ಬಳ್ಳಾರಿಯಲ್ಲಿ ಬಿಜೆಪಿ ಬೃಹತ್ ಸಮಾವೇಶ: ಸರ್ಕಾರದ ವಿರುದ್ಧ ಗುಡುಗಿದ ಕೇಸರಿ ಪಡೆ – Kannada News | BJP massive rally for Ballari Riots: BJP leaders spark on against the Karnataka Congress government

ಬಳ್ಳಾರಿ, ಜನವರಿ 17: ಬಳ್ಳಾರಿ ಗಲಭೆಯನ್ನ (Ballari riots) ಖಂಡಿಸಿ ಇಂದು ಬಿಜೆಪಿ (bjp) ಬೃಹತ್ ಪ್ರತಿಭಟನೆ ಮಾಡಿತು. ಸಮಾವೇಶದ ಮೂಲಕ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ಹಾಗೂ ರಾಜ್ಯ ಸರ್ಕಾರದ ವಿರುದ್ಧ ವಾಗ್ಬಾಣ ಬಿಟ್ಟಿದ್ದಾರೆ. ನಿಮ್ಮ ಗುಂಡೇಟಿಗೆ ನಾವು ಹೆದರಲ್ಲ ಅಂತಾ ಸಂದೇಶ ಕೊಟ್ಟಿದ್ದಾರೆ. ಇನ್ನು ಕಾಂಗ್ರೆಸ್ ಯಥಾಪ್ರಕಾರ, ಗಲಭೆಗೆ ಬಿಜೆಪಿಯೇ ಕಾರಣ ಅಂತಿದೆ. ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಬಳ್ಳಾರಿ ಸಮರ ಸಾರಿದೆ. ಜನವರಿ 1ರ ಗಲಭೆ ಖಂಡಿಸಿ ಕದನಕ್ಕಿಳಿದಿದೆ. ಇದರ ಭಾಗವಾಗಿ ಇವತ್ತು…

Read More

‘ಬ್ರಹ್ಮರಾಕ್ಷಸ’ ತಂಡದಿಂದ ‘ಶ್ರೀಕೃಷ್ಣ’ ಸಿನಿಮಾ: ಉಧೋ ಉಧೋ ಯಲ್ಲವ್ವ ಹಾಡು ರಿಲೀಸ್

ಕನ್ನಡ ಚಿತ್ರರಂಗದಲ್ಲಿ ಯಲ್ಲಮ್ಮನ (Yellamma) ಕುರಿತು ಒಂದಷ್ಟು ಹಾಡುಗಳು ಬಂದಿವೆ. ಈಗ ಅವುಗಳ ಸಾಲಿಗೆ ಮತ್ತೊಂದು ಹೊಸ ಗೀತೆ ಸೇರ್ಪಡೆ ಆಗಿದೆ. ಈ ಹಿಂದೆ ‘ಬ್ರಹ್ಮರಾಕ್ಷಸ’ ಸಿನಿಮಾ ಮಾಡಿದ್ದ ಶಂಕರ್ ರಾಜ ವರ್ಮ ಅವರು ಈಗ ‘ಶ್ರೀಕೃಷ್ಣ’ (Shri Krishna) ಎಂಬ ಹೊಸ ಚಿತ್ರವನ್ನು ಮಾಡಿದ್ದಾರೆ. ಈಗಾಗಲೇ ಶೂಟಿಂಗ್ ಮುಗಿದಿದೆ. ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಮೇ ತಿಂಗಳಲ್ಲಿ ಸಿನಿಮಾ ಬಿಡುಗಡೆ ಮಾಡುವ ಪ್ಲ್ಯಾನ್ ಇದೆ. ಈಗ ಇದೇ ಸಿನಿಮಾದಿಂದ ‘ಉಧೋ ಉಧೋ ಯಲ್ಲವ್ವ..’ (Udho Udho…

Read More

ನಮ್ಮ ಪ್ರಜೆಗಳ ರಕ್ಷಣೆಗಾಗಿ ಒಗ್ಗಟ್ಟಾಗಿ ನಿಲ್ಲುತ್ತೇವೆ; ಇರಾನ್‌ ವಿರುದ್ಧ ಅಮೆರಿಕ ಮುಂತಾದ 7 ದೇಶಗಳ ಜಂಟಿ ಹೇಳಿಕೆ – Kannada News | Joint Statement on Irans Missile and Drone Attacks in Qatar, UAE, Kuwait, Bahraine and Other States

ನವದೆಹಲಿ, ಮಾರ್ಚ್ 2: ಇಸ್ರೇಲ್ ಜೊತೆಗಿನ ವೈಷಮ್ಯದ ಬಳಿಕ ಇದೀಗ ಕತಾರ್, ಬಹ್ರೇನ್, ಯುಎಇ ಮುಂತಾದ ಅರಬ್ ದೇಶಗಳ ಮೇಲೆ ಇರಾನ್ ದಾಳಿ (Iran Attack) ನಡೆಸಿದೆ. ಇದರಿಂದ ಅಲ್ಲಿನ ಜನಜೀವನ ಅಸ್ತವ್ಯಸ್ತವಾಗಿದೆ. ಹೀಗಾಗಿ, ಅಮೆರಿಕ ಸೇರಿದಂತೆ ಈ 7 ದೇಶಗಳು ಜಂಟಿಯಾಗಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿವೆ. “ನಮ್ಮ ನಾಗರಿಕರು, ಸಾರ್ವಭೌಮತ್ವ ಮತ್ತು ಪ್ರದೇಶದ ರಕ್ಷಣೆಯಲ್ಲಿ ನಾವು ಒಗ್ಗಟ್ಟಿನಿಂದ ನಿಲ್ಲುತ್ತೇವೆ. ಈ ದಾಳಿಗಳ ಸಂದರ್ಭದಲ್ಲಿ ನಮ್ಮ ಆತ್ಮರಕ್ಷಣೆಯನ್ನು ಮಾಡಿಕೊಳ್ಳಲು ಬದ್ಧರಾಗಿದ್ದೇವೆ” ಎಂದು ಹೇಳಿಕೆಯಲ್ಲಿ ಇರಾನ್​ಗೆ ಖಡಕ್…

Read More

Kiss Day 2026 Date: ವ್ಯಾಲೆಂಟೈನ್‌ ವೀಕ್‌ನಲ್ಲಿ ಕಿಸ್‌ ಡೇ ಆಚರಿಸುವುದೇಕೆ? ಈ ದಿನದ ಹಿನ್ನೆಲೆಯನ್ನು ತಿಳಿಯಿರಿ – Kannada News | Kiss Day 2026: Know the history and significance of Kiss Day

ವ್ಯಾಲೆಂಟೈನ್‌ ವೀಕ್‌ನ ಆರನೇ ದಿನ ಕಿಸ್‌ ಡೇಯನ್ನು (Kiss Day) ಆಚರಿಸಲಾಗುತ್ತದೆ. ಕಿಸ್ ಡೇ ಕೇವಲ ಪ್ರಣಯದ ದಿನವಲ್ಲ, ಇದು ಸಂಬಂಧದಲ್ಲಿ ಅನ್ಯೋನ್ಯತೆಯನ್ನು ಹೆಚ್ಚಿಸುವ ಮತ್ತು ಭಾವನಾತ್ಮಕ ಬಂಧಗಳನ್ನು ಬಲಪಡಿಸುವ ಒಂದು ಮಾರ್ಗವಾಗಿದೆ. ಹಾಗಾಗಿ ಈ ದಿನ ಪ್ರತಿಯೊಬ್ಬ ಪ್ರೇಮಿಗೂ ತುಂಬಾನೇ ವಿಶೇಷವಾದ ದಿನವಾಗಿದೆ. ಈ ದಿನದಂದು ಸಂಗಾತಿಗಳು ಪರಸ್ಪರ ಸಿಹಿ ಮುತ್ತನಿಡುವ ಮೂಲಕ ತಮ್ಮ ಪ್ರೀತಿಯ ಬಂಧವನ್ನು ಮತ್ತಷ್ಟು ಬಲಪಡಿಸುತ್ತಾರೆ. ಪ್ರೇಮಿಗಳ ವಾರದಂದು ಕಿಸ್‌ ಡೇ ಆಚರಿಸುವ ಪದ್ಧತಿ ಆರಂಭವಾಗಿದ್ದು ಹೇಗೆ, ಈ ದಿನದ ಹಿನ್ನೆಲೆಯೇನು…

Read More

ತಮಿಳು ಸರಿಗಮಪ ಬಳಿಕ ಹೇಗಿದೆ ಶಿವಾನಿ ನವೀನ್ ಲೈಫ್? – Kannada News | Shivani Naveen Life Changed After Tamil Saregamapa Here are her Cute photos

ಶಿವಾನಿ ನವೀನ್ ಅವರು ಕಳೆದ ವರ್ಷ ತಮಿಳುನಾಡಿನಲ್ಲಿ ಮಿಂಚು ಹರಿಸಿದ್ದರು, ಇದಕ್ಕೆ ಕಾರಣ ಆಗಿದ್ದು ತಮಿಳಿನ ಸರಿಗಮಪ ಶೋ. ಅಲ್ಲಿ ಅವರು ಭಾಗವಹಿಸಿ ಸಾಕಷ್ಟು ಗಮನ ಸೆಳೆದಿದ್ದರು. ಈಗ ಶಿವಾನಿ ಅವರು ವಿವಿಧ ಶೋಗಳನ್ನು ನೀಡುತ್ತಿದ್ದಾರೆ. ಶಿವಾನಿ ಅವರು ಜೀ ಕನ್ನಡದ ‘ಸರಿಗಮಪ ಲಿಟಲ್ ಚಾಂಪ್ಸ್ ಸೀಸನ್ 19’ರಲ್ಲಿ ಸ್ಪರ್ಧಿಸಿದ್ದರು. ಈ ವೇಳೆ ಅವರು ಮೊದಲ ರನ್ನರ್-ಅಪ್ ಆಗಿದ್ದರು. ಅವರಿಗೆ ಸಂಗೀತದ ಬಗ್ಗೆ ಅಪಾರ ಪ್ರೀತಿ ಇದೆ. ಪ್ರತಿ ಹಂತದಲ್ಲೂ ಕಲಿಕೆ ಮಾಡುತ್ತಾ ಸಾಗುತ್ತಿದ್ದಾರೆ. ತಮಿಳಿನ ಸರಿಗಮಪ…

Read More

ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!ಎಸಿ ಗೋದಾಮಿಗೂ ತಗುಲಿದ ಬೆಂಕಿ – Kannada News | Makali Warehouse Fire: Short Circuit Leads to Multi Warehouse Blaze

ನೆಲಮಂಗಲ, ಫೆಬ್ರವರಿ 22: ಬೆಂಗಳೂರು ಉತ್ತರ ತಾಲೂಕಿನ ನೆಲಮಂಗಲ ತಾಲೂಕಿನ ಮಾಕಳಿ ಬಳಿಯ ಒಂದು ಪ್ರಮುಖ ವೇರ್‌ಹೌಸ್ ಸಂಕೀರ್ಣದಲ್ಲಿ ಭಾನುವಾರ ಬೆಳಗ್ಗೆ 11:30ರ ಸುಮಾರಿಗೆ ಸಂಭವಿಸಿದ ಅಗ್ನಿ ದುರಂತದಿಂದ ಭಾರಿ ಪ್ರಮಾಣದ ಆಸ್ತಿಪಾಸ್ತಿ ನಷ್ಟವಾಗಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಸುಗಂಧ ದ್ರವ್ಯಗಳನ್ನು ಸಂಗ್ರಹಿಸಿದ್ದ ಗೋದಾಮಿನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಈ ಭೀಕರ ಬೆಂಕಿ ಕಾಣಿಸಿಕೊಂಡಿದೆ. ವೇಗವಾಗಿ ಹರಡಿದ ಬೆಂಕಿ ಕೇವಲ ಒಂದು ಗಂಟೆಯೊಳಗೆ ಅಕ್ಕ ಪಕ್ಕದ ಮೂರರಿಂದ ನಾಲ್ಕು ಗೋದಾಮುಗಳಿಗೆ ವ್ಯಾಪಿಸಿದೆ. ಈ ಗೋದಾಮುಗಳಲ್ಲಿ ನಾಯಿಗಳ ಆಹಾರ ಸಂಗ್ರಹಿಸುವ…

Read More

Video: ಒಡಿಶಾದ ಕಲ್ಲು ಕ್ವಾರಿಯಲ್ಲಿ ಭಾರಿ ಸ್ಫೋಟ, ಹಲವರು ಮೃತಪಟ್ಟಿರುವ ಶಂಕೆ – Kannada News | Major Quarry Blast in Odisha’s Dhenkanal Triggers Emergency Response

ಧೆಂಕನಲ್, ಜನವರಿ 04: ಒಡಿಶಾದ ಕಲ್ಲು ಕ್ವಾರಿಯಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, ಹಲವರು ಸಾವನ್ನಪ್ಪಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಕಲ್ಲು ಕ್ವಾರಿಯಲ್ಲಿ ಬಂಡೆಗಳ ದೊಡ್ಡ ಭಾಗ ಕುಸಿದು ಹಲವಾರು ಜನರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಗೋಪಾಲಪುರ ಗ್ರಾಮದ ಬಳಿಯ ಕಲ್ಲು ಕ್ವಾರಿಯಲ್ಲಿ ಕಾರ್ಮಿಕರು ಕಲ್ಲುಗಳನ್ನು ಕೊರೆಯುತ್ತಿರುವಾಗ ಘಟನೆ ಸಂಭವಿಸಿದೆ.ಸ್ಫೋಟದಿಂದಾಗಿ ಬಂಡೆಗಳು ಕುಸಿದು ಬಿದ್ದಿವೆ, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.ದೊಡ್ಡ ಕಲ್ಲುಗಳ ಕೆಳಗೆ ಎರಡರಿಂದ ನಾಲ್ಕು ಜನರು ಸಿಲುಕಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ …

Read More

ಈ ವಾರ ಒಬ್ಬರಲ್ಲ ಇಬ್ಬರು ಔಟ್? ಟ್ವಿಸ್ಟ್ ಕೊಡಲು ಬಿಗ್ ಬಾಸ್ ರೆಡಿ – Kannada News | Bigg Boss Kannada 12: Double Eviction for Chaithra and Rajath? Secret Room Twist

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಸಾಕಷ್ಟು ಭಿನ್ನ ತಿರುವುಗಳು ಬಂದಿವೆ. ಕಳೆದ ವಾರ ರಕ್ಷಿತಾ ಹಾಗೂ ಧ್ರುವಂತ್ ಅವರನ್ನು ಫೇಕ್ ಎಲಿಮಿನೇಷನ್​ ಅಲ್ಲಿ ಹೊರಗೆ ತಂದು ಸೀಕ್ರೆಟ್ ರೂಂನಲ್ಲಿ ಇಡಲಾಗಿದೆ. ಬಿಗ್ ಬಾಸ್ ಆಟವನ್ನು ಅವರು ಸೀಕ್ರೆಟ್ ರೂಂನಿಂದ ನೋಡುತ್ತಿದ್ದಾರೆ. ಈ ವಾರ ರಕ್ಷಿತಾ (Rakshitha Shetty) ಹಾಗೂ ಧ್ರುವಂತ್ ದೊಡ್ಮನೆ ಒಳಗೆ ಬರಲಿದ್ದು, ಮತ್ತಿಬ್ಬರು ಹೊರ ಹೋಗಲಿದ್ದಾರೆ ಎಂದು ಹೇಳಲಾಗುತ್ತಾ ಇದೆ. ಆ ಬಗ್ಗೆ ಇಲ್ಲಿದೆ ವಿವರ. ಈ ವಾರ ಬಿಗ್ ಬಾಸ್ ಮನೆಯಿಂದ…

Read More

ಬಿರುಗಾಳಿಗೆ ಮಂಟಪವನ್ನೇ ಹಾರದಂತೆ ತಡೆದವನು, ಇನ್ನು ಪತ್ನಿ ಕೈ ಬಿಡುವನೇ!

ಅಂದು ರಾತ್ರಿ ಹೊತ್ತು, ಎಲ್ಲರೂ ಮದುವೆಯ ಸಿದ್ಧತೆಯಲ್ಲಿ ನಿರತರಾಗಿದ್ದರು. ಮದುವೆಯ ವಿಧಿ ವಿಧಾನಗಳು ಒಂದೊಂದಾಗಿ ನಡೆಯುತ್ತಿತ್ತು. ಸಣ್ಣದಾಗಿ ಆರಂಭವಾದ ಗಾಳಿ ಒಂದೇ ಬಾರಿಗೆ ರೌದ್ರ ರೂಪ ತಾಳಿತ್ತು. ವರ ಮಂಟಪದಲ್ಲಿರುವಾಗಲೇ ಗಾಳಿ ಮಂಟಪವನ್ನೂ ಎಳೆದುಕೊಂಡು ಹೋಗುವಷ್ಟು ರಭಸವಾಗಿತ್ತು. ಆಗ ಒಂದೆಡೆ ಸಂಬಂಧಿಕರು ಇನ್ನೊಂದೆಡೆ ತಾನು ಮಂಟಪದ ಕಂಬಗಳನ್ನು ಕಟ್ಟಿಯಾಗಿ ಹಿಡಿದುಕೊಂಡು ಗಾಳಿಯಲ್ಲಿ ಹಾರದಂತೆ ತಡೆದಿರುವ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋವನ್ನು ನೋಡಿ ಜನ ಮಂಟಪವನ್ನೇ ಹಾರಲು ಬಿಡದವನು ಪತ್ನಿ ಕೈ ಬಿಡುವುದುಂಟೇ ಎಂದಿದ್ದಾರೆ.    …

Read More

ಸಮುದ್ರದಾಳದಲ್ಲಿ ‘ಪಂಚರಂಗಿ’ ನಟಿ ನಿಧಿ ಸುಬ್ಬಯ್ಯ: ವಿಡಿಯೋ

ನಿಧಿ ಸುಬ್ಬಯ್ಯ (Nidhi Subbaiah) ಕನ್ನಡದ ಜನಪ್ರಿಯ ನಟಿಯರಲ್ಲಿ ಒಬ್ಬರು. ‘ಪಂಚರಂಗಿ’, ‘ಅಣ್ಣಬಾಂಡ್’ ಸೇರಿದಂತೆ ಹಲವು ಸೂಪರ್ ಹಿಟ್ ಸಿನಿಮಾಗಳಲ್ಲಿ ನಟಿಸಿದ್ದಾರೆ. ಒಂದು ಸಣ್ಣ ಬ್ರೇಕ್ ಬಳಿಕ ಚಿತ್ರರಂಗಕ್ಕೆ ಮರಳಿರುವ ನಿಧಿ ಸುಬ್ಬಯ್ಯ ಕೆಲವಾರು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಈ ಹಿಂದೆ ಬಿಗ್​​ಬಾಸ್ ಕನ್ನಡ ಶೋಗೂ ಸಹ ಹೋಗಿ ಬಂದರು ನಿಧಿ ಸುಬ್ಬಯ್ಯ. ನಟನೆಯ ಜೊತೆಗೆ ಪ್ರವಾಸ ನಿಧಿ ಸುಬ್ಬಯ್ಯ ಅವರ ಮೆಚ್ಚಿನ ಹವ್ಯಾಸ. ಇದೀಗ ಸಮುದ್ರದಾಳದಲ್ಲಿ ಈಜಾಟ ನಡೆಸಿ, ಸಮುದ್ರ ಜೀವಿಗಳೊಟ್ಟಿಗೆ ಮುಖಾ-ಮುಖಿ ಆಗಿದ್ದಾರೆ. ವಿಡಿಯೋ ನೋಡಿ……

Read More