Headlines

ಡಾಕ್ಟರ್ ಆಗು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ, ತಂಗಿ ಎದುರೇ ದೇಹ ಕತ್ತರಿಸಿ ಡ್ರಮ್​​ನಲ್ಲಿಟ್ಟ – Kannada News | Lucknow Shocker: Son Kills Father Over NEET Pressure, Dismembers Body

ಲಕ್ನೋ, ಫೆಬ್ರವರಿ 4: ಸಾಮಾನ್ಯವಾಗಿ ಪೋಷಕರಿಗೆ ಮಕ್ಕಳು ಚೆನ್ನಾಗಿ ಓದಿ ಒಳ್ಳೆಯ ನೌಕರಿ ಪಡೆಯಬೇಕೆಂಬ ಕನಸಿರುತ್ತದೆ. ಕೆಲವೊಮ್ಮೆ ತಾವು ಸಾಧಿಸಲಾಗದ್ದನ್ನು ಅವರು ಸಾಧಿಸಲಿ ಎನ್ನುವ ಬಯಕೆಯೂ ಇರುತ್ತದೆ. ಆದರೆ ಆ ಆಸೆಯನ್ನು ಹೇಳಿಕೊಂಡ ತಂದೆಯನ್ನೇ ಮಗನೊಬ್ಬ  ಕೊಲೆ(Murder) ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ತಂದೆಯನ್ನು ಗುಂಡಿಕ್ಕಿ ಕೊಂದು, ದೇಹವನ್ನು ಕತ್ತರಿಸಿ ಡ್ರಮ್​​ನಲ್ಲಿಟ್ಟಿರುವ ವಿಚಾರ ಬೆಳಕಿಗೆ ಬಂದಿದೆ. ಔಷಧ ಮತ್ತು ಮದ್ಯದ ವ್ಯವಹಾರ ನಡೆಸುತ್ತಿದ್ದ 49 ವರ್ಷದ ಮನ್ವೇಂದ್ರ ಸಿಂಗ್ ಶುಕ್ರವಾರದಿಂದ ನಾಪತ್ತೆಯಾಗಿದ್ದರು. ಪೊಲೀಸರು ಅವರ ಮನೆಗೆ…

Read More

ಸ್ನೇಹಿತನನ್ನೇ ಕೊಂದು, ಆತನ ಮನೆಯನ್ನೇ ಲೂಟಿ ಮಾಡಿದ ಇವನೆಂಥಾ ಗೆಳೆಯ – Kannada News | Haryana: Friend Kills Friend, Robs Home, Sonipat Police Encounter and Arrests

ಹರಿಯಾಣ, ಜನವರಿ 14: ವ್ಯಕ್ತಿಯೊಬ್ಬ ಸ್ನೇಹಿತನನ್ನೇ ಕೊಂದು ಆತನ ಮನೆಯನ್ನೇ ಲೂಟಿ ಮಾಡಿರುವ ಘಟನೆ ಹರಿಯಾಣದ ಸೋನಿಪತ್​ನಲ್ಲಿ ನಡೆದಿದೆ. ಶೇಖರ್ ಹಾಗೂ ಸಾಹಿಲ್ ಆತ್ಮೀಯ ಸ್ನೇಹಿತರಾಗಿದ್ದರು. ಜನವರಿ 8ರಂದು ರಾತ್ರಿ ಶೇಖರ್​ ಗ್ಯಾಂಗ್ ಸಾಹಿಲ್ ಮನೆಗೆ ನುಗ್ಗಿತ್ತು, ದರೋಡೆ ಮಾಡಲು ಮುಂದಾಗಿತ್ತು ಆಗ ಸಾಹಿಲ್ ತಡೆದಿದ್ದಕ್ಕೆ ಆತನನ್ನು ಚಾಕುವಿನಿಂದ ಇರಿದು ಕೊಲೆ(Murder) ಮಾಡಿ ಬಳಿಕ ಆಭರಣವನ್ನು ದೋಚಿದ್ದರು. ಪೊಲೀಸರು ಎನ್​ಕೌಂಟರ್​ ನಡೆಸಿ ಗ್ಯಾಂಗ್​ನ ನಾಯಕ ಶೇಖರ್ ಹಾಗೂ ಶಫೀಕ್ ಎಂಬಾತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶೇಖರ್ ಮತ್ತು ಶಫೀಕ್…

Read More

Samudrika Shastra: ನಿಮ್ಮ ತೋರು ಬೆರಳಿನ ಆಕಾರವು ತಿಳಿಸುತ್ತೆ ನಿಮ್ಮ ವ್ಯಕ್ತಿತ್ವ ಮತ್ತು ಅದೃಷ್ಟ – Kannada News | The Astrological Significance of the Index Finger and Its Impact on Destiny

ಒಂದು ಕೈಯಲ್ಲಿ ಐದು ಬೆರಳುಗಳಿರುತ್ತವೆ. ಕೆಲವರಿಗೆ ಆರನೇ ಬೆರಳೂ ಇರುವುದುಂಟು, ಅದನ್ನು ಅದೃಷ್ಟದ ಸಂಕೇತವೆಂದು ಪರಿಗಣಿಸಲಾಗುತ್ತದೆ. ಈ ಐದು ಬೆರಳುಗಳಲ್ಲಿ ಪ್ರತಿಯೊಂದಕ್ಕೂ ಅದರದೇ ಆದ ಇತಿಹಾಸ ಮತ್ತು ಮಹತ್ವವಿದೆ. ಹಸ್ತ ಸಾಮುದ್ರಿಕ ಶಾಸ್ತ್ರದ ಪ್ರಕಾರ, ಹೆಬ್ಬೆರಳನ್ನು ಶುಕ್ರನಿಗೆ, ತೋರು ಬೆರಳನ್ನು ಗುರು (ಬೃಹಸ್ಪತಿ) ಗ್ರಹಕ್ಕೆ, ಮಧ್ಯದ ಬೆರಳನ್ನು ಶನಿಗೆ, ಉಂಗುರದ ಬೆರಳನ್ನು ರವಿಗೆ (ಸೂರ್ಯ) ಮತ್ತು ಕಿರು ಬೆರಳನ್ನು ಬುಧನಿಗೆ ಸಂಬಂಧಿಸಿದೆ ಎಂದು ಹೇಳಲಾಗುತ್ತದೆ. ತೋರು ಬೆರಳನ್ನು ಗುರು ಬೆರಳು ಎಂದು ಕರೆಯುತ್ತಾರೆ. ಸಾಮಾನ್ಯವಾಗಿ ಪುಷ್ಯರಾಗ ರತ್ನದ…

Read More

Dhurandhar 2 First Half Review: ‘ಧುರಂಧರ್ 2’ ಚಿತ್ರದ ಮೊದಲಾರ್ಧ ವಿಮರ್ಶೆ; ಸಿನಿಮಾದಲ್ಲಿ ಏನೆಲ್ಲ ಇದೆ?

‘ಧುರಂಧರ್ 2’ ಸಿನಿಮಾ ಮಾರ್ಚ್ 19ರಂದು ತೆರೆಕಾಣುತ್ತಿದೆ. ಅದಕ್ಕೂ ಮೊದಲು ಅಂದರೆ ಇಂದು (ಮಾರ್ಚ್ 18) ಸಿನಿಮಾ ಪ್ರೀಮಿಯರ್ ಆಗಿದೆ. ಪ್ರೀಮಿಯರ್ ಶೋಗಳ ಟಿಕೆಟ್​​​ಗಳು ಭಾರೀ ಸಂಖ್ಯೆಯಲ್ಲಿ ಮಾರಾಟ ಆಗಿದೆ.  ಈ ಚಿತ್ರ ‘ಧುರಂಧರ್’ ಚಿತ್ರದ ಮುಂದುವರಿದ ಭಾಗ. ಈ ಸಿನಿಮಾ ಸೇಡಿನ ಕಥೆಯನ್ನು ಹೊಂದಿದೆ. ಹಾಗಾದರೆ, ಸಿನಿಮಾದ ಮೊದಲಾರ್ಧದಲ್ಲಿ ಏನೆಲ್ಲ ಇದೆ? ಯಾವ ಭಾಗ ಹೈಲೈಟ್ ಆಗಿದೆ? ಯಾವ ವಿಷಯವನ್ನು ಆದಿತ್ಯ ಧಾರ್ ಹೈಲೈಟ್ ಮಾಡಿದ್ದಾರೆ? ಆ ಬಗ್ಗೆ ಇಲ್ಲಿದೆ ವಿವರ. ಸಿನಿಮಾದ ಮೊದಲಾರ್ಧದ ವಿಶೇಷತೆಗಳೇನು?…

Read More

ರೈಲ್ವೆ ಇಲಾಖೆಯಿಂದ ಮತ್ತೊಮ್ಮೆ ಕನ್ನಡಕ್ಕೆ ಮಲತಾಯಿ ಧೋರಣೆ: ಸಿಡಿದೆದ್ದ ಕರವೇ

ಹುಬ್ಬಳ್ಳಿ, ಮಾರ್ಚ್​​ 17: ರೈಲ್ವೆ ಪರೀಕ್ಷೆಗಳಲ್ಲಿ (Railway Exam) ಮೇಲಿಂದ ಮೇಲೆ ಕನ್ನಡಿಗರಿಗೆ ಅನ್ಯಾಯವಾಗುತ್ತಲೇ ಇದೆ. ಈ ಹಿಂದೆ ಅನೇಕ ರೈಲ್ವೆ ಪರೀಕ್ಷೆಯಲ್ಲಿ ಕನ್ನಡಕ್ಕೆ ಅವಕಾಶ ನೀಡುವಂತೆ ಹೋರಾಟ ಮಾಡಿ ಅವಕಾಶ ಪಡೆಯಲಾಗಿತ್ತು. ಇದೀಗ ರೈಲ್ವೆ ಇಲಾಖೆಯ ಪದೋನ್ನತಿ ಪರೀಕ್ಷೆಯಲ್ಲಿ ಕೂಡ ಕನ್ನಡಕ್ಕೆ ಮಲತಾಯಿ ಧೋರಣೆ ಮಾಡಲಾಗಿದೆ. ಕೇವಲ ಹಿಂದಿ ಮತ್ತು ಇಂಗ್ಲಿಷ್​ನಲ್ಲಿ ಮಾತ್ರ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿತ್ತು. ಇದನ್ನು ಖಂಡಿಸಿ ಇಂದು ಹುಬ್ಬಳ್ಳಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಸಂಘಟನೆ ರೈಲ್ವೆ ನೇಮಕಾತಿ ಕಚೇರಿಗೆ…

Read More

ಪತಿಯ ಸಿನಿಮಾ ಪ್ರಚಾರ ಮಾಡಲು ಲಕ್ಷಾಂತರ ಹಣ ಕೇಳಿದ ನಯನತಾರಾ

ಸಿನಿಮಾ (Cinema) ರಂಗದಲ್ಲಿ ಎಲ್ಲವನ್ನೂ ಹಣದ ಮೇಲೆಯೇ ಅಳೆಯಲಾಗುತ್ತದೆ. ಇಲ್ಲಿ ಒಬ್ಬರಿಗೆ ಇನ್ನೊಬ್ಬರು ಹುಟ್ಟುಹಬ್ಬದ ಶುಭಾಶಯ ಕೋರಲು ಸಹ ಹಣದ ಲೆಕ್ಕಾಚಾರ ಇರುತ್ತದೆ. ಇಲ್ಲಿ ಸೆಲೆಬ್ರಿಟಿಗಳು ಹಾಕುವ ಪ್ರತಿ ಪೋಸ್ಟ್ ಹಿಂದೆಯೂ ಏಜೆನ್ಸಿಯೊಂದು ಕೆಲಸ ಮಾಡಿರುತ್ತದೆ. ಸಿನಿಮಾ ಪ್ರಚಾರದ ವಿಷಯದಲ್ಲಂತೂ ಯಾವುದೂ ಉಚಿತವಾಗಿ ಆಗುವುದಿಲ್ಲ. ಯಾವ ಮಟ್ಟಿಗೆಂದರೆ ಇದೀಗ ನಟಿ ನಯನತಾರಾ, ತಮ್ಮ ಪತಿಯ ಹೊಸ ಸಿನಿಮಾದ ಪ್ರಚಾರ ಮಾಡಲು ಲಕ್ಷಾಂತರ ರೂಪಾಯಿ ಹಣ ಕೇಳಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ವಿಷಯವನ್ನು ಸ್ವತಃ ಅವರ ಪತಿಯೇ…

Read More

ನಾಲಗೆ ಹರಿಬಿಟ್ಟ ನಿರ್ಮಾಪಕ ಕನಕಪುರ ಶ್ರೀನಿವಾಸ್ ವಿರುದ್ಧ ದೂರು ನೀಡಿದ ಪ್ರೇಮ್ – Kannada News | Director Prem gave complaint against Kanakapura Srinivas

ಹಿರಿಯ ನಿರ್ಮಾಪಕ ಕನಕಪುರ ಶ್ರೀನಿವಾಸ್ (Kanakpura Srinivas) ಕೆಲ ದಿನಗಳ ಹಿಂದಷ್ಟೆ ಸಿನಿಮಾ ಸಂಬಂಧಿ ಕಾರ್ಯಕ್ರಮದಲ್ಲಿ ವೀರಾವೇಷದಿಂದ ಮಾತನಾಡಿದ್ದರು. ಚಿತ್ರರಂಗದಲ್ಲಿ ಇರುವವರೆಲ್ಲರೂ ತಮಗೆ ಮೋಸ ಮಾಡಿದ್ದಾರೆ, ತಮ್ಮನ್ನು ಹೊರತಾಗಿ ಚಿತ್ರರಂಗದಲ್ಲಿರುವವರೆಲ್ಲ ದುರುಳರು ಎಂಬ ರೀತಿ ಮಾತನಾಡಿದ್ದರು. ಪ್ರೇಮ್, ಅರ್ಜುನ್ ಜನ್ಯಾ ಇನ್ನೂ ಕೆಲವರ ಹೆಸರು ಹೇಳಿ ಕೆಲವು ಆರೋಪಗಳನ್ನು ನಿರ್ಮಾಪಕ ಕನಕಪುರ ಶ್ರೀನಿವಾಸ್ ಮಾಡಿದ್ದರು. ಇದೀಗ ನಿರ್ದೇಶಕ ಪ್ರೇಮ್ ಅವರು ತಮ್ಮ ವಿರುದ್ಧ ಆರೋಪ ಮಾಡಿರುವ ಕನಕಪುರ ಶ್ರೀನಿವಾಸ್ ವಿರುದ್ಧ ದೂರು ನೀಡಿದ್ದಾರೆ. ಖುದ್ದಾಗಿ ಫಿಲಂ ಚೇಂಬರ್​​ಗೆ…

Read More

ಯುದ್ಧಕ್ಕೆ ಸಿದ್ಧ ಎಂದ ಸುದೀಪ್ ಮಾತಿಗೆ ಅರ್ಜುನ್ ಜನ್ಯ ಮೊದಲ ರಿಯಾಕ್ಷನ್ – Kannada News | Arjun Janya reaction to Kichcha Sudeep controversial statement

ನಟ ಕಿಚ್ಚ ಸುದೀಪ್ (Kichcha Sudeep) ಅವರು ಹುಬ್ಬಳ್ಳಿಯಲ್ಲಿ ನಡೆದ ‘ಮಾರ್ಕ್’ ಸಿನಿಮಾದ ಪ್ರೀ-ರಿಲೀಸ್ ಕಾರ್ಯಕ್ರಮದಲ್ಲಿ ‘ಮಾತಿಗೆ ಬದ್ಧ, ಯುದ್ಧಕ್ಕೆ ಸಿದ್ಧ’ ಎಂದು ಹೇಳಿದ್ದರು. ಹಾಗಾದರೆ ಅವರು ಆ ಮಾತು ಹೇಳಿದ್ದು ಯಾರಿಗೆ ಎಂಬ ಪ್ರಶ್ನೆ ಜನರಲ್ಲಿ ಮೂಡಿತ್ತು. ‘ಮಾರ್ಕ್’ ತೆರೆಕಾಣುತ್ತಿರುವ ದಿನವೇ (ಡಿಸೆಂಬರ್ 25) ಅರ್ಜುನ್ ಜನ್ಯ ನಿರ್ದೇಶನದ ‘45’ ಸಿನಿಮಾ ರಿಲೀಸ್ ಆಗುತ್ತಿದೆ. ಈ ಬಗ್ಗೆ ಅರ್ಜುನ್ ಜನ್ಯ (Arjun Janya) ಅವರು ಟಿವಿ9 ಜೊತೆ ಮಾತನಾಡಿ ಪ್ರತಿಕ್ರಿಯೆ ನೀಡಿದ್ದಾರೆ. ‘ಪೈರಸಿಗೋಸ್ಕರ ತಾವು ಆ…

Read More

ಸಾಕು ನಾಯಿಗಳಿಗೆ ಹೊಸ ರೂಲ್ಸ್ : ಇದನ್ನು ಮೀರಿದ್ರೆ ಮಾಲೀಕರಿಗೆ ಬೀಳುತ್ತೆ ಕೇಸ್ – Kannada News | GBA orders New Rules For Pet Dogs, here Is Details

ಬೆಂಗಳೂರು, (ಫೆಬ್ರವರಿ 11): ಈಗಾಗಲೇ ಬೆಂಗಳೂರಿನಲ್ಲಿ (Bengaluru) ಬೀದಿ ನಾಯಿಗಳ (street dog) ಹಾವಳಿಗೆ ಹೆಚ್ಚಾಗಿದ್ದು,  ಬ್ರೇಕ್ ಹಾಕಲು ಸುಪ್ರೀಂಕೋರ್ಟ್ (Supreme Court)  ಕೂಡ ಕೆಲ ಮಾನದಂಡಗಳನ್ನು ಅನುಸರಿಸಲು ಸೂಚನೆ ನೀಡಿದೆ. ಹೀಗಾಗಿ ಸಾಕು ನಾಯಿಗಳಿಗೆ ಹೊಸ ರೊಲ್ಸ್ ಜಾರಿಮಾಡಿದ್ದು, ಜಿಬಿಎ ಮುಖ್ಯ ಅಯುಕ್ತರು 5 ನಗರಪಾಲಿಕೆ ಅಯುಕ್ತರಿಗೆ ಸೂಚನೆ ನೀಡಿದ್ದಾರೆ. ಇನ್ನೂ ಸಾಕು ನಾಯಿಗಳ (Pet Dogs) ಸಾಕುವುದಕ್ಕೆ ಅಂತ ಪ್ರಾಣಿ ಹಿಂಸೆ 1960 ರ ಕಾಯ್ದೆ ಪ್ರಕಾರ ಕೆಲ ಷರತ್ತುಗಳನ್ನು ವಿಧಿಸಿ ಸಾರ್ವಜನಿಕರು ಮನೆಯಲ್ಲಿ…

Read More

ಪ್ರತ್ಯೇಕ ಘಟನೆ: ರಸ್ತೆ ಬದಿ‌ ನಿಲ್ಲಿಸಿದ್ದ ಕಾರಿನಲ್ಲಿ ವ್ಯಕ್ತಿಯ ಶವ ಪತ್ತೆ, 16ನೇ ಮಹಡಿಯಿಂದ ಬಿದ್ದು ಟೆಕ್ಕಿ ಸಾವು – Kannada News | Bengaluru Mangaluru techie commits suicide by falling from apartment 16th floor And Medical Student death at Shivamogga

ಬೆಂಗಳೂರು, (ಜನವರಿ 07): ರಸ್ತೆ ಬದಿ‌ ನಿಲ್ಲಿಸಿದ್ದ ಕಾರಿನಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಬೆಂಗಳೂರು ಗ್ರಾಮಾಂತರ (Bengaluru rural)  ಜಿಲ್ಲೆ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದ ಅನ್ನಪೂರ್ಣೇಶ್ವರಿ ಕಲ್ಯಾಣ ಮಂಟಪ ಬಳಿ ಕಾರಿನಲ್ಲಿ ಶವಪತ್ತೆಯಾಗಿದೆ. ಇಂದು (ಜನವರಿ 07) ಬೆಳಗ್ಗೆಯಿಂದ ರಸ್ತೆ ಬದಿ ನಿಲ್ಲಿಸಿದ್ದ ಕಾರಿನಲ್ಲಿ ಮಲಗಿದ್ದ ವ್ಯಕ್ತಿಯನ್ನು ಎಷ್ಟು ಎಬ್ಬಿಸಿದರೂ ಎದ್ದಿಲ್ಲ. ಎಚ್ಚರಗೊಳ್ಳದಿದ್ದಕ್ಕೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನ ನಡೆಸಿದಾಗ ವ್ಯಕ್ತಿ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಮೆಲ್ನೋಟಕ್ಕೆ ಹೃದಯಾಘಾತದಿಂದ…

Read More