ್ಲಿ ಅಗ್ನಿಪರೀಕ್ಷೆ ಎದುರಿಸಬೇಕಾಗಬಹುದು ಎಂದು ಜ್ಯೋತಿಷಿಗಳು ಎಚ್ಚರಿಸಿದ್ದಾರೆ. ಆ ಸಂಕಷ್ಟಕ್ಕೊಳಗಾಗುವ ರಾಶಿಗಳು…

Read More

ಕಾಶ್ಮೀರದ ಸರಳಾ ಭಟ್ ಅತ್ಯಾಚಾರ, ಕೊಲೆ ಪ್ರಕರಣ; 36 ವರ್ಷದ ಬಳಿಕ ಯಾಸಿನ್ ಮಲಿಕ್ ವಿರುದ್ಧ ಚಾರ್ಜ್​ಶೀಟ್ ಸಲ್ಲಿಕೆ! – Kannada News | Yasin Malik named in chargesheet 36 years after in Kashmiri Pandit nurse Sarla Bhat rape and murder

ಶ್ರೀನಗರ, ಜೂನ್ 29: ಕಾಶ್ಮೀರ ಕಣಿವೆಯಲ್ಲಿ ಜಿಹಾದಿ ಭಯೋತ್ಪಾದನೆ ತೀವ್ರಗೊಂಡಿದ್ದ ಸಂದರ್ಭದಲ್ಲಿ ನಡೆದಿದ್ದ ಅತ್ಯಂತ ಭೀಕರ ಹಾಗೂ ಆಘಾತಕಾರಿ ಅಪರಾಧವೊಂದಕ್ಕೆ ಸಂಬಂಧಿಸಿದಂತೆ ದಶಕಗಳ ನಂತರ ಮಹತ್ವದ ಕಾನೂನು ಬೆಳವಣಿಗೆಯಾಗಿದೆ. ಕಾಶ್ಮೀರಿ ಪಂಡಿತ್ ಸಮುದಾಯದ ನರ್ಸ್ ಸರಳಾ ಭಟ್ ಅವರ ಅಪಹರಣ, ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 36 ವರ್ಷಗಳ ಬಳಿಕ ಇದೀಗ ಜಮ್ಮು ಕಾಶ್ಮೀರ ಲಿಬರೇಶನ್ ಫ್ರಂಟ್ (JKLF) ಮುಖ್ಯಸ್ಥ ಯಾಸಿನ್ ಮಲಿಕ್ (Yasin Malik) ವಿರುದ್ಧ ಜಮ್ಮುವಿನ ವಿಶೇಷ ನ್ಯಾಯಾಲಯದಲ್ಲಿ ದೋಷಾರೋಪಣೆ ಪಟ್ಟಿ…

Read More

ಸಿನಿಮಾ ಬಿಡುಗಡೆ ದಿನಾಂಕ ಘೋಷಿಸಿದ ಶಾರುಖ್ ಖಾನ್, ಅಭಿಮಾನಿಗಳಿಗೆ ನಿರಾಸೆ – Kannada News | Shah Rukh Khan announce his King movie release date

ಕಳೆದ ಎರಡು ವರ್ಷ (2025) ಶಾರುಖ್ ಖಾನ್ (Shah Rukh Khan) ನಟನೆಯ ಯಾವೊಂದು ಸಿನಿಮಾ ಸಹ ಬಿಡುಗಡೆ ಆಗಿಲ್ಲ. 2023 ಶಾರುಖ್ ಖಾನ್ ಪಾಲಿಗೆ ಚಿನ್ನದ ವರ್ಷವಾಗಿತ್ತು. ಒಂದೇ ವರ್ಷದಲ್ಲಿ ಶಾರುಖ್ ನಟನೆಯ ಮೂರು ಸಿನಿಮಾಗಳು ಬಿಡುಗಡೆ ಆಗಿ, ಮೂರೂ ಸಿನಿಮಾಗಳು ಭಾರಿ ದೊಡ್ಡ ಹಿಟ್ ಆದವು. ಆದರೆ 2024 ಮತ್ತು 2025 ರಲ್ಲಿ ಶಾರುಖ್ ಖಾನ್ ನಟನೆಯ ಯಾವೊಂದು ಸಿನಿಮಾ ಸಹ ಬಿಡುಗಡೆ ಆಗಲಿಲ್ಲ. ಈ ವರ್ಷಾರಂಭದಲ್ಲಿಯೇ ಶಾರುಖ್ ಅವರ ಹೊಸ ಸಿನಿಮಾ ಬಿಡುಗಡೆ…

Read More

ಕೋಗಿಲು ಬಡಾವಣೆಯಲ್ಲಿ ಡೆಮಾಲಿಷ್ ಆಗಿದ್ದು 167 ಮನೆ, ಫ್ಲಾಟ್​ಗಾಗಿ ಸಲ್ಲಿಕೆಯಾದ ಅರ್ಜಿ 250ಕ್ಕೂ ಹೆಚ್ಚು! – Kannada News | Kogilu Layout Housing Row: 167 illegal Homes Demolished, Over 250 Applications Filed for Flats

ಬೆಂಗಳೂರು, ಜನವರಿ 1: ಬೆಂಗಳೂರಿನ ಕೋಗಿಲು ಲೇಔಟ್​ನಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಶೆಡ್, ಮನೆಗಳ ತೆರವು ವಿಚಾರ ವಿವಾದಕ್ಕೀಡಾಗಿತ್ತು. ನಂತರ ನಿರಾಶ್ರಿತರಿಗೆ ಮನೆ ನೀಡುವುದಾಗಿ ಕರ್ನಾಟಕ (Karnataka) ಕಾಂಗ್ರೆಸ್ (Congress) ಸರ್ಕಾರ ಘೋಷಣೆ ಮಾಡಿದ್ದೂ ಸಹ ಚರ್ಚೆಗೆ ಗ್ರಾಸವಾಗಿದೆ. ಸರ್ಕಾರದ ಈ ನಡೆಗೆ ವ್ಯಾಪಕ ಆಕ್ಷೇಪವೂ ವ್ಯಕ್ತವಾಗಿದೆ. ಏತನ್ಮಧ್ಯೆ ಇದೀಗ ಹೊಸ ಸಮಸ್ಯೆ ಎದುರಾಗಿದೆ. ಕೋಗಿಲು ಬಡಾವಣೆಯಲ್ಲಿ ಡೆಮಾಲಿಷ್ ಮಾಡಲಾದ ಮನೆಗಳ ಲೆಕ್ಕಾಚಾರದ ಆಧಾರದಲ್ಲಿ, ಸರ್ಕಾರ ರಾಜೀವ್ ಗಾಂಧಿ ವಸತಿ ಯೋಜನೆ ಅಡಿ 167 ಫ್ಲಾಟ್​​ಗಳನ್ನು ನೀಡುವಂತೆ ಸಿಎಂ…

Read More

Viral News: ಮಾತು ಬಿಟ್ಟಿದ್ದಕ್ಕೆ ಪ್ರಿಯಕರನನ್ನೇ ಕೊಂದ ಯುವತಿ! – Kannada News | 22 year old girl killed boyfriend after he ignored her

ಬಿಲಾಸ್ಪುರ, ಫೆಬ್ರವರಿ 4: ಅವರಿಬ್ಬರೂ ಕೆಲವು ವರ್ಷಗಳಿಂದ ಪ್ರೀತಿ (Love) ಮಾಡುತ್ತಿದ್ದರು. ಆದರೆ, ಇತ್ತೀಚೆಗೆ ಏನು ಸಮಸ್ಯೆಯಾಗಿತ್ತೋ ಗೊತ್ತಿಲ್ಲ; ಯುವಕ ತನ್ನ ಪ್ರೇಯಸಿಯ ನಂಬರ್ ಬ್ಲಾಕ್ ಮಾಡಿದ್ದ. ಆಕೆ ಯಾವ ನಂಬರ್​​ನಿಂದ ಆತನನ್ನು ಸಂಪರ್ಕಿಸಲು ಪ್ರಯತ್ನಿಸಿದರೂ ಆತ ಸರಿಯಾಗಿ ಉತ್ತರಿಸುತ್ತಿರಲಿಲ್ಲ. ತಾನು ಪ್ರೀತಿಸುವ ಹುಡುಗ ತನ್ನೊಂದಿಗೆ ಮಾತು ಬಿಟ್ಟಿದ್ದರಿಂದ ತೀವ್ರ ಕೋಪಗೊಂಡಿದ್ದ 22 ವರ್ಷದ ಯುವತಿ ಆತನ ಜೀವವನ್ನೇ ತೆಗೆದಿದ್ದಾಳೆ. ಛತ್ತೀಸ್‌ಗಢದ ಬಿಲಾಸ್ಪುರ ನಗರದಲ್ಲಿ ಈ ಘಟನೆ ನಡೆದಿದೆ. ಮಂಗಳವಾರ ಬೆಳಿಗ್ಗೆ 25 ವರ್ಷದ ಪ್ರಸಾದ್ ಸೂರ್ಯವಂಶಿ…

Read More

IPL 2026: ಐಪಿಎಲ್​ನಿಂದ ಹರ್ಷಿತ್ ರಾಣಾ ಔಟ್; ಕೆಕೆಆರ್‌ಗೆ ಹೆಚ್ಚಿದ ಸಂಕಷ್ಟ

2026 ರ ಐಪಿಎಲ್ ಆರಂಭಕ್ಕೂ ಮುನ್ನ ಮುನ್ನ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಆಘಾತ ಎದುರಾಗಿದೆ. ತಂಡಕ್ಕೆ ಪ್ರಮುಖ ವೇಗದ ಬೌಲರ್ ಹರ್ಷಿತ್ ರಾಣಾ ಅವರನ್ನು 19 ನೇ ಸೀಸನ್ ಐಪಿಎಲ್​ನಿಂದ ಹೊರಗಿಡಲಾಗಿದೆ. ಇಂಜುರಿಯಿಂದ ಸಂಪೂರ್ಣವಾಗಿ ಚೇತರಿಸಿಕೊಳ್ಳದ ರಾಣಾರನ್ನು ಐಪಿಎಲ್​ನಿಂದ ಹೊರಗಿಡುವ ತೀರ್ಮಾನಕ್ಕೆ ಬರಲಾಗಿದೆ. ವಾಸ್ತವವಾಗಿ 2026 ರ ಟಿ20 ವಿಶ್ವಕಪ್‌ ಆರಂಭಕ್ಕೂ ಮುನ್ನ ನಡೆದ ಅಭ್ಯಾಸ ಪಂದ್ಯಗಳ ಸಮಯದಲ್ಲಿ ಹರ್ಷಿತ್ ರಾಣಾ ಗಾಯಗೊಂಡಿದ್ದರು. ದಕ್ಷಿಣ ಆಫ್ರಿಕಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಬೌಲಿಂಗ್ ಮಾಡುವಾಗ ರಾಣಾಗೆ ಗಾಯವಾಗಿತ್ತು….

Read More

78 ವರ್ಷ ಹಳೆಯದಾದ ಸಿಲಿಗುರಿ ಕಾರಿಡಾರ್ ಅನ್ನು 1971ರಲ್ಲೇ ಸರಿಪಡಿಸಬೇಕಿತ್ತು; ಸದ್ಗುರು ಅಭಿಮತ – Kannada News | 78 Year Old Siliguri Corridor Should Have Been Corrected In 1971 says Sadhguru

ಬೆಂಗಳೂರು, ಡಿಸೆಂಬರ್ 29: ಬಾಂಗ್ಲಾದೇಶದ ಬೆದರಿಕೆಗಳ ನಡುವೆಯೇ ಸಿಲಿಗುರಿ ಕಾರಿಡಾರ್ ಬಗ್ಗೆ ಇಶಾ ಫೌಂಡೇಶನ್‌ನ (Isha Foundation) ಸಂಸ್ಥಾಪಕ ಸದ್ಗುರು (Sadhguru) ಪ್ರತಿಕ್ರಿಯೆ ನೀಡಿದ್ದಾರೆ. “78 ವರ್ಷಗಳಷ್ಟು ಹಳೆಯದಾದ ಸಿಲಿಗುರಿ ಕಾರಿಡಾರ್ ಅನ್ನು 1971ರಲ್ಲೇ ಸರಿಪಡಿಸಿಕೊಂಡಿದ್ದರೆ ಈ ಬಿಕ್ಕಟ್ಟು ಎದುರಾಗುತ್ತಿರಲಿಲ್ಲ” ಎಂದು ಟೀಕಿಸಿದ್ದಾರೆ. ಇದನ್ನು ದಶಕಗಳ ಹಿಂದೆಯೇ ಸರಿಪಡಿಸಬೇಕಾಗಿತ್ತು. ಚಿಕನ್ ನೆಕ್ ಎಂದು ಕರೆಯಲ್ಪಡುವ ಈ ಜಾಗವನ್ನು ಆನೆಯ ಕುತ್ತಿಗೆಯಾಗಿ ಮಾಡಬೇಕಿದೆ ಎಂದಿದ್ದಾರೆ. ಸಿಲಿಗುರಿ ಕಾರಿಡಾರ್ ಕುರಿತು ಬಾಂಗ್ಲಾದೇಶದ ಮಧ್ಯಂತರ ಸರ್ಕಾರ ನೀಡಿದ ಹೇಳಿಕೆಗಳ ಕುರಿತು ಬೆಂಗಳೂರಿನಲ್ಲಿ…

Read More

Daily Devotional: ಮನೆ ಕಟ್ಟಬೇಕು ಎಂದುಕೊಂಡಿದ್ದೀರಾ? ಯಾವಾಗ ಅಡಿಪಾಯ ಹಾಕಿದರೆ ಉತ್ತಮ?

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಮನೆ ಕಟ್ಟುವಾಗ ಅಡಿಪಾಯ ಯಾವ ದಿನ ಕಾಕಬೇಕು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಹಿಂದೂ ಸನಾತನ ಸಂಸ್ಕೃತಿಯ ಪ್ರಕಾರ, ಮನೆಯ ನಿರ್ಮಾಣ ಕಾರ್ಯವನ್ನು (ಗೃಹಾರಂಭ) ಪ್ರಾರಂಭಿಸುವ ಸಮಯ ಬಹಳ ಮಹತ್ವಪೂರ್ಣವಾಗಿದೆ. ಸರಿಯಾದ ಮಾಸದಲ್ಲಿ ಗೃಹಾರಂಭ ಮಾಡಿದರೆ ಅದು ನಿರ್ವಿಘ್ನವಾಗಿ ಪೂರ್ಣಗೊಂಡು ಮನೆ ನಿವಾಸಿಗಳಿಗೆ ಶುಭ ಫಲ ನೀಡುತ್ತದೆ. ವೈಶಾಖ, ಫಾಲ್ಗುಣ, ಶ್ರಾವಣ ಮತ್ತು ಮಾಘ ಮಾಸಗಳು ಗೃಹಾರಂಭಕ್ಕೆ ಅತ್ಯಂತ ಶುಭಕರ ಎಂದು ಬಾದರಾಯಣರು ತಮ್ಮ ಗ್ರಂಥಗಳಲ್ಲಿ ಹೇಳಿದ್ದಾರೆ. ನಾರದ ಮಹರ್ಷಿಗಳು ಪುಷ್ಯ…

Read More

‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ – Kannada News | Arjun Janya talks about singer Pruthvi Bhatt singing

ಸತೀಶ್ ನೀನಾಸಂ, ರಚಿತಾ ರಾಮ್ (Rachita Ram) ನಟನೆಯ ‘ಅಯೋಗ್ಯ’ ಸಿನಿಮಾದ ಎರಡನೇ ಭಾಗ ‘ಅಯೋಗ್ಯ 2’ ಎಂಟು ವರ್ಷಗಳ ಬಳಿಕ ಬರಲು ಸಜ್ಜಾಗಿದೆ. ‘ಅಯೋಗ್ಯ’ ಸಿನಿಮಾ ರೀತಿಯಲ್ಲೇ ಹಾಸ್ಯಮಯ ಪ್ರೇಮಕತೆಯನ್ನು ಸಿನಿಮಾ ಒಳಗೊಂಡಿರಲಿದೆ. ಇಂದು (ಜೂನ್ 20) ‘ಅಯೋಗ್ಯ 2’ ಸಿನಿಮಾದ ಹಾಡು ಬಿಡುಗಡೆ ಆಯ್ತು. ಈ ವಿಶೇಷ ಹಾಡನ್ನು ಖ್ಯಾತ ಗಾಯಕ ಸಿದ್ ಶ್ರೀರಾಮ್ ಮತ್ತು ಯುವ ಗಾಯಕಿ ಪೃಥ್ವಿ ಭಟ್ ಹಾಡಿದ್ದಾರೆ. ಹಾಡು ಬಿಡುಗಡೆ ಮಾಡಿದ ಅರ್ಜುನ್ ಜನ್ಯ ಅವರು ಪೃಥ್ವಿ ಭಟ್…

Read More

ಚಿಕ್ಕಮಗಳೂರು: ರಬ್ಬರ್ ತೋಟದಲ್ಲಿ ಸುಟ್ಟ ಅಸ್ಥಿಪಂಜರ ಪತ್ತೆ! ನಾಪತ್ತೆಯಾಗಿದ್ದ ಕೇರಳ ಕಾರ್ಮಿಕನ ಹತ್ಯೆ ಶಂಕೆ – Kannada News | NR Pura Suspected Murder: Charred Skeleton of Missing Worker Bibin Found in Chikkamagaluru

ರಬ್ಬರ್ ತೋಟದಲ್ಲಿ ಸುಟ್ಟ ಅಸ್ಥಿಪಂಜರ ಪತ್ತೆImage Credit source: Tv9 kannada ಚಿಕ್ಕಮಗಳೂರು, ಏ.21: ಜಿಲ್ಲೆಯ ಎನ್.ಆರ್. ಪುರ ತಾಲೂಕಿನ ಅರಳಿಕೊಪ್ಪ ಗ್ರಾಮದಲ್ಲಿ ಭೀಕರ ಘಟನೆಯೊಂದು ಬೆಳಕಿಗೆ ಬಂದಿದೆ. ಇಲ್ಲಿನ ರಬ್ಬರ್ ತೋಟವೊಂದರಲ್ಲಿ ಯುವಕನೊಬ್ಬನ ಅಸ್ಥಿಪಂಜರ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇದು ಕೊಲೆ ಇರಬಹುದು ಎಂಬ ಬಲವಾದ ಶಂಕೆ ವ್ಯಕ್ತವಾಗಿದೆ.ಅರಳಿಕೊಪ್ಪ ಗ್ರಾಮದ ನಿವಾಸಿ ಎಲ್ಡೋ ಎಂಬುವವರಿಗೆ ಸೇರಿದ ರಬ್ಬರ್ ತೋಟದಲ್ಲಿ ಈ ಅಸ್ಥಿಪಂಜರ ಪತ್ತೆಯಾಗಿದೆ. ಶವವು ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಕೇವಲ ಮೂಳೆಗಳು ಮಾತ್ರ ಉಳಿದಿವೆ….

Read More