Headlines

ಬಬಲಾದಿ ಕಾಲಜ್ಞಾನ ನಿಜವಾಯಿತೇ?: ಯುದ್ಧ ಆಯಿತು, ಮುಂದೆ ಪ್ರವಾಹ, ಭಾರತಕ್ಕೆ ಗಡಿ ಆತಂಕ! – Kannada News | Kala Jnana Realized: Babaladi Mutt’s Warnings on Middle East War and Disasters

ವಿಜಯಪುರ, ಮಾ.2: ಉತ್ತರ ಕರ್ನಾಟಕದ ಅತಿ ಹೆಚ್ಚು ನಂಬಿಕಸ್ತ ಕಾಲಜ್ಞಾನ ಕೇಂದ್ರಗಳಲ್ಲೊಂದಾದ ಬಬಲಾದಿ ಶ್ರೀ ಸದಾಶಿವ ಮುತ್ಯಾರ ಮಠದ ಭವಿಷ್ಯವಾಣಿ ಮತ್ತೊಮ್ಮೆ ಚರ್ಚೆಯ ಮುನ್ನೆಲೆಗೆ ಬಂದಿದೆ. ಇತ್ತೀಚೆಗೆ ನಡೆದ ಮಠದ ಜಾತ್ರೆಯಲ್ಲಿ ನುಡಿಯಲಾಗಿದ್ದ ಅಶುಭ ಮುನ್ಸೂಚನೆಗಳು ಈಗ ಅಕ್ಷರಶಃ ನಿಜವಾಗುತ್ತಿವೆ ಎಂಬ ಮಾತುಗಳು ಕೇಳಿಬರುತ್ತಿವೆ. “ಗಡಿಯಲ್ಲಿ ಭೀತಿ ಎದುರಾಗಲಿದೆ, ಯುದ್ಧದ ಕಾರ್ಮೋಡ ಕವಿಯಲಿದೆ” ಎಂದು ಪೀಠಾಧಿಪತಿಗಳು ಸ್ಪಷ್ಟವಾಗಿ ಹೇಳಿದ್ದರು. ಇದು ಪ್ರಸ್ತುತ ಅಮೇರಿಕಾ-ಇರಾನ್-ಇಸ್ರೇಲ್ ನಡುವಿನ ಸಂಘರ್ಷಕ್ಕೆ ನೇರ ಸಾಕ್ಷಿಯಂತಿದೆ. “ಜಾಗತಿಕ ಮಟ್ಟದಲ್ಲಿ ದೊಡ್ಡ ಕೆಡಕಾಗಲಿದೆ, ದೊಡ್ಡ ದುಃಖದ…

Read More

ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?

ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಅವರು ಇತ್ತೀಚೆಗೆ ಮದುವೆ ಆದರು. ಅವರ ವಿವಾಹ ವಿಷಯ ಸಾಕಷ್ಟು ಚರ್ಚೆ ಹುಟ್ಟುಹಾಕಿತು. ವಿವಾಹ ಆದ ಬಳಿಕ ರಶ್ಮಿಕಾ ಹಾಗೂ ವಿಜಯ್ ಒಟ್ಟಾಗಿ ತಿರುಪತಿ ತೆರಳಿದ್ದರು. ಈ ವೇಳೆ ಅಭಿಮಾನಿಗಳಿಗೆ ಸಿಹಿ ವಿತರಣೆ ಮಾಡಿದ್ದರು. ಸ್ವೀಟ್ ಬಾಕ್ಸ್ ಸಿಕ್ಕ ಫ್ಯಾನ್ಸ್ ಇದನ್ನು ಶೇರ್ ಮಾಡಿಕೊಂಡಿದ್ದಾರೆ.  ರಸಗುಲ್ಲಾ, ಲಾಡು ಸೇರಿ ಮೂರು ವಿಧದ ಸ್ವೀಟ್ ಇವೆ. ಈ ವಿಡಿಯೋ ನೋಡಿದ ಅನೇಕರು, ‘ಸ್ವೀಟ್​​ಗಿಂತ ಬಾಕ್ಸ್​​ಗೆ ಹೆಚ್ಚು ಖರ್ಚಾಗಿದೆ’ ಎಂದು ಅಣಕಿಸಿದ್ದಾರೆ. ಇನ್ನಷ್ಟು…

Read More

ಕೈಗಾ ಅಣು ವಿದ್ಯುತ್ ಯೋಜನೆಗೆ ಮೇಕ್​​ ಇನ್​ ಇಂಡಿಯಾ ಬಲ: 5 ಮತ್ತು 6ನೇ ಘಟಕಗಳಿಗೆ ಸ್ವದೇಶಿ ತಂತ್ರಜ್ಞಾನದ ರಿಯಾಕ್ಟರ್‌ಗಳ ಬಳಕೆ – Kannada News | Kaiga Nuclear Project Expansion: Indigenous Tech Boosts Karnataka’s Energy Security

ಬೆಂಗಳೂರು, ಮಾರ್ಚ್​​ 2: ರಕ್ಷಣಾ ಸೇರಿದಂತೆ ಹಲವು ಕ್ಷೇತ್ರಗಳನ್ನು ಒಳಗೊಂಡಿದ್ದ ಮೇಕ್​​ ಇನ್​ ಇಂಡಿಯಾ ಯೋಜನೆ ಈಗ ಅಣುಶಕ್ತಿ ಕ್ಷೇತ್ರಕ್ಕೂ ಕಾಲಿಟ್ಟಿದೆ. ಉತ್ತರ ಕನ್ನಡ ಜಿಲ್ಲೆಯ ಕೈಗಾ ಅಣು ವಿದ್ಯುತ್ ಯೋಜನೆಯ 5 ಮತ್ತು 6ನೇ ಘಟಕಗಳ ನಿರ್ಮಾಣ ಕಾಮಗಾರಿಗೆ ಅಧಿಕೃತ ಚಾಲನೆ ನೀಡಲಾಗಿದ್ದು, ಈ ಘಟಕಗಳಲ್ಲಿ ಸ್ಥಾಪನೆಯಾಗುವ ರಿಯಾಕ್ಟರ್‌ಗಳು ಸಂಪೂರ್ಣ ಸ್ವದೇಶಿ ತಂತ್ರಜ್ಞಾನದಿಂದ ನಿರ್ಮಿತವಾಗಿವೆ ಎನ್ನುವುದು ವಿಶೇಷ. ಈ ಬಗ್ಗೆ ಮಾಹಿತಿ ನೀಡಿರುವ ಕೈಗಾ ಘಟಕದ ಸೈಟ್ ನಿರ್ದೇಶಕ ಬಿ. ವಿನೋದ್ ಕುಮಾರ್ , 700…

Read More

ಪತ್ನಿಗೆ ವಿಮೆ ಹಣ ಸಿಗಲಿ ಎಂದು ಸತ್ತಂತೆ ನಾಟಕವಾಡಿದ ಪತಿ, ಅಗಲುವಿಕೆಯ ನೋವು ತಾಳಲಾರದೆ ಮಕ್ಕಳ ಕೊಂದು ಆತ್ಮಹತ್ಯೆಗೆ ಶರಣಾದ ಪತ್ನಿ – Kannada News | Insurance Fraud Triggers China Family Tragedy: Husband Fakes Death, Wife Kills Kids and Self

ಬೀಜಿಂಗ್, ಮಾರ್ಚ್​ 02: ಎಂಥಾ ವಿಪರ್ಯಾಸ ನೋಡಿ, ಹೆಂಡತಿ ಮಕ್ಕಳು ಸುಖವಾಗಿರಬೇಕು ಎಂದು ಪತಿ ಸತ್ತಂತೆ ನಾಟವಾಡಿದರೆ, ಅದೇ ನಿಜವೆಂದು ನಂಬಿ ಮನನೊಂದು ಪತ್ನಿ ಹಾಗೂ ಮಕ್ಕಳು ನಿಜವಾಗಿ ಆತ್ಮಹತ್ಯೆ(Suicide) ಮಾಡಿಕೊಂಡಿರುವ ಘಟನೆ ಚೀನಾದಲ್ಲಿ ನಡೆದಿದೆ. ಆಗ್ನೇಯ ಚೀನಾದ ಹುನಾನ್ ಪ್ರಾಂತ್ಯದ ಗ್ರಾಮೀಣ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ತುಂಬಾ ಸಾಲ ಮಾಡಿಕೊಂಡಿದ್ದ, ಅದರಿಂದ ತಪ್ಪಿಸಿಕೊಳ್ಳಲು ಸತ್ತಂತೆ ನಾಟಕವಾಡಿದ್ದ. ತನ್ನ ಪತಿಯ ಹಠಾತ್ ಸಾವಿನ ಸುದ್ದಿಯಿಂದ ಆ ವ್ಯಕ್ತಿಯ ಪತ್ನಿ ದಂಗಾಗಿದ್ದಳು. ಆಕೆಯ ಪತಿಯ ಕಾರು ನದಿಯಲ್ಲಿ ಪತ್ತೆಯಾಗಿತ್ತು. ಆದರೂ…

Read More

ಅಂದು ಲೇವಡಿ ಮಾಡಿ, ಇಂದು ತಲೆಬಾಗಿ ನಿಂತ ಸೂರ್ಯ..! – Kannada News | SuryaKumar Yadav bowing down to Sanju Sanson after his match winning innings

T20 World Cup 2026: ಟಿ20 ವಿಶ್ವಕಪ್​ನ 52ನೇ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಸ್ಮರಣೀಯ ಇನಿಂಗ್ಸ್ ಆಡಿದ್ದಾರೆ. ಈ ಇನಿಂಗ್ಸ್​ನೊಂದಿಗೆ ಸ್ಯಾಮ್ಸನ್ ಭಾರತ ತಂಡಕ್ಕೆ ಭರ್ಜರಿ ಗೆಲುವನ್ನೂ ಸಹ ತಂದು ಕೊಟ್ಟಿದ್ದಾರೆ. ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ಸೆಮಿಫೈನಲ್​ಗೆ ಲಗ್ಗೆಯಿಟ್ಟಿದೆ. ಇಂಟ್ರೆಸ್ಟಿಂಗ್ ವಿಷಯ ಎಂದರೆ ಈ ಬಾರಿಯ ವಿಶ್ವಕಪ್​ನ ಆರಂಭಿಕ ಪಂದ್ಯಗಳಲ್ಲಿ ಸ್ಯಾಮ್ಸನ್​ಗೆ ಅವಕಾಶ ಸಿಕ್ಕಿರಲಿಲ್ಲ. ಅದರಲ್ಲೂ ನಮೀಬಿಯ ವಿರುದ್ಧದ ಪಂದ್ಯದಿಂದ ಅಭಿಷೇಕ್ ಶರ್ಮಾ ಹೊರಗುಳಿದಿದ್ದ ಕಾರಣ ಸ್ಯಾಮ್ಸನ್ ಅವರನ್ನು ಕಣಕ್ಕಿಳಿಸಲಾಗಿತ್ತು. ಆದರೆ ಪಾಕಿಸ್ತಾನ್ ಮತ್ತು ನೆದರ್​ಲೆಂಡ್ಸ್…

Read More

ಶೂ ಧರಿಸಿ ಕಚೇರಿ ಒಳಗೆ ಬರುವಂತಿಲ್ಲ, ಸದ್ದು ಮಾಡುತ್ತಿದೆ ಅಮೆರಿಕ ಮೂಲದ ಎಐ ಸ್ಟಾರ್ಟ್ಅಪ್ ಕಂಪನಿ – Kannada News | Why This AI Startup Is Making Headlines for Banning Shoes at Work

ಶೂ ಧರಿಸಿ ಕಚೇರಿ ಒಳಗೆ ಬರುವಂತಿಲ್ಲ, ಇದು ಅಮೆರಿಕ ಮೂಲದ ಸ್ಟಾರ್ಟ್​​ಅಪ್ ಕಂಪನಿ(Company) ಕರ್ಸರ್​ನ ನಿಯಮ. ಸಾಮಾನ್ಯವಾಗಿ ವಿದೇಶಗಳಲ್ಲಿ ಸ್ವಚ್ಛತೆಗೆ ಹೆಚ್ಚು ಗಮನಕೊಡುತ್ತಾರೆ. ಆದರೂ ಕಚೇರಿಯೊಳಗೆ ಶೂ ಧರಿಸದೆ ಬರುವ ನಿಯಮವನ್ನು ಯಾಕೆ ಜಾರಿಗೆ ತಂದಿದ್ದಾರೆ ಎನ್ನುವ ಪ್ರಶ್ನೆ ನಿಮ್ಮನ್ನು ಕಾಡುತ್ತಿರಬಹುದು ಅದಕ್ಕೆ ಇಲ್ಲಿದೆ ಉತ್ತರ. ಕಂಪನಿಯ ಸಿಬ್ಬಂದಿ ಹಾಗೂ ಕಚೇರಿಗೆ ಬರುವ ಅತಿಥಿಗಳು ಯಾರೇ ಅಗಿರಲಿ, ಶೂ ಧರಿಸಿ ಒಳಗೆ ಹೋಗುವಂತಿಲ್ಲ, ಕಚೇರಿ ಹೊರಗೆ ಶೂ ತೆಗೆದಿಡಬೇಕು. ಕಚೇರಿಯ ಒಳಗೆ ಸಾಕ್ಸ್ ಅಥವಾ ಒಳಗೆ ಇಟ್ಟಿರುವ…

Read More

ಅಡುಗೆಯವನ ಕೆಲಸವೇ ಹೋಯ್ತು! ಬೆಂಗಳೂರು ಟೆಕ್ಕಿಗೆ ಎಐ ರೂಮ್​ಮೇಟ್ ನೆರವಾಗಿದ್ಹೇಗೆ ಗೊತ್ತೇ! – Kannada News | Bengaluru Techie’s AI Roommate Catches Cook Stealing Fruits, Sparks Debate on AI Surveillance at Home

ಟೆಕ್ಕಿಗೆ ಎಐ ರೂಮ್​ಮೇಟ್ ನೆರವಾಗಿದ್ಹೇಗೆ?Image Credit source: X/@the2ndfloorguy ಬೆಂಗಳೂರು, ಮಾರ್ಚ್​ 2: ಅಡುಗೆಯಾತ ಫ್ರಿಡ್ಜ್‌ನಿಂದ ಹಣ್ಣುಗಳನ್ನು ಕದಿಯುತ್ತಿರುವುದನ್ನು ಎಐ ರೂಮ್​ಮೇಟ್ (AI Roommate) ಪತ್ತೆಹಚ್ಚಿ ತಿಳಿಸಿದ್ದು, ಟೆಕ್ಕಿಯೊಬ್ಬರು ಆತನನ್ನು ಕೆಲಸದಿಂದಲೇ ತೆಗೆದುಹಾಕಿದ ಅಪರೂಪದ ಘಟನೆ ಬೆಂಗಳೂರಿನಲ್ಲಿ (Bangalore) ನಡೆದಿದೆ ಎಂದು ವರದಿಯಾಗಿದೆ. ನಗರದ ಟೆಕ್ಕಿ ಪಂಕಜ್ (ಸಾಮಾಜಿಕ ಜಾಲತಾಣ ಪೋಸ್ಟ್​ನಲ್ಲಿರುವಂತೆ) ಮನೆಯ ಅಡುಗೆಮನೆಯ ಚಟುವಟಿಕೆಗಳನ್ನು ಗಮನಿಸಲು ‘AI ರೂಮ್​ಮೇಟ್’ ಎನ್ನುವ ವ್ಯವಸ್ಥೆಯನ್ನು ಬಳಸುತ್ತಿದ್ದರು. ಅಡುಗೆಯಾತ ಫ್ರಿಡ್ಜ್‌ನಿಂದ ಸೇಬು, ಬಾಳೆಹಣ್ಣು ಮತ್ತು ಬೆರಿಹಣ್ಣುಗಳನ್ನು ತೆಗೆದುಕೊಳ್ಳುತ್ತಿರುವ ಬಗ್ಗೆ ಅನುಮಾನ…

Read More

ಯಾರೂ ಸಹ 2 ಫೋರ್​ಗಳ ಬಗ್ಗೆ ಮಾತನಾಡ್ತಿಲ್ಲ: ಬುಮ್ರಾ ಬೇಸರ..! – Kannada News | Jasprit Bumrah acknowledged Shivam Dube’s valuable contribution

T20 World Cup 2026: ಟಿ20 ವಿಶ್ವಕಪ್​ನ ನಿರ್ಣಾಯಕ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಗೆಲುವು ದಾಖಲಿಸಿ ಟೀಮ್ ಇಂಡಿಯಾ ಸೆಮಿಫೈನಲ್​ಗೇರಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ 20 ಓವರ್​ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 195 ರನ್​ಗಳು. ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಪರ ಸಂಜು ಸ್ಯಾಮ್ಸನ್ ಅಜೇಯ 97 ರನ್ ಸಿಡಿಸಿದ್ದರು. ಈ ಮೂಲಕ ಟೀಮ್ ಇಂಡಿಯಾ 19.2 ಓವರ್​ಗಳಲ್ಲಿ 199 ರನ್​ ಬಾರಿಸಿ…

Read More

ರಾಜ್​​ಪಾಲ್ ಯಾದವ್ ಅದೃಷ್ಟ ಬದಲಿಸಲಿದೆ ಯೂಟ್ಯೂಬ್? – Kannada News | Rajpal Yadav’s YouTube Comeback: Jail Release, Viral Videos and Debt Solutions

9 ಕೋಟಿ ರೂಪಾಯಿ ಸಾಲ ಮತ್ತು ಚೆಕ್ ಬೌನ್ಸ್ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿ ಸುಮಾರು 13 ದಿನಗಳನ್ನು ಕಳೆದ ನಂತರ ಪ್ರಸಿದ್ಧ ನಟ ರಾಜ್‌ಪಾಲ್ ಯಾದವ್ (Rajpal Yadav) ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಜೈಲಿನಿಂದ ಹೊರಬಂದ ನಂತರ, ರಾಜ್‌ಪಾಲ್ ತಮ್ಮ ಚೆಕ್ ಬೌನ್ಸ್ ಪ್ರಕರಣದ ಬಗ್ಗೆ ಹಲವು ವಿಷಯಗಳನ್ನು ಬಹಿರಂಗಪಡಿಸುತ್ತಿದ್ದಾರೆ. ತಮ್ಮದೇ ಯೂಟ್ಯೂಬ್ ಚಾನೆಲ್ ಆರಂಭಿಸಿ ಅವರು ವಿಡಿಯೋ ಪೋಸ್ಟ್ ಮಾಡುತ್ತಿದ್ದಾರೆ.ಯೂಟ್ಯೂಬ್ ಅವರ ಅದೃಷ್ಟ ಬದಲಿಸೋ ಸೂಚನೆ ಸಿಕ್ಕಿದೆ. ರಾಜ್‌ಪಾಲ್ ತಮ್ಮ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ವೀಡಿಯೊವನ್ನು…

Read More

Video: ಡಬ್ರಾ-ಗ್ವಾಲಿಯರ್ ಹೆದ್ದಾರಿಯಲ್ಲಿ ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್ – Kannada News | Harrowing Highway Footage Shows Truck Dragging Car for 1.5 km on Gwalior Road

ಗ್ವಾಲಿಯರ್, ಮಾರ್ಚ್​ 02: ಡಬ್ರಾ-ಗ್ವಾಲಿಯರ್ ಹೆದ್ದಾರಿಯಲ್ಲಿ ಟ್ರಕ್ ಒಂದು ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀವರೆಗೆ ಎಳೆದೊಯ್ದಿರುವ ಘಟನೆ ಭಾನುವಾರ ನಡೆದಿದೆ. ಅದೃಷ್ಟವಶಾತ್, ಚಾಲಕ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದು, ಘಟನೆಯಲ್ಲಿ ಯಾವುದೇ ಇತರ ಸಾವುನೋವುಗಳು ಸಂಭವಿಸಿಲ್ಲ. ಈ ಘಟನೆ ತೇಕನ್ಪುರ ಮಿತಿಯ ಹೊರಗಿನ ಬಜೇರಾ ಗ್ರಾಮದ ಬಳಿ ನಡೆದಿದೆ. ಈ ಇಡೀ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಡಿಕ್ಕಿಯ ನಂತರ, ಕಾರು ಟ್ರಕ್‌ನ ಮುಂಭಾಗದಲ್ಲಿ ಸಿಲುಕಿಕೊಂಡಿತು. ನಿಲ್ಲಿಸುವ ಬದಲು, ಟ್ರಕ್ ಚಾಲಕ ಇನ್ನೂ ವೇಗವಾಗಿ…

Read More