Headlines

ಕರ್ನಾಟಕದಲ್ಲಿ ಪ್ರಪ್ರಥಮವಾಗಿ ಬಸವ ಜಯಂತಿ ಆಚರಿಸಿದ್ದು ಏಲ್ಲಿ ಮತ್ತು ಯಾರು ಗೊತ್ತಾ? – Kannada News | Hardekar Manjappa was the first to initiate the celebration of Basava Jayanti in Karnataka

ದಾವಣಗೆರೆಯ ವಿರಕ್ತಮಠ, ಹರ್ಡೇಕರ ಮಂಜಪ್ಪImage Credit source: tv9 kannada ದಾವಣಗೆರೆ, ಏಪ್ರಿಲ್​ 20: ಜಗತ್ತಿನಾದ್ಯಂತ ಇಂದು 12ನೇ ಶತಮಾನದ ಸಾಮಾಜಿಕ ಕ್ರಾಂತಿಯ ಹರಿಕಾರ, ಜಗದ್ಗುರು ಬಸವಣ್ಣನವರ ಜಯಂತಿಯನ್ನು (Basava Jayanti) ಸಂಭ್ರಮದಿಂದ ಆಚರಿಸಲಾಗುತ್ತಿದೆ. ಆದರೆ, ಈ ‘ಬಸವ ಜಯಂತಿ’ ಎಂಬ ಜನೋತ್ಸವಕ್ಕೆ ನಾಂದಿ ಹಾಡಿದ್ದು ಎಲ್ಲಿ ಮತ್ತು ಯಾರು ಎಂಬುದು ಬಹುಶಃ ಇಂದಿನ ಪೀಳಿಗೆಗೆ ತಿಳಿದಿರಲಿಕ್ಕಿಲ್ಲ. ಮಹಾತ್ಮ ಗಾಂಧೀಜಿಯವರ ತತ್ವಗಳಿಗೂ ಮೊದಲೇ ಬಸವ ತತ್ವದ ಮೂಲಕ ಜನರನ್ನು ಸಂಘಟಿಸಿದ ‘ಕರ್ನಾಟಕದ ಗಾಂಧಿ’ ಹರ್ಡೇಕರ ಮಂಜಪ್ಪ ಅವರು…

Read More

ವ್ಯಕ್ತಿಯನ್ನು ಚೀಲಕ್ಕೆ ತುಂಬಿಕೊಂಡು ತಂದು ಕೊರಿಯರ್ ಮಾಡುವಂತೆ ಪಟ್ಟು

ಬೆಂಗಳೂರು, ಮಾರ್ಚ್​ 17: ಬೆಂಗಳೂರಿನ ವೈಯಾಲಿಕಾವಲ್‌ನ ವಿನಾಯಕ ವೃತ್ತದ ಬಳಿ ಅಚ್ಚರಿ ಮೂಡಿಸುವ ಘಟನೆಯೊಂದು ನಡೆದಿದೆ. ವ್ಯಕ್ತಿಯನ್ನು ಚೀಲಕ್ಕೆ ಹಾಕಿ ಕೊರಿಯರ್ ಶಾಪ್​ಗೆ ತಂದಿದ್ದಾರೆ. ಪುಂಡರ ಹುಚ್ಚಾಟಕ್ಕೆ ಕೊರಿಯರ್ ಶಾಪ್ ಸಿಬ್ಬಂದಿ ಕಂಗಾಲಾಗಿದ್ದಾರೆ. ಪ್ರೊಫೆಷನಲ್ ಕೊರಿಯರ್ ಶಾಪ್​ಗೆ ಬಂದ ಪುಂಡರು ಪ್ಲಾಸ್ಟಿಕ್ ಚೀಲದಲ್ಲಿರುವ ವ್ಯಕ್ತಿಯನ್ನು ಕೊರಿಯರ್ ಮಾಡುವಂತೆ ಪಟ್ಟು ಹಿಡಿದಿದ್ದಾರೆ. ಆದರೆ ಈ ವೇಳೆ ಚೀಲ ಅಲುಗಾಡುತ್ತಿರುವುದನ್ನು ಗಮನಿಸಿದ ಕೊರಿಯರ್ ಸಿಬ್ಬಂದಿ ಪರಿಶೀಲಿಸಿದ್ದು, ಅದರೊಳಗೆ ಮನುಷ್ಯನೊಬ್ಬ ಇರುವುದು ಕಂಡುಬಂದಿದೆ. ಒಂದು ಕ್ಷಣ ಕೊರಿಯರ್ ಶಾಪ್ ಸಿಬ್ಬಂದಿ ಬೆಚ್ಚಿಬಿದ್ದಿದ್ದಾರೆ….

Read More

ಪಾಕ್ ವಿರುದ್ಧದ ಪಂದ್ಯ ಮುಗಿಯುವ ಮುನ್ನವೇ ವಿಶ್ವಕಪ್ ಸೆಮಿಫೈನಲ್‌ಗೇರಿದ ಭಾರತ – Kannada News | U19 World Cup: India Qualifies for Semi finals via NRR after Pakistan Thriller

ಅಂಡರ್-19 ಏಕದಿನ ವಿಶ್ವಕಪ್‌ನ (U19 World Cup 2026) ಮಾಡು-ಮರು ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ (India vs Pakistan) ತಂಡಗಳು ಪರಸ್ಪರ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ, ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 252 ರನ್ ಕಲೆಹಾಕಿತು. ತಂಡದ ಪರ ಮೊದಲ ಮೂವರು ಪ್ರಮುಖ ಬ್ಯಾಟ್ಸ್‌ಮನ್‌ಗಳು ಬೇಗನೇ ಔಟ್ ಆದರು. ಇದರಿಂದಾಗಿ, ಟೀಂ ಇಂಡಿಯಾದ ಮೇಲೆ ಒತ್ತಡ ಹೆಚ್ಚಾಯಿತು. ಆದಾಗ್ಯೂ ಮಧ್ಯಮ ಕ್ರಮಾಂಕದಲ್ಲಿ ವೇದಾಂತ್ ತ್ರಿವೇದಿ ತಂಡದ ಇನ್ನಿಂಗ್ಸ್ ನಿಭಾಯಿಸಿ 68 ರನ್‌…

Read More

ದುಬೈನಿಂದ ಬರುತ್ತಿದ್ದಂತೆ ಕಾರು ಖರೀದಿಸಿದ ಅಜಿತ್; ನೀವಂದುಕೊಂಡಷ್ಟು ದುಬಾರಿ ಅಲ್ಲ

ಕಾಲಿವುಡ್ ನಟ ಅಜಿತ್ ಕುಮಾರ್ ಅವರು ಇತ್ತೀಚೆಗೆ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಅವರು ರೇಸ್​​ಗಾಗಿ ದುಬೈನಲ್ಲಿ ಇದ್ದರು. ಆದ್ರೆ, ಅಮೆರಿಕ-ಇಸ್ರೇಲ್ ಹಾಗೂ ಇರಾನ್ ಮಧ್ಯೆ ನಡೆಯುತ್ತಿರುವ ಯುದ್ಧ ರೀತಿಯ ಪರಿಸ್ಥಿತಿಯಿಂದ ವಿಮಾನಗಳ ಹಾರಾಟಕ್ಕೆ ಅಡಚಣೆ ಉಂಟಾಗಿತ್ತು. ಈ ಕಾರಣದಿಂದ ಅಜಿತ್ ಅವರು ದುಬೈನಲ್ಲೇ ಉಳಿದುಕೊಳ್ಳಬೇಕಾದ ಪರಿಸ್ಥಿತಿ ಬಂದಿತ್ತು. ಈಗ ಅವರು ಚೆನ್ನೈಗೆ ಮರಳಿದ್ದಾರೆ. ಇಲ್ಲಿಗೆ ಆಗಮಿಸುತ್ತಿದ್ದಂತೆ ಅವರು 24 ಲಕ್ಷ ರೂಪಾಯಿ ಕಾರು ಖರೀದಿ ಮಾಡಿದ್ದಾರೆ. ಅಜಿತ್ ಅವರು ಚೆನ್ನೈಗೆ ಮರಳಿದ ಬಳಿಕ ಸಾಯಿ ಬಾಬ ದೇವಸ್ಥಾನಕ್ಕೆ ಭೇಟಿ…

Read More

ಇಸ್ರೇಲ್-ಇರಾನ್ ಸಂಘರ್ಷ: ಬೆಂಗಳೂರಿನಲ್ಲಿ ಗಗನಕ್ಕೇರಲಿದೆ ಅಡುಗೆ ಎಣ್ಣೆ ದರ, ಮೊಟ್ಟೆ ಉದ್ಯಕ್ಕೆ ಭಾರೀ ನಷ್ಟ – Kannada News | Israel Iran Conflict Impact: Cooking Oil Prices Rise in Bengaluru, Karnataka Egg Exporters Face Heavy Loss

ಮೊಟ್ಟೆ ಉದ್ಯಕ್ಕೆ ಭಾರೀ ನಷ್ಟImage Credit source: tv9 ಬೆಂಗಳೂರು, ಮಾರ್ಚ್ 5: ಇಸ್ರೇಲ್-ಇರಾನ್ ಸಂಘರ್ಷದಿಂದ (Israel-Iran Conflict) ಉಂಟಾಗಿರುವ ಗಲ್ಫ್ ಯುದ್ಧದ ಭೀತಿಯು ಜಾಗತಿಕವಾಗಿ ತಲ್ಲಣ ಸೃಷ್ಟಿಸಿದೆ. ಇದರ ಪರಿಣಾಮ ಭಾರತದ, ಅದರಲ್ಲೂ ಕರ್ನಾಟಕದ ಜನಸಾಮಾನ್ಯರ ಮೇಲೆ ನೇರವಾಗಿ ಬೀರಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದ್ದು, ವಿಶೇಷವಾಗಿ ಅಡುಗೆ ಎಣ್ಣೆ ಮತ್ತು ಮೊಟ್ಟೆ ಉದ್ಯಮಕ್ಕೆ ಭಾರಿ ನಷ್ಟ ಉಂಟಾಗಿದೆ. ಬೆಂಗಳೂರಿನಲ್ಲಿ (Bangalore) ಅಡುಗೆ ಎಣ್ಣೆಯ ದರ (Cooking Oil Prices) ಲೀಟರ್‌ಗೆ 5 ರೂಪಾಯಿ ಏರಿಕೆಯಾಗಿದೆ….

Read More

ಮತ್ತೊಂದು ವಿಶ್ವ ದಾಖಲೆ ನಿರ್ಮಿಸಿದ ವೈಭವ್ ಸೂರ್ಯವಂಶಿ

ಯೂತ್ ಒಡಿಐ ಕ್ರಿಕೆಟ್​ನಲ್ಲಿ ಅತೀ ವೇಗದ ಶತಕ ಸಿಡಿಸಿ ವಿಶ್ವ ದಾಖಲೆ ಬರೆದಿದ್ದ ವೈಭವ್ ಸೂರ್ಯವಂಶಿ (Vaibhav Suryavanshi) ಇದೀಗ ಮತ್ತೊಂದು ವರ್ಲ್ಡ್ ರೆಕಾರ್ಡ್ ನಿರ್ಮಿಸಿದ್ದಾರೆ. ಅದು ಕೂಡ ಅಂಡರ್-19 ವಿಶ್ವಕಪ್​​ನಲ್ಲಿ ಆಕರ್ಷಕ ಅರ್ಧಶತಕ ಬಾರಿಸುವ ಮೂಲಕ ಎಂಬುದು ವಿಶೇಷ. ಬುಲವಾಯೊದ ಕ್ವೀನ್ಸ್ ಪಾರ್ಕ್ ಮೈದಾನದಲ್ಲಿ ನಡೆದ ಝಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಮ್ ಇಂಡಿಯಾ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ವೈಭವ್ ಸೂರ್ಯವಂಶಿ ಕೇವಲ 24 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು. ಈ ಅರ್ಧಶತಕದೊಂದಿಗೆ ಅಂಡರ್-19…

Read More

ಎರಡನೇ ಬಾರಿ ತಾಯಿ ಆಗುತ್ತಿದ್ದಾರೆ ಹರ್ಷಿಕಾ; ಗುಡ್ ನ್ಯೂಸ್ ಹೇಳಿದ ಭುವನ್

ಹರ್ಷಿಕಾ ಪೂಣಚ್ಚ ಹಾಗೂ ಭುವನ್ ಪೊನ್ನಣ್ಣ ಅವರು 2024ರ ಅಕ್ಟೋಬರ್​ನಲ್ಲಿ ಹೆಣ್ಣು ಮಗುವನ್ನು ಬರಮಾಡಿಕೊಂಡರು. ಮಗುವಿಗೆ ತ್ರಿದೇವಿ ಎಂದು ಹೆಸರು ಇಟ್ಟಿದ್ದರು. ಈಗ ಇವರು ಎರಡನೇ ಮಗುವಿನ ನಿರೀಕ್ಷೆಯಲ್ಲಿ ಇದ್ದಾರೆ. ಪ್ಯಾರಿಸ್ ಐಫಿಲ್ ಟವರ್ ಎದುರು ನಿಂತು ಹರ್ಷಿಕಾ ಹಾಗೂ ಭುವನ್ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರ ಮೊದಲ ಮಗಳು ಕೂಡ ಇದ್ದಾಳೆ. ಈ ಫೋಟೋ ಗಮನ ಸೆಳೆಯುವ ರೀತಿಯಲ್ಲಿ ಇದೆ. ಹರ್ಷಿಕಾ-ಭುವನ್ ದಂಪತಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ. ‘ಈ ಸೆಪ್ಟೆಂಬರ್‌ನಲ್ಲಿ ನಮ್ಮ ತಾರಾಗಣಕ್ಕೆ ಹೊಸ…

Read More

ಮೈಸೂರು ಸ್ಫೋಟ ಪ್ರಕರಣ: ಮುಂದುವರೆದ ಸಾವಿನ ಸರಣಿ, ಮರ್ತೋವ ಮಹಿಳೆ ಸಾವು – Kannada News | Mysuru Balloon Gas Cylinder Blast: Death Toll Rises to Three

ಮೈಸೂರು, ಡಿಸೆಂಬರ್​ 26: ಮೈಸೂರು ಅರಮನೆ ಬಳಿ ಹೀಲಿಯಂ​ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ (cylinder Blast case) ಸಂಬಂಧಿಸಿದಂತೆ ಇದೀಗ ಮೃತರ ಸಂಖ್ಯೆ 3ಕ್ಕೆ ಏರಿಕೆ ಆಗಿದೆ. ಮೈಸೂರಿನ ಕೆ.ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೆಂಗಳೂರು ಮೂಲದ ಲಕ್ಷ್ಮೀ ಎನ್ನುವವರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ (death). ಲಕ್ಷ್ಮೀ ಕುಟುಂಬದವರ ಜೊತೆಗೆ ಮೈಸೂರು ಪ್ರವಾಸಕ್ಕೆ ಬಂದಿದ್ದ ವೇಳೆ ದುರಂತ ಸಂಭವಿಸಿತ್ತು. ಇನ್ನು ಲಕ್ಷ್ಮೀ ಅವರ ಮಗಳು ಡಿಂಪಲ್​​ ದುರಂತದಿಂದ ಬಚಾವ್‌ ಆಗಿದ್ದಾರೆ. ಸದ್ಯ ತಾಯಿ ಮೃತಪಟ್ಟ ಹಿನ್ನೆಲೆ ಪುತ್ರಿ…

Read More

ತಮನ್ನಾ ಭಾಟಿಯಾ ದೇಹದ ಬಗ್ಗೆ ಕೀಳು ಹೇಳಿಕೆ, ಕಾಲಿಗೆ ಬೀಳಲು ರೆಡಿ ಎಂದ ನಟ – Kannada News | Annu Kapoor said he is ready to touch the feet of Tamannah Bhatia

ಅನ್ನು ಕಪೂರ್ (Annu Kapoor), ಬಾಲಿವುಡ್​ ಮತ್ತು ಹಿಂದಿ ಟಿವಿ ರಂಗದ ಬಲು ಹಿರಿಯ ನಟ. ರಾಜ್​ಶ್ರೀ ಪಾನ್ ಮಸಾಲ ಜಾಹೀರಾತುಗಳಿಂದ ಅಂತೂ ಭಾರಿ ಜನಪ್ರಿಯತೆಯನ್ನು ಅನ್ನು ಕಪೂರ್ ಪಡೆದುಕೊಂಡಿದ್ದಾರೆ. ಒಂದಿಲ್ಲೊಂದು ಸಂದರ್ಶನ, ಪಾಡ್​​ಕಾಸ್ಟ್​​ಗಳಲ್ಲಿ ಕಾಣಿಸಿಕೊಳ್ಳುತ್ತಲೇ ಇರುವ ಅನ್ನು ಕಪೂರ್, ಇತರೆ ನಟ-ನಟಿಯರ ಬಗ್ಗೆ ಮಾತನಾಡುವುದು ತುಸು ಹೆಚ್ಚು. ಇತ್ತೀಚೆಗೆ ಸಂದರ್ಶನವೊಂದರಲ್ಲಿ ಮಾತನಾಡುತ್ತಾ, ನಟಿ ತಮನ್ನಾ ಭಾಟಿಯಾ ಅವರ ದೇಹದ ಬಗ್ಗೆ ಕೀಳು ಅಭಿರುಚಿಯಿಂದ ಮಾತನಾಡಿದ್ದರು. ನೆಟ್ಟಿಗರು ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಹಿರಿಯ ನಟ ಅನ್ನು…

Read More