ಶಾಸಕರ ಮತದಾನದಲ್ಲಿ ಎರಡು ನಿಯಮ ಯಾಕೆ? ಚುನಾವಣಾ ಆಯೋಗದ ದ್ವಂದ್ವ ನೀತಿ ಪ್ರಶ್ನಿಸಿ ಶಾಸಕ ಎಸ್. ಸುರೇಶ್ ಕುಮಾರ್ ಪತ್ರ – Kannada News | BJP MLA S Suresh Kumar Writes To Karnataka CEO Questioning Duality in Rajya Sabha and MLC Election Voting Rules
ಶಾಸಕ ಎಸ್. ಸುರೇಶ್ ಕುಮಾರ್ ಹಾಗೂ ಅವರು ಚುನಾವಣಾ ಅಧಿಕಾರಿಗೆ ಬರೆದ ಪತ್ರದ ಪ್ರತಿ (ಕೃಪೆ: ಶಾಸಕರ ಫೇಸ್ಬುಕ್ ಹಾಗೂ ಎಕ್ಸ್ ಪೋಸ್ಟ್)Image Credit source: Facebook ಬೆಂಗಳೂರು, ಜೂನ್ 20: ಇತ್ತೀಚೆಗೆ ನಡೆದ ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಚುನಾವಣೆಗಳ ಹಿನ್ನೆಲೆಯಲ್ಲಿ, ಶಾಸಕರು (ಮತದಾರರ ನೆಲೆಯಲ್ಲಿ) ವರ್ತಿಸಬೇಕಾದ ನಿಯಮಗಳಲ್ಲಿರುವ ವ್ಯತ್ಯಾಸಗಳ ಬಗ್ಗೆ ರಾಜಾಜಿನಗರ ಕ್ಷೇತ್ರದ ಬಿಜೆಪಿ (BJP) ಶಾಸಕ ಹಾಗೂ ಮಾಜಿ ಸಚಿವ ಎಸ್. ಸುರೇಶ್ ಕುಮಾರ್ (S Suresh Kumar) ಪ್ರಶ್ನೆ ಮಾಡಿದ್ದಾರೆ. ಈ…