Headlines

ಹೆತ್ತ ತಾಯಿಯನ್ನೇ ಅಟ್ಟಾಡಿಸಿ ಕೊಂದ ರಕ್ಕಸ ಮಗ: ಕಾರಣ ಕೇಳಿದ್ರೆ ಎಂತವರಿಗೂ ಪಿತ್ತ ನೆತ್ತಿಗೇರುತ್ತೆ! – Kannada News | For Money, Son Murders Mother in Lingasugur, Raichur

ಹತ್ಯೆಯಾದ ಚಂದವ್ವ ಮತ್ತು ಆರೋಪಿ ಕುಮಾರ್​​. ರಾಯಚೂರು, ಜನವರಿ 27: ರಕ್ಕಸ ಮಗನೋರ್ವ ಹೆತ್ತ ತಾಯಿಯನ್ನೇ ಅಟ್ಟಾಡಿಸಿ, ಆಕೆಯ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಜಕ್ಕೇರು ತಾಂಡಾದಲ್ಲಿ ನಡೆದಿದೆ. ಚಂದವ್ವ (45) ಮೃತ ಮಹಿಳೆಯಾಗಿದ್ದು, ಆಕೆಯ ಮೊದಲ ಪುತ್ರ ಕುಮಾರನೇ ಆರೋಪಿಯಾಗಿದ್ದಾನೆ. ಘಟನೆ ಸಂಬಂಧ ಆರೋಪಿಯನ್ನು ಬಂಧಿಸಿರುವ ಪೊಲೀಸರು, ತನಿಖೆ ಮುಂದುವರಿಸಿದ್ದಾರೆ. ಮಗನಿಂದಲೇ ಕೊಲೆಯಾದ ಚಂದವ್ವಗೆ ಒಟ್ಟು 6 ಜನ ಮಕ್ಕಳು. ಆ ಪೈಕಿ 4 ಜನ…

Read More

Video: ಸಹರಾ ಮರುಭೂಮಿಯಲ್ಲಿ ಒಂಟೆ ಮೇಲೆ ಕುಳಿತು ಝೂಮ್ ಮೀಟಿಂಗ್ ಹಾಜರಾದ ಉದ್ಯೋಗಿ – Kannada News | Man sits on camel in Sahara desert to participate in Zoom meeting

ಕೆಲವರಿಗೆ ಕೆಲಸದ ಒತ್ತಡ (Work stress) ಎಷ್ಟು ಇರುತ್ತದೆ ಅಂದ್ರೆ ವೈಯುಕ್ತಿಕ ಜೀವನವನ್ನು ಎಂಜಾಯ್ ಮಾಡಲು ಟೈಮ್ ಇಲ್ಲ. ಇನ್ನು ವರ್ಕ್ ಫ್ರಮ್ ಹೋಮ್ ಉದ್ಯೋಗಿಗಳಂತೂ ಲ್ಯಾಪ್ ಟಾಪ್ ಬಿಟ್ಟು ಕದಲಲ್ಲ. ಆದರೆ ಇಲ್ಲೊಬ್ಬ ವ್ಯಕ್ತಿಯು ಸಹರಾ ಮರುಭೂಮಿಯಲ್ಲಿ (Sahara desert) ಒಂಟೆ ಮೇಲೆ ಕುಳಿತು ಆಫೀಸಿನ ಝೂಮ್ ಮೀಟಿಂಗ್‌ಗೆ ಹಾಜರಾಗಿದ್ದಾನೆ. ಈ ವಿಡಿಯೋ ನೆಟ್ಟಿಗರ ಗಮನ ಸೆಳೆದಿದ್ದು, ಕೆಲಸದ ಮೇಲಿನ ಶ್ರದ್ಧೆ ಅಂದ್ರೆ ಇದು ಎಂದು ಕಾಮೆಂಟ್ ಮಾಡಿದ್ದಾರೆ. ಪ್ರಣವ್‌ (Pranav) ಹೆಸರಿನ ಎಕ್ಸ್‌ ಖಾತೆಯಲ್ಲಿ…

Read More

‘ಜೈ ಹಿಂದ್ ಜೈ ಸಿಂಧ್’ ಬಾಲಿವುಡ್ ಸಿನಿಮಾಗೆ ಇಂದ್ರಜಿತ್ ಲಂಕೇಶ್ ನಿರ್ದೇಶನ – Kannada News | Kannada director Indrajit Lankesh new Hindi movie Jai Hind Jai Sindh

‘ಐಶ್ವರ್ಯಾ’, ‘ಮೊನಾಲಿಸಾ’, ‘ಲಂಕೇಶ್ ಪತ್ರಿಕೆ’ ಮುಂತಾದ ಸಿನಿಮಾಗಳ ಅನುಭವಿ ನಿರ್ದೇಶಕ ಇಂದ್ರಜಿತ್ ಲಂಕೇಶ್ (Indrajit Lankesh) ಅವರು ಈಗ ಹಿಂದಿ ಚಿತ್ರರಂಗದತ್ತ ಮುಖ ಮಾಡಿದ್ದಾರೆ. ಹೌದು, ಅವರೊಂದು ಬಾಲಿವುಡ್ ಸಿನಿಮಾವನ್ನು ಕೈಗೆತ್ತಿಕೊಂಡಿದ್ದಾರೆ. ಈ ಸಿನಿಮಾಗೆ ‘ಜೈ ಹಿಂದ್ ಜೈ ಸಿಂಧ್’ (Jai Hind Jai Sindh) ಎಂದು ಶೀರ್ಷಿಕೆ ಇಡಲಾಗಿದೆ. ಈ ಚಿತ್ರಕ್ಕೆ ಸದ್ದಿಲ್ಲದೆ ಚಿತ್ರೀಕರಣ ಮಾಡಲಾಗಿದೆ. ಇಂದ್ರಜಿತ್ ಲಂಕೇಶ್ ಅವರು ಈ ಸಿನಿಮಾಗೆ ಆ್ಯಕ್ಷನ್-ಕಟ್ ಹೇಳುತ್ತಿದ್ದಾರೆ. ಉತ್ತರಾಖಂಡದಲ್ಲಿ ಚಿತ್ರಕ್ಕೆ ಕೊನೆಯ ಹಂತದ ಶೂಟಿಂಗ್ ಮಾಡಲಾಗುತ್ತಿದೆ. ಇತ್ತೀಚೆಗೆ…

Read More

ಟೆಕ್ಕಿ ಶರ್ಮಿಳಾ ಕೊಲೆ ರಹಸ್ಯ ಬಯಲು! ರೇಪ್ ಮಾಡಲು ಯತ್ನಿಸಿದ್ದಾಗಿ ಒಪ್ಪಿಕೊಂಡ ಆರೋಪಿ – Kannada News | Bengaluru Techie Sharmila Murder: Accused Admits Physical assault Attempt

ಟೆಕ್ಕಿ ಶರ್ಮಿಳಾ ಕೊಲೆ ರಹಸ್ಯ ಬಯಲು! ರೇಪ್ ಮಾಡಲು ಯತ್ನಿಸಿದ್ದಾಗಿ ಒಪ್ಪಿಕೊಂಡ ಆರೋಪಿ ಬೆಂಗಳೂರು, ಜನವರಿ 26: ರಾಮಮೂರ್ತಿ ನಗರದಲ್ಲಿ ಟೆಕ್ಕಿ ಶರ್ಮಿಳಾ ಹತ್ಯೆ (Techie Sharmila case) ಪ್ರಕರಣಕ್ಕೆ ತಿರುವು ಸಿಕ್ಕಿದ್ದು, ತನಿಖೆ ವೇಳೆ ಆರೋಪಿ ಸತ್ಯ ಬಿಚ್ಚಿಟ್ಟಿದ್ದಾನೆ. ನೆರೆಮನೆಯವನೇ ಆದ ಆರೋಪಿ ಕರ್ನಲ್ (18), ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಎನ್ನುವ ಶಂಕೆ ವ್ಯಕ್ತವಾಗಿತ್ತು. ಮೊದಲಿಗೆ ದೌರ್ಜನ್ಯದ ಆರೋಪವನ್ನು ಕರ್ನಲ್ ತಳ್ಳಿಹಾಕಿದ್ದ. ಆದರೀಗ ಆಕೆಯ ಮೇಲೆ ಅತ್ಯಾಚಾರ ಮಾಡಲು ಯತ್ನಿಸಿರುವುದಾಗಿ ಪೊಲೀಸ್ ತನಿಖೆಯ ವೇಳೆ…

Read More

ಕದಿಯಲು ಹೋಗಿ ಸಿಕ್ಕಿಬಿದ್ದವನಿಂದ ತಾನು ಕಳ್ಳತನಕ್ಕೆ ಯತ್ನಿಸಿದ ಮನೆಯವರ ವಿರುದ್ಧವೇ ದೂರು! – Kannada News | First Time Thief Caught in Bengaluru, Complains of Assault by Victims

ಬೆಂಗಳೂರು, ಫೆಬ್ರವರಿ 05: ಕಳ್ಳತನ ಮಾಡಲು ಹೋದಾಗ ಅವರನ್ನು ಯಾರಾದ್ರೂ ನೋಡಿದ್ರೆ ಅವರ ಮೇಲೆಯೇ ಈ ಖದೀಮರು ಹಲ್ಲೆ ನಡೆಸಿ ಎಸ್ಕೇಪ್​​ ಆಗೋದನ್ನು ನಾವು ನೋಡಿದ್ದೇವೆ. ಇಲ್ಲವೇ ಸಿಕ್ಕಿಬಿದ್ದು ಜೈಲು ಸೇರಿರುವವರ ಕತೆ ಕೇಳಿದ್ದೇವೆ. ಆದರೆ ಸಿಲಿಕಾನ್​​ ಸಿಟಿ ಬೆಂಗಳೂರಲ್ಲೊಂದು ವಿಚಿತ್ರ ಪ್ರಕರಣ ನಡೆದಿದೆ. ಫಸ್ಟ್​​ ಟೈಂ ಕಳ್ಳತನಕ್ಕೆ ಹೋದ ವ್ಯಕ್ತಿಯೊಬ್ಬ ಮನೆಯವರ ಬಳಿ ಸಿಕ್ಕಿಬಿದ್ದು ಪೆಟ್ಟು ತಿಂದು ಬಂದಿದ್ದಾನೆ. ಸಾಲದ್ದಕ್ಕೆ ಕದಿಯಲು ಹೋದ ವೇಳೆ ಆ ಮನೆಯವರು ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ…

Read More

ವೈದ್ಯರಿಗೇ ಅಚ್ಚರಿ ಮೂಡಿಸಿರುವ ಈ ವ್ಯಕ್ತಿ 50 ವರ್ಷದಿಂದ ನಿದ್ರೆಯೇ ಮಾಡಿಲ್ಲವಂತೆ! – Kannada News | Madhya Pradesh Man Claims He Has not Slept In 50 Years Doctors also wonders

ರೇವಾ, ಜನವರಿ 15: ಮಧ್ಯಪ್ರದೇಶದ ರೇವಾದಲ್ಲಿ ಒಂದು ಅಚ್ಚರಿಯ ಪ್ರಕರಣ ಬೆಳಕಿಗೆ ಬಂದಿದ್ದು ವೈದ್ಯಲೋಕವನ್ನೇ ದಿಗ್ಭ್ರಮೆಗೊಳಿಸಿದೆ. ರೇವಾ ನಗರದ ಚಾಣಕ್ಯಪುರಿ ಕಾಲೋನಿಯ ನಿವಾಸಿ 75 ವರ್ಷದ ಮೋಹನ್ ಲಾಲ್ ದ್ವಿವೇದಿ ಅವರು ಸುಮಾರು 50 ವರ್ಷಗಳಿಂದ ನಿದ್ರೆಯನ್ನೇ (Sleep) ಮಾಡಿಲ್ಲ ಎಂದು ಹೇಳಿಕೊಂಡಿದ್ದಾರೆ. ಆಶ್ಚರ್ಯದ ಸಂಗತಿ ಏನೆಂದರೆ ಇಷ್ಟು ದೀರ್ಘಾವಧಿಯ ನಿದ್ರಾಹೀನತೆಯ ನಡುವೆಯೂ, ಅವರು ಯಾವುದೇ ಗಂಭೀರ ಕಾಯಿಲೆಗಳಿಂದ ಬಳಲುತ್ತಿಲ್ಲ. ಎಲ್ಲರಂತೆ ಸಾಮಾನ್ಯವಾಗಿಯೇ ಬದುಕುತ್ತಿದ್ದಾರೆ. ವೈದ್ಯರು ಒಬ್ಬ ಸಾಮಾನ್ಯ ವ್ಯಕ್ತಿಗೆ ದಿನಕ್ಕೆ 6ರಿಂದ 8 ಗಂಟೆಗಳ ಕಾಲ…

Read More

National Safe Motherhood Day 2026: ರಾಷ್ಟ್ರೀಯ ಸುರಕ್ಷಿತ ಮಾತೃತ್ವ ದಿನವನ್ನು ಆಚರಿಸುವುದೇಕೆ ಗೊತ್ತಾ?

ತಾಯ್ತನ (Motherhood) ಎನ್ನುವಂತಹದ್ದು ಸುಂದರ ಅನುಭೂತಿಯಾಗಿದ್ದು, ಎಲ್ಲಾ ಹೆಣ್ಣಿಗೂ ತಾನು ಸಹ ಗರ್ಭಿಣಿಯಾಗಬೇಕು, ಮಗುವನ್ನು ಪಡೆಯಬೇಕು, ಮಗುವನ್ನು ಚೆನ್ನಾಗಿ ಆರೈಕೆ ಮಾಡಬೇಕು ಎಂಬ ಆಸೆ ಇದ್ದೇ ಇರುತ್ತದೆ.  ಆದರೆ ಮಗವನ್ನು ಹೆತ್ತರೂ ಸಹ ತಮ್ಮನ್ನು ತಾವು ಹೇಗೆ ಆರೈಕೆ ಮಾಡಬೇಕು ಎನ್ನುವ ಕೊರತೆ ಕೆಲವು ಮಹಿಳೆಯರಿಗೆ ಇರುತ್ತದೆ. ಅಲ್ಲದೆ ಕೆಲವು ಮನೆಗಳಲ್ಲಿ ಗರ್ಭಿಣಿ ಹಾಗೂ ಬಾಣಂತಿ ಮಹಿಳೆಯರ ಬಗ್ಗೆ ಹೆಚ್ಚು ಕಾಳಜಿ ವಹಿಸುವುದಿಲ್ಲ. ಗರ್ಭಿಣಿಯಾಗಿರುವಾಗ ಹಾಗೂ ಪ್ರಸವದ ಬಳಿಕ ಎಲ್ಲಾ ತಾಯಂದಿರಲ್ಲಿ ದೈಹಿಕ, ಮಾನಸಿಕ ಆರೋಗ್ಯ ಸಮಸ್ಯೆಗಳು…

Read More

ಈ ಆಯುರ್ವೇದ ಸಲಹೆಯಿಂದ ಮಗು ಹಾಸಿಗೆ ಒದ್ದೆ ಮಾಡುವುದನ್ನು ತಡೆಯಬಹುದು! – Kannada News | Understanding Bedwetting: Ayurvedic Diagnosis and Solutions for Kids

ರಾತ್ರಿ ಸಮಯದಲ್ಲಿ ಮಗು ಹಾಸಿಗೆಯಲ್ಲಿ ಮೂತ್ರ ವಿಸರ್ಜನೆ ಮಾಡುವುದನ್ನು ಸಾಮಾನ್ಯವಾಗಿ ಯಾರೂ ಕೂಡ ಅಷ್ಟಾಗಿ ತಲೆಕೆಡಿಸಿಕೊಳ್ಳುವುದಿಲ್ಲ. ಅದರಲ್ಲಿಯೂ ಕೆಲವು ತಾಯಂದಿರು ಇದನ್ನು ನಿರ್ಲಕ್ಷಿಸುತ್ತಾರೆ. ಆದರೆ ಈ ರೀತಿ ಮಾಡುವುದು ಸರಿಯಲ್ಲ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹೌದು, ಮಗುವಿಗೆ 5 ವರ್ಷ ಆದ ಮೇಲೂ ಬೆಡ್ ವೆಟ್ಟಿಂಗ್ (Bedwetting) ಸಮಸ್ಯೆ ಮುಂದುವರಿದರೆ, ಅದು ಸಹಜವಲ್ಲ ಬದಲಾಗಿ ಆರೋಗ್ಯ ಸಮಸ್ಯೆಯಾಗಿರಬಹುದು. ಹಾಗಾಗಿ ಪೋಷಕರು, ಈ ರೀತಿ ಆಗುವುದಕ್ಕೆ ಕಾರಣವೇನು ಎಂಬುದರ ಬಗ್ಗೆ ತಿಳಿದುಕೊಳ್ಳಬೇಕಾಗುತ್ತದೆ. ಈ ಸ್ಟೋರಿ ಮೂಲಕ ಈ…

Read More

BSNL Recruitment 2026: ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣವಕಾಶ; BSNLನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ – Kannada News | BSNL JTO Recruitment 2026: Apply Online for Junior Telecom Officer Posts! Last Date July 3

ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL) ನೇರ ನೇಮಕಾತಿ ಮೂಲಕ ಜೂನಿಯರ್ ಟೆಲಿಕಾಂ ಆಫೀಸರ್ (JTO – Telecom) ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ ಸಂಸ್ಥೆಯಲ್ಲಿ ಉದ್ಯೋಗ ಹುಡುಕುತ್ತಿರುವ ಯುವಕ-ಯುವತಿಯರಿಗೆ ಇದು ಅತ್ಯುತ್ತಮ ಅವಕಾಶವಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಬಿಎಸ್‌ಎನ್‌ಎಲ್‌ನ ಅಧಿಕೃತ ವೆಬ್​ಸೈಟ್​​ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಪ್ರಮುಖ ದಿನಾಂಕಗಳು ಮತ್ತು ಪರೀಕ್ಷಾ ಸಮಯ: ಈ ಹುದ್ದೆಗಳಿಗಾಗಿ ಆನ್‌ಲೈನ್ ನೋಂದಣಿ ಪ್ರಕ್ರಿಯೆಯು ಈಗಾಗಲೇ ಜೂನ್…

Read More

ತೆಲಂಗಾಣದ ಈ ಭೀಕರ ಅಪಘಾತ ನೋಡಿದರೆ ಎದೆ ಝಲ್ ಎನ್ನದಿರದು! – Kannada News | One dead 4 people injured in road accident in telangana Miryalaguda bypass

ಹೈದರಾಬಾದ್, ಏಪ್ರಿಲ್ 30: ತೆಲಂಗಾಣದ ನಲ್ಗೊಂಡ ಜಿಲ್ಲೆಯ ಮಿರ್ಯಾಲಗುಡ ಬೈಪಾಸ್‌ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಅಪಘಾತ (Accident) ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಬೈಕ್ ಇದ್ದಕ್ಕಿದ್ದಂತೆ ಅಡ್ಡ ಬಂದ ಹಿನ್ನೆಲೆಯಲ್ಲಿ ಕಾರು ನಿಯಂತ್ರಣ ಕಳೆದುಕೊಂಡಿದೆ. ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ಈ ಘಟನೆಯ ವೀಡಿಯೊದಲ್ಲಿ ಬೈಕ್ ಸವಾರ ತಪ್ಪು ಬದಿಯಿಂದ ರಸ್ತೆ ದಾಟಲು ಪ್ರಯತ್ನಿಸುತ್ತಿರುವಾಗ ವೇಗವಾಗಿ ಬಂದ ಕಾರು ಅವನಿಗೆ ಡಿಕ್ಕಿ ಹೊಡೆದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಇನ್ನಷ್ಟು…

Read More