Headlines

IPL 2026: ಪ್ಲೇಆಫ್​ಗೂ ಮುನ್ನ RCBಗೆ ಗುಡ್ ನ್ಯೂಸ್..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ 65 ಪಂದ್ಯಗಳು ಮುಗಿದ್ದು, ಈ ಮ್ಯಾಚ್​ಗಳ ಮುಕ್ತಾಯದ ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಈ ಅಗ್ರಸ್ಥಾನದೊಂದಿಗೆ ಆರ್​ಸಿಬಿ ಪ್ಲೇಆಫ್​ನಲ್ಲಿ ಮೊದಲ ಕ್ವಾಲಿಫೈಯರ್ ಆಡುವುದನ್ನು ಬಹುತೇಕ ಖಚಿತಪಡಿಸಿಕೊಂಡಿದೆ. (PC: IPL) ಇತ್ತ ಪ್ಲೇಆಫ್​ ಆಡುವುದನ್ನು ಖಚಿತಪಡಿಸಿಕೊಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಡೆಗೆ ಗುಡ್​ ನ್ಯೂಸ್​ವೊಂದು ಸಿಕ್ಕಿದೆ. ಅದು ಕೂಡ ಸ್ಫೋಟಕ ದಾಂಡಿಗನ ರಿಎಂಟ್ರಿಯ ಸುದ್ದಿ ಎಂಬುದು ವಿಶೇಷ….

Read More

ಆತ್ಮಹತ್ಯೆ ತಡೆಗೆ ಮೆಟ್ರೋ ನಿಲ್ದಾಣಗಳಲ್ಲಿ ಪಿಎಸ್​ಡಿ ಡೋರ್ ಬದಲಿಗೆ ಸ್ಟೀಲ್ ಬ್ಯಾರಿಕೇಡ್ ಮೊರೆ ಹೋದ ಬಿಎಂಆರ್​ಸಿಎಲ್ – Kannada News | BMRCL Opts for Steel Barricades Instead of PSD Doors at Namma Metro Stations to Prevent Suicides

ಬೆಂಗಳೂರು, ಫೆಬ್ರವರಿ 23: ಬೆಂಗಳೂರು (Bangalore) ನಗರದಲ್ಲಿ ಇತ್ತೀಚೆಗೆ ನಮ್ಮ ಮೆಟ್ರೋ ಸ್ಟೇಷನ್​ಗಳಲ್ಲಿ ಟ್ರ್ಯಾಕ್​ಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಕಳೆದ 2 ವರ್ಷದಲ್ಲಿ ಹತ್ತಕ್ಕೂ ಹೆಚ್ಚು ಪ್ರಕರಣಗಳು ಬೆಳಕಿಗೆ ಬಂದಿದೆ. ಈ ಹಿನ್ನೆಲೆ ಮೆಟ್ರೋ ಸ್ಟೇಷನ್​ಗಳಿಗೆ ಪಿಎಸ್​ಡಿ ಅಳವಡಿಸುವಂತೆ ಪ್ರಯಾಣಿಕರಿಂದ ಒತ್ತಾಯ ಕೇಳಿಬಂದಿತ್ತು. ‘ಟಿವಿ9’ ಸಹ ಈ ಬಗ್ಗೆ ಸಾಕಷ್ಟು ಬಾರಿ ವರದಿ ಪ್ರಸಾರ ಮಾಡಿತ್ತು. ಇದೀಗ ಕೊನೆಗೂ ಎಚ್ಚೆತ್ತುಕೊಂಡಿರುವ ಬಿಎಂಆರ್​​ಸಿಎಲ್ (BMRCL), ಮೆಜಸ್ಟಿಕ್ ಮೆಟ್ರೋ ಸ್ಟೇಷನ್, ಆರ್.ವಿ ರೋಡ್, ಕೆ.ಆರ್.ಪುರ, ಇಂದಿರಾ…

Read More

ಧಾರಾವಾಹಿ ಶೂಟಿಂಗ್ ವೇಳೆ ಸಮುದ್ರದಲ್ಲಿ ಮುಳುಗಿ ನಟನ ಸಾವು

ಸಿನಿಮಾ ಶೂಟಿಂಗ್ ವೇಳೆ ಸಂಭವಿಸುವ ಅವಘಡಗಳು ಕೆಲ ಕಲಾವಿದರ ಬದುಕನ್ನೇ ಬದಲಿಸಿಬಿಡುತ್ತವೆ. ಈಗ ಧಾರಾವಾಹಿ (Serial) ಶೂಟಿಂಗ್ ವೇಳೆ ಸಂಭವಿಸಿದ ಅವಘಡ ಎಲ್ಲರಿಗೂ ಶಾಕ್ ತರಿಸಿದೆ. ಬೆಂಗಾಲಿ ನಟ ರಾಹುಲ್ ಅರುಣೋದಯ್ ಬ್ಯಾನರ್ಜಿ ಅವರು ಭಾನುವಾರ (ಮಾರ್ಚ್ 29) ನಿಧನ ಹೊಂದಿದ್ದಾರೆ. ಸಮುದ್ರದಲ್ಲಿ ಮುಳುಗಿ ಪ್ರಾಣ ಬಿಟ್ಟಿದ್ದಾರೆ. ಇದು ಬೆಂಗಾಲಿ ಚಿತ್ರರಂಗಕ್ಕೆ ಹಾಗೂ ಅಲ್ಲಿನ ಕಿರುತೆರೆ ಲೋಕಕ್ಕೆ ಶಾಕಿಂಗ್ ಎನಿಸಿದೆ. ರಾಹುಲ್ ಅವರಿಗೆ 43 ವರ್ಷ ವಯಸ್ಸಾಗಿತ್ತು. ‘ಭೋಲೆ ಬಾಬಾ ಪರ್ ಕರೆಗಾ’ ಹೆಸರಿನ ಧಾರಾವಾಹಿ ಶೂಟಿಂಗ್…

Read More

ಮೊದಲು ಐದು, ಈಗ ಹತ್ತು ದಿನ, ಹಾರ್ಮುಜ್ ಜಲಸಂಧಿ ತೆರೆಯಲು ಏಪ್ರಿಲ್ 6ರವರೆಗೆ ಗಡುವು ವಿಸ್ತರಿಸಿದ ಟ್ರಂಪ್

ವಾಷಿಂಗ್ಟನ್, ಮಾರ್ಚ್​ 27: ಹಾರ್ಮುಜ್ ಜಲಸಂಧಿ(Hormuz Strait) ತೆರೆಯಲು ಇರಾನ್​ಗೆ ಏಪ್ರಿಲ್ 6ರವರೆಗೆ ಅಮೆರಿಕವು ಗಡುವು ವಿಸ್ತರಿಸಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಏಪ್ರಿಲ್ 27 ರಂದು ಇರಾನ್‌ಗೆ ಹಾರ್ಮುಜ್ ಜಲಸಂಧಿಯನ್ನು ತೆರೆಯಲು ಗಡುವು ವಿಧಿಸಿದ್ದರು. ಇರಾನ್ ಹಾರ್ಮುಜ್ ಜಲಸಂಧಿಯನ್ನು ತೆರೆಯದಿದ್ದಾಗ ಅಥವಾ ಅದಕ್ಕೆ ಮಣಿಯದಿದ್ದಾಗ, ಅಮೆರಿಕವು ಹೊಸ ದಿನಾಂಕವನ್ನು ನಿಗದಿಪಡಿಸಿತು. ಅಮೆರಿಕ ಈಗ ಮತ್ತೊಮ್ಮೆ ಈ ಗಡುವನ್ನು ವಿಸ್ತರಿಸಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್‌ಗೆ ಹಾರ್ಮುಜ್ ಜಲಸಂಧಿಯನ್ನು ತೆರೆಯಲು ತಮ್ಮ ಗಡುವನ್ನು ಏಪ್ರಿಲ್ 6…

Read More

ಮಗನ ಚಿನ್ನದ ಪದಕದ ಸಂಭ್ರಮ ನೋಡಲು ಬರುವಾಗಲೇ ಅಪಘಾತದಲ್ಲಿ ತಂದೆ ಸಾವು: ಘಟಿಕೋತ್ಸವ ದಿನವೇ ಭೀಕರ ದುರಂತ – Kannada News | Tragedy in Kalaburagi: Father Dies in Auto Accident Just Before Son Receives Two Gold Medals at CUK Convocation

ಪತ್ನಿ ಜತೆ ಶಿವಕುಮಾರ್ ಶರ್ಮಾ ಹಾಗೂ ಬಲಚಿತ್ರದಲ್ಲಿ ದಿವ್ಯಾಂಶು ಸಕ್ಸೇನಾImage Credit source: tv9 ಕಲಬುರಗಿ, ಏಪ್ರಿಲ್ 23: ಮಗ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಎರಡು ಚಿನ್ನದ ಪದಕಗಳನ್ನು ಪಡೆಯುವ ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳಲು ಬಂದ ತಂದೆಯೊಬ್ಬರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ದಾರುಣ ಘಟನೆ ಕಲಬುರಗಿಯಲ್ಲಿ (Kalaburagi) ನಡೆದಿದೆ. ಮಗನ ಸಾಧನೆಯ ಸಂಭ್ರಮದಲ್ಲಿದ್ದ ಕುಟುಂಬದಲ್ಲಿ ಈಗ ಮರಣದ ಶೋಕ ಆವರಿಸಿದೆ. ಮೃತರನ್ನು ಮಧ್ಯ ಪ್ರದೇಶದ ಉಜ್ಜಯಿನಿ ಮೂಲದ ಶಿವಕುಮಾರ್ ಶರ್ಮಾ (59) ಎಂದು ಗುರುತಿಸಲಾಗಿದೆ. ಘಟಿಕೋತ್ಸವ ಸಂಭ್ರಮದ ಮಧ್ಯೆ ನಡೆದಿದ್ದೇನು?…

Read More

ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ – Kannada News | Gichchi Gili Gili junior Show To Starts From Today

ಬಿಗ್ ಬಾಸ್ ಹಾಗೂ ‘ಅನುಬಂಧ’ ಅವಾರ್ಡ್ಸ್ ಪೂರ್ಣಗೊಂಡಿದೆ. ಈ ಬೆನ್ನಲ್ಲೇ ‘ಗಿಚ್ಚಿ ಗಿಲಿಗಿಲಿ ಜೂನಿಯರ್ಸ್’ ಆರಂಭ ಆಗಿದೆ. ರಾಜ್ಯದ ವಿವಿಧ ಕಡೆಗಳಿಂದ ಪ್ರತಿಭೆ ಉಳ್ಳ ಬಾಲ ಕಲಾವಿದರು ವೇದಿಕೆ ಏರಿದ್ದಾರೆ. ಈ ವೇದಿಕೆ ಮೇಲೆ ಎಲ್ಲರನ್ನೂ ನಗಿಸೋ ಕೆಲಸ ಆಗಿದೆ. ಇಂದಿನಿಂದ (ಫೆಬ್ರವರಿ 30) ಪ್ರತಿ ಶನಿವಾರ ಹಾಗೂ ಭಾನುವಾರ ರಾತ್ರಿ 9ಗಂಟೆಗೆ ಶೋ ಪ್ರಸಾರ ಕಾಣಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಬೆಂಗಳೂರಿನಲ್ಲಿ ಜೂ. ಎನ್​ಟಿಆರ್ ನೋಡಲು ಮುಗಿಬಿದ್ದ ಜನ; ಪೊಲೀಸ್ ಲಾಠಿ ಚಾರ್ಜ್

ಟಾಲಿವುಡ್ ನಟ ಜೂನಿಯರ್ ಎನ್​ಟಿಆರ್ (Jr NTR) ಅವರಿಗೆ ಬೆಂಗಳೂರಿನಲ್ಲೂ ಅಭಿಮಾನಿಗಳು ಇದ್ದಾರೆ. ಇಂದು (ಮಾರ್ಚ್ 8) ಮಹಾದೇವಪುರ ಕಿಮ್ಸ್ ಆಸ್ಪತ್ರೆ ಉದ್ಘಾಟನೆಗೆ ಆಗಮಿಸಿದ ಏನ್​ಟಿಆರ್ ಅವರನ್ನು ನೋಡಲು ಫ್ಯಾನ್ಸ್ ಮುಗಿಬಿದ್ದರು. ಆಸ್ಪತ್ರೆಯ ಎದುರು ಅಪಾರ ಸಂಖ್ಯೆಯ ಅಭಿಮಾನಿಗಳು ಜಮಾಯಿಸಿದ್ದರು. ತಮ್ಮ ನೆಚ್ಚಿನ ನಟನನ್ನು ನೋಡಲು ಫ್ಯಾನ್ಸ್ ಮುಗಿಬಿದ್ದರು. ಈ ವೇಳೆ ಜನರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಬೇಕಾಯಿತು. ಭಾರಿ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದರಿಂದ ನೂಕುನುಗ್ಗಲು ಉಂಟಾಯಿತು. ಜೂನಿಯರ್ ಎನ್​ಟಿಆರ್ ಅವರನ್ನು ಹತ್ತಿರದಿಂದ ನೋಡಬೇಕು ಎಂಬ…

Read More

ಉತ್ತರ ಪ್ರದೇಶದ ಸಹರಾನ್‌ಪುರದ ವನ್ಯಜೀವಿ ಕಾರಿಡಾರ್‌ಗೆ ಪ್ರಧಾನಿ ಮೋದಿ ಭೇಟಿ – Kannada News | PM Modi visits wildlife corridor in Saharanpur ahead of Delhi–Dehradun corridor launch

ಸಹರಾನ್​ಪುರ, ಏಪ್ರಿಲ್ 14: ದೆಹಲಿ-ಡೆಹ್ರಾಡೂನ್ ಕಾರಿಡಾರ್ ಉದ್ಘಾಟನೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಉತ್ತರ ಪ್ರದೇಶದ ಸಹರಾನ್‌ಪುರದಲ್ಲಿ ಪ್ರಮುಖ ವನ್ಯಜೀವಿ ಕಾರಿಡಾರ್ ಅನ್ನು ಪರಿಶೀಲಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಉತ್ತರ ಪ್ರದೇಶದ ಸಹರಾನ್‌ಪುರ ಜಿಲ್ಲೆಯಲ್ಲಿ 12 ಕಿಲೋಮೀಟರ್ ಉದ್ದದ ವನ್ಯಜೀವಿ ಕಾರಿಡಾರ್ ಅನ್ನು ವೀಕ್ಷಿಸಿದ್ದಾರೆ. ಇದು ದೆಹಲಿ-ಡೆಹ್ರಾಡೂನ್ ಎಕ್ಸ್‌ಪ್ರೆಸ್‌ವೇ ಯೋಜನೆಯ ಹೈಲೈಟ್ ಆಗಿದೆ. ಇದು ಏಷ್ಯಾದ ಅತಿ ಉದ್ದದ ಕಾರಿಡಾರ್‌ಗಳಲ್ಲಿ ಒಂದಾಗಿದೆ. 213 ಕಿಲೋಮೀಟರ್ ಉದ್ದದ, 6 ಪಥದ, ಪ್ರವೇಶ-ನಿಯಂತ್ರಿತ ಕಾರಿಡಾರ್…

Read More

ಸಹ ಸ್ಪರ್ಧಿಗಳ ಕುಟುಂಬದವರ ಹಾರೈಕೆ: ಕೊನೆಗೂ ಕ್ಯಾಪ್ಟನ್ ಆದ ಗಿಲ್ಲಿ – Kannada News | Bigg Boss Kannada: Gilli became house captain by family members vote

ಈ ವಾರ ಬಿಗ್​​ಬಾಸ್ (Bigg Boss) ಮನೆಯಲ್ಲಿ ಫ್ಯಾಮಿಲಿ ವಾರವಾಗಿತ್ತು. ಮನೆಯ ಸದಸ್ಯರಿಗೆ ಯಾವುದೇ ಟಾಸ್ಕ್ ಇರಲಿಲ್ಲ. ಆದರೆ ಮನೆಯ ಸದಸ್ಯರ ಓಟಿನ ಆಧಾರದ ಮೇಲೆ ಮನೆಯ ಕ್ಯಾಪ್ಟನ್ ಆಯ್ಕೆ ನಡೆದಿದೆ. ಮನೆಗೆ ಬಂದ ಸ್ಪರ್ಧಿಗಳ ಕುಟುಂಬದವರೇ ಈ ಬಾರಿ ಕ್ಯಾಪ್ಟನ್ ಆಯ್ಕೆ ಮಾಡಬೇಕಿತ್ತು. ಅದರಂತೆ ಯಾರಿಗೆ ಯಾರು ಕ್ಯಾಪ್ಟನ್ ಆಗಬೇಕು ಎಂದು ಎಲ್ಲರೂ ಸೂಚಿಸಿದರು. ಈ ವೇಳೆ ಗಿಲ್ಲಿಗೆ ಹೆಚ್ಚು ಓಟು ಬಂದಿತ್ತು, ಅಶ್ವಿನಿ ಅವರಿಗೂ ಸಹ ಹೆಚ್ಚು ಮತಗಳು ಬಂದಿದ್ದವು. ಅಂತಿಮವಾಗಿ ಅಶ್ವಿನಿ ಮತ್ತು…

Read More

ಮಂತ್ರಾಲಯದ ರಾಯರ ಮಠಕ್ಕೆ ಭಕ್ತ ಸಾಗರ: 21 ದಿನಗಳಲ್ಲೇ ಬಂತು ಕೋಟಿ ಕೋಟಿ ಕಾಣಿಕೆ! – Kannada News | Mantralayam Raghavendra Swamy Mutt Hundi Collection Reaches Rs 3.7 Crore in Just 21 Days

ರಾಯಚೂರು, ಜೂನ್ 26: ಪ್ರಸಿದ್ಧ ಪುಣ್ಯಕ್ಷೇತ್ರ ರಾಯಚೂರು ಜಿಲ್ಲೆಯ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಕಳೆದೊಂದು ತಿಂಗಳಲ್ಲಿ ಲಕ್ಷಾಂತರ ಭಕ್ತರು ಹರಿದು ಬಂದಿದ್ದಾರೆ. ಈ ಭಕ್ತರ ಮಹಾಪೂರದ ನಡುವೆಯೇ ರಾಯರ ಮಠಕ್ಕೆ ಕೋಟ್ಯಂತರ ರೂಪಾಯಿ ಕಾಣಿಕೆ ಹರಿದು ಬಂದಿದೆ. ಕೇವಲ 21 ದಿನಗಳ ಅವಧಿಯಲ್ಲಿ ಭಕ್ತರು ಹುಂಡಿಗೆ ಬರೋಬ್ಬರಿ 3,72,40,530 ರೂಪಾಯಿ ನಗದು ಹಣವನ್ನು ಕಾಣಿಕೆಯ ರೂಪದಲ್ಲಿ ಸಮರ್ಪಿಸಿದ್ದಾರೆ. ನಗದಿನ ಜೊತೆಗೆ 67 ಗ್ರಾಂ ಚಿನ್ನ ಹಾಗೂ 511 ಗ್ರಾಂ ಬೆಳ್ಳಿ ಕೂಡ ಹುಂಡಿಯಲ್ಲಿ ಸಂಗ್ರಹವಾಗಿದೆ….

Read More