Headlines

VHT ಟೂರ್ನಿಯಲ್ಲಿ ಕಣಕ್ಕಿಳಿದ ವಿರಾಟ್, ರೋಹಿತ್​ಗೆ ಸಿಗುವ ವೇತನ ಎಷ್ಟು ಗೊತ್ತಾ? – Kannada News | How Much Will Virat Kohli, KL Rahul And Rohit Sharma Earn Per Match In Vijay Hazare Trophy?

ಬರೋಬ್ಬರಿ 15 ವರ್ಷಗಳ ಬಳಿಕ ವಿರಾಟ್ ಕೊಹ್ಲಿ ವಿಜಯ ಹಝಾರೆ ಟೂರ್ನಿಯಲ್ಲಿ ಕಣಕ್ಕಿಳಿದಿದ್ದಾರೆ. ಅತ್ತ 7 ವರ್ಷಗಳ ನಂತರ ರೋಹಿತ್ ಶರ್ಮಾ ಕೂಡ ದೇಶೀಯ ಅಂಗಳದಲ್ಲಿ ಏಕದಿನ ಪಂದ್ಯವಾಡಿದ್ದಾರೆ. ಇವರೊಂದಿಗೆ ರಿಷಭ್ ಪಂತ್, ಕೆಎಲ್ ರಾಹುಲ್, ಶುಭ್​ಮನ್ ಗಿಲ್ ಕೂಡ ದೇಶೀಯ ಟೂರ್ನಿಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಎಲ್ಲಾ ಆಟಗಾರರು ಪ್ರತಿ ಪಂದ್ಯಕ್ಕೆ ವೇತನವನ್ನು ಸಹ ಪಡೆಯಲಿದ್ದಾರೆ. ಅಂದರೆ ವಿಜಯ ಹಝಾರೆ ಟೂರ್ನಿಯಲ್ಲಿ ಪ್ರತಿ ಮ್ಯಾಚ್​ಗಳಿಗೆ ಇಂತಿಷ್ಟು ಸಂಭಾವನೆ ನಿಗದಿ ಮಾಡಲಾಗಿದೆ. ಅತ್ತ ಟೀಮ್ ಇಂಡಿಯಾ ಪರ ಕಣಕ್ಕಿಳಿಯಲು ಲಕ್ಷಗಳ…

Read More

ಮುಂಬೈನಲ್ಲಿ ವಿಜಯ, ಕಾಜಿರಂಗದಲ್ಲಿ ಸಂಭ್ರಮ, ಕಾಂಗ್ರೆಸ್ ದೇಶದಲ್ಲಿ ವಿಶ್ವಾಸ ಕಳೆದುಕೊಂಡಿದೆ ಎಂದ ಪ್ರಧಾನಿ ಮೋದಿ – Kannada News | Victory in Mumbai, Message From Kaziranga: PM Modi Takes Aim at Congress

ಅಸ್ಸಾಂ, ಜನವರಿ 18: ಬಿಜೆಪಿ ಜನರ ಮೊದಲ ಆಯ್ಕೆ, ಕಾಂಗ್ರೆಸ್ ಪಕ್ಷವು ದೇಶದಲ್ಲಿ ನಂಬಿಕೆ ಕಳೆದುಕೊಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪ್ರಧಾನಿ ನಭಾನುವಾರ ಅಸ್ಸಾಂನ ಕಲಿಯಾಬೋರ್‌ನಲ್ಲಿ 6,957 ಕೋಟಿ ರೂ. ವೆಚ್ಚದ ಕಾಜಿರಂಗ ಎಲಿವೇಟೆಡ್ ಕಾರಿಡಾರ್‌ಗೆ ಶಂಕುಸ್ಥಾಪನೆ ನೆರವೇರಿಸಿದರು. ಎರಡು ಅಮೃತ್ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಿದರು. ದೇಶವು ಕಾಂಗ್ರೆಸ್ ಪಕ್ಷದ ನಕಾರಾತ್ಮಕ ರಾಜಕೀಯವನ್ನು ತಿರಸ್ಕರಿಸುತ್ತಿದೆ ಎಂದರು. ಮುಂಬೈನಲ್ಲಿ ಕಾಂಗ್ರೆಸ್​ ಈಗ ನಾಲ್ಕನೇ ಅಥವಾ ಐದನೇ ಸ್ಥಾನದಲ್ಲಿರುವ ಪಕ್ಷವಾಗಿದೆ. ಕಾಂಗ್ರೆಸ್ ವರ್ಷಗಳ ಕಾಲ…

Read More

Video: ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು: ಎಂಡೋಸ್ಕೋಪಿ ಚಿಕಿತ್ಸೆ ಯಶಸ್ವಿ – Kannada News | Child Choking Emergency: Doctors Remove Pen Cap, Save Boy’s Life in Mancherial

ಪೆನ್ ಕ್ಯಾಪ್ ನುಂಗಿ ಪ್ರಾಣಾಪಾಯಕ್ಕೆ ಸಿಲುಕಿದ್ದ ನಾಲ್ಕು ವರ್ಷದ ಬಾಲಕನೊಬ್ಬನಿಗೆ ವೈದ್ಯರು ಹೊಸ ಜನ್ಮ ನೀಡಿದ್ದಾರೆ. ತೆಲಂಗಾಣದ ಮಂಚೇರಿಯಲ್ ಜಿಲ್ಲೆಯ ನಸ್ಪೂರ್‌ನಲ್ಲಿ ಈ ಘಟನೆ ನಡೆದಿದ್ದು, ಸಮಯೋಚಿತ ಚಿಕಿತ್ಸೆಯಿಂದಾಗಿ ದೊಡ್ಡ ಅನಾಹುತವೊಂದು ತಪ್ಪಿದೆ. ಅಖಿಲ್ ಎಂಬ ಬಾಲಕ ತನ್ನ ಮನೆಯಲ್ಲಿ ಆಟವಾಡುವಾಗ ಆಕಸ್ಮಿಕವಾಗಿ ಪೆನ್ ಕ್ಯಾಪ್ ಅನ್ನು ಬಾಯಿಗೆ ಹಾಕಿಕೊಂಡಿದ್ದಾನೆ. ಅದು ಅನಿರೀಕ್ಷಿತವಾಗಿ ಗಂಟಲಿನಲ್ಲಿ ಸಿಲುಕಿ ಆತನಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ. ಮಗು ಉಸಿರುಗಟ್ಟುತ್ತಿರುವುದನ್ನು ಗಮನಿಸಿದ ಪೋಷಕರು ಗಾಬರಿಗೊಂಡರೂ, ತಡಮಾಡದೆ ಮಗುವನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ….

Read More

Gold Rate Today Bangalore: ಚಿನ್ನ, ಬೆಳ್ಳಿ ಬೆಲೆಗಳ ಏರಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 18th January 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಜನವರಿ 18: ಈ ವಾರ ಏರಿಳಿತಗಳನ್ನು ಕಂಡಿದ್ದ ಚಿನ್ನದ ಬೆಲೆ (Gold Rate), ವಾರಾಂತ್ಯದಲ್ಲಿ ಗ್ರಾಮ್​ಗೆ 35 ರೂ ಹೆಚ್ಚಿದೆ. ವಿದೇಶಗಳಲ್ಲಿ ಅಲ್ಪ ಏರಿಳಿತಗಳಾಗಿವೆ. ಬೆಳ್ಳಿ ಬೆಲೆಯೂ ತುಸು ಏರಿದೆ. ಗ್ರಾಮ್​ಗೆ 3 ರೂ ಬೆಲೆ ಹೆಚ್ಚಳ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,31,800 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,43,780 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 29,500 ರುಪಾಯಿ ಇದೆ….

Read More

ದಿನ ಭವಿಷ್ಯ: ಇಂದು ಈ ರಾಶಿಯವರು ತಮ್ಮ ಗುಟ್ಟನ್ನು ಬಿಟ್ಟುಕೊಡುವರು – Kannada News | Horoscope 28 Satursday 2026; Dina Rashi Bhavishya Today, Checkout the details here

ಮೇಷ ರಾಶಿ: ನಿಮಗೆ ಹತ್ತಿರವಿರುವ ಯಾರೊಬ್ಬರಿಂದ ಅಚ್ಚರಿಯ ಉಡುಗೊರೆ ಸಿಗಲಿದೆ. ಮನೆಯಲ್ಲಿ ಸಂತೋಷ ಹೆಚ್ಚಾಗಬಹುದು. ಪ್ರಯಾಣದಲ್ಲಿ ಆರೋಗ್ಯ ಸಮಸ್ಯೆ ಕಾಣಿಸಿಕೊಳ್ಳುವುದು. ನಿಮ್ಮನ್ನು ಅಳೆಯುವ ಜನರ ಸಂಖ್ಯೆ ಅಧಿಕವಾದೀತು. ಆರ್ಥಿಕತೆಯ ದೃಷ್ಟಿಯಿಂದ ಕಳೆದ ಕೆಲವು ದಿನಗಳಿಗಿಂತ ಇಂದು ಉತ್ತಮವಾಗಿದೆ.‌ ಕಾರ್ಯಕ್ಷೇತ್ರದಿಂದ ಹೆಚ್ಚುವರಿ ಆದಾಯ ಬರುವುದು. ನಿಮ್ಮ ಬದ್ಧತೆಯನ್ನು ಉಳಿಸಿಕೊಳ್ಳಿ. ಸ್ಥಗಿತಗೊಂಡ ಕೆಲಸವನ್ನು ಪೂರ್ಣಗೊಳಿಸುವುದರಿಂದ ಸಂಪತ್ತಿನ ಮೂಲವು ಹೆಚ್ಚಾಗುತ್ತವೆ. ವೃಷಭ ರಾಶಿ: ಬಿಮ್ಮ ಕುಟುಂಬದಿಂದ ನಿಮಗೆ ಬೆಂಬಲ ಸಿಗುತ್ತದೆ. ಸಂಪತ್ತಿನಲ್ಲಿ ಹೆಚ್ಚಳವಾಗಬಹುದು. ಉದ್ಯೋಗದಲ್ಲಿನ ಒತ್ತಡಗಳು ಮನೆಯವರ ಮೇಲೆ ಸಿಟ್ಟಾಗುವಂತೆ ಮಾಡಬಹುದು….

Read More

ವಿಪರೀತ ಕಿರುಕುಳ: ದೂರು ನೀಡಿದ ಮೆಗಾಸ್ಟಾರ್ ಕುಟುಂಬದ ಸೊಸೆ

ಮೆಗಾಸ್ಟಾರ್ (Megastar) ಕುಟುಂಬದ ಸೊಸೆ, ಸ್ವತಃ ಜನಪ್ರಿಯ ನಟಿಯಾಗಿರುವ ಲಾವಣ್ಯಾ ತ್ರಿಪಾಠಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಲಾವಣ್ಯಾ ತ್ರಿಪಾಠಿ, ಮೆಗಾಸ್ಟಾರ್ ಚಿರಂಜೀವಿ ಅವರ ಸಹೋದರ ನಾಗಬಾಬು ಅವರ ಪುತ್ರ ವರುಣ್ ತೇಜ್ ಅವರೊಡನೆ ವಿವಾಹವಾಗಿದ್ದು ಇತ್ತೀಚೆಗಷ್ಟೆ ಗಂಡು ಮಗುವಿಗೆ ಜನ್ಮ ಸಹ ನೀಡಿದ್ದಾರೆ. ಇದೀಗ ನಟಿ ಲಾವಣ್ಯಾ ತ್ರಿಪಾಠಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ನಟಿ ದೂರು ನೀಡಿರುವುದು ಕುಟುಂಬದವರ ವಿರುದ್ಧ ಅಲ್ಲ ಬದಲಿಗೆ ಆನ್​​ಲೈನ್​​​ನಲ್ಲಿ ತಮಗೆ ಕಿರುಕುಳ ನೀಡುತ್ತಿರು ವ್ಯಕ್ತಿಗಳ ಬಗ್ಗೆ. ಲಾವಣ್ಯಾ ತ್ರಿಪಾಠಿ ಅವರನ್ನು ಹಾಗೂ…

Read More

ಅಗ್ನಿಶಾಮಕ ಇಲಾಖೆ ಹುದ್ದೆಗಳ ಮರು ನಾಮಕರಣಕ್ಕೆ ಸರ್ಕಾರ ಅಸ್ತು: ಇನ್ಮುಂದೆ ಫೈರ್​ಮ್ಯಾನ್ ಅಲ್ಲ ಫೈರ್​​​ಫೈಟರ್ – Kannada News | Karnataka fire department: Fireman Renamed Fire Fighter; 10 percent Women Quota in Recruitment

ಅಗ್ನಿಶಾಮಕ (ಸಂಗ್ರಹ ಚಿತ್ರ)Image Credit source: google ಬೆಂಗಳೂರು. ಫೆಬ್ರವರಿ 15: ಮಹಿಳಾ ಅಭ್ಯರ್ಥಿಗಳಿಗೆ ಅವಕಾಶ ನೀಡುವ ಉದ್ದೇಶದಿಂದ ಅಗ್ನಿಶಾಮಕ ಇಲಾಖೆಯ ಹುದ್ದೆ ಮರು ನಾಮಕರಣಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಹೀಗಾಗಿ ಇನ್ಮುಂದೆ ‘ಫೈರ್‌ಮ್ಯಾನ್’ (Fireman) ಬದಲಿಗೆ ‘ಫೈರ್ ಫೈಟರ್’ (Fire Fighter) ಎಂದು ಬದಲಾವಣೆ ಮಾಡಲಾಗಿದೆ. ಕೇಂದ್ರ ಗೃಹ ಸಚಿವಾಲಯದ ಸಭೆಯ ತೀರ್ಮಾನದಂತೆ ಕ್ರಮಕೈಗೊಳ್ಳಲಾಗಿದೆ. ಆ ಮೂಲಕ ಅಗ್ನಿಶಾಮಕ ಇಲಾಖೆಯ ನೇರ ನೇಮಕಾತಿಯಲ್ಲಿ ಮಹಿಳೆಯರಿಗೆ ಶೇ.10ರಷ್ಟು ಮೀಸಲಾತಿ ಕಲ್ಪಿಸಲು ಸಿದ್ಧತೆ ನಡೆದಿದೆ. ಆದೇಶದಲ್ಲೇನಿದೆ?  ಕೇಂದ್ರ ಗೃಹ…

Read More

IPL Match: ಐಪಿಎಲ್ ಪಂದ್ಯದ ನಿಮಿತ್ತ ಮೆಟ್ರೋ ಸಂಚಾರ ವಿಸ್ತರಣೆ; ಚಿನ್ನಸ್ವಾಮಿ ಕ್ರೀಡಾಂಗಣದಿಂದ ವಿಶೇಷ ಬಸ್ ಸೇವೆ!

ಬೆಂಗಳೂರು, ಏಪ್ರಿಲ್ 03: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (CSK) ನಡುವಿನ ಐಪಿಎಲ್ ಪಂದ್ಯವನ್ನು ಇದೇ ಭಾನುವಾರ (ಏಪ್ರಿಲ್ 5) ಆಯೋಜಿಸಲಾಗುತ್ತಿದ್ದು, ಮೆಟ್ರೋ ರೈಲುಗಳು ದೀರ್ಘಾವಧಿ ಕಾರ್ಯನಿರ್ವಹಿಸಲಿವೆ. ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (BMRCL) ಹೇಳುವಂತೆ ಎಲ್ಲಾ ಟರ್ಮಿನಲ್ ನಿಲ್ದಾಣಗಳಿಂದ ಕೊನೆಯ ರೈಲು ಸೇವೆಗಳನ್ನು ರಾತ್ರಿ 11 ಗಂಟೆಯ ನಂತರ ವಿಸ್ತರಿಸಲಾಗುವುದು ಎಂದು ತಿಳಿಸಿದೆ. ಎಲ್ಲೆಲ್ಲಿ ಮೆಟ್ರೋ ಸಮಯ ವಿಸ್ತರಣೆ? ವೈಟ್‌ಫೀಲ್ಡ್ (ಕಾಡುಗೋಡಿ) ಮತ್ತು ಬೊಮ್ಮಸಂದ್ರದಿಂದ ಕೊನೆಯ ರೈಲು ಬೆಳಿಗ್ಗೆ…

Read More

ಬುದ್ಧಿ ಕಲಿಯುತ್ತಿಲ್ಲ ಗಿಲ್ಲಿ, ಕಾವ್ಯಾಗಾಗಿ ಸ್ಪಂದನಾಗೆ ಮೋಸ – Kannada News | Bigg Boss Kannada: Gilli unfaithful decision to help Kavya

ಬಿಗ್​​ಬಾಸ್ ಕನ್ನಡ 12 (Bigg Boss Kannada 12) ಮುಗಿಯಲು ಕೆಲವೇ ವಾರ ಬಾಕಿ ಇದೆ. ಗಿಲ್ಲಿ ಗೆಲ್ಲುವ ಫೇವರೇಟ್ ಆಗಿದ್ದಾರೆ. ಗಿಲ್ಲಿ ಮತ್ತು ಕಾವ್ಯಾ ಗೆಳೆತನ ಪ್ರೇಕ್ಷಕರಿಗೆ ಇಷ್ಟವಾಗಿದೆ. ಆದರೆ ಕಾವ್ಯಾಗಾಗಿ ಗಿಲ್ಲಿ ಇತರರಿಗೆ ಅನ್ಯಾಯ ಮಾಡುತ್ತಿದ್ದಾರೆ. ಈ ವಾರ ಗಿಲ್ಲಿ ಮನೆಯ ಕ್ಯಾಪ್ಟನ್ ಆಗಿದ್ದಾರೆ. ಟಾಸ್ಕ್​​ಗಳ ಉಸ್ತುವಾರಿ ಅವರದ್ದೆ. ಇದೀಗ ಮನೆಯ ಮಹಿಳಾ ಸ್ಪರ್ಧಿಗಳಿಗಾಗಿ ಆಡಿಸಿದ ಟಾಸ್ಕ್ ಒಂದರಲ್ಲಿ ಸ್ಪಂದನಾ, ಕಾವ್ಯಾಗಿಂತಲೂ ಚೆನ್ನಾಗಿ ಆಡಿದ್ದಾರೆ. ಆದರೆ ಗಿಲ್ಲಿ, ಉದ್ದೇಶಪೂರ್ವಕವಾಗಿ ಕಾವ್ಯಾ ವಿನ್ನರ್ ಎಂದು ಘೋಷಿಸಿದ್ದಾರೆ….

Read More

ಸಖತ್ ಫೈಟ್ ಮಾಡ್ತಾರೆ ರಾಮ್ ಗೋಪಾಲ್ ವರ್ಮಾ: ವಿಡಿಯೋ

ರಾಮ್ ಗೋಪಾಲ್ ವರ್ಮಾ (Ram Gopal Varma) ಇತ್ತೀಚೆಗೆ ತಮ್ಮ ಸಿನಿಮಾಗಳಿಗಿಂತಲೂ ತಮ್ಮ ವಿವಾದಾತ್ಮಕ ಹೇಳಿಕೆಗಳು, ಟ್ವೀಟುಗಳಿಂದಲೇ ಹೆಚ್ಚು ಜನಪ್ರಿಯರು. ಇತ್ತೀಚೆಗಷ್ಟೆ ತಾವು ಇನ್ನು ಮುಂದೆ ತೆಲುಗು ಸಿನಿಮಾ ಮಾಡುವುದಿಲ್ಲ, ಹಿಂದಿ ಸಿನಿಮಾ ಮಾಡುವುದಾಗಿ ಘೋಷಿಸಿ, ವಾಸ್ತವ್ಯವನ್ನು ಮುಂಬೈಗೆ ಶಿಫ್ಟ್ ಸಹ ಮಾಡಿದ್ದಾಗಿ ಹೇಳಿಕೊಂಡಿದ್ದಾರೆ. ಇದೀಗ ರಾಮ್ ಗೋಪಾಲ್ ವರ್ಮಾ ವಿಡಿಯೋ ಒಂದನ್ನು ಹಂಚಿಕೊಂಡಿದ್ದು, ವಿಡಿಯೋನಲ್ಲಿ ವರ್ಮಾ ಸಖತ್ ಆಗಿ ಫೈಟ್ ಮಾಡುತ್ತಿದ್ದಾರೆ. ಅವರ ಆಕ್ಷನ್​ ನೆಟ್ಟಿಗರನ್ನು ಅವಾಕ್ಕಾಗಿಸಿದೆ. ವಿಡಿಯೋ ನೋಡಿ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್…

Read More