Headlines

ಸೋಮವಾರದ ಪರೀಕ್ಷೆಯಲ್ಲಿ ಹಿನ್ನಡೆ ಕಂಡ ಬಾಬಿ ಡಿಯೋಲ್ ನಟನೆಯ ‘ಬಂದರ್’ ಸಿನಿಮಾ – Kannada News

ಖ್ಯಾತ ನಿರ್ದೇಶಕ ಅನುರಾಗ್ ಕಶ್ಯಪ್ ಅವರ ಹೊಸ ಸಿನಿಮಾ ‘ಬಂದರ್’ (Bandar) ನಿರೀಕ್ಷಿತ ಮಟ್ಟದಲ್ಲಿ ಕಲೆಕ್ಷನ್ ಮಾಡಿಲ್ಲ. ಬಾಬಿ ಡಿಯೋಲ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಈ ಕ್ರೈಮ್ ಥ್ರಿಲ್ಲರ್ ಸಿನಿಮಾ ಜೂನ್ 4ರಂದು ಚಿತ್ರಮಂದಿರಗಳಲ್ಲಿ ಅದ್ಧೂರಿಯಾಗಿ ಬಿಡುಗಡೆಯಾಯಿತು. ಚಿತ್ರದಲ್ಲಿ ಬಾಬಿ ಡಿಯೋಲ್ (Bobby Deol) ಅವರ ನಟನೆಗೆ ವಿಮರ್ಶಕರು ಮತ್ತು ಪ್ರೇಕ್ಷಕರಿಂದ ಉತ್ತಮ ಪ್ರಶಂಸೆ ವ್ಯಕ್ತವಾಗುತ್ತಿದೆಯಾದರೂ, ಇದು ಗಲ್ಲಾಪೆಟ್ಟಿಗೆಯ ಗಳಿಕೆಯಲ್ಲಿ ದೊಡ್ಡ ಮಟ್ಟದ ಯಶಸ್ಸು ತರುತ್ತಿಲ್ಲ. ಮೊದಲ ಸೋಮವಾರ (ಜೂನ್ 9) ಚಿತ್ರದ ಕಲೆಕ್ಷನ್‌ನಲ್ಲಿ ಭಾರಿ ಕುಸಿತ…

Read More

ನಾಗಪುರ ಆರ್ ಎಸ್​ ಎಸ್​ ಕಚೇರಿ ಸ್ಫೋಟಿಸುವುದಾಗಿ ಬೆದರಿಕೆ – Kannada News | Nagpur RSS, BJP Offices Face Cesium 137 Threat: Police Beef Up Security Amid Probe

ನಾಗಪುರ, ಏಪ್ರಿಲ್ 30: ಮಹಾರಾಷ್ಟ್ರದ ನಾಗಪುರದಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಪ್ರಧಾನ ಕಚೇರಿ ಮತ್ತು ಭಾರತೀಯ ಜನತಾ ಪಕ್ಷದ (BJP) ಕಚೇರಿಯನ್ನು ಗುರಿಯಾಗಿಸಿಕೊಂಡು ವಿಕಿರಣಶೀಲ ವಸ್ತುಗಳ ಮೂಲಕ ದಾಳಿ ನಡೆಸುವ ಬೆದರಿಕೆ ಪತ್ರವೊಂದು ಪೊಲೀಸ್ ಇಲಾಖೆಗೆ ಲಭ್ಯವಾಗಿದೆ. ಪತ್ರದ ಗಂಭೀರತೆಯನ್ನು ಅರಿತ ಪೊಲೀಸ್ ಆಯುಕ್ತರು ತಕ್ಷಣವೇ ಕಾರ್ಯಪ್ರವೃತ್ತರಾಗಿದ್ದಾರೆ. ಬೆದರಿಕೆ ಪತ್ರ ಬಂದ ಬೆನ್ನಲ್ಲೇ ಭಯೋತ್ಪಾದನಾ ನಿಗ್ರಹ ದಳ (ATS), ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಮತ್ತು ಮುಂಬೈನಿಂದ ಆಗಮಿಸಿದ ಪರಮಾಣು ಶಕ್ತಿ ತಜ್ಞರ ವಿಶೇಷ…

Read More

ಮದುವೆ ನೆಪದಲ್ಲಿ 9 ಯುವತಿಯರ ಬಾಳಲ್ಲಿ ಚೆಲ್ಲಾಟವಾಡಿದ್ದ ‘ಮ್ಯಾಟ್ರಿಮೋನಿ ಮನ್ಮಥ’, ನಕಲಿ ಮಾವ ಪೊಲೀಸ್ ಬಲೆಗೆ – Kannada News | Matrimony Man Arrested: Man Who Cheated 9 Women in Name of Marriage Nabbed by Mangaluru Police

ಸುಶಾಂತ್ ಪೂಜಾರಿ ಹಾಗೂ ಭಾಸ್ಕರ್‌Image Credit source: tv9 ಮಂಗಳೂರು, ಫೆಬ್ರವರಿ 11: ಆನ್‌ಲೈನ್ ಮ್ಯಾಟ್ರಿಮೋನಿ ಮೂಲಕ ಮದುವೆಯ ಹೆಸರಲ್ಲಿ ಯುವತಿಯರನ್ನು ವಂಚಿಸುತ್ತಿದ್ದ ಖತರ್ನಾಕ್ ಆರೋಪಿಯನ್ನು ಮಂಗಳೂರು ಪೊಲೀಸರು (Mangalore Police) ಬಂಧಿಸಿದ್ದಾರೆ. ಮ್ಯಾಟ್ರಿಮೋನಿಯಲ್ಲಿ (Matrimony) ವರ ಹುಡುಕುತ್ತಿದ್ದ ಯುವತಿಯರನ್ನು ಗುರಿಯಾಗಿಸಿಕೊಂಡು ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ವಂಚನೆ ಎಸಗಿದ ಪ್ರಕರಣ ಬೆಳಕಿಗೆ ಬಂದಿದೆ. ಬಂಧಿತನನ್ನು ಸುಶಾಂತ್ ಪೂಜಾರಿ ಎಂದು ಗುರುತಿಸಲಾಗಿದ್ದು, ಈತನ ವಂಚನೆಗೆ ಸಾಥ್ ನೀಡಿದ್ದ ಮುಲ್ಕಿ ನಿವಾಸಿ ಭಾಸ್ಕರ್‌ನನ್ನೂ ಪೊಲೀಸರು ಬಂಧಿಸಿದ್ದಾರೆ. ಸುಶಾಂತ್…

Read More

ಕೊಡಗಿನಲ್ಲಿ ಅಮಾನುಷ ಕೃತ್ಯ: ಬಲವಂತದ ಮತಾಂತರಕ್ಕೆ ತಾಯಿಯೇ ಸಾಥ್​​; ಮಗನ ಮರ್ಮಾಂಗಕ್ಕೆ‌ ಕತ್ತರಿ – Kannada News | Mother Accused of Forcing 9 Year Old Son to Convert and Undergo Circumcision

ಕೊಡಗು, ಜೂನ್​​ 19: ಆತ 9 ವರ್ಷದ ಬಾಲಕ. ತಾಯಿಯೇ (Mother) ಸರ್ವಸ್ವ ಅಂದುಕೊಂಡಿದ್ದ. ತಾಯಿ ಜೊತೆಯೇ ವಾಸವಾಗಿದ್ದ. ಆದರೆ ಆ ಮಹಾತಾಯಿ ಮಾಡಿರುವ ಅನಾಚಾರ ಮಾತ್ರ ನಿಜಕ್ಕೂ ಭಯಾನಕ. ಅನ್ಯಧರ್ಮದ ಯುವಕರೊಂದಿಗೆ ಸೇರಿ ಮಗನ (Son) ಮರ್ಮಾಂಗವನ್ನು ಕತ್ತರಿಸಿ ಬಲವಂತದ ಮತಾಂತರ ಮಾಡಿಸಿದ್ದಾಳೆ. ಇಂತಹದೊಂದು ಅಮಾನುಷ ಕೃತ್ಯಕ್ಕೆ ಇಡಿ ಕೊಡಗು ಜಿಲ್ಲೆ ಬೆಚ್ಚಿಬಿದ್ದಿದೆ. ಮುಖ್ಯಾಂಶಗಳು ಸುನ್ನತ್ ಹೆಸರಲ್ಲಿ ಬಾಲಕನ ಮರ್ಮಾಂಗಕ್ಕೆ‌ ಕತ್ತರಿ ಮಗನನ್ನ ಬಲವಂತದ ಮತಾಂತರಕ್ಕೆ ಸಾಥ್ ನೀಡಿದ ತಾಯಿ ಅನ್ಯಧರ್ಮದ ಯುವಕರ ಬಂಧನ​​ ನಡೆದಿದ್ದೇನು?…

Read More

ದಾವಣಗೆರೆ ವಿಧಾನಸಭಾ ಉಪಚುನಾವಣೆಗೂ ಮುನ್ನವೇ ಕಾಂಗ್ರೆಸ್​​ ಪಾಳೆಯದಲ್ಲಿ ಕೋಲಾಹಲ

ದಾವಣಗೆರೆ, ಮಾರ್ಚ್​ 10: ದಾವಣಗೆರೆ ವಿಧಾನಸಭಾ ಉಪಚುನಾವಣೆಗೂ (Davangere By-election)  ಮೊದಲೇ ಕಾಂಗ್ರೆಸ್ (Congress)​ ಪಾಳೆಯದಲ್ಲಿ ವಿಘ್ನ ಶುರುವಾಗಿದೆ. ಹಿರಿಯ ಶಾಸಕ ಶಾಮನೂರ ಶಿವಶಂಕರಪ್ಪ ನಿಧನದಿಂದ ದಾವಣಗೆರೆ ದಕ್ಷಿಣ ಕ್ಷೇತ್ರ ಖಾಲಿ ಆಗಿದೆ. ಇನ್ನೇನು ಉಪ ಚುನಾವಣೆ ಘೋಷಣೆ ಆಗಲಿದೆ. ಇದು ಕಾಂಗ್ರೆಸ್​​ಗೆ ಪ್ರತಿಷ್ಠೆಯ ಪ್ರಶ್ನೆ. ಹೀಗಾಗಿ 10 ಜನ ಸಚಿವರ ತಂಡ ಕೂಡ ಮಾಡಲಾಗಿದೆ. ಅಖಾಡ ಸಜ್ಜಾಗುವ ಮೊದಲೇ ಜಮೀರ್ ಮತ್ತು ಮಲ್ಲಿಕಾರ್ಜುನ ನಡುವೆ ಪೈಟ್ ಶುರುವಾಗಿದೆ. ರಾಜ್ಯ ಕಾಂಗ್ರೆಸ್​ನಲ್ಲಿ ಹತ್ತಾರು ಕಿತ್ತಾಟಗಳ ಮಧ್ಯೆ ಉಪಚುನಾವಣೆ…

Read More

ಬ್ಲಿಂಕಿಟ್​​ನ ಸೇವೆಗೆ ಮನಸೋತ ಬೆಂಗಳೂರು ಮೂಲದ ಸಿಇಒ: ಔಷಧಿ ಬರುವ ಮೊದಲೇ ಮಧ್ಯರಾತ್ರಿ ವೈದ್ಯರ ಕರೆ – Kannada News | BG Mahesh Praises Blinkit: India’s Quick Commerce Delivers Meds with Doctor Check in 10 Mins

ಬೆಂಗಳೂರು ಮೂಲದ ಸಿಇಒ ಮತ್ತು ಸ್ಟಾರ್ಟ್‌ಅಪ್ ಸಂಸ್ಥಾಪಕರಾದ ಬಿ.ಜಿ. ಮಹೇಶ್ (BG Mahesh) ಅವರು ಹಂಚಿಕೊಂಡ ಈ ಅನುಭವವು ಭಾರತದ ‘ಕ್ವಿಕ್ ಕಾಮರ್ಸ್’ (Quick Commerce) ಕ್ಷೇತ್ರವು ಎಷ್ಟು ವೇಗವಾಗಿ ಮತ್ತು ಜವಾಬ್ದಾರಿಯುತವಾಗಿ ಬೆಳೆಯುತ್ತಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿ.ಜಿ. ಮಹೇಶ್ ಅವರ ಕುಟುಂಬದ ಸದಸ್ಯರೊಬ್ಬರು ಮಧ್ಯರಾತ್ರಿ ಸುಮಾರು 12 ಗಂಟೆಗೆ ಬ್ಲಿಂಕಿಟ್ (Blinkit) ಮೂಲಕ ಸಾಮಾನ್ಯ ಔಷಧಿ (OTC Medicine) ಆರ್ಡರ್ ಮಾಡಿದ್ದರು. ಆದರೆ, ಔಷಧಿ ಕೈ ಸೇರುವ ಮೊದಲೇ ಒಬ್ಬ ವೈದ್ಯರು ಕರೆ ಮಾಡಿ, ರೋಗಿಯ…

Read More

ಮಧ್ಯಾಹ್ನ ಆದ್ರೆ ಸಾಕು ಬಾರ್, ಡಾಬಾಗಳೇ ಇವ್ರ ಅಡ್ಡ! ಅಧಿಕಾರಿ, ಸಿಬ್ಬಂದಿ ವಿರುದ್ಧ ಸಾರ್ವಜನಿಕರು ಆಕ್ರೋಶ – Kannada News | KBJNL Officials Accused of Drinking on Duty in Alamel, Public Seeks Action

ವಿಜಯಪುರ, ಜೂನ್​​ 25: ಜಿಲ್ಲೆಯ ಆಲಮೇಲ ಪಟ್ಟಣದಲ್ಲಿ ಕೆಬಿಜೆಎನ್‌ಎಲ್ ಹೊಲಗಾಲುವೆ ವಿಭಾಗದ ಅಧಿಕಾರಿಗಳು ಹಾಗೂ ಸಿಬ್ಬಂದಿ ಕರ್ತವ್ಯದ ವೇಳೆಯಲ್ಲೇ ಮದ್ಯಪಾನ ಪಾರ್ಟಿ (Alcohol party) ಮಾಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಆಲಮೇಲ ಪಟ್ಟಣದ ಹೊರವಲಯದ ಡಾಬಾವೊಂದರಲ್ಲಿ ಅವರು ಮದ್ಯಪಾನ ಮಾಡುತ್ತಿರುವುದನ್ನು ಮೊಬೈಲ್ ಕ್ಯಾಮೆರಾದಲ್ಲಿ ವಿಡಿಯೋ ಸೆರೆಯಾಗಿದ್ದು, ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಕರ್ತವ್ಯ ವೇಳೆಯೇ ಪಾರ್ಟಿ ಹೊಲಗಾಲುವೆ ವಿಭಾಗದ ಮ್ಯಾನೇಜರ್ ಶಶಿಧರ್ ಚೌಹಾನ್, ದ್ವಿತೀಯ ದರ್ಜೆ ಸಹಾಯಕ ಮುರಳಿದರ್ ಕುಲಕರ್ಣಿ ಹಾಗೂ ಸಿಪಾಯಿ ಶಂಕರಯ್ಯ ಕರ್ತವ್ಯದ…

Read More

ಫಾರೆಕ್ಸ್​ನ ಚಿನ್ನ ಮಾರಿರುವ ಸುದ್ದಿ ಸುಳ್ಳು ಎಂದ ಸರ್ಕಾರ; ದೇಶದ ಬಂಗಾರದ ದಾಸ್ತಾನು 880.52 ಟನ್‌ಗಳಷ್ಟು ಸುರಕ್ಷಿತವಂತೆ – Kannada News

ನವದೆಹಲಿ, ಜೂನ್ 3: ಭಾರತೀಯ ರಿಸರ್ವ್ ಬ್ಯಾಂಕ್ (RBI) ದೇಶದ ವಿದೇಶಿ ವಿನಿಮಯ ಮೀಸಲು ನಿಧಿಯನ್ನು ರಕ್ಷಿಸಲು ಸುಮಾರು 12 ಬಿಲಿಯನ್ ಯುಎಸ್ ಡಾಲರ್ (ಸುಮಾರು ₹1 ಲಕ್ಷ ಕೋಟಿಗೂ ಅಧಿಕ) ಮೌಲ್ಯದ ಚಿನ್ನವನ್ನು (Gold) ಮಾರಾಟ ಮಾಡಿದೆ ಎಂಬ ಮಾಧ್ಯಮಗಳ ವರದಿಯನ್ನು ಕೇಂದ್ರ ಸರ್ಕಾರ ಮತ್ತು ಆರ್‌ಬಿಐ ಅಧಿಕೃತವಾಗಿ ತಿರಸ್ಕರಿಸಿವೆ. ಈ ವರದಿಗಳು ಸಂಪೂರ್ಣವಾಗಿ ಸುಳ್ಳು ಎಂದು ಸ್ಪಷ್ಟಪಡಿಸಿರುವ ಬ್ಯಾಂಕ್, ದೇಶದ ಭೌತಿಕ ಚಿನ್ನದ ದಾಸ್ತಾನು 880.52 ಮೆಟ್ರಿಕ್ ಟನ್‌ಗಳಷ್ಟು ಯಾವುದೇ ಬದಲಾವಣೆಯಿಲ್ಲದೆ ಸುರಕ್ಷಿತವಾಗಿದೆ ಎಂದು…

Read More

Snow Removal Job: ಈ ದೇಶದಲ್ಲಿ ಹಿಮ ತೆಗೆಯುವ ಕೆಲಸಗಾಗರಿಗೆ ಸಿಗುತ್ತೆ ಲಕ್ಷಗಳಲ್ಲಿ ಸಂಬಳ! – Kannada News | Canada Snow Removal Jobs: Earn Lakhs! High Salary and Benefits Explained

ಹಿಮ ತೆಗೆಯುವ ಕೆಲಸ ಅಂದರೆ, ಹಿಮದಿಂದ ಆವೃತವಾಗಿರುವ ರಸ್ತೆ, ಮನೆಗಳು ಮತ್ತು ಸಾರ್ವಜನಿಕ ಸ್ಥಳಗಳನ್ನು ಹಿಮದಿಂದ ಮುಕ್ತಗೊಳಿಸುವುದು. ಕೆನಡಾದಲ್ಲಿ ಈ ಕೆಲಸಕ್ಕೆ ಚಳಿಗಾಲದಲ್ಲಿ ಭಾರೀ ಬೇಡಿಕೆಯಿದೆ. ಕೆನಡಾದ ದೈನಂದಿನ ಜೀವನ ಮತ್ತು ಆರ್ಥಿಕತೆಯನ್ನು ನಡೆಸುವಲ್ಲಿ ಹಿಮ ತೆಗೆಯುವ ಕಾರ್ಮಿಕರು ಪ್ರಮುಖ ಪಾತ್ರ ವಹಿಸುತ್ತಾರೆ. ಅದಕ್ಕಾಗಿಯೇ ಸರ್ಕಾರ ಮತ್ತು ಖಾಸಗಿ ಕಂಪನಿಗಳು ಈ ಕೆಲಸಕ್ಕೆ ವಿಶೇಷ ಗಮನ ನೀಡುತ್ತವೆ. ಹಿಮ ತೆಗೆಯುವ ಕೆಲಸ ಉದ್ಯೋಗಿಗಳಿಗೆ ಉತ್ತಮ ಸಂಬಳ ನೀಡುವುದರ ಜೊತೆಗೆ ವಿವಿಧ ಪ್ರಯೋಜನಗಳನ್ನು ನೀಡುತ್ತವೆ. ಯಾವ ಪ್ರದೇಶಗಳಿಗೆ ಹೆಚ್ಚಿನ…

Read More

Ugadi Horoscope 2026: ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ

2026ರ ಪರಾಭವನಾಮ ಸಂವತ್ಸರದ ಯುಗಾದಿಯು ಕುಂಭ ರಾಶಿಯವರಿಗೆ ಉತ್ಸಾಹ ಮತ್ತು ಪ್ರಗತಿಯ ವರ್ಷ ಎಂದು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಭವಿಷ್ಯ ನುಡಿದಿದ್ದಾರೆ. ಧನಿಷ್ಠ, ಶತಭಿಷಾ, ಪೂರ್ವಾಭಾದ್ರ ನಕ್ಷತ್ರಗಳನ್ನೊಳಗೊಂಡ ಈ ರಾಶಿಗೆ ಗುರುವು ಐದರಿಂದ ಆರನೇ ಮನೆಗೆ, ಶನಿ ಎರಡನೇ ಮನೆಯಲ್ಲಿ, ರಾಹು ವ್ಯಯ ಸ್ಥಾನಕ್ಕೆ ಹಾಗೂ ಕೇತು ಆರನೇ ಮನೆಗೆ ಸಾಗಲಿದೆ. ಸಾಡೆ ಸಾತಿಯ ಕಟ್ಟ ಕಡೆಯ ಭಾಗದಲ್ಲಿದ್ದರೂ, ಈ ವರ್ಷ ಆದಾಯ 6, ವ್ಯಯ 4; ಆರೋಗ್ಯ 8, ಅನಾರೋಗ್ಯ 3; ಸುಖ…

Read More