Headlines

Video: ಮಿಡಲ್ ಫಿಂಗರ್ ತೋರಿಸಿ ವ್ಯಕ್ತಿಯೊಬ್ಬರಿಗೆ ಕೆಟ್ಟ ಶಬ್ದಗಳಲ್ಲಿ ಬೈದ ಡೊನಾಲ್ಡ್​ ಟ್ರಂಪ್ – Kannada News | A Gesture That Spoke Loudly: Trump Responds to Heckler During Michigan Visit

ವಾಷಿಂಗ್ಟನ್, ಜನವರಿ 14: ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಕೋಪದ ಕೈಗೆ ಬುದ್ಧಿ ಕೊಟ್ಟಿರುವ ವಿಡಿಯೋವೊಂದು ವೈರಲ್ ಆಗಿದೆ. ಅವರು ಅಮೆರಿಕದ ಕಾರ್ಖಾನೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ವ್ಯಕ್ತಿಯೊಬ್ಬರಿಗೆ ಮಧ್ಯದ ಬೆರಳು ತೋರಿಸಿದ್ದಷ್ಟೇ ಅಲ್ಲದೆ ಕೆಟ್ಟ ಭಾಷೆಯಲ್ಲಿ ಬೈದಿರುವ ವಿಡಿಯೋ ಇದಾಗಿದೆ. ಮಿಚಿಗನ್‌ನಲ್ಲಿರುವ ಫೋರ್ಡ್ ಸ್ಥಾವರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಪ್ರತಿಭಟನಾಕಾರ ಟ್ರಂಪ್​ಗೆ ಶಿಶುಕಾಮಿ ಎಂದು ಕರೆದಿದ್ದರು. ಅದಕ್ಕೆ ಕೋಪಗೊಂಡ ಟ್ರಂಪ್ ಕೆಟ್ಟದಾಗಿ ಬೈದಿದ್ದಾರೆ. ಕೂಗುತ್ತಿರುವ ವ್ಯಕ್ತಿ ಕ್ಲಿಪ್‌ನಲ್ಲಿ ಗೋಚರಿಸುವುದಿಲ್ಲ ಮತ್ತು ಆಡಿಯೋ ಸ್ಪಷ್ಟವಾಗಿಲ್ಲ.   ವಿಡಿಯೋ…

Read More

GT vs PBKS IPL 2026 Live Score: ಟಾಸ್ ಗೆದ್ದ ಗುಜರಾತ್ ಬೌಲಿಂಗ್ ಆಯ್ಕೆ

ಐಪಿಎಲ್ 19 ನೇ ಸೀಸನ್‌ನ ಡಬಲ್ ಹೆಡರ್‌ನ ಎರಡನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿವೆ. ಪಂಜಾಬ್‌ಗೆ ಇದು ಒಂಬತ್ತನೇ ಪಂದ್ಯ ಮತ್ತು ಗುಜರಾತ್‌ಗೆ ಹತ್ತನೇ ಪಂದ್ಯವಾಗಿದೆ. ಈ ಆವೃತ್ತಿಯಲ್ಲಿ ಎರಡೂ ತಂಡಗಳು ಪರಸ್ಪರ ಮುಖಾಮುಖಿಯಾಗುತ್ತಿರುವುದು ಇದು ಎರಡನೇ ಬಾರಿಯಾಗಿದೆ. ಕಳೆದ ಪಂದ್ಯದಲ್ಲಿ ಪಂಜಾಬ್, ಗುಜರಾತ್ ತಂಡವನ್ನು ಸೋಲಿಸಿತ್ತು. ಆದ್ದರಿಂದ, ಗುಜರಾತ್ ತಮ್ಮ ಕೊನೆಯ ಸೋಲಿಗೆ ಸೇಡು ತೀರಿಸಿಕೊಳ್ಳುತ್ತದೆಯೇ ಎಂದು ನೋಡುವುದು ಮುಖ್ಯವಾಗಿರುತ್ತದೆ. Source link

Read More

ಶೌಚಾಲಯದಲ್ಲಿ ಹಣದ ರಾಶಿ, ಭಕ್ತರು ರಾಮಲಲ್ಲಾಗೆ ನೀಡಿದ್ದ ಚಿನ್ನವೂ ಕಳವು; ರಾಮ ಮಂದಿರ ದೇಣಿಗೆ ಕಳ್ಳತನದ ಮಾಹಿತಿ ಬಯಲು – Kannada News | Cash Hidden In Toilet Inside Story Of Ram Temple Theft hidden camera reveals

ಅಯೋಧ್ಯೆ, ಜೂನ್ 26: ಒಬ್ಬ ಸಿಬ್ಬಂದಿ ಸಿಸಿಟಿವಿ ಕ್ಯಾಮೆರಾ ಮುಂದೆ ನಿಂತು ಅದನ್ನು ಮರೆಮಾಚುತ್ತಿದ್ದ, ಮತ್ತೊಬ್ಬ ಭಕ್ತರು ನೀಡಿದ ಕಾಣಿಕೆ ಹಣವನ್ನು ಲಪಟಾಯಿಸುತ್ತಿದ್ದ! ಅಯೋಧ್ಯೆಯ ರಾಮ ಮಂದಿರದ (Ram Mandir) ದೇಣಿಗೆ ಹುಂಡಿಗಳಿಂದ ಕೋಟ್ಯಂತರ ರೂ. ಹಣವನ್ನು ದೋಚಿದ ಆರೋಪಿಗಳ ಆಘಾತಕಾರಿ ವಿವರ ಈಗ ಬಯಲಾಗಿದೆ. ಈ ಹಗರಣಕ್ಕೆ ಸಂಬಂಧಿಸಿದಂತೆ ರಚಿಸಲಾಗಿದ್ದ ವಿಶೇಷ ತನಿಖಾ ತಂಡವು (SIT) ತನ್ನ ಮಧ್ಯಂತರ ವರದಿಯಲ್ಲಿ ಆಘಾತಕಾರಿ ಸಂಗತಿಗಳನ್ನು ಬಹಿರಂಗಪಡಿಸಿದೆ. ಇದರ ಬೆನ್ನಲ್ಲೇ, ನೈತಿಕ ಹೊಣೆ ಹೊತ್ತು ರಾಮ ಮಂದಿರ ಟ್ರಸ್ಟ್‌ನ…

Read More

ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಹೆಚ್​​.ಡಿ. ಕುಮಾರಸ್ವಾಮಿ – Kannada News | Union Minister HD Kumaraswamy Begins Sabarimala Pilgrimage After Wearing Ayyappa Mala

ಬೆಂಗಳೂರು, ಜೂನ್​​ 15: ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಶಬರಿಮಲೆ ಯಾತ್ರೆ ಕೈಗೊಂಡಿದ್ದಾರೆ. ಇಂದು ಬೆಳಗಿನ ಜಾವವೇ ಕೊಚ್ಚಿನ್ ನಗರದ ಸುಬ್ರಮಣ್ಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದ ಸಚಿವರು, ನಂತರ ದೇಗುಲದಲ್ಲಿಯೇ ಇರುಮುಡಿ ಒತ್ತು ಶಬರಿಮಲೆಗೆ ಯಾತ್ರೆ ಹೊರಟಿದ್ದಾರೆ. ಮಧ್ಯಾಹ್ನದ ಹೊತ್ತಿಗೆ ಪಂಪಾ ನದಿ ತೀರವನ್ನು ತಲುಪಲಿರುವ ಸಚಿವರು ಹಾಗೂ ಅವರೊಡನೆ ತೆರಳಿರುವ ಭಕ್ತರ ತಂಡ, ಪುಣ್ಯ ಸ್ನಾನ ಮಾಡಿ ಶಬರಿಮಲೆಯತ್ತ…

Read More

Gold Rate Today: ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಏರಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 26th January 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಜನವರಿ 26: ಚಿನ್ನದ ಬೆಲೆ ಭರ್ಜರಿ ಏರಿಕೆ ಮುಂದುವರಿದೆ. ಬೆಳ್ಳಿ ಬೆಲೆಯೂ ಭರ್ಜರಿಯಾಗಿ ಏರಿದೆ. ಅಪರಂಜಿ ಚಿನ್ನದ ಬೆಲೆ 16,000 ರೂ ಗಡಿ ದಾಟಿ ಹೋಗಿದೆ. ಆಭರಣ ಚಿನ್ನದ ಬೆಲೆ (Gold Rate) 15,000 ರೂ ಸಮೀಪಕ್ಕೆ ಹೋಗಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಚಿನ್ನದ ಬೆಲೆ ತೀವ್ರವಾಗಿ ಹೆಚ್ಚಿದೆ. ಬೆಳ್ಳಿ ಬೆಲೆಯೂ ಗಗನಕ್ಕೇರುತ್ತಲೇ ಇದೆ. ಚೆನ್ನೈ ಮೊದಲಾದ ಕಡೆ ಬೆಳ್ಳಿ ಬೆಲೆ ಒಂದು ಕಿಲೋಗೆ 3,75,000 ರೂಗೆ ಏರಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22…

Read More

ಒಂದೇ ದಿನ ಮೂರು ಸ್ಫೋಟಕ ಸೆಂಚುರೀಸ್..! – Kannada News | Fastest Century In List A Cricket By Indian Batters

ಲಿಸ್ಟ್​ ಎ ಕ್ರಿಕೆಟ್​ನಲ್ಲಿ 40 ಕ್ಕಿಂತ ಕಡಿಮೆ ಎಸೆತಗಳಲ್ಲಿ ಭಾರತದ ನಾಲ್ವರು ಶತಕ ಸಿಡಿಸಿದ್ದಾರೆ. ಈ ನಾಲ್ವರಲ್ಲಿ ಮೂವರು ಒಂದೇ ದಿನ ಈ ಸಾಧನೆ ಮಾಡಿರುವುದು ವಿಶೇಷ. ಅದು ಕೂಡ ಡಿಸೆಂಬರ್ 24ರ ಮಧ್ಯಾಹ್ನದೊಳಗೆ ಈ ವಿಸ್ಫೋಟಕ ಸೆಂಚುರಿಗಳು ಮೂಡಿಬಂದಿರುವುದು ಮತ್ತೊಂದು ವಿಶೇಷ. Source link

Read More

ಸಿದ್ದರಾಮಯ್ಯಗೆ ಪ್ರಶ್ನೆಗಳ ಸುರಿಮಳೆ ಸುರಿಸಿದ ಲಹರ್ ಸಿಂಗ್! ಸಿರೋಯಾ ಎಕ್ಸ್ ಪೋಸ್ಟ್​ನಲ್ಲೇನಿದೆ? – Kannada News | Lahar Singh Questions Siddaramaiah’s GRAAM Survey Report, X post goes viral

ಸಿಎಂ ಮುಂದೆ ಪ್ರಶ್ನೆಗಳ ಸುರಿಮಳೆ ಸುರಿಸಿದ ಲಹರ್ ಸಿಂಗ್ ಸಿರೋಯಾ! ಬೆಂಗಳೂರು, ಜನವರಿ 03: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರಿ ವರದಿ ಮತ್ತು ಸಮೀಕ್ಷೆ ನಡೆಸುವ ಸಂಸ್ಥೆ GRAAM (ಗ್ಲೋಬಲ್ ರಿಸರ್ಚ್ ಅಂಡ್ ಅಕಾಡೆಮಿಕ್ ಅಸೋಸಿಯೇಷನ್ ಮೆಥೋಡ್ಸ್) ಸಂಶೋಧನೆ ವರದಿಗಳ ಬಗ್ಗೆ ಸಂಸದ, ಹಿರಿಯ ಬಿಜೆಪಿ ನಾಯಕ ಲಹರ್ ಸಿಂಗ್ ಸಿರೋಯಾ ತಮ್ಮ ಎಕ್ಸ್ ಖಾತೆಯಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದು, 6 ಮಹತ್ವದ ಪ್ರಶ್ನೆಗಳನ್ನು ಸಿಎಂ ಮುಂದಿಟ್ಟಿದ್ದಾರೆ. ಸಿಎಂ, ಡಿಸಿಎಂ ಕುರ್ಚಿ ಕದನದ ಮಧ್ಯ ಸಿರೋಯಾ ಪೋಸ್ಟ್…

Read More

‘ಜೈಲರ್ 2’ ಸೆಟ್​​​ನಲ್ಲಿ ಭೀಕರ ಅವಘಡ; ತಂಡದ ಸಿಬ್ಬಂದಿ ಸಾವು – Kannada News | Jailer 2 Set Tragedy: Crew Member Dies From Electrocution; Shivanna’s Role and Release Info

ಎಷ್ಟೇ ಮುನ್ನೆಚ್ಚರಿಕೆ ತೆಗೆದುಕೊಂಡರೂ ಸಿನಿಮಾ ಸೆಟ್​​​ನಲ್ಲಿ ಸಂಭವಿಸುವ ಅವಘಡಗಳು ಕಡಿಮೆ ಆಗೋದಿಲ್ಲ. ಈಗ ರಜನಿಕಾಂತ್ ಅಭಿನಯದ ‘ಜೈಲರ್ 2’ ಚಿತ್ರದ (Jailer 2 Movie) ಸೆಟ್‌ನಲ್ಲಿ ಭೀಕರ ಅವಘಡ ಸಂಭವಿಸಿದೆ. ಚಿತ್ರದ ಕಲಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ 28 ವರ್ಷದ ಕಾರ್ತಿಕೇಯನ್ ಎಂಬ ಯುವಕ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿದ್ದಾರೆ. ಇದು ಇಡೀ ತಂಡವನ್ನು ಶಾಕ್​​ಗೆ ತಳ್ಳಿದೆ. 1. ಜೈಲರ್ 2 ಸೆಟ್​​​ನಲ್ಲಿ ಅವಘಢ 2. ಯುವ ಆರ್ಟ್ ಕಲಾವಿದನ ಸಾವು 3. ವಿದ್ಯುತ್ ತಂತಿ ತಾಗಿ ಸಾವು…

Read More

ಜ.29ರಂದು ಬೆಂಗಳೂರು ಚಲೋ ಕೈಗೊಂಡ ಸಾರಿಗೆ ನೌಕರರಿಗೆ ಶಾಕ್ ಕೊಟ್ಟ KSRTC – Kannada News | Employees Don’t participate In Bengaluru Chalo protest on january 29 Ordered By KSRTC MD

ಬೆಂಗಳೂರು, (ಜನವರಿ 27): ಕೆಎಸ್‌ಆರ್‌ಟಿಸಿ  (KSRTC) ಸೇರಿದಂತೆ ಕರ್ನಾಟಕದ ನಾಲ್ಕು ಸರ್ಕಾರಿ ಸಾರಿಗೆ ನಿಗಮಗಳ ನೌಕರರು (employees) ಸಮರ ಸಾರಿದ್ದಾರೆ. ವೇತನ ಮತ್ತು ವೇತನ ಪರಿಷ್ಕರಣೆಗೆ ಸಂಬಂಧಿಸಿದ ದೀರ್ಘಕಾಲದಿಂದ ಬಾಕಿ ಇರುವ ಬೇಡಿಕೆಗಳನ್ನು ಈಡೇರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ನಾಡಿದ್ದು ಅಂದರೆ ಜನವರಿ 29ರಂದು ಬೆಂಗಳೂರು ಚಲೋಗೆ (Bengaluru Chalo) ಕರೆ ನೀಡಿದ್ದಾರೆ. ಆದ್ರೆ, ಇದಕ್ಕೆ ಕೆಎಸ್​​ಆರ್​​​ಟಿಸಿ ಶಾಕ್ ಕೊಟ್ಟಿದ್ದು, ಸಾರಿಗೆ ನೌಕರರು ಯಾವುದೇ ಮುಷ್ಕರ ಹೂಡುವಂತಿಲ್ಲ. ಮುಷ್ಕರಕ್ಕೆ ಬೆಂಬಲವನ್ನು ಸೂಚಿಸುವಂತಿಲ್ಲ. ಗುರುವಾರ ಡ್ಯೂಟಿಗೆ…

Read More

ದೆಹಲಿಯಲ್ಲಿ 9 ಮಂದಿ ಬಲಿತೆಗೆದ ಎಸಿ ಸ್ಫೋಟ; ಏರ್ ಕಂಡೀಷನರ್ ಸ್ಫೋಟಕ್ಕೆ ಕಾರಣವೇನು, ನಿಯಂತ್ರಣ ಹೇಗೆ? – Kannada News | AC Blasts: What Caused Delhi’s Tragedy? Essential Safety Tips & Prevention Guide

ದೆಹಲಿಯ ವಿವೇಕ್ ವಿಹಾರ್ ಪ್ರದೇಶದಲ್ಲಿ ಇತ್ತೀಚೆಗೆ ಎಸಿ ಸ್ಫೋಟಗೊಂಡು ಉಂಟಾದ ಭೀಕರ ಬೆಂಕಿಯಿಂದಾಗಿ 9 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಈ ಸ್ಫೋಟ (AC blast) ಹೇಗಾಯಿತು, ಏನು ಕಾರಣ ಎಂದು ಇನ್ನೂವರೆಗೆ ಗೊತ್ತಾಗಿಲ್ಲ. ಎಸಿ ಯೂನಿಟ್​ನೊಳಗೆ ಶಾರ್ಟ್ ಸರ್ಕ್ಯೂಟ್ ಆಗಿ ಈ ದುರಂತ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ತಜ್ಞರ ಪ್ರಕಾರ, ಬೇಸಿಗೆಯ ಧಗೆಯಲ್ಲಿ ಏರ್ ಕಂಡೀಷನರ್​ಗಳು ಸ್ಫೋಟಗೊಳ್ಳುವ ಅಪಾಯ ಹೆಚ್ಚಿರುತ್ತದೆ. ಬೇಸಿಗೆಯ ತೀವ್ರ ಶಾಖದಿಂದಾಗಿ ಎಸಿಗಳ ಮೇಲೆ ಒತ್ತಡ ಹೆಚ್ಚಾಗುತ್ತಿದ್ದು, ಇಂತಹ ಸ್ಫೋಟಗಳು ಸಂಭವಿಸುತ್ತಿವೆ…

Read More