Headlines

ಪೂಜಾ ಹೆಗ್ಡೆ ಕ್ಯಾರಾವ್ಯಾನ್​ಗೆ ನುಗ್ಗಿದ್ದರೇ ಪ್ರಭಾಸ್? ಸತ್ಯಾಂಶವೇನು? – Kannada News | Did Pooja Hegde says that a star entered her caravan forcefully

ಸಿನಿಮಾ ರಂಗದಲ್ಲಿ (Cinema) ಮಹಿಳೆಯರ ಮೇಲೆ ದೌರ್ಜನ್ಯ ದಶಕಗಳಿಂದಲೂ ನಡೆದುಕೊಂಡು ಬರುತ್ತಲೇ ಇದೆ. ನಟಿಯರು, ಚಿತ್ರರಂಗದಲ್ಲಿ ದೈಹಿಕ ಹಾಗೂ ಮಾನಸಿಕ ಹಿಂಸೆಗಳನ್ನು ಅನುಭವಿಸುತ್ತಲೇ ಬರುತ್ತಿದ್ದಾರೆ. ಆದರೆ ಮೀ ಟೂ ಚಳವಳಿ ಬಂದ ಬಳಿಕ ಹಲವು ನಟಿಯರು ಈ ಬಗ್ಗೆ ಬಹಿರಂಗವಾಗಿ ಮಾತನಾಡಲು ಆರಂಭಿಸಿದರು. ಆದರೆ ಕೆಲವರು ಇದೇ ಚಳವಳಿಯನ್ನು ಋಣಾತ್ಮಕವಾಗಿಯೂ ಬಳಸಿಕೊಂಡು, ಸುಳ್ಳು ಆರೋಪ, ತೇಜೋ ವಧೆಗಳನ್ನು ಸಹ ಮಾಡಿದರು. ಇನ್ನು ಕೆಲವರು ಮತ್ತೊಬ್ಬರ ಮೇಲೆ ತಪ್ಪು ಅಭಿಪ್ರಾಯ ಭಿತ್ತಲು ನಟಿಯರನ್ನು ಬಳಸಿಕೊಂಡರು. ಇತ್ತೀಚೆಗೆ ಪೂಜಾ ಹೆಗ್ಡೆ…

Read More

ದರ್ಶನ್ ಜಾಮೀನು ಅರ್ಜಿ ವಿಚಾರಣೆ: 1 ವಾರದಲ್ಲಿ ವರದಿ ಸಲ್ಲಿಸಲು ಸುಪ್ರೀಂ ಕೋರ್ಟ್ ಸೂಚನೆ – Kannada News | Darshan Bail Application Hearing Supreme Court Directs Submission of Report Within 1 Week

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಸೇರಿರುವ ನಟ ದರ್ಶನ್ ಅವರ ಜಾಮೀನು (Bail) ಅರ್ಜಿ ವಿಚಾರಣೆ ಇಂದು (ಮೇ 4) ಸುಪ್ರೀಂ ಕೋರ್ಟ್​​ನಲ್ಲಿ ನಡೆದಿದೆ. ನ್ಯಾ. ಪರ್ದಿವಾಲಾ ಮತ್ತು ನ್ಯಾ. ವಿಜಯ್ ಬಿಷ್ಣೋಯಿ ಅವರ ಪೀಠದಲ್ಲಿ ವಿಚಾರಣೆ ಮಾಡಲಾಗಿದೆ. A2 ದರ್ಶನ್ (Darshan) ಪರ ಹಿರಿಯ ವಕೀಲ ಮುಕುಲ್ ರೋಹ್ಟಗಿ ವಾದ ಮಂಡನೆ ಮಾಡಿದ್ದಾರೆ. ‘ಆರೋಪಿ ದರ್ಶನ್​ಗೆ 5 ಸ್ಟಾರ್ ಟ್ರೀಟ್ಮೆಂಟ್ ಕೊಡಬೇಡಿ ಎಂದಿದ್ದೀರಿ. ಆದರೆ ಜೈಲು ಅಧಿಕಾರಿಗಳು ಮೂಲಭೂತ ಸವಲತ್ತನ್ನೂ ನೀಡುತ್ತಿಲ್ಲ’ ಎಂದು ರಾಜ್ಯ…

Read More

Bengaluru Air Quality: ಇಂದೂ ರಾಜ್ಯದಲ್ಲಿ ಕಳಪೆ ಏರ್ ಕ್ವಾಲಿಟಿ; ಶಿವಮೊಗ್ಗ, ಬಳ್ಳಾರಿಯ ವಾಯು ಗುಣಮಟ್ಟ ಇನ್ನಷ್ಟು ಕುಸಿತ – Kannada News | Bangalore Air Pollution Crisis: Bengaluru, Manglore, Ballari and Shivamogga Air quality has gotten worse

ಇಂದೂ ರಾಜ್ಯದಲ್ಲಿ ಕಳಪೆ ಏರ್ ಕ್ವಾಲಿಟಿ; ಶಿವಮೊಗ್ಗ, ಬಳ್ಳಾರಿಯ ವಾಯು ಗುಣಮಟ್ಟ ಇನ್ನಷ್ಟು ಕುಸಿತ ಬೆಂಗಳೂರು, ಫೆಬ್ರವರಿ 10: ಕೆಲ ದಿನಗಳಿಂದ ಏರಿಕೆಯಾಗುತ್ತಿದ್ದ ಶಿವಮೊಗ್ಗದ AQI (Bengaluru Air Quality) ಇಂದು ಹಠಾತ್ತನೆ ಕಳಪೆ ಮಟ್ಟ ತಲುಪಿದೆ. ನಿನ್ನೆ ತಕ್ಕ ಮಟ್ಟಿಗೆ ಸುಧಾರಿಸಿತೆಂದು ಎಂದುಕೊಂಡ ಬೆಂಗಳೂರಿನ ವಾಯು ಗುಣಮಟ್ಟವೀಗ ಮತ್ತೊಮ್ಮೆ ಕುಸಿತ ಕಂಡಿದೆ. ಅದರೊಂದಿಗೆ ಮಂಗಳೂರು, ಮೈಸೂರು ಮತ್ತು ಬೆಳಗಾವಿಯಲ್ಲೂ ಸಹ ಗಾಳಿಯ ಗುಣಮಟ್ಟ 170ಕ್ಕಿಂತ ಜಾಸ್ತಿಯಾಗಿದೆ. ದಿನದಿಂದ ದಿನಕ್ಕೆ ಈ ನಗರಗಳ AQI ಕುಸಿಯುತ್ತಿದ್ದು, ಮುನ್ನೆಚ್ಚರಿಕೆ…

Read More

ಎರಡು ವರ್ಷದ ಬಳಿಕ ಶುರುವಾಗುತ್ತಿದೆ ‘ಕಲ್ಕಿ 2’ ಶೂಟಿಂಗ್, ‘ಸಲಾರ್ 2’ ಯಾವಾಗ? – Kannada News | Kalki 2898 AD movie sequel shooting starting in February

ಪ್ರಭಾಸ್ ಭಾರತದ ಸ್ಟಾರ್ ಪ್ಯಾನ್ ಇಂಡಿಯಾ (Pan Inda) ನಟ. ಅವರೆಷ್ಟು ಬ್ಯುಸಿ ಎಂದರೆ ಮುಂದಿನ ಮೂರು ನಾಲ್ಕು ವರ್ಷಗಳಿಗೆ ಈಗಲೇ ಡೇಟ್ಸ್ ಕೊಟ್ಟು ಕೂತಿದ್ದಾರೆ. ಒಟ್ಟಿಗೆ ಎರಡೆರಡು ಸಿನಿಮಾಗಳಲ್ಲಿ ನಟಿಸಿದರೂ ಈಗಿರುವ ಕಮಿಟ್​​ಮೆಂಟ್ ಮುಗಿಸಲು ಎರಡು ವರ್ಷವಾದರೂ ಬೇಕು. ಪ್ರಭಾಸ್ ಎಷ್ಟು ಬ್ಯುಸಿ ಎಂದರೆ ಈಗಾಗಲೇ ಬಿಡುಗಡೆ ಆಗಿ ಹಿಟ್ ಆಗಿರುವ ಸಿನಿಮಾಗಳ ಸೀಕ್ವೆಲ್​​ಗಳ ಭವಿಷ್ಯವೂ ಅತಂತ್ರದಲ್ಲಿದೆ. ಪ್ರಭಾಸ್ ಕೈಯಲ್ಲಿ ಪ್ರಸ್ತುತ ಎರಡು ಸೀಕ್ವೆಲ್ ಸಿನಿಮಾಗಳಿವೆ. ಒಂದು ‘ಕಲ್ಕಿ 2898 ಎಡಿ’ ಮತ್ತು ‘ಸಲಾರ್’ ಈ…

Read More

ಹಾಲು ಆರೋಗ್ಯಕ್ಕೆ ಒಳ್ಳೆಯದು ಆದ್ರೆ ಎಲ್ಲರಿಗೂ ಅಲ್ಲ! ಹಾಗಿದ್ರೆ ಯಾರು ಕುಡಿಯಬಾರದು?

ಹಾಲು (Milk) ಆರೋಗ್ಯಕ್ಕೆ ಬಹಳ ಒಳ್ಳೆಯದು ಎಂಬುದು ತಿಳಿದ ವಿಚಾರ. ಬಾಲ್ಯದಿಂದಲೂ, ಹಾಲು ಕುಡಿಯುವುದರಿಂದ ದೇಹಕ್ಕೆ ಶಕ್ತಿ ಸಿಗುತ್ತದೆ, ಮೂಳೆಗಳು ಗಟ್ಟಿಯಾಗುತ್ತದೆ ಮತ್ತು ದೌರ್ಬಲ್ಯವನ್ನು ನಿವಾರಿಸುತ್ತದೆ ಎಂದು ಕೇಳಿರುತ್ತೇವೆ, ಓದಿರುತ್ತೇವೆ. ಹಾಲಿನಲ್ಲಿ ದೇಹದ ಅಗತ್ಯಗಳನ್ನು ಪೂರೈಸಲು ಸಹಾಯ ಮಾಡುವ ಅನೇಕ ಅಗತ್ಯ ಪೋಷಕಾಂಶಗಳಿವೆ. ಅದಕ್ಕಾಗಿಯೇ ಇದನ್ನು ದೈನಂದಿನ ಆಹಾರದ ಪ್ರಮುಖ ಭಾಗವೆಂದು ಪರಿಗಣಿಸಲಾಗಿದೆ. ಆದರೆ ಬದಲಾಗುತ್ತಿರುವ ಜೀವನಶೈಲಿ ಆರೋಗ್ಯಕ್ಕೆ ಸಂಬಂಧಿಸಿದ ಕೆಲವು ವಿಚಾರಗಳ ಬಗ್ಗೆ ತಿಳಿಯುವುದು ಅನಿವಾರ್ಯವಾಗಿದೆ. ಹೌದು, ನಾವು ತಿಳಿದಿರುವಂತೆ ಹಾಲು ಎಲ್ಲರಿಗೂ ಒಳ್ಳೆಯದಲ್ಲ, ಅದು…

Read More

ಧ್ವಂಸಗೊಂಡಿದ್ದ ಸೋಮನಾಥ ದೇವಾಲಯವನ್ನು ಮತ್ತೆ ಕಟ್ಟುವುದು ನೆಹರುಗೆ ಇಷ್ಟವಿರಲಿಲ್ಲ: ಸುಧಾಂಶು ತ್ರಿವೇದಿ – Kannada News | Nehru Opposed Somnath Temple Reconstruction: Sudhanshu Trivedi Claims

ನವದೆಹಲಿ, ಜನವರಿ 07: ಸಾವಿರ ವರ್ಷಗಳ ಹಿಂದೆ ಮೊಹಮ್ಮದ್ ಘಜ್ನಿ ಗುಜರಾತ್​ನ ಸೋಮನಾಥ ದೇವಾಲಯ(Somnath Temple)ವನ್ನು ನೆಲಸಮಗೊಳಿಸಿದ್ದ. ದ್ವಾದಶ ಜ್ಯೋತಿರ್ಲಿಂಗಗಳಲ್ಲಿ ಪ್ರಥಮವೆಂದು ಪರಿಗಣಿಸಲಾಗಿರುವ ಸೋಮನಾಥ ದೇವಾಲಯವು ಭಾರತೀಯ ಸನಾತನ ಪರಂಪರೆಯ ಸಂಕೇತವಾಗಿದೆ. ಘಜ್ನಿಯಿಂದ ದೇವಾಲಯ ಧ್ವಂಸಗೊಂಡಿದ್ದ ಈ ಸೋಮನಾಥ ದೇವಾಲಯದ ಮರು ನಿರ್ಮಾಣ ಮಾಡುವುದು ಜವಾಹರ್​ಲಾಲ್ ನೆಹರು ಅವರಿಗೆ ಇಷ್ಟವಿರಲಿಲ್ಲ ಎಂದು ರಾಜ್ಯಸಭಾ ಸದಸ್ಯ ಡಾ. ಸುಧಾಂಶು ತ್ರಿವೇದಿ ತಮ್ಮ ಪೋಸ್ಟ್​ನಲ್ಲಿ ಬರೆದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಜನವರಿ 11ರಂದು ಈ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ. ಸೋಮನಾಥ…

Read More

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಮುಹೂರ್ತ ಫಿಕ್ಸ್: ಇಲ್ಲಿದೆ ದಿನಾಂಕ, ಸಮಯದ ವಿವರ

ಬೆಂಗಳೂರು, ಮೇ 29: ಬೆಂಗಳೂರಿನಲ್ಲಿ ಭಾನುವಾರ ಸಂಜೆ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆ ನಡೆಯಲಿದೆ. ಈ ಬಗ್ಗೆ ಇದ್ದ ಗೊಂದಲಗಳಿಗೆ ತೆರೆ ಬಿದ್ದಿದ್ದು, ಕೆಪಿಸಿಸಿ ಕಚೇರಿಯಿಂದ ಎಲ್ಲಾ ಶಾಸಕರಿಗೂ ಬೆಂಗಳೂರಿನಲ್ಲೇ ಇರುವಂತೆ ಸೂಚನೆ ನೀಡಲಾಗಿದೆ. ಬಹುತೇಕ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಭೆ ನಡೆಯುವ ಸಾಧ್ಯತೆ ಇದೆ. ಸಿಎಲ್‌ಪಿ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಲಾಗುತ್ತದೆ. ಈ ವೇಳೆ ಹೈಕಮಾಂಡ್ ನಾಯಕರಿಂದ ಮುಂದಿನ ಮುಖ್ಯಮಂತ್ರಿಯನ್ನು ಘೋಷಿಸಲಾಗುತ್ತದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಮತ್ತು…

Read More

‘ಸರ್ಸೆ ಸೆರಗು’ ಹಾಡು ವಿವಾದ: ರಾಷ್ಟ್ರೀಯ ಮಹಿಳಾ ಆಯೋಗದಿಂದ ಪ್ರೇಮ್​​ಗೆ ನೊಟೀಸ್

ಪ್ರೇಮ್ (Prem) ನಿರ್ದೇಶಿಸಿ ಧ್ರುವ ಸರ್ಜಾ ನಟಿಸಿರುವ ‘ಕೆಡಿ’ ಸಿನಿಮಾದ ‘ಸರ್ಸೆ ಸೆರಗ’ ಹಾಡು ಇತ್ತೀಚೆಗಷ್ಟೆ ಬಿಡುಗಡೆ ಆಗಿ ಭಾರಿ ವಿವಾದಕ್ಕೆ ಕಾರಣವಾಗಿದೆ. ಹಾಡಿನ ಸಾಹಿತ್ಯದ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ವಿಶೇಷವಾಗಿ ಹಾಡಿನ ಹಿಂದಿ ಆವೃತ್ತಿ ‘ಸರ್ಕೆ ಚುನರಿಯಾ ತೇರಿ ಸರ್ಕೆ’ ಹಾಡಿನ ಬಗ್ಗೆಯಂತೂ ತೀವ್ರ ಟೀಕೆ ವ್ಯಕ್ತವಾಗಿದ್ದು, ಈಗಾಗಲೇ ಸಿಬಿಎಫ್​​ಸಿ, ಸೈಬರ್ ಪೊಲೀಸರಿಗೆ ದೂರು ಸಹ ದಾಖಲಾಗಿದೆ. ಲೋಕಸಭೆಯಲ್ಲಿ ಸಹ ಹಾಡಿನ ಬಗ್ಗೆ ಚರ್ಚೆ ನಡೆದಿದೆ. ಇದೀಗ ಹಾಡಿನ ಕುರಿತಾಗಿ ನಿರ್ದೇಶಕ ಪ್ರೇಮ್ ಸೇರಿದಂತೆ…

Read More

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಗುಪ್ತಚರ ಮುಖ್ಯಸ್ಥ ಮಜೀದ್ ಸಾವು, ಇರಾನ್​​ಗೆ ದೊಡ್ಡ ಹಿನ್ನಡೆ

ಟೆಹ್ರಾನ್, ಏಪ್ರಿಲ್ 06: ಇರಾನ್‌(Iran)ಗೆ ಮತ್ತೊಂದು ದೊಡ್ಡ ಹೊಡೆತ ಬಿದ್ದಿದೆ. ದೇಶದ ಪ್ರಬಲ ಮಿಲಿಟರಿ ಸಂಘಟನೆಯಾದ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ನ ಗುಪ್ತಚರ ಮುಖ್ಯಸ್ಥ ಮಜೀದ್ ಖಾದೇಮಿ ಸೋಮವಾರ ಅಮೆರಿಕ ಮತ್ತು ಇಸ್ರೇಲ್ ನಡೆಸಿದ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಆರಂಭದಲ್ಲಿ, ಅವರ ಸಾವಿಗೆ ಕಾರಣದ ಬಗ್ಗೆ ಯಾವುದೇ ಸ್ಪಷ್ಟ ಮಾಹಿತಿಯನ್ನು ನೀಡಲಾಗಿಲ್ಲ. ಆದರೆ ನಂತರ, IRGC ಅವರು ಅಮೆರಿಕ ಮತ್ತು ಇಸ್ರೇಲ್ ನಡೆಸಿದ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಹೇಳಿಕೊಂಡಿದೆ. ಇಸ್ಲಾಮಿಕ್ ರೆವಲ್ಯೂಷನರಿ…

Read More

IND vs AFG: ಧರ್ಮಶಾಲಾದಲ್ಲಿ ಭಾರೀ ಮಳೆ; ಮೊದಲ ಏಕದಿನ ಪಂದ್ಯ ನಡೆಯುವುದು ಅನುಮಾನ! – Kannada News | IND vs AFG ODI: Rain Threatens Dharamshala Opener; Match Preview and Weather Update

ಭಾರತ ಮತ್ತು ಅಫ್ಘಾನಿಸ್ತಾನ (India vs Afghanistan) ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ನಾಳೆಯಿಂದ ಪ್ರಾರಂಭವಾಗಲಿದೆ. ಉಭಯ ತಂಡಗಳ ನಡುವಿನ ಮೊದಲ ಏಕದಿನ ಪಂದ್ಯ ಜೂನ್ 13 ರಂದು ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಆದಾಗ್ಯೂ, ಈ ಪಂದ್ಯ ನಡೆಯುವುದು ಅನುಮಾನವಾಗಿದೆ. ಏಕೆಂದರೆ ಪಂದ್ಯ ಪ್ರಾರಂಭವಾಗುವ ಮೊದಲೇ, ಧರ್ಮಶಾಲಾದಲ್ಲಿ ಭಾರೀ ಮಳೆಯಾಗುತ್ತಿದ್ದು (Rain threat Dharamshala), ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆಗಳಿವೆ. ಪಂದ್ಯದ ದಿನ ಎಲ್ಲೋ ಅಲರ್ಟ್ ಧರ್ಮಶಾಲಾದಲ್ಲಿ ಇಂದು ಅಂದರೆ…

Read More