‘ನನ್ನ ಗೋವಿಂದ ಮಧ್ಯೆ ಏನು ಇರಲಿಲ್ಲ’; ಸ್ಪಷ್ಟನೆ ಕೊಟ್ಟ ನಟಿ – Kannada News | Govinda Neelam Relationship: Kothari Breaks Silence Amidst Wife’s Allegations

ಬಾಲಿವುಡ್‌ನ ಒಂದು ಕಾಲದ ಸೂಪರ್ ಸ್ಟಾರ್ ನಟ ಗೋವಿಂದ ಕಳೆದ ಕೆಲವು ತಿಂಗಳುಗಳಿಂದ ತಮ್ಮ ಖಾಸಗಿ ಜೀವನದ ಕಾರಣದಿಂದಾಗಿ ಸುದ್ದಿಯಲ್ಲಿದ್ದಾರೆ. ಗೋವಿಂದ (Govinda) ಅವರು ವಿವಾಹೇತರ ಸಂಬಂಧ ಹೊಂದಿದ್ದಾರೆಂದು ಆರೋಪಿಸಿದ್ದಾರೆ ಎಂದು ಪತ್ನಿ ಸುನೀತಾ ಅಹುಜಾ ಆರೋಪಿಸಿದ್ದಾರೆ. ಅಷ್ಟೇ ಅಲ್ಲ, ಗೋವಿಂದ ವಿರುದ್ಧ ವಿಚ್ಛೇದನ ಅರ್ಜಿಯನ್ನೂ ಸಲ್ಲಿಸಿದ್ದರು ಎಂದು ಹೇಳಲಾಗುತ್ತಿದೆ. ಒಂದು ಕಾಲದಲ್ಲಿ ಗೋವಿಂದ ಮತ್ತು ನಟಿ ನೀಲಂ ಕೊಠಾರಿ ಅವರೊಂದಿಗೆ ಸಂಬಂಧ ಹೊಂದಿದ್ದಾರೆ ಎಂಬ ವದಂತಿಗಳೂ ಇದ್ದವು. ಈಗ ನೀಲಂ ಸ್ವತಃ ಈ ವದಂತಿಗಳಿಗೆ ಪ್ರತಿಕ್ರಿಯಿಸಿದ್ದಾರೆ….

Read More

Video: ಎರಡೂವರೆ ತಾಸಿಂದ ನೋಡ್ತಿದ್ದೀನಿ ಗುರಾಯ್ಸೋದ್ಯಾಕೆ ಎಂದು ಕೇಳಿದ್ದಕ್ಕೆ ಯುವತಿಗೆ ಕಪಾಳಮೋಕ್ಷ ಮಾಡಿದ ಯುವಕ – Kannada News | Train Altercation Video Sparks Outrage After Woman Assaulted

ರೈಲು ಪ್ರಯಾಣವೆಂದರೆ ನೂರಾರು ಅಪರಿಚಿತರ ನಡುವೆ ಸಾಗುವ ಪಯಣ, ಎಲ್ಲಾ ರೀತಿಯ ಜನರೂ ಇರ್ತಾರೆ. ಸುಮಾರು ಎರಡೂವರೆ ಗಂಟೆಯಿಂದ ಯುವತಿಯನ್ನು ದಿಟ್ಟಿಸಿ ನೋಡುತ್ತಿದ್ದ ಯುವಕನ ಬಳಿ ಪ್ರಶ್ನೆ ಮಾಡಿದಾಗ ಆತ ಕೂಡಲೇ ಆಕೆಗೆ ಕಪಾಳಮೋಕ್ಷ ಮಾಡಿದ್ದಾನೆ. ರೈಲಿನಲ್ಲಿ ನೂರಾರು ಪ್ರಯಾಣಿಕರು ಇದ್ದರೂ, ಈ ಹಲ್ಲೆಯನ್ನು ತಡೆಯಲು ಯಾರೂ ಮುಂದೆ ಬಂದಿಲ್ಲದಿರುವುದು ವಿಡಿಯೋದಲ್ಲಿ ಕಂಡುಬಂದಿದೆ. ರೈಲುಗಳಲ್ಲಿ ಮಹಿಳೆಯರ ಸುರಕ್ಷತೆ ಎಷ್ಟರ ಮಟ್ಟಿಗಿದೆ ಎಂಬ ಪ್ರಶ್ನೆ ಮತ್ತೆ ಮುನ್ನೆಲೆಗೆ ಬಂದಿದೆ.ಪ್ರಸ್ತುತ ರೈಲ್ವೆ ಅಧಿಕಾರಿಗಳು ಈ ವಿಡಿಯೋ ಯಾವ ಮಾರ್ಗದ ರೈಲಿನಲ್ಲಿ…

Read More

Hormuz Strait: ಹಾರ್ಮುಜ್ ಜಲಸಂಧಿ ತೆರೆಯಲು ಇರಾನ್​ಗೆ ಭಾರತದ ಒತ್ತಾಯ

ನವದೆಹಲಿ, ಏಪ್ರಿಲ್ 03: ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾದಾಗಿನಿಂದ ಇರಾನ್​ನ ಮುಚ್ಚಿರುವ ಹಾರ್ಮುಜ್(Hormuz) ಜಲಸಂಧಿಯನ್ನು ತೆರೆಯುವಂತೆ ಭಾರತ ಒತ್ತಾಯಿಸಿದೆ. ಸಂಘರ್ಷ ಪೀಡಿತ ಜಲಮಾರ್ಗದಲ್ಲಿ ನಾಗರಿಕರನ್ನು ಕಳೆದುಕೊಂಡ ಏಕೈಕ ರಾಷ್ಟ್ರ ಭಾರತ ಎಂದು ಭಾರತ ಹೇಳಿದೆ. ಮಧ್ಯಪ್ರಾಚ್ಯದ ಪರಿಸ್ಥಿತಿಯ ಕುರಿತು ಯುಕೆ ಕರೆದ ಬಹುಪಕ್ಷೀಯ ಸಭೆಯಲ್ಲಿ, ಅಂತಾರಾಷ್ಟ್ರೀಯ ಜಲಮಾರ್ಗಗಳ ಮೂಲಕ ಸುರಕ್ಷಿತ ಮತ್ತು ಮುಕ್ತ ಸಂಚಾರವನ್ನು ಖಚಿತಪಡಿಸಿಕೊಳ್ಳುವ ಮಹತ್ವವನ್ನು ಭಾರತವು ಒತ್ತಿ ಹೇಳಿದೆ. 60 ಕ್ಕೂ ಹೆಚ್ಚು ದೇಶಗಳು ಭಾಗವಹಿಸಿದ್ದ ವರ್ಚುವಲ್ ಸಭೆಯಲ್ಲಿ ಭಾರತವನ್ನು ಪ್ರತಿನಿಧಿಸಿದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್…

Read More

ಸಿನಿಮಾ ಪ್ರಚಾರ ಹೀಗೂ ಮಾಡ್ತಾರಾ? ರಾಜಮೌಳಿ ಬುದ್ಧಿವಂತಿಕೆ ಮೆಚ್ಚಲೇಬೇಕು – Kannada News | Rajamouli’s Varanasi Release Date Stunt: Unconventional Film Promotion Masterclass

ಸಿನಿಮಾ ಮೇಕಿಂಗ್ ವಿಷಯದಲ್ಲಿ ರಾಜಮೌಳಿ (SS Rajamouli) ಎಷ್ಟು ಗಮನ ಹರಿಸುತ್ತಾರೋ ಅದೇ ರೀತಿ ಸಿನಿಮಾ ಪ್ರಚಾರಕ್ಕೂ ಅವರು ಅಷ್ಟೇ ಪ್ರಾಮುಖ್ಯತೆ ನೀಡುತ್ತಾರೆ. ಈ ಕಾರಣದಿಂದಲೇ ರಾಜಮೌಳಿ ಅವರ ಸಿನಿಮಾ ಅಷ್ಟು ದೊಡ್ಡ ಮಟ್ಟದಲ್ಲಿ ತಲುಪುತ್ತದೆ. ಈಗ ಅವರು ‘ವಾರಣಾಸಿ’ ಸಿನಿಮಾ ಪ್ರಚಾರಕ್ಕೆ ದೊಡ್ಡ ಮಟ್ಟದ ಯೋಜನೆ ರೂಪಿಸಿದ್ದಾರೆ. ಸಿನಿಮಾ ಟೈಟಲ್ ಹಾಕದೆ ರಿಲೀಸ್ ದಿನಾಂಕ ಘೋಷಿಸಿದ್ದಾರೆ. ರಾಜಮೌಳಿ ‘ವಾರಣಾಸಿ’ ಸಿನಿಮಾ ಘೋಷಣೆ ಮಾಡಿದ್ದಾರೆ. ಮಹೇಶ್ ಬಾಬು ಚಿತ್ರಕ್ಕೆ ಹೀರೋ. ಈ ಸಿನಿಮಾ ಮುಂದಿನ ವರ್ಷ ರಿಲೀಸ್…

Read More

ಸೇಫ್ ಸಿಟಿ, 112 ತುರ್ತು ಸೇವೆ: ಬೆಂಗಳೂರಲ್ಲಿ ಮಕ್ಕಳ ಸುರಕ್ಷತೆಗೆ ತಂತ್ರಜ್ಞಾನದ ಹೊಸ ಹೆಜ್ಜೆ – Kannada News | Bengaluru Police Use Safe City Tech and Namma 112 to Rapidly Rescue Missing Children

ಬೆಂಗಳೂರು, ಜನವರಿ 19: ಕಳೆದ 12 ದಿನಗಳಲ್ಲಿ ಬೆಂಗಳೂರು ಸೇಫ್ ಸಿಟಿ ಯೋಜನೆಯಡಿ ತಂತ್ರಜ್ಞಾನ ಆಧಾರಿತ ತ್ವರಿತ ರಕ್ಷಣಾ ಕಾರ್ಯಾಚರಣೆಗಳನ್ನು ನಡೆಸಿ ಕಾಣೆಯಾಗಿದ್ದ ಮತ್ತು ನಿರ್ಲಕ್ಷ್ಯವಾಗಿ ಉಳಿದಿದ್ದ ಹಲವು ಮಕ್ಕಳನ್ನು ಕೆಲವೇ ನಿಮಿಷಗಳಲ್ಲಿ ಪತ್ತೆಹಚ್ಚಿ ಕುಟುಂಬಗಳಿಗೆ ಸುರಕ್ಷಿತವಾಗಿ ಒಪ್ಪಿಸುವ ಕೆಲಸವನ್ನು ಬೆಂಗಳೂರು ಪೊಲೀಸರು ಮಾಡಿದ್ದಾರೆ. ಪತ್ರಿಕಾ ಪ್ರಕಟಣೆ ಮೂಲಕ ಈ ಬಗ್ಗೆ ಸ್ವರ್ತ ಇಲಾಖೆಯೇ ಮಾಹಿತಿ ಹಂಚಿಕೊಂಡಿದೆ. ಬೆಂಗಳೂರು ಸೇಫ್ ಸಿಟಿ ಯೋಜನೆ ಹಾಗೂ ನಮ್ಮ-112 ತುರ್ತು ವ್ಯವಸ್ಥೆಯ ಮೂಲಕ ಈ ಕಾರ್ಯಾಚರಣೆ ನಡೆಸಲಾಗಿದ್ದು, ಇದರಿಂದ ಜಿಪಿಎಸ್…

Read More

ವ್ಯಕ್ತಿತ್ವವನ್ನು ಬದಲಾಯಿಸುವ ಅಗತ್ಯವಿಲ್ಲ; ನಾಯಕತ್ವ ಸಿಕ್ಕ ಬಳಿಕ ಶ್ರೇಯಸ್ ಮೊದಲ ಮಾತು – Kannada News

ಭಾರತದ ಟಿ20 ತಂಡಕ್ಕೆ ಹೊಸ ನಾಯಕನ ನೇಮಕವಾಗಿದೆ. ಟೀಂ ಇಂಡಿಯಾವನ್ನು ಟಿ20 ಚಾಂಪಿಯನ್‌ ಆಗಿ ಮಾಡಿದ್ದ ಸೂರ್ಯಕುಮಾರ್ ಯಾದವ್ (Suryakumar Yadav) ಅವರನ್ನು ಚುಟುಕು ಮಾದರಿಯಿಂದ ಹೊರಗಿಟ್ಟಿರುವ ಬಿಸಿಸಿಐ, ಅವರ ಬದಲಿಗೆ ಶ್ರೇಯಸ್ ಅಯ್ಯರ್ (Shreyas Iyer) ಅವರನ್ನು ನಾಯಕನಾಗಿ ನೇಮಿಸಿದೆ. ಈ ಮಾದರಿಯಲ್ಲಿ ಅಪಾರ ಅನುಭವವನ್ನು ಹೊಂದಿರುವ ಶ್ರೇಯಸ್ ಅಯ್ಯರ್ ಮೇಲೆ ಸಾಕಷ್ಟು ನಿರೀಕ್ಷೆಗಳಿವೆ. ಇನ್ನು ನಾಯಕತ್ವ ಸಿಕ್ಕ ಬಳಿಕ ಇದೇ ಮೊದಲನೇ ಬಾರಿಗೆ ಮಾತನಾಡಿರುವ ಶ್ರೇಯಸ್ ಅಯ್ಯರ್, ತಮ್ಮ ಮುಂದಿನ ಗುರಿ ಏನು ಎಂಬುದನ್ನು…

Read More

ಅಮೆರಿಕ ಸುಪ್ರೀಂ ಕೋರ್ಟ್​ನಲ್ಲಿ ಟ್ರಂಪ್ ಸೊಕ್ಕು ಮುರಿಯಲು ಕಾರಣರಾಗಿದ್ದು ಭಾರತೀಯ ಮೂಲದ ವಕೀಲ! ಯಾರು ಗೊತ್ತೇ ಈ ನೀಲ್ ಕತ್ಯಾಲ್? – Kannada News | Who Is Neal Katyal? Indian Origin Lawyer Behind US Supreme Court Setback to Donald Trump on Tariffs

ವಾಷಿಂಗ್ಟನ್, ಫೆಬ್ರವರಿ 21: ಭಾರತವೂ ಸೇರಿದಂತೆ ವಿವಿಧ ದೇಶಗಳ ಉತ್ಪನ್ನಗಳ ಆಮದಿನ ಮೇಲೆ ಯದ್ವಾತದ್ವಾ ಸುಂಕ ವಿಧಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್​ಗೆ (Donald Trump) ಅಲ್ಲಿನ ಸುಪ್ರೀಂ ಕೋರ್ಟ್ ತೀರ್ಪು ಭಾರೀ ಹಿನ್ನಡೆ ಉಂಟುಮಾಡಿದೆ. ಅಮೆರಿಕ ಸುಪ್ರೀಂ ಕೋರ್ಟ್ ತೀರ್ಪಿನಿಂದ (US Supreme court) ಸದ್ಯದ ಮಟ್ಟಿಗೆ ಭಾರತಕ್ಕೂ ಪ್ರಯೋಜನವಾಗಿದೆ. ಅಂದಹಾಗೆ, ಟ್ರಂಪ್ ಸೊಕ್ಕುಮುರಿಯುವಂತಹ ತೀರ್ಪು ಬರುವುದಕ್ಕೆ ಕಾರಣರಾಗಿದ್ದು ಕೂಡ ಭಾರತೀಯ ಮೂಲದವರೇ! ಸುಪ್ರೀಂ ಕೋರ್ಟ್​​ಮಲ್ಲಿ 6-3 ಅನುಪಾತದಲ್ಲಿ ಪ್ರಕಟವಾದ ತೀರ್ಪು ಅಮೆರಿಕದ ಹಾಗೂ ಜಾಗತಿಕ…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿಂದು ಚಳಿಯ ಜೊತೆಗೆ ಶುಷ್ಕ ಹವಾಮಾನ – Kannada News | Bengaluru temperature: clear sky in Bengaluru, Dry weather all over Karnataka

ಬೆಂಗಳೂರಿನಲ್ಲಿಂದು ಚಳಿಯ ಜೊತೆಗೆ ಶುಷ್ಕ ಹವಾಮಾನ ಬೆಂಗಳೂರು, ಫೆಬ್ರುವರಿ 04: ರಾಜ್ಯದಲ್ಲಿ ಹಲವು ದಿನಗಳಿಂಧ ಶುಷ್ಕ ವಾತಾವರಣವೇ (Weather Forecast) ಕಂಡುಬರುತ್ತಿದ್ದು, ಇಂದೂ ಸಹ ಅದೇ ಹವಾಮಾನವಿರಲಿದೆ ಎಂದು ಇಲಾಖೆ ತಿಳಿಸಿದೆ. ಕರಾವಳಿ ಮತ್ತು ಉತ್ತರ ಒಳನಾಡು ತೀವ್ರ ಚಳಿಯ ಜೊತೆಗೆ ಒಣಹವೆ ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಚಳಿಯ ಹವಾಮಾನವಿರುವುದರಿಂದ ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಕ ಎಲ್ಲೆಲ್ಲಿ ಒಣಹವೆ? ಕರಾವಳಿಯ…

Read More

ದ್ವಾರಕಾದ ಬಾಡಿಗೆ ಮನೆಯಲ್ಲಿ ಇಬ್ಬರು ಸಹೋದರರ ಶವ ಪತ್ತೆ, ಕೊಲೆ ಶಂಕೆ

ನವದೆಹಲಿ, ಏಪ್ರಿಲ್ 05: ದೆಹಲಿಯ ಉತ್ತಮ್ ನಗರದ ಬಾಡಿಗೆ ಮನೆ(Home)ಯೊಂಂದರಲ್ಲಿ ಇಬ್ಬರು ಸಹೋದರರ ಶವ ಪ್ತತೆಯಾಗಿದೆ. ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದು, ಇದು ಪೊಲೀಸ್ ತನಿಖೆಗೆ ಕಾರಣವಾಗಿದ್ದು, ಸ್ಥಳೀಯ ನಿವಾಸಿಗಳಲ್ಲಿ ಆತಂಕ ಮೂಡಿದೆ. ಸಂಜೆ 6.55 ರ ಸುಮಾರಿಗೆ ಉತ್ತಮ್ ನಗರ ಪೊಲೀಸ್ ಠಾಣೆಗೆ ಪಿಸಿಆರ್ ಕರೆ ಬಂದಿದ್ದು, ದ್ವಾರಕಾ ಜಿಲ್ಲೆಗೆ ಸೇರಿದ ಮೋಹನ್ ಗಾರ್ಡನ್‌ನಲ್ಲಿರುವ ಮೆಟ್ರೋ ಪಿಲ್ಲರ್ ಸಂಖ್ಯೆ 743 ರ ಬಳಿಯ ಮನೆಯೊಳಗೆ ಎರಡು ಶವಗಳು ಕಂಡುಬಂದಿರುವ ಕುರಿತು ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿತ್ತು. ಕೂಡಲೇ ಕಾರ್ಯಪ್ರವೃತ್ತರಾದ…

Read More

ಮಹಿಳೆಯೊಂದಿಗೆ ರೆಡ್​ಹ್ಯಾಂಡ್ ಆಗಿ ಸಿಕ್ಕಿಬಿದ್ದ ಬಿಜೆಪಿ ಮುಖಂಡನ ಮೇಲೆ ಹಲ್ಲೆ – Kannada News | A Gang assaults On BJP leader Anand for Stay With Woman In homestay at Chikkamagaluru

ಚಿಕ್ಕಮಗಳೂರು, (ಜನವರಿ 28): ವಿಧವೆ ಮಹಿಳೆ ಜೊತೆ ಖಾಸಗಿ ಹೋಂ ಸ್ಟೇನಲ್ಲಿ ತಂಗಿದ್ದನೆಂದು ಆರೋಪಿಸಿ ಬಿಜೆಪಿ ಮುಖಂಡ ಹಾಗೂ ಚಿಕ್ಕಮಗಳೂರು  ನಗರಾಭಿವೃದ್ಧಿ ಪ್ರಾಧಿಕಾರದ (ಸಿಡಿಎ) ಮಾಜಿ ಅಧ್ಯಕ್ಷ ಆನಂದ್ ಮೇಲೆ ಹತ್ತಾರು ಯುವಕರ ತಂಡವೊಂದು ಹಲ್ಲೆ ನಡೆಸಿದ ಘಟನೆ ಚಿಕ್ಕಮಗಳೂರಿನಲ್ಲಿ (Chikkamagaluru) ನಡೆದಿದೆ. ಆನಂದ್ ಮಹಿಳೆಯೊಬ್ಬರ ಜತೆ ಹೋಂಸ್ಟೇನಲ್ಲಿದ್ದಾರೆಂದು ವಿಷಯ ತಿಳಿಯುತ್ತಿದ್ದಂತೆಯೇ ಗಂಪೊಂದು ಏಕಾಏಕಿ ದಾಳಿ ಮಾಡಿದ್ದು, ಈ ವೇಳೆ ಆನಂದ್ ಮಹಿಳೆ ಜತೆ ಇರುವುದು ಕಂಡುಬಂದಿದೆ. ಆಗ ಆನಂದ ಮೇಲೆ ಹಲ್ಲೆ ನಡೆಸಿದ್ದಾರೆ.​ ಚಿಕ್ಕಮಗಳೂರು ತಾಲೂಕಿನ…

Read More