ಸಾಮಾಜಿಕ ಜಾಲತಾಣ ಬಳಕೆ ನಿಷೇಧ ಮಾಡಿದ್ದು ಸರಿನಾ ತಪ್ಪಾ? ವಿದ್ಯಾರ್ಥಿಗಳು ಏನ್ ಹೇಳ್ತಾರೆ?

ಬೆಂಗಳೂರು, (ಮಾರ್ಚ್ 06): ಚಿಕ್ಕ ಮಕ್ಕಳನ್ನು (children) ಕಾಡುತ್ತಿರುವ ಮೊಬೈಲ್ ಮತ್ತು ಸೋಶಿಯಲ್ ಮೀಡಿಯಾ (social media) ವ್ಯಸನಕ್ಕೆ ಬ್ರೇಕ್​ ಹಾಕಲು ಮುಂದಾಗಿರುವ ರಾಜ್ಯ ಸರ್ಕಾರ, ಕರ್ನಾಟಕದಲ್ಲೂ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆಯನ್ನು ನಿಷೇಧಿಸಲಾಗುತ್ತೆ ಎಂದು ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದ್ದಾರೆ. ದಿನವಿಡೀ ಮೊಬೈಲ್​ ಬಳಕೆಯನ್ನೇ ಮಗ್ನರಾಗಿರುತ್ತಿದ್ದ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಸರ್ಕಾರ ಈ ಕಠಿಣ ನಿರ್ಧಾರ ಕೈಗೊಂಡಿದ್ದು, ರಾಜ್ಯ ಸರ್ಕಾರದ ಈ ನಡೆಗೆ ಮೆಚ್ಚುಗಳು ವ್ಯಕ್ತವಾಗಿವೆ. ಇನ್ನು ಈ ಬಗ್ಗೆ ಮಕ್ಕಳನ್ನು…

Read More

Tech Tips: ಬ್ಲೂಟೂತ್, ವೈ-ಫೈ ಆನ್ ಇದ್ದರೆ ಫೋನಿನ ಬ್ಯಾಟರಿ ಬೇಗನೆ ಖಾಲಿಯಾಗುತ್ತಾ?: ನೀವು ಅಂದುಕೊಂಡಿದ್ದು ಸುಳ್ಳು

ಬೆಂಗಳೂರು (ಏ. 06): ನೀವು ಸ್ಮಾರ್ಟ್‌ಫೋನ್ (Smartphone) ಬಳಸುತ್ತಿದ್ದರೆ, ನಿಮ್ಮ ಫೋನ್‌ನ ಬ್ಲೂಟೂತ್ ಮತ್ತು ವೈ-ಫೈ ಅನ್ನು ಆಫ್ ಮಾಡಬೇಕು ಎಂದು ನೀವು ಬಹುಶಃ ಕೇಳಿರಬಹುದು. ಇದರ ಹಿಂದಿನ ತಾರ್ಕಿಕತೆಯೆಂದರೆ ಇದು ನಿಮ್ಮ ಫೋನ್‌ನ ಬ್ಯಾಟರಿಯನ್ನು ಹೆಚ್ಚು ಕಾಲ ಬಾಳಿಕೆ ಬರುವಂತೆ ಮಾಡುತ್ತದೆ ಮತ್ತು ಆಗಾಗ್ಗೆ ಚಾರ್ಜ್ ಮಾಡುವ ಅಗತ್ಯ ಇರುವುದಿಲ್ಲ. ಆದಾಗ್ಯೂ, ಇದು ಕಾಲಾನಂತರದಲ್ಲಿ ಬದಲಾಗಿದೆ. ಈಗ ತಂತ್ರಜ್ಞಾನದಲ್ಲಿನ ಪ್ರಗತಿಯಿಂದ, ಇವು ಆಧುನಿಕ ಸ್ಮಾರ್ಟ್‌ಫೋನ್‌ಗಳಲ್ಲಿನ ಬ್ಯಾಟರಿಯ ಮೇಲೆ ಹೆಚ್ಚಿನ ಪರಿಣಾಮ ಬೀರುವುದಿಲ್ಲ ಎಂದು ನಿಮಗೆ ತಿಳಿದಿದೆಯೇ?….

Read More

ಬೆಂಗಳೂರು ಅಂತಾರಾಷ್ಟ್ರೀಯ ಕಿರುಚಿತ್ರೋತ್ಸವ 2026: ಉಚಿತ ಪ್ರವೇಶಾವಕಾಶ – Kannada News | BISFF 2026 Free Submissions Open for Karnataka Short Films Oscar Qualifying Festival

ಸಿನಿಮಾ ನಿರ್ಮಾಣ, ನಿರ್ದೇಶನದಲ್ಲಿ ಆಸಕ್ತಿ ಇರುವವರಿಗೆ ಚಿತ್ರೋತ್ಸವಗಳು (Film Festival) ಅತ್ಯುತ್ತಮ ವೇದಿಕೆ. ಪ್ರತಿಷ್ಠಿತ ಚಿತ್ರೋತ್ಸವಗಳಲ್ಲಿ ಸಿನಿಮಾ ಪ್ರದರ್ಶನಗೊಂಡರೆ ಅದರ ಹಿರಿಮೆಯೇ ಬೇರೆ. ಬರೀ ಪೂರ್ಣಾವಧಿ ಸಿನಿಮಾಗಳಿಗೆ ಮಾತ್ರವಲ್ಲ, ಕಿರುಚಿತ್ರಗಳಿಗೂ ಈ ಮಾತು ಅನ್ವಯ. ಎಷ್ಟೋ ನಿರ್ದೇಶಕರು ಮೊದಲ ಹೆಜ್ಜೆ ಇಡುವುದೇ ಕಿರುಚಿತ್ರಗಳ ಮೂಲಕ. ಕಿರುಚಿತ್ರಗಳ ಫೆಸ್ಟಿವಲ್ (Short Film Festival) ಕೂಡ ಸಿನಿಮಾಸಕ್ತರಿಗೆ ಹಲವು ಅವಕಾಶಗಳನ್ನು ಒದಗಿಸಿಕೊಡುತ್ತವೆ. ಅದಕ್ಕೆ ಉತ್ತಮ ಉದಾಹರಣೆ ಎಂದರೆ, ಬೆಂಗಳೂರು ಅಂತಾರಾಷ್ಟ್ರೀಯ ಕಿರುಚಿತ್ರೋತ್ಸವ (BISFF). ಈ ಚಿತ್ರೋತ್ಸವದ 2026ನೇ ವರ್ಷದ ಆವೃತ್ತಿಗೆ…

Read More

ಒಟಿಟಿಗೆ ಬರಲಿದೆ ಉಪ್ಪಿ ನಟನೆಯ ತೆಲುಗು ಸಿನಿಮಾ: ಬಿಡುಗಡೆ ಯಾವಾಗ? – Kannada News | Upendra Ram Pothineni starrer Andhra King Taluka movie releasing on OTT

ಉಪೇಂದ್ರ (Upendra) ಕನ್ನಡದಲ್ಲಿ ಮಾತ್ರವಲ್ಲ ನೆರೆಯ ತೆಲುಗು ಚಿತ್ರರಂಗದಲ್ಲೂ ಜನಪ್ರಿಯರು. ಸಾಕಷ್ಟು ತೆಲುಗು ಸಿನಿ ಪ್ರಿಯರನ್ನು ಅಭಿಮಾನಿಗಳನ್ನಾಗಿ ಹೊಂದಿದ್ದಾರೆ ಉಪೇಂದ್ರ. ಆಗೊಮ್ಮೆ ಈಗೊಮ್ಮೆ ತೆಲುಗು ಸಿನಿಮಾಗಳಲ್ಲಿಯೂ ನಟಿಸುತ್ತಿರುತ್ತಾರೆ ಉಪೇಂದ್ರ. ಇತ್ತೀಚೆಗಷ್ಟೆ ‘ಆಂಧ್ರ ಕಿಂಗ್ ತಾಲೂಕ’ ಹೆಸರಿನ ತೆಲುಗು ಸಿನಿಮಾನಲ್ಲಿ ಉಪೇಂದ್ರ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು. ಸಿನಿಮಾ ಈಗಾಗಲೇ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿ ಉತ್ತಮ ಪ್ರದರ್ಶನ ಕಂಡಿದೆ. ಇದೀಗ ಇದೇ ಸಿನಿಮಾ ಒಟಿಟಿಗೆ ಬರುತ್ತಿದೆ. ತೆಲುಗು ಚಿತ್ರರಂಗದ ಜನಪ್ರಿಯ ನಟ ರಾಮ್ ಪೋತಿನೇನಿ ನಾಯಕನಾಗಿ, ಭಾಗ್ಯಶ್ರೀ ಬೋರ್ಸೆ ನಾಯಕಿಯಾಗಿ…

Read More

IPL 2026: ಕರ್ನಾಟಕದ ಈ 2 ನಗರಗಳಲ್ಲಿ ಐಪಿಎಲ್ ಫ್ಯಾನ್ ಪಾರ್ಕ್ ಸ್ಥಾಪನೆ; ಯಾವಾಗ, ಎಲ್ಲಿ?

2026 ರ ಐಪಿಎಲ್ (IPL 2026) ಇದೇ ಮಾರ್ಚ್​ 28 ರಿಂದ ಆರಂಭವಾಗುತ್ತಿದೆ. ಈ ಮಿಲಿಯನ್ ಡಾಲರ್ ಟೂರ್ನಿಯಲ್ಲಿ ನೋಡಲು ಅಭಿಮಾನಿಗಳು ಕೂಡ ಕಾದು ಕುಳಿತಿದ್ದಾರೆ. ಆದಾಗ್ಯೂ ಎಲ್ಲಾ ಅಭಿಮಾನಿಗಳಿಗೂ ಕ್ರೀಡಾಂಗಣಕ್ಕೆ ಹೋಗಿ ಪಂದ್ಯಗಳನ್ನು ವೀಕ್ಷಿಸಲು ಸಾಧ್ಯವಾಗುವುದಿಲ್ಲ. ಟಿಕೆಟ್ ಸಿಗದೆ ಇರುವುದು ಅಥವಾ ಟಿಕೆಟ್ ಬೆಲೆ ಅಧಿಕವಾಗಿರುವುದು ಸೇರಿದಂತೆ ಇದಕ್ಕೆ ನಾನಾ ಕಾರಣಗಳಿರುತ್ತವೆ. ಅಂತಹ ಅಭಿಮಾನಿಗಳು ನಿರಾಶೆಗೊಳ್ಳದಂತೆ ನೋಡಿಕೊಳ್ಳುವ ಸಲುವಾಗಿ ಬಿಸಿಸಿಐ ದೇಶದ ನಾನಾ ನಗರಗಳಲ್ಲಿ ಐಪಿಎಲ್ ಫ್ಯಾನ್ ಪಾರ್ಕ್​ಗಳನ್ನು (IPL 2026 Fan Parks) ಸ್ಥಾಪಿಸಲಿದೆ….

Read More

ರವಿ ಬಸ್ರೂರು ಮಾತ್ರವಲ್ಲ: ಟಾಕ್ಸಿಕ್ ಚಿತ್ರಕ್ಕೆ 5 ಸಂಗೀತ ನಿರ್ದೇಶಕರು; ಜೀ ಮ್ಯೂಸಿಕ್ ತೆಕ್ಕೆಗೆ ಆಡಿಯೋ ಹಕ್ಕು – Kannada News | Ravi Basrur among 5 music composers for Toxic movie Zee Music gets audio rights

ಬಹುನಿರೀಕ್ಷಿತ ‘ಟಾಕ್ಸಿಕ್’ (Toxic) ಸಿನಿಮಾ ಬಹಳ ದೊಡ್ಡದಾಗಿ ನಿರ್ಮಾಣ ಆಗುತ್ತಿದೆ. ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಇರುವಾಗ ಚಿತ್ರತಂಡದಿಂದ ಒಂದಷ್ಟು ಮಾಹಿತಿಗಳನ್ನು ಹಂಚಿಕೊಳ್ಳಲಾಗುತ್ತಿದೆ. ಸದ್ಯದಲ್ಲೇ ಈ ಸಿನಿಮಾದ ಹಾಡುಗಳ ಬಿಡುಗಡೆ ಆಗಲಿವೆ. ಪ್ರತಿಷ್ಠಿತ ‘ಜೀ ಮ್ಯೂಸಿಕ್’ (Zee Music) ಕಂಪನಿಯು ಈ ಸಿನಿಮಾದ ಆಡಿಯೋ ರೈಟ್ಸ್ ಪಡೆದುಕೊಂಡಿದೆ. ಅಂದಹಾಗೆ, ‘ಟಾಕ್ಸಿಕ್’ ಸಿನಿಮಾಗಾಗಿ ರವಿ ಬಸ್ರೂರು (Ravi Basrur) ಸೇರಿದಂತೆ ಒಟ್ಟು 5 ಮಂದಿ ಸಂಗೀತ ನಿರ್ದೇಶಕರು ಕೆಲಸ ಮಾಡಿದ್ದಾರೆ! ಆ ಕಾರಣದಿಂದ ಯಶ್ ಅಭಿಮಾನಿಗಳಿಗೆ ಈ ಚಿತ್ರದ…

Read More

ಬಿಗ್​​ಬಾಸ್ ವಿನ್ನರ್​ ಗಿಲ್ಲಿಗೆ ಎದುರಾಯ್ತು ಸಂಕಷ್ಟ, ದೂರು ದಾಖಲು – Kannada News | Movie Producer gave complaint against Bigg Boss winner Gilli Nata

ಗಿಲ್ಲಿ ನಟ (Gilli Nata), ಪ್ರಸ್ತುತ ಕರ್ನಾಟಕದ ಜನಪ್ರಿಯ ಸೆಲೆಬ್ರಿಟಿ. ಬಿಗ್​​ಬಾಸ್ ಕನ್ನಡ ಸೀಸನ್ 12 ಗೆದ್ದಿರುವ ಗಿಲ್ಲಿಗೆ ಎಲ್ಲಿಲ್ಲದ ಜನಪ್ರಿಯತೆ ದೊರೆತಿದೆ. ಗಿಲ್ಲಿ ಹೋದಲ್ಲೆಲ್ಲ ಅಭಿಮಾನಿಗಳು ಸೇರುತ್ತಿದ್ದಾರೆ, ಜಯಕಾರಗಳನ್ನು ಹಾಕುತ್ತಿದ್ದಾರೆ. ಬಿಗ್​​ಬಾಸ್​​ನಲ್ಲಿ ಗಿಲ್ಲಿ ತೋರಿದ ಪ್ರತಿಭೆಯ ಪ್ರದರ್ಶನ ಅವರಿಗೆ ದೊಡ್ಡ ಮಟ್ಟದ ಅಭಿಮಾನಿಗಳನ್ನು ಸಂಪಾದಿಸಿಕೊಟ್ಟಿದೆ. ಬಿಗ್​​ಬಾಸ್ ಗೆಲುವು ಗಿಲ್ಲಿಗೆ ಹಲವು ಹೊಸ ಅವಕಾಶಗಳನ್ನು ಸಹ ತಂದುಕೊಡುತ್ತಿದೆ. ಇವುಗಳ ಜೊತೆಗೆ ಗಿಲ್ಲಿಗೆ ಇದೀಗ ಹೊಸ ಸಂಕಷ್ಟವೊಂದು ಶುರುವಾಗಿದೆ. ಗಿಲ್ಲಿ ವಿರುದ್ಧ ದೂರೊಂದು ದಾಖಲಾಗಿದ್ದು, ಗಿಲ್ಲಿ ನಟಿಸಿರುವ ಸಿನಿಮಾ…

Read More

ಜನಿವಾರ ವಿವಾದ: ಕೆಇಎ ಅಧಿಕಾರಿ ಬಾಯಲ್ಲಿ ಹೇಳಿದ್ದು ಸುತ್ತೋಲೆಯಲ್ಲಿ ಯಾಕಿಲ್ಲ? – Kannada News | Janivara Row: Why KEA Not mentioned about Sacred Thread In guidelines circular

ಬೆಂಗಳೂರು, (ಏಪ್ರಿಲ್ 25): ಸಿಇಟಿ ಪರೀಕ್ಷೆ ವೇಳೆ ಜನಿವಾರ ( Sacred Thread) ಕಟ್ ಮಾಡಿರುವ ವಿವಾದ ಇದೀಗ ಗಂಭೀರ ಸ್ವರೂಪ ಪಡೆದುಕೊಂಡಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಪರೀಕ್ಷಾರ್ಥಿಗಳ ಜನಿವಾರ ಕಟ್ ಮಾಡಿದ ಸಂಬಂಧ ಮಡಿವಾಳ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್‌ ಸೆಕ್ಷನ್ 299, 302ರಡಿ ಮೊಕದ್ದಮೆ ದಾಖಲಾಗಿದ್ದು, ಈ ದೂರಿನ ಮೇರೆಗೆ ಪರೀಕ್ಷಾ ಪರಿವೀಕ್ಷಕರಾದ ಸರಿತಾ, ಗಿರಿಜಾ ಹಾಗೂ ಸುಧಾಕರ್‌ ಅವರನ್ನು ಬಂಧಿಸಲಾಗಿದೆ. ಅಲ್ಲದೇ ಈ ಮೂವರನ್ನು ಸಹ ಕೆಲಸದಿಂದ ಅಮಾನತು ಮಾಡಲಾಗಿದೆ. ಆದ್ರೆ,…

Read More

ಇರಾನ್​ ಮಧ್ಯಂತರ ಪರಮೋಚ್ಛ ನಾಯಕನ ಹೆಸರು ಘೋಷಣೆ, ಯಾರು ಈ ಅಲಿರೆಜಾ ಅರಾಫಿ? – Kannada News | Khamenei Confidant An Seminary Chief: Who Is Alireza Arafi of Iran Interim Supreme Leader?

ಟೆಹ್ರಾನ್, (ಮಾರ್ಚ್ 01):‌ ಅಮೆರಿಕ-ಇಸ್ರೇಲ್‌ ನಡೆಸಿದ ಜಂಟಿ ಕಾರ್ಯಚರಣೆಯಲ್ಲಿ (US-Israel Strikes On Iran )ಇರಾನ್‌ ನ ಸುಪ್ರೀಂ ಲೀಡರ್‌ ಆಯತೊಲ್ಲಾ ಅಲಿ ಖಮೇನಿ ಹತ್ಯೆಗೀಡಾಗಿದ್ದಾರೆ. ಈ ಬೆನ್ನಲ್ಲೇ ಮಧ್ಯಪ್ರಾಚ್ಯದಲ್ಲಿ ಯುದ್ದ ಆರಂಭವಾಗಿದ್ದು, ಈ ನಡುವೆ ಇರಾನ್, ಅಲಿ ಖಮೇನಿ (Ali Khamenei) ಸ್ಥಾನಕ್ಕೆ ಧರ್ಮಗುರು ಅಯತೊಲ್ಲಾ ಅಲಿರೆಜಾ ಅರಾಫಿ (Ayatollah Arafi) ಅವರನ್ನ ಮಧ್ಯಂತರ ಪರಮೋಚ್ಛ ನಾಯಕ ಎಂದು ಘೋಷಣೆ ಮಾಡಿದೆ. ಇರಾನ್​ನ ಗಾರ್ಡಿಯನ್ ಕೌನ್ಸಿಲ್​ ಸದಸ್ಯರಾಗಿರುವ ಅಲಿರೆಜಾ ಅರಾಫಿ, ಆಯತೊಲ್ಲಾ ಅಲಿ ಖಮನೈಗೆ ಆಪ್ತರಾಗಿದ್ದಾರೆ….

Read More

ಬೋನು ಇಟ್ಟಿದ್ದು ಹುಲಿಗೆ, ಬಂದು ಬಿದ್ದಿದ್ದು ಚಿರತೆ: ಮುಂದೇನಾಯ್ತು?

ಚಾಮರಾಜನಗರ, (ಏಪ್ರಿಲ್ 08): ಹುಲಿ (Tiger) ಸೆರೆಗೆ ಇಟ್ಟಿದ್ದ ಬೋನ್​ನಲ್ಲಿ ಚಿರತೆ ಬಂದು ಲಾಕ್ ಆಗಿದೆ. ಚಾಮರಾಜನಗರ (Chamarajnagar) ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಪಡಗೂರು ಗ್ರಾಮದ ಬಳಿ ಇತ್ತೀಚೆಗೆ ಹುಲಿ ಕಾಣಿಸಿಕೊಂಡಿತ್ತು. ಹೀಗಾಗಿ ಸುತ್ತಮುತ್ತಲಿನ ಜನ ಆತಂಕಗೊಂಡಿದ್ದು, ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಹೀಗಾಗಿ ಅರಣ್ಯ ಇಲಾಖೆಯವರು ಬಂದು ಗ್ರಾಮದ ಬಳಿ ಹುಲಿ ಸರೆ ಹಿಡಿಯಲು ಬೋನು ಇಟ್ಟಿದ್ದರು. ಆದ್ರೆ, ಅಚ್ಚರಿ ಎಂಬಂತೆ ಈ ಬೋನಿಗೆ ನಾಲ್ಕು ವರ್ಷದ ಚಿರತೆ ಬಂದು ಬಿದ್ದಿದೆ. ಇದನ್ನು ಕಂಡು…

Read More